Crop loss compensation-ಅಕಾಲಿಕ ಆಲಿಕಲ್ಲು ಮಳೆಯಿಂದ 12,726 ಹೆಕ್ಟೇರ್ ಬೆಳೆ ಹಾನಿ,ಇಲ್ಲಿಯವರೆಗೂ ಜಮಾ ಆದ ಬೆಳೆ ಪರಿಹಾರ ಚೆಕ್ ಮಾಡಿ
ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ 12,726 ಹೆಕ್ಟರ್ ಬೆಳೆ ನಾಶ ಆಗಿದೆ

Crop loss compensation-ಅಕಾಲಿಕ ಆಲಿಕಲ್ಲು ಮಳೆಯಿಂದ 12,726 ಹೆಕ್ಟೇರ್ ಬೆಳೆ ಹಾನಿ,ಇಲ್ಲಿಯವರೆಗೂ ಜಮಾ ಆದ ಬೆಳೆ ಪರಿಹಾರ ಚೆಕ್ ಮಾಡಿ
ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ 12,726
ಹೆಕ್ಟರ್ ಬೆಳೆ ನಾಶ ಆಗಿದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ ಬಹಳ ಕಡೆ ನಷ್ಟವಾಗಿದ್ದು, 12,726 ಹೆಕ್ಟರ್ ಬೆಳೆ ನಾಶ ಆಗಿದೆ. ಎನ್ಡಿಆರ್ಎಫ್ ಮೂಲಕ ಹಣ ನೀಡಿದರೆ ರೈತರಿಗೆ ಜಮಾ ಮಾಡಲಾಗುವುದು.
Bele parihara list-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ