Unemployment certificate for yuvanidhi-ಇಂದಿನಿಂದ ಯುವನಿಧಿ ಅರ್ಜಿ ಪ್ರಾರಂಭ,ಅರ್ಜಿ ಸಲ್ಲಿಸುವ ಹಾಗೂ ನಿರುದ್ಯೋಗ ಪ್ರಮಾಣಪತ್ರ ಪಡೆಯುವ ಡೈರೆಕ್ಟ್ ಲಿಂಕ್

<Krushirushi> <ಯುವನಿಧಿ> <yuvanidhi> <ನಿರುದ್ಯೇೊಗ ಪ್ರಮಾಣಪತ್ರ> <unemployment certificate> <ಕಾಂಗ್ರೇಸಗ್ಯಾರಂಟಿ> <congressguarantee> <ಗೃಹಲಕ್ಷ್ಮಿ> <ಗೃಹಜ್ಯೋತಿ> <ಅನ್ನಭಾಗ್ಯ> <ಉಚಿತಬಸ್ ಪಾಸ್> <ಯುವನಿಧಿ> <Direct benefit transfer>

Unemployment certificate for yuvanidhi-ಇಂದಿನಿಂದ ಯುವನಿಧಿ ಅರ್ಜಿ ಪ್ರಾರಂಭ,ಅರ್ಜಿ ಸಲ್ಲಿಸುವ ಹಾಗೂ ನಿರುದ್ಯೋಗ ಪ್ರಮಾಣಪತ್ರ ಪಡೆಯುವ ಡೈರೆಕ್ಟ್ ಲಿಂಕ್

Unemployment certificate for yuvanidhi-ಡಿಸೆಂಬರ್ 26ರಿಂದ ಯುವನಿಧಿ ನೊಂದಣೆ ಪ್ರಾರಂಭ,ನಿರುದ್ಯೋಗ ಪ್ರಮಾಣಪತ್ರ ಪಡೆಯುವ ಡೈರೆಕ್ಟ್ ಲಿಂಕ್


ರಾಜ್ಯ ಸರ್ಕಾರದ ಐದನೇ 'ಗ್ಯಾರಂಟಿ' ಯೋಜನೆ 'ಯುವ ನಿಧಿ'ಗೆ ಇದೇ 26ರಿಂದ ನೋಂದಣಿ ಆರಂಭ ಆಗಲಿದೆ' ಎಂದು ಕೌಶಲಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ತಿಳಿಸಿದರು.

“ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. 2024ರ ಜನವರಿ 1ರಿಂದ ಯೋಜನೆ ಆರಂಭವಾಗಲಿದೆ' ಎಂದು ಅವರು ತಿಳಿಸಿದರು.
2022-23 ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು ಆರು ತಿಂಗಳು ಪೂರೈಸಿದವರು ಮತ್ತು ಉನ್ನತ ಶಿಕ್ಷಣ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಅರ್ಜಿ ಸಲ್ಲಿಸಲು ಅರ್ಹರು. ಪದವಿ ಹೊಂದಿರುವವರಿಗೆ ಮತ್ತು ಡಿಪ್ಲೊಮಾ ತೇರ್ಗಡೆ ಆದವರಿಗೆ ಈ ಯೋಜನೆ ಅನ್ವಯಿಸಲಿದೆ ಎಂದಿದ್ದಾರೆ.
ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ ₹ 3 ಸಾವಿರ, ಡಿಪ್ಲೊಮಾ ಹೊಂದಿರುವವರಿಗೆ ₹1,500 ಆರ್ಥಿಕ ನೆರವು ನೀಡಲಾಗುತ್ತದೆ. ಉದ್ಯೋಗ ಸಿಗುವವರೆಗೆ ಅಥವಾ ಎರಡು ವರ್ಷ ಅವಧಿಯಲ್ಲಿ ಯಾವುದು ಮೊದಲೋ ಅಲ್ಲಿಯವರಿಗೆ ಈ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ ಎಂದು ವಿವರಿಸಿದರು.

ಉನ್ನತ ಶಿಕ್ಷಣ ಇಲಾಖೆ ನೀಡಿರುವ ಅಂಕಿಅಂಶಗಳ ಪ್ರಕಾರ, ಅಂದಾಜು 5 ಲಕ್ಷ ಫಲಾನುಭವಿಗಳಿದ್ದು, ಯೋಜನೆ ಅನುಷ್ಠಾನಕ್ಕೆ ವಾರ್ಷಿಕ ₹ 2,500 ಕೋಟಿ ಅಗತ್ಯವಿದೆ ಎಂದರು.


ಯುವನಿಧಿ ನೋಂದಣಿಗೆ ಕರ್ನಾಟಕದವರು ಮಾತ್ರ ಅರ್ಹರು. 10ನೇ ತರಗತಿ, ದ್ವಿತೀಯ ಪಿಯುಸಿ ಮತ್ತು ಪದವಿ ಪೂರ್ವ ಕೋರ್ಸ್‌ನ ಅಂಕ ಪಟ್ಟಿ, ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ (ಅನ್ವಯಿಸುವುದಾದರೆ), ಬ್ಯಾಂಕ್ ಖಾತೆ ವಿವರಗಳು, ಆದಾಯ ಪ್ರಮಾಣಪತ್ರ,ನಿರುದ್ಯೋಗ ಪ್ರಮಾಣಪತ್ರದ ಜೊತೆ ಸ್ವಯಂ ಘೋಷಣೆ ಪತ್ರವನ್ನು ಸಲ್ಲಿಸಬೇಕು ಎಂದು ಹೇಳಿದರು.

ನಿರುದ್ಯೋಗ ಪ್ರಮಾಣ ಪತ್ರ ಇದ್ದವರಿಗೆ ಸಿಗಲಿದೆ 3000 ನಿರುದ್ಯೋಗ ಭತ್ಯೆ.

ನಿರುದ್ಯೋಗ ಪ್ರಮಾಣ ಪತ್ರ ಪಡೆಯುವ ಡೈರೆಕ್ಟ್ ಲಿಂಕ್

https://nadakacheri.karnataka.gov.in/Online_service/loginpage.aspx 

ಮೊದಲು ನಿಮ್ಮ ಮೊಬೈಲ್ ನಂಬರ್ ಹಾಕಿ, Send OTP ಮೇಲೆ ಕ್ಲಿಕ್ ಮಾಡಿ, ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ, login ಮಾಡಿ

ನಂತರ New request ಮೇಲೆ ಕ್ಲಿಕ್ ಮಾಡಿ, ಕೆಳಗೆ ಕಾಣುವ unemployment certificate ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಮಾಹಿತಿಯನ್ನು ತುಂಬಿ

ನಂತರ ನಿಮ್ಮ address proof ಮತ್ತು id proof upload ಮಾಡಿ captch type ಮಾಡಿ Save ಮಾಡಿ

ನಂತರ ನಿಮಗೆ Acknowledgment number ಬರುತ್ತದೆ. ಅದನ್ನು copy ಮಾಡಿಕೊಳ್ಳಿ, Proceed to esign ಮೇಲೆ ಕ್ಲಿಕ್ ಮಾಡಿ

ನಂತರ e-sign ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್ ಹಾಕಿ,send OTP ಮೇಲೆ ಕ್ಲಿಕ್ ಮಾಡಿ

ನಂತರ Failed transctions ಮೇಲೆ ಕ್ಲಿಕ್ ಮಾಡಿ, esign the application ಮೇಲೆ ಕ್ಲಿಕ್ ಮಾಡಿ, Acknowledgment number ಹಾಕಿ,Payment ಮಾಡಿ

ನಿಮ್ಮ 6 ದಿನಗಳ ಒಳಗಾಗಿ ನಿಮ್ಮ ನಿರುದ್ಯೋಗ ಪ್ರಮಾಣಪತ್ರ ದೊರೆಯುತ್ತದೆ. ಅದನ್ನು ಈ ಕೆಳಗಿನಂತೆ ಡೌನ್ಲೋಡ್ ಮಾಡಿಕೊಳ್ಳಬಹುದು

Yuvanidhi online application-ಇಂದಿನಿಂದ ಯುವನಿಧಿಗೆ ಅರ್ಜಿ ಸಲ್ಲಿಕೆ ಆರಂಭ

ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಡಿಸೆಂಬರ್ 26 ರಿಂದ ನೋಂದಣಿ ಶುರುವಾಗಲಿದ್ದು, ಡಿಪ್ಲೋಮಾ, ಪದವೀಧರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.


ಡಿ.26 ರಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಯುವನಿಧಿ ನೋಂದಣಿಗೆ ಚಾಲನೆ ನೀಡಲಿದ್ದಾರೆ, ಜನವರಿ 12 ರಿಂದ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತದೆ.


ಯುವ ನಿಧಿ ನಿರುದ್ಯೋಗ ಭತ್ಯೆ ಯಾರಿಗೆ ಎಷ್ಟು?
. ಪದವೀಧರರಿಗೆ ಪ್ರತಿ ತಿಂಗಳು 3000 ರೂಪಾಯಿ
. ಡಿಪ್ಲೊಮೋ ಪದವೀಧರರಿಗೆ ಪ್ರತಿ ತಿಂಗಳು 1500 ರೂಪಾಯಿ


ಎಲ್ಲಿಯವರೆಗೆ ಸಿಗಲಿದೆ ಭತ್ಯೆ?
• 2 ವರ್ಷದವರೆಗೆ ಅಥವಾ ಉದ್ಯೋಗ ಸಿಗುವವರೆಗೆ

ಯುವನಿಧಿ ಯೋಜನೆಗೆ ಬೇಕಿರುವ ದಾಖಲೆಗಳು
• ಪದವಿ/ಡಿಪ್ಲೊಮೋ ಪ್ರಮಾಣಪತ್ರ
• ಕರ್ನಾಟಕದಲ್ಲಿ ಕನಿಷ್ಠ 6 ವರ್ಷ ವಾಸವಿರುವ ದಾಖಲೆಗಳು
ರಾಜ್ಯದ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಯೋಜನೆ


ಯಾರು ಅರ್ಹರು?
2023 ರಲ್ಲಿ ಪದವಿ/ಡಿಪ್ಲೊಮೋ ಪದವಿ ಪಡೆದು 6 ತಿಂಗಳಾದರೂ ಉದ್ಯೋಗ ಪಡೆಯದ ನಿರುದ್ಯೋಗಿ ಪದವೀಧರರು


ಯಾರು ಅನರ್ಹರು?
ಸರ್ಕಾರಿ / ಸರ್ಕಾರಿ ಅನುದಾನಿತ ಸಂಸ್ಥೆ / ಖಾಸಗಿ ವಲಯದ ಉದ್ಯೋಗ ಹೊಂದಿರುವ ಅಭ್ಯರ್ಥಿಗಳು
ಸ್ವಯಂ ಉದ್ಯೋಗ ಹೊಂದಿರುವ ಅಭ್ಯರ್ಥಿಗಳು
ವಿದ್ಯಾಭ್ಯಾಸ ಮುಂದುವರೆಸಿರುವ ಅಭ್ಯರ್ಥಿಗಳು

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಯುವನಿಧಿ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದಕ್ಕಾಗಿ ನೀವು ಸೇವಾಸಿಂಧು https://sevasindhu.karnataka.gov.in ಬೇಟಿ ನೀಡಬೇಕಾಗುತ್ತದೆ. ಡಿಸೆಂಬರ್ 26 ರಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು

ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

https://sevasindhu.karnataka.gov.in/Sevasindhu/Kannada?ReturnUrl=%2F

ಮೊದಲು "ಹೊಸ ಬಳಕೆದಾರರು ಇಲ್ಲಿ ನೊಂದಾಯಿಸಿ" ಮೇಲೆ ಕ್ಲಿಕ್ ಮಾಡಿ


ಮೊದಲ ಬಾರಿ ಲಾಗಿನ್ ಆಗುತ್ತಿದ್ದರೆ,New user? Register here ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್ ಹಾಕಿ,captcha type ಮಾಡಿ,Next ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ Continue ಮೇಲೆ ಕ್ಲಿಕ್ ಮಾಡಿ

ನಂತರ Allow ಮೇಲೆ ಕ್ಲಿಕ್ ಮಾಡಿ

ನಂತರ ಇಮೇಲ್ ಐಡಿ ಅಥವಾ ಮೊಬೈಲ್ ನಂಬರ್ ಹಾಕಿ, ನಿಮಗೆ ಬೇಕಾದ Password ಹಾಕಿ, captcha ಟೈಪ್ ಮಾಡಿ, submit ಮೇಲೆ ಕ್ಲಿಕ್ ಮಾಡಿ

 ನಂತರ ನಿಮ್ಮ ಸೇವಾ ಸಿಂಧು ಅಕೌಂಟ್ activate ಆಗುತ್ತದೆ. ನಂತರ login ಕ್ಲಿಕ್ ಮಾಡಿ.

 ನಂತರ ನೊಂದಾಯಿತ ಬಳಕೆದಾರರು ಇಲ್ಲಿ ಲಾಗಿನ್ ಮಾಡಿ ಮೇಲೆ ಕ್ಲಿಕ್ ಮಾಡಿ 

 ನಂತರ ನಿಮ್ಮ ಇಮೇಲ್ ಐಡಿ ಅಥವಾ ಮೊಬೈಲ್ ನಂಬರ್ ಹಾಕಿ, ಕ್ರಿಯೇಟ್ ಮಾಡಿದ ಪಾಸ್ವರ್ಡ್ ಹಾಕಿ ಕ್ಯಾಪ್ಚ ಟೈಪ್ ಮಾಡಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ 

 ನಂತರ Apply for services ಮೇಲೆ ಕ್ಲಿಕ್ ಮಾಡಿ 

ನಂತರ view all available services ಮೇಲೆ ಕ್ಲಿಕ್ ಮಾಡಿದರೆ,758 ಸೇವೆಗಳು ದೊರೆಯುತ್ತವೆ.Search Box ನಲ್ಲಿ Yuvanidhi ಎಂದು Type ಮಾಡಿ,ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ



ನಂತರ ಅರ್ಜಿ ನಮೂನೆ ತೆರೆಯುತ್ತದೆ ಅದರಲ್ಲಿ ಅರ್ಜಿದಾರರ  ಮೊಬೈಲ್ ಸಂಖ್ಯೆ ಹಾಗೂ ಅರ್ಜಿ ಸಲ್ಲಿಸುವವರ ವಿವರಗಳನ್ನು ಭರ್ತಿ ಮಾಡಿ.

ನಂತರ ಕೆಳಗಿನ ಭಾಗದ ಘೋಷಣೆಯಲ್ಲಿ ಐ ಅಗ್ರಿ ಎಂಬ ಚೆಕ್ ಬಾಕ್ಸ್ ಮೇಲೆ ಚೆಕ್ ಮಾಡಿ.

ನಂತರ ವೆರಿಫಿಕೇಶನ್ ಕೋಡನ್ನು ನೋಂದಣಿ ಮಾಡಿ ಅರ್ಜಿಯನ್ನು ಸಲ್ಲಿಸಿ.

ಇದನ್ನೂ ಓದಿ


Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ

ಇದನ್ನೂ ಓದಿ

Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ

https://youtu.be/2YougfZyKUQ 

Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197 

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253