Crop loan restructuring-ಬೆಳೆಸಾಲ ಪುನರ್ ರಚನೆಗೆ ಡಿಸೆಂಬರ್ 31 ಕೊನೆಯ ದಿನಾಂಕ, ಇಲ್ಲದಿದ್ದರೆ ಕಟ್ಟಬೇಕು ಪೂರ್ತಿ ಸಾಲ, ಹಾಗಾದರೆ ನೀವು ಎಷ್ಟು ಸಾಲ ಯಾವಾಗ ಮರುಪಾವತಿಸಬೇಕು?
<Krushirushi> <ಬೆಳೆಸಾಲ> <ಬೆಳೆ ಸಾಲ> <belesala> <bele sala> <croploan> <crop loan> <ಬೆಳೆಸಾಲ ಪುನರ್ ರಚನೆ> <croploan restructure>

Crop loan restructuring-ಬೆಳೆಸಾಲ ಪುನರ್ ರಚನೆಗೆ ಡಿಸೆಂಬರ್ 31 ಕೊನೆಯ ದಿನಾಂಕ, ಇಲ್ಲದಿದ್ದರೆ ಕಟ್ಟಬೇಕು ಪೂರ್ತಿ ಸಾಲ, ಹಾಗಾದರೆ ನೀವು ಎಷ್ಟು ಸಾಲ ಯಾವಾಗ ಮರುಪಾವತಿಸಬೇಕು?
ಬ್ಯಾಂಕ್ ಗಳಿಂದ ರೈತರಿಗೆ ಬೆಳೆಸಾಲ ಮರುಪಾವತಿ ಕುರಿತು ತಿಳುವಳಿಕೆ ಪತ್ರ
ಏನಿದೆ ತಿಳುವಳಿಕೆ ಪತ್ರದಲ್ಲಿ?
ಕರ್ನಾಟಕ ಸರ್ಕಾರವು 2023-24 ನೇ ಸಾಲಿನಲ್ಲಿ ರಾಜ್ಯದ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ.ಅದರ ಹಿನ್ನೆಲೆಯಲ್ಲಿ ತಮ್ಮ ಕೃಷಿ ಸಾಲವು ಸರ್ಕಾರದ ನಿಯಮಾವಳಿಗಳ ಪ್ರಕಾರ ಪುನರ್ ರಚನೆಗೆ ಅರ್ಹವಿರುತ್ತದೆ. ಪುನರ್ ರಚನೆಗೆ ಒಪ್ಪಿಗೆಯಿದ್ದಲ್ಲಿ ಅಥವಾ ಒಪ್ಪಿಗೆಯಿಲ್ಲದಿದ್ದಲ್ಲಿ ನಿಮ್ಮ ಶಾಖೆಗೆ ಬೇಟಿ ನೀಡಬೇಕಾಗಿ ವಿನಂತಿ.
ಗ್ರಾಹಕರು ಡಿಸೆಂಬರ್ 31ರೊಳಗೆ ಶಾಖೆಗೆ ಬೇಟಿ ನೀಡಿ ಒಪ್ಪಿಗೆ ಕುರಿತು ತಿಳಿಸದಿದ್ದಲ್ಲಿ,ಪುನರ್ ರಚನೆಗೆ ಒಪ್ಪಿರುತ್ತಿರಿ ಎಂದು ಈ ಮೂಲಕ ತಿಳಿಸಲ್ಪಡುತ್ತದೆ.
ನಿಮಗೆ ಒಪ್ಪಗೆ ಇಲ್ಲದಿದ್ದರೆ,ಶಾಖೆಗೆ ಬೇಟಿ ಕೊಟ್ಟು ಈ ಕೆಳಗಿನ ಪತ್ರಕ್ಕೆ ಸಹಿ ಹಾಕಿ ಕೊಡಬೇಕು.
ಬರಗಾಲದಿಂದ ತತ್ತರಿಸಿರುವ ಅನ್ನದಾತರಿಗೆ ಆಸರೆಯಾಗಲು ಬ್ಯಾಂಕ್ಗಳು ಮುಂದೆ ಬಂದಿದ್ದು, ಸಾಲ ಮರು ಪಾವತಿ ಹೊರೆಗೆ ತಾತ್ಕಾಲಿಕ ರಿಲೀಫ್ ಸಿಗಲಿದೆ !. ಅರ್ಹ ರೈತರ ಕೃಷಿ ಹಾಗೂ ತೋಟಗಾರಿಕೆ ಬೆಳೆ ಸಾಲಗಳನ್ನು ಪುನರ್ ರಚಿಸಬೇಕೆಂಬ ಸೂಚನೆ ರವಾನೆಯಾಗಿದೆ.
ಇದರಿಂದಾಗಿ ಅಲ್ಪಾವಧಿ ಸಾಲಗಳು ದೀರ್ಘಾವಧಿ ಸಾಲದ ರೂಪದಲ್ಲಿ ಪರಿವರ್ತನೆಯಾಗುವ ಸಾಧ್ಯತೆಗಳಿವೆ. ರಿಸರ್ವ್ ಬ್ಯಾಂಕ್ ಆ್ ಇಂಡಿಯಾ ನಿರ್ದೇಶನದಂತೆ ಪರಿಹಾರ ಕ್ರಮಗಳನ್ನು ಬ್ಯಾಂಕ್ಗಳು ಕೈಗೊಳ್ಳಲಿವೆ.
ಮುಂಗಾರು ಮಳೆ ವೈಲ್ಯ, ತೀವ್ರತರ ಶುಷ್ಕ ವಾತಾವರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬರ ಪೀಡಿತ ತಾಲೂಕುಗಳು ಎಂದು ಘೋಷಿಸಿ, ಅಗತ್ಯ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.
ಬೆಳೆಸಾಲ ಪುನರ್ ರಚನೆ ಎಂದರೇನು?
ಉದಾಹರಣೆಗೆ ನೀವು ಈ ವರ್ಷ 1 ಲಕ್ಷ ಬೆಳೆಸಾಲ ತೆಗೆದುಕೊಂಡಿದ್ದರೆ, ಅದನ್ನು ಈ ವರ್ಷಾಂತ್ಯಕ್ಕೆ ವಾಪಸ್ ಕಟ್ಟುವ ಅವಶ್ಯಕತೆಯಿಲ್ಲ.ನಿಮಗೆ 2 ವರ್ಷದವರೆಗೆ ಸಾಲ ವಾಪಸ್ ಕಟ್ಟಲು ಅವಕಾಶ ಸಿಗುತ್ತದೆ. ಆದರೆ ಓಟಿಎಸ್ ಗೆ ಅವಕಾಶ ಇರುವುದಿಲ್ಲ. 2 ವರ್ಷದ ಒಳಗಡೆ ಸಾಲ ಕಟ್ಟಲೇಬೇಕು. ಇದರಿಂದ ರೈತರಿಗೆ ಸಾಲ ಕಟ್ಟುವ ಭೀತಿಯಿಂದ ಸ್ವಲ್ಪ ಮಟ್ಟದ ತಾತ್ಕಾಲಿಕ ರೀಲಿಫ ಸಿಗಲಿದೆ. ಆದರೆ ಎರಡು ವರ್ಷದ ನಂತರ ಬಡ್ಡಿ ಸಮೇತ ಅಸಲು ಕಟ್ಟಲೇಬೇಕು.
ಆದ್ದರಿಂದ ನಿಮ್ಮ ಹತ್ತಿರ ದುಡ್ಡು ಇದ್ದರೆ,ನಿಮ್ಮ ಸಾಲವನ್ನು ಸರಿಯಾಗಿ ಕಟ್ಟಿ, ಬೆಳೆಸಾಲ ಪುನರ್ ರಚನೆ ಯೋಜನೆಯಿಂದ ಹೊರಗುಳಿಯುವುದು ಉತ್ತಮ.
Crop loan status-ಬೆಳೆಸಾಲ ಪುನರ್ ರಚನೆಗೆ ಆದೇಶಿಸಿದ ರಾಜ್ಯ ಸರ್ಕಾರ,ಹಾಗಾದರೆ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಷ್ಟು ಕಟ್ಟಬೇಕು ಹೀಗೆ ಚೆಕ್ ಮಾಡಿ
ರೈತರು ತಮ್ಮ ಜಮೀನಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ ಪಡೆಯಲಾಗಿದೆ ಎಂಬುದನ್ನು ಚೆಕ್ ಮಾಡಲು ಕೇವಲ ಸರ್ವೇ ನಂಬರ್ ನಮೂದಿಸಿದರೆ ಸಾಕು ಎಲ್ಲಾ ಮಾಹಿತಿ ಸಿಗಲಿದೆ
ಸಾಲ ವಿವರ ಚೆಕ್ ಮಾಡುವುದು ಹೇಗೆ?
ರೈತರು ತಮ್ಮ ಮೊಬೈಲ್ ನಲ್ಲಿ ಸರ್ವೆ ನಂಬರ್ ನಮೂದಿಸಿ ಸಾಲದ ವಿವರದ ಇತಿಹಾಸ ತಿಳಿದುಕೊಳ್ಳಲು
https://landrecords.karnataka.gov.in/Service2/
ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಭೂಮಿ ತಂತ್ರಾಂಶ ತೆರೆದುಕೊಳ್ಳುತ್ತದೆ.
ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ
ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ
ನಂತರ view ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ
ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್ ಹಿಸ್ಸಾ ನಂಬರ್ ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.
ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.
ಇದರೊಂದಿಗೆ 11ನೇ ಕಾಲಂನಲ್ಲಿ ಋಣಗಳು ಕಾಲಂ ಕೆಳಗಡೆ ಯಾವ ಬ್ಯಾಂಕಿನಿಂದಎಷ್ಟು ಸಾಲ ಪಡೆಯಲಾಗಿದೆ. ಎಂಬ ಮಾಹಿತಿ ಇರುತ್ತದೆ.
ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ
https://mahitikanaja.karnataka.gov.in/department
ನಂತರ "ಕಂದಾಯ ಇಲಾಖೆ" ಮೇಲೆ ಕ್ಲಿಕ್ ಮಾಡಿ
ನಂತರ "ಕಂದಾಯ ಇಲಾಖೆ ಸೇವೆಗಳು" ಮೇಲೆ ಕ್ಲಿಕ್ ಮಾಡಿ
ನಂತರ ವಾಣಿಜ್ಯ ಬ್ಯಾಂಕ್ ನ ಸಾಲಮನ್ನಾ ಚೆಕ್ ಮಾಡಲು "Loan waiver report for commercial bank" ಮೇಲೆ ಕ್ಲಿಕ್ ಮಾಡಿ. ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ
ನಂತರ ಮಾದರಿ "ರೈತ" ಎಂದು Select ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.
ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ
https://mahitikanaja.karnataka.gov.in/department
ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ
ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ
ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು
ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ
Salamanna-ಯಾರಿಗೆಲ್ಲಾ ವಾಣೆಜ್ಯ ಬ್ಯಾಂಕ್ ಹಾಗೂ ಸೊಸೈಟಿ ಸಾಲಮನ್ನಾ ಆಗಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-198
Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಈ ತಿಂಗಳ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ
ಇದನ್ನೂ ಓದಿ
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253