Bapuji Seva kendra-ಇನ್ನು ಮುಂದೆ 5 ಇಲಾಖೆಯ 72 ಸೇವೆಗಳು ನಿಮ್ಮ ಗ್ರಾಮಪಂಚಾಯತಿಯಲ್ಲಿ ಲಭ್ಯ,ನಿಮ್ಮ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್
<Krushirushi> <ಬಾಪುಜಿ ಸೇವಾ ಕೇಂದ್ರ> <Bapuji seva kendra> <birth certificate> <death certificate> <eswathu> <ಜನನಪ್ರಮಾಣ ಪತ್ರ> <ಮರಣ ಪ್ರಮಾಣ ಪತ್ರ>

Bapuji Seva kendra-ಇನ್ನು ಮುಂದೆ 5 ಇಲಾಖೆಯ 66 ಸೇವೆಗಳು ನಿಮ್ಮ ಗ್ರಾಮಪಂಚಾಯತಿಯಲ್ಲಿ ಲಭ್ಯ
ರಾಜ್ಯದ ಗ್ರಾಮೀಣ ಜನರು ಸರ್ಕಾರಿ ಸೇವೆಗಳನ್ನು ಪಡೆಯಲು ಜಿಲ್ಲಾಧಿಕಾರಿ ಕಚೇರಿ, ತಾಲೂಕು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಹಾಗೂ ಹೆಚ್ಚಿನ ಅನುಕೂಲ ಕಲ್ಪಿಸುವ ಉದ್ದೇಶದಿಂದ ನಮ್ಮ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸರ್ಕಾರದ ಹಲವು ಸೇವೆಗಳನ್ನು ಗ್ರಾಮ ಪಂಚಾಯತಿಗಳಲ್ಲಿಯೇ ದೊರೆಯುವಂತೆ ವ್ಯವಸ್ಥೆ ಕಲ್ಪಿಸಿಕೊಟ್ಟಿದೆ.
ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ನಿವಾಸಿ ದೃಢೀಕರಣ ಪತ್ರ, ಆಧಾರ್ ಸೇವೆಗಳು ಸೇರಿದಂತೆ ಈಗಾಗಲೇ ಒದಗಿಸುತ್ತಿರುವ 28 ಸೇವೆಗಳ ಜೊತೆಗೆ ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿನ 44 ಸೇವೆಗಳನ್ನು ಸೇರಿಸಿ ಗ್ರಾಮ ಪಂಚಾಯಿತಿಯ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಒಂದೇ ಸೂರಿನಡಿ ಮಹತ್ವದ 72 ಸೇವೆಗಳು ಜನರಿಗೆ ಲಭ್ಯವಿರಲಿದೆ.ಸರ್ಕಾರದ ಸೇವೆಗಳನ್ನು ಗ್ರಾಮೀಣ ಭಾಗದ ಪ್ರತಿಯೊಬ್ಬರೂ ಪಡೆಯುವುದಕ್ಕೆ ಈ ಮಹತ್ತರ ಕಾರ್ಯವನ್ನು ಕೈಗೊಳ್ಳಲಾಗಿದೆ
ವಿವಿಧ ಇಲಾಖೆಗಳ ಆನ್ಲೈನ್ ಸೇವೆಗಳಿಗಾಗಿ ನಗರ ಪ್ರದೇಶದ ಸೇವಾ ಕೇಂದ್ರ ಅಥವಾ ತಾಲೂಕು, ಉಪನೋಂದಣಿ ಕಚೇರಿಗೆ ಅಲೆಯಬೇಕಿತ್ತು. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಗ್ರಾಮಪಂಚಾಯಿತಿಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೇ ಹೊಸ ಹಲವು ಸರ್ಕಾರಿ ಸೇವೆಗಳನ್ನು ಸೇರ್ಪಡೆ ಮಾಡಲಾಗಿದೆ.
ಯಾವೆಲ್ಲಾ 5 ಇಲಾಖೆ ಸೇವೆಗಳು ಲಭ್ಯ?
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಯಿತಿ ರಾಜ್ ಇಲಾಖೆಯ ಸೇವೆಗಳ ಜೊತೆಯಲ್ಲಿ ಇನ್ನು ಮುಂದೆ ಸಾರ್ವಜನಿಕರಿಗೆ ಕಂದಾಯ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇಂಧನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸೇವೆಗಳನ್ನು ಪಡೆಯಬಹುದಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಯಾವ ಸೇವೆಗಳು ಲಭ್ಯ?
ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರ ಪ್ರಮಾಣ ಪತ್ರ, ಕೃಷಿ ಕಾರ್ಮಿಕ ಪ್ರಮಾಣ ಪತ್ರ, ಮೇಲುಸ್ತರಕ್ಕೆ ಸೇರಿಲ್ಲವೆಂದು ದೃಢೀಕರಣ ಪತ್ರ, ಭೂ ಹಿಡುವಳಿ ಪ್ರಮಾಣ ಪತ್ರ, ಬೋನಪೈಡ್ ದೃಢೀಕರಣ ಪತ್ರ, ಸಾಲ ತೀರಿಸುವ ಶಕ್ತಿ ಪ್ರಮಾಣ ಪತ್ರ,
ಜನಸಂಖ್ಯಾ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ (ಪ್ರವರ್ಗ-ಎ), ಜಾತಿ ಪ್ರಮಾಣ ಪತ್ರ (ಅ.ಜಾ/ಅ.ಪಂ), ಹಿಂದುಳಿದ ವರ್ಗ ಪ್ರಪತ್ರ (ಕೇ.ಸ), ವಾಸ ಸ್ಥಳ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಗೇಣಿ ರಹಿತ ದೃಢೀಕರಣ ಪತ್ರ, ವಿಧವಾ ದೃಢೀಕರಣ ಪತ್ರ, ಜೀವಂತ ದೃಢೀಕರಣ ಪತ್ರ, ವ್ಯವಸಾಯಗಾರರ ಕುಟುಂಬದ ದೃಢೀಕರಣ ಪತ್ರ, ಮರುವಿವಾಹವಾಗದಿರುವ ಬಗ್ಗೆ ದೃಢೀಕರಣ ಪತ್ರ, ಜಮೀನು ಇಲ್ಲದಿರುವ ಬಗ್ಗೆ ದೃಢೀಕರಣ ಪತ್ರ.
ಮೃತರ ಕುಟುಂಬ ಸದಸ್ಯರ ದೃಢೀಕರಣ ಪತ್ರ, ನಿರುದ್ಯೋಗಿ ದೃಢೀಕರಣ ಪತ್ರ, ಸರ್ಕಾರಿ ನೌಕರಿ ಇಲ್ಲದಿರುವ ಬಗ್ಗೆ ಪ್ರಮಾಣ ಪತ್ರ, ವ್ಯವಸಾಯಗಾರ ದೃಢೀಕರಣ ಪತ್ರ, ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರ ಪ್ರಮಾಣ ಪತ್ರ, ಬೋನಫೈಡ್ ದೃಢೀಕರಣ ಪತ್ರ, ಸಾಲ ತೀರಿಸುವ ಶಕ್ತಿ ಪ್ರಮಾಣ ಪತ್ರ, ನಿವಾಸಿ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ (ಉದ್ಯೋಗದ ಸಲುವಾಗಿ ಮಾತ್ರ), ಆದಾಯ ದೃಢೀಕರಣ ಪತ್ರ (ಅನುಕಂಪದ ಆಧಾರದ ನೇಮಕಾತಿಗೆ), ಕುಟುಂಬ ವಂಶವೃಕ್ಷ ದೃಢೀಕರಣ ಪತ್ರ.
ಹೈದ್ರಾಬಾದ್- ಕರ್ನಾಟಕ ವಿಭಾಗ- ವಲಯದ ವಾಸಸ್ಥಳ ದೃಢೀಕರಣ ಪತ್ರ, ಬೆಳೆ ದೃಢೀಕರಣ ಪತ್ರ, ಅಲ್ಪಸಂಖ್ಯಾತ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ (ಆರ್ಯ ವೈಶ್ಯ), ಆದಾಯ ಹಾಗೂ ಆಸ್ತಿ ಪ್ರಮಾಣಪತ್ರ (ಇಡಬ್ಲ್ಯೂಎಸ್), ಜಾತಿ ಪ್ರಮಾಣಪತ್ರ (SC/ST-Migrant), ಅಂಗವಿಕಲ ಪೋಷಣಾ ವೇತನ, ನಿರ್ಗತಿಕ ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ರಾಷ್ಟ್ರೀಯ ಕುಟುಂಬ ಕ್ಷೇಮ ಯೋಜನೆ, ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಮೈತ್ರಿ, ಮನಸ್ವಿನಿ, ಅಂತ್ಯ ಸಂಸ್ಕಾರ ಯೋಜನೆ, ಆಸಿಡ್ ದಾಳಿಗೊಳಗಾದ ಮಹಿಳೆಯ ವೇತನ, ರೈತರ ವಿಧವಾ ವೇತನ ಮತ್ತು ಎಂಡೋಸಲ್ಫಾನ್ ಸಂತ್ರಸ್ತರ ಪಿಂಚಣಿ.
ನಿಮ್ಮ ಅರ್ಜಿ ಹೀಗೆ ಸಲ್ಲಿಸಿ
https://bsk.karnataka.gov.in/BSK/csLogin/loginPage
ನಿಮಗೆ ಬೇಕಾದ ಸೇವೆಯನ್ನು select ಮಾಡಿ
ಉದಾಹರಣೆಗೆ ಜನನ ಮತ್ತು ಮರಣ ಪ್ರಮಾಣ ಪತ್ರದ ಪ್ರತಿ ಮೇಲೆ ಕ್ಲಿಕ್ ಮಾಡಿ
ನಂತರ ಸಲ್ಲಿಸಿ ಮೇಲೆ ಕ್ಲಿಕ್ ಮಾಡಿ
ejanma-ಜನನ ಅಥವಾ ಮರಣ ಪ್ರಮಾಣ ಪತ್ರ ಪಡೆಯುವ ಡೈರೆಕ್ಟ್ ಲಿಂಕ್
https://ejanma.karnataka.gov.in/
ಮೊದಲು Birth/Death varification ಮೇಲೆ ಕ್ಲಿಕ್ ಮಾಡಿ
ನಂತರ click here to search ULB Data registration date before 01/07/2018 ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಜನನ ಪ್ರಮಾಣ ಪತ್ರ(Birth certificate) ಬೇಕಾದಲ್ಲಿ Birth ಅಥವಾ ಮರಣ ಪ್ರಮಾಣ ಪತ್ರ(Death certificate) ಬೇಕಾದಲ್ಲಿ Death ಮೇಲೆ ಕ್ಲಿಕ್ ಮಾಡಿ,ನಂತರ ನಿಮ್ಮ ಹುಟ್ಟಿದ ಜಿಲ್ಲೆ,ತಾಲೂಕು,Registration number,ಜನ್ಮ ದಿನಾಂಕ,Captcha type ಮಾಡಿ Search ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ನಿಮ್ಮ ಜನನ ಪ್ರಮಾಣ ಪತ್ರ(Birth certificate) ಡೌನ್ಲೊಡ್ ಮಾಡಬಹುದು
ಅಥವಾ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಬಾಪುಜಿ ಸೇವಾ ಕೇಂದ್ರ ಅಪ್ಲಿಕೇಶನ್ ಡೌನ್ಲೌಡ್ ಮಾಡಿಕೊಳ್ಳಿ
https://play.google.com/store/apps/details?id=com.bsk.ictinfracon
ನಂತರ ನೊಂದಣೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೆಸರು,ಇಮೇಲ್ ಐಡಿ,ವಿಳಾಸ,ಮೊಬೈಲ್ ನಂಬರ್ ಹಾಕಿ, ಒಟಿಪಿ ಕಳುಹಿಸಿ ಮೇಲೆ ಕ್ಲಿಕ್ ಮಾಡಿ, ನಿಮ್ಮ ಮೊಬೈಲ್ ಗೆ ಬರುವ ಒಟಿಪಿ ಹಾಕಿ,ಪರೀಶಿಲಿಸಿ ಒಟಿಪಿ ಮೇಲೆ ಕ್ಲಿಕ್ ಮಾಡಿ,ನೊಂದಣೆ ಮೇಲೆ ಕ್ಲಿಕ್ ಮಾಡಿದರೆ, ನೊಂದಣೆ ಆಗುತ್ತದೆ,ನಿಮಗೆ ಬೇಕಾದ ಸೇವೆಯನ್ನು ಪಡೆಯಬಹುದು
Gruhalakshmi Status check 2024-ಗೃಹಲಕ್ಷ್ಮಿ ಸ್ಟೇಟಸ್ ಚೆಕ್ ಮಾಡುವ ಹೊಸ ಲಿಂಕ್ ಬಿಡುಗಡೆ,ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಸ್ಟೇಟಸ್ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/Service/Service/3136
ನಂತರ ಗೃಹಲಕ್ಷ್ಮಿ ಅಪ್ಲಿಕೇಷನ್ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ Details ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಯಾವ ತಿಂಗಳು,ಯಾವ ದಿನಾಂಕದಂದು ಗೃಹಲಕ್ಷ್ಮಿ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
DBT Karnataka:ನಿಮ್ಮ ಖಾತೆಗೆ ಇಲ್ಲಿಯವರೆಗೂ ಎಷ್ಟು ಕಂತಿನ ಗೃಹಲಕ್ಷ್ಮಿ ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ seeding status of Aadhar in bank account ಮೇಲೆ ಕ್ಲಿಕ್ ಮಾಡಿದರೆ ಆಧಾರ್ ಲಿಂಕ್ ಮಾಹಿತಿ ದೊರೆಯುತ್ತದೆ
payment status ಮೇಲೆ ಕ್ಲಿಕ್ ಮಾಡಿದರೆ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ತಿಳಿಯಬಹುದು
ಈ ಕೆಳಗಿನಂತೆ ಯಾವ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಲಿಂಕ್ ಆಗಿದೆ ಎಂಬ ಮಾಹಿತಿ ದೊರೆಯುತ್ತದೆ.
ಇದನ್ನೂ ಓದಿ
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-409
4 ಸದಸ್ಯರ ನನ್ನ ಕುಟುಂಬಕ್ಕೆ 680 ರೂಪಾಯಿ ಜಮಾ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಜಮಾ ಚೆಕ್ ಮಾಡಿ
DBT-ಅನ್ನಭಾಗ್ಯ,ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-418
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಆಧಾರ್ ನಂಬರ್ ಹಾಕಿದರೆ, ಸರ್ಕಾರದಿಂದ ಬರುವ ಯಾವುದೇ ನೇರ ಹಣ ಜಮಾವಣೆ ಚೆಕ್ ಮಾಡಿ
Anna Bhagya-ನಿಮ್ಮ ಹೆಸರಿನ ಮುಂದೆ ಆಧಾರ್ ಸೀಡ್ ಆಗದೇ ಇರುವುದರಿಂದ ದೃಡೀಕರಣದಲ್ಲಿ ವಿಫಲವಾಗಿದೆ ಎಂದು ತೋರಿಸುತ್ತಿದ್ದರೆ ಹೀಗೆ ಮಾಡಿ - https://krushirushi.in/Krushirushi-1000-415
ಅನ್ನ ಭಾಗ್ಯ ಹಣ ಜಮಾ ಆಗಿಲ್ಲವೇ,ಕೂಡಲೇ ಹೀಗೆ ಮಾಡಿ
Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-416
1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253