Cancelled/suspended ration card list-1.28 ಕೋಟಿ ರೇಷನ್ ಕಾರ್ಡ್ ಗಳಲ್ಲಿ 30.90 ಲಕ್ಷ ರೇಷನ್ ಕಾರ್ಡ್ ಅನರ್ಹ

<Krushirushi> <ರದ್ದಾದ ರೇಷನ್ ಕಾರ್ಡ್ ಲಿಸ್ಟ್> <August month Annabhagya amount> <ಆಧಾರ್ ಬ್ಯಾಂಕ್ ಲಿಂಕ್> <ಅನ್ನಭಾಗ್ಯ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ> <Krushi rushi> <ಪ್ರಜಾಪ್ರತಿನಿಧಿ> <ಗೃಹಲಕ್ಷ್ಮಿ ಅರ್ಜಿ ನಮೂನೆ> <Gruhalakshmi application form><ಕಾಂಗ್ರೇಸಗ್ಯಾರಂಟಿ> <congressguarantee> <ಗೃಹಲಕ್ಷ್ಮಿ> <ಗೃಹಜ್ಯೋತಿ> <ಅನ್ನಭಾಗ್ಯ> <ಉಚಿತಬಸ್ ಪಾಸ್> <ಯುವನಿಧಿ>

Cancelled/suspended ration card list-1.28 ಕೋಟಿ ರೇಷನ್ ಕಾರ್ಡ್ ಗಳಲ್ಲಿ 30.90 ಲಕ್ಷ ರೇಷನ್ ಕಾರ್ಡ್ ಅನರ್ಹ

Cancelled/suspended ration card list-1.28 ಕೋಟಿ ರೇಷನ್ ಕಾರ್ಡ್ ಗಳಲ್ಲಿ 30.90 ಲಕ್ಷ ರೇಷನ್ ಕಾರ್ಡ್ ಅನರ್ಹ


ಆಹಾರ ಇಲಾಖೆಗೆ ಇದುವರೆಗೆ ಸಲ್ಲಿಕೆಯಾಗಿರುವ 2.95 ಲಕ್ಷ ಪಡಿತರ ಅರ್ಜಿಗಳನ್ನು ಮಾನ್ಯ ಮಾಡಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಆಹಾರ ಇಲಾಖೆ ಸರಕಾರದ ಅನುಮತಿಗಾಗಿ ಕಾದು ಕುಳಿತಿದೆ.

ಪ್ರಸ್ತುತ ಆಹಾರ ಇಲಾಖೆಯಲ್ಲಿರುವ 1.28 ಕೋಟಿ ಪಡಿತರ ಚೀಟಿಗಳ ಪೈಕಿ 30.90 ಲಕ್ಷ ಪಡಿತರ ಚೀಟಿಗಳು ಅರ್ಹತೆಯ ಮಾನದಂಡಗಳನ್ನು ಪೂರೈಸಿಲ್ಲ. 97.27 ಲಕ್ಷ ಪಡಿತರ ಚೀಟಿಗಳು ಮಾತ್ರ ಅರ್ಹವಾಗಿದ್ದು, ಮನೆ-ಮನೆ ಸಮೀಕ್ಷೆ ಮಾಡಿದ ಬಳಿಕ ಅರ್ಹ ಕಾರ್ಡ್‌ಗಳನ್ನು ಮಾತ್ರ ಉಳಿಸಿಕೊಂಡು ಆಹಾರಧಾನ್ಯಕ್ಕಾಗಿ ಬಳಸುವ ಮತ್ತು ವೈದ್ಯಕೀಯ ಉದ್ದೇಶಕ್ಕೆ ಬಳಸುವ ಕಾರ್ಡ್‌ಗಳನ್ನು ಪ್ರತ್ಯೇಕಗೊಳಿಸುವುದಾಗಿ ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿದ್ದರು.

ಆದರೆ ಇದುವರೆಗೆ ಮನೆ-ಮನೆ ಸಮೀಕ್ಷೆ ಆರಂಭವಾಗಿಲ್ಲ. ಅನ್ನಭಾಗ್ಯ ಯೋಜನೆಯಡಿ 3.70 ಕೋಟಿಗೂ ಅಧಿಕ ಪಡಿತರ ಚೀಟಿದಾರ ಕುಟುಂಬ ಸದಸ್ಯರಿಗೆ ಅಗತ್ಯವಿರುವ 2.40 ಲಕ್ಷ ಟನ್‌ ಅಕ್ಕಿಯೂ ಲಭಿಸುತ್ತಿಲ್ಲ. ಹೀಗಾಗಿ ಹೊಸ ಅರ್ಜಿಗಳನ್ನು ಮಾನ್ಯ ಮಾಡಬೇಕೆ, ಬೇಡವೇ ಎಂಬ ಚರ್ಚೆ ಇತ್ತು. ಈಗ ಅವುಗಳನ್ನು ಮಾನ್ಯ ಮಾಡುವ ಸಂಬಂಧ ಹಣಕಾಸು ಇಲಾಖೆಯ ಅನುಮತಿ ಕೇಳಲಾಗಿದೆ.

ಒಂದು ವೇಳೆ 2.95 ಲಕ್ಷ ಅರ್ಜಿಗಳು ಮಾನ್ಯಗೊಂಡರೆ, ಬರೋಬ್ಬರಿ 1.31 ಕೋಟಿ ಪಡಿತರ ಚೀಟಿಗಳಾಗಲಿದ್ದು, ಫ‌ಲಾನುಭವಿಗಳ ಸಂಖ್ಯೆಯೂ ಹೆಚ್ಚಲಿದೆ. ಪ್ರಸ್ತುತ ಆಹಾರ ಭದ್ರತಾ ಕಾಯ್ದೆಯಡಿ ಕೇಂದ್ರ ಸರಕಾರವು ತಲಾ 5 ಕೆ.ಜಿ. ಅಕ್ಕಿ ಕೊಡುತ್ತಿದ್ದು, ಹೆಚ್ಚುವರಿಯಾಗಿ 5 ಕೆ.ಜಿ. ಅಕ್ಕಿ ಕೊಡುವುದಾಗಿ ರಾಜ್ಯ ಸರಕಾರ ಪ್ರಕಟಿಸಿತ್ತು. ಅಕ್ಕಿ ಸಿಗದ ಕಾರಣ ತಲಾ 170 ರೂ.ಗಳನ್ನು ಫ‌ಲಾನುಭವಿಗಳ ಬ್ಯಾಂಕ್‌ ಖಾತೆಗೆ ಜಮೆ ಮಾಡಲಾಗುತ್ತಿದ್ದು, ಆಗಸ್ಟ್‌ ತಿಂಗಳ ಹಣವೇ ಹಲವರ ಖಾತೆಗೆ ತಲುಪಿಲ್ಲ. ಇದರ ನಡುವೆ ಬರಗಾಲ ಘೋಷಣೆಯಾದರೆ, ಅಂತಹ ತಾಲೂಕುಗಳ ಫ‌ಲಾನುಭವಿಗಳ ಖಾತೆಗೆ ಹಣದ ಬದಲು ಹೆಚ್ಚುವರಿ ಅಕ್ಕಿಯನ್ನೇ ಕೊಡುವುದಾಗಿ ಪ್ರಕಟಿಸಲಾಗಿತ್ತು. ಇದುವರೆಗೆ ಬರಗಾಲವೂ ಘೋಷಣೆಯಾಗಿಲ್ಲ, ಹೆಚ್ಚುವರಿ ಅಕ್ಕಿ ಖರೀದಿಯೂ ಆಗಿಲ್ಲ. ಹೀಗಿರುವಾಗ ಹೊಸ ಅರ್ಜಿಗಳಿಗೆ ಹಣಕಾಸು ಇಲಾಖೆಯ ಅನುಮತಿ ಸಿಗಲಿದೆಯೇ ಎಂಬುದು ಆಹಾರ ಇಲಾಖೆಗೂ ಸ್ಪಷ್ಟವಿಲ್ಲ.

ಆಹಾರ ಧಾನ್ಯಗಳಿಗಿಂತ ವೈದ್ಯಕೀಯ ಬಳಕೆಗಾಗಿ ಬಿಪಿಎಲ್‌ ಕಾರ್ಡ್‌ ಬಳಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂತಹ ಅರ್ಜಿಗಳನ್ನು ಪುರಸ್ಕರಿಸಲಾಗುತ್ತಿದೆ. ಸತತ ಮೂರು ತಿಂಗಳಿಂದ ಆಹಾರ ಧಾನ್ಯ ಪಡೆಯದ ಬಿಪಿಎಲ್‌ ಕಾರ್ಡ್‌ಗಳ ಸರಾಸರಿ ಸಂಖ್ಯೆ 5 ಲಕ್ಷದಷ್ಟಿದ್ದು, ಇಂಥವರು ವೈದ್ಯಕೀಯ ತುರ್ತು ಬಳಕೆಗೆ ಮಾತ್ರ ಬಿಪಿಎಲ್‌ ಕಾರ್ಡ್‌ ಬಳಸುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ. ಆದ್ದರಿಂದ ವೈದ್ಯಕೀಯ ತುರ್ತು ಇದ್ದವರಿಗೆ ಬಿಪಿಎಲ್‌ ಕಾರ್ಡ್‌ ಕೊಡಲು ಸರಕಾರ ಅನುಮತಿಸಿ ನೀಡಿದ್ದು, ಇದಕ್ಕಾಗಿ ಅರ್ಜಿ ಹಾಕಿ ಬಿಪಿಎಲ್‌ ಕಾರ್ಡ್‌ ಪಡೆಯಬಹುದಾಗಿದೆ.

Ration card delete-ಕಳೆದ 15 ದಿನಗಳಲ್ಲಿ 4.59 ಲಕ್ಷ  ರೇಷನ್ ಕಾರ್ಡ್ ಡಿಲೀಟ್


ಬಡತನ ರೇಖೆಗಿಂತ ಕೆಳಗಿಲ್ಲದಿದ್ದರೂ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಬಿಸಿ ಮುಟ್ಟಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮುಂದಾಗಿದೆ. ಆರ್ಥಿಕವಾಗಿ ಸಬಲರಾಗಿದ್ದರೂ ಬಿಪಿಎಲ್ ಸೇವೆ ಪಡೆಯುತ್ತಿರುವವರನ್ನು ಈಗ ಟಾರ್ಗೆಟ್ ಮಾಡಿ ಕಾರ್ಯಾಚರಣೆ ನಡೆಸಲು ಮುಂದಾಗಿದೆ.

ಈಗಾಗಲೇ ಮಹತ್ವದ ನಿರ್ಧಾರದ ಮೂಲಕ ಲಕ್ಷಾಂತರ ಬಿಪಿಎಲ್ ಕಾರ್ಡ್ ಡಿಲೀಟ್ ಆಗಿದೆ. ಕಳೆದ 15 ದಿನಗಳಲ್ಲಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಸುಮಾರು 4.59 ಲಕ್ಷ 'ಮೃತ ಫಲಾನುಭವಿಗಳ ಹೆಸರಿನಲ್ಲಿರುವ ಬಿಪಿಎಲ್ ಕಾರ್ಡ್ ಡಿಲೀಟ್ ಮಾಡಿದೆ.

ಅವರು ಕಳೆದ ತಿಂಗಳವರೆಗೆ ಬಡತನ ರೇಖೆಗಿಂತ ಕೆಳಗಿನ (ಬಿಪಿಎಲ್) ಕಾರ್ಡ್‌ಗಳ ಅಡಿಯಲ್ಲಿ ಪಡಿತರವನ್ನು ಪಡೆಯುತ್ತಿದ್ದರು. ಈ ನಿಟ್ಟಿನಲ್ಲಿ ಸೂಕ್ತ ದಾಖಲೆಗಳನ್ನು ಪಡೆದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಈಗ ಒಟ್ಟು 4.59 ಲಕ್ಷ ಬಿಪಿಎಲ್ ಕಾರ್ಡ್ ಡಿಲೀಟ್ ಮಾಡಿದೆ. ರಾಜ್ಯದಲ್ಲಿ 1.27 ಕೋಟಿ ಬಿಪಿಎಲ್ ಕಾರ್ಡ್‌ಗಳಿದ್ದು, 4.36 ಕೋಟಿ ಜನರಿಗೆ ಅನುಕೂಲವಾಗಿದೆ. ಆದರೆ, ಬಿಪಿಎಲ್ ಗೆ ಅರ್ಹರಲ್ಲದ ಫಲಾನುಭವಿಗಳು ಉಚಿತ ಆಹಾರ ಧಾನ್ಯ ಪಡೆಯುತ್ತಿದ್ದಾರೆ ಎಂಬ ದೂರುಗಳಿವೆ.



ಈ ನಿಟ್ಟಿನಲ್ಲಿ ಸೂಕ್ತ ಕಾರ್ಯಾಚರಣೆ ಮೂಲಕ ಮೃತರ ಹೆಸರಿನಲ್ಲಿರುವ 4.59 ಲಕ್ಷ ಬಿಪಿಎಲ್ ಕಾರ್ಡ್ ಡಿಲೀಟ್ ಮಾಡಲಾಗಿದೆ‌ ಎಂದು ಮಾಹಿತಿ ನೀಡಿದ್ದಾರೆ ಆಹಾರ ಮತ್ತು ನಾಗರಿಕ ಇಲಾಖೆಯ ಜಂಟಿ ನಿರ್ದೇಶಕ ಗ್ಯಾನೇಂದ್ರಕುಮಾರ್ ಗೋನ್ವಾರ್ .ಇನ್ನೂ ಮೃತ ಫಲಾನುಭವಿಗಳ ಮಾಹಿತಿ ಕಲೆ ಹಾಕಲು, ಅಂತಹ ಹೆಸರುಗಳನ್ನು ಗುರುತಿಸಲು ಮತ್ತು ಅವುಗಳನ್ನು ದಾಖಲೆಗಳಿಂದ ಅಳಿಸಲು ಸರ್ಕಾರವು ಇಲಾಖೆಗೆ ಸೂಚನೆ ನೀಡಿತ್ತು.

ಈ ನಿಟ್ಟಿನಲ್ಲಿ ಇಲಾಖೆ ಈಗ ಮಹತ್ವದ ಕಾರ್ಯವನ್ನು ಮಾಡಿದೆ. ಅಲ್ಲದೇ ಬಹುತೇಕ ಕುಟುಂಬಗಳು ಬಿಪಿಎಲ್ ಮಾನದಂಡಕ್ಕಿಂತ ಹೆಚ್ಚಿನ ಆದಾಯ ಹಾಗೂ ಆರ್ಥಿಕ ಸ್ಥಿತಿ ಹೊಂದಿದ್ದರೂ ಕೂಡ ಬಿಪಿಎಲ್ ಸೇವೆ ಪಡೆಯುತ್ತಿವೆ ಈ ನಿಟ್ಟಿನಲ್ಲಿ ಸೂಕ್ತ ಕಾರ್ಯಾಚರಣೆ ನಡೆಸಿ ಅಂತವರಿಂದ ದಂಡ ವಸೂಲಿ ಮಾಡುವ ಭರವಸೆ ನೀಡಿದ್ದಾರೆ.



ಕಳೆದ ವರ್ಷ ಕೂಡ ನಾಲ್ಕು ಲಕ್ಷ ರೇಷನ್ ಕಾರ್ಡ್ ಡಿಲೀಟ್ ಮಾಡಿ 13 ಕೋಟಿ ದಂಡವನ್ನು ವಸೂಲಿ ಕೂಡ ಮಾಡಿದ್ದು, ಈ ವರ್ಷವೂ ಚುರುಕು ಕಾರ್ಯಾಚರಣೆ ನಡೆಸುವ ಭರವಸೆ ನೀಡಿದರು. ಒಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸೂಕ್ತ ಕಾರ್ಯಾಚರಣೆ ನಡೆಸಿ ಬಿಪಿಎಲ್ ಗೆ ಅರ್ಹರಿಲ್ಲದ ರೇಷನ್ ಕಾರ್ಡ್ ಡಿಲೀಟ್ ಮಾಡುವ‌ ಮೂಲಕ ಅರ್ಹ ಫಲಾನುಭವಿಗಳಿಗೆ ಲಾಭ ದೊರೆಯುವಂತೆ ಮಾಡಬೇಕಿದೆ. ಅಲ್ಲದೇ ಸರ್ಕಾರಿ ನೌಕರಿಯಲ್ಲಿದ್ದು, ಬಿಪಿಎಲ್ ಬಳಕೆ ಮಾಡುತ್ತಿರುವವರಿಗೆ ಬಿಸಿ ಮುಟ್ಟಿಸುವ ಕಾರ್ಯವನ್ನು ಮಾಡಬೇಕಿದೆ.

ಅದೇ ರೀತಿ ಸತ್ತವರ ಹೆಸರಿನಲ್ಲಿ ಪಡಿತರ ಮತ್ತು ಡಿಬಿಟಿ ಮೂಲಕ ಹಣ ಪಡೆಯುತ್ತಿದ್ದ 5.18 ಲಕ್ಷಕ್ಕೂ ಹೆಚ್ಚು ಅನರ್ಹ ಫಲಾನುಭವಿಗಳನ್ನು ಪತ್ತೆ ಮಾಡುವ ಮೂಲಕ ಸರಕಾರದ ಬೊಕ್ಕಸಕ್ಕೆ ಆಗುತ್ತಿದ್ದ ಕೋಟ್ಯಂತರ ರೂ. ನಷ್ಟವನ್ನು ತಡೆಯಲಾಗಿದೆ.

ಬದುಕಿರುವವರಿಗೆ ಅನ್ನಭಾಗ್ಯದಲ್ಲಿ ಪಡಿತರ ಕೊಡದ ಸರಕಾರ ಸತ್ತವರಿಗೆ ವಿತರಿಸುವ ಮೂಲಕ ಸರಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟವನ್ನು ಉಂಟು ಮಾಡಲಾಗಿತ್ತು. ಈ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದವು. ಆಹಾರ ಇಲಾಖೆ ಜುಲೈ ತಿಂಗಳಿಂದ ಆಗಸ್ಟ್‌ವರೆಗೆ ಅಂದರೆ ಒಂದೇ ತಿಂಗಳಲ್ಲಿ ಲಕ್ಷಾಂತರ ಮೃತರ ಹೆಸರುಗಳನ್ನು ಡಿಲೀಟ್‌ ಮಾಡುವ ಕಾರ್ಯಕ್ಕೆ ಮುಂದಾಗಿದೆ.

Ration card list-ರೇಷನ್ ಕಾರ್ಡ್ ಅರ್ಹ ಹಾಗೂ ಅನರ್ಹ ಪಟ್ಟಿ


ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ.

ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ಅನರ್ಹ ಪಟ್ಟಿ ಸಿಗಲಿದೆ,ಇದರಲ್ಲಿ ನಿಮ್ಮ ಹೆಸರಿದ್ದರೆ,ನಿಮಗೆ ಗೃಹಲಕ್ಷ್ಮಿ ಹಣ ಸಿಗುವುದಿಲ್ಲ

ಇದನ್ನೂ ಓದಿ

Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ

https://youtu.be/2YougfZyKUQ 

Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197 

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253 

ನಿಮ್ಮ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮನೆಯಜಮಾನಿ ಯಾರೆಂದು ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/FCS/MyRationCard?ServiceId=1036&Type=TABLE&DepartmentId=1010

ನಂತರ ಜಿಲ್ಲೆಯನ್ನು ಆಯ್ಕೆ ಮಾಡಿ,ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ,submit ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ನಿಮ್ಮ ಕುಟುಂಬದ ಮನೆ ಯಜಮಾನಿ ಯಾರೆಂಬುದನ್ನು ತೋರಿಸುತ್ತದೆ.

ಇದನ್ನೂ ಓದಿ


Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ

ಇದನ್ನೂ ಓದಿ

Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ

https://youtu.be/2YougfZyKUQ 

Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197 

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253