Bharth rice-ಕೇಂದ್ರ ಸರ್ಕಾರದಿಂದ ಕೇವಲ 29 ರೂಪಾಯಿಗೆ ಭಾರತ್ ಅಕ್ಕಿ,ಎಲ್ಲಿ ಸಿಗುತ್ತೆ?

<Krushirushi> <ಭಾರತ್ ಅಕ್ಕಿ> <Bharth rice> <ಭಾರತ್ ರೈಸ್> <ಭಾರತ್ ದಾಲ್> <29 ರೂಪಾಯಿ ಅಕ್ಕಿ>

Bharth rice-ಕೇಂದ್ರ ಸರ್ಕಾರದಿಂದ ಕೇವಲ 29 ರೂಪಾಯಿಗೆ ಭಾರತ್ ಅಕ್ಕಿ,ಎಲ್ಲಿ ಸಿಗುತ್ತೆ?

Bharth rice-ಕೇಂದ್ರ ಸರ್ಕಾರದಿಂದ ಕೇವಲ 29 ರೂಪಾಯಿಗೆ ಭಾರತ್ ಅಕ್ಕಿ,ಎಲ್ಲಿ ಸಿಗುತ್ತೆ?

ಕಳೆದ ವರ್ಷದಿಂದ ಚಿಲ್ಲರೆ ಅಕ್ಕಿ ಬೆಲೆಯಲ್ಲಿ 15% ಹೆಚ್ಚಳಕ್ಕೆ ಪ್ರತಿಕ್ರಿಯೆಯಾಗಿ ಮತ್ತು ಬೆಲೆ ಏರಿಕೆಯಿಂದ ತತ್ತರಿಸುವ ಜನರಿಗೆ ಪರಿಹಾರ ನೀಡಲು ಸರ್ಕಾರ 'ಭಾರತ್ ಅಕ್ಕಿ' ಪರಿಚಯಿಸಿದೆ. ಸರ್ಕಾರವು ಒಂದು ಕೆಜಿ ಅಕ್ಕಿಗೆ 29 ರೂಪಾಯಿ ಸಬ್ಸಿಡಿ ದರದಲ್ಲಿ ಈ ಯೋಜನೆಯನ್ನು ಜಾರಿಗೆ ತಂದಿದೆ.

ಈ ಯೋಜನೆಯು ಅಕ್ಕಿಯ ಬೆಲೆಯನ್ನು ಸ್ಥಿರಗೊಳಿಸಲು ಮತ್ತು ಆಹಾರದ ಮಾರುಕಟ್ಟೆ ಪೂರೈಕೆಯನ್ನು ಖಚಿತಪಡಿಸಿಕೊಳ್ಳುವ ಗುರಿ ಹೊಂದಿದೆ.ಭಾರತ್ ರೈಸ್‌ ಬೆಲೆದೇಶದಲ್ಲಿ ಆಹಾರ ಧಾನ್ಯಗಳನ್ನು ಕಡಿಮೆ ಬೆಲೆಯಲ್ಲಿ ಜನ ಸಾಮಾನ್ಯರಿಗೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಭಾರತ್ ರೈಸ್, ಭಾರತ್ ದಾಲ್, ಭಾರತ್‌ ಗೋಧಿ ಹಿಟ್ಟಿನ ಬಳಿಕ ಇದೀಗ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ ಸಿಕ್ಕಿದೆ. ಆಹಾರ ಸಚಿವ ಪಿಯೂಷ್ ಗೋಯಲ್ ಅವರು ಫೆಬ್ರವರಿ 06 ರಿಂದ 'ಭಾರತ್' ಅಕ್ಕಿ ಮಾರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಇದರ ಜೊತೆಗೆ ಮೊಬೈಲ್ ವ್ಯಾನ್‌ಗಳನ್ನು ಉದ್ಘಾಟಿಸಿದ್ದಾರೆ. ಅಕ್ಕಿಯನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ನಿರ್ಧಾರವು ಬೃಹತ್ ಖರೀದಿದಾರರನ್ನೇ ಗುರಿಯಾಗಿಸಿಕೊಂಡು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಗೆ (OMSS) ಹೊಡೆತ ನೀಡಲಿದೆ. 'ಭಾರತ್ ರೈಸ್' ಎಂಬುದು ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು ಏರುತ್ತಿರುವ ಆಹಾರ ಬೆಲೆಗಳ ಪರಿಹಾರಕ್ಕೆ ಪರಿಚಯಿಸಿದ ಸಬ್ಸಿಡಿ ವಿಧವಾಗಿದೆ.'ಭಾರತ್‌ ರೈಸ್' ಆರಂಭದಲ್ಲಿ, 5 ಕೆಜಿ ಅಕ್ಕಿಯನ್ನು ಆಹಾರ ನಿಗಮ ಆಫ್ ಇಂಡಿಯಾ (FCI) ಹೊರತುಪಡಿಸಿ NAFED, NCCF ಮತ್ತು ಕೇಂದ್ರೀಯ ಭಂಡಾ‌ರ್ ಮೂರು ಏಜೆನ್ಸಿಗಳ ಮೂಲಕ ಮಾರಾಟ ಮಾಡಲಾಗುತ್ತದೆ. ಆರಂಭದಲ್ಲಿ, ಮೊಬೈಲ್ ವ್ಯಾನ್‌ಗಳು ಸೇರಿದಂತೆ ಕೇಂದ್ರೀಯ ಭಂಡಾರ್, NAFED ಮತ್ತು NCCF ಔಟ್‌ಲೆಟ್‌ಗಳಲ್ಲಿ ಭಾರತ್ ರೈಸ್ ಖರೀದಿಗೆ ಲಭ್ಯವಿರುತ್ತದೆ. ಇದಕ್ಕಾಗಿ 100 ಮೊಬೈಲ್ ವ್ಯಾನ್‌ಗಳನ್ನು ಬಿಡುಗಡೆ ಮಾಡಿದ್ದಾರೆ. ಬುಕ್ಕಿಂಗ್ ವೆಬ್‌ಸೈಟ್‌ಗಳಲ್ಲಿ ಆನ್‌ಲೈನ್‌ನಲ್ಲಿ 'ಭಾರತ್ ರೈಸ್' ಲಭ್ಯವಿದೆಯೇ?ಪ್ರಸ್ತುತ ಇದು ಯಾವುದೇ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ 'ಭಾರತ್ ರೈಸ್' ಲಭ್ಯವಿಲ್ಲ. ಆದರೆ ಕೆಲವೇ ದಿನಗಳಲ್ಲಿ ಭಾರತ್ ರೈಸ್ ಚಿಲ್ಲರೆ ಸರಪಳಿಗಳು ಮತ್ತು ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳ ಮೂಲಕವೂ ಲಭ್ಯವಾಗಲಿದೆ ಎಂಬ ಮಾಹಿತಿಯಿದೆ.ಇತರೆ ಸಬ್ಸಿಡಿ ಸರಕುಗಳುಭಾರತ್ ರೈಸ್ ಜೊತೆಗೆ, ಗ್ರಾಹಕರಿಗೆ ಪರಿಹಾರ ನೀಡಲು ಸರ್ಕಾರವು ಇತರ ಸಬ್ಸಿಡಿ ವಸ್ತುಗಳನ್ನು ನೀಡುತ್ತದೆ. ಕಳೆದ ನವೆಂಬರ್‌ನಲ್ಲಿ, "ಭಾರತ್ ಅಟ್ಟಾ" ಎಂಬ ಸಬ್ಸಿಡಿ ಗೋಧಿಯನ್ನು ಪರಿಚಯಿಸಿದೆ. ಇದು ಕೂಡ NAFED, NCCF ಮತ್ತು ಕೇಂದ್ರೀಯ ಭಂಡಾರ್‌ನಂತಹ ಸಹಕಾರಿಗಳ ಮೂಲಕ ಲಭ್ಯವಿದೆ. ಇದಲ್ಲದೆ, ಸಹಕಾರಿ ಮಾರ್ಗಗಳ ಮೂಲಕ ಭಾರತ್ ದಾಲ್ ಅನ್ನು ಕೆಜಿಗೆ 60 ರೂ ಮತ್ತು ಈರುಳ್ಳಿ ಕೆಜಿಗೆ 25 ರೂಪಾಯಿಗೆ ನೀಡಲಾಗುತ್ತಿದೆ.

February month Gruhalakshmi amount-ನಮ್ಮ ಮನೆಯವರ ಖಾತೆಗೆ ಫೆಬ್ರುವರಿ ತಿಂಗಳ ಗೃಹಲಕ್ಷ್ಮಿ ಹಣ ಜಮಾ, ರೇಷನ್ ಕಾರ್ಡ ನಂಬರ್ ಹಾಕಿ ಜಮಾ ಚೆಕ್ ಮಾಡುವ ಹೊಸ ಡೈರೆಕ್ಟ್ ಲಿಂಕ್

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/Service/Service/3136

ನಂತರ ಗೃಹಲಕ್ಷ್ಮಿ ಅಪ್ಲಿಕೇಷನ್ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ Details ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಯಾವ ತಿಂಗಳು,ಯಾವ ದಿನಾಂಕದಂದು ಗೃಹಲಕ್ಷ್ಮಿ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

DBT Karnataka:ನಿಮ್ಮ ಖಾತೆಗೆ ಇಲ್ಲಿಯವರೆಗೂ ಎಷ್ಟು ಕಂತಿನ ಗೃಹಲಕ್ಷ್ಮಿ ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ seeding status of Aadhar in bank account ಮೇಲೆ ಕ್ಲಿಕ್ ಮಾಡಿದರೆ ಆಧಾರ್ ಲಿಂಕ್ ಮಾಹಿತಿ ದೊರೆಯುತ್ತದೆ


payment status ಮೇಲೆ ಕ್ಲಿಕ್ ಮಾಡಿದರೆ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ತಿಳಿಯಬಹುದು

ಈ ಕೆಳಗಿನಂತೆ ಯಾವ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಲಿಂಕ್ ಆಗಿದೆ ಎಂಬ ಮಾಹಿತಿ ದೊರೆಯುತ್ತದೆ.

ಇದನ್ನೂ ನೋಡಿ

https://youtu.be/-84ud1OKiL8?si=0BT27WQxVaPHWgN7 

ಹಾವೇರಿಯಿಂದ ದೇಶ ವಿದೇಶಗಳಿಗೂ ಸಿರಿಧಾನ್ಯ ರಪ್ತು

ಸಿರಿಧಾನ್ಯ ಬೆಳೆ,ಸಂಸ್ಕರಣೆ ಹಾಗೂ ಮಾರುಕಟ್ಟೆಯ ಸಂಪೂರ್ಣ ಮಾಹಿತಿ

ಇದನ್ನೂ ಓದಿ

Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-409 

4 ಸದಸ್ಯರ ನನ್ನ ಕುಟುಂಬಕ್ಕೆ 680 ರೂಪಾಯಿ ಜಮಾ

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಜಮಾ ಚೆಕ್ ಮಾಡಿ

DBT-ಅನ್ನಭಾಗ್ಯ,ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-418 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಆಧಾರ್ ನಂಬರ್ ಹಾಕಿದರೆ, ಸರ್ಕಾರದಿಂದ ಬರುವ ಯಾವುದೇ ನೇರ ಹಣ ಜಮಾವಣೆ ಚೆಕ್ ಮಾಡಿ

Anna Bhagya-ನಿಮ್ಮ ಹೆಸರಿನ ಮುಂದೆ ಆಧಾರ್ ಸೀಡ್ ಆಗದೇ ಇರುವುದರಿಂದ ದೃಡೀಕರಣದಲ್ಲಿ ವಿಫಲವಾಗಿದೆ ಎಂದು ತೋರಿಸುತ್ತಿದ್ದರೆ ಹೀಗೆ ಮಾಡಿ - https://krushirushi.in/Krushirushi-1000-415 

ಅನ್ನ ಭಾಗ್ಯ ಹಣ ಜಮಾ ಆಗಿಲ್ಲವೇ,ಕೂಡಲೇ ಹೀಗೆ ಮಾಡಿ

Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-416 

1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253