Revenue department application rate list reduced-11ಇ ಸ್ಕೆಚ್, ಅಲಿನೇಷನ್ ಪೂರ್ವ ನಕ್ಷೆ, ತತ್ಕಾಲ್ ಪೋಡಿ ಹಾಗೂ ಹದ್ದು ಬಸ್ತು ಅರ್ಜಿ ಶುಲ್ಕ ಇಳಿಕೆ ಮಾಡಿ ರಾಜ್ಯ ಸರ್ಕಾರದಿಂದ ಆದೇಶ

<Krushirushi> <11ಇ ಸ್ಕೆಚ್> <ಅಲಿನೇಷನ್ ಪೂರ್ವ ನಕ್ಷೆ> <ತತ್ಕಾಲ ಪೋಡಿ> <ಹದ್ದುಬಸ್ತು ಅರ್ಜಿ ಶುಲ್ಕ ಇಳಿಕೆ> <Revenue department>

Revenue department application rate list reduced-11ಇ ಸ್ಕೆಚ್, ಅಲಿನೇಷನ್ ಪೂರ್ವ ನಕ್ಷೆ, ತತ್ಕಾಲ್ ಪೋಡಿ ಹಾಗೂ ಹದ್ದು ಬಸ್ತು ಅರ್ಜಿ ಶುಲ್ಕ ಇಳಿಕೆ ಮಾಡಿ ರಾಜ್ಯ ಸರ್ಕಾರದಿಂದ ಆದೇಶ

 Revenue department application rate list reduced-11ಇ ಸ್ಕೆಚ್, ಅಲಿನೇಷನ್ ಪೂರ್ವ ನಕ್ಷೆ, ತತ್ಕಾಲ್ ಪೋಡಿ ಹಾಗೂ ಹದ್ದು ಬಸ್ತು ಅರ್ಜಿ ಶುಲ್ಕ ಇಳಿಕೆ ಮಾಡಿ ರಾಜ್ಯ ಸರ್ಕಾರದಿಂದ ಆದೇಶ

ಮೋಜಿಣಿ ವ್ಯವಸ್ಥೆ ಅಡಿ ಸಾರ್ವಜನಿಕರು ಅಳತೆ ಕೋರಿ ಸಲ್ಲಿಸುವ ಅರ್ಜಿಗಳ ಅಳತೆ ಶುಲ್ಕವನ್ನು ಮೇಲೆ ಓದಲಾದ ಕ್ರ.ಸಂ. (1) ಮತ್ತು (3) ರ ಆದೇಶಗಳಲ್ಲಿ ಈ ಕೆಳಕಂಡಂತ ನಿಗಧಿಪಡಿಸಲಾಗಿತ್ತು. ಹಾಗೆಯೇ, ಮೇಲೆ ಓದಲಾದ ಕ್ರಸಂ. (2) ರ ಸರ್ಕಾರದ ಆದೇಶದಲ್ಲಿ, ಪರವಾನಗಿ ಭೂಮಾಪಕರಿಗೆ ಪ್ರತಿ ಅರ್ಜಿಗೆ ಪಾವತಿಸುತ್ತಿರುವ ಸೇವಾ ಶುಲ್ಕವನ್ನು 800/- ರಿಂದ 1200/- ಗಳಿಗೆ ಹಾಗೂ ಬಹುಮಾಲೀಕತ್ವದ ಪ್ರತಿ ಹೆಚ್ಚುವರಿ ಬ್ಲಾಕಿಗೆ ರೂ 150/- ರಿಂದ 200/- ಗಳಿಗೆ ಪರಿಷ್ಕರಿಸಿ ಆದೇಶಿಸಲಾಗಿದೆ.ತದನಂತರ, ಮೇಲೆ ಓದಲಾದ ಕ್ರ.ಸಂ. (4) ಹಾಗೂ (5) ರ ಅದೇಶದಲ್ಲಿ ಮೋಜಣಿ ವ್ಯವಸ್ಥೆಯಡಿ ಸಲ್ಲಿಸುವ ಅರ್ಜಿಗಳ ಅಳತೆ ಶುಲ್ಕವನ್ನು ಪುನರ್ ಪರಿಷ್ಕರಿಸಿ, ಅರ್ಜಿ ಶುಲ್ಕವನ್ನು ಕಡಿಮೆಗೊಳಿಸಿ ಈ ಕೆಳಕಂಡಂತೆ ನಿಗಧಿಪಡಿಸಲಾಗಿದೆ.

11ಇ ಸ್ಕೆಚ್, ಅಲಿನೇಷನ್ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿ ಪ್ರಕರಣಗಳಲ್ಲಿ ಗ್ರಾಮೀಣ ಭಾಗದ ಅರ್ಜಿದಾರರಿಗೆ ನಿಗದಿಯಾಗಿದ್ದ 2,000 ರೂ. ಸೇವಾ ಶುಲ್ಕವನ್ನು 1,500 ರೂ.ಗೆ ಇಳಿಸಲಾಗಿದೆ. ನಗರ ಪ್ರದೇಶದ ಅರ್ಜಿದಾರರಿಗೆ 2,500 ರೂ. ಶುಲ್ಕವೇ ಮುಂದುವರಿಯಲಿದೆ. ಹದ್ದುಬಸ್ತು ಪ್ರಕರಣಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿನಿಗದಿಯಾಗಿದ್ದ,500 ರೂ. ಶುಲ್ಕವನ್ನು 500 ರೂ.ಗೆ ಇಳಿಸಲಾಗಿದೆ. ನಗರ ಪ್ರದೇಶದಲ್ಲಿ 2,000 ರೂ. ಶುಲ್ಕವೇ ಮುಂದುವರಿಯಲಿದೆ. ನಿಗದಿಪಡಿಸಿರುವ ಅರ್ಜಿ ಶುಲ್ಕವನ್ನು ಪಹಣಿಯ (ಆರ್‌ಟಿಸಿ) ಕಾಲಂ -9 ರಲ್ಲಿನ ಅರ್ಜಿದಾರರ ಹಕ್ಕಿನ ವಿಸ್ತೀರ್ಣಕ್ಕೆ ಮಾತ್ರ ಪಾವತಿಸಿಕೊಳ್ಳಲು ಆದೇಶಿಸಲಾಗಿದೆ. ಈಗಾಗಲೇ ಅಳತೆಗಾಗಿ ಸ್ವೀಕೃತವಾಗಿ ಬಾಕಿ ಇರುವ ಪ್ರಕರಣಗಳಿಗೆ ಈಶುಲ್ಕ ಪರಿಷ್ಕರಣೆ ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಗ್ರಾಮೀಣ ಮತ್ತು ನಗರ ಪುದೇಶದ ಪ್ರತಿ ಬಾಜುದಾರರಿಗೆ do.25/- ಮುಂದುವರಿದು, ಮೇಲೆ ಓದಲಾದ ಕ್ರ.ಸಂ (6) ರ ಅದೇಶದಲ್ಲಿ ಸಾರ್ವಜನಿಕರು ತಮ್ಮ ಸ್ವಂತ ಖಾಸಗಿ ಜಮೀನಿನಲ್ಲಿ 'ಸ್ವಾವಲಂಬಿ ಆಪ್' ಮೂಲಕ ಸ್ವಯಂ ಸರ್ವ ಮಾಡಿಕೊಳ್ಳುವ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ ಸ್ವಇಚ್ಛೆಯಿಂದ ಸ್ಕೆಚ್ ತಯಾರಿಸುವ ಅರ್ಜಿಗಳಿಗೆ ಸಂಬಂಧಿಸಿದಂತೆ ಮೇಲೆ ಓದಲಾದ ಕ್ರ.ಸಂ. (7) ರ ಆದೇಶದಲ್ಲಿ ಪ್ರತಿ ಅರ್ಜಿಗೆ ರೂ.1000/- ಮೊತ್ತವನ್ನು ಅರ್ಜಿ ಶುಲ್ಕವನ್ನಾಗಿ ನಿಗದಿಪಡಿಸಿ ಆದೇಶಿಸಲಾಗಿದೆ. ಮೇಲಿನ ಸರ್ಕಾರದ ಆದೇಶಗಳಲ್ಲಿ ಅರ್ಜಿ ಶುಲ್ಕವನ್ನು ನಿರ್ದಿಷ್ಟವಾಗಿ ಪಹಣಿ ಕಾಲಂ-3 ಅಥವಾ ಕಾಲಂ-9 ವಿಸ್ತೀರ್ಣಕ್ಕೆ ಅನುಗುಣವಾಗಿ ಪಾವತಿಸಿಕೊಳ್ಳಬೇಕೆ ಎಂಬುದರ ಬಗ್ಗೆ ಸ್ಪಷ್ಟ ನಿರ್ದೇಶನ ಇಲ್ಲದ ಕಾರಣ ಸ್ವಾವಲಂಬಿ ಯೋಜನೆಯಡಿಯಲ್ಲಿ ಸಲ್ಲಿಸುವ ಅರ್ಜಿಗಳಿಗೆ ಪಹಣಿಯ ರಲ್ಲಿನ ಪೂರ್ಣ ವಿಸ್ತೀರ್ಣಕ್ಕೆ ಅರ್ಜಿ ಶುಲ್ಕವನ್ನು ಲೆಕ್ಕ ಹಾಕಿ ಕಾಲ0-3 ಪಾವತಿಸಿಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಅದೇ ರೀತಿಯಲ್ಲಿ, ನಾಗರಿಕರು ಅಳತೆ ಕೋರಿ ಸಲ್ಲಿಸುವ ವಿವಿಧ ಅರ್ಜಿಗಳಿಗೆ ಪಹಣಿ ಕಾಲಂ-9 ರ ವಿಸ್ತೀರ್ಣಕ್ಕೆ ಶುಲ್ಕ ಪಾವತಿಸಿಕೊಳ್ಳುವ ಬದಲಾಗಿ ಏಕರೂಪ ಶುಲ್ಕ ಪದ್ಧತಿಯನ್ನು ಅನುಸರಿಸುವ ಸಲುವಾಗಿ ಪಹಣಿಯ ಕಾಲಂ-3 ರ ವಿಸ್ತೀರ್ಣಕ್ಕೆ ಅರ್ಜಿ ಶುಲ್ಕವನ್ನು ಲೆಕ್ಕ ಹಾಕಿ ಪಾವತಿಸಿಕೊಳ್ಳಲು ಮೋಜಿಣಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿದೆ. ಆದರೆ ಪಹಣಿಯ ಕಾಲಂ-3 ರ ವಿಸ್ತೀರ್ಣ ಹೆಚ್ಚಿಗೆ ಇದ್ದು ಸಾರ್ವಜನಿಕರ ಹಕ್ಕಿನ ವಿಸ್ತೀರ್ಣ ಕಡಿಮೆ ಇದ್ದು, ಪೂರ್ಣ ವಿಸ್ತೀರ್ಣಕ್ಕೆ ಅರ್ಜಿ ಶುಲ್ಕವನ್ನು ಪಾವತಿಸಿಕೊಳ್ಳುತ್ತಿರುವ ಕಾರಣ ಸಾರ್ವಜನಿಕರಿಗೆ ಹೊರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಅಲ್ಲದೆ, 2023 ರ ಡಿಸೆಂಬರ್ ಮಾಹೆಯಲ್ಲಿ ಬೆಳಗಾವಿಯಲ್ಲಿ ನಡೆದ ವಿಧಾನ ಮಂಡಲದ ಅಧಿವೇಶನದಲ್ಲಿ ಅರ್ಜಿ ಶುಲ್ಕ ಹೆಚ್ಚಾಗಿರುವ ಕುರಿತು ಮಾನ್ಯ ಸದಸ್ಯರುಗಳು ಸದನದಲ್ಲಿ ಪುಸ್ತಾಪಿಸಿರುತ್ತಾರೆ. ಜೊತೆಗೆ, ಅರ್ಜಿದಾರರು / ಜನಪ್ರತಿನಿಧಿಗಳಿಂದಲೂ ಸಹ ಪೋಡಿ ಶುಲ್ಕ ಹೆಚ್ಚುವರಿಯಾಗಿ ಪಾವತಿಸಿಕೊಳ್ಳುತ್ತಿರುವ ಬಗ್ಗೆ ದೂರುಗಳು ಸಹ ಸ್ವೀಕೃತವಾಗಿರುತ್ತವೆ.


ಈ ಮೇಲ್ಕಂಡ ಎಲ್ಲಾ ಸೇವೆಗಳನ್ನು ಸರ್ಕಾರಕ್ಕೆ ಹೊರೆಯಾಗದಂತೆ ಸಾರ್ವಜನಿಕರಿಗೆ ಸೇವೆಗಳನ್ನು ತ್ವರಿತವಾಗಿ ಒದಗಿಸಲು ಅನುವಾಗುವಂತೆ ಸರ್ಕಾರಿ ಭೂಮಾಪಕರ ಜೊತೆಗೆ ಪರವಾನಗಿ ಭೂಮಾಪಕರನ್ನು ಸಹ ಆಯ್ಕೆ ಮಾಡಿಕೊಳ್ಳಲಾಗಿದೆ. ಪರವಾನಗಿ ಭೂಮಾಪಕರು ನೀಡುವ ಸೇವೆಗೆ ಸಾರ್ವಜನಿಕರು ಪಾವತಿಸುವ ಶುಲ್ಕದಿಂದಲೇ ನಿಗಧಿತ ಸೇವಾ ಶುಲ್ಕವನ್ನು ಪಾವತಿಸಲಾಗುತ್ತಿದೆ.
ಪುಸ್ತುತ ಪೋಡಿ ಮುಕ್ತ ಗ್ರಾಮ ಅಭಿಯಾನ ಯೋಜನೆಯಡಿಯಲ್ಲಿ ಬಹುಮಾಲೀಕತ್ವ, ವಹಣಿಯಲ್ಲಿರುವ ಹಕ್ಕುದಾರರಿಗೆ ಶುಲ್ಕ ರಹಿತವಾಗಿ ಪೋಡಿ ಮಾಡಿಕೊಡುವ ಯೋಜನೆ ಜಾರಿಯಲ್ಲಿರುತ್ತದೆ. ಇದಲ್ಲದೆ ಅಲಿನೇಷನ್, ದರಖಾಸ್ತು ಪೋಡಿಗೆ ಸಂಬಂಧಿಸಿದಂತೆ ಮಂಜೂರಿ ಸಮಯದಲ್ಲಿಯೇ ಅರ್ಜಿದಾರರಿಂದ ಪೋಡಿ ಶುಲ್ಕ ಭರಿಸಿಕೊಳ್ಳಲಾಗುತ್ತಿದೆ.

ಮೋಜಣಿ ಈ ಹಿನ್ನೆಲೆಯಲ್ಲಿ, ಮೋಜಿಣಿ ವ್ಯವಸ್ಥೆಯಡಿ ಸ್ವೀಕೃತವಾಗುವ ಅಳತೆ ಅರ್ಜಿಗಳಿಗೆ ಸಂಬಂಧಿಸಿದಂತೆ ಶುಲ್ಕ ಪಾವತಿಸಿಕೊಳ್ಳುವ ಕುರಿತು ಸರ್ಕಾರದ ಸೂಕ್ತ ನಿರ್ದೇಶನ ಕೋರಿ ಮೇಲೆ ಓದಲಾದ ಕ್ರ.ಸಂ. (8) ರ ಕಡತದಲ್ಲಿ ಆಯುಕ್ತರು, ಭೂಮಾಪನ ಇಲಾಖೆ ಇವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ. ಆಯುಕ್ತರು, ಭೂಮಾಪನ ಇಲಾಖೆ ಇವರ ಪುಸ್ತಾವನೆಯನ್ನು ಪರಿಶೀಲಿಸಿ, ಮೇಲೆ ಓದಲಾದ ಕ್ರ.ಸಂ (4) ಮತ್ತು (5) ರ ಸರ್ಕಾರದ ಆದೇಶಗಳಲ್ಲಿ ಮೋಜಿಣಿ ವ್ಯವಸ್ಥೆಯಡಿಯಲ್ಲಿ ಸ್ವೀಕರಿಸುವ ವಿವಿಧ ರೀತಿಯ ಅಳತೆ / ಹದ್ದುಬಸ್ತು ಅರ್ಜಿಗಳಿಗೆ ನಿಗದಿಪಡಿಸಿರುವ ಮೋಜಿಣಿ ಶುಲ್ಕವನ್ನು ಪಾವತಿಸಿಕೊಳ್ಳುವ ಕುರಿತು ಈ ಕೆಳಕಂಡಂತೆ ಆದೇಶಿಸಿದೆ.
ಸರ್ಕಾರದ ಆದೇಶ ಸಂಖ್ಯೆ: ಕಂಇ 238 ಎಸ್‌ಎಸ್‌ಸಿ 2021 ಬೆಂಗಳೂರು, ದಿನಾಂಕ: 29-12-2023 ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸಾರ್ವಜನಿಕರಿಂದ ಅಳತೆಗಾಗಿ ಮೋಜಿಣಿ ವ್ಯವಸ್ಥೆಯಡಿಯಲ್ಲಿ ಸ್ವೀಕರಿಸುವ ವಿವಿಧ ರೀತಿಯ ಅರ್ಜಿಗಳಿಗೆ ಸಂಬಂಧಿಸಿದಂತೆ ಸರ್ಕಾರದ ಆದೇಶದ ಸಂಖ್ಯೆ: ಕಂಇ 238 ಎಸ್‌ಎಸ್‌ 2021, ದಿನಾಂಕ 09-02-2022 ಮತ್ತು ಕಂಇ ಎಸ್‌ಎಸ್‌ಸಿ 238 2021 (1), ದಿನಾಂಕ ರಲ್ಲಿ ಕೆಳಕಂಡಂತೆ ನಿಗದಿಪಡಿಸಿರುವ ಅರ್ಜಿ ಶುಲ್ಕವನ್ನು ಪಹಣಿಯ (RTC) ಕಾಲಂ ನಂ-9 ರಲ್ಲಿನ ಅರ್ಜಿದಾರರ ಹಕ್ಕಿನ ವಿಸ್ತೀರ್ಣಕ್ಕೆ ಮಾತ್ರ ಪಾವತಿಸಿಕೊಳ್ಳಲು ಆದೇಶಿಸಿದೆ. 'ಸ್ವಾವಲಂಬಿ' ಯೋಜನೆಯಡಿ ಸ್ವಇಚ್ಛೆಯಿಂದ ಸ್ಕೆಚ್ ತಯಾರಿಸಲು ಸಲ್ಲಿಸುವ ಪ್ರತಿ ಅರ್ಜಿಗೆ ರೂ.1000/- ಮೊತ್ತವನ್ನು ಅರ್ಜಿ ಶುಲ್ಕವನ್ನಾಗಿ ನಿಗದಿಪಡಿಸಿ ಆದೇಶಿಸಿರುವುದನ್ನು ಮುಂದುವರೆಸಿದೆ. ಈ ಆದೇಶವು ದಿನಾಂಕ: 01-01-2024 ರಿಂದ ಭವಿಷ್ಯಾನ್ಯಯವಾಗಿ ಜಾರಿಯಾಗಲಿದ್ದು, ಈಗಾಗಲೇ ಅಳತೆಗಾಗಿ ಸ್ವೀಕೃತವಾಗಿ ಬಾಕಿ ಇರುವ ಪ್ರಕರಣಗಳಿಗೆ ಅನ್ವಯಿಸುವಂತಿಲ್ಲ.

Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಈ ತಿಂಗಳ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಇದನ್ನೂ ಓದಿ


Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ

ಇದನ್ನೂ ಓದಿ

Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ

https://youtu.be/2YougfZyKUQ 

Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197 

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253