ಹಿಂಗಾರು ಮಳೆಯಿಂದಾದ ಬೆಳೆ ಹಾನಿಗೆ ಪರಿಹಾರ, ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಬೆಳೆಪರಿಹಾರ-Bele parihara list
<Krushirushi> <ಬೆಳೆಹಾನಿ ಪರಿಹಾರ ಆ್ಯಪ್> <input subsidy for croploss> <ಬೆಳೆ ಪರಿಹಾರ> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <ಸಂದಾಯ> <ರೈತ> <ಬೆಳೆಸುದ್ದಿ> <ಡಿಬಿಟಿ> <ನೇರ ಲಾಭ ವರ್ಗಾವಣೆ> <ನೇರ ನಗದು ವರ್ಗಾವಣೆ> <dbt> <DBT> <direct benefit transfer> <ರೈತ> <ಹಣ> <ಸಂದಾಯ> <ಆಧಾರ್> <ಬೆಳೆ ವಿಮೆ> <ಬೆಳೆ ಸುದ್ದಿ> <Bele parihara list> <bele parihara>

ಹಿಂಗಾರು ಮಳೆಯಿಂದಾದ ಬೆಳೆ ಹಾನಿಗೆ ವಾರದೊಳಗೆ ಪರಿಹಾರ, ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಬೆಳೆಪರಿಹಾರ-Bele parihara list
ರಾಜ್ಯದಲ್ಲಿ ಹಿಂಗಾರು ಮಳೆ ಅವಧಿಯಲ್ಲಿ 1.58 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ₹120 ಕೋಟಿವರೆಗೆ ನಷ್ಟ ಆಗಿರಬಹುದು ಎ೦ದು ಅ೦ದಾಜಿಸಲಾಗಿದೆ. ಬೆಳೆ ಹಾನಿಯಾದ ರೈತರ ಬ್ಯಾಂಕ್ ಖಾತೆಗಳಿಗೆ ವಾರದೊಳಗೆ ಪರಿಹಾರ ಹಣ ಜಮೆಯಾಗಲಿದೆ''
ಬೆಳೆಹಾನಿ ಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service87/
ನಂತರ ನಿಮ್ಮ ಜಿಲ್ಲೆ, ತಾಲೂಕು, ಹೊಬಳಿ, ಗ್ರಾಮ, ವರ್ಷ, ಹಂಗಾಮು ಹಾಗೂ ಬೆಳೆಹಾನಿ ಕಾರಣ select ಮಾಡಿ,Get report ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(bele hani parihara) ಜಮಾ ಮಾಹಿತಿ ದೊರೆಯಲಿದೆ
ನಂತರ view status ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಮಾಹಿತಿ ದೊರೆಯಲಿದೆ
Input subsidy for croploss-ರಾಜ್ಯ ಸರ್ಕಾರದಿಂದ ಬೆಳೆ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಇನ್ನು ಮೂರ್ನಾಲ್ಕು ದಿನಗಳೊಳಗೆ ಇನ್ಸುಟ್ ಸಬ್ಸಿಡಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ಈ ಲೇಖನದ ಕೊನೆಯಲ್ಲಿ ಪಟ್ಟಿಯನ್ನು ಲಗತ್ತಿಸಲಾಗಿದೆ ಇದೇ ರೀತಿ ಎಲ್ಲಾ ಗ್ರಾಮ ಪಂಚಾಯತಿ,ರೈತ ಸಂಪರ್ಕ ಕೇಂದ್ರಗಳಲ್ಲಿ FID ಮಾಡಿಸದ ಪಟ್ಟಿಯನ್ನು ಲಗತ್ತಿಸಲಾಗಿದ್ದು,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ FID ಮಾಡಿಸಿಕೊಳ್ಳಿ