Krushi Rushi News Website & : ಮುಂದಿನ 5 ದಿನಗಳ ಮಳೆ ಮಾಹಿತಿ https://krushirushi.in/rss/category/ಮುಂದಿನ-5-ದಿನಗಳ-ಮಳೆ-ಮಾಹಿತಿ Krushi Rushi News Website & : ಮುಂದಿನ 5 ದಿನಗಳ ಮಳೆ ಮಾಹಿತಿ en Copyright 2025 Krushi Rushi & All Rights Reserved Male nakshatragalu&2025ನೇ ಸಾಲಿನ ಮಳೆ ನಕ್ಷತ್ರಗಳು,ಮಳೆ ದಿನಾಂಕ ಹಾಗೂ ಗಾದೆಮಾತುಗಳು https://krushirushi.in/Male-nakshatragalu-2025 https://krushirushi.in/Male-nakshatragalu-2025 Male nakshatragalu-2025ನೇ ಸಾಲಿನ ಮಳೆ ನಕ್ಷತ್ರಗಳು,ಮಳೆ ದಿನಾಂಕ ಹಾಗೂ ಗಾದೆಮಾತುಗಳು


2025 ನೇ ಸಾಲಿನ ಮಳೆ ನಕ್ಷತ್ರಗಳು(Male nakshatragalu)

1.ಅಶ್ವಿನಿ-

ದಿನಾಂಕ-14-4-2025

ಸಾಮಾನ್ಯ ಮಳೆ

ಗಾದೆ-ಅಶ್ವಿನಿ ಮಳೆ ಬಿದ್ದರೆ ಅರಿಶಿಣಕ್ಕೆ ಮೇಲು, ಅಶ್ವೀನಿ ಸನ್ಯಾಸಿನೀ,

2.ಭರಣಿ

ದಿನಾಂಕ-28-4-2025

ಸಾಮಾನ್ಯ ಮಳೆ

ಗಾದೆ-ಭರಣಿಯಲ್ಲಿ ಮಳೆಯಾದರೆ ಧರಣಿಯೆಲ್ಲಾ ಬೆಳೆ,ಭರಣಿ ಸುರಿದರೆ ಧರಣಿ ಬದುಕೀತು

3.ಕೃತಿಕಾ

ದಿನಾಂಕ-11-5-2025

ಸಾಮಾನ್ಯ ಮಳೆ

ಗಾದೆ-ಕೃತಿಕ ನಕ್ಷತ್ರ ಕಾದರೆ ಗದ್ದೆಗೆ ಒಳ್ಳೆಯದು

4.ರೋಹಿಣಿ-

ದಿನಾಂಕ-25-5-2025

ಉತ್ತಮ ಮಳೆ

 ಗಾದೆ-ರೋಹಿಣಿ ಮಳೆ ಓಣಿಯೆಲ್ಲಾ ಕೆಸರು

5.ಮೃಗಶಿರ

ದಿನಾಂಕ-ಜೂನ್ 8 ರಿಂದ ಜೂನ್ 21ರವರೆಗೆ

ಉತ್ತಮ ಮಳೆ

ಗಾದೆ-ಮೃಗಶಿರೆಯಲ್ಲಿ ಮಿಸುಕಾಡದೆ ನೆರೆ ಬಂತು

6.ಆರಿದ್ರಾ

ದಿನಾಂಕ(ಜೂನ್ 22 ರಿಂದ ಜುಲೈ 4ರವರೆಗೆ)

ಉತ್ತಮ ಮಳೆ

ಗಾದೆ-ಆರಿದ್ರಾ ಮಳೆ ಆಗದೆ ಗುಡುಗಿದರೆ ಆರು ಮಳೆ ಆಗಲ್ಲ, ಆರಿದ್ರಾ ಮಳೆ ಆರದೆ ಹುಯ್ಯುತ್ತೇ, ಆರಿದ್ರಾ ಇಲ್ಲದಿದ್ದರೆ ದರಿದ್ರ ಖಂಡಿತ, ಅಮ್ಮನ ಮನಸ್ಸು ಬೆಲ್ಲದ ಹಾಗೆ, ಆರಿದ್ರಾ ಹನಿ ಕಲ್ಲಿನ ಹಾಗೆ.

7.ಪುನರ್ವಸು

ದಿನಾಂಕ-6-7-2025

ಉತ್ತಮ ಮಳೆ

ಗಾದೆ: ಪುನವ೯ಸು ಮಳೆ ಬಂದು ಪಂಚಾಂಗ ಓದಾಯ್ತು, ಎಳೆ ಕರು ರಾಸಾಯ್ತು. 

8.ಪುಷ್ಯ

ದಿನಾಂಕ-20-7-2025

ಉತ್ತಮ ಮಳೆ

ಗಾದೆ: ಪುಷ್ಯ ಮಳೆ ಭಾಷೆ ಕೂಟ್ಟ ಮಳೆ (ತಪ್ಪಿಸುವುದಿಲ್ಲ)  ಪುಷ್ಯದಲಿ ನೆಟ್ಟ ಗಿಡ ಪುಟುಗೋಸಿ ಆದೀತು.

9.ಆಶ್ಲೇಷ

ದಿನಾಂಕ-ಆಗಸ್ಟ್ 3 ರಿಂದ ಆಗಸ್ಟ್ 15ರವರೆಗೆ

ಗಾದೆ-ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ, ಅಸಲೆ ಮಳೆ ಬಿದ್ದು ಸಸಿಲೆ(ಸಣ್ಣ ಮೀನು) ಬೆಟ್ಟಕ್ಕೇರಿತು

10.ಮಘ

ದಿನಾಂಕ-ಆಗಸ್ಟ್ 17 ರಿಂದ ಆಗಸ್ಟ್ 29ರವರೆಗೆ

ಉತ್ತಮ ಮಳೆ

ಗಾದೆ-ಬಂದರೆ ಮಗೆ ಹೋದರೆ ಹೊಗೆ, ಬಂದರೆ ಮಘೆ ಇಲ್ಲದಿದ್ದರೆ ಧಗೆ, ಮಘೆ ಮಳೆ ಬಂದಷ್ಟು ಒಳ್ಳೇದು, ಮನೆಮಗ ಉಂಡಷ್ಟು ಒಳ್ಳೇದು.

11.ಹುಬ್ಬ

ದಿನಾಂಕ-31-8-2025

ಉತ್ತಮ ಮಳೆ

ಗಾದೆ-ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ.  ಹುಬ್ಬೆ ಮಳೆ ಅಬ್ಬೇ ಹಾಲು ಉಂಡಂತೆ

12.ಉತ್ತರ

ದಿನಾಂಕ-13-09-2025

ಉತ್ತಮ ಮಳೆ

ಗಾದೆ-ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ

13.ಹಸ್ತ

ದಿನಾಂಕ-27-9-2025

ಉತ್ತಮ ಮಳೆ

14.ಚಿತ್ತ

ದಿನಾಂಕ-11-10-2025

ಉತ್ತಮ ಮಳೆ

ಗಾದೆ-ಕುರುಡು ಚಿತ್ತೆ ಎರಚಿದತ್ತ ಬೆಳೆ.

15.ಸ್ವಾತಿ

ದಿನಾಂಕ-24-10-2025

ಉತ್ತಮ ಮಳೆ

ಗಾದೆ-ಸ್ವಾತಿ ಮಳೆ ಮುತ್ತಿನ ಬೆಳೆ.

16.ವಿಶಾಖ

ದಿನಾಂಕ-6-11-2025

ಉತ್ತಮ ಮಳೆ

ಗಾದೆ-ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.

ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs  ಪ್ರಾರಂಭಿಸಿದ್ದು,ಚಾನಲ್ subscribe ಮಾಡಿ ಮತ್ತು ಕೃಷಿ ಸಂಬಂದಿತ ಲೇಖನಗಳ ಮೂಲಕ ತಿಳಿಸಲು www.krushirushi.in  website ಪ್ರಾರಂಬಿಸಿದ್ದು, ರೈತರು ಅದರ ಪ್ರಯೋಜನ ಪಡೆಯಲು  ಈ ಕೆಳಗಿನ ಲಿಂಕ್ ಮೂಲಕ Whats app ನಲ್ಲಿ ಜಿಲ್ಲಾವಾರು Krushi Rushi group ಸೇರಬೆಕೆಂದು ಈ ಮೂಲಕ ವಿನಂತಿಸುಕೊಳ್ಳುತ್ತೇನೆ.     

https://krushirushi.in/contact-us


ಇಂತಿ ನಿಮ್ಮ  

ಶಿವನಗೌಡ ಪಾಟೀಲ  

M.Sc(ಕೃಷಿ), ಕೀಟಶಾಸ್ತ್ರ

]]>
Thu, 09 Jan 2025 06:19:07 +0530 shivuagrico
ಇಂದಿನಿಂದ ವಿಶಾಖ ಮಳೆ ಪ್ರಾರಂಭ,ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ&Hingaru Male&nakshatragalu&1647 https://krushirushi.in/Hingaru-Male-nakshatragalu-1647 https://krushirushi.in/Hingaru-Male-nakshatragalu-1647 ಈ ದಿನದಿಂದ ವಿಶಾಖ ಮಳೆ  ಪ್ರಾರಂಭ,ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ-Hingaru Male-nakshatragalu-1647

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮಗೆ ಬೇಕಾದ ಕೃಷಿ ಪರಿಕರಗಳನ್ನು ನಿಮ್ಮ ಮೊಬೈಲ್ ನಲ್ಲೇ ಆರ್ಡರ್ ಮಾಡಿದರೆ ನಿಮ್ಮ ಮನೆ ಬಾಗಿಲಿಗೆ ತಲುಪಿಸಲಿದ್ದೇವೆ

 https://krishibuy.in/

ಪಂಚಾಂಗದಲ್ಲಿನ ಮಳೆ ನಕ್ಷತ್ರಗಳ ಪ್ರಕಾರ 2024ರಲ್ಲಿ ಮಳೆ ಹೇಗಿದೆ? ಎಂಬ ಮಾಹಿತಿ ಇಲ್ಲಿದೆ. ಅಶ್ವಿನಿ ಇಂದ ಹಿಡಿದು ವಿಶಾಖ ತನಕ ಮಳೆ ನಕ್ಷತ್ರಗಳಿವೆ. ಇವುಗಳಲ್ಲಿ ಮಾರ್ಚ್, ಏಪ್ರಿಲ್ ತಿಂಗಳ ಮಳೆ ನಕ್ಷತ್ರಗಳು ರಾಜ್ಯದಲ್ಲಿ ಮಳೆ ಸುರಿಸುವುದಿಲ್ಲ. ಮೇ, ಜೂನ್, ಜುಲೈ ಮತ್ತು ಆಗಸ್ಟ್, ಸೆಪ್ಟೆಂಬರ್‌ ತಿಂಗಳಿನಲ್ಲಿ ಮಳೆ ನಕ್ಷತ್ರಗಳ ಅನ್ವಯ ಮಳೆಯನ್ನು ಲೆಕ್ಕ ಹಾಕಲಾಗುತ್ತದೆ. ಈ ಮಳೆ ನಕ್ಷತ್ರಗಳ ಆಧಾರದ ಮೇಲೆಯೇ ಹಲವಾರು ಗಾದೆ ಮಾತುಗಳು ಸಹ ಹುಟ್ಟಿಕೊಂಡಿವೆ.

ಅಶ್ವಿನಿ ನಕ್ಷತ್ರ 13/4/2024 ರಿಂದ ಆನೆಯನ್ನು ವಾಹನವಾಗಿ ಮಾಡಿಕೊಂಡು ಬರಲಿದ್ದು, ಸಾಧಾರಣೆ ಮಳೆ ಎಂದು ಪಂಚಾಂಗ ಹೇಳುತ್ತದೆ. ಭರಣಿ ನಕ್ಷತ್ರ 27/4/2024 ಕತ್ತೆ ವಾಹನವಾಗಿದ್ದು, ಸಾಧಾರಣೆ ಮಳೆ ನಿರೀಕ್ಷಿಸಲಾಗಿದೆ. 11/5/2024 ರಿಂದ ಕೃತಿಕ ನಕ್ಷತ್ರ ಕಪ್ಪೆಯನ್ನು ವಾಹನ ಮಾಡಿಕೊಂಡು ಬರಲಿದ್ದು, ಉತ್ತಮ ಮಳೆ ನಿರೀಕ್ಷೆ ಇದೆ. ಅಂದರೆ ಮೇ ತಿಂಗಳಿನಲ್ಲಿ ಮಳೆಯ ಮುನ್ಸೂಚನೆ ಇದೆ.

15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635 

24/5/2024 ರಿಂದ ರೋಹಿಣಿ ಮಳೆ ನವಿಲು ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ. 7/6/2024 ರಿಂದ ಮೃಗಶಿರ ಮಳೆ ಕುದುರೆ ಮೇಲೆ ಬರಲಿದ್ದು, ಸಾಧಾರಣ ಮಳೆಯಾಗಲಿದೆ. ಸರ್ಕಾರದ ಲೆಕ್ಕದ ಪ್ರಕಾರ ಜೂನ್ 1ರಿಂದ ಸೆಪ್ಟೆಂಬರ್ 30 ನೈಋತ್ಯ ಮುಂಗಾರು ಮಳೆಯ ಅವಧಿಯಾಗಿದೆ.

21/6/2024 ರಿಂದ ಆರಿದ್ರ ಮಳೆ ಟಗರು ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ಇದೆ. ಪುನರ್ವಸು ಮಳೆ 5/7/2024 ರಿಂದ ಆನೆ ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ. 19/7/2024 ರಿಂದ ಪುಷ್ಯ ಮಳೆ ಕಪ್ಪೆ ವಾಹನವಾಗಿ ಬರಲಿದ್ದು, ಉತ್ತಮ ಮಳೆ ನಿರೀಕ್ಷೆ ಮಾಡಲಾಗಿದೆ.

ಆಶ್ಲೇಷ ಮಳೆ 2/8/2024 ರಿಂದ ಬರಲಿದ್ದು, ಟಗರು ವಾಹನವಾಗಿದೆ. ಸಾಧಾರಣ ಮಳೆ ನಿರೀಕ್ಷೆ. 16/8/2024 ರಿಂದ ಮಘ ಮಳೆ ಕುದುರೆ ವಾಹನವಾಗಿ ಬರಲಿದ್ದು, ಉತ್ತಮ ಮಳೆಯಾಗಲಿದೆ ಎಂದು ಪಂಚಾಂಗ ಅಂದಾಜಿಸಿದೆ. ಹುಬ್ಬ ಮಳೆ 30/8/2024ರಿಂದ ಇಲಿ ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ.

13/9/2024 ರಿಂದ ಉತ್ತರ ಮಳೆ ಆನೆ ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ. ಹಸ್ತ ಮಳೆ 26/9/2024 ರಿಂದ ಟಗರು ವಾಹನವಾಗಿ ಬರಲಿದ್ದು, ಉತ್ತಮ ಮಳೆಯ ನಿರೀಕ್ಷೆ ಇದೆ. ಚಿತ್ತ 10/10/2024 ರಿಂದ ಎಮ್ಮೆ ವಾಹನವಾಗಿ ಬರಲಿದ್ದು, ಉತ್ತಮ ಮಳೆಯಾಗಲಿದೆ. ಸ್ವಾತಿ ಮಳೆ 23/10/2023 ರಿಂದ ಬರಲಿದ್ದು, ಟಗರು ವಾಹನವಾಗಿದೆ. ಸಾಧಾರಣ ಮಳೆ. ವಿಶಾಖ 6/11/2024 ರಿಂದ ಸುರಿಯಲಿದ್ದು, ಟಗರು ವಾಹವಾಗಿದೆ. ಸಾಧಾರಣ ಮಳೆ ನಿರೀಕ್ಷೆ ಮಾಡಲಾಗಿದೆ.

ಭಾರತದಲ್ಲಿ ಜೂನ್ 1ರಿಂದ ಸೆಪ್ಟೆಂಬರ್ 30ರ ತನಕ ಸುರಿಯುವ ನೈಋತ್ಯ ಮುಂಗಾರು ಮಳೆಗೆ ಭಾರೀ ಮಹತ್ವವಿದೆ. ಮುಂದಿನ ವರ್ಷದ ಬರ, ಬೆಳೆ ಎಲ್ಲವನ್ನೂ ಈ ಮಳೆಯ ನಿರ್ಧಾರ ಮಾಡಲಿದೆ. ಈ ಅವಧಿಯಲ್ಲಿ ಉತ್ತಮ ಮಳೆಯಾದರೆ ಕೃಷಿ ಚಟುವಟಿಕೆಗಳಿಗೆ ಸಹ ಸಹಾಯಕವಾಗುತ್ತದೆ. ಡ್ಯಾಂಗಳು ಭರ್ತಿಯಾಗಿ ಮುಂದಿನ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಂಟಾಗುವುದಿಲ್ಲ.

ನೈಋತ್ಯ ಮುಂಗಾರು ಹೊರತುಪಡಿಸಿ ವಾತಾವರಣದಲ್ಲಿ ಆಗುವ ಬದಲಾವಣೆಗಳಿಂದ ಚಂಡಮಾರುತ, ವಾಯುಭಾರ ಕುಸಿತ ಉಂಟಾಗಿ ಮಳೆಯಾಗುವ ಸಾಧ್ಯತೆಯೂ ಇದೆ.

ಮಳೆ ಪ್ರಾರಂಭ ದಿನಾಂಕ ಹಾಗು ಯಾವ ಮಳೆ ಉತ್ತಮ ಮತ್ತು ಯಾವ ಮಳೆ ಸಾಮಾನ್ಯ

• ಅಶ್ವಿನಿ ಮಳೆ: ದಿನಾಂಕ-13-4-2024ಸಾಮಾನ್ಯ ಮಳೆ 

• ಭರಣಿ ಮಳೆ: ದಿನಾಂಕ-27-4-2024 ಸಾಮಾನ್ಯ ಮಳೆ 

• ಕೃತಿಕಾ ಮಳೆ: ದಿನಾಂಕ-11-5-2024 ಉತ್ತಮ ಮಳೆ

•ರೋಹಿಣಿ ಮಳೆ: ದಿನಾಂಕ-24-5-2024 ಸಾಮಾನ್ಯ ಮಳೆ 

•ಮೃಗಶಿರ ಮಳೆ: ದಿನಾಂಕ-07-06-2024 ಸಾಮಾನ್ಯ ಮಳೆ 

•ಆರಿದ್ರಾ ಮಳೆ: ದಿನಾಂಕ-21-06-2024 ಸಾಮಾನ್ಯ ಮಳೆ 

•ಪುನರ್ವಸು ಮಳೆ: ದಿನಾಂಕ-05-7-2024 ಸಾಮಾನ್ಯ ಮಳೆ 

• ಪುಷ್ಯ ಮಳೆ: ದಿನಾಂಕ-19-7-2024 ಉತ್ತಮ ಮಳೆ 

•ಆಶ್ಲೇಷ ಮಳೆ: ದಿನಾಂಕ-02-08-2024 ಸಾಮಾನ್ಯ ಮಳೆ 

• ಮಘ ಮಳೆ: ದಿನಾಂಕ-16-08-2024 ಉತ್ತಮ ಮಳೆ 

• ಹುಬ್ಬಮಳೆ: ದಿನಾಂಕ-30-8-2024 ಸಾಮಾನ್ಯ ಮಳೆ 

• ಉತ್ತರ ಮಳೆ: ದಿನಾಂಕ-13-09-2024 ಸಾಮಾನ್ಯ ಮಳೆ 

• ಹಸ್ತ ಮಳೆ: ದಿನಾಂಕ-26-09-2024 ಉತ್ತಮ ಮಳೆ 

• ಚಿತ್ತ ಮಳೆ: ದಿನಾಂಕ-10-10-2024 ಉತ್ತಮ ಮಳೆ 

• ಸ್ವಾತಿ ಮಳೆ: ದಿನಾಂಕ-23-10-2024 ಸಾಮಾನ್ಯ ಮಳೆ 

• ವಿಶಾಖ ಮಳೆ: ದಿನಾಂಕ-6-11-2024 ಸಾಮಾನ್ಯ ಮಳೆ

2023 ನೇ ಸಾಲಿನ ಮಳೆ ನಕ್ಷತ್ರಗಳು(Male nakshatragalu)

1.ಅಶ್ವಿನಿ-

ದಿನಾಂಕ-13.04.2024

ಸಾಮಾನ್ಯ ಮಳೆ

ಗಾದೆ-ಅಶ್ವಿನಿ ಮಳೆ ಬಿದ್ದರೆ ಅರಿಶಿಣಕ್ಕೆ ಮೇಲು, ಅಶ್ವೀನಿ ಸನ್ಯಾಸಿನೀ,

2.ಭರಣಿ

ದಿನಾಂಕ-27-4-2024

ಸಾಮಾನ್ಯ ಮಳೆ

ಗಾದೆ-ಭರಣಿಯಲ್ಲಿ ಮಳೆಯಾದರೆ ಧರಣಿಯೆಲ್ಲಾ ಬೆಳೆ,ಭರಣಿ ಸುರಿದರೆ ಧರಣಿ ಬದುಕೀತು

3.ಕೃತಿಕಾ

ದಿನಾಂಕ-11-5-2024

ಸಾಮಾನ್ಯ ಮಳೆ

ಗಾದೆ-ಕೃತಿಕ ನಕ್ಷತ್ರ ಕಾದರೆ ಗದ್ದೆಗೆ ಒಳ್ಳೆಯದು

4.ರೋಹಿಣಿ-

ದಿನಾಂಕ-24-5-2024

ಉತ್ತಮ ಮಳೆ

 ಗಾದೆ-ರೋಹಿಣಿ ಮಳೆ ಓಣಿಯೆಲ್ಲಾ ಕೆಸರು

5.ಮೃಗಶಿರ

ದಿನಾಂಕ-ಜೂನ್ 7 ರಿಂದ ಜೂನ್ 21ರವರೆಗೆ

ಉತ್ತಮ ಮಳೆ

ಗಾದೆ-ಮೃಗಶಿರೆಯಲ್ಲಿ ಮಿಸುಕಾಡದೆ ನೆರೆ ಬಂತು

6.ಆರಿದ್ರಾ

ದಿನಾಂಕ(ಜೂನ್ 21 ರಿಂದ ಜುಲೈ 4ರವರೆಗೆ)

ಉತ್ತಮ ಮಳೆ

ಗಾದೆ-ಆರಿದ್ರಾ ಮಳೆ ಆಗದೆ ಗುಡುಗಿದರೆ ಆರು ಮಳೆ ಆಗಲ್ಲ, ಆರಿದ್ರಾ ಮಳೆ ಆರದೆ ಹುಯ್ಯುತ್ತೇ, ಆರಿದ್ರಾ ಇಲ್ಲದಿದ್ದರೆ ದರಿದ್ರ ಖಂಡಿತ, ಅಮ್ಮನ ಮನಸ್ಸು ಬೆಲ್ಲದ ಹಾಗೆ, ಆರಿದ್ರಾ ಹನಿ ಕಲ್ಲಿನ ಹಾಗೆ.

7.ಪುನರ್ವಸು

ದಿನಾಂಕ-5-7-2023

ಉತ್ತಮ ಮಳೆ

ಗಾದೆ: ಪುನವ೯ಸು ಮಳೆ ಬಂದು ಪಂಚಾಂಗ ಓದಾಯ್ತು, ಎಳೆ ಕರು ರಾಸಾಯ್ತು. 

8.ಪುಷ್ಯ

ದಿನಾಂಕ-19-7-2023

ಉತ್ತಮ ಮಳೆ

ಗಾದೆ: ಪುಷ್ಯ ಮಳೆ ಭಾಷೆ ಕೂಟ್ಟ ಮಳೆ (ತಪ್ಪಿಸುವುದಿಲ್ಲ)  ಪುಷ್ಯದಲಿ ನೆಟ್ಟ ಗಿಡ ಪುಟುಗೋಸಿ ಆದೀತು.

9.ಆಶ್ಲೇಷ

ದಿನಾಂಕ-ಆಗಸ್ಟ್ 2 ರಿಂದ ಆಗಸ್ಟ್ 15ರವರೆಗೆ

ಗಾದೆ-ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ, ಅಸಲೆ ಮಳೆ ಬಿದ್ದು ಸಸಿಲೆ(ಸಣ್ಣ ಮೀನು) ಬೆಟ್ಟಕ್ಕೇರಿತು

10.ಮಘ

ದಿನಾಂಕ-ಆಗಸ್ಟ್ 17 ರಿಂದ ಆಗಸ್ಟ್ 29ರವರೆಗೆ

ಉತ್ತಮ ಮಳೆ

ಗಾದೆ-ಬಂದರೆ ಮಗೆ ಹೋದರೆ ಹೊಗೆ, ಬಂದರೆ ಮಘೆ ಇಲ್ಲದಿದ್ದರೆ ಧಗೆ, ಮಘೆ ಮಳೆ ಬಂದಷ್ಟು ಒಳ್ಳೇದು, ಮನೆಮಗ ಉಂಡಷ್ಟು ಒಳ್ಳೇದು.

11.ಹುಬ್ಬ

ದಿನಾಂಕ-30-8-2023

ಉತ್ತಮ ಮಳೆ

ಗಾದೆ-ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ.  ಹುಬ್ಬೆ ಮಳೆ ಅಬ್ಬೇ ಹಾಲು ಉಂಡಂತೆ

12.ಉತ್ತರ

ದಿನಾಂಕ-13-09-2023

ಉತ್ತಮ ಮಳೆ

ಗಾದೆ-ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ

13.ಹಸ್ತ

ದಿನಾಂಕ-26-9-2023

ಉತ್ತಮ ಮಳೆ

14.ಚಿತ್ತ

ದಿನಾಂಕ-10-10-2023

ಉತ್ತಮ ಮಳೆ

ಗಾದೆ-ಕುರುಡು ಚಿತ್ತೆ ಎರಚಿದತ್ತ ಬೆಳೆ.

15.ಸ್ವಾತಿ

ದಿನಾಂಕ-23-10-2023

ಉತ್ತಮ ಮಳೆ

ಗಾದೆ-ಸ್ವಾತಿ ಮಳೆ ಮುತ್ತಿನ ಬೆಳೆ.

ಈ ದಿನದಿಂದ ವಿಶಾಖ ಮಳೆ  ಪ್ರಾರಂಭ,ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ

16.ವಿಶಾಖ

ದಿನಾಂಕ-6-11-2023

ಉತ್ತಮ ಮಳೆ

ಗಾದೆ-ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.

ಆಧಾರ್ ಲಿಂಕ್ ಆಗದ ಬೆಳೆ ಪರಿಹಾರ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿದರೆ ಬೆಳೆಪರಿಹಾರ ಜಮಾ-Aadhaar not linked croploss farmers list - https://krushirushi.in/Aadhaar-not-linked-croploss-farmers-list-1636 

]]>
Thu, 31 Oct 2024 18:00:19 +0530 shivuagrico
Male munsuchane&ಈ ಜಿಲ್ಲೆಗಳಲ್ಲಿ ಇಂದಿನಿಂದ ಅಕ್ಟೋಬರ್ 25 ರವರೆಗೆ ಭಾರಿ ಮಳೆ,ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಲಿದೆ? https://krushirushi.in/Male-munsuchane-1625 https://krushirushi.in/Male-munsuchane-1625 Male munsuchane-ಈ ಜಿಲ್ಲೆಗಳಲ್ಲಿ ಇಂದಿನಿಂದ ಅಕ್ಟೋಬರ್ 25 ರವರೆಗೆ ಭಾರಿ ಮಳೆ,ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಲಿದೆ?

ಕರಾವಳಿ ಭಾಗ-ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು, ಸುಳ್ಯ, ಸುಬ್ರಮಣ್ಯ, ಪುತ್ತೂರು ಬಂಟ್ವಾಳ, ಕಾಸರಗೋಡು ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. 
ಈಗಿನಂತೆ ಅಕ್ಟೊಬರ್ 25ರ ತನಕ ಕರಾವಳಿಯಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು ಭಾಗ : ಕೊಡಗು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಹಾಸನ ಜಿಲ್ಲೆಯ ಬಯಲುಸೀಮೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಅಕ್ಟೊಬರ್ 24ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಒಳನಾಡು :  ಇವತ್ತು ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 


ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಗುಂಡ್ಲುಪೇಟೆ ಸಹಿತ), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. (ಕೆಲವು ಭಾಗಗಳಲ್ಲಿ ಮುಂಜಾನೆ ಮಳೆಯಾಗಿದೆ). 
ಈಗಿನಂತೆ ಅಕ್ಟೊಬರ್ 25ರ ತನಕ ಹಿಂಗಾರು ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಅರಬ್ಬಿ ಸಮುದ್ರದಿಂದ ಶ್ರೀಲಂಕಾ ಕರಾವಳಿ ಮೂಲಕ ಬಂಗಾಳಕೊಲ್ಲಿ ಕಡೆ ಬೀಸುವ ಗಾಳಿಯು ತಮಿಳುನಾಡು ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವುದರಿಂದ ( ಆಗ್ನೇಯದಿಂದ ವಾಯವ್ಯ ಕಡೆಗೆ) ದಕ್ಷಿಣ ಒಳನಾಡು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉತ್ತರ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. 
ಬಂಗಾಳಕೊಲ್ಲಿಯ ಡಾನಾ ಚಂಡಮಾರುತವು ಒಕ್ಟೊಬರ್ 24ರಂದು ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿದ್ದು, ಇದರಿಂದ ಹಿಂಗಾರು ಮಾರುತಗಳಿಗೆ ಭಾರಿ ಹಿನ್ನಡೆ ಉಂಟಾಗುವ ಲಕ್ಷಣಗಳಿವೆ. 

ಈಗಿನಂತೆ ಅಕ್ಟೊಬರ್ 26ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.

]]>
Mon, 21 Oct 2024 16:16:32 +0530 shivuagrico
2024 ನೇ ಸಾಲಿನ ಮಳೆ ನಕ್ಷತ್ರಗಳು,ಮಳೆ ದಿನಾಂಕ ಹಾಗೂ ಗಾದೆಮಾತುಗಳು&Male nakshatragalu 2024 https://krushirushi.in/Male-nakshatragalu-1531 https://krushirushi.in/Male-nakshatragalu-1531 2024 ನೇ ಸಾಲಿನ ಮಳೆ ನಕ್ಷತ್ರಗಳು,ಮಳೆ ದಿನಾಂಕ ಹಾಗೂ ಗಾದೆಮಾತುಗಳು-Male nakshatragalu 2024

ಪಂಚಾಂಗದಲ್ಲಿನ ಮಳೆ ನಕ್ಷತ್ರಗಳ ಪ್ರಕಾರ 2024ರಲ್ಲಿ ಮಳೆ ಹೇಗಿದೆ? ಎಂಬ ಮಾಹಿತಿ ಇಲ್ಲಿದೆ. ಅಶ್ವಿನಿ ಇಂದ ಹಿಡಿದು ವಿಶಾಖ ತನಕ ಮಳೆ ನಕ್ಷತ್ರಗಳಿವೆ. ಇವುಗಳಲ್ಲಿ ಮಾರ್ಚ್, ಏಪ್ರಿಲ್ ತಿಂಗಳ ಮಳೆ ನಕ್ಷತ್ರಗಳು ರಾಜ್ಯದಲ್ಲಿ ಮಳೆ ಸುರಿಸುವುದಿಲ್ಲ. ಮೇ, ಜೂನ್, ಜುಲೈ ಮತ್ತು ಆಗಸ್ಟ್, ಸೆಪ್ಟೆಂಬರ್‌ ತಿಂಗಳಿನಲ್ಲಿ ಮಳೆ ನಕ್ಷತ್ರಗಳ ಅನ್ವಯ ಮಳೆಯನ್ನು ಲೆಕ್ಕ ಹಾಕಲಾಗುತ್ತದೆ. ಈ ಮಳೆ ನಕ್ಷತ್ರಗಳ ಆಧಾರದ ಮೇಲೆಯೇ ಹಲವಾರು ಗಾದೆ ಮಾತುಗಳು ಸಹ ಹುಟ್ಟಿಕೊಂಡಿವೆ.

ಅಶ್ವಿನಿ ನಕ್ಷತ್ರ 13/4/2024 ರಿಂದ ಆನೆಯನ್ನು ವಾಹನವಾಗಿ ಮಾಡಿಕೊಂಡು ಬರಲಿದ್ದು, ಸಾಧಾರಣೆ ಮಳೆ ಎಂದು ಪಂಚಾಂಗ ಹೇಳುತ್ತದೆ. ಭರಣಿ ನಕ್ಷತ್ರ 27/4/2024 ಕತ್ತೆ ವಾಹನವಾಗಿದ್ದು, ಸಾಧಾರಣೆ ಮಳೆ ನಿರೀಕ್ಷಿಸಲಾಗಿದೆ. 11/5/2024 ರಿಂದ ಕೃತಿಕ ನಕ್ಷತ್ರ ಕಪ್ಪೆಯನ್ನು ವಾಹನ ಮಾಡಿಕೊಂಡು ಬರಲಿದ್ದು, ಉತ್ತಮ ಮಳೆ ನಿರೀಕ್ಷೆ ಇದೆ. ಅಂದರೆ ಮೇ ತಿಂಗಳಿನಲ್ಲಿ ಮಳೆಯ ಮುನ್ಸೂಚನೆ ಇದೆ.

24/5/2024 ರಿಂದ ರೋಹಿಣಿ ಮಳೆ ನವಿಲು ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ. 7/6/2024 ರಿಂದ ಮೃಗಶಿರ ಮಳೆ ಕುದುರೆ ಮೇಲೆ ಬರಲಿದ್ದು, ಸಾಧಾರಣ ಮಳೆಯಾಗಲಿದೆ. ಸರ್ಕಾರದ ಲೆಕ್ಕದ ಪ್ರಕಾರ ಜೂನ್ 1ರಿಂದ ಸೆಪ್ಟೆಂಬರ್ 30 ನೈಋತ್ಯ ಮುಂಗಾರು ಮಳೆಯ ಅವಧಿಯಾಗಿದೆ.

21/6/2024 ರಿಂದ ಆರಿದ್ರ ಮಳೆ ಟಗರು ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ಇದೆ. ಪುನರ್ವಸು ಮಳೆ 5/7/2024 ರಿಂದ ಆನೆ ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ. 19/7/2024 ರಿಂದ ಪುಷ್ಯ ಮಳೆ ಕಪ್ಪೆ ವಾಹನವಾಗಿ ಬರಲಿದ್ದು, ಉತ್ತಮ ಮಳೆ ನಿರೀಕ್ಷೆ ಮಾಡಲಾಗಿದೆ.

ಆಶ್ಲೇಷ ಮಳೆ 2/8/2024 ರಿಂದ ಬರಲಿದ್ದು, ಟಗರು ವಾಹನವಾಗಿದೆ. ಸಾಧಾರಣ ಮಳೆ ನಿರೀಕ್ಷೆ. 16/8/2024 ರಿಂದ ಮಘ ಮಳೆ ಕುದುರೆ ವಾಹನವಾಗಿ ಬರಲಿದ್ದು, ಉತ್ತಮ ಮಳೆಯಾಗಲಿದೆ ಎಂದು ಪಂಚಾಂಗ ಅಂದಾಜಿಸಿದೆ. ಹುಬ್ಬ ಮಳೆ 30/8/2024ರಿಂದ ಇಲಿ ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ.

13/9/2024 ರಿಂದ ಉತ್ತರ ಮಳೆ ಆನೆ ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ. ಹಸ್ತ ಮಳೆ 26/9/2024 ರಿಂದ ಟಗರು ವಾಹನವಾಗಿ ಬರಲಿದ್ದು, ಉತ್ತಮ ಮಳೆಯ ನಿರೀಕ್ಷೆ ಇದೆ. ಚಿತ್ತ 10/10/2024 ರಿಂದ ಎಮ್ಮೆ ವಾಹನವಾಗಿ ಬರಲಿದ್ದು, ಉತ್ತಮ ಮಳೆಯಾಗಲಿದೆ. ಸ್ವಾತಿ ಮಳೆ 23/10/2023 ರಿಂದ ಬರಲಿದ್ದು, ಟಗರು ವಾಹನವಾಗಿದೆ. ಸಾಧಾರಣ ಮಳೆ. ವಿಶಾಖ 6/11/2024 ರಿಂದ ಸುರಿಯಲಿದ್ದು, ಟಗರು ವಾಹವಾಗಿದೆ. ಸಾಧಾರಣ ಮಳೆ ನಿರೀಕ್ಷೆ ಮಾಡಲಾಗಿದೆ.

ಭಾರತದಲ್ಲಿ ಜೂನ್ 1ರಿಂದ ಸೆಪ್ಟೆಂಬರ್ 30ರ ತನಕ ಸುರಿಯುವ ನೈಋತ್ಯ ಮುಂಗಾರು ಮಳೆಗೆ ಭಾರೀ ಮಹತ್ವವಿದೆ. ಮುಂದಿನ ವರ್ಷದ ಬರ, ಬೆಳೆ ಎಲ್ಲವನ್ನೂ ಈ ಮಳೆಯ ನಿರ್ಧಾರ ಮಾಡಲಿದೆ. ಈ ಅವಧಿಯಲ್ಲಿ ಉತ್ತಮ ಮಳೆಯಾದರೆ ಕೃಷಿ ಚಟುವಟಿಕೆಗಳಿಗೆ ಸಹ ಸಹಾಯಕವಾಗುತ್ತದೆ. ಡ್ಯಾಂಗಳು ಭರ್ತಿಯಾಗಿ ಮುಂದಿನ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಂಟಾಗುವುದಿಲ್ಲ.

ನೈಋತ್ಯ ಮುಂಗಾರು ಹೊರತುಪಡಿಸಿ ವಾತಾವರಣದಲ್ಲಿ ಆಗುವ ಬದಲಾವಣೆಗಳಿಂದ ಚಂಡಮಾರುತ, ವಾಯುಭಾರ ಕುಸಿತ ಉಂಟಾಗಿ ಮಳೆಯಾಗುವ ಸಾಧ್ಯತೆಯೂ ಇದೆ.

ಮಳೆ ಪ್ರಾರಂಭ ದಿನಾಂಕ ಹಾಗು ಯಾವ ಮಳೆ ಉತ್ತಮ ಮತ್ತು ಯಾವ ಮಳೆ ಸಾಮಾನ್ಯ

• ಅಶ್ವಿನಿ ಮಳೆ: ದಿನಾಂಕ-13-4-2024ಸಾಮಾನ್ಯ ಮಳೆ 

• ಭರಣಿ ಮಳೆ: ದಿನಾಂಕ-27-4-2024 ಸಾಮಾನ್ಯ ಮಳೆ 

• ಕೃತಿಕಾ ಮಳೆ: ದಿನಾಂಕ-11-5-2024 ಉತ್ತಮ ಮಳೆ

•ರೋಹಿಣಿ ಮಳೆ: ದಿನಾಂಕ-24-5-2024 ಸಾಮಾನ್ಯ ಮಳೆ 

•ಮೃಗಶಿರ ಮಳೆ: ದಿನಾಂಕ-07-06-2024 ಸಾಮಾನ್ಯ ಮಳೆ 

•ಆರಿದ್ರಾ ಮಳೆ: ದಿನಾಂಕ-21-06-2024 ಸಾಮಾನ್ಯ ಮಳೆ 

•ಪುನರ್ವಸು ಮಳೆ: ದಿನಾಂಕ-05-7-2024 ಸಾಮಾನ್ಯ ಮಳೆ 

• ಪುಷ್ಯ ಮಳೆ: ದಿನಾಂಕ-19-7-2024 ಉತ್ತಮ ಮಳೆ 

•ಆಶ್ಲೇಷ ಮಳೆ: ದಿನಾಂಕ-02-08-2024 ಸಾಮಾನ್ಯ ಮಳೆ 

• ಮಘ ಮಳೆ: ದಿನಾಂಕ-16-08-2024 ಉತ್ತಮ ಮಳೆ 

• ಹುಬ್ಬಮಳೆ: ದಿನಾಂಕ-30-8-2024 ಸಾಮಾನ್ಯ ಮಳೆ 

• ಉತ್ತರ ಮಳೆ: ದಿನಾಂಕ-13-09-2024 ಸಾಮಾನ್ಯ ಮಳೆ 

• ಹಸ್ತ ಮಳೆ: ದಿನಾಂಕ-26-09-2024 ಉತ್ತಮ ಮಳೆ 

• ಚಿತ್ತ ಮಳೆ: ದಿನಾಂಕ-10-10-2024 ಉತ್ತಮ ಮಳೆ 

• ಸ್ವಾತಿ ಮಳೆ: ದಿನಾಂಕ-23-10-2024 ಸಾಮಾನ್ಯ ಮಳೆ 

• ವಿಶಾಖ ಮಳೆ: ದಿನಾಂಕ-6-11-2024 ಸಾಮಾನ್ಯ ಮಳೆ

2023 ನೇ ಸಾಲಿನ ಮಳೆ ನಕ್ಷತ್ರಗಳು(Male nakshatragalu)

1.ಅಶ್ವಿನಿ-

ದಿನಾಂಕ-13.04.2024

ಸಾಮಾನ್ಯ ಮಳೆ

ಗಾದೆ-ಅಶ್ವಿನಿ ಮಳೆ ಬಿದ್ದರೆ ಅರಿಶಿಣಕ್ಕೆ ಮೇಲು, ಅಶ್ವೀನಿ ಸನ್ಯಾಸಿನೀ,

2.ಭರಣಿ

ದಿನಾಂಕ-27-4-2024

ಸಾಮಾನ್ಯ ಮಳೆ

ಗಾದೆ-ಭರಣಿಯಲ್ಲಿ ಮಳೆಯಾದರೆ ಧರಣಿಯೆಲ್ಲಾ ಬೆಳೆ,ಭರಣಿ ಸುರಿದರೆ ಧರಣಿ ಬದುಕೀತು

3.ಕೃತಿಕಾ

ದಿನಾಂಕ-11-5-2024

ಸಾಮಾನ್ಯ ಮಳೆ

ಗಾದೆ-ಕೃತಿಕ ನಕ್ಷತ್ರ ಕಾದರೆ ಗದ್ದೆಗೆ ಒಳ್ಳೆಯದು

4.ರೋಹಿಣಿ-

ದಿನಾಂಕ-24-5-2024

ಉತ್ತಮ ಮಳೆ

 ಗಾದೆ-ರೋಹಿಣಿ ಮಳೆ ಓಣಿಯೆಲ್ಲಾ ಕೆಸರು

5.ಮೃಗಶಿರ

ದಿನಾಂಕ-ಜೂನ್ 7 ರಿಂದ ಜೂನ್ 21ರವರೆಗೆ

ಉತ್ತಮ ಮಳೆ

ಗಾದೆ-ಮೃಗಶಿರೆಯಲ್ಲಿ ಮಿಸುಕಾಡದೆ ನೆರೆ ಬಂತು

6.ಆರಿದ್ರಾ

ದಿನಾಂಕ(ಜೂನ್ 21 ರಿಂದ ಜುಲೈ 4ರವರೆಗೆ)

ಉತ್ತಮ ಮಳೆ

ಗಾದೆ-ಆರಿದ್ರಾ ಮಳೆ ಆಗದೆ ಗುಡುಗಿದರೆ ಆರು ಮಳೆ ಆಗಲ್ಲ, ಆರಿದ್ರಾ ಮಳೆ ಆರದೆ ಹುಯ್ಯುತ್ತೇ, ಆರಿದ್ರಾ ಇಲ್ಲದಿದ್ದರೆ ದರಿದ್ರ ಖಂಡಿತ, ಅಮ್ಮನ ಮನಸ್ಸು ಬೆಲ್ಲದ ಹಾಗೆ, ಆರಿದ್ರಾ ಹನಿ ಕಲ್ಲಿನ ಹಾಗೆ.

7.ಪುನರ್ವಸು

ದಿನಾಂಕ-5-7-2023

ಉತ್ತಮ ಮಳೆ

ಗಾದೆ: ಪುನವ೯ಸು ಮಳೆ ಬಂದು ಪಂಚಾಂಗ ಓದಾಯ್ತು, ಎಳೆ ಕರು ರಾಸಾಯ್ತು. 

8.ಪುಷ್ಯ

ದಿನಾಂಕ-19-7-2023

ಉತ್ತಮ ಮಳೆ

ಗಾದೆ: ಪುಷ್ಯ ಮಳೆ ಭಾಷೆ ಕೂಟ್ಟ ಮಳೆ (ತಪ್ಪಿಸುವುದಿಲ್ಲ)  ಪುಷ್ಯದಲಿ ನೆಟ್ಟ ಗಿಡ ಪುಟುಗೋಸಿ ಆದೀತು.

9.ಆಶ್ಲೇಷ

ದಿನಾಂಕ-ಆಗಸ್ಟ್ 2 ರಿಂದ ಆಗಸ್ಟ್ 15ರವರೆಗೆ

ಗಾದೆ-ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ, ಅಸಲೆ ಮಳೆ ಬಿದ್ದು ಸಸಿಲೆ(ಸಣ್ಣ ಮೀನು) ಬೆಟ್ಟಕ್ಕೇರಿತು

10.ಮಘ

ದಿನಾಂಕ-ಆಗಸ್ಟ್ 17 ರಿಂದ ಆಗಸ್ಟ್ 29ರವರೆಗೆ

ಉತ್ತಮ ಮಳೆ

ಗಾದೆ-ಬಂದರೆ ಮಗೆ ಹೋದರೆ ಹೊಗೆ, ಬಂದರೆ ಮಘೆ ಇಲ್ಲದಿದ್ದರೆ ಧಗೆ, ಮಘೆ ಮಳೆ ಬಂದಷ್ಟು ಒಳ್ಳೇದು, ಮನೆಮಗ ಉಂಡಷ್ಟು ಒಳ್ಳೇದು.

11.ಹುಬ್ಬ

ದಿನಾಂಕ-30-8-2023

ಉತ್ತಮ ಮಳೆ

ಗಾದೆ-ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ.  ಹುಬ್ಬೆ ಮಳೆ ಅಬ್ಬೇ ಹಾಲು ಉಂಡಂತೆ

12.ಉತ್ತರ

ದಿನಾಂಕ-13-09-2023

ಉತ್ತಮ ಮಳೆ

ಗಾದೆ-ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ

13.ಹಸ್ತ

ದಿನಾಂಕ-26-9-2023

ಉತ್ತಮ ಮಳೆ

14.ಚಿತ್ತ

ದಿನಾಂಕ-10-10-2023

ಉತ್ತಮ ಮಳೆ

ಗಾದೆ-ಕುರುಡು ಚಿತ್ತೆ ಎರಚಿದತ್ತ ಬೆಳೆ.

15.ಸ್ವಾತಿ

ದಿನಾಂಕ-23-10-2023

ಉತ್ತಮ ಮಳೆ

ಗಾದೆ-ಸ್ವಾತಿ ಮಳೆ ಮುತ್ತಿನ ಬೆಳೆ.

16.ವಿಶಾಖ

ದಿನಾಂಕ-6-11-2023

ಉತ್ತಮ ಮಳೆ

ಗಾದೆ-ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.

]]>
Sat, 07 Sep 2024 06:01:00 +0530 shivuagrico
2024 ನೇ ಸಾಲಿನ ಮಳೆ ನಕ್ಷತ್ರಗಳು,ಮಳೆ ದಿನಾಂಕ ಹಾಗೂ ಗಾದಮಾತುಗಳು&Male nakshatragalu 2024 https://krushirushi.in/Male-nakshatragalu-2024 https://krushirushi.in/Male-nakshatragalu-2024 2024 ನೇ ಸಾಲಿನ ಮಳೆ ನಕ್ಷತ್ರಗಳು,ಮಳೆ ದಿನಾಂಕ ಹಾಗೂ ಗಾದಮಾತುಗಳು-Male nakshatragalu 2024

ಪಂಚಾಂಗದಲ್ಲಿನ ಮಳೆ ನಕ್ಷತ್ರಗಳ ಪ್ರಕಾರ 2024ರಲ್ಲಿ ಮಳೆ ಹೇಗಿದೆ? ಎಂಬ ಮಾಹಿತಿ ಇಲ್ಲಿದೆ. ಅಶ್ವಿನಿ ಇಂದ ಹಿಡಿದು ವಿಶಾಖ ತನಕ ಮಳೆ ನಕ್ಷತ್ರಗಳಿವೆ. ಇವುಗಳಲ್ಲಿ ಮಾರ್ಚ್, ಏಪ್ರಿಲ್ ತಿಂಗಳ ಮಳೆ ನಕ್ಷತ್ರಗಳು ರಾಜ್ಯದಲ್ಲಿ ಮಳೆ ಸುರಿಸುವುದಿಲ್ಲ. ಮೇ, ಜೂನ್, ಜುಲೈ ಮತ್ತು ಆಗಸ್ಟ್, ಸೆಪ್ಟೆಂಬರ್‌ ತಿಂಗಳಿನಲ್ಲಿ ಮಳೆ ನಕ್ಷತ್ರಗಳ ಅನ್ವಯ ಮಳೆಯನ್ನು ಲೆಕ್ಕ ಹಾಕಲಾಗುತ್ತದೆ. ಈ ಮಳೆ ನಕ್ಷತ್ರಗಳ ಆಧಾರದ ಮೇಲೆಯೇ ಹಲವಾರು ಗಾದೆ ಮಾತುಗಳು ಸಹ ಹುಟ್ಟಿಕೊಂಡಿವೆ.

ಅಶ್ವಿನಿ ನಕ್ಷತ್ರ 13/4/2024 ರಿಂದ ಆನೆಯನ್ನು ವಾಹನವಾಗಿ ಮಾಡಿಕೊಂಡು ಬರಲಿದ್ದು, ಸಾಧಾರಣೆ ಮಳೆ ಎಂದು ಪಂಚಾಂಗ ಹೇಳುತ್ತದೆ. ಭರಣಿ ನಕ್ಷತ್ರ 27/4/2024 ಕತ್ತೆ ವಾಹನವಾಗಿದ್ದು, ಸಾಧಾರಣೆ ಮಳೆ ನಿರೀಕ್ಷಿಸಲಾಗಿದೆ. 11/5/2024 ರಿಂದ ಕೃತಿಕ ನಕ್ಷತ್ರ ಕಪ್ಪೆಯನ್ನು ವಾಹನ ಮಾಡಿಕೊಂಡು ಬರಲಿದ್ದು, ಉತ್ತಮ ಮಳೆ ನಿರೀಕ್ಷೆ ಇದೆ. ಅಂದರೆ ಮೇ ತಿಂಗಳಿನಲ್ಲಿ ಮಳೆಯ ಮುನ್ಸೂಚನೆ ಇದೆ.

24/5/2024 ರಿಂದ ರೋಹಿಣಿ ಮಳೆ ನವಿಲು ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ. 7/6/2024 ರಿಂದ ಮೃಗಶಿರ ಮಳೆ ಕುದುರೆ ಮೇಲೆ ಬರಲಿದ್ದು, ಸಾಧಾರಣ ಮಳೆಯಾಗಲಿದೆ. ಸರ್ಕಾರದ ಲೆಕ್ಕದ ಪ್ರಕಾರ ಜೂನ್ 1ರಿಂದ ಸೆಪ್ಟೆಂಬರ್ 30 ನೈಋತ್ಯ ಮುಂಗಾರು ಮಳೆಯ ಅವಧಿಯಾಗಿದೆ.

21/6/2024 ರಿಂದ ಆರಿದ್ರ ಮಳೆ ಟಗರು ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ಇದೆ. ಪುನರ್ವಸು ಮಳೆ 5/7/2024 ರಿಂದ ಆನೆ ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ. 19/7/2024 ರಿಂದ ಪುಷ್ಯ ಮಳೆ ಕಪ್ಪೆ ವಾಹನವಾಗಿ ಬರಲಿದ್ದು, ಉತ್ತಮ ಮಳೆ ನಿರೀಕ್ಷೆ ಮಾಡಲಾಗಿದೆ.

ಆಶ್ಲೇಷ ಮಳೆ 2/8/2024 ರಿಂದ ಬರಲಿದ್ದು, ಟಗರು ವಾಹನವಾಗಿದೆ. ಸಾಧಾರಣ ಮಳೆ ನಿರೀಕ್ಷೆ. 16/8/2024 ರಿಂದ ಮಘ ಮಳೆ ಕುದುರೆ ವಾಹನವಾಗಿ ಬರಲಿದ್ದು, ಉತ್ತಮ ಮಳೆಯಾಗಲಿದೆ ಎಂದು ಪಂಚಾಂಗ ಅಂದಾಜಿಸಿದೆ. ಹುಬ್ಬ ಮಳೆ 30/8/2024ರಿಂದ ಇಲಿ ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ.

13/9/2024 ರಿಂದ ಉತ್ತರ ಮಳೆ ಆನೆ ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ. ಹಸ್ತ ಮಳೆ 26/9/2024 ರಿಂದ ಟಗರು ವಾಹನವಾಗಿ ಬರಲಿದ್ದು, ಉತ್ತಮ ಮಳೆಯ ನಿರೀಕ್ಷೆ ಇದೆ. ಚಿತ್ತ 10/10/2024 ರಿಂದ ಎಮ್ಮೆ ವಾಹನವಾಗಿ ಬರಲಿದ್ದು, ಉತ್ತಮ ಮಳೆಯಾಗಲಿದೆ. ಸ್ವಾತಿ ಮಳೆ 23/10/2023 ರಿಂದ ಬರಲಿದ್ದು, ಟಗರು ವಾಹನವಾಗಿದೆ. ಸಾಧಾರಣ ಮಳೆ. ವಿಶಾಖ 6/11/2024 ರಿಂದ ಸುರಿಯಲಿದ್ದು, ಟಗರು ವಾಹವಾಗಿದೆ. ಸಾಧಾರಣ ಮಳೆ ನಿರೀಕ್ಷೆ ಮಾಡಲಾಗಿದೆ.

ಭಾರತದಲ್ಲಿ ಜೂನ್ 1ರಿಂದ ಸೆಪ್ಟೆಂಬರ್ 30ರ ತನಕ ಸುರಿಯುವ ನೈಋತ್ಯ ಮುಂಗಾರು ಮಳೆಗೆ ಭಾರೀ ಮಹತ್ವವಿದೆ. ಮುಂದಿನ ವರ್ಷದ ಬರ, ಬೆಳೆ ಎಲ್ಲವನ್ನೂ ಈ ಮಳೆಯ ನಿರ್ಧಾರ ಮಾಡಲಿದೆ. ಈ ಅವಧಿಯಲ್ಲಿ ಉತ್ತಮ ಮಳೆಯಾದರೆ ಕೃಷಿ ಚಟುವಟಿಕೆಗಳಿಗೆ ಸಹ ಸಹಾಯಕವಾಗುತ್ತದೆ. ಡ್ಯಾಂಗಳು ಭರ್ತಿಯಾಗಿ ಮುಂದಿನ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಂಟಾಗುವುದಿಲ್ಲ.

ನೈಋತ್ಯ ಮುಂಗಾರು ಹೊರತುಪಡಿಸಿ ವಾತಾವರಣದಲ್ಲಿ ಆಗುವ ಬದಲಾವಣೆಗಳಿಂದ ಚಂಡಮಾರುತ, ವಾಯುಭಾರ ಕುಸಿತ ಉಂಟಾಗಿ ಮಳೆಯಾಗುವ ಸಾಧ್ಯತೆಯೂ ಇದೆ.

ಮಳೆ ಪ್ರಾರಂಭ ದಿನಾಂಕ ಹಾಗು ಯಾವ ಮಳೆ ಉತ್ತಮ ಮತ್ತು ಯಾವ ಮಳೆ ಸಾಮಾನ್ಯ

• ಅಶ್ವಿನಿ ಮಳೆ: ದಿನಾಂಕ-13-4-2024ಸಾಮಾನ್ಯ ಮಳೆ 

• ಭರಣಿ ಮಳೆ: ದಿನಾಂಕ-27-4-2024 ಸಾಮಾನ್ಯ ಮಳೆ 

• ಕೃತಿಕಾ ಮಳೆ: ದಿನಾಂಕ-11-5-2024 ಉತ್ತಮ ಮಳೆ

•ರೋಹಿಣಿ ಮಳೆ: ದಿನಾಂಕ-24-5-2024 ಸಾಮಾನ್ಯ ಮಳೆ 

•ಮೃಗಶಿರ ಮಳೆ: ದಿನಾಂಕ-07-06-2024 ಸಾಮಾನ್ಯ ಮಳೆ 

•ಆರಿದ್ರಾ ಮಳೆ: ದಿನಾಂಕ-21-06-2024 ಸಾಮಾನ್ಯ ಮಳೆ 

•ಪುನರ್ವಸು ಮಳೆ: ದಿನಾಂಕ-05-7-2024 ಸಾಮಾನ್ಯ ಮಳೆ 

• ಪುಷ್ಯ ಮಳೆ: ದಿನಾಂಕ-19-7-2024 ಉತ್ತಮ ಮಳೆ 

•ಆಶ್ಲೇಷ ಮಳೆ: ದಿನಾಂಕ-02-08-2024 ಸಾಮಾನ್ಯ ಮಳೆ 

• ಮಘ ಮಳೆ: ದಿನಾಂಕ-16-08-2024 ಉತ್ತಮ ಮಳೆ 

• ಹುಬ್ಬಮಳೆ: ದಿನಾಂಕ-30-8-2024 ಸಾಮಾನ್ಯ ಮಳೆ 

• ಉತ್ತರ ಮಳೆ: ದಿನಾಂಕ-13-09-2024 ಸಾಮಾನ್ಯ ಮಳೆ 

• ಹಸ್ತ ಮಳೆ: ದಿನಾಂಕ-26-09-2024 ಉತ್ತಮ ಮಳೆ 

• ಚಿತ್ತ ಮಳೆ: ದಿನಾಂಕ-10-10-2024 ಉತ್ತಮ ಮಳೆ 

• ಸ್ವಾತಿ ಮಳೆ: ದಿನಾಂಕ-23-10-2024 ಸಾಮಾನ್ಯ ಮಳೆ 

• ವಿಶಾಖ ಮಳೆ: ದಿನಾಂಕ-6-11-2024 ಸಾಮಾನ್ಯ ಮಳೆ

2023 ನೇ ಸಾಲಿನ ಮಳೆ ನಕ್ಷತ್ರಗಳು(Male nakshatragalu)

1.ಅಶ್ವಿನಿ-

ದಿನಾಂಕ-13.04.2024

ಸಾಮಾನ್ಯ ಮಳೆ

ಗಾದೆ-ಅಶ್ವಿನಿ ಮಳೆ ಬಿದ್ದರೆ ಅರಿಶಿಣಕ್ಕೆ ಮೇಲು, ಅಶ್ವೀನಿ ಸನ್ಯಾಸಿನೀ,

2.ಭರಣಿ

ದಿನಾಂಕ-27-4-2024

ಸಾಮಾನ್ಯ ಮಳೆ

ಗಾದೆ-ಭರಣಿಯಲ್ಲಿ ಮಳೆಯಾದರೆ ಧರಣಿಯೆಲ್ಲಾ ಬೆಳೆ,ಭರಣಿ ಸುರಿದರೆ ಧರಣಿ ಬದುಕೀತು

3.ಕೃತಿಕಾ

ದಿನಾಂಕ-11-5-2024

ಸಾಮಾನ್ಯ ಮಳೆ

ಗಾದೆ-ಕೃತಿಕ ನಕ್ಷತ್ರ ಕಾದರೆ ಗದ್ದೆಗೆ ಒಳ್ಳೆಯದು

4.ರೋಹಿಣಿ-

ದಿನಾಂಕ-24-5-2024

ಉತ್ತಮ ಮಳೆ

 ಗಾದೆ-ರೋಹಿಣಿ ಮಳೆ ಓಣಿಯೆಲ್ಲಾ ಕೆಸರು

5.ಮೃಗಶಿರ

ದಿನಾಂಕ-ಜೂನ್ 7 ರಿಂದ ಜೂನ್ 21ರವರೆಗೆ

ಉತ್ತಮ ಮಳೆ

ಗಾದೆ-ಮೃಗಶಿರೆಯಲ್ಲಿ ಮಿಸುಕಾಡದೆ ನೆರೆ ಬಂತು

6.ಆರಿದ್ರಾ

ದಿನಾಂಕ(ಜೂನ್ 21 ರಿಂದ ಜುಲೈ 4ರವರೆಗೆ)

ಉತ್ತಮ ಮಳೆ

ಗಾದೆ-ಆರಿದ್ರಾ ಮಳೆ ಆಗದೆ ಗುಡುಗಿದರೆ ಆರು ಮಳೆ ಆಗಲ್ಲ, ಆರಿದ್ರಾ ಮಳೆ ಆರದೆ ಹುಯ್ಯುತ್ತೇ, ಆರಿದ್ರಾ ಇಲ್ಲದಿದ್ದರೆ ದರಿದ್ರ ಖಂಡಿತ, ಅಮ್ಮನ ಮನಸ್ಸು ಬೆಲ್ಲದ ಹಾಗೆ, ಆರಿದ್ರಾ ಹನಿ ಕಲ್ಲಿನ ಹಾಗೆ.

7.ಪುನರ್ವಸು

ದಿನಾಂಕ-5-7-2023

ಉತ್ತಮ ಮಳೆ

ಗಾದೆ: ಪುನವ೯ಸು ಮಳೆ ಬಂದು ಪಂಚಾಂಗ ಓದಾಯ್ತು, ಎಳೆ ಕರು ರಾಸಾಯ್ತು. 

8.ಪುಷ್ಯ

ದಿನಾಂಕ-19-7-2023

ಉತ್ತಮ ಮಳೆ

ಗಾದೆ: ಪುಷ್ಯ ಮಳೆ ಭಾಷೆ ಕೂಟ್ಟ ಮಳೆ (ತಪ್ಪಿಸುವುದಿಲ್ಲ)  ಪುಷ್ಯದಲಿ ನೆಟ್ಟ ಗಿಡ ಪುಟುಗೋಸಿ ಆದೀತು.

9.ಆಶ್ಲೇಷ

ದಿನಾಂಕ-ಆಗಸ್ಟ್ 2 ರಿಂದ ಆಗಸ್ಟ್ 15ರವರೆಗೆ

ಗಾದೆ-ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ, ಅಸಲೆ ಮಳೆ ಬಿದ್ದು ಸಸಿಲೆ(ಸಣ್ಣ ಮೀನು) ಬೆಟ್ಟಕ್ಕೇರಿತು

10.ಮಘ

ದಿನಾಂಕ-ಆಗಸ್ಟ್ 17 ರಿಂದ ಆಗಸ್ಟ್ 29ರವರೆಗೆ

ಉತ್ತಮ ಮಳೆ

ಗಾದೆ-ಬಂದರೆ ಮಗೆ ಹೋದರೆ ಹೊಗೆ, ಬಂದರೆ ಮಘೆ ಇಲ್ಲದಿದ್ದರೆ ಧಗೆ, ಮಘೆ ಮಳೆ ಬಂದಷ್ಟು ಒಳ್ಳೇದು, ಮನೆಮಗ ಉಂಡಷ್ಟು ಒಳ್ಳೇದು.

11.ಹುಬ್ಬ

ದಿನಾಂಕ-30-8-2023

ಉತ್ತಮ ಮಳೆ

ಗಾದೆ-ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ.  ಹುಬ್ಬೆ ಮಳೆ ಅಬ್ಬೇ ಹಾಲು ಉಂಡಂತೆ

12.ಉತ್ತರ

ದಿನಾಂಕ-13-09-2023

ಉತ್ತಮ ಮಳೆ

ಗಾದೆ-ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ

13.ಹಸ್ತ

ದಿನಾಂಕ-26-9-2023

ಉತ್ತಮ ಮಳೆ

14.ಚಿತ್ತ

ದಿನಾಂಕ-10-10-2023

ಉತ್ತಮ ಮಳೆ

ಗಾದೆ-ಕುರುಡು ಚಿತ್ತೆ ಎರಚಿದತ್ತ ಬೆಳೆ.

15.ಸ್ವಾತಿ

ದಿನಾಂಕ-23-10-2023

ಉತ್ತಮ ಮಳೆ

ಗಾದೆ-ಸ್ವಾತಿ ಮಳೆ ಮುತ್ತಿನ ಬೆಳೆ.

16.ವಿಶಾಖ

ದಿನಾಂಕ-6-11-2023

ಉತ್ತಮ ಮಳೆ

ಗಾದೆ-ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.

]]>
Tue, 30 Jul 2024 22:11:20 +0530 shivuagrico
Male munsuchane&ಈ ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 16ರ ವರೆಗೆ ಭಾರಿ ಮಳೆ,ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಲಿದೆ? https://krushirushi.in/Male-munsuchane-1405 https://krushirushi.in/Male-munsuchane-1405 Male Mahiti-ಈ ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 16ರ ವರೆಗೆ ಭಾರಿ ಮಳೆ,ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಲಿದೆ?

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಸ್ವಲ್ಪ ಕಡಿಮೆ ಇರಬಹುದು. 

ಕೊಡಗು ಅಲ್ಲಲ್ಲಿ, ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 


Male nakshatragalu-2024 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ https://krushirushi.in/Krushirushi-1000-1133

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 


ದಾವಣಗೆರೆ, ಧಾರವಾಡ, ಬೆಳಗಾವಿ, ಕೊಪ್ಪಳ ಜಿಲ್ಲೆಗಳಲ್ಲಿ ಸಾಮಾನ್ಯ ಚಿಕ್ಕೋಡಿ ಸುತ್ತಮುತ್ತ ಉತ್ತಮ ಇರಬಹುದು. ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಈಗಾಗಲೇ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗಿದ್ದು, ಈಗಿನಂತೆ ಜುಲೈ 15ರ ತನಕ ರಾಜ್ಯದ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಜುಲೈ 19ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದರೂ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಯಾವ್ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಭಾರೀ ಮಳೆ ಬರುವ ಹಿನ್ನಲೆ ಇಂದು ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅಲ್ಲದೆ ನಾಳೆಯಿಂದ ಬೆಳಗಾವಿ, ಕಲಬುರ್ಗಿ, ರಾಯಚೂರು, ಯಾದಗಿರಿ, ವಿಜಯಪುರ, ದಾವಣಗೆರೆ, ಹಾಸನ ಹಾಗೂ ಮೈಸೂರಿನ ಕೆಲವು ಭಾಗಗಳಿಗೆ ಮುಂದಿನ ಎರಡ್ಮೂರು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ.

ದಿನ 2 (13.07.2024)

ಕರಾವಳಿ ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಮೇಲೆ ಗಾಳಿಯ ವೇಗ (40-50 kmph) ತಲುಪುವ ಸಾಧ್ಯತೆಯಿರುವ ಭಾರೀ ಮತ್ತು ಅತಿ ಭಾರೀ ಮಳೆ ಮತ್ತು ನಿರಂತರ ಗಾಳಿಯು ಸಂಭವಿಸುವ ಸಾಧ್ಯತೆಯಿದೆ.
* ದಕ್ಷಿಣ ಒಳನಾಡಿನ ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗಾಳಿಯ ವೇಗ (40-50 kmph) ತಲುಪುವ ಸಾಧ್ಯತೆಯಿರುವ ಗಾಳಿಯ ವೇಗದಿಂದ ಅತಿ ಹೆಚ್ಚು ಭಾರೀ ಮಳೆ ಮತ್ತು ನಿರಂತರ ಗಾಳಿಯು ಸಂಭವಿಸುವ ಸಾಧ್ಯತೆಯಿದೆ.
* ಪ್ರತ್ಯೇಕವಾದ ಭಾರೀ ಮಳೆ/ಗುಡುಗು ಸಹಿತ ಗಾಳಿಯ ವೇಗ (30-40 kmph) ತಲುಪುವ ಗಾಳಿಯು ಬೆಳಗಾವಿ ಜಿಲ್ಲೆಗಳಲ್ಲಿ ಸಂಭವಿಸುವ ಸಾಧ್ಯತೆಯಿದೆ.
* ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಗಾಳಿಯ ವೇಗ (30-40 ಕಿಮೀ) ತಲುಪುವ ಸಾಧ್ಯತೆಯಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆ ಇದೆ.
* ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಹಲವೆಡೆಗಳಲ್ಲಿ ಗಾಳಿಯ ವೇಗ (40-50 kmph) ಸಹಿತ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯು ಸಂಭವಿಸುವ ಸಾಧ್ಯತೆಯಿದೆ.

 

ದಿನ 3 (14.07.2024) :

ಕರಾವಳಿ ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಮೇಲೆ ಗಾಳಿಯ ವೇಗ (40-50 kmph) ತಲುಪುವ ಸಾಧ್ಯತೆಯಿರುವ ಭಾರೀ ಮತ್ತು ಅತಿ ಭಾರೀ ಮಳೆ ಮತ್ತು ನಿರಂತರ ಗಾಳಿಯು ಸಂಭವಿಸುವ ಸಾಧ್ಯತೆಯಿದೆ.
* ದಕ್ಷಿಣ ಒಳನಾಡಿನ ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗಾಳಿಯ ವೇಗ (40-50 kmph) ತಲುಪುವ ಸಾಧ್ಯತೆಯಿರುವ ಗಾಳಿಯ ವೇಗದಿಂದ ಅತಿ ಹೆಚ್ಚು ಭಾರೀ ಮಳೆ ಮತ್ತು ನಿರಂತರ ಗಾಳಿಯು ಸಂಭವಿಸುವ ಸಾಧ್ಯತೆಯಿದೆ.
* ದಕ್ಷಿಣ ಒಳನಾಡಿನ ಕರ್ನಾಟಕದ ಹಾಸನ, ಚಿತ್ರದುರ್ಗ, ಮೈಸೂರು ಜಿಲ್ಲೆಗಳಲ್ಲಿ ಗಾಳಿಯ ವೇಗ (40-50 kmph) ತಲುಪುವ ಸಾಧ್ಯತೆಯಿರುವ ಪ್ರತ್ಯೇಕವಾದ ಭಾರೀ ಮಳೆ ಮತ್ತು ನಿರಂತರ ಗಾಳಿ.
* ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಯಾದಗಿರಿ, ರಾಯಚೂರು, ಕಲಬುರ್ಗಿ ಜಿಲ್ಲೆಗಳಲ್ಲಿ ಗಾಳಿಯ ವೇಗ (40-50 kmph) ತಲುಪುವ ಸಾಧ್ಯತೆಯಿರುವ ಪ್ರತ್ಯೇಕವಾದ ಭಾರೀ ಮಳೆ ಮತ್ತು ನಿರಂತರ ಗಾಳಿ.
* ಉತ್ತರ ಆಂತರಿಕ ಕರ್ನಾಟಕದ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗಾಳಿಯ ವೇಗ (40-50 kmph) ತಲುಪುವ ಸಾಧ್ಯತೆಯಿರುವ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯು ಸಂಭವಿಸಬಹುದು.
* ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗಾಳಿಯ ವೇಗ (40-50 ಕಿಮೀ) ತಲುಪುವ ಸಾಧ್ಯತೆಯಿದ್ದು, ಸಾಧಾರಣದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿ ದಕ್ಷಿಣ ಆಂತರಿಕ ಕರ್ನಾಟಕದ.

 

ದಿನ 4 (15.07.2024):

ಕರಾವಳಿ ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ.
* ದಕ್ಷಿಣ ಒಳನಾಡಿನ ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಗಾಳಿಯ ವೇಗ (30-40 kmph) ತಲುಪುವ ಸಾಧ್ಯತೆಯಿರುವ ಭಾರೀ ಮತ್ತು ಅತಿ ಭಾರೀ ಮಳೆ ಮತ್ತು ನಿರಂತರ ಗಾಳಿ.
* ದಕ್ಷಿಣ ಒಳನಾಡಿನ ವಿಜಯನಗರ, ದಾವಣಗೆರೆ, ತುಮಕೂರು, ಮೈಸೂರು ಜಿಲ್ಲೆಗಳಲ್ಲಿ ಗಾಳಿಯ ವೇಗ (30-40 kmph) ತಲುಪುವ ಸಾಧ್ಯತೆಯಿರುವ ಪ್ರತ್ಯೇಕವಾದ ಭಾರೀ ಮತ್ತು ನಿರಂತರ ಗಾಳಿ.
* ಉತ್ತರ ಆಂತರಿಕ ಕರ್ನಾಟಕದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಕಲಬುರ್ಗಿ ಜಿಲ್ಲೆಗಳಲ್ಲಿ ಗಾಳಿಯ ವೇಗ (40-50 kmph) ತಲುಪುವ ಸಾಧ್ಯತೆಯಿರುವ ಪ್ರತ್ಯೇಕವಾದ ಭಾರೀ ಮಳೆ ಮತ್ತು ನಿರಂತರ ಗಾಳಿ.
* ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಯಾದಗಿರಿ ಜಿಲ್ಲೆಗಳ ಮೇಲೆ ಹೆಚ್ಚಿನ ಸ್ಥಳಗಳಲ್ಲಿ ಗಾಳಿಯ ವೇಗ (40-50 kmph) ತಲುಪುವ ಸಾಧ್ಯತೆಯಿರುವ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿ.
* ದಕ್ಷಿಣ ಒಳನಾಡಿನ ಕರ್ನಾಟಕದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗಾಳಿಯ ವೇಗ (30-40 kmph) ಸಹಿತ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯು ಸಂಭವಿಸುವ ಸಾಧ್ಯತೆಯಿದೆ. 

ದಿನ 5 (16.07.2024):

ಕರಾವಳಿ ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ.
* ದಕ್ಷಿಣ ಒಳಗಿನ ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಮೇಲೆ ಗಾಳಿಯ ವೇಗ (30-40 kmph) ತಲುಪುವ ಸಾಧ್ಯತೆಯಿರುವ ಭಾರೀ ಮತ್ತು ಅತಿ ಭಾರೀ ಮಳೆ ಮತ್ತು ನಿರಂತರ ಗಾಳಿ.
* ದಕ್ಷಿಣ ಒಳನಾಡಿನ ಕರ್ನಾಟಕದ ಹಾಸನ, ದಾವಣಗೆರೆ ಜಿಲ್ಲೆಗಳಲ್ಲಿ ಗಾಳಿಯ ವೇಗ (30-40 kmph) ತಲುಪುವ ಸಾಧ್ಯತೆಯಿರುವ ಪ್ರತ್ಯೇಕವಾದ ಭಾರೀ ಮಳೆ ಮತ್ತು ನಿರಂತರ ಗಾಳಿ.
* ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗಾಳಿಯ ವೇಗ (40-50 kmph) ತಲುಪುವ ಸಾಧ್ಯತೆಯಿರುವ ಪ್ರತ್ಯೇಕವಾದ ಭಾರೀ ಮಳೆ ಮತ್ತು ನಿರಂತರ ಗಾಳಿ.
* ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗಾಳಿಯ ವೇಗ (40-50 ಕಿ.ಮೀ) ತಲುಪುವ ಸಾಧ್ಯತೆಯಿರುವ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿ.
* ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಹೆಚ್ಚಿನ ಸ್ಥಳಗಳಲ್ಲಿ ಗಾಳಿಯ ವೇಗ (30-40 kmph) ಸಹಿತ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿ ಸಂಭವಿಸುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ವಿಜಯನಗರ ಜಿಲ್ಲೆಗಳು.

ದಿನ 6 (17.07.2024): ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ದಿನ 7 (18.07.2024): ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

]]>
Fri, 12 Jul 2024 22:14:29 +0530 shivuagrico
Rain forecast&ರೈತರಿಗೆ ಸಿಹಿಸುದ್ದಿ ನೀಡಿದ ಹವಾಮಾನ ಇಲಾಖೆ,ವಾಡಿಕೆಗಿಂತ ಹೆಚ್ಚಿನ ಮಳೆ https://krushirushi.in/Rain-forecast-Krushirushi-1206 https://krushirushi.in/Rain-forecast-Krushirushi-1206 Rain forecast-ರೈತರಿಗೆ ಸಿಹಿಸುದ್ದಿ ನೀಡಿದ ಹವಾಮಾನ ಇಲಾಖೆ,ವಾಡಿಕೆಗಿಂತ ಹೆಚ್ಚಿನ ಮಳೆ

ಮಳೆಯಿಲ್ಲದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ರೈತರಿಗೆ ಭಾರತೀಯ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. ಈ ಬಾರಿ ಮುಂಗಾರು ಉತ್ತಮವಾಗಿರಲಿದ್ದು, ಸಾಮಾನ್ಯಕ್ಕಿಂತ ಹೆಚ್ಚಿನ ಮುಂಗಾರು ಮಳೆ ಸುರಿಯಲಿದೆ ಎಂದು ಹೇಳಿದೆ. ಈ ಬಾರಿಯ ಮಳೆಗಾಲದಲ್ಲಿ ಶೇ.106ರಷ್ಟು ಮಳೆ ಬರಲಿದೆ ಎಂದು ಐಎಂಡಿ ಭವಿಷ್ಯವನ್ನು ನುಡಿದಿದ್ದು, ಅನ್ನದಾತರ ಮುಖದಲ್ಲಿ ಸಂತಸ ಮೂಡಿದೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಮಳೆಗಾಲದಲ್ಲಿ ಸಾಮಾನ್ಯವಾಗಿ ಶೇ.96 ರಿಂದ ಶೇ.104ರಷ್ಟು ಮಳೆ ಸುರಿಯಲಿದೆ. ಕಳೆದ 50 ವರ್ಷಗಳ ಸರಾಸರಿ ಗಮನಿಸಿದರೆ 87 ಸೆಂ. ಮೀಟರ್‌ ಮಳೆಯಾಗಿದ್ದು, ಈ ಬಾರಿ ಅದಕ್ಕಿಂತ ಹೆಚ್ಚು ಮಳೆ ಸುರಿಯಲಿದೆ ಎನ್ನಲಾಗಿದೆ.

 

2024ರ ನೈರುತ್ಯ ಮಾನ್ಸೂನ್‌ ಅವಧಿಯಲ್ಲಿ (ಜೂನ್‌ನಿಂದ ಸೆಪ್ಟೆಂಬರ್‌ವರೆಗೆ) ಇಡೀ ದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ ಸುರಿಯಲಿದೆ. ಎಲ್‌ ನಿನೋ ಬಳಿಕ ಬಂದ ಲಾ ನೀನಾ ಪರಿಸ್ಥಿತಿಗಳ ಸಹಾಯದಿಂದ ಭಾರತದಲ್ಲಿ ಆಗಸ್ಟ್‌ - ಸೆಪ್ಟೆಂಬರ್‌ನಲ್ಲಿ ಉತ್ತಮ ಮಳೆ ಸುರಿಯಲಿದೆ ಎಂದು ಐಎಂಡಿ ಹೇಳಿದೆ.

1951 ರಿಂದ 2023ರವರೆಗಿನ ದತ್ತಾಂಶವನ್ನು ಗಮನನಿಸಿದರೆ, ಎಲ್‌ ನಿನೋ ಪರಿಸ್ಥಿತಿ ಬಳಿಕ ಲಾ ನಿನಾ ಪರಿಸ್ಥಿತಿ ಬಂದ 9 ಬಾರಿಯೂ ಭಾರತದಲ್ಲಿ ಸಾಮಾನ್ಯಕ್ಕಿಂತ ಅಧಿಕ ಮಳೆ ಸುರಿದಿದೆ. ಈಶಾನ್ಯ ಭಾರತದ ರಾಜ್ಯಗಳು, ಪೂರ್ವ ಹಾಗೂ ವಾಯುವ್ಯ ಭಾಗದ ಕೆಲ ಪ್ರದೇಶಗಳನ್ನು ಹೊರತುಪಡಿಸಿ ದೇಶಾದ್ಯಂತ ಈ ಬಾರಿ ವಾಡಿಕೆಗಿಂತ ಅಧಿಕ ಮಳೆ ಸುರಿಯಲಿದೆ ಎಂದು ಕೇಂದ್ರ ಭೂ ವಿಜ್ಞಾನ ಮಂತ್ರಾಲಯದ ಕಾರ್ಯದರ್ಶಿ ಡಾ ಎಂ ರವಿಚಂದ್ರನ್‌ ಹೇಳಿದ್ದಾರೆ.

ಐಎಂಡಿಯು ಐದು ರೀತಿಯಲ್ಲಿ ಮಳೆ ಪ್ರಮಾಣವನ್ನು ವಿಂಗಡಿಸಿದ್ದು, ಶೇ.96 ರಿಂದ 104 ಸಾಮಾನ್ಯ ಮಳೆಯಾಗಿದ್ದರೆ, ಶೇ.90 ರಿಂದ 96 ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಇನ್ನು, ಶೇ.90ಕ್ಕಿಂತ ಕಡಿಮೆ ಮಳೆ ಬಿದ್ದರೆ ಮಳೆ ಕೊರತೆ ಎನ್ನಲಾಗುತ್ತದೆ. ಶೇ.104 ರಿಂದ 110 ಅನ್ನು ವಾಡಿಕೆಗಿಂತ ಹೆಚ್ಚು ಮಳೆ ಎಂದರೆ, ಶೇ.110ಕ್ಕಿಂತ ಹೆಚ್ಚಿದ್ದರೆ ಅಧಿಕ ಮಳೆ ಎಂದು ಕರೆಯಲಾಗುತ್ತದೆ.

Skymet Rain predection 2024-ಈ ವರ್ಷ ಭಾರತದ ಹಾಗೂ ಕರ್ನಾಟಕದ ಮಳೆ ಮಾಹಿತಿ ಪ್ರಕಟಿಸಿದ  ಸ್ಕೈಮೇಟ್ ಖಾಸಗಿ ಹವಾಮಾನ ಸಂಸ್ಥೆ


ಯುಗಾದಿ ಹಬ್ಬದ ಆಚರಣೆ ಬೆನ್ನಲ್ಲೇ ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಹಾಲಿ ವರ್ಷದ ಹವಾಮಾನ ವರದಿ ನೀಡಿದ್ದು, ಈ ಬಾರಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮಳೆಯಾಗಲಿದೆ ಎಂದು ವರದಿ ಮಾಡಿದೆ.

ಈ ವರ್ಷ ಜೂನ್ ಮತ್ತು ಸೆಪ್ಟೆಂಬರ್ ನಡುವೆ ಭಾರತವು 'ಸಾಮಾನ್ಯ' ಮಾನ್ಸೂನ್ (Monsoon) ಅನ್ನು ಅನುಭವಿಸುವ ನಿರೀಕ್ಷೆ ಇದೆ. ಮುಂಗಾರು ಮಳೆ ಶೇಕಡಾ 102ರಷ್ಟು ಆಗುವ ನಿರೀಕ್ಷೆಯಿದೆ. ಜೂನ್‌ನಿಂದ ಸೆಪ್ಟೆಂಬರ್ ವರೆಗೆ, ಮಧ್ಯ ಮತ್ತು ಪಶ್ಚಿಮ ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ.

ಉತ್ತರ ಮತ್ತು ದಕ್ಷಿಣ ಭಾಗಗಳಲ್ಲಿ ಸಾಮಾನ್ಯ ಮಳೆಯಾಗಲಿದೆ. ಈಶಾನ್ಯ ಭಾರತ ಮತ್ತು ಪೂರ್ವ ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಖಾಸಗಿ ಹವಾಮಾನ ಮುನ್ಸೂಚನೆ ಸಂಸ್ಥೆ ಸ್ಕೈಮೆಟ್ (Skymet) ಮಂಗಳವಾರ ತನ್ನ ವರದಿಯಲ್ಲಿ ತಿಳಿಸಿದೆ.

'ಮಾನ್ಸೂನ್ ಮುನ್ಸೂಚನೆ 2024′ ವರದಿಯು ದೇಶದ ದಕ್ಷಿಣ, ಪಶ್ಚಿಮ ಮತ್ತು ವಾಯುವ್ಯ ಪ್ರದೇಶಗಳಲ್ಲಿ ಅನುಕೂಲಕರವಾದ ಮಳೆಯಾಗಲಿದೆ ಎಂದು ಸೂಚಿಸಿದೆ. ಮಳೆಯಾಶ್ರಿತ ಪ್ರದೇಶಗಳಾದ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಸಾಕಷ್ಟು ಮಳೆಯಾಗುವ ನಿರೀಕ್ಷೆಯಿದೆ. ಆದರೆ ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಪೂರ್ವ ರಾಜ್ಯಗಳು ಗರಿಷ್ಠ ಮಾನ್ಸೂನ್ ತಿಂಗಳುಗಳಲ್ಲಿ ಮಳೆ ಕೊರತೆ ಅಪಾಯ ಎದುರಿಸಲಿವೆ.

ಮಳೆ ಪ್ರಮಾಣ

ವರದಿಯ ಪ್ರಕಾರ, ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ಮಾನ್ಸೂನ್ ಸಂಭವನೀಯತೆಯು ಅಧಿಕ ಮಳೆಯಾಗುವ ಸಾಧ್ಯತೆಯನ್ನು 10 ಪ್ರತಿಶತ, ಸಾಮಾನ್ಯ ಮಳೆಯ 45 ಪ್ರತಿಶತ ಸಾಧ್ಯತೆಯನ್ನು ಸೂಚಿಸಿದೆ. ಜೊತೆಗೆ 20 ಪ್ರತಿಶತದಷ್ಟು ಸಾಮಾನ್ಯ-ಹೆಚ್ಚು ಮಳೆ, 15 ಪ್ರತಿಶತ ಕಡಿಮೆ- ಸಾಮಾನ್ಯ ಮಳೆ, ಮತ್ತು ಶೇ.10 ರಷ್ಟು ಬರ ಪರಿಸ್ಥಿತಿಯ ಸಾಧ್ಯತೆ ಇದೆ ಎಂದು ಊಹಿಸಿದೆ.

ಮಾಸಿಕ ಪ್ರಮಾಣದಲ್ಲಿ, ಜೂನ್ 95%, ಜುಲೈ 105%, ಆಗಸ್ಟ್ 98% ಮತ್ತು ಸೆಪ್ಟೆಂಬರ್ 110 ಸರಾಸರಿ ಮಳೆಯನ್ನು ಪಡೆಯುವ ಮುನ್ಸೂಚನೆ ಇದೆ. ಹವಾಮಾನ ಸವಾಲುಗಳ ಹೊರತಾಗಿಯೂ, ವರದಿಯು ಈ ವರ್ಷ ಸಾಮಾನ್ಯ ಮಾನ್ಸೂನ್ ಋತುವನ್ನು ಊಹಿಸಿದೆ.

ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ

ಈಶಾನ್ಯ ಭಾರತವು ಋತುವಿನ ಮೊದಲಾರ್ಧದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯನ್ನು ಅನುಭವಿಸಬಹುದು. ಕೇರಳ, ತಮಿಳುನಾಡು, ಕರ್ನಾಟಕ ಮತ್ತು ಗೋವಾದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಮತ್ತು ಕೇಂದ್ರ ಭಾಗಗಳಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಸ್ಕೈಮೆಟ್ ತಿಳಿಸಿದೆ.

ಈ ಕುರಿತು ಮಾತನಾಡಿರುವ ಸ್ಕೈಮೆಟ್‌ನ MD ಜತಿನ್ ಸಿಂಗ್, 'ಸೂಪರ್ ಎಲ್ ನಿನೋದಿಂದ ಬಲವಾದ ಲಾ ನಿನಾಕ್ಕೆ ಗಮನಾರ್ಹ ಪರಿವರ್ತನೆಯಾಗಲಿದ್ದು, ಐತಿಹಾಸಿಕವಾಗಿ ಹೆಚ್ಚಿನ ಮಾನ್ಸೂನ್ ಅನ್ನು ಉಂಟಾಗಿಸಲಿದೆ. ಆದರೆ ಮಾನ್ಸೂನ್ ಅವಧಿಯು ದುರ್ಬಲವಾಗಿ ಪ್ರಾರಂಭವಾಗಬಹುದು. ಇದು ಎಲ್ ನಿನೊದ ಪಶ್ಚಾತ್‌ ಪರಿಣಾಮ. ಮಾನ್ಸೂನ್‌ ಋತುವಿನ ದ್ವಿತೀಯಾರ್ಧವು ಪ್ರಾಥಮಿಕ ಹಂತಕ್ಕಿಂತ ವಿಪರೀತವಾಗಿ ಇರಬಹುದು ಎಂದು ಹೇಳಿದರು.

ಈ ಬಾರಿಯೂ ಎನ್ ನಿನೋ ಪರಿಣಾಮ

ಕಳೆದ ವರ್ಷ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರಿದ್ದ ಎಲ್ ನಿನೋ ಈ ಬಾರಿಯೂ ಮಾನ್ಸೂನ್ ಮೇಲೆ ಪರಿಣಾಮ ಬೀರಲಿದೆ ಎಂದು ಸ್ಕೈಮೆಟ್ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಎಲ್ ನಿನೊದ ದಕ್ಷಿಣ ಕಂಪನ, ಹಿಂದೂ ಮಹಾಸಾಗರದ ಡೈಪೋಲ್‌ನಂತಹ ಇತರ ಅಂಶಗಳು ಮಾನ್ಸೂನ್ ಮೇಲೆ ಪ್ರಭಾವ ಬೀರುತ್ತವೆ.

ದ್ವಿಧ್ರುವಿ ಅಥವಾ ಡೈಪೋಲ್‌ ಧನಾತ್ಮಕವಾಗಿದ್ದು, ಇದು ಲಾ ನಿನಾಗೆ ಪೂರಕವಾಗಿದೆ ಎಂದು ನಿರೀಕ್ಷಿಸಲಾಗಿದೆ. ಇದು ಉತ್ತಮ ಮಾನ್ಸೂನ್ ಭವಿಷ್ಯವನ್ನು ಹೆಚ್ಚಿಸಲಿದೆ. ಎಲ್ ನಿನೊದಿಂದ ಲಾ ನಿನಾಗೆ ತ್ವರಿತ ಪರಿವರ್ತನೆಯು ಋತುವಿನ ಆರಂಭದಲ್ಲಿ ಸ್ವಲ್ಪ ಅಡ್ಡಿಪಡಿಸಲಿದೆ. ಹೀಗಾಗಿ ಋತುವಿನ ಉದ್ದಕ್ಕೂ ಮಳೆಯ ವಿತರಣೆಯು ಅಸಮವಾಗಿರಬಹುದು ಎಂದು ಹೇಳಲಾಗಿದೆ.

Rain alert-ಅಶ್ವಿನಿ, ಭರಣಿ ನಕ್ಷತ್ರಗಳ ಪ್ರಭಾವ! ಯುಗಾದಿಗೂ ಮೊದಲು - ನಂತರ ಕರ್ನಾಟಕದಲ್ಲಿ ಒಟ್ಟು ನಾಲ್ಕು ಬಾರಿ ಮಳೆ!!

ನಮ್ಮ ಪೂರ್ವಿಕರು ಮಳೆ ನಕ್ಷತ್ರವನ್ನು ಆಧರಿಸಿ ಕರಾರುವಾಕ್ ಆಗಿ ಇಂಥದ್ದೇ ದಿನಗಳಲ್ಲಿ ಮಳೆಯಾಗುತ್ತದೆ ಎಂದು ನಿಖರವಾಗಿ ಹೇಳಿಬಿಡುತ್ತಿದ್ದರು. ಅಷ್ಟೇ ಅಲ್ಲ, ಮಳೆ ನಕ್ಷತ್ರಗಳು ಧಾರಾಕಾರವಾಗಿ ಮಳೆಯನ್ನು ಸುರಿಸುತ್ತದೆಯೋ, ಸಾಧಾರಣವಾಗಿ ಮಳೆ ಸುರಿಸುತ್ತವೆಯೋ ಅಥವಾ ಹಗುರವಾಗಿ ಮಳೆಯಾಗುತ್ತದೆಯೋ ಎಂಬುದನ್ನು ಅರಿತು ಅದರನ್ವಯ ಮಳೆಯ ಬಗ್ಗೆ ಹೇಳುತ್ತಿದ್ದರು. ಈ ಬಾರಿ, ಯುಗಾದಿ ಹಬ್ಬದ (ಏ. 9) ನಂತರ, ಮೂರು ಮಳೆ ನಕ್ಷತ್ರಗಳು ಒಂದರ ಹಿಂದೊದರಂತೆ ಬರಲಿವೆ. ಅವುಗಳಿಂದ ಧಾರಾಕಾರವಾಗಿ ಮಳೆಯಾಗದೇ ಇದ್ದರೂ ತಕ್ಕಮಟ್ಟಿಗೆ ಮಳೆಯಾಗುತ್ತದೆ ಎಂದು ಹೇಳಲಾಗಿದೆ. ಅತ್ತ, ಹವಾಮಾನ ಇಲಾಖೆಯೂ ಯುಗಾದಿಗೂ ಮುನ್ನ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಏ.6 ಹಾಗೂ 7ರಂದು ಎರಡು ಬಾರಿ ಮಳೆಯಾಗುತ್ತದೆ ಎಂದು ಹೇಳಿದೆ.

ಈ ವರ್ಷದ ಬೇಸಿಗೆಯ ಆರಂಭದಲ್ಲೇ ಬಿಸಿಲಬೇಗೆಯಿಂದ ತತ್ತರಿಸುವಂತಾಗಿರುವ, ಕುಡಿಯುವ ನೀರಿಗೆ ಪರದಾಡುವಂತಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಹೊತ್ತಿನಲ್ಲಿ ಹವಾಮಾನ ಇಲಾಖೆಯೂ ಯುಗಾದಿಗೂ ಮೊದಲು ರಾಜ್ಯಾದ್ಯಂತ ಉತ್ತಮ ಮಳೆಯಾಗಲಿದೆ ಎಂದು ಹೇಳಿದೆ. ಅತ್ತ, ಪಂಚಾಂಗಗಳಲ್ಲೂ ಯುಗಾದಿಯ ನಂತರ ಮೂರು ಮಳೆ ನಕ್ಷತ್ರಗಳು ಒಂದರ ಹಿಂದೊಂದರಂತೆ ಬರಲಿವೆ ಎಂದು ಹೇಳುತ್ತಿದೆ. ಹೀಗೆ, ನಮ್ಮ ದೇಶದ ಮಳೆಯ ಜ್ಞಾನ ಹಾಗೂ ವಿಜ್ಞಾನ ಎರಡೂ ಹೇಳುವಂತೆ ಉತ್ತಮ ಮಳೆಯಾದರೆ ಸಾಕು. ಹಾಗಾದರೆ, ಈ ಬಾರಿಯ ಮಳೆಯ ನಕ್ಷತ್ರಗಳು ಯಾವುವು, ಯುಗಾದಿಯ ನಂತರ ಯಾವ ನಕ್ಷತ್ರದಿಂದ ಯಾವ ಮಳೆ ಬರುತ್ತದೆ ಎಂಬುದನ್ನು ನೋಡೋಣ ಬನ್ನಿ.ಹವಾಮಾನ ಇಲಾಖೆ ಹೇಳಿದ್ದೇನು ಎಂಬುದನ್ನು ನೋಡೋಣ.

ಭಾರತೀಯ ಹವಾಮಾನ ಇಲಾಖೆ, ಕರ್ನಾಟಕದಲ್ಲಿ ಯುಗಾದಿಯ (ಏ. 9) ಮೊದಲು ಅಂದರೆ, ಏ. 6 ಹಾಗೂ ಏ. 7ರಂದು ಮಳೆ ಬೀಳುತ್ತದೆ ಎಂದು ಹೇಳಿದೆ. ರಾಜ್ಯದ ಎಲ್ಲಾ ಭಾಗಗಳಲ್ಲಿ ಸಮಗ್ರವಾಗಿಯಲ್ಲದಿದ್ದರೂ ಕರಾವಳಿ, ಕರ್ನಾಟಕದ ದಕ್ಷಿಣದ ಅಂಜಿನಲ್ಲಿರುವ ಕೆಲವು ಪ್ರದೇಶಗಳು, ಪೂರ್ವಕ್ಕಿರುವ ಜಿಲ್ಲೆಗಳು, ಮಧ್ಯಭಾಗದಲ್ಲಿ ಹಾಗೂ ಉತ್ತರ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತದೆ ಎಂದು ಹೇಳಿದೆ. ಆದರೆ, ಮಳೆ ನಕ್ಷತ್ರಗಳ ಪ್ರಕಾರ, ಯುಗಾದಿ ಮುಗಿದ ಬೆರಳೆಣಿಕೆಯ ದಿನಗಳಲ್ಲಿ ಏ. 13ರಿಂದ ಮಳೆ ನಕ್ಷತ್ರಗಳು ಶುರುವಾಗಿ ಸಾಧಾರಣ ಮಳೆ ಬೀಳುತ್ತದೆ. ಇದರ ವಿವರಗಳೇನು ಎಂಬುದನ್ನು ಮುಂದೆ ತಿಳಿಯಬಹುದು.

ಯುಗಾದಿ ಹಬ್ಬಕ್ಕಿಂತ ಮುನ್ನವೇ ಆಗಲಿದೆ ಮಳೆ - ಹವಾಮಾನ ಇಲಾಖೆ

ವಾರಾಂತ್ಯಕ್ಕೆ ರಾಜ್ಯಾದ್ಯಂತ ಹಲವು ಕಡೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏ.6ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಏ.7ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿಹಗುರ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್ ತಿಂಗಳಿನಲ್ಲಿ ಯಾವ ನಕ್ಷತ್ರಗಳಿಂದ ಯಾವ ಮಳೆ ಬರುತ್ತದೆ ಎಂಬುದನ್ನು ತಿಳಿಯುವುದಕ್ಕಿಂತ ಮುಂಚೆ, ನಾವು ಮಳೆ ನಕ್ಷತ್ರಗಳು ಎಷ್ಟೆಷ್ಟಿವೆ ಎಂದು ಮೊದಲು ತಿಳಿಯೋಣ. ಅದರಂತೆ, ಮಳೆ ನಕ್ಷತ್ರಗಳು ಅಶ್ವಿನಿ, ಭರಣಿ, ಕೃತಿಕಾ, ರೋಹಿಣಿ, ಮೃಗಶಿರಾ, ಆರಿದ್ರಾ, ಪುನರ್ವಸು, ಪುಷ್ಯ, ಆಶ್ಲೇಷ, ಮಘ, ಹುಬ್ಬ, ಉತ್ತರ, ಹಸ್ತ, ಚಿತ್ತ, ಸ್ವಾತಿ, ವಿಶಾಖ ಎಂಬ ಒಟ್ಟು 16 ಮಳೆ ನಕ್ಷತ್ರಗಳಿವೆ. ಇವುಗಳ ಆಧಾರದಲ್ಲಿಯೂ ಕರಾರುವಾಕ್ ಆಗಿ ಇಂಥ ದಿನವೇ ಮಳೆ ಬರುತ್ತದೆ ಎಂದು ರೈತ ಸಮುದಾಯ ನಂಬಿದೆ.

ಅಶ್ವಿನಿ, ಭರಣಿ ನಕ್ಷತ್ರಗಳ ಮಳೆಯು ಏಪ್ರಿಲ್ - ಮೇ ತಿಂಗಳಲ್ಲಿ ಕಾಣಿಸಿಕೊಂಡರೆ, ಕೃತಿಕಾ ಹಾಗೂ ರೋಹಿಣಿ ನಕ್ಷತ್ರಗಳು ಮೇ ತಿಂಗಳಲ್ಲಿ ಮಳೆ ತರುತ್ತವೆ. ಮೃಗಶಿರಾ - ಆರಿದ್ರಾ ನಕ್ಷತ್ರಗಳು ಜೂನ್ ತಿಂಗಳಲ್ಲಿ ಮಳೆ ತಂದರೆ, ಪುನರ್ವಸು - ಪುಷ್ಯ ನಕ್ಷತ್ರ ಜುಲೈ ತಿಂಗಳಲ್ಲಿ, ಆಶ್ಲೇಷ - ಮಘ- ಹುಬ್ಬ ನಕ್ಷತ್ರಗಳು ಆಗಸ್ಟ್ ತಿಂಗಳಲ್ಲಿ, ಉತ್ತರ - ಹಸ್ತ ನಕ್ಷತ್ರಗಳು ಸೆಪ್ಟಂಬರ್ ತಿಂಗಳಲ್ಲಿ, ಚಿತ್ತ ಹಾಗೂ ಸ್ವಾತಿ ನಕ್ಷತ್ರಗಳು ಅಕ್ಟೋಬರ್ ತಿಂಗಳಲ್ಲಿ ಹಾಗೂ ವಿಶಾಖ ನಕ್ಷತ್ರವು ನವೆಂಬರ್ ತಿಂಗಳಲ್ಲಿ ಮಳೆ ತರುತ್ತವೆ.

ಮಳೆಯ ನಕ್ಷತ್ರದ ಜೊತೆಗೆ ಅದು ಯಾವ ವಾಹನದ ಮೇಲೆ ಬರುತ್ತದೆ ಎಂಬುದರ ಆಧಾರದಲ್ಲಿ ಆ ಮಳೆ ಹಗುರವೋ, ಸಾಧಾರಣವೋ ಅಥವಾ ಭೋರ್ಗರೆಯುವ ಮಳೆಯೋ ಎಂಬುದನ್ನು ಹೇಳಲಾಗುತ್ತದೆ. ಏ. 13ರಂದು ಅಶ್ವಿನಿ ಮಳೆ ನಕ್ಷತ್ರ ಆರಂಭವಾಗುತ್ತದೆ. ಇದರ ವಾಹನ ಆನೆಯಾಗಿರುವುದರಿಂದ, ಆನೆ ಹೇಗೆ ನಿಧಾನವಾಗಿ ನಡೆದುಕೊಂಡು ಹೋಗುತ್ತದೆಯೋ ಹಾಗೆ, ಇದು ಸಾಧಾರಣವಾದ ಮಳೆಯನ್ನು ತರುತ್ತದೆ ಎಂದು ಹೇಳಲಾಗಿದೆ.

ಭರಣಿ ನಕ್ಷತ್ರ.... ಇದು ಏಪ್ರಿಲ್ ನ ಕಡೆಯ ವಾರದಲ್ಲಿ (ಏ. 27) ಕಾಣಿಸಿಕೊಳ್ಳುವ ನಕ್ಷತ್ರವಾಗಿದೆ. ಇದರ ವಾಹನ ಕತ್ತೆ. ಅಂದರೆ, ಅತ್ತ ಹಗುರವೂ ಅಲ್ಲ, ಇತ್ತ ಧಾರಕಾರವೂ ಅಲ್ಲ ಎಂಬಂತೆ ಮಧ್ಯಮ ಪ್ರಮಾಣದಲ್ಲಿ ಮಳೆಯಾಗುತ್ತದೆ ಎಂದು ಇದನ್ನು ವಿಶ್ಲೇಷಿಸುತ್ತಾರೆ. ಅಂದರೆ, ಈ ನಕ್ಷತ್ರದ ಪ್ರಭಾವದಿಂದಾಗಿ, ರಾಜ್ಯದ ನಾನಾ ಪ್ರದೇಶಗಳಲ್ಲಿ ಸಾಧಾರವಾದ ಮಳೆಯಾಗುತ್ತದೆ

Male nakshatragalu-2024 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ

ಚಂಡಮಾರುತವೋ....ವಾಯುಭಾರ ಕುಸಿತವೋ ಒಟ್ಟಿನಲ್ಲಿ ಮಳೆ ಬಂದರೆ ಸಾಕು ಎನ್ನುವಂತೆ ಆಗಿದೆ ಕರ್ನಾಟಕದ ಸದ್ಯದ ಪರಿಸ್ಥಿತಿ. ಮಾರ್ಚ್ ತಿಂಗಳ 2ನೇ ವಾರದಲ್ಲಿ ಸುಡು ಬಿಸಿಲಿನಿಂದ ಜನರು ಕಂಗೆಟ್ಟು ಹೋಗಿದ್ದಾರೆ. ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಈಗ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ.

ಕರ್ನಾಟಕ ಬರದ ಛಾಯೆಗೆ ಸಿಕ್ಕಿ ತತ್ತರಿಸಿ ಹೋಗಿದೆ. ಇನ್ನೂ ಮಾರ್ಚ್ ಪೂರ್ತಿ, ಏಪ್ರಿಲ್ ಮತ್ತು ಮೇ ತಿಂಗಳು ಕಳೆಯುವುದು ಹೇಗೆ? ಎಂಬುದು ಜನರ ಚಿಂತೆಯಾಗಿದೆ. ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ 2020 ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ವಯ ಹಾಗೂ ಜಿಲ್ಲಾಧಿಕಾರಿಗಳಿಂದ ಬೆಳೆ ಹಾನಿ ಸಮೀಕ್ಷೆಯ (Ground Truthing) ವರದಿಯನ್ವಯ ರಾಜ್ಯದಲ್ಲಿ ಬರ ಘೋಷಣೆ ಮಾಡಲಾಗಿದೆ.

2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ 223 ತಾಲ್ಲೂಕುಗಳನ್ನು ಬರ ಪಿಡೀತ ತಾಲ್ಲೂಗಳೆಂದು ಸರ್ಕಾರವು ಘೋಷಿಸಿದ್ದು, ಇದು ತಕ್ಷಣದಿಂದ ಜಾರಿಗೆ ಬಂದಿದೆ. ಈಗ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿದೆ.

ಸಾಮಾನ್ಯ ಮುಂಗಾರು ನಿರೀಕ್ಷೆ: 2024ನೇ ಸಾಲಿನ ಮುಂಗಾರು ಆರಂಭವಾಗುವ ಮೇ ಅಂತ್ಯ ಅಥವ ಜೂನ್ ಹೊತ್ತಿಗೆ ಎಲ್ ನಿನೋ ದುರ್ಬಲಗೊಳ್ಳಲಿದೆ. ಆದ್ದರಿಂದ ಈ ಬಾರಿ ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಅಂದಾಜಿಸಿದೆ.

ಪಂಚಾಂಗದಲ್ಲಿನ ಮಳೆ ನಕ್ಷತ್ರಗಳ ಪ್ರಕಾರ 2024ರಲ್ಲಿ ಮಳೆ ಹೇಗಿದೆ? ಎಂಬ ಮಾಹಿತಿ ಇಲ್ಲಿದೆ. ಅಶ್ವಿನಿ ಇಂದ ಹಿಡಿದು ವಿಶಾಖ ತನಕ ಮಳೆ ನಕ್ಷತ್ರಗಳಿವೆ. ಇವುಗಳಲ್ಲಿ ಮಾರ್ಚ್, ಏಪ್ರಿಲ್ ತಿಂಗಳ ಮಳೆ ನಕ್ಷತ್ರಗಳು ರಾಜ್ಯದಲ್ಲಿ ಮಳೆ ಸುರಿಸುವುದಿಲ್ಲ. ಮೇ, ಜೂನ್, ಜುಲೈ ಮತ್ತು ಆಗಸ್ಟ್, ಸೆಪ್ಟೆಂಬರ್‌ ತಿಂಗಳಿನಲ್ಲಿ ಮಳೆ ನಕ್ಷತ್ರಗಳ ಅನ್ವಯ ಮಳೆಯನ್ನು ಲೆಕ್ಕ ಹಾಕಲಾಗುತ್ತದೆ. ಈ ಮಳೆ ನಕ್ಷತ್ರಗಳ ಆಧಾರದ ಮೇಲೆಯೇ ಹಲವಾರು ಗಾದೆ ಮಾತುಗಳು ಸಹ ಹುಟ್ಟಿಕೊಂಡಿವೆ.

ಅಶ್ವಿನಿ ನಕ್ಷತ್ರ 13/4/2024 ರಿಂದ ಆನೆಯನ್ನು ವಾಹನವಾಗಿ ಮಾಡಿಕೊಂಡು ಬರಲಿದ್ದು, ಸಾಧಾರಣೆ ಮಳೆ ಎಂದು ಪಂಚಾಂಗ ಹೇಳುತ್ತದೆ. ಭರಣಿ ನಕ್ಷತ್ರ 27/4/2024 ಕತ್ತೆ ವಾಹನವಾಗಿದ್ದು, ಸಾಧಾರಣೆ ಮಳೆ ನಿರೀಕ್ಷಿಸಲಾಗಿದೆ. 11/5/2024 ರಿಂದ ಕೃತಿಕ ನಕ್ಷತ್ರ ಕಪ್ಪೆಯನ್ನು ವಾಹನ ಮಾಡಿಕೊಂಡು ಬರಲಿದ್ದು, ಉತ್ತಮ ಮಳೆ ನಿರೀಕ್ಷೆ ಇದೆ. ಅಂದರೆ ಮೇ ತಿಂಗಳಿನಲ್ಲಿ ಮಳೆಯ ಮುನ್ಸೂಚನೆ ಇದೆ.

24/5/2024 ರಿಂದ ರೋಹಿಣಿ ಮಳೆ ನವಿಲು ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ. 7/6/2024 ರಿಂದ ಮೃಗಶಿರ ಮಳೆ ಕುದುರೆ ಮೇಲೆ ಬರಲಿದ್ದು, ಸಾಧಾರಣ ಮಳೆಯಾಗಲಿದೆ. ಸರ್ಕಾರದ ಲೆಕ್ಕದ ಪ್ರಕಾರ ಜೂನ್ 1ರಿಂದ ಸೆಪ್ಟೆಂಬರ್ 30 ನೈಋತ್ಯ ಮುಂಗಾರು ಮಳೆಯ ಅವಧಿಯಾಗಿದೆ.

21/6/2024 ರಿಂದ ಆರಿದ್ರ ಮಳೆ ಟಗರು ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ಇದೆ. ಪುನರ್ವಸು ಮಳೆ 5/7/2024 ರಿಂದ ಆನೆ ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ. 19/7/2024 ರಿಂದ ಪುಷ್ಯ ಮಳೆ ಕಪ್ಪೆ ವಾಹನವಾಗಿ ಬರಲಿದ್ದು, ಉತ್ತಮ ಮಳೆ ನಿರೀಕ್ಷೆ ಮಾಡಲಾಗಿದೆ.

ಆಶ್ಲೇಷ ಮಳೆ 2/8/2024 ರಿಂದ ಬರಲಿದ್ದು, ಟಗರು ವಾಹನವಾಗಿದೆ. ಸಾಧಾರಣ ಮಳೆ ನಿರೀಕ್ಷೆ. 16/8/2024 ರಿಂದ ಮಘ ಮಳೆ ಕುದುರೆ ವಾಹನವಾಗಿ ಬರಲಿದ್ದು, ಉತ್ತಮ ಮಳೆಯಾಗಲಿದೆ ಎಂದು ಪಂಚಾಂಗ ಅಂದಾಜಿಸಿದೆ. ಹುಬ್ಬ ಮಳೆ 30/8/2024ರಿಂದ ಇಲಿ ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ.

13/9/2024 ರಿಂದ ಉತ್ತರ ಮಳೆ ಆನೆ ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ. ಹಸ್ತ ಮಳೆ 26/9/2024 ರಿಂದ ಟಗರು ವಾಹನವಾಗಿ ಬರಲಿದ್ದು, ಉತ್ತಮ ಮಳೆಯ ನಿರೀಕ್ಷೆ ಇದೆ. ಚಿತ್ತ 10/10/2024 ರಿಂದ ಎಮ್ಮೆ ವಾಹನವಾಗಿ ಬರಲಿದ್ದು, ಉತ್ತಮ ಮಳೆಯಾಗಲಿದೆ. ಸ್ವಾತಿ ಮಳೆ 23/10/2023 ರಿಂದ ಬರಲಿದ್ದು, ಟಗರು ವಾಹನವಾಗಿದೆ. ಸಾಧಾರಣ ಮಳೆ. ವಿಶಾಖ 6/11/2024 ರಿಂದ ಸುರಿಯಲಿದ್ದು, ಟಗರು ವಾಹವಾಗಿದೆ. ಸಾಧಾರಣ ಮಳೆ ನಿರೀಕ್ಷೆ ಮಾಡಲಾಗಿದೆ.

ಭಾರತದಲ್ಲಿ ಜೂನ್ 1ರಿಂದ ಸೆಪ್ಟೆಂಬರ್ 30ರ ತನಕ ಸುರಿಯುವ ನೈಋತ್ಯ ಮುಂಗಾರು ಮಳೆಗೆ ಭಾರೀ ಮಹತ್ವವಿದೆ. ಮುಂದಿನ ವರ್ಷದ ಬರ, ಬೆಳೆ ಎಲ್ಲವನ್ನೂ ಈ ಮಳೆಯ ನಿರ್ಧಾರ ಮಾಡಲಿದೆ. ಈ ಅವಧಿಯಲ್ಲಿ ಉತ್ತಮ ಮಳೆಯಾದರೆ ಕೃಷಿ ಚಟುವಟಿಕೆಗಳಿಗೆ ಸಹ ಸಹಾಯಕವಾಗುತ್ತದೆ. ಡ್ಯಾಂಗಳು ಭರ್ತಿಯಾಗಿ ಮುಂದಿನ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಂಟಾಗುವುದಿಲ್ಲ.

ನೈಋತ್ಯ ಮುಂಗಾರು ಹೊರತುಪಡಿಸಿ ವಾತಾವರಣದಲ್ಲಿ ಆಗುವ ಬದಲಾವಣೆಗಳಿಂದ ಚಂಡಮಾರುತ, ವಾಯುಭಾರ ಕುಸಿತ ಉಂಟಾಗಿ ಮಳೆಯಾಗುವ ಸಾಧ್ಯತೆಯೂ ಇದೆ. 2024ರಲ್ಲಿ ಉತ್ತಮ ಮಳೆಯಾಗಲಿ ಎಂದು ಎಲ್ಲರೂ ಪ್ರಾರ್ಥಿಸೋಣ.

]]>
Tue, 16 Apr 2024 12:43:12 +0530 shivuagrico
Rain alert 15.04.2024&ರಾಜ್ಯದ ಜಿಲ್ಲಾವಾರು ಮಳೆಮಾಹಿತಿ https://krushirushi.in/Rain-alert-Krushirushi-1203 https://krushirushi.in/Rain-alert-Krushirushi-1203 Rain alert 15.04.2024-ರಾಜ್ಯದ ಜಿಲ್ಲಾವಾರು ಮಳೆಮಾಹಿತಿ
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ 
ಇವತ್ತು ಹಾಗೂ ನಾಳೆ  ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಎಪ್ರಿಲ್ 16ರಿಂದ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಆಮೇಲಿನ ದಿನಗಳಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಜಾಸ್ತಿಯಾಗುವ ಲಕ್ಷಣಗಳಿವೆ. ಒಳನಾಡು ಭಾಗಗಳಲ್ಲಿ ಎಪ್ರಿಲ್ 20ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

]]>
Sun, 14 Apr 2024 17:47:15 +0530 shivuagrico
Skymet Rain predection 2024&ಈ ವರ್ಷ ಭಾರತದ ಹಾಗೂ ಕರ್ನಾಟಕದ ಮಳೆ ಮಾಹಿತಿ ಪ್ರಕಟಿಸಿದ ಸ್ಕೈಮೇಟ್ ಖಾಸಗಿ ಹವಾಮಾನ ಸಂಸ್ಥೆ https://krushirushi.in/Skymet-rain-predection-Krushirushi-1196 https://krushirushi.in/Skymet-rain-predection-Krushirushi-1196

Skymet Rain predection 2024-ಈ ವರ್ಷ ಭಾರತದ ಹಾಗೂ ಕರ್ನಾಟಕದ ಮಳೆ ಮಾಹಿತಿ ಪ್ರಕಟಿಸಿದ  ಸ್ಕೈಮೇಟ್ ಖಾಸಗಿ ಹವಾಮಾನ ಸಂಸ್ಥೆ


ಯುಗಾದಿ ಹಬ್ಬದ ಆಚರಣೆ ಬೆನ್ನಲ್ಲೇ ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಹಾಲಿ ವರ್ಷದ ಹವಾಮಾನ ವರದಿ ನೀಡಿದ್ದು, ಈ ಬಾರಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮಳೆಯಾಗಲಿದೆ ಎಂದು ವರದಿ ಮಾಡಿದೆ.

ಈ ವರ್ಷ ಜೂನ್ ಮತ್ತು ಸೆಪ್ಟೆಂಬರ್ ನಡುವೆ ಭಾರತವು 'ಸಾಮಾನ್ಯ' ಮಾನ್ಸೂನ್ (Monsoon) ಅನ್ನು ಅನುಭವಿಸುವ ನಿರೀಕ್ಷೆ ಇದೆ. ಮುಂಗಾರು ಮಳೆ ಶೇಕಡಾ 102ರಷ್ಟು ಆಗುವ ನಿರೀಕ್ಷೆಯಿದೆ. ಜೂನ್‌ನಿಂದ ಸೆಪ್ಟೆಂಬರ್ ವರೆಗೆ, ಮಧ್ಯ ಮತ್ತು ಪಶ್ಚಿಮ ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ.

ಉತ್ತರ ಮತ್ತು ದಕ್ಷಿಣ ಭಾಗಗಳಲ್ಲಿ ಸಾಮಾನ್ಯ ಮಳೆಯಾಗಲಿದೆ. ಈಶಾನ್ಯ ಭಾರತ ಮತ್ತು ಪೂರ್ವ ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಖಾಸಗಿ ಹವಾಮಾನ ಮುನ್ಸೂಚನೆ ಸಂಸ್ಥೆ ಸ್ಕೈಮೆಟ್ (Skymet) ಮಂಗಳವಾರ ತನ್ನ ವರದಿಯಲ್ಲಿ ತಿಳಿಸಿದೆ.

'ಮಾನ್ಸೂನ್ ಮುನ್ಸೂಚನೆ 2024′ ವರದಿಯು ದೇಶದ ದಕ್ಷಿಣ, ಪಶ್ಚಿಮ ಮತ್ತು ವಾಯುವ್ಯ ಪ್ರದೇಶಗಳಲ್ಲಿ ಅನುಕೂಲಕರವಾದ ಮಳೆಯಾಗಲಿದೆ ಎಂದು ಸೂಚಿಸಿದೆ. ಮಳೆಯಾಶ್ರಿತ ಪ್ರದೇಶಗಳಾದ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಸಾಕಷ್ಟು ಮಳೆಯಾಗುವ ನಿರೀಕ್ಷೆಯಿದೆ. ಆದರೆ ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಪೂರ್ವ ರಾಜ್ಯಗಳು ಗರಿಷ್ಠ ಮಾನ್ಸೂನ್ ತಿಂಗಳುಗಳಲ್ಲಿ ಮಳೆ ಕೊರತೆ ಅಪಾಯ ಎದುರಿಸಲಿವೆ.

ಮಳೆ ಪ್ರಮಾಣ

ವರದಿಯ ಪ್ರಕಾರ, ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ಮಾನ್ಸೂನ್ ಸಂಭವನೀಯತೆಯು ಅಧಿಕ ಮಳೆಯಾಗುವ ಸಾಧ್ಯತೆಯನ್ನು 10 ಪ್ರತಿಶತ, ಸಾಮಾನ್ಯ ಮಳೆಯ 45 ಪ್ರತಿಶತ ಸಾಧ್ಯತೆಯನ್ನು ಸೂಚಿಸಿದೆ. ಜೊತೆಗೆ 20 ಪ್ರತಿಶತದಷ್ಟು ಸಾಮಾನ್ಯ-ಹೆಚ್ಚು ಮಳೆ, 15 ಪ್ರತಿಶತ ಕಡಿಮೆ- ಸಾಮಾನ್ಯ ಮಳೆ, ಮತ್ತು ಶೇ.10 ರಷ್ಟು ಬರ ಪರಿಸ್ಥಿತಿಯ ಸಾಧ್ಯತೆ ಇದೆ ಎಂದು ಊಹಿಸಿದೆ.

ಮಾಸಿಕ ಪ್ರಮಾಣದಲ್ಲಿ, ಜೂನ್ 95%, ಜುಲೈ 105%, ಆಗಸ್ಟ್ 98% ಮತ್ತು ಸೆಪ್ಟೆಂಬರ್ 110 ಸರಾಸರಿ ಮಳೆಯನ್ನು ಪಡೆಯುವ ಮುನ್ಸೂಚನೆ ಇದೆ. ಹವಾಮಾನ ಸವಾಲುಗಳ ಹೊರತಾಗಿಯೂ, ವರದಿಯು ಈ ವರ್ಷ ಸಾಮಾನ್ಯ ಮಾನ್ಸೂನ್ ಋತುವನ್ನು ಊಹಿಸಿದೆ.

ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ

ಈಶಾನ್ಯ ಭಾರತವು ಋತುವಿನ ಮೊದಲಾರ್ಧದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯನ್ನು ಅನುಭವಿಸಬಹುದು. ಕೇರಳ, ತಮಿಳುನಾಡು, ಕರ್ನಾಟಕ ಮತ್ತು ಗೋವಾದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಮತ್ತು ಕೇಂದ್ರ ಭಾಗಗಳಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಸ್ಕೈಮೆಟ್ ತಿಳಿಸಿದೆ.

ಈ ಕುರಿತು ಮಾತನಾಡಿರುವ ಸ್ಕೈಮೆಟ್‌ನ MD ಜತಿನ್ ಸಿಂಗ್, 'ಸೂಪರ್ ಎಲ್ ನಿನೋದಿಂದ ಬಲವಾದ ಲಾ ನಿನಾಕ್ಕೆ ಗಮನಾರ್ಹ ಪರಿವರ್ತನೆಯಾಗಲಿದ್ದು, ಐತಿಹಾಸಿಕವಾಗಿ ಹೆಚ್ಚಿನ ಮಾನ್ಸೂನ್ ಅನ್ನು ಉಂಟಾಗಿಸಲಿದೆ. ಆದರೆ ಮಾನ್ಸೂನ್ ಅವಧಿಯು ದುರ್ಬಲವಾಗಿ ಪ್ರಾರಂಭವಾಗಬಹುದು. ಇದು ಎಲ್ ನಿನೊದ ಪಶ್ಚಾತ್‌ ಪರಿಣಾಮ. ಮಾನ್ಸೂನ್‌ ಋತುವಿನ ದ್ವಿತೀಯಾರ್ಧವು ಪ್ರಾಥಮಿಕ ಹಂತಕ್ಕಿಂತ ವಿಪರೀತವಾಗಿ ಇರಬಹುದು ಎಂದು ಹೇಳಿದರು.

ಈ ಬಾರಿಯೂ ಎನ್ ನಿನೋ ಪರಿಣಾಮ

ಕಳೆದ ವರ್ಷ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರಿದ್ದ ಎಲ್ ನಿನೋ ಈ ಬಾರಿಯೂ ಮಾನ್ಸೂನ್ ಮೇಲೆ ಪರಿಣಾಮ ಬೀರಲಿದೆ ಎಂದು ಸ್ಕೈಮೆಟ್ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಎಲ್ ನಿನೊದ ದಕ್ಷಿಣ ಕಂಪನ, ಹಿಂದೂ ಮಹಾಸಾಗರದ ಡೈಪೋಲ್‌ನಂತಹ ಇತರ ಅಂಶಗಳು ಮಾನ್ಸೂನ್ ಮೇಲೆ ಪ್ರಭಾವ ಬೀರುತ್ತವೆ.

ದ್ವಿಧ್ರುವಿ ಅಥವಾ ಡೈಪೋಲ್‌ ಧನಾತ್ಮಕವಾಗಿದ್ದು, ಇದು ಲಾ ನಿನಾಗೆ ಪೂರಕವಾಗಿದೆ ಎಂದು ನಿರೀಕ್ಷಿಸಲಾಗಿದೆ. ಇದು ಉತ್ತಮ ಮಾನ್ಸೂನ್ ಭವಿಷ್ಯವನ್ನು ಹೆಚ್ಚಿಸಲಿದೆ. ಎಲ್ ನಿನೊದಿಂದ ಲಾ ನಿನಾಗೆ ತ್ವರಿತ ಪರಿವರ್ತನೆಯು ಋತುವಿನ ಆರಂಭದಲ್ಲಿ ಸ್ವಲ್ಪ ಅಡ್ಡಿಪಡಿಸಲಿದೆ. ಹೀಗಾಗಿ ಋತುವಿನ ಉದ್ದಕ್ಕೂ ಮಳೆಯ ವಿತರಣೆಯು ಅಸಮವಾಗಿರಬಹುದು ಎಂದು ಹೇಳಲಾಗಿದೆ.

Rain alert-ಅಶ್ವಿನಿ, ಭರಣಿ ನಕ್ಷತ್ರಗಳ ಪ್ರಭಾವ! ಯುಗಾದಿಗೂ ಮೊದಲು - ನಂತರ ಕರ್ನಾಟಕದಲ್ಲಿ ಒಟ್ಟು ನಾಲ್ಕು ಬಾರಿ ಮಳೆ!!

ನಮ್ಮ ಪೂರ್ವಿಕರು ಮಳೆ ನಕ್ಷತ್ರವನ್ನು ಆಧರಿಸಿ ಕರಾರುವಾಕ್ ಆಗಿ ಇಂಥದ್ದೇ ದಿನಗಳಲ್ಲಿ ಮಳೆಯಾಗುತ್ತದೆ ಎಂದು ನಿಖರವಾಗಿ ಹೇಳಿಬಿಡುತ್ತಿದ್ದರು. ಅಷ್ಟೇ ಅಲ್ಲ, ಮಳೆ ನಕ್ಷತ್ರಗಳು ಧಾರಾಕಾರವಾಗಿ ಮಳೆಯನ್ನು ಸುರಿಸುತ್ತದೆಯೋ, ಸಾಧಾರಣವಾಗಿ ಮಳೆ ಸುರಿಸುತ್ತವೆಯೋ ಅಥವಾ ಹಗುರವಾಗಿ ಮಳೆಯಾಗುತ್ತದೆಯೋ ಎಂಬುದನ್ನು ಅರಿತು ಅದರನ್ವಯ ಮಳೆಯ ಬಗ್ಗೆ ಹೇಳುತ್ತಿದ್ದರು. ಈ ಬಾರಿ, ಯುಗಾದಿ ಹಬ್ಬದ (ಏ. 9) ನಂತರ, ಮೂರು ಮಳೆ ನಕ್ಷತ್ರಗಳು ಒಂದರ ಹಿಂದೊದರಂತೆ ಬರಲಿವೆ. ಅವುಗಳಿಂದ ಧಾರಾಕಾರವಾಗಿ ಮಳೆಯಾಗದೇ ಇದ್ದರೂ ತಕ್ಕಮಟ್ಟಿಗೆ ಮಳೆಯಾಗುತ್ತದೆ ಎಂದು ಹೇಳಲಾಗಿದೆ. ಅತ್ತ, ಹವಾಮಾನ ಇಲಾಖೆಯೂ ಯುಗಾದಿಗೂ ಮುನ್ನ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಏ.6 ಹಾಗೂ 7ರಂದು ಎರಡು ಬಾರಿ ಮಳೆಯಾಗುತ್ತದೆ ಎಂದು ಹೇಳಿದೆ.

ಈ ವರ್ಷದ ಬೇಸಿಗೆಯ ಆರಂಭದಲ್ಲೇ ಬಿಸಿಲಬೇಗೆಯಿಂದ ತತ್ತರಿಸುವಂತಾಗಿರುವ, ಕುಡಿಯುವ ನೀರಿಗೆ ಪರದಾಡುವಂತಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಹೊತ್ತಿನಲ್ಲಿ ಹವಾಮಾನ ಇಲಾಖೆಯೂ ಯುಗಾದಿಗೂ ಮೊದಲು ರಾಜ್ಯಾದ್ಯಂತ ಉತ್ತಮ ಮಳೆಯಾಗಲಿದೆ ಎಂದು ಹೇಳಿದೆ. ಅತ್ತ, ಪಂಚಾಂಗಗಳಲ್ಲೂ ಯುಗಾದಿಯ ನಂತರ ಮೂರು ಮಳೆ ನಕ್ಷತ್ರಗಳು ಒಂದರ ಹಿಂದೊಂದರಂತೆ ಬರಲಿವೆ ಎಂದು ಹೇಳುತ್ತಿದೆ. ಹೀಗೆ, ನಮ್ಮ ದೇಶದ ಮಳೆಯ ಜ್ಞಾನ ಹಾಗೂ ವಿಜ್ಞಾನ ಎರಡೂ ಹೇಳುವಂತೆ ಉತ್ತಮ ಮಳೆಯಾದರೆ ಸಾಕು. ಹಾಗಾದರೆ, ಈ ಬಾರಿಯ ಮಳೆಯ ನಕ್ಷತ್ರಗಳು ಯಾವುವು, ಯುಗಾದಿಯ ನಂತರ ಯಾವ ನಕ್ಷತ್ರದಿಂದ ಯಾವ ಮಳೆ ಬರುತ್ತದೆ ಎಂಬುದನ್ನು ನೋಡೋಣ ಬನ್ನಿ.ಹವಾಮಾನ ಇಲಾಖೆ ಹೇಳಿದ್ದೇನು ಎಂಬುದನ್ನು ನೋಡೋಣ.

ಭಾರತೀಯ ಹವಾಮಾನ ಇಲಾಖೆ, ಕರ್ನಾಟಕದಲ್ಲಿ ಯುಗಾದಿಯ (ಏ. 9) ಮೊದಲು ಅಂದರೆ, ಏ. 6 ಹಾಗೂ ಏ. 7ರಂದು ಮಳೆ ಬೀಳುತ್ತದೆ ಎಂದು ಹೇಳಿದೆ. ರಾಜ್ಯದ ಎಲ್ಲಾ ಭಾಗಗಳಲ್ಲಿ ಸಮಗ್ರವಾಗಿಯಲ್ಲದಿದ್ದರೂ ಕರಾವಳಿ, ಕರ್ನಾಟಕದ ದಕ್ಷಿಣದ ಅಂಜಿನಲ್ಲಿರುವ ಕೆಲವು ಪ್ರದೇಶಗಳು, ಪೂರ್ವಕ್ಕಿರುವ ಜಿಲ್ಲೆಗಳು, ಮಧ್ಯಭಾಗದಲ್ಲಿ ಹಾಗೂ ಉತ್ತರ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತದೆ ಎಂದು ಹೇಳಿದೆ. ಆದರೆ, ಮಳೆ ನಕ್ಷತ್ರಗಳ ಪ್ರಕಾರ, ಯುಗಾದಿ ಮುಗಿದ ಬೆರಳೆಣಿಕೆಯ ದಿನಗಳಲ್ಲಿ ಏ. 13ರಿಂದ ಮಳೆ ನಕ್ಷತ್ರಗಳು ಶುರುವಾಗಿ ಸಾಧಾರಣ ಮಳೆ ಬೀಳುತ್ತದೆ. ಇದರ ವಿವರಗಳೇನು ಎಂಬುದನ್ನು ಮುಂದೆ ತಿಳಿಯಬಹುದು.

ಯುಗಾದಿ ಹಬ್ಬಕ್ಕಿಂತ ಮುನ್ನವೇ ಆಗಲಿದೆ ಮಳೆ - ಹವಾಮಾನ ಇಲಾಖೆ

ವಾರಾಂತ್ಯಕ್ಕೆ ರಾಜ್ಯಾದ್ಯಂತ ಹಲವು ಕಡೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏ.6ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಏ.7ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿಹಗುರ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್ ತಿಂಗಳಿನಲ್ಲಿ ಯಾವ ನಕ್ಷತ್ರಗಳಿಂದ ಯಾವ ಮಳೆ ಬರುತ್ತದೆ ಎಂಬುದನ್ನು ತಿಳಿಯುವುದಕ್ಕಿಂತ ಮುಂಚೆ, ನಾವು ಮಳೆ ನಕ್ಷತ್ರಗಳು ಎಷ್ಟೆಷ್ಟಿವೆ ಎಂದು ಮೊದಲು ತಿಳಿಯೋಣ. ಅದರಂತೆ, ಮಳೆ ನಕ್ಷತ್ರಗಳು ಅಶ್ವಿನಿ, ಭರಣಿ, ಕೃತಿಕಾ, ರೋಹಿಣಿ, ಮೃಗಶಿರಾ, ಆರಿದ್ರಾ, ಪುನರ್ವಸು, ಪುಷ್ಯ, ಆಶ್ಲೇಷ, ಮಘ, ಹುಬ್ಬ, ಉತ್ತರ, ಹಸ್ತ, ಚಿತ್ತ, ಸ್ವಾತಿ, ವಿಶಾಖ ಎಂಬ ಒಟ್ಟು 16 ಮಳೆ ನಕ್ಷತ್ರಗಳಿವೆ. ಇವುಗಳ ಆಧಾರದಲ್ಲಿಯೂ ಕರಾರುವಾಕ್ ಆಗಿ ಇಂಥ ದಿನವೇ ಮಳೆ ಬರುತ್ತದೆ ಎಂದು ರೈತ ಸಮುದಾಯ ನಂಬಿದೆ.

ಅಶ್ವಿನಿ, ಭರಣಿ ನಕ್ಷತ್ರಗಳ ಮಳೆಯು ಏಪ್ರಿಲ್ - ಮೇ ತಿಂಗಳಲ್ಲಿ ಕಾಣಿಸಿಕೊಂಡರೆ, ಕೃತಿಕಾ ಹಾಗೂ ರೋಹಿಣಿ ನಕ್ಷತ್ರಗಳು ಮೇ ತಿಂಗಳಲ್ಲಿ ಮಳೆ ತರುತ್ತವೆ. ಮೃಗಶಿರಾ - ಆರಿದ್ರಾ ನಕ್ಷತ್ರಗಳು ಜೂನ್ ತಿಂಗಳಲ್ಲಿ ಮಳೆ ತಂದರೆ, ಪುನರ್ವಸು - ಪುಷ್ಯ ನಕ್ಷತ್ರ ಜುಲೈ ತಿಂಗಳಲ್ಲಿ, ಆಶ್ಲೇಷ - ಮಘ- ಹುಬ್ಬ ನಕ್ಷತ್ರಗಳು ಆಗಸ್ಟ್ ತಿಂಗಳಲ್ಲಿ, ಉತ್ತರ - ಹಸ್ತ ನಕ್ಷತ್ರಗಳು ಸೆಪ್ಟಂಬರ್ ತಿಂಗಳಲ್ಲಿ, ಚಿತ್ತ ಹಾಗೂ ಸ್ವಾತಿ ನಕ್ಷತ್ರಗಳು ಅಕ್ಟೋಬರ್ ತಿಂಗಳಲ್ಲಿ ಹಾಗೂ ವಿಶಾಖ ನಕ್ಷತ್ರವು ನವೆಂಬರ್ ತಿಂಗಳಲ್ಲಿ ಮಳೆ ತರುತ್ತವೆ.

ಮಳೆಯ ನಕ್ಷತ್ರದ ಜೊತೆಗೆ ಅದು ಯಾವ ವಾಹನದ ಮೇಲೆ ಬರುತ್ತದೆ ಎಂಬುದರ ಆಧಾರದಲ್ಲಿ ಆ ಮಳೆ ಹಗುರವೋ, ಸಾಧಾರಣವೋ ಅಥವಾ ಭೋರ್ಗರೆಯುವ ಮಳೆಯೋ ಎಂಬುದನ್ನು ಹೇಳಲಾಗುತ್ತದೆ. ಏ. 13ರಂದು ಅಶ್ವಿನಿ ಮಳೆ ನಕ್ಷತ್ರ ಆರಂಭವಾಗುತ್ತದೆ. ಇದರ ವಾಹನ ಆನೆಯಾಗಿರುವುದರಿಂದ, ಆನೆ ಹೇಗೆ ನಿಧಾನವಾಗಿ ನಡೆದುಕೊಂಡು ಹೋಗುತ್ತದೆಯೋ ಹಾಗೆ, ಇದು ಸಾಧಾರಣವಾದ ಮಳೆಯನ್ನು ತರುತ್ತದೆ ಎಂದು ಹೇಳಲಾಗಿದೆ.

ಭರಣಿ ನಕ್ಷತ್ರ.... ಇದು ಏಪ್ರಿಲ್ ನ ಕಡೆಯ ವಾರದಲ್ಲಿ (ಏ. 27) ಕಾಣಿಸಿಕೊಳ್ಳುವ ನಕ್ಷತ್ರವಾಗಿದೆ. ಇದರ ವಾಹನ ಕತ್ತೆ. ಅಂದರೆ, ಅತ್ತ ಹಗುರವೂ ಅಲ್ಲ, ಇತ್ತ ಧಾರಕಾರವೂ ಅಲ್ಲ ಎಂಬಂತೆ ಮಧ್ಯಮ ಪ್ರಮಾಣದಲ್ಲಿ ಮಳೆಯಾಗುತ್ತದೆ ಎಂದು ಇದನ್ನು ವಿಶ್ಲೇಷಿಸುತ್ತಾರೆ. ಅಂದರೆ, ಈ ನಕ್ಷತ್ರದ ಪ್ರಭಾವದಿಂದಾಗಿ, ರಾಜ್ಯದ ನಾನಾ ಪ್ರದೇಶಗಳಲ್ಲಿ ಸಾಧಾರವಾದ ಮಳೆಯಾಗುತ್ತದೆ

Male nakshatragalu-2024 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ

ಚಂಡಮಾರುತವೋ....ವಾಯುಭಾರ ಕುಸಿತವೋ ಒಟ್ಟಿನಲ್ಲಿ ಮಳೆ ಬಂದರೆ ಸಾಕು ಎನ್ನುವಂತೆ ಆಗಿದೆ ಕರ್ನಾಟಕದ ಸದ್ಯದ ಪರಿಸ್ಥಿತಿ. ಮಾರ್ಚ್ ತಿಂಗಳ 2ನೇ ವಾರದಲ್ಲಿ ಸುಡು ಬಿಸಿಲಿನಿಂದ ಜನರು ಕಂಗೆಟ್ಟು ಹೋಗಿದ್ದಾರೆ. ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಈಗ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ.

ಕರ್ನಾಟಕ ಬರದ ಛಾಯೆಗೆ ಸಿಕ್ಕಿ ತತ್ತರಿಸಿ ಹೋಗಿದೆ. ಇನ್ನೂ ಮಾರ್ಚ್ ಪೂರ್ತಿ, ಏಪ್ರಿಲ್ ಮತ್ತು ಮೇ ತಿಂಗಳು ಕಳೆಯುವುದು ಹೇಗೆ? ಎಂಬುದು ಜನರ ಚಿಂತೆಯಾಗಿದೆ. ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ 2020 ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ವಯ ಹಾಗೂ ಜಿಲ್ಲಾಧಿಕಾರಿಗಳಿಂದ ಬೆಳೆ ಹಾನಿ ಸಮೀಕ್ಷೆಯ (Ground Truthing) ವರದಿಯನ್ವಯ ರಾಜ್ಯದಲ್ಲಿ ಬರ ಘೋಷಣೆ ಮಾಡಲಾಗಿದೆ.

2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ 223 ತಾಲ್ಲೂಕುಗಳನ್ನು ಬರ ಪಿಡೀತ ತಾಲ್ಲೂಗಳೆಂದು ಸರ್ಕಾರವು ಘೋಷಿಸಿದ್ದು, ಇದು ತಕ್ಷಣದಿಂದ ಜಾರಿಗೆ ಬಂದಿದೆ. ಈಗ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿದೆ.

ಸಾಮಾನ್ಯ ಮುಂಗಾರು ನಿರೀಕ್ಷೆ: 2024ನೇ ಸಾಲಿನ ಮುಂಗಾರು ಆರಂಭವಾಗುವ ಮೇ ಅಂತ್ಯ ಅಥವ ಜೂನ್ ಹೊತ್ತಿಗೆ ಎಲ್ ನಿನೋ ದುರ್ಬಲಗೊಳ್ಳಲಿದೆ. ಆದ್ದರಿಂದ ಈ ಬಾರಿ ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಅಂದಾಜಿಸಿದೆ.

ಪಂಚಾಂಗದಲ್ಲಿನ ಮಳೆ ನಕ್ಷತ್ರಗಳ ಪ್ರಕಾರ 2024ರಲ್ಲಿ ಮಳೆ ಹೇಗಿದೆ? ಎಂಬ ಮಾಹಿತಿ ಇಲ್ಲಿದೆ. ಅಶ್ವಿನಿ ಇಂದ ಹಿಡಿದು ವಿಶಾಖ ತನಕ ಮಳೆ ನಕ್ಷತ್ರಗಳಿವೆ. ಇವುಗಳಲ್ಲಿ ಮಾರ್ಚ್, ಏಪ್ರಿಲ್ ತಿಂಗಳ ಮಳೆ ನಕ್ಷತ್ರಗಳು ರಾಜ್ಯದಲ್ಲಿ ಮಳೆ ಸುರಿಸುವುದಿಲ್ಲ. ಮೇ, ಜೂನ್, ಜುಲೈ ಮತ್ತು ಆಗಸ್ಟ್, ಸೆಪ್ಟೆಂಬರ್‌ ತಿಂಗಳಿನಲ್ಲಿ ಮಳೆ ನಕ್ಷತ್ರಗಳ ಅನ್ವಯ ಮಳೆಯನ್ನು ಲೆಕ್ಕ ಹಾಕಲಾಗುತ್ತದೆ. ಈ ಮಳೆ ನಕ್ಷತ್ರಗಳ ಆಧಾರದ ಮೇಲೆಯೇ ಹಲವಾರು ಗಾದೆ ಮಾತುಗಳು ಸಹ ಹುಟ್ಟಿಕೊಂಡಿವೆ.

ಅಶ್ವಿನಿ ನಕ್ಷತ್ರ 13/4/2024 ರಿಂದ ಆನೆಯನ್ನು ವಾಹನವಾಗಿ ಮಾಡಿಕೊಂಡು ಬರಲಿದ್ದು, ಸಾಧಾರಣೆ ಮಳೆ ಎಂದು ಪಂಚಾಂಗ ಹೇಳುತ್ತದೆ. ಭರಣಿ ನಕ್ಷತ್ರ 27/4/2024 ಕತ್ತೆ ವಾಹನವಾಗಿದ್ದು, ಸಾಧಾರಣೆ ಮಳೆ ನಿರೀಕ್ಷಿಸಲಾಗಿದೆ. 11/5/2024 ರಿಂದ ಕೃತಿಕ ನಕ್ಷತ್ರ ಕಪ್ಪೆಯನ್ನು ವಾಹನ ಮಾಡಿಕೊಂಡು ಬರಲಿದ್ದು, ಉತ್ತಮ ಮಳೆ ನಿರೀಕ್ಷೆ ಇದೆ. ಅಂದರೆ ಮೇ ತಿಂಗಳಿನಲ್ಲಿ ಮಳೆಯ ಮುನ್ಸೂಚನೆ ಇದೆ.

24/5/2024 ರಿಂದ ರೋಹಿಣಿ ಮಳೆ ನವಿಲು ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ. 7/6/2024 ರಿಂದ ಮೃಗಶಿರ ಮಳೆ ಕುದುರೆ ಮೇಲೆ ಬರಲಿದ್ದು, ಸಾಧಾರಣ ಮಳೆಯಾಗಲಿದೆ. ಸರ್ಕಾರದ ಲೆಕ್ಕದ ಪ್ರಕಾರ ಜೂನ್ 1ರಿಂದ ಸೆಪ್ಟೆಂಬರ್ 30 ನೈಋತ್ಯ ಮುಂಗಾರು ಮಳೆಯ ಅವಧಿಯಾಗಿದೆ.

21/6/2024 ರಿಂದ ಆರಿದ್ರ ಮಳೆ ಟಗರು ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ಇದೆ. ಪುನರ್ವಸು ಮಳೆ 5/7/2024 ರಿಂದ ಆನೆ ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ. 19/7/2024 ರಿಂದ ಪುಷ್ಯ ಮಳೆ ಕಪ್ಪೆ ವಾಹನವಾಗಿ ಬರಲಿದ್ದು, ಉತ್ತಮ ಮಳೆ ನಿರೀಕ್ಷೆ ಮಾಡಲಾಗಿದೆ.

ಆಶ್ಲೇಷ ಮಳೆ 2/8/2024 ರಿಂದ ಬರಲಿದ್ದು, ಟಗರು ವಾಹನವಾಗಿದೆ. ಸಾಧಾರಣ ಮಳೆ ನಿರೀಕ್ಷೆ. 16/8/2024 ರಿಂದ ಮಘ ಮಳೆ ಕುದುರೆ ವಾಹನವಾಗಿ ಬರಲಿದ್ದು, ಉತ್ತಮ ಮಳೆಯಾಗಲಿದೆ ಎಂದು ಪಂಚಾಂಗ ಅಂದಾಜಿಸಿದೆ. ಹುಬ್ಬ ಮಳೆ 30/8/2024ರಿಂದ ಇಲಿ ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ.

13/9/2024 ರಿಂದ ಉತ್ತರ ಮಳೆ ಆನೆ ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ. ಹಸ್ತ ಮಳೆ 26/9/2024 ರಿಂದ ಟಗರು ವಾಹನವಾಗಿ ಬರಲಿದ್ದು, ಉತ್ತಮ ಮಳೆಯ ನಿರೀಕ್ಷೆ ಇದೆ. ಚಿತ್ತ 10/10/2024 ರಿಂದ ಎಮ್ಮೆ ವಾಹನವಾಗಿ ಬರಲಿದ್ದು, ಉತ್ತಮ ಮಳೆಯಾಗಲಿದೆ. ಸ್ವಾತಿ ಮಳೆ 23/10/2023 ರಿಂದ ಬರಲಿದ್ದು, ಟಗರು ವಾಹನವಾಗಿದೆ. ಸಾಧಾರಣ ಮಳೆ. ವಿಶಾಖ 6/11/2024 ರಿಂದ ಸುರಿಯಲಿದ್ದು, ಟಗರು ವಾಹವಾಗಿದೆ. ಸಾಧಾರಣ ಮಳೆ ನಿರೀಕ್ಷೆ ಮಾಡಲಾಗಿದೆ.

ಭಾರತದಲ್ಲಿ ಜೂನ್ 1ರಿಂದ ಸೆಪ್ಟೆಂಬರ್ 30ರ ತನಕ ಸುರಿಯುವ ನೈಋತ್ಯ ಮುಂಗಾರು ಮಳೆಗೆ ಭಾರೀ ಮಹತ್ವವಿದೆ. ಮುಂದಿನ ವರ್ಷದ ಬರ, ಬೆಳೆ ಎಲ್ಲವನ್ನೂ ಈ ಮಳೆಯ ನಿರ್ಧಾರ ಮಾಡಲಿದೆ. ಈ ಅವಧಿಯಲ್ಲಿ ಉತ್ತಮ ಮಳೆಯಾದರೆ ಕೃಷಿ ಚಟುವಟಿಕೆಗಳಿಗೆ ಸಹ ಸಹಾಯಕವಾಗುತ್ತದೆ. ಡ್ಯಾಂಗಳು ಭರ್ತಿಯಾಗಿ ಮುಂದಿನ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಂಟಾಗುವುದಿಲ್ಲ.

ನೈಋತ್ಯ ಮುಂಗಾರು ಹೊರತುಪಡಿಸಿ ವಾತಾವರಣದಲ್ಲಿ ಆಗುವ ಬದಲಾವಣೆಗಳಿಂದ ಚಂಡಮಾರುತ, ವಾಯುಭಾರ ಕುಸಿತ ಉಂಟಾಗಿ ಮಳೆಯಾಗುವ ಸಾಧ್ಯತೆಯೂ ಇದೆ. 2024ರಲ್ಲಿ ಉತ್ತಮ ಮಳೆಯಾಗಲಿ ಎಂದು ಎಲ್ಲರೂ ಪ್ರಾರ್ಥಿಸೋಣ.

]]>
Thu, 11 Apr 2024 13:33:38 +0530 shivuagrico
Rain alert&ಅಶ್ವಿನಿ, ಭರಣಿ ನಕ್ಷತ್ರಗಳ ಪ್ರಭಾವ! ಯುಗಾದಿಗೂ ಮೊದಲು & ನಂತರ ಕರ್ನಾಟಕದಲ್ಲಿ ಒಟ್ಟು ನಾಲ್ಕು ಬಾರಿ ಮಳೆ!! https://krushirushi.in/Rain-alert-Krushirushi-1180 https://krushirushi.in/Rain-alert-Krushirushi-1180 Rain alert-ಅಶ್ವಿನಿ, ಭರಣಿ ನಕ್ಷತ್ರಗಳ ಪ್ರಭಾವ! ಯುಗಾದಿಗೂ ಮೊದಲು - ನಂತರ ಕರ್ನಾಟಕದಲ್ಲಿ ಒಟ್ಟು ನಾಲ್ಕು ಬಾರಿ ಮಳೆ!!

ನಮ್ಮ ಪೂರ್ವಿಕರು ಮಳೆ ನಕ್ಷತ್ರವನ್ನು ಆಧರಿಸಿ ಕರಾರುವಾಕ್ ಆಗಿ ಇಂಥದ್ದೇ ದಿನಗಳಲ್ಲಿ ಮಳೆಯಾಗುತ್ತದೆ ಎಂದು ನಿಖರವಾಗಿ ಹೇಳಿಬಿಡುತ್ತಿದ್ದರು. ಅಷ್ಟೇ ಅಲ್ಲ, ಮಳೆ ನಕ್ಷತ್ರಗಳು ಧಾರಾಕಾರವಾಗಿ ಮಳೆಯನ್ನು ಸುರಿಸುತ್ತದೆಯೋ, ಸಾಧಾರಣವಾಗಿ ಮಳೆ ಸುರಿಸುತ್ತವೆಯೋ ಅಥವಾ ಹಗುರವಾಗಿ ಮಳೆಯಾಗುತ್ತದೆಯೋ ಎಂಬುದನ್ನು ಅರಿತು ಅದರನ್ವಯ ಮಳೆಯ ಬಗ್ಗೆ ಹೇಳುತ್ತಿದ್ದರು. ಈ ಬಾರಿ, ಯುಗಾದಿ ಹಬ್ಬದ (ಏ. 9) ನಂತರ, ಮೂರು ಮಳೆ ನಕ್ಷತ್ರಗಳು ಒಂದರ ಹಿಂದೊದರಂತೆ ಬರಲಿವೆ. ಅವುಗಳಿಂದ ಧಾರಾಕಾರವಾಗಿ ಮಳೆಯಾಗದೇ ಇದ್ದರೂ ತಕ್ಕಮಟ್ಟಿಗೆ ಮಳೆಯಾಗುತ್ತದೆ ಎಂದು ಹೇಳಲಾಗಿದೆ. ಅತ್ತ, ಹವಾಮಾನ ಇಲಾಖೆಯೂ ಯುಗಾದಿಗೂ ಮುನ್ನ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಏ.6 ಹಾಗೂ 7ರಂದು ಎರಡು ಬಾರಿ ಮಳೆಯಾಗುತ್ತದೆ ಎಂದು ಹೇಳಿದೆ.

ಈ ವರ್ಷದ ಬೇಸಿಗೆಯ ಆರಂಭದಲ್ಲೇ ಬಿಸಿಲಬೇಗೆಯಿಂದ ತತ್ತರಿಸುವಂತಾಗಿರುವ, ಕುಡಿಯುವ ನೀರಿಗೆ ಪರದಾಡುವಂತಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಹೊತ್ತಿನಲ್ಲಿ ಹವಾಮಾನ ಇಲಾಖೆಯೂ ಯುಗಾದಿಗೂ ಮೊದಲು ರಾಜ್ಯಾದ್ಯಂತ ಉತ್ತಮ ಮಳೆಯಾಗಲಿದೆ ಎಂದು ಹೇಳಿದೆ. ಅತ್ತ, ಪಂಚಾಂಗಗಳಲ್ಲೂ ಯುಗಾದಿಯ ನಂತರ ಮೂರು ಮಳೆ ನಕ್ಷತ್ರಗಳು ಒಂದರ ಹಿಂದೊಂದರಂತೆ ಬರಲಿವೆ ಎಂದು ಹೇಳುತ್ತಿದೆ. ಹೀಗೆ, ನಮ್ಮ ದೇಶದ ಮಳೆಯ ಜ್ಞಾನ ಹಾಗೂ ವಿಜ್ಞಾನ ಎರಡೂ ಹೇಳುವಂತೆ ಉತ್ತಮ ಮಳೆಯಾದರೆ ಸಾಕು. ಹಾಗಾದರೆ, ಈ ಬಾರಿಯ ಮಳೆಯ ನಕ್ಷತ್ರಗಳು ಯಾವುವು, ಯುಗಾದಿಯ ನಂತರ ಯಾವ ನಕ್ಷತ್ರದಿಂದ ಯಾವ ಮಳೆ ಬರುತ್ತದೆ ಎಂಬುದನ್ನು ನೋಡೋಣ ಬನ್ನಿ.ಹವಾಮಾನ ಇಲಾಖೆ ಹೇಳಿದ್ದೇನು ಎಂಬುದನ್ನು ನೋಡೋಣ.

ಭಾರತೀಯ ಹವಾಮಾನ ಇಲಾಖೆ, ಕರ್ನಾಟಕದಲ್ಲಿ ಯುಗಾದಿಯ (ಏ. 9) ಮೊದಲು ಅಂದರೆ, ಏ. 6 ಹಾಗೂ ಏ. 7ರಂದು ಮಳೆ ಬೀಳುತ್ತದೆ ಎಂದು ಹೇಳಿದೆ. ರಾಜ್ಯದ ಎಲ್ಲಾ ಭಾಗಗಳಲ್ಲಿ ಸಮಗ್ರವಾಗಿಯಲ್ಲದಿದ್ದರೂ ಕರಾವಳಿ, ಕರ್ನಾಟಕದ ದಕ್ಷಿಣದ ಅಂಜಿನಲ್ಲಿರುವ ಕೆಲವು ಪ್ರದೇಶಗಳು, ಪೂರ್ವಕ್ಕಿರುವ ಜಿಲ್ಲೆಗಳು, ಮಧ್ಯಭಾಗದಲ್ಲಿ ಹಾಗೂ ಉತ್ತರ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತದೆ ಎಂದು ಹೇಳಿದೆ. ಆದರೆ, ಮಳೆ ನಕ್ಷತ್ರಗಳ ಪ್ರಕಾರ, ಯುಗಾದಿ ಮುಗಿದ ಬೆರಳೆಣಿಕೆಯ ದಿನಗಳಲ್ಲಿ ಏ. 13ರಿಂದ ಮಳೆ ನಕ್ಷತ್ರಗಳು ಶುರುವಾಗಿ ಸಾಧಾರಣ ಮಳೆ ಬೀಳುತ್ತದೆ. ಇದರ ವಿವರಗಳೇನು ಎಂಬುದನ್ನು ಮುಂದೆ ತಿಳಿಯಬಹುದು.

ಯುಗಾದಿ ಹಬ್ಬಕ್ಕಿಂತ ಮುನ್ನವೇ ಆಗಲಿದೆ ಮಳೆ - ಹವಾಮಾನ ಇಲಾಖೆ

ವಾರಾಂತ್ಯಕ್ಕೆ ರಾಜ್ಯಾದ್ಯಂತ ಹಲವು ಕಡೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏ.6ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಏ.7ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿಹಗುರ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್ ತಿಂಗಳಿನಲ್ಲಿ ಯಾವ ನಕ್ಷತ್ರಗಳಿಂದ ಯಾವ ಮಳೆ ಬರುತ್ತದೆ ಎಂಬುದನ್ನು ತಿಳಿಯುವುದಕ್ಕಿಂತ ಮುಂಚೆ, ನಾವು ಮಳೆ ನಕ್ಷತ್ರಗಳು ಎಷ್ಟೆಷ್ಟಿವೆ ಎಂದು ಮೊದಲು ತಿಳಿಯೋಣ. ಅದರಂತೆ, ಮಳೆ ನಕ್ಷತ್ರಗಳು ಅಶ್ವಿನಿ, ಭರಣಿ, ಕೃತಿಕಾ, ರೋಹಿಣಿ, ಮೃಗಶಿರಾ, ಆರಿದ್ರಾ, ಪುನರ್ವಸು, ಪುಷ್ಯ, ಆಶ್ಲೇಷ, ಮಘ, ಹುಬ್ಬ, ಉತ್ತರ, ಹಸ್ತ, ಚಿತ್ತ, ಸ್ವಾತಿ, ವಿಶಾಖ ಎಂಬ ಒಟ್ಟು 16 ಮಳೆ ನಕ್ಷತ್ರಗಳಿವೆ. ಇವುಗಳ ಆಧಾರದಲ್ಲಿಯೂ ಕರಾರುವಾಕ್ ಆಗಿ ಇಂಥ ದಿನವೇ ಮಳೆ ಬರುತ್ತದೆ ಎಂದು ರೈತ ಸಮುದಾಯ ನಂಬಿದೆ.

ಅಶ್ವಿನಿ, ಭರಣಿ ನಕ್ಷತ್ರಗಳ ಮಳೆಯು ಏಪ್ರಿಲ್ - ಮೇ ತಿಂಗಳಲ್ಲಿ ಕಾಣಿಸಿಕೊಂಡರೆ, ಕೃತಿಕಾ ಹಾಗೂ ರೋಹಿಣಿ ನಕ್ಷತ್ರಗಳು ಮೇ ತಿಂಗಳಲ್ಲಿ ಮಳೆ ತರುತ್ತವೆ. ಮೃಗಶಿರಾ - ಆರಿದ್ರಾ ನಕ್ಷತ್ರಗಳು ಜೂನ್ ತಿಂಗಳಲ್ಲಿ ಮಳೆ ತಂದರೆ, ಪುನರ್ವಸು - ಪುಷ್ಯ ನಕ್ಷತ್ರ ಜುಲೈ ತಿಂಗಳಲ್ಲಿ, ಆಶ್ಲೇಷ - ಮಘ- ಹುಬ್ಬ ನಕ್ಷತ್ರಗಳು ಆಗಸ್ಟ್ ತಿಂಗಳಲ್ಲಿ, ಉತ್ತರ - ಹಸ್ತ ನಕ್ಷತ್ರಗಳು ಸೆಪ್ಟಂಬರ್ ತಿಂಗಳಲ್ಲಿ, ಚಿತ್ತ ಹಾಗೂ ಸ್ವಾತಿ ನಕ್ಷತ್ರಗಳು ಅಕ್ಟೋಬರ್ ತಿಂಗಳಲ್ಲಿ ಹಾಗೂ ವಿಶಾಖ ನಕ್ಷತ್ರವು ನವೆಂಬರ್ ತಿಂಗಳಲ್ಲಿ ಮಳೆ ತರುತ್ತವೆ.

ಮಳೆಯ ನಕ್ಷತ್ರದ ಜೊತೆಗೆ ಅದು ಯಾವ ವಾಹನದ ಮೇಲೆ ಬರುತ್ತದೆ ಎಂಬುದರ ಆಧಾರದಲ್ಲಿ ಆ ಮಳೆ ಹಗುರವೋ, ಸಾಧಾರಣವೋ ಅಥವಾ ಭೋರ್ಗರೆಯುವ ಮಳೆಯೋ ಎಂಬುದನ್ನು ಹೇಳಲಾಗುತ್ತದೆ. ಏ. 13ರಂದು ಅಶ್ವಿನಿ ಮಳೆ ನಕ್ಷತ್ರ ಆರಂಭವಾಗುತ್ತದೆ. ಇದರ ವಾಹನ ಆನೆಯಾಗಿರುವುದರಿಂದ, ಆನೆ ಹೇಗೆ ನಿಧಾನವಾಗಿ ನಡೆದುಕೊಂಡು ಹೋಗುತ್ತದೆಯೋ ಹಾಗೆ, ಇದು ಸಾಧಾರಣವಾದ ಮಳೆಯನ್ನು ತರುತ್ತದೆ ಎಂದು ಹೇಳಲಾಗಿದೆ.

ಭರಣಿ ನಕ್ಷತ್ರ.... ಇದು ಏಪ್ರಿಲ್ ನ ಕಡೆಯ ವಾರದಲ್ಲಿ (ಏ. 27) ಕಾಣಿಸಿಕೊಳ್ಳುವ ನಕ್ಷತ್ರವಾಗಿದೆ. ಇದರ ವಾಹನ ಕತ್ತೆ. ಅಂದರೆ, ಅತ್ತ ಹಗುರವೂ ಅಲ್ಲ, ಇತ್ತ ಧಾರಕಾರವೂ ಅಲ್ಲ ಎಂಬಂತೆ ಮಧ್ಯಮ ಪ್ರಮಾಣದಲ್ಲಿ ಮಳೆಯಾಗುತ್ತದೆ ಎಂದು ಇದನ್ನು ವಿಶ್ಲೇಷಿಸುತ್ತಾರೆ. ಅಂದರೆ, ಈ ನಕ್ಷತ್ರದ ಪ್ರಭಾವದಿಂದಾಗಿ, ರಾಜ್ಯದ ನಾನಾ ಪ್ರದೇಶಗಳಲ್ಲಿ ಸಾಧಾರವಾದ ಮಳೆಯಾಗುತ್ತದೆ

Male nakshatragalu-2024 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ

ಚಂಡಮಾರುತವೋ....ವಾಯುಭಾರ ಕುಸಿತವೋ ಒಟ್ಟಿನಲ್ಲಿ ಮಳೆ ಬಂದರೆ ಸಾಕು ಎನ್ನುವಂತೆ ಆಗಿದೆ ಕರ್ನಾಟಕದ ಸದ್ಯದ ಪರಿಸ್ಥಿತಿ. ಮಾರ್ಚ್ ತಿಂಗಳ 2ನೇ ವಾರದಲ್ಲಿ ಸುಡು ಬಿಸಿಲಿನಿಂದ ಜನರು ಕಂಗೆಟ್ಟು ಹೋಗಿದ್ದಾರೆ. ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಈಗ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ.

ಕರ್ನಾಟಕ ಬರದ ಛಾಯೆಗೆ ಸಿಕ್ಕಿ ತತ್ತರಿಸಿ ಹೋಗಿದೆ. ಇನ್ನೂ ಮಾರ್ಚ್ ಪೂರ್ತಿ, ಏಪ್ರಿಲ್ ಮತ್ತು ಮೇ ತಿಂಗಳು ಕಳೆಯುವುದು ಹೇಗೆ? ಎಂಬುದು ಜನರ ಚಿಂತೆಯಾಗಿದೆ. ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ 2020 ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ವಯ ಹಾಗೂ ಜಿಲ್ಲಾಧಿಕಾರಿಗಳಿಂದ ಬೆಳೆ ಹಾನಿ ಸಮೀಕ್ಷೆಯ (Ground Truthing) ವರದಿಯನ್ವಯ ರಾಜ್ಯದಲ್ಲಿ ಬರ ಘೋಷಣೆ ಮಾಡಲಾಗಿದೆ.

2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ 223 ತಾಲ್ಲೂಕುಗಳನ್ನು ಬರ ಪಿಡೀತ ತಾಲ್ಲೂಗಳೆಂದು ಸರ್ಕಾರವು ಘೋಷಿಸಿದ್ದು, ಇದು ತಕ್ಷಣದಿಂದ ಜಾರಿಗೆ ಬಂದಿದೆ. ಈಗ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿದೆ.

ಸಾಮಾನ್ಯ ಮುಂಗಾರು ನಿರೀಕ್ಷೆ: 2024ನೇ ಸಾಲಿನ ಮುಂಗಾರು ಆರಂಭವಾಗುವ ಮೇ ಅಂತ್ಯ ಅಥವ ಜೂನ್ ಹೊತ್ತಿಗೆ ಎಲ್ ನಿನೋ ದುರ್ಬಲಗೊಳ್ಳಲಿದೆ. ಆದ್ದರಿಂದ ಈ ಬಾರಿ ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಅಂದಾಜಿಸಿದೆ.

ಪಂಚಾಂಗದಲ್ಲಿನ ಮಳೆ ನಕ್ಷತ್ರಗಳ ಪ್ರಕಾರ 2024ರಲ್ಲಿ ಮಳೆ ಹೇಗಿದೆ? ಎಂಬ ಮಾಹಿತಿ ಇಲ್ಲಿದೆ. ಅಶ್ವಿನಿ ಇಂದ ಹಿಡಿದು ವಿಶಾಖ ತನಕ ಮಳೆ ನಕ್ಷತ್ರಗಳಿವೆ. ಇವುಗಳಲ್ಲಿ ಮಾರ್ಚ್, ಏಪ್ರಿಲ್ ತಿಂಗಳ ಮಳೆ ನಕ್ಷತ್ರಗಳು ರಾಜ್ಯದಲ್ಲಿ ಮಳೆ ಸುರಿಸುವುದಿಲ್ಲ. ಮೇ, ಜೂನ್, ಜುಲೈ ಮತ್ತು ಆಗಸ್ಟ್, ಸೆಪ್ಟೆಂಬರ್‌ ತಿಂಗಳಿನಲ್ಲಿ ಮಳೆ ನಕ್ಷತ್ರಗಳ ಅನ್ವಯ ಮಳೆಯನ್ನು ಲೆಕ್ಕ ಹಾಕಲಾಗುತ್ತದೆ. ಈ ಮಳೆ ನಕ್ಷತ್ರಗಳ ಆಧಾರದ ಮೇಲೆಯೇ ಹಲವಾರು ಗಾದೆ ಮಾತುಗಳು ಸಹ ಹುಟ್ಟಿಕೊಂಡಿವೆ.

ಅಶ್ವಿನಿ ನಕ್ಷತ್ರ 13/4/2024 ರಿಂದ ಆನೆಯನ್ನು ವಾಹನವಾಗಿ ಮಾಡಿಕೊಂಡು ಬರಲಿದ್ದು, ಸಾಧಾರಣೆ ಮಳೆ ಎಂದು ಪಂಚಾಂಗ ಹೇಳುತ್ತದೆ. ಭರಣಿ ನಕ್ಷತ್ರ 27/4/2024 ಕತ್ತೆ ವಾಹನವಾಗಿದ್ದು, ಸಾಧಾರಣೆ ಮಳೆ ನಿರೀಕ್ಷಿಸಲಾಗಿದೆ. 11/5/2024 ರಿಂದ ಕೃತಿಕ ನಕ್ಷತ್ರ ಕಪ್ಪೆಯನ್ನು ವಾಹನ ಮಾಡಿಕೊಂಡು ಬರಲಿದ್ದು, ಉತ್ತಮ ಮಳೆ ನಿರೀಕ್ಷೆ ಇದೆ. ಅಂದರೆ ಮೇ ತಿಂಗಳಿನಲ್ಲಿ ಮಳೆಯ ಮುನ್ಸೂಚನೆ ಇದೆ.

24/5/2024 ರಿಂದ ರೋಹಿಣಿ ಮಳೆ ನವಿಲು ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ. 7/6/2024 ರಿಂದ ಮೃಗಶಿರ ಮಳೆ ಕುದುರೆ ಮೇಲೆ ಬರಲಿದ್ದು, ಸಾಧಾರಣ ಮಳೆಯಾಗಲಿದೆ. ಸರ್ಕಾರದ ಲೆಕ್ಕದ ಪ್ರಕಾರ ಜೂನ್ 1ರಿಂದ ಸೆಪ್ಟೆಂಬರ್ 30 ನೈಋತ್ಯ ಮುಂಗಾರು ಮಳೆಯ ಅವಧಿಯಾಗಿದೆ.

21/6/2024 ರಿಂದ ಆರಿದ್ರ ಮಳೆ ಟಗರು ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ಇದೆ. ಪುನರ್ವಸು ಮಳೆ 5/7/2024 ರಿಂದ ಆನೆ ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ. 19/7/2024 ರಿಂದ ಪುಷ್ಯ ಮಳೆ ಕಪ್ಪೆ ವಾಹನವಾಗಿ ಬರಲಿದ್ದು, ಉತ್ತಮ ಮಳೆ ನಿರೀಕ್ಷೆ ಮಾಡಲಾಗಿದೆ.

ಆಶ್ಲೇಷ ಮಳೆ 2/8/2024 ರಿಂದ ಬರಲಿದ್ದು, ಟಗರು ವಾಹನವಾಗಿದೆ. ಸಾಧಾರಣ ಮಳೆ ನಿರೀಕ್ಷೆ. 16/8/2024 ರಿಂದ ಮಘ ಮಳೆ ಕುದುರೆ ವಾಹನವಾಗಿ ಬರಲಿದ್ದು, ಉತ್ತಮ ಮಳೆಯಾಗಲಿದೆ ಎಂದು ಪಂಚಾಂಗ ಅಂದಾಜಿಸಿದೆ. ಹುಬ್ಬ ಮಳೆ 30/8/2024ರಿಂದ ಇಲಿ ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ.

13/9/2024 ರಿಂದ ಉತ್ತರ ಮಳೆ ಆನೆ ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ. ಹಸ್ತ ಮಳೆ 26/9/2024 ರಿಂದ ಟಗರು ವಾಹನವಾಗಿ ಬರಲಿದ್ದು, ಉತ್ತಮ ಮಳೆಯ ನಿರೀಕ್ಷೆ ಇದೆ. ಚಿತ್ತ 10/10/2024 ರಿಂದ ಎಮ್ಮೆ ವಾಹನವಾಗಿ ಬರಲಿದ್ದು, ಉತ್ತಮ ಮಳೆಯಾಗಲಿದೆ. ಸ್ವಾತಿ ಮಳೆ 23/10/2023 ರಿಂದ ಬರಲಿದ್ದು, ಟಗರು ವಾಹನವಾಗಿದೆ. ಸಾಧಾರಣ ಮಳೆ. ವಿಶಾಖ 6/11/2024 ರಿಂದ ಸುರಿಯಲಿದ್ದು, ಟಗರು ವಾಹವಾಗಿದೆ. ಸಾಧಾರಣ ಮಳೆ ನಿರೀಕ್ಷೆ ಮಾಡಲಾಗಿದೆ.

ಭಾರತದಲ್ಲಿ ಜೂನ್ 1ರಿಂದ ಸೆಪ್ಟೆಂಬರ್ 30ರ ತನಕ ಸುರಿಯುವ ನೈಋತ್ಯ ಮುಂಗಾರು ಮಳೆಗೆ ಭಾರೀ ಮಹತ್ವವಿದೆ. ಮುಂದಿನ ವರ್ಷದ ಬರ, ಬೆಳೆ ಎಲ್ಲವನ್ನೂ ಈ ಮಳೆಯ ನಿರ್ಧಾರ ಮಾಡಲಿದೆ. ಈ ಅವಧಿಯಲ್ಲಿ ಉತ್ತಮ ಮಳೆಯಾದರೆ ಕೃಷಿ ಚಟುವಟಿಕೆಗಳಿಗೆ ಸಹ ಸಹಾಯಕವಾಗುತ್ತದೆ. ಡ್ಯಾಂಗಳು ಭರ್ತಿಯಾಗಿ ಮುಂದಿನ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಂಟಾಗುವುದಿಲ್ಲ.

ನೈಋತ್ಯ ಮುಂಗಾರು ಹೊರತುಪಡಿಸಿ ವಾತಾವರಣದಲ್ಲಿ ಆಗುವ ಬದಲಾವಣೆಗಳಿಂದ ಚಂಡಮಾರುತ, ವಾಯುಭಾರ ಕುಸಿತ ಉಂಟಾಗಿ ಮಳೆಯಾಗುವ ಸಾಧ್ಯತೆಯೂ ಇದೆ. 2024ರಲ್ಲಿ ಉತ್ತಮ ಮಳೆಯಾಗಲಿ ಎಂದು ಎಲ್ಲರೂ ಪ್ರಾರ್ಥಿಸೋಣ.

]]>
Wed, 03 Apr 2024 15:57:13 +0530 shivuagrico
Male nakshatragalu&2024 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ https://krushirushi.in/Krushirushi-1000-1133 https://krushirushi.in/Krushirushi-1000-1133 Male nakshatragalu-2024 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ

ಚಂಡಮಾರುತವೋ....ವಾಯುಭಾರ ಕುಸಿತವೋ ಒಟ್ಟಿನಲ್ಲಿ ಮಳೆ ಬಂದರೆ ಸಾಕು ಎನ್ನುವಂತೆ ಆಗಿದೆ ಕರ್ನಾಟಕದ ಸದ್ಯದ ಪರಿಸ್ಥಿತಿ. ಮಾರ್ಚ್ ತಿಂಗಳ 2ನೇ ವಾರದಲ್ಲಿ ಸುಡು ಬಿಸಿಲಿನಿಂದ ಜನರು ಕಂಗೆಟ್ಟು ಹೋಗಿದ್ದಾರೆ. ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಈಗ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ.

ಕರ್ನಾಟಕ ಬರದ ಛಾಯೆಗೆ ಸಿಕ್ಕಿ ತತ್ತರಿಸಿ ಹೋಗಿದೆ. ಇನ್ನೂ ಮಾರ್ಚ್ ಪೂರ್ತಿ, ಏಪ್ರಿಲ್ ಮತ್ತು ಮೇ ತಿಂಗಳು ಕಳೆಯುವುದು ಹೇಗೆ? ಎಂಬುದು ಜನರ ಚಿಂತೆಯಾಗಿದೆ. ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ 2020 ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ವಯ ಹಾಗೂ ಜಿಲ್ಲಾಧಿಕಾರಿಗಳಿಂದ ಬೆಳೆ ಹಾನಿ ಸಮೀಕ್ಷೆಯ (Ground Truthing) ವರದಿಯನ್ವಯ ರಾಜ್ಯದಲ್ಲಿ ಬರ ಘೋಷಣೆ ಮಾಡಲಾಗಿದೆ.

2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ 223 ತಾಲ್ಲೂಕುಗಳನ್ನು ಬರ ಪಿಡೀತ ತಾಲ್ಲೂಗಳೆಂದು ಸರ್ಕಾರವು ಘೋಷಿಸಿದ್ದು, ಇದು ತಕ್ಷಣದಿಂದ ಜಾರಿಗೆ ಬಂದಿದೆ. ಈಗ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿದೆ.

ಸಾಮಾನ್ಯ ಮುಂಗಾರು ನಿರೀಕ್ಷೆ: 2024ನೇ ಸಾಲಿನ ಮುಂಗಾರು ಆರಂಭವಾಗುವ ಮೇ ಅಂತ್ಯ ಅಥವ ಜೂನ್ ಹೊತ್ತಿಗೆ ಎಲ್ ನಿನೋ ದುರ್ಬಲಗೊಳ್ಳಲಿದೆ. ಆದ್ದರಿಂದ ಈ ಬಾರಿ ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಅಂದಾಜಿಸಿದೆ.

ಪಂಚಾಂಗದಲ್ಲಿನ ಮಳೆ ನಕ್ಷತ್ರಗಳ ಪ್ರಕಾರ 2024ರಲ್ಲಿ ಮಳೆ ಹೇಗಿದೆ? ಎಂಬ ಮಾಹಿತಿ ಇಲ್ಲಿದೆ. ಅಶ್ವಿನಿ ಇಂದ ಹಿಡಿದು ವಿಶಾಖ ತನಕ ಮಳೆ ನಕ್ಷತ್ರಗಳಿವೆ. ಇವುಗಳಲ್ಲಿ ಮಾರ್ಚ್, ಏಪ್ರಿಲ್ ತಿಂಗಳ ಮಳೆ ನಕ್ಷತ್ರಗಳು ರಾಜ್ಯದಲ್ಲಿ ಮಳೆ ಸುರಿಸುವುದಿಲ್ಲ. ಮೇ, ಜೂನ್, ಜುಲೈ ಮತ್ತು ಆಗಸ್ಟ್, ಸೆಪ್ಟೆಂಬರ್‌ ತಿಂಗಳಿನಲ್ಲಿ ಮಳೆ ನಕ್ಷತ್ರಗಳ ಅನ್ವಯ ಮಳೆಯನ್ನು ಲೆಕ್ಕ ಹಾಕಲಾಗುತ್ತದೆ. ಈ ಮಳೆ ನಕ್ಷತ್ರಗಳ ಆಧಾರದ ಮೇಲೆಯೇ ಹಲವಾರು ಗಾದೆ ಮಾತುಗಳು ಸಹ ಹುಟ್ಟಿಕೊಂಡಿವೆ.

ಅಶ್ವಿನಿ ನಕ್ಷತ್ರ 13/4/2024 ರಿಂದ ಆನೆಯನ್ನು ವಾಹನವಾಗಿ ಮಾಡಿಕೊಂಡು ಬರಲಿದ್ದು, ಸಾಧಾರಣೆ ಮಳೆ ಎಂದು ಪಂಚಾಂಗ ಹೇಳುತ್ತದೆ. ಭರಣಿ ನಕ್ಷತ್ರ 27/4/2024 ಕತ್ತೆ ವಾಹನವಾಗಿದ್ದು, ಸಾಧಾರಣೆ ಮಳೆ ನಿರೀಕ್ಷಿಸಲಾಗಿದೆ. 11/5/2024 ರಿಂದ ಕೃತಿಕ ನಕ್ಷತ್ರ ಕಪ್ಪೆಯನ್ನು ವಾಹನ ಮಾಡಿಕೊಂಡು ಬರಲಿದ್ದು, ಉತ್ತಮ ಮಳೆ ನಿರೀಕ್ಷೆ ಇದೆ. ಅಂದರೆ ಮೇ ತಿಂಗಳಿನಲ್ಲಿ ಮಳೆಯ ಮುನ್ಸೂಚನೆ ಇದೆ.

24/5/2024 ರಿಂದ ರೋಹಿಣಿ ಮಳೆ ನವಿಲು ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ. 7/6/2024 ರಿಂದ ಮೃಗಶಿರ ಮಳೆ ಕುದುರೆ ಮೇಲೆ ಬರಲಿದ್ದು, ಸಾಧಾರಣ ಮಳೆಯಾಗಲಿದೆ. ಸರ್ಕಾರದ ಲೆಕ್ಕದ ಪ್ರಕಾರ ಜೂನ್ 1ರಿಂದ ಸೆಪ್ಟೆಂಬರ್ 30 ನೈಋತ್ಯ ಮುಂಗಾರು ಮಳೆಯ ಅವಧಿಯಾಗಿದೆ.

21/6/2024 ರಿಂದ ಆರಿದ್ರ ಮಳೆ ಟಗರು ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ಇದೆ. ಪುನರ್ವಸು ಮಳೆ 5/7/2024 ರಿಂದ ಆನೆ ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ. 19/7/2024 ರಿಂದ ಪುಷ್ಯ ಮಳೆ ಕಪ್ಪೆ ವಾಹನವಾಗಿ ಬರಲಿದ್ದು, ಉತ್ತಮ ಮಳೆ ನಿರೀಕ್ಷೆ ಮಾಡಲಾಗಿದೆ.

ಆಶ್ಲೇಷ ಮಳೆ 2/8/2024 ರಿಂದ ಬರಲಿದ್ದು, ಟಗರು ವಾಹನವಾಗಿದೆ. ಸಾಧಾರಣ ಮಳೆ ನಿರೀಕ್ಷೆ. 16/8/2024 ರಿಂದ ಮಘ ಮಳೆ ಕುದುರೆ ವಾಹನವಾಗಿ ಬರಲಿದ್ದು, ಉತ್ತಮ ಮಳೆಯಾಗಲಿದೆ ಎಂದು ಪಂಚಾಂಗ ಅಂದಾಜಿಸಿದೆ. ಹುಬ್ಬ ಮಳೆ 30/8/2024ರಿಂದ ಇಲಿ ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ.

13/9/2024 ರಿಂದ ಉತ್ತರ ಮಳೆ ಆನೆ ವಾಹನವಾಗಿ ಬರಲಿದ್ದು, ಸಾಧಾರಣ ಮಳೆ ನಿರೀಕ್ಷೆ ಇದೆ. ಹಸ್ತ ಮಳೆ 26/9/2024 ರಿಂದ ಟಗರು ವಾಹನವಾಗಿ ಬರಲಿದ್ದು, ಉತ್ತಮ ಮಳೆಯ ನಿರೀಕ್ಷೆ ಇದೆ. ಚಿತ್ತ 10/10/2024 ರಿಂದ ಎಮ್ಮೆ ವಾಹನವಾಗಿ ಬರಲಿದ್ದು, ಉತ್ತಮ ಮಳೆಯಾಗಲಿದೆ. ಸ್ವಾತಿ ಮಳೆ 23/10/2023 ರಿಂದ ಬರಲಿದ್ದು, ಟಗರು ವಾಹನವಾಗಿದೆ. ಸಾಧಾರಣ ಮಳೆ. ವಿಶಾಖ 6/11/2024 ರಿಂದ ಸುರಿಯಲಿದ್ದು, ಟಗರು ವಾಹವಾಗಿದೆ. ಸಾಧಾರಣ ಮಳೆ ನಿರೀಕ್ಷೆ ಮಾಡಲಾಗಿದೆ.

ಭಾರತದಲ್ಲಿ ಜೂನ್ 1ರಿಂದ ಸೆಪ್ಟೆಂಬರ್ 30ರ ತನಕ ಸುರಿಯುವ ನೈಋತ್ಯ ಮುಂಗಾರು ಮಳೆಗೆ ಭಾರೀ ಮಹತ್ವವಿದೆ. ಮುಂದಿನ ವರ್ಷದ ಬರ, ಬೆಳೆ ಎಲ್ಲವನ್ನೂ ಈ ಮಳೆಯ ನಿರ್ಧಾರ ಮಾಡಲಿದೆ. ಈ ಅವಧಿಯಲ್ಲಿ ಉತ್ತಮ ಮಳೆಯಾದರೆ ಕೃಷಿ ಚಟುವಟಿಕೆಗಳಿಗೆ ಸಹ ಸಹಾಯಕವಾಗುತ್ತದೆ. ಡ್ಯಾಂಗಳು ಭರ್ತಿಯಾಗಿ ಮುಂದಿನ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಂಟಾಗುವುದಿಲ್ಲ.

ನೈಋತ್ಯ ಮುಂಗಾರು ಹೊರತುಪಡಿಸಿ ವಾತಾವರಣದಲ್ಲಿ ಆಗುವ ಬದಲಾವಣೆಗಳಿಂದ ಚಂಡಮಾರುತ, ವಾಯುಭಾರ ಕುಸಿತ ಉಂಟಾಗಿ ಮಳೆಯಾಗುವ ಸಾಧ್ಯತೆಯೂ ಇದೆ. 2024ರಲ್ಲಿ ಉತ್ತಮ ಮಳೆಯಾಗಲಿ ಎಂದು ಎಲ್ಲರೂ ಪ್ರಾರ್ಥಿಸೋಣ.

]]>
Mon, 11 Mar 2024 09:39:28 +0530 shivuagrico
Male Mahithi 2024&ಈ ವರ್ಷದ ಮುಂಗಾರು ಹೇಗಿರಲಿದೆ? ಮಳೆ ಬೆಳೆ ಹೇಗೆ? https://krushirushi.in/Krushirushi-1000-1117 https://krushirushi.in/Krushirushi-1000-1117 Male Mahithi 2024-ಈ ವರ್ಷದ ಮುಂಗಾರು ಹೇಗಿರಲಿದೆ? ಮಳೆ ಬೆಳೆ ಹೇಗೆ?

 ಭಾರತೀಯ ಹವಾಮಾನ ಇಲಾಖೆ ದೇಶದ ಜನತೆಗೆ ವಿಶೇಷವಾಗಿ ರೈತರಿಗೆ ಸಿಹಿಸುದ್ದಿ ನೀಡಿದೆ. ಮುಂದಿನ ಮುಂಗಾರು ಹಂಗಾಮಿನಲ್ಲಿ ದೇಶದಾದ್ಯಂತ ಸಮೃದ್ಧ ಮಳೆಯಾಗಲಿದೆ ಎಂದು ತಿಳಿದು ಬಂದಿದೆ.



ಜೂನ್​ನಿಂದ ಆರಂಭವಾಗುವ ಮುಂಗಾರು ದೇಶದಾದ್ಯಂತ ಉತ್ತಮ ರೀತಿಯಲ್ಲಿ ಮಳೆಯಾಗಲಿದೆ. ಮೇ ತಿಂಗಳ ನಂತರ ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನಿನೋ ಮತ್ತು ಲಾ ನಿನಾ ಪರಿಸ್ಥಿತಿಗಳ ಪ್ರಭಾವ ಕಡಿಮೆಯಾಗಲಿದೆ ಎಂದು ಐಎಂಡಿ ಪ್ರಕಟಿಸಿದೆ.

ಈ ವರ್ಷದ ಮಾನ್ಸೂನ್ ಸಮಯದಲ್ಲಿ, ದೇಶದಾದ್ಯಂತ ಭಾರಿ ಮಳೆಯಾಗುತ್ತದೆ ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಮಾಧ್ಯಮಗಳಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ.

'ಮುಂಬರುವ ಮುಂಗಾರು ಹಂಗಾಮಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಈ ಬೇಸಿಗೆಯಲ್ಲಿ ಎಲ್ ನಿನೋ ಪ್ರಭಾವ ತೀವ್ರವಾಗಿರುತ್ತದೆ. ಈಶಾನ್ಯ ಪೆನಿನ್ಸುಲರ್ ಇಂಡಿಯಾ, ತೆಲಂಗಾಣ, ಆಂಧ್ರಪ್ರದೇಶ, ಉತ್ತರ ಕರ್ನಾಟಕ, ಮಹಾರಾಷ್ಟ್ರ, ಒಡಿಶಾದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಶಾಖದ ಅಲೆಗಳು ಕಂಡುಬರುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.

ಮಾರ್ಚ್ ನಲ್ಲಿ ದೇಶದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಇದು ದೀರ್ಘಾವಧಿಯ ಸರಾಸರಿ 29.9 ಎಂಎಂನ 117 ಪ್ರತಿಶತಕ್ಕಿಂತ ಹೆಚ್ಚು. ಮತ್ತು ಮಾರ್ಚ್ ಮತ್ತು ಮೇ ನಡುವೆ, ದೇಶದ ಹೆಚ್ಚಿನ ಭಾಗಗಳು ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸುವ ಸಾಧ್ಯತೆಯಿದೆ' ಎಂದು ಮೃತ್ಯುಂಜಯ್ ಹೇಳಿದ್ದಾರೆ.

ಆದಾಗ್ಯೂ, ಚಾಲ್ತಿಯಲ್ಲಿರುವ ಎಲ್ ನಿನೊ ಪರಿಸ್ಥಿತಿಗಳು ಬೇಸಿಗೆಯ ನಂತರ ತಟಸ್ಥವಾಗುವ ಸಾಧ್ಯತೆಯಿದೆ. ಇದರಿಂದ ಮುಂಗಾರು ಆರಂಭದಿಂದಲೇ ದೇಶದಾದ್ಯಂತ ಉತ್ತಮ ಮಳೆಯಾಗಲಿದೆ ಎಂದು ಐಎಂಡಿ ನಿರ್ದೇಶಕರು ತಿಳಿಸಿದ್ದಾರೆ.

Weather forecast 2024-ಈ ವರ್ಷದ ಮುಂಗಾರು ಮಳೆ ಕುರಿತು ಹವಾಮಾನ ಇಲಾಖೆಯಿಂದ  ಸಿಹಿಸುದ್ದಿ

ಎಲ್ ನಿನೊ ಪರಿಣಾಮವು ಜೂನ್ ತಿಂಗಳಿಗೂ ಮೊದಲು ದುರ್ಬಲಗೊಳ್ಳಲಿದೆ, ಈ ಬಾರಿ ಮುಂಗಾರು ಮಳೆ ಚೆನ್ನಾಗಿ ಸುರಿಯಲಿದೆ ಎಂಬ ಆಶಾಭಾವನೆಯನ್ನು ಹವಾಮಾನ ತಜ್ಞರು ವ್ಯಕ್ತಪಡಿಸಿದ್ದಾರೆ.

ಜಗತ್ತಿನಾದ್ಯಂತ ಹವಾಮಾನದ ಮೇಲೆ ಪರಿಣಾಮ ಉಂಟುಮಾಡುವ ಎಲ್ ನಿನೊ ದುರ್ಬಲಗೊಳ್ಳುವುದು ಶುರುವಾಗಿದೆ ಎಂಬುದನ್ನು ಎರಡು ಜಾಗತಿಕ ಹವಾಮಾನ ಸಂಸ್ಥೆಗಳು ಕಳೆದ ವಾರ ಹೇಳಿವೆ. ಆಗಸ್ಟ್ಗೂ ಮೊದಲು ಲಾ ನಿನಾ ಪರಿಣಾಮ ಶುರುವಾಗಬಹುದು ಎಂದು ಅವು ಹೇಳಿವೆ.
ಈ ಬೆಳವಣಿಗೆಗಳನ್ನು ಹತ್ತಿರದಿಂದ ಗಮನಿಸುತ್ತಿರುವ ಭಾರತದ ಹವಾಮಾನ ತಜ್ಞರು, ಜೂನ್-ಆಗಸ್ಟ್ಗೆ ಮೊದಲು ಲಾ ನಿನಾ ಪರಿಣಾಮ ಶುರುವಾದರೆ ಮುಂಗಾರು ಮಳೆಯು ಹಿಂದಿನ ವರ್ಷಕ್ಕಿಂತ ಚೆನ್ನಾಗಿ ಆಗಲಿದೆ ಎಂದು ಹೇಳಿದ್ದಾರೆ.
ಜೂನ್-ಜುಲೈಗೆ ಮೊದಲು ಲಾ ನಿನಾ ಪರಿಸ್ಥಿತಿ ನಿರ್ಮಾಣ ಆಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಭೂವಿಜ್ಞಾನ ಸಚಿವಾಲಯದ ಮಾಜಿ ಕಾರ್ಯದರ್ಶಿ ಮಾಧವನ್‌ ರಾಜೀವನ್ ಹೇಳಿದ್ದಾರೆ. 'ಎಲ್ ನಿನೊ ಪರಿಸ್ಥಿತಿಯು ಬದಲಾಗಿ, ಎಲ್ ನಿನೊ ಹಾಗೂ ಲಾ ನಿನಾ ಎರಡೂ ಇಲ್ಲದ ಸ್ಥಿತಿ (ಎನ್ನೊ-ತಟಸ್ಥ ಸ್ಥಿತಿ) ಎದುರಾದರೂ ಮುಂಗಾರು ಮಳೆಯು ಈ ವರ್ಷದಲ್ಲಿ ಹಿಂದಿನ ವರ್ಷಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಗಲಿದೆ' ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ದೇಶದಲ್ಲಿ ಸುರಿಯುವ ಒಟ್ಟು ಮಳೆಯಲ್ಲಿ ಶೇಕಡ 70ರಷ್ಟು ಮಳೆ ನೈಋತ್ಯ ಮಾರುತಗಳಿಂದಾಗಿ ಆಗುತ್ತದೆ. ದೇಶದ ಜಿಡಿಪಿಗೆ ಶೇಕಡ 14ರಷ್ಟು ಕೊಡುಗೆ ನೀಡುವ ಕೃಷಿ ಕ್ಷೇತ್ರಕ್ಕೆ ಈ ಮಳೆಯು ಬಹಳ ಮಹತ್ವದ್ದು.
ಎಲ್ ನಿನೊ ಪರಿಣಾಮವು ಎನ್ನೊ ತಟಸ್ಥ ಸ್ಥಿತಿಯಾಗಿ ಪರಿವರ್ತನೆ ಕಾಣುವ ಸಾಧ್ಯತೆಯು ಶೇಕಡ 79ರಷ್ಟು ಇದೆ ಎಂದು ಅಮೆರಿಕದ ಎನ್‌ಒಎಎ ಸಂಸ್ಥೆ ಅಂದಾಜು ಮಾಡಿದೆ. ಹಾಗೆಯೇ, ಜೂನ್-ಆಗಸ್ಟ್ ವೇಳೆಗೆ ಲಾ ನಿನಾ ಪರಿಸ್ಥಿತಿ ನಿರ್ಮಾಣ ಆಗುವ ಸಾಧ್ಯತೆಯು ಶೇ 55ರಷ್ಟು ಇದೆ ಎಂದು ಕೂಡ ಅದು ಹೇಳಿದೆ.
ಎಲ್ ನಿನೊ ಪರಿಸ್ಥಿತಿ ದುರ್ಬಲಗೊಳ್ಳುವುದು ಶುರುವಾಗಿದೆ ಎಂದು ಐರೋಪ್ಯ ಒಕ್ಕೂಟದ ಕೋಪರ್ನಿಕಸ್ ಕ್ರೈಮೇಟ್ ಚೇಂಜ್ ಸರ್ವಿಸ್ (ಸಿಡಿಎಸ್) ಸಂಸ್ಥೆ ಖಚಿತಪಡಿಸಿದೆ. 'ಈ ಸಂದರ್ಭದಲ್ಲಿ ನಾವು ಯಾವುದನ್ನೂ ಖಚಿತವಾಗಿ ಹೇಳುವ ಸ್ಥಿತಿಯಲ್ಲಿಲ್ಲ. ಕೆಲವು ಅಧ್ಯಯನಗಳು ಲಾ ನಿನಾ ಪರಿಸ್ಥಿತಿ ನಿರ್ಮಾಣ ಆಗಬಹುದು ಎನ್ನುತ್ತವೆ. ಇನ್ನು ಕೆಲವು ಅಧ್ಯಯನಗಳು ಎನ್ನೊ ತಟಸ್ಥ ಸ್ಥಿತಿ ನಿರ್ಮಾಣವಾಗಬಹುದು ಎನ್ನುತ್ತಿವೆ. ಆದರೆ ಎಲ್ಲ ಅಧ್ಯಯನಗಳೂ ಎಲ್ ನಿನೊ ಕೊನೆಗೊಳ್ಳುತ್ತಿರುವುದನ್ನು ಸೂಚಿಸುತ್ತಿವೆ' ಎಂದು ಭಾರತೀಯ ಹವಾಮಾನ ಇಲಾಖೆಯ ಹಿರಿಯ ವಿಜ್ಞಾನಿ ಡಿ. ಶಿವಾನಂದ ಪೈ ತಿಳಿಸಿದರು.


'ಎಲ್ ನಿನೊ ಪರಿಸ್ಥಿತಿಯು ಎನ್ನೊ ತಟಸ್ಥ ಸ್ಥಿತಿಯಾಗಿ
ಪರಿವರ್ತನೆ ಕಂಡರೂ ಮುಂಗಾರು ಮಳೆಯು ಈ ವರ್ಷ
ಹಿಂದಿನ ವರ್ಷಕ್ಕಿಂತ ಚೆನ್ನಾಗಿ ಆಗಲಿದೆ' ಎಂದು ಪೈ ತಿಳಿಸಿದರು.
2023ರ ಮುಂಗಾರು ಅವಧಿಯಲ್ಲಿ ಭಾರತವು ಸರಾಸರಿ
ವಾಡಿಕೆಗಿಂತ ಕಡಿಮೆ ಮಳೆಯನ್ನು ಕಂಡಿತ್ತು. ಎಲ್ ನಿನೊ
ಪರಿಣಾಮದಿಂದಾಗಿ ಹೀಗಾಗಿದೆ ಎಂದು ತಜ್ಞರು ಹೇಳಿದ್ದರು.
ಜೂನ್ ತಿಂಗಳಿಗೂ ಮೊದಲು ನಾ ನಿನಾ ಪರಿಸ್ಥಿತಿ ನಿರ್ಮಾಣ ಆಗಬಹುದು ಎಂದು ಇತ್ತೀಚಿನ ಅಧ್ಯಯನಗಳು ಹೇಳುತ್ತಿವೆ. ಹೀಗಾದರೆ ಮುಂಗಾರು ಮಳೆಯು ಸಕಾಲದಲ್ಲಿ, ಚೆನ್ನಾಗಿ ಸುರಿಯುತ್ತದೆ ಎಂದು ಹವಾಮಾನ ತಜ್ಞ ರೊಕ್ಸಿ ಮ್ಯಾಲ್ಯೂ ಕೆ. ಹೇಳಿದರು. ತಾಪಮಾನ ಕಡಿಮೆ ಆಗದೆ ಇದ್ದರೆ, ಮಾರುತಗಳ ಪ್ರಭಾವ ಹೆಚ್ಚಿರುತ್ತದೆ, ಅತಿವೃಷ್ಟಿಯೂ ಆಗಬಹುದು ಎಂದರು.

February month Gruhalakshmi amount-ನಮ್ಮ ಮನೆಯವರ ಖಾತೆಗೆ ಫೆಬ್ರುವರಿ ತಿಂಗಳ ಗೃಹಲಕ್ಷ್ಮಿ ಹಣ ಜಮಾ, ರೇಷನ್ ಕಾರ್ಡ ನಂಬರ್ ಹಾಕಿ ಜಮಾ ಚೆಕ್ ಮಾಡುವ ಹೊಸ ಡೈರೆಕ್ಟ್ ಲಿಂಕ್

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/Service/Service/3136

ನಂತರ ಗೃಹಲಕ್ಷ್ಮಿ ಅಪ್ಲಿಕೇಷನ್ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ Details ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಯಾವ ತಿಂಗಳು,ಯಾವ ದಿನಾಂಕದಂದು ಗೃಹಲಕ್ಷ್ಮಿ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

DBT Karnataka:ನಿಮ್ಮ ಖಾತೆಗೆ ಇಲ್ಲಿಯವರೆಗೂ ಎಷ್ಟು ಕಂತಿನ ಗೃಹಲಕ್ಷ್ಮಿ ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ seeding status of Aadhar in bank account ಮೇಲೆ ಕ್ಲಿಕ್ ಮಾಡಿದರೆ ಆಧಾರ್ ಲಿಂಕ್ ಮಾಹಿತಿ ದೊರೆಯುತ್ತದೆ


payment status ಮೇಲೆ ಕ್ಲಿಕ್ ಮಾಡಿದರೆ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ತಿಳಿಯಬಹುದು

ಈ ಕೆಳಗಿನಂತೆ ಯಾವ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಲಿಂಕ್ ಆಗಿದೆ ಎಂಬ ಮಾಹಿತಿ ದೊರೆಯುತ್ತದೆ.

ಇದನ್ನೂ ನೋಡಿ

https://youtu.be/-84ud1OKiL8?si=0BT27WQxVaPHWgN7 

ಹಾವೇರಿಯಿಂದ ದೇಶ ವಿದೇಶಗಳಿಗೂ ಸಿರಿಧಾನ್ಯ ರಪ್ತು

ಸಿರಿಧಾನ್ಯ ಬೆಳೆ,ಸಂಸ್ಕರಣೆ ಹಾಗೂ ಮಾರುಕಟ್ಟೆಯ ಸಂಪೂರ್ಣ ಮಾಹಿತಿ

ಇದನ್ನೂ ಓದಿ

Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-409 

4 ಸದಸ್ಯರ ನನ್ನ ಕುಟುಂಬಕ್ಕೆ 680 ರೂಪಾಯಿ ಜಮಾ

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಜಮಾ ಚೆಕ್ ಮಾಡಿ

DBT-ಅನ್ನಭಾಗ್ಯ,ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-418 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಆಧಾರ್ ನಂಬರ್ ಹಾಕಿದರೆ, ಸರ್ಕಾರದಿಂದ ಬರುವ ಯಾವುದೇ ನೇರ ಹಣ ಜಮಾವಣೆ ಚೆಕ್ ಮಾಡಿ

Anna Bhagya-ನಿಮ್ಮ ಹೆಸರಿನ ಮುಂದೆ ಆಧಾರ್ ಸೀಡ್ ಆಗದೇ ಇರುವುದರಿಂದ ದೃಡೀಕರಣದಲ್ಲಿ ವಿಫಲವಾಗಿದೆ ಎಂದು ತೋರಿಸುತ್ತಿದ್ದರೆ ಹೀಗೆ ಮಾಡಿ - https://krushirushi.in/Krushirushi-1000-415 

ಅನ್ನ ಭಾಗ್ಯ ಹಣ ಜಮಾ ಆಗಿಲ್ಲವೇ,ಕೂಡಲೇ ಹೀಗೆ ಮಾಡಿ

Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-416 

1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253 

]]>
Sun, 03 Mar 2024 15:58:58 +0530 shivuagrico
Tapamana yerike&ಅಬ್ಬಬ್ಬಾ ಇನ್ನೂ ಫೆಬ್ರುವರಿ ತಿಂಗಳೆ ಮುಗಿದಿಲ್ಲ, ಈ ಜಿಲ್ಲೆಗಳಲ್ಲಿ 40* ತಲುಪಿದ ತಾಪಮಾನ https://krushirushi.in/Krushirushi-1000-1092 https://krushirushi.in/Krushirushi-1000-1092 Tapamana yerike-ಅಬ್ಬಬ್ಬಾ ಇನ್ನೂ ಫೆಬ್ರುವರಿ ತಿಂಗಳೆ ಮುಗಿದಿಲ್ಲ, ಈ ಜಿಲ್ಲೆಗಳಲ್ಲಿ 40* ತಲುಪಿದ ತಾಪಮಾನ


ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ (Dry Weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಮುಂಜಾನೆ ಹಾಗೂ ಸಂಜೆ ಸಮಯ ತಂಪು ಗಾಳಿ ಬೀಸಿದ್ದರೆ, ಮಧ್ಯಾಹ್ನದಂದು ಉರಿ ಬಿಸಿಲು ಸುಡಲಿದೆ.

ತಾಪಮಾನದ ಮುನ್ಸೂಚನೆ

ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿರುವ ಸಾಧ್ಯತೆ ಇದೆ. ಕರಾವಳಿಯ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಇನ್ನೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಿರುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಮೇಲ್ಮೈ ಮಾರುತಗಳು ಕೆಲವೊಮ್ಮೆ ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ವಿಜಯಪುರದಲ್ಲಿ ಇಳಿಕೆಗೊಂಡ ಕನಿಷ್ಠ ತಾಪಮಾನ

ರಾಜ್ಯಾದ್ಯಂತ ಸೋಮವಾರ ಒಣ ಹವೆ ಇತ್ತು. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಕನಿಷ್ಠ ಉಷ್ಣಾಂಶ 13.9 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿತ್ತು. ಕೋಲಾರ ಜಿಲ್ಲೆಯಲ್ಲಿ ಸರಾಸರಿ ಕನಿಷ್ಠ ಉಷ್ಣಾಂಶ 15.1 ಡಿಗ್ರಿ ಸೆಲ್ಸಿಯಸ್ ಹಾಗೂ ರಾಯಚೂರಿನಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 37.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ಚಿಕ್ಕಮಗಳೂರು, ಧಾರವಾಡ, ಹಾಸನ ಮತ್ತು ವಿಜಯಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ 13 ಡಿಗ್ರಿ ಸೆಲ್ಸಿಯಸ್‌ನಿಂದ 16 ಡಿಗ್ರಿ ಸೆಲ್ಸಿಯಸ್ ಇತ್ತು. ಹಾವೇರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್‌ನಿಂದ 41 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಿದೆ.

Pmkisan 16th instalment release date-ಪಿಎಂ ಕಿಸಾನ್ ಅಧಿಕೃತ ವೆಬ್ಸೈಟ್ ನಲ್ಲಿ 16ನೇ ಕಂತಿನ ದಿನಾಂಕ ಪ್ರಕಟ,ಈ ಪಟ್ಟಿಯಲ್ಲಿರುವ ಅರ್ಹ ರೈತರಿಗೆ ಮಾತ್ರ ಸಿಗಲಿದೆ ಹಣ

ಪಿಎಂ ಕಿಸಾನ್ 16ನೇ ಕಂತು ಫೆಬ್ರುವರಿ 28ರಂದು ಬಿಡುಗಡೆ ಆಗಲಿದೆ ಎಂದು ಅಧಿಕೃತ ವೆಬ್ಸೈಟ್ ನಲ್ಲಿ ಈ ಕೆಳಗಿನಂತೆ ಪ್ರಕಟಿಸಲಾಗಿದೆ.


ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 8 ಕೋಟಿ 12 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿದ್ದಾರೆ ಎಂದು ಸರ್ಕಾರ ಹೇಳಿದೆ.


ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಹೆಚ್ಚಿನ ರೈತರನ್ನು ಯೋಜನೆಗೆ ಸೇರಿಸಲು ರೈತರ ಮುಖ ಗುರುತಿಸುವಿಕೆ ಮತ್ತು ಆಧಾರ್ ಗುರುತಿಸುವಿಕೆ ಆಧಾರಿತ ಇ -ಕೆವೈಸಿಯಂತಹ ಹೊಸ ತಂತ್ರಜ್ಞಾನಗಳನ್ನು ಬಳಸುತ್ತಿದೆ ಎಂದು ಸರ್ಕಾರ ಇಂದು ಹೇಳಿದೆ.


ರಾಜ್ಯಸಭೆಯ ಪ್ರಶೋತ್ತರ ಅವಧಿಯಲ್ಲಿ ಪೂರಕ ಪ್ರಶ್ನೆಗಳಿಗೆ ಉತ್ತರಿಸಿದ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವ ಕೈಲಾಶ್‌ ಚೌಧರಿ, 2019 ರಲ್ಲಿ ಪ್ರಧಾನಿಯವರು ಯೋಜನೆಯನ್ನು ಪ್ರಾರಂಭಿಸಿದಾಗ ಸುಮಾರು 11 ಕೋಟಿ ಫಲಾನುಭವಿಗಳು ತಮ್ಮ ಖಾತೆಗಳಿಗೆ ಹಣವನ್ನು ಸ್ವೀಕರಿಸಿದ್ದಾರೆ. ಇ-ಕೆವೈಸಿ ಹಾಗೂ ಇತರೆ ಪ್ರಮಾಣ ಪತ್ರಗಳ ಪರಿಶೀಲನೆ ಬಳಿಕ ಫಲಾನುಭವಿಗಳ ಸಂಖ್ಯೆ 8 ಕೋಟಿ 12 ಲಕ್ಷಕ್ಕೆ ಇಳಿದಿದೆ ಎಂದು ಮಾಹಿತಿ ನೀಡಿದರು

Pmkisan 16th instalment-ಪಿಎಂ ಕಿಸಾನ್ 16ನೇ ಕಂತಿನ ಅರ್ಹ ಪಟ್ಟಿ ಬಿಡುಗಡೆ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

 

Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

Belehani parihara bidugade-ಈಗಾಗಲೇ 550 ಕೋಟಿ ಬೆಳೆಹಾನಿ ಪರಿಹಾರ ರೈತರ ಖಾತೆಗೆ ಜಮಾ-ಸಚಿವ ಕೃಷ್ಣ ಬೈರೆಗೌಡ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ರೈತರ ಖಾತೆಗೆ ಬರ ಪರಿಹಾರದ ಹಣವನ್ನು ಜಮೆ ಮಾಡಲಾಗುತ್ತಿದೆ. ಈವರೆಗೆ ಸುಮಾರು 550 ಕೋಟಿ ರೂ. ಜಮೆ ಮಾಡಲಾಗಿದೆ. ವಾರದೊಳಗೆ ಮೊದಲ ಕಂತಿನ ಹಣ ರೈತರಿಗೆ ತಲುಪಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.



ಬರ ಪರಿಹಾರದಲ್ಲಿ ಬೆಳೆ ಸಮೀಕ್ಷೆ ದತ್ತಾಂಶ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿರುವ ಅಂಕಿ ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರ ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಪಾವತಿಯಾಗುವುದರಿಂದ, ರೈತರು ತಮ್ಮ ಜಮೀನಿನ ನಿಖರವಾದ ವಿಸ್ತೀರ್ಣವನ್ನು ಫ್ರುಟ್ಸ್ ತಂತ್ರಾಂಶದಲ್ಲಿ ಆಧಾರ್-ಪಹಣಿ ಜೋಡಣೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.

ಈ ಹಿಂದೆ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ನಷ್ಟ ವಿವರವನ್ನು ನಮೂದಿಸಿ, ಅದಕ್ಕನುಗುಣವಾಗಿ ಪರಿಹಾರ ಮೊತ್ತ ನೀಡುವ ವ್ಯವಸ್ಥೆ ಇತ್ತು. ಸರ್ಕಾರವು 2023 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರವನ್ನು ಬೆಳೆ ಸಮೀಕ್ಷೆ ಮತ್ತು ಫ್ರುಟ್ಸ್ ನಲ್ಲಿ ನೊಂದಣಿಯಾಗಿರುವ ಬೆಳೆ ಮತ್ತು ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಿರುವುದರಿಂದ, ರೈತರು ತಮ್ಮ ಜಮೀನಿನ ಯಾವುದೇ ಸರ್ವೆ ನಂಬರ್ ಬಿಟ್ಟುಹೋಗದಂತೆ, ಎಲ್ಲಾ ಸರ್ವೆ ನಂಬರ್‍ಗಳನ್ನು ನೊಂದಣಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.

ಬೆಳೆಹಾನಿ ಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/FarmerDeclarationReport.aspx

 

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ select ಮಾಡಿ ವಿಕ್ಷಿಸು ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ FID ಇರುವ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಸಿಗಲಿದೆ

ಬೆಳೆಹಾನಿ ಪರಿಹಾರ ಜಮಾ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service87/

ನಂತರ ನಿಮ್ಮ ಜಿಲ್ಲೆ, ತಾಲೂಕು, ಹೊಬಳಿ, ಗ್ರಾಮ, ವರ್ಷ, ಹಂಗಾಮು  ಹಾಗೂ ಬೆಳೆಹಾನಿ ಕಾರಣ select ಮಾಡಿ,Get report ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(bele hani parihara) ಜಮಾ ಮಾಹಿತಿ ದೊರೆಯಲಿದೆ


ನಂತರ view status ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಮಾಹಿತಿ ದೊರೆಯಲಿದೆ



ಈ ಲೇಖನದ ಕೊನೆಯಲ್ಲಿ ಪಟ್ಟಿಯನ್ನು ಲಗತ್ತಿಸಲಾಗಿದೆ ಇದೇ ರೀತಿ ಎಲ್ಲಾ ಗ್ರಾಮ ಪಂಚಾಯತಿ,ರೈತ ಸಂಪರ್ಕ ಕೇಂದ್ರಗಳಲ್ಲಿ FID ಮಾಡಿಸದ ಪಟ್ಟಿಯನ್ನು ಲಗತ್ತಿಸಲಾಗಿದ್ದು,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ FID ಮಾಡಿಸಿಕೊಳ್ಳಿ

ಬರ ಪರಿಹಾರದ ಹಣ ಪಡೆಯಬೇಕಾದರೆ ರೈತರು ಕಡ್ಡಾಯವಾಗಿ ಎಫ್‌ಐಡಿ ಮಾಡಿಸಲೇಬೇಕು. ಒಂದು ವೇಳೆ ಎಫ್‌ಐಡಿ ಮಾಡಿಸದಿದ್ದರೆ ಹಣ ಬರುವುದಿಲ್ಲ. ಎಫ್‌ಐಡಿ ಮಾಡದೆ ಇರುವ ಕೂಡಲೇ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ಅಥವಾ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಎಫ್‌ಐಡಿ ಮಾಡಿಸಬೇಕು.

ಈವರೆಗೆ ಎಫ್‌ಐಡಿ ಮಾಡಿಸದೇ ಇರುವ  ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ ಅಥವಾ ಹೊಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ತಮ್ಮ ಆಧಾರ ಕಾರ್ಡ್​, ಪಹಣಿ, ಬ್ಯಾಂಕ್ ಪಾಸ್ ಬುಕ್, ತಮ್ಮ ಮೂಬೈಲ್ ಸಂಖ್ಯೆಯೊಂದಿಗೆ ಹೋಗಿ ತುರ್ತಾಗಿ ಎಫ್‌ಐಡಿ ಮಾಡಿಸಬೇಕು. ಇದಕ್ಕೆ ತಪ್ಪಿದಲ್ಲಿ ಸರ್ಕಾರದಿಂದ ನೀಡಲ್ಪಡುವ ಪರಿಹಾರದ ಮೊತ್ತದಿಂದ ರೈತರು ವಂಚಿತರಾಗಬೇಕಾಗುತ್ತದೆ.

ಬರ ಪರಿಹಾರದಲ್ಲಿ ಬೆಳೆ ಸಮೀಕ್ಷೆ ದತ್ತಾಂಶ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿರುವ ಅಂಕಿ ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರ ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಪಾವತಿಯಾಗುವುದರಿಂದ, ರೈತರು ತಮ್ಮ ಜಮೀನಿನ ನಿಖರವಾದ ವಿಸ್ತೀರ್ಣವನ್ನು ಫ್ರುಟ್ಸ್ ತಂತ್ರಾಂಶದಲ್ಲಿ ಆಧಾರ್-ಪಹಣಿ ಜೋಡಣೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.

ಈ ಹಿಂದೆ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ನಷ್ಟ ವಿವರವನ್ನು ನಮೂದಿಸಿ, ಅದಕ್ಕನುಗುಣವಾಗಿ ಪರಿಹಾರ ಮೊತ್ತ ನೀಡುವ ವ್ಯವಸ್ಥೆ ಇತ್ತು. ಸರ್ಕಾರವು 2023 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರವನ್ನು ಬೆಳೆ ಸಮೀಕ್ಷೆ ಮತ್ತು ಫ್ರುಟ್ಸ್ ನಲ್ಲಿ ನೊಂದಣಿಯಾಗಿರುವ ಬೆಳೆ ಮತ್ತು ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಿರುವುದರಿಂದ, ರೈತರು ತಮ್ಮ ಜಮೀನಿನ ಯಾವುದೇ ಸರ್ವೆ ನಂಬರ್ ಬಿಟ್ಟುಹೋಗದಂತೆ, ಎಲ್ಲಾ ಸರ್ವೆ ನಂಬರ್‍ಗಳನ್ನು ನೊಂದಣಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.

ಇದುವರೆಗೂ ಫ್ರುಟ್ಸ್ ನಲ್ಲಿ ನೊಂದಣಿ ಆಗದೇ ಇರುವ ರೈತರು ಆಧಾರ್ ಕಾರ್ಡ್, ಪಹಣಿ, ಜಾತಿ ಪ್ರಮಾಣಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕ ವಿವರಗಳನ್ನು ಫ್ರುಟ್ಸ್‍ನಲ್ಲಿ ದಾಖಲಿಸಿಕೊಂಡು ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಹಾಗೂ ವಿವಿಧ ಇಲಾಖೆಗಳ ಸೌಲಭ್ಯ ಪಡೆದುಕೊಳ್ಳುವಂತೆ ಕೋರಲಾಗಿದೆ.

ಫ್ರುಟ್ಸ್ ತಂತ್ರಾಂಶದಲ್ಲಿ ರೈತರು ತಮ್ಮ ಜಮೀನಿನ ವಿವರವನ್ನು ನೊಂದಾಯಿಸಿ, ರೈತರ ಗುರುತಿನ ಚೀಟಿ ಸಂಖ್ಯೆ ಪಡೆದುಕೊಳ್ಳುವುದು ಅಗತ್ಯವಾಗಿರುತ್ತದೆ. ಈ ಮಾಹಿತಿಯು ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳನ್ನು ನೀಡುವುದಲ್ಲದೆ, ಇತರೆ ಇಲಾಖೆಗಳಿಗೂ ಸಹ ಉತ್ತಮ ಮಾಹಿತಿಯಾಗಿರುತ್ತದೆ. ಅತಿವೃಷ್ಟಿ ಹಾಗೂ ಅನಾವೃಷ್ಟಿ ಸಂದರ್ಭದಲ್ಲಿ ಪರಿಹಾರ, ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆಯಡಿ ಫಲಾನುಭವಿಗಳಾಗಲು ಹಾಗೂ ಪರಿಹಾರ ಮೊತ್ತವನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲು ರೈತರು ಫ್ರುಟ್ಸ್ ತಂತ್ರಾಂಶದಲ್ಲಿ ನೊಂದಣಿ ಮಾಡಿಸಿ, ಎಫ್‍ಐಡಿ ಸಂಖ್ಯೆ ಹೊಂದಿರುವುದು ಕಡ್ಡಾಯವಾಗಿದೆ.

ಫ್ರುಟ್ಸ್ ನಲ್ಲಿ ನೊಂದಣಿ ಮಾಡಿಕೊಳ್ಳದೇ ಇರುವ ರೈತರು ಕೂಡಲೆ ಫ್ರುಟ್ಸ್‍ನಲ್ಲಿ ನೊಂದಣಿ ಮಾಡಿಸಿಕೊಳ್ಳಬೇಕು. ಈಗಾಗಲೆ ಫ್ರುಟ್ಸ್‍ನಲ್ಲಿ ನೊಂದಣಿ ಮಾಡಿಸಿಕೊಂಡವರು, ಅಂದರೆ ಉದಾಹರಣೆಗೆ 7 ಎಕರೆ ಇದ್ದರೂ, ಕೇವಲ 01 ಎಕರೆ ಮಾತ್ರ ನಮೂದಿಸಿರುತ್ತಾರೆ, ಅಂತಹವರಿಗೆ ಕೇವಲ 01 ಎಕರೆಗೆ ಮಾತ್ರ ಪರಿಹಾರ ಮೊತ್ತ ಬರುತ್ತದೆ, ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ಪಹಣಿಯ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ ದಾಖಲಿಸಿಕೊಂಡಲ್ಲಿ ಮಾತ್ರ, ಅಂತಹವರಿಗೆ ಅವರ ಜಮೀನಿನ ವಿಸ್ತೀರ್ಣತೆಗೆ ಅನುಗುಣವಾಗಿ ಗರಿಷ್ಟ ಬೆಳೆ ಪರಿಹಾರ ಹಣ ಪಾವತಿಯಾಗುತ್ತದೆ, ಇಲ್ಲದಿದ್ದಲ್ಲಿ ಅವರು ನಮೂದಿಸಿರುವ ಜಮೀನಿನ ವಿಸ್ತೀರ್ಣತೆಗೆ ಮಾತ್ರ ಪರಿಹಾರ ಹಣ ಪಾವತಿಯಾಗುತ್ತದೆ. ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ ನೊಂದಣಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಫ್ರುಟ್ಸ್ ನೊಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ರೈತರು ತಮ್ಮ ಜಮೀನಿನ ಎಲ್ಲಾ ಪಹಣಿಗಳಿಗೆ ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ವಿವರಗಳನ್ನು ಕೂಡಲೆ ಜೋಡಣೆ ಮಾಡಲು ಆಯಾ ಗ್ರಾಮದ ಗ್ರಾಮ ಆಡಳಿತಾಧಿಕಾರಿಗಳು, ನಾಡ ಕಚೇರಿ, ರೈತ ಸಂಪರ್ಕ ಕೇಂದ್ರ, ರೇಷ್ಮೆ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗೆ ಸಂಪರ್ಕಿಸಬಹುದು.


FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?


ಬೆಳೆ ಸಾಲ ಪಡೆಯುವ ಸಮಯ ಇದು ಈ ಸಲ ಬೆಳೆ ಸಾಲ ಪಡೆಯಲು ಫ್ರೂಟ್ಸ್ ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿದೆ. ಫ್ರೂಟ್ಸ್ (FID)ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇನ್ಫಾರ್ಮಶನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್. ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲ ತರಹದ ವಾಣಿಜ್ಯ ಬೆಳೆ ಆಹಾರ ಬೆಳೆಯನ್ನು ಒಳಗೊಂಡ ಎಲ್ಲ ವರ್ಗದ ಕೃಷಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.

 ಏನಿದು ಫ್ರೂಟ್ಸ್ ನಂಬರ್


 ಕೃಷಿಕ ತಮ್ಮ ಕೃಷಿ ಜಮೀನಿನ ಮಾಹಿತಿಯನ್ನು ಈ ಪೋರ್ಟಲ್ ನಲ್ಲಿ ನೋಂದಾಯಿಸಿದಾಗ ಆತನಿಗೆ FID( ಫಾರ್ಮರ್ ಐಡೆಂಟಿಟಿ) ನಂಬರ್ ದೊರೆಯುತ್ತದೆ. ಹೇಗೆ ಒಬ್ಬ ವ್ಯಕ್ತಿಗೆ ಆಧಾರ್ ಗುರುತಿನ ಚೀಟಿಯಾಗಿದೆಯೋ ಅಂತೆಯೇ ಕೃಷಿಕನಿಗೆ FID ಗುರುತಿನ ಚೀಟಿ ಇದ್ದಂತೆ. ಇದು ಕೃಷಿಕನ ಜಾಗದ ವಿವರ ಹಾಗೂ ತಾನು ಬೆಳೆದ ಬೆಳೆಗಳ ವಿವರವನ್ನು ಒಳಗೊಂಡ ಪೋರ್ಟಲ್ ಆಗಿದೆ. ಸರ್ಕಾರದಿಂದ ದೊರೆಯುವ ಕೃಷಿ ಸೌಲಭ್ಯ ಪಡೆದುಕೊಳ್ಳಲು ಕೃಷಿಕ ಇಲ್ಲಿ ಮಾಹಿತಿ ನೋಂದಾಯಿಸಿಕೊಳ್ಳಬೇಕಿದೆ.

 ನೋಂದಣಿ ಹೇಗೆ?


 ಸಮೀಪದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳ ಪೈಕಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟೀಕೃತ ಬ್ಯಾಂಕ್‍ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ,ಮೊಬೈಲ್ ನಂಬರ್ ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.

 ಏಕೆ ನೋಂದಾಯಿಸಬೇಕು?


 ಸರ್ಕಾರದ ಆದೇಶದಂತೆ ಈ ಪೋರ್ಟಲ್ಲಿ ಕೃಷಿಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದೆ ಇದ್ದರೆ ಆತನಿಗೆ ಬೆಳೆ ಸಾಲ, ಬೆಳೆ ವಿಮೆ,ಕೃಷಿಕನ ಮಕ್ಕಳಿಗೆ ಸಿಗುವ ವಿದ್ಯಾನಿಧಿ, ಕೃಷಿಗೆ ಪೂರಕವಾದ ಇತರೆ ಸೌಲಭ್ಯಗಳು ದೊರೆಯುವುದಿಲ್ಲ. ಈಗಾಗಲೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ರೈತ ಶಕ್ತಿ ಯೋಜನೆ ಅಡಿ ಪ್ರತಿಯೊಬ್ಬ ಕೃಷಿಕನಿಗೆ ಒಂದು ಎಕರೆಗೆ 250 ನಂತೆ ಗರಿಷ್ಠ 5 ಎಕರೆಗೆ 1,250 ಇಂಧನ ವೆಚ್ಚ ಕೃಷಿಕನ ಖಾತೆಗೆ ನೇರ ಜಮೆಗೊಳ್ಳಲಿದೆ. ಎಲ್ಲಾ ದಾಖಲೆಗಳಿದ್ದರೂ ಫ್ರೂಟ್ಸ್ ಪೋರ್ಟಲ್  ನಲ್ಲಿ ಹೆಸರು ನಮೂದಿಸದಿದ್ದರೆ ಸರ್ಕಾರದಿಂದ ಪಡೆಯುವ ಎಲ್ಲಾ ಸೌಲಭ್ಯಗಳಿಂದ ವಂಚಿತನಾಗುತ್ತಾನೆ.ಅದಕ್ಕಾಗಿ ಕೂಡಲೇ ಫ್ರೂಟ್ಸ್ ಪೋರ್ಟಲ್ ನಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಂಡು,ನಿಮ್ಮ FID ಪಡೆದುಕೊಳ್ಳಿ ಹಾಗೂ ಅದನ್ನು ಸರ್ಕಾರದ ಸೌಲತ್ತು ಪಡೆಯಲು ಬಳಸಿ


ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruits.karnataka.gov.in/OnlineUserLogin.aspx 

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.

ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.

ಈ FID ಯನ್ನು ಪಿಎಂಕಿಸಾನ್,ಬೆಳೆಸಾಲ,ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತು ಪಡೆಯಲು ಬಳಸಬಹುದು

Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಸೆಪ್ಟೆಂಬರ್ ತಿಂಗಳ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಇದನ್ನೂ ಓದಿ


Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ

ಇದನ್ನೂ ಓದಿ

Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ

https://youtu.be/2YougfZyKUQ 

Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197 

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253 

]]>
Sun, 25 Feb 2024 07:53:41 +0530 shivuagrico
Weather forecast 2024&ಈ ವರ್ಷದ ಮುಂಗಾರು ಮಳೆ ಕುರಿತು ಹವಾಮಾನ ಇಲಾಖೆಯಿಂದ ಸಿಹಿಸುದ್ದಿ,ಈ ವರ್ಷ ಬರವೊ? ನೆರೆಯೊ? https://krushirushi.in/Krushirushi-1000-1077 https://krushirushi.in/Krushirushi-1000-1077 Weather forecast 2024-ಈ ವರ್ಷದ ಮುಂಗಾರು ಮಳೆ ಕುರಿತು ಹವಾಮಾನ ಇಲಾಖೆಯಿಂದ  ಸಿಹಿಸುದ್ದಿ

ಎಲ್ ನಿನೊ ಪರಿಣಾಮವು ಜೂನ್ ತಿಂಗಳಿಗೂ ಮೊದಲು ದುರ್ಬಲಗೊಳ್ಳಲಿದೆ, ಈ ಬಾರಿ ಮುಂಗಾರು ಮಳೆ ಚೆನ್ನಾಗಿ ಸುರಿಯಲಿದೆ ಎಂಬ ಆಶಾಭಾವನೆಯನ್ನು ಹವಾಮಾನ ತಜ್ಞರು ವ್ಯಕ್ತಪಡಿಸಿದ್ದಾರೆ.

ಜಗತ್ತಿನಾದ್ಯಂತ ಹವಾಮಾನದ ಮೇಲೆ ಪರಿಣಾಮ ಉಂಟುಮಾಡುವ ಎಲ್ ನಿನೊ ದುರ್ಬಲಗೊಳ್ಳುವುದು ಶುರುವಾಗಿದೆ ಎಂಬುದನ್ನು ಎರಡು ಜಾಗತಿಕ ಹವಾಮಾನ ಸಂಸ್ಥೆಗಳು ಕಳೆದ ವಾರ ಹೇಳಿವೆ. ಆಗಸ್ಟ್ಗೂ ಮೊದಲು ಲಾ ನಿನಾ ಪರಿಣಾಮ ಶುರುವಾಗಬಹುದು ಎಂದು ಅವು ಹೇಳಿವೆ.
ಈ ಬೆಳವಣಿಗೆಗಳನ್ನು ಹತ್ತಿರದಿಂದ ಗಮನಿಸುತ್ತಿರುವ ಭಾರತದ ಹವಾಮಾನ ತಜ್ಞರು, ಜೂನ್-ಆಗಸ್ಟ್ಗೆ ಮೊದಲು ಲಾ ನಿನಾ ಪರಿಣಾಮ ಶುರುವಾದರೆ ಮುಂಗಾರು ಮಳೆಯು ಹಿಂದಿನ ವರ್ಷಕ್ಕಿಂತ ಚೆನ್ನಾಗಿ ಆಗಲಿದೆ ಎಂದು ಹೇಳಿದ್ದಾರೆ.
ಜೂನ್-ಜುಲೈಗೆ ಮೊದಲು ಲಾ ನಿನಾ ಪರಿಸ್ಥಿತಿ ನಿರ್ಮಾಣ ಆಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಭೂವಿಜ್ಞಾನ ಸಚಿವಾಲಯದ ಮಾಜಿ ಕಾರ್ಯದರ್ಶಿ ಮಾಧವನ್‌ ರಾಜೀವನ್ ಹೇಳಿದ್ದಾರೆ. 'ಎಲ್ ನಿನೊ ಪರಿಸ್ಥಿತಿಯು ಬದಲಾಗಿ, ಎಲ್ ನಿನೊ ಹಾಗೂ ಲಾ ನಿನಾ ಎರಡೂ ಇಲ್ಲದ ಸ್ಥಿತಿ (ಎನ್ನೊ-ತಟಸ್ಥ ಸ್ಥಿತಿ) ಎದುರಾದರೂ ಮುಂಗಾರು ಮಳೆಯು ಈ ವರ್ಷದಲ್ಲಿ ಹಿಂದಿನ ವರ್ಷಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಗಲಿದೆ' ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ದೇಶದಲ್ಲಿ ಸುರಿಯುವ ಒಟ್ಟು ಮಳೆಯಲ್ಲಿ ಶೇಕಡ 70ರಷ್ಟು ಮಳೆ ನೈಋತ್ಯ ಮಾರುತಗಳಿಂದಾಗಿ ಆಗುತ್ತದೆ. ದೇಶದ ಜಿಡಿಪಿಗೆ ಶೇಕಡ 14ರಷ್ಟು ಕೊಡುಗೆ ನೀಡುವ ಕೃಷಿ ಕ್ಷೇತ್ರಕ್ಕೆ ಈ ಮಳೆಯು ಬಹಳ ಮಹತ್ವದ್ದು.
ಎಲ್ ನಿನೊ ಪರಿಣಾಮವು ಎನ್ನೊ ತಟಸ್ಥ ಸ್ಥಿತಿಯಾಗಿ ಪರಿವರ್ತನೆ ಕಾಣುವ ಸಾಧ್ಯತೆಯು ಶೇಕಡ 79ರಷ್ಟು ಇದೆ ಎಂದು ಅಮೆರಿಕದ ಎನ್‌ಒಎಎ ಸಂಸ್ಥೆ ಅಂದಾಜು ಮಾಡಿದೆ. ಹಾಗೆಯೇ, ಜೂನ್-ಆಗಸ್ಟ್ ವೇಳೆಗೆ ಲಾ ನಿನಾ ಪರಿಸ್ಥಿತಿ ನಿರ್ಮಾಣ ಆಗುವ ಸಾಧ್ಯತೆಯು ಶೇ 55ರಷ್ಟು ಇದೆ ಎಂದು ಕೂಡ ಅದು ಹೇಳಿದೆ.
ಎಲ್ ನಿನೊ ಪರಿಸ್ಥಿತಿ ದುರ್ಬಲಗೊಳ್ಳುವುದು ಶುರುವಾಗಿದೆ ಎಂದು ಐರೋಪ್ಯ ಒಕ್ಕೂಟದ ಕೋಪರ್ನಿಕಸ್ ಕ್ರೈಮೇಟ್ ಚೇಂಜ್ ಸರ್ವಿಸ್ (ಸಿಡಿಎಸ್) ಸಂಸ್ಥೆ ಖಚಿತಪಡಿಸಿದೆ. 'ಈ ಸಂದರ್ಭದಲ್ಲಿ ನಾವು ಯಾವುದನ್ನೂ ಖಚಿತವಾಗಿ ಹೇಳುವ ಸ್ಥಿತಿಯಲ್ಲಿಲ್ಲ. ಕೆಲವು ಅಧ್ಯಯನಗಳು ಲಾ ನಿನಾ ಪರಿಸ್ಥಿತಿ ನಿರ್ಮಾಣ ಆಗಬಹುದು ಎನ್ನುತ್ತವೆ. ಇನ್ನು ಕೆಲವು ಅಧ್ಯಯನಗಳು ಎನ್ನೊ ತಟಸ್ಥ ಸ್ಥಿತಿ ನಿರ್ಮಾಣವಾಗಬಹುದು ಎನ್ನುತ್ತಿವೆ. ಆದರೆ ಎಲ್ಲ ಅಧ್ಯಯನಗಳೂ ಎಲ್ ನಿನೊ ಕೊನೆಗೊಳ್ಳುತ್ತಿರುವುದನ್ನು ಸೂಚಿಸುತ್ತಿವೆ' ಎಂದು ಭಾರತೀಯ ಹವಾಮಾನ ಇಲಾಖೆಯ ಹಿರಿಯ ವಿಜ್ಞಾನಿ ಡಿ. ಶಿವಾನಂದ ಪೈ ತಿಳಿಸಿದರು.


'ಎಲ್ ನಿನೊ ಪರಿಸ್ಥಿತಿಯು ಎನ್ನೊ ತಟಸ್ಥ ಸ್ಥಿತಿಯಾಗಿ
ಪರಿವರ್ತನೆ ಕಂಡರೂ ಮುಂಗಾರು ಮಳೆಯು ಈ ವರ್ಷ
ಹಿಂದಿನ ವರ್ಷಕ್ಕಿಂತ ಚೆನ್ನಾಗಿ ಆಗಲಿದೆ' ಎಂದು ಪೈ ತಿಳಿಸಿದರು.
2023ರ ಮುಂಗಾರು ಅವಧಿಯಲ್ಲಿ ಭಾರತವು ಸರಾಸರಿ
ವಾಡಿಕೆಗಿಂತ ಕಡಿಮೆ ಮಳೆಯನ್ನು ಕಂಡಿತ್ತು. ಎಲ್ ನಿನೊ
ಪರಿಣಾಮದಿಂದಾಗಿ ಹೀಗಾಗಿದೆ ಎಂದು ತಜ್ಞರು ಹೇಳಿದ್ದರು.
ಜೂನ್ ತಿಂಗಳಿಗೂ ಮೊದಲು ನಾ ನಿನಾ ಪರಿಸ್ಥಿತಿ ನಿರ್ಮಾಣ ಆಗಬಹುದು ಎಂದು ಇತ್ತೀಚಿನ ಅಧ್ಯಯನಗಳು ಹೇಳುತ್ತಿವೆ. ಹೀಗಾದರೆ ಮುಂಗಾರು ಮಳೆಯು ಸಕಾಲದಲ್ಲಿ, ಚೆನ್ನಾಗಿ ಸುರಿಯುತ್ತದೆ ಎಂದು ಹವಾಮಾನ ತಜ್ಞ ರೊಕ್ಸಿ ಮ್ಯಾಲ್ಯೂ ಕೆ. ಹೇಳಿದರು. ತಾಪಮಾನ ಕಡಿಮೆ ಆಗದೆ ಇದ್ದರೆ, ಮಾರುತಗಳ ಪ್ರಭಾವ ಹೆಚ್ಚಿರುತ್ತದೆ, ಅತಿವೃಷ್ಟಿಯೂ ಆಗಬಹುದು ಎಂದರು.

February month Gruhalakshmi amount-ನಮ್ಮ ಮನೆಯವರ ಖಾತೆಗೆ ಫೆಬ್ರುವರಿ ತಿಂಗಳ ಗೃಹಲಕ್ಷ್ಮಿ ಹಣ ಜಮಾ, ರೇಷನ್ ಕಾರ್ಡ ನಂಬರ್ ಹಾಕಿ ಜಮಾ ಚೆಕ್ ಮಾಡುವ ಹೊಸ ಡೈರೆಕ್ಟ್ ಲಿಂಕ್

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/Service/Service/3136

ನಂತರ ಗೃಹಲಕ್ಷ್ಮಿ ಅಪ್ಲಿಕೇಷನ್ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ Details ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಯಾವ ತಿಂಗಳು,ಯಾವ ದಿನಾಂಕದಂದು ಗೃಹಲಕ್ಷ್ಮಿ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

DBT Karnataka:ನಿಮ್ಮ ಖಾತೆಗೆ ಇಲ್ಲಿಯವರೆಗೂ ಎಷ್ಟು ಕಂತಿನ ಗೃಹಲಕ್ಷ್ಮಿ ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ seeding status of Aadhar in bank account ಮೇಲೆ ಕ್ಲಿಕ್ ಮಾಡಿದರೆ ಆಧಾರ್ ಲಿಂಕ್ ಮಾಹಿತಿ ದೊರೆಯುತ್ತದೆ


payment status ಮೇಲೆ ಕ್ಲಿಕ್ ಮಾಡಿದರೆ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ತಿಳಿಯಬಹುದು

ಈ ಕೆಳಗಿನಂತೆ ಯಾವ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಲಿಂಕ್ ಆಗಿದೆ ಎಂಬ ಮಾಹಿತಿ ದೊರೆಯುತ್ತದೆ.

ಇದನ್ನೂ ನೋಡಿ

https://youtu.be/-84ud1OKiL8?si=0BT27WQxVaPHWgN7 

ಹಾವೇರಿಯಿಂದ ದೇಶ ವಿದೇಶಗಳಿಗೂ ಸಿರಿಧಾನ್ಯ ರಪ್ತು

ಸಿರಿಧಾನ್ಯ ಬೆಳೆ,ಸಂಸ್ಕರಣೆ ಹಾಗೂ ಮಾರುಕಟ್ಟೆಯ ಸಂಪೂರ್ಣ ಮಾಹಿತಿ

ಇದನ್ನೂ ಓದಿ

Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-409 

4 ಸದಸ್ಯರ ನನ್ನ ಕುಟುಂಬಕ್ಕೆ 680 ರೂಪಾಯಿ ಜಮಾ

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಜಮಾ ಚೆಕ್ ಮಾಡಿ

DBT-ಅನ್ನಭಾಗ್ಯ,ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-418 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಆಧಾರ್ ನಂಬರ್ ಹಾಕಿದರೆ, ಸರ್ಕಾರದಿಂದ ಬರುವ ಯಾವುದೇ ನೇರ ಹಣ ಜಮಾವಣೆ ಚೆಕ್ ಮಾಡಿ

Anna Bhagya-ನಿಮ್ಮ ಹೆಸರಿನ ಮುಂದೆ ಆಧಾರ್ ಸೀಡ್ ಆಗದೇ ಇರುವುದರಿಂದ ದೃಡೀಕರಣದಲ್ಲಿ ವಿಫಲವಾಗಿದೆ ಎಂದು ತೋರಿಸುತ್ತಿದ್ದರೆ ಹೀಗೆ ಮಾಡಿ - https://krushirushi.in/Krushirushi-1000-415 

ಅನ್ನ ಭಾಗ್ಯ ಹಣ ಜಮಾ ಆಗಿಲ್ಲವೇ,ಕೂಡಲೇ ಹೀಗೆ ಮಾಡಿ

Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-416 

1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253 

]]>
Mon, 19 Feb 2024 12:56:18 +0530 shivuagrico
This year weather forecast 2024&ಈ ವರ್ಷದ ಮುಂಗಾರು ಮಳೆ ಕುರಿತು ಹವಾಮಾನ ಇಲಾಖೆಯಿಂದ ಸಿಹಿಸುದ್ದಿ https://krushirushi.in/Krushirushi-1000-1063 https://krushirushi.in/Krushirushi-1000-1063 This year weather forecast 2024-ಈ ವರ್ಷದ ಮುಂಗಾರು ಮಳೆ ಕುರಿತು ಹವಾಮಾನ ಇಲಾಖೆಯಿಂದ  ಸಿಹಿಸುದ್ದಿ

ಎಲ್ ನಿನೊ ಪರಿಣಾಮವು ಜೂನ್ ತಿಂಗಳಿಗೂ ಮೊದಲು ದುರ್ಬಲಗೊಳ್ಳಲಿದೆ, ಈ ಬಾರಿ ಮುಂಗಾರು ಮಳೆ ಚೆನ್ನಾಗಿ ಸುರಿಯಲಿದೆ ಎಂಬ ಆಶಾಭಾವನೆಯನ್ನು ಹವಾಮಾನ ತಜ್ಞರು ವ್ಯಕ್ತಪಡಿಸಿದ್ದಾರೆ.

ಜಗತ್ತಿನಾದ್ಯಂತ ಹವಾಮಾನದ ಮೇಲೆ ಪರಿಣಾಮ ಉಂಟುಮಾಡುವ ಎಲ್ ನಿನೊ ದುರ್ಬಲಗೊಳ್ಳುವುದು ಶುರುವಾಗಿದೆ ಎಂಬುದನ್ನು ಎರಡು ಜಾಗತಿಕ ಹವಾಮಾನ ಸಂಸ್ಥೆಗಳು ಕಳೆದ ವಾರ ಹೇಳಿವೆ. ಆಗಸ್ಟ್ಗೂ ಮೊದಲು ಲಾ ನಿನಾ ಪರಿಣಾಮ ಶುರುವಾಗಬಹುದು ಎಂದು ಅವು ಹೇಳಿವೆ.
ಈ ಬೆಳವಣಿಗೆಗಳನ್ನು ಹತ್ತಿರದಿಂದ ಗಮನಿಸುತ್ತಿರುವ ಭಾರತದ ಹವಾಮಾನ ತಜ್ಞರು, ಜೂನ್-ಆಗಸ್ಟ್ಗೆ ಮೊದಲು ಲಾ ನಿನಾ ಪರಿಣಾಮ ಶುರುವಾದರೆ ಮುಂಗಾರು ಮಳೆಯು ಹಿಂದಿನ ವರ್ಷಕ್ಕಿಂತ ಚೆನ್ನಾಗಿ ಆಗಲಿದೆ ಎಂದು ಹೇಳಿದ್ದಾರೆ.
ಜೂನ್-ಜುಲೈಗೆ ಮೊದಲು ಲಾ ನಿನಾ ಪರಿಸ್ಥಿತಿ ನಿರ್ಮಾಣ ಆಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಭೂವಿಜ್ಞಾನ ಸಚಿವಾಲಯದ ಮಾಜಿ ಕಾರ್ಯದರ್ಶಿ ಮಾಧವನ್‌ ರಾಜೀವನ್ ಹೇಳಿದ್ದಾರೆ. 'ಎಲ್ ನಿನೊ ಪರಿಸ್ಥಿತಿಯು ಬದಲಾಗಿ, ಎಲ್ ನಿನೊ ಹಾಗೂ ಲಾ ನಿನಾ ಎರಡೂ ಇಲ್ಲದ ಸ್ಥಿತಿ (ಎನ್ನೊ-ತಟಸ್ಥ ಸ್ಥಿತಿ) ಎದುರಾದರೂ ಮುಂಗಾರು ಮಳೆಯು ಈ ವರ್ಷದಲ್ಲಿ ಹಿಂದಿನ ವರ್ಷಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಗಲಿದೆ' ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ದೇಶದಲ್ಲಿ ಸುರಿಯುವ ಒಟ್ಟು ಮಳೆಯಲ್ಲಿ ಶೇಕಡ 70ರಷ್ಟು ಮಳೆ ನೈಋತ್ಯ ಮಾರುತಗಳಿಂದಾಗಿ ಆಗುತ್ತದೆ. ದೇಶದ ಜಿಡಿಪಿಗೆ ಶೇಕಡ 14ರಷ್ಟು ಕೊಡುಗೆ ನೀಡುವ ಕೃಷಿ ಕ್ಷೇತ್ರಕ್ಕೆ ಈ ಮಳೆಯು ಬಹಳ ಮಹತ್ವದ್ದು.
ಎಲ್ ನಿನೊ ಪರಿಣಾಮವು ಎನ್ನೊ ತಟಸ್ಥ ಸ್ಥಿತಿಯಾಗಿ ಪರಿವರ್ತನೆ ಕಾಣುವ ಸಾಧ್ಯತೆಯು ಶೇಕಡ 79ರಷ್ಟು ಇದೆ ಎಂದು ಅಮೆರಿಕದ ಎನ್‌ಒಎಎ ಸಂಸ್ಥೆ ಅಂದಾಜು ಮಾಡಿದೆ. ಹಾಗೆಯೇ, ಜೂನ್-ಆಗಸ್ಟ್ ವೇಳೆಗೆ ಲಾ ನಿನಾ ಪರಿಸ್ಥಿತಿ ನಿರ್ಮಾಣ ಆಗುವ ಸಾಧ್ಯತೆಯು ಶೇ 55ರಷ್ಟು ಇದೆ ಎಂದು ಕೂಡ ಅದು ಹೇಳಿದೆ.
ಎಲ್ ನಿನೊ ಪರಿಸ್ಥಿತಿ ದುರ್ಬಲಗೊಳ್ಳುವುದು ಶುರುವಾಗಿದೆ ಎಂದು ಐರೋಪ್ಯ ಒಕ್ಕೂಟದ ಕೋಪರ್ನಿಕಸ್ ಕ್ರೈಮೇಟ್ ಚೇಂಜ್ ಸರ್ವಿಸ್ (ಸಿಡಿಎಸ್) ಸಂಸ್ಥೆ ಖಚಿತಪಡಿಸಿದೆ. 'ಈ ಸಂದರ್ಭದಲ್ಲಿ ನಾವು ಯಾವುದನ್ನೂ ಖಚಿತವಾಗಿ ಹೇಳುವ ಸ್ಥಿತಿಯಲ್ಲಿಲ್ಲ. ಕೆಲವು ಅಧ್ಯಯನಗಳು ಲಾ ನಿನಾ ಪರಿಸ್ಥಿತಿ ನಿರ್ಮಾಣ ಆಗಬಹುದು ಎನ್ನುತ್ತವೆ. ಇನ್ನು ಕೆಲವು ಅಧ್ಯಯನಗಳು ಎನ್ನೊ ತಟಸ್ಥ ಸ್ಥಿತಿ ನಿರ್ಮಾಣವಾಗಬಹುದು ಎನ್ನುತ್ತಿವೆ. ಆದರೆ ಎಲ್ಲ ಅಧ್ಯಯನಗಳೂ ಎಲ್ ನಿನೊ ಕೊನೆಗೊಳ್ಳುತ್ತಿರುವುದನ್ನು ಸೂಚಿಸುತ್ತಿವೆ' ಎಂದು ಭಾರತೀಯ ಹವಾಮಾನ ಇಲಾಖೆಯ ಹಿರಿಯ ವಿಜ್ಞಾನಿ ಡಿ. ಶಿವಾನಂದ ಪೈ ತಿಳಿಸಿದರು.


'ಎಲ್ ನಿನೊ ಪರಿಸ್ಥಿತಿಯು ಎನ್ನೊ ತಟಸ್ಥ ಸ್ಥಿತಿಯಾಗಿ
ಪರಿವರ್ತನೆ ಕಂಡರೂ ಮುಂಗಾರು ಮಳೆಯು ಈ ವರ್ಷ
ಹಿಂದಿನ ವರ್ಷಕ್ಕಿಂತ ಚೆನ್ನಾಗಿ ಆಗಲಿದೆ' ಎಂದು ಪೈ ತಿಳಿಸಿದರು.
2023ರ ಮುಂಗಾರು ಅವಧಿಯಲ್ಲಿ ಭಾರತವು ಸರಾಸರಿ
ವಾಡಿಕೆಗಿಂತ ಕಡಿಮೆ ಮಳೆಯನ್ನು ಕಂಡಿತ್ತು. ಎಲ್ ನಿನೊ
ಪರಿಣಾಮದಿಂದಾಗಿ ಹೀಗಾಗಿದೆ ಎಂದು ತಜ್ಞರು ಹೇಳಿದ್ದರು.
ಜೂನ್ ತಿಂಗಳಿಗೂ ಮೊದಲು ನಾ ನಿನಾ ಪರಿಸ್ಥಿತಿ ನಿರ್ಮಾಣ ಆಗಬಹುದು ಎಂದು ಇತ್ತೀಚಿನ ಅಧ್ಯಯನಗಳು ಹೇಳುತ್ತಿವೆ. ಹೀಗಾದರೆ ಮುಂಗಾರು ಮಳೆಯು ಸಕಾಲದಲ್ಲಿ, ಚೆನ್ನಾಗಿ ಸುರಿಯುತ್ತದೆ ಎಂದು ಹವಾಮಾನ ತಜ್ಞ ರೊಕ್ಸಿ ಮ್ಯಾಲ್ಯೂ ಕೆ. ಹೇಳಿದರು. ತಾಪಮಾನ ಕಡಿಮೆ ಆಗದೆ ಇದ್ದರೆ, ಮಾರುತಗಳ ಪ್ರಭಾವ ಹೆಚ್ಚಿರುತ್ತದೆ, ಅತಿವೃಷ್ಟಿಯೂ ಆಗಬಹುದು ಎಂದರು.

February month Gruhalakshmi amount-ನಮ್ಮ ಮನೆಯವರ ಖಾತೆಗೆ ಫೆಬ್ರುವರಿ ತಿಂಗಳ ಗೃಹಲಕ್ಷ್ಮಿ ಹಣ ಜಮಾ, ರೇಷನ್ ಕಾರ್ಡ ನಂಬರ್ ಹಾಕಿ ಜಮಾ ಚೆಕ್ ಮಾಡುವ ಹೊಸ ಡೈರೆಕ್ಟ್ ಲಿಂಕ್

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/Service/Service/3136

ನಂತರ ಗೃಹಲಕ್ಷ್ಮಿ ಅಪ್ಲಿಕೇಷನ್ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ Details ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಯಾವ ತಿಂಗಳು,ಯಾವ ದಿನಾಂಕದಂದು ಗೃಹಲಕ್ಷ್ಮಿ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

DBT Karnataka:ನಿಮ್ಮ ಖಾತೆಗೆ ಇಲ್ಲಿಯವರೆಗೂ ಎಷ್ಟು ಕಂತಿನ ಗೃಹಲಕ್ಷ್ಮಿ ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ seeding status of Aadhar in bank account ಮೇಲೆ ಕ್ಲಿಕ್ ಮಾಡಿದರೆ ಆಧಾರ್ ಲಿಂಕ್ ಮಾಹಿತಿ ದೊರೆಯುತ್ತದೆ


payment status ಮೇಲೆ ಕ್ಲಿಕ್ ಮಾಡಿದರೆ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ತಿಳಿಯಬಹುದು

ಈ ಕೆಳಗಿನಂತೆ ಯಾವ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಲಿಂಕ್ ಆಗಿದೆ ಎಂಬ ಮಾಹಿತಿ ದೊರೆಯುತ್ತದೆ.

ಇದನ್ನೂ ನೋಡಿ

https://youtu.be/-84ud1OKiL8?si=0BT27WQxVaPHWgN7 

ಹಾವೇರಿಯಿಂದ ದೇಶ ವಿದೇಶಗಳಿಗೂ ಸಿರಿಧಾನ್ಯ ರಪ್ತು

ಸಿರಿಧಾನ್ಯ ಬೆಳೆ,ಸಂಸ್ಕರಣೆ ಹಾಗೂ ಮಾರುಕಟ್ಟೆಯ ಸಂಪೂರ್ಣ ಮಾಹಿತಿ

ಇದನ್ನೂ ಓದಿ

Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-409 

4 ಸದಸ್ಯರ ನನ್ನ ಕುಟುಂಬಕ್ಕೆ 680 ರೂಪಾಯಿ ಜಮಾ

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಜಮಾ ಚೆಕ್ ಮಾಡಿ

DBT-ಅನ್ನಭಾಗ್ಯ,ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-418 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಆಧಾರ್ ನಂಬರ್ ಹಾಕಿದರೆ, ಸರ್ಕಾರದಿಂದ ಬರುವ ಯಾವುದೇ ನೇರ ಹಣ ಜಮಾವಣೆ ಚೆಕ್ ಮಾಡಿ

Anna Bhagya-ನಿಮ್ಮ ಹೆಸರಿನ ಮುಂದೆ ಆಧಾರ್ ಸೀಡ್ ಆಗದೇ ಇರುವುದರಿಂದ ದೃಡೀಕರಣದಲ್ಲಿ ವಿಫಲವಾಗಿದೆ ಎಂದು ತೋರಿಸುತ್ತಿದ್ದರೆ ಹೀಗೆ ಮಾಡಿ - https://krushirushi.in/Krushirushi-1000-415 

ಅನ್ನ ಭಾಗ್ಯ ಹಣ ಜಮಾ ಆಗಿಲ್ಲವೇ,ಕೂಡಲೇ ಹೀಗೆ ಮಾಡಿ

Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-416 

1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253 

]]>
Wed, 14 Feb 2024 09:58:06 +0530 shivuagrico
Drought affected taluk list&195 ತಾಲೂಕುಗಳು ಬರಪೀಡಿತ,ಇಲ್ಲಿದೆ ಜಿಲ್ಲಾವಾರು ತಾಲೂಕು ಪಟ್ಟಿ https://krushirushi.in/Krushirushi-1000-644 https://krushirushi.in/Krushirushi-1000-644 Drought affected taluk list-195 ತಾಲೂಕುಗಳು ಬರಪೀಡಿತ,ಇಲ್ಲಿದೆ ಜಿಲ್ಲಾವಾರು ತಾಲೂಕು ಪಟ್ಟಿ


ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೈಕೊಟ್ಟಿರುವುದರಿಂದ ಕಳೆದ 10 ವರ್ಷಗಳ ಬಳಿಕ ತೀವ್ರ ಬರ ಎದುರಾಗಿದ್ದು ರಾಜ್ಯಾದ್ಯಂತ ಒಟ್ಟು 195 ತಾಲೂಕುಗಳಲ್ಲಿ ಬರ ಆವರಿಸಿದೆ ಎಂದು ಶಿಫಾರಸು ಮಾಡುತ್ತೇವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಇಂದು ಬುಧವಾರ ಬೆಂಗಳೂರಿನಲ್ಲಿ ಘೋಷಿಸಿದ್ದಾರೆ. 

ಸಂಪುಟ ಉಪಸಮಿತಿ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿಗಳು ಇವತ್ತು ಸಂಜೆಯೊಳಗೆ ಅಧಿಕೃತವಾಗಿ ಬರ ಪೀಡಿತ ತಾಲೂಕುಗಳ ಘೋಷಣೆಗೆ ಸಹಿ ಹಾಕಲಿದ್ದಾರೆ. ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ ಘೋಷಣೆಗೆ ಅಧಿಸೂಚನೆ ಹೊರಡಿಸುತ್ತೇವೆ. ಬಳಿಕ 10 ದಿನದಲ್ಲಿ ಕೇಂದ್ರಕ್ಕೆ ವರದಿ ಸಲ್ಲಿಸುತ್ತೇವೆ ಎಂದರು.

ರಾಜ್ಯದ 161 ತಾಲೂಕುಗಳಲ್ಲಿ ತೀವ್ರ ಬರ ಕಂಡು ಬಂದಿದ್ದು 34 ತಾಲೂಕುಗಳಲ್ಲಿ ಸಾಧಾರಣ ಬರ ಬಂದಿದೆ, ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿಯ ಬಗ್ಗೆ ಕೇಂದ್ರಕ್ಕೆ ವರದಿ ಕೊಡುತ್ತೇವೆ. ಮಳೆ ಕೊರತೆಯಿಂದ ಅನ್ನದಾತರ ಸಂಕಷ್ಟಕ್ಕೆ ಸಿಲುಕಿದ್ದು ಕಳೆದ 10 ವರ್ಷಗಳಲ್ಲೇ ಕಂಡು ಕೇಳರಿಯದ ಬರ ಉತ್ತರ, ದಕ್ಷಿಣದಲ್ಲಿ ಕ್ಷಾಮ ಉಂಟಾಗಿದೆ ಎಂದರು.

ಮೊದಲು ಬರ ಘೋಷಣೆ ಮಾಡಬೇಕು, ಬಳಿಕ ಪರಿಹಾರ ಘೋಷಣೆ ಮಾಡಲಾಗುವುದು. ಮೊದಲು 113 ತಾಲೂಕುಗಳನ್ನು ಆಯ್ಕೆ ಮಾಡಿಕೊಂಡು ಬೆಳೆ ಸಮೀಕ್ಷೆಗೆ ಆದೇಶ ನೀಡಿದ್ದೇವು. 62 ತಾಲೂಕುಗಳಲ್ಲಿ ಬರಕ್ಕೆ ಅರ್ಹ ವಿವರ ಬಂದಿತ್ತು. ಸಚಿವ ಸಂಪುಟದಲ್ಲೂ ವಿಸ್ರೃತ ಚರ್ಚೆಯಾಗಿತ್ತು. ಆಗ 62 ತಾಲೂಕುಗಳು ಮಾತ್ರವಲ್ಲ ಇನ್ನೂ ಹೆಚ್ಚಿನ ತಾಲೂಕುಗಳಲ್ಲಿ ಬರ ಸ್ಥಿತಿ ಇದೆ ಎಂದು ಚರ್ಚೆಯಾಗಿತ್ತು. ಹೀಗಾಗಿ ಉಳಿದ 134 ತಾಲೂಕುಗಳಲ್ಲಿ ಸಮೀಕ್ಷೆ ಮಾಡಲು ಆದೇಶಿಸಿದ್ದೆವು ಎಂದು ತಿಳಿಸಿದರು.

ಈಗ ಎಲ್ಲ ಜಿಲ್ಲೆಗಳಿಂದ ಬೆಳೆ ಸಮೀಕ್ಷೆ ವರದಿ ಬಂದಿದೆ. 161 ತಾಲೂಕುಗಳಲ್ಲಿ ತೀವ್ರವಾದ ಬರ ಪರಿಸ್ಥಿತಿ ಇದೆ. 34 ತಾಲೂಕುಗಳಲ್ಲಿ ಸಾಧಾರಣ ಬರದ ಪರಿಸ್ಥಿತಿ. ಒಟ್ಟು 195 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ಉಳಿದ 40 ತಾಲೂಕುಗಳಲ್ಲಿ ಮಳೆ ಕೊರತೆ ಇದ್ದರೂ ಕೂಡ ತೇವಾಂಶ ಕೊರತೆ ಕಂಡು ಬರುತ್ತಿಲ್ಲ. ತನ್ನ ಮಾರ್ಗಸೂಚಿಗಳ ಪ್ರಕಾರ, ಮಧ್ಯಮ ಬರಕ್ಕೆ ಕೇಂದ್ರ ಸರ್ಕಾರ ಪರಿಹಾರ ಕೊಡಬಹುದು ಅಥವಾ ಇಲ್ಲದೇ ಇರಬಹುದು ಎಂದು ಹೇಳಿದರು.

ಬರ ಸಮೀಕ್ಷೆ ನಡೆಸಿದ ಸಂಪುಟ ಉಪ ಸಮಿತಿ ತಂಡ ಜಿಲ್ಲಾವಾರು ತಾಲ್ಲೂಕುಗಳ ಸಂಖ್ಯೆಯನ್ನು ಬಿಡುಗಡೆಗೊಳಿಸಿದ್ದಾರೆ. ಅದು ಈ ರೀತಿ ಇದೆ: 

 

 

 




Gruhalakshmi amount-1.10 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿ ಬಿಡುಗಡೆ ಮಾಡಿದ ಡಿಕೆ ಶಿವಕುಮಾರ

ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಭಾರತದ ಅತಿದೊಡ್ಡ ಕಾರ್ಯಕ್ರಮವೇ ಗೃಹಲಕ್ಷ್ಮಿ. ಸುಮಾರು 1.10 ಕೋಟಿ ಹೆಣ್ಣು ಮಕ್ಕಳು ಅರ್ಜಿ ಸಲ್ಲಿಸಿದ್ದು ಎಲ್ಲರ ಖಾತೆಗೂ 2 ಸಾವಿರ ಹಣ ಸೇರಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಆ. 30 ರಂದು ಮೈಸೂರಿನಲ್ಲಿ ನಡೆಯುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನಾ ಸಮಾರಂಭದಲ್ಲಿ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರು ಭಾಗವಹಿಸಲಿದ್ದು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ ಭಾಗದ ಹೆಣ್ಣು ಮಕ್ಕಳು ನೇರವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಈ ಕಾರ್ಯಕ್ರಮ 10,400 ಜಾಗಗಳಲ್ಲಿ 6 ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯತಿಗಳಲ್ಲಿ, ಮೂರು ಪಂಚಾಯಿತಿಗಳಿಗೆ ಒಂದು ಕಡೆಯಂತೆ, ವಾರ್ಡ್‌ಗಳಲ್ಲಿ ಒಂದು ಕಡೆ, ಬೆಂಗಳೂರಿನ 198 ವಾರ್ಡ್‌ಗಳಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗಲಿದೆ. ಜೂಮ್ ಆನ್‌ಲೈನ್‌ ವೇದಿಕೆಯಲ್ಲೂ ಪ್ರಸಾರವಾಗಲಿದೆ ಎಂದು ಹೇಳಿದರು.

ಇಡೀ ದೇಶದಲ್ಲೇ ವಿನೂತನವಾದ ಕಾರ್ಯಕ್ರಮ ಇದಾಗಿದೆ. ಪಂಚಾಯಿತಿ ಮಟ್ಟದ ಒಂದಷ್ಟು ಜನ ಹೆಣ್ಣು ಮಕ್ಕಳು ರಾಷ್ಟ್ರೀಯ ನಾಯಕರ ಜೊತೆ ನೇರವಾಗಿ ಸಂವಾದ ಮಾಡಬಹುದು. ಮೈಸೂರಿನಲ್ಲಿ ಇರುವ ವೇದಿಕೆಯ ಅಳತೆಯಷ್ಟೇ 140 ಅಡಿಯ ಪರದೆಯ ವ್ಯವಸ್ಥೆ ಮಾಡಿದ್ದು ಆ ಪರದೆಯಲ್ಲಿ ಎಲ್ಲಾ ಪಂಚಾಯಿತಿಗಳ ವೀಕ್ಷಕರನ್ನು ತೋರಿಸಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಯ ಫಲಾನುವಭವಿಗಳು ಮನೆಯ ಮುಂದೆ " ನಾ ನಾಯಕಿ", "ಗೃಹಲಕ್ಷ್ಮೀ" ಎಂದು ರಂಗೋಲಿ ಹಾಕಿ ಸಂಭ್ರಮಿಸುವ ಕಾರ್ಯಕ್ರಮವೂ ಇದೆ ಎಂದಿದ್ದಾರೆ.

ಪ್ರತಿ ಯಜಮಾನಿಯ ಮನೆಗೆ ಹೋಗಿ ಅಧಿಕಾರಿಗಳು ಖುದ್ದಾಗಿ ಆಹ್ವಾನ ಪತ್ರಿಕೆ ನೀಡುತ್ತಾರೆ. ಯಾವುದೇ ಪಕ್ಷದ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಇದು ಪಕ್ಷಾತೀತ ಕಾರ್ಯಕ್ರಮ. ಎಲ್ಲಾ ಪಕ್ಷದ ಶಾಸಕರು ಸಂಭ್ರಮದಿಂದ ಭಾಗವಹಿಸಬಹುದು. 5 ಜಿಲ್ಲೆಗಳ ಮಹಿಳೆಯರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಪಿಡಿಓಗಳು, ಅಂಗನವಾಡಿ ಕಾರ್ಯಕರ್ತರು ಅರ್ಜಿ ಹಾಕಿದ ಮಹಿಳೆಯರಲ್ಲಿ ಪಂಚಾಯಿತಿವಾರು ಆಯ್ಕೆಮಾಡಿ ಕರೆದುಕೊಂಡು ಬರುವ ವ್ಯವಸ್ಥೆ ಮಾಡಲಾಗಿದೆ ಎಂದರು.

ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 2000 ರೂಪಾಯಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಈ ಪಟ್ಚಿಯಲ್ಲಿ ಮನೆಯಜಮಾನಿ ಎಂದು ಇರುವವರಿಗೆ ಸಿಗಲಿದೆ 2000 ರೂಪಾಯಿ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ನಿಮ್ಮ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮನೆಯಜಮಾನಿ ಯಾರೆಂದು ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/FCS/MyRationCard?ServiceId=1036&Type=TABLE&DepartmentId=1010

ನಂತರ ಜಿಲ್ಲೆಯನ್ನು ಆಯ್ಕೆ ಮಾಡಿ,ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ,submit ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ನಿಮ್ಮ ಕುಟುಂಬದ ಮನೆ ಯಜಮಾನಿ ಯಾರೆಂಬುದನ್ನು ತೋರಿಸುತ್ತದೆ.

ಇದನ್ನೂ ಓದಿ


Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ

ಇದನ್ನೂ ಓದಿ

Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ

https://youtu.be/2YougfZyKUQ 

Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197 

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253 

]]>
Wed, 13 Sep 2023 09:24:49 +0530 shivuagrico
Baragala talukugalu&ಅತೀ ಮಳೆ ಕೊರತೆ,ಮಳೆ ಕೊರತೆ ಇರುವ ಬರಗಾಲ ತಾಲೂಕುಗಳ ಪಟ್ಟಿ ಬಿಡುಗಡೆ https://krushirushi.in/Krushirushi-1000-580 https://krushirushi.in/Krushirushi-1000-580 Baragala talukugalu-ಅತೀ ಮಳೆ ಕೊರತೆ,ಮಳೆ ಕೊರತೆ ಇರುವ ಬರಗಾಲ ತಾಲೂಕುಗಳ ಪಟ್ಟಿ ಬಿಡುಗಡೆ


ರಾಜ್ಯದ 120 ತಾಲೂಕುಗಳಲ್ಲಿ ಮಳೆ ಕೊರತೆಯಾಗಿದ್ದು, ಎನ್‌ಡಿಆರ್‌ಎಫ್ನ ಈಗಿರುವ ಮಾನದಂಡಗಳ ಅನ್ವಯವೇ ಬರ ಘೋಷಣೆ ಮಾಡಬೇಕಿರುವುರಿಂದ ತೀವ್ರ ಮಳೆ ಕೊರತೆ ಇರುವ 75 ತಾಲೂಕುಗಳನ ತಲಾ 10 ಗ್ರಾಮಗಳಲ್ಲಿ ಬೆಳೆ ಸಮೀಕ್ಷೆ ನಡೆಸಿ 10 ದಿನದಲ್ಲಿ ಒಂದು ನಿರ್ಣಯಕ್ಕೆ ಬರಲು ರಾಜ್ಯ ಸರಕಾರ ತೀರ್ಮಾನಿಸಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ  7 ತಾಲ್ಲೂಕುಗಳು- ಬಾಗಲಕೋಟೆ, ಬೀಳಗಿ, ಹುನಗುಂದ, ಜಮಖಂಡಿ, 
ಮುಧೋಳ, ಇಳಕಲ್, ರಬಕವಿ-ಬನಹಟ್ಟಿ.

ಬಳ್ಳಾರಿಯಲ್ಲಿ 2 ತಾಲೂಕುಗಳು- ಸಿರಗುಪ್ಪ ಬಳ್ಳಾರಿ.

ಬೆಳಗಾವಿ ವ್ಯಾಪ್ತಿಯಲ್ಲಿ ಒಟ್ಟು  4- ಅಥಣಿ, ಬೈಲಹೊಂಗಲ, ಸವದತ್ತಿ, ಯರಗಟ್ಟಿ.

ಬೆಂಗಳೂರು ನಗರ  1 ತಾಲೂಕು- ಆನೇಕಲ್. 

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 4 ತಾಲೂಕುಗಳು- ಬಾಗೇಪಲ್ಲಿ,ಚಿಂತಾಮಣಿ, ಗೌರಿಬಿದನೂರು, ಶಿಡ್ಲಘಟ್ಟ.

ಚಿತ್ರದುರ್ಗ ಜಿಲ್ಲೆಯಲ್ಲಿ 1 ತಾಲೂಕು- ಚಿತ್ರದುರ್ಗ. 

ದಾವಣಗೆರೆ ಜಿಲೆಯಲ್ಲಿ 1 ತಾಲೂಕು: ಹೊನ್ನಾಳಿ.

ಗದಗ ಜಿಲ್ಲೆಯಲ್ಲಿ 2- ನರಗುಂದ, ರೋಣ.

ಕೊಪ್ಪಳ ವ್ಯಾಪ್ತಿಯಲ್ಲಿ-2: ಗಂಗಾವತಿ, ಕನಕಗಿರಿ.

ಮಂಡ್ಯ- 2: ಮದ್ದೂರು, ಮಳವಳ್ಳಿ.

ರಾಯಚೂರು- 2: ಲಿಂಗಸಗೂರು, ಮಾನ್ವಿ. 

ರಾಮನಗರ- 3: ಕನಕಪುರ, ರಾಮನಗರ, ಹಾರೋಹಳ್ಳಿ.

ಶಿವಮೊಗ್ಗ- 1: ಸಾಗರ.

ತುಮಕೂರು-2: ಚಿಕ್ಕನಾಯಕನಹಳ್ಳಿ ಮಧುಗಿರಿ. 

ಉತ್ತರ ಕನ್ನಡ- 1: ಶಿರಸಿ.

ವಿಜಯಪುರ- 2: ಬಬಲೇಶ್ವರ, ನಿಡಗುಂದಿ. 

ಯಾದಗಿರಿ- 1: ಹುಣಸಗಿ.

2) ಮಳೆ ಕೊರತೆ ತಾಲೂಕುಗಳ ಪಟ್ಟಿ:

ಬಾಗಲಕೋಟೆ- 2: ಬಾದಾಮಿ, ಗುಳೇದಗುಡ್ಡ. 

ಬೆಳಗಾವಿ ಜಿಲ್ಲೆ 7 ತಾಲೂಕು: ಚಿಕ್ಕೋಡಿ, ಗೋಕಾಕ್, ಹುಕ್ಕೇರಿ, ರಾಯಬಾಗ, ನಿಪ್ಪಾಣಿ, ಕಾಗವಾಡ, ಮುದಗಲಿ 

ಬೆಂಗಳೂರು ಗ್ರಾಮಾಂತರ-2: 

ಹಾವೇರಿ- 3: ಹಿರೇಕೆರೂರು, ಸವಣೂರು, ರಟ್ಟಿಹಳ್ಳಿ.

ಕಲಬುರಗಿ- 6: ಅಫಲಪುರ, ಆಳಂದ, ಚಿತ್ತಾಪುರ, ಕಲಬುರಗಿ, ಕಾಳಗಿ, ಶಾಬಾದ.

ಬೆಂಗಳೂರು ಗ್ರಾಮಾಂತರ-2: ದೇವನಹಳ್ಳಿ, ದೊಡ್ಡಬಳ್ಳಾಪುರ.

ಬೆಂಗಳೂರು ನಗರ-2: ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ. 

ಕೊಡಗು- 3: ಮಡಿಕೇರಿ, ವಿರಾಜಪೇಟೆ, ಕುಶಾಲನಗರ.

ಕೋಲಾರ- 4: ಬಂಗಾರಪೇಟೆ, ಕೋಲಾರ, ಮಾಲೂರು, ಕೆಜಿಎಫ್.

ಬೀದರ್- 2: ಭಾಲ್ಕಿ, ಹುಲಸೂರು.

ಚಿಕ್ಕಬಳ್ಳಾಪುರ- 1: ಚಿಕ್ಕಬಳ್ಳಾಪುರ ಚಿಕ್ಕಮಗಳೂರು- 3: ಕಡೂರು, ಶೃಂಗೇರಿ.

ಅಜ್ಜಂಪುರ = ಚಿತ್ರದುರ್ಗ- 3: ಹೊಳಲ್ಕೆರೆ, ಹೊಸದುರ್ಗ, ಮೊಳಕಾಲೂರು. 

ದಕ್ಷಿಣಕನ್ನಡ- 1: ಮಂಗಳೂರು.

ದಾವಣಗೆರೆ- 2: ಹರಿಹರ, ಜಗಳೂರು.

ದಾರವಾಡ-4: ಕುಂದಗೋಳ, ಹುಬ್ಬಳ್ಳಿ ನಗರ, ಧಾರವಾಡ, ಹುಬ್ಬಳ್ಳಿ.

ಗದಗ- 3 ಶಿರಹಟ್ಟಿ, ಗಜೇಂದ್ರಗಡ, ಲಕ್ಷ್ಮೀಶ್ವರ.

ಹಾಸನ- 3: ಅರಕಲಗೂಡು, ಹೊಳೆನರಸೀಪುರ, ಸಕಲೇಶಪುರ.

ಕೊಪ್ಪಳ- 3: ಕುಷ್ಟಗಿ, ಯಲಬುರ್ಗ ಕುಕನೂರು.

ಮೈಸೂರು- 2: ಹೆಗ್ಗಡದೇವನಕೋಟೆ, ಟಿ. ನರಸೀಪುರ,

ರಾಯಚೂರ- 1: ಸಿರಿವಾರ.

ಶಿವಮೊಗ್ಗ- 6: ಭದ್ರಾವತಿ, ಹೊಸನಗರ, ಶಿವಮೊಗ್ಗ ಶಿಕಾರಿಪುರ, ಸೊರಬ, ತೀರ್ಥಹಳ್ಳಿ. 

ತುಮಕೂರು- 4: ಗುಬ್ಬಿ ಕೊರಟಗೆರೆ.

ಧಾರವಾಡ- 4: ಧಾರವಾಡ, ಹುಬ್ಬಳ್ಳಿ ಪಾವಗಡ, ಶಿರಾ. 

ಉತ್ತರ ಕನ್ನಡ- 2:  ಹಳಿಯಾಳ, ಯಲ್ಲಾಪುರ. 

ವಿಜಯನಗರ- 2: ಹರಪನಹಳ್ಳಿ, ಕೊಟ್ಟೂರು.

ವಿಜಯಪುರ- 3: ಮುದ್ದೇಬಿಹಾಳ, ಚಡಚಣ, ದೇವರ ಹಿಪ್ಪರಗಿ.

ಯಾದಗಿರಿ- 1: ಯಾದಗಿರಿ.

ಬರ ಘೋಷಣೆ ಸಂಬಂಧ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು, ರಾಜ್ಯದ ಮಳೆ, ಬೆಳೆ, ಕುಡಿಯುವ ನೀರು, ಜಾನುವಾರುಗಳ ಮೇವು, ಜಲಾಶಯಗಳ ನೀರಿನ ಮಟ್ಟ, ಕೇಂದ್ರ ಸರಕಾರದ ಬರ ಕೈಪಿಡಿಯ ಮಾರ್ಗಸೂಚಿ ಸಹಿತ ಹಲವು ವಿಚಾರಗಳನ್ನು ಚರ್ಚಿಸಲಾಗಿದೆ.

ಸಭೆಯ ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣಬೈರೇಗೌಡ, ಜೂನ್‌ ತಿಂಗಳಲ್ಲಿ ವಾಡಿಕೆಗಿಂತ ಶೇ. 56ರಷ್ಟು ಮಳೆ ಕೊರತೆ ಆಗಿದ್ದರೆ, ಜುಲೈ ತಿಂಗಳಲ್ಲಿ ವಾಡಿಕೆಗಿಂತ ಶೇ. 30ರಷ್ಟು ಹೆಚ್ಚು ಮಳೆಯಾಗಿದೆ. ಆಗಸ್ಟ್‌ನಲ್ಲಿ ಶೇ. 50ಕ್ಕೂ ಹೆಚ್ಚು ಕೊರತೆ ಆಗಿದೆ. ಜೂ. 1ರಿಂದ ಆ. 21ರವರೆಗೆ ರಾಜ್ಯಾದ್ಯಂತ 487 ಮಿ.ಮೀ. ಮಳೆಯಾಗಿದ್ದು, ವಾಡಿಕೆ ಮಳೆಗಿಂತ ಶೇ. 23ರಷ್ಟು ಕೊರತೆ ಆಗಿದೆ. ಮುಂದಿನ ದಿನಗಳಲ್ಲೂ ಮಳೆ ಆಶಾದಾಯಕವಾಗಿಲ್ಲ ಎಂದರು.

10 ದಿನಗಳ  ಕಾಲಾವಕಾಶ
ಮುಂಗಾರು ಅವಧಿಗೆ 82.35 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡುವ ಗುರಿಯಿತ್ತು. 51.87 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದ್ದು, ವಾಡಿಕೆಯ ಶೇ. 89ರಷ್ಟು ಬಿತ್ತನೆಯಾದಂತಾಗಿದೆ. 1.82 ಲಕ್ಷ ಹೆಕ್ಟೇರ್‌ನಲ್ಲಿ ತೋಟಗಾರಿಕೆ ಬೆಳೆ ಬಿತ್ತನೆಯಾಗಿದ್ದು, ವಾಡಿಕೆಯ ಶೇ. 65ರಷ್ಟು ಬಿತ್ತನೆಯಾಗಿದೆ. ಮಳೆ ಮತ್ತು ತೇವಾಂಶದ ಕೊರತೆಯಿಂದ ಬೆಳೆಗಳು ಒಣಗುವ ಸ್ಥಿತಿ ತಲುಪುತ್ತಿವೆ. ಹೀಗಾಗಿ ತೀವ್ರ ಮಳೆ ಕೊರತೆ ಎದುರಿಸುತ್ತಿರುವ 75 ತಾಲೂಕುಗಳ ತಲಾ 10 ಗ್ರಾಮಗಳಲ್ಲಿ 5 ವಿವಿಧ ಬೆಳೆಗಳನ್ನು ಸಮೀಕ್ಷೆ ಮಾಡುವಂತೆ ಸೂಚಿಸಲಾಗಿದೆ. ಇದಕ್ಕಾಗಿ 10 ದಿನಗಳ ಕಾಲಾವಕಾಶ ನೀಡಲಾಗಿದ್ದು, ಮಾದರಿ ಬೆಳೆ ಸಮೀಕ್ಷೆಯ ವರದಿ ಬಂದ ಬಳಿಕ ಮತ್ತೂಮ್ಮೆ ಸಚಿವ ಸಂಪುಟ ಉಪಸಮಿತಿ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.


ಎನ್‌ಡಿಆರ್‌ಎಫ್ನ ಈಗಿರುವ ಮಾನದಂಡಗಳು ಕಠಿನವಾಗಿದ್ದು, 2016 ರ ಮಾರ್ಗಸೂಚಿ ಪ್ರಕಾರ ರಾಜ್ಯ ಸರಕಾರವೇ ಕೆಲವೊಂದು ಮಾರ್ಪಾಡುಗಳನ್ನು ಮಾಡಿಕೊಂಡು ಬರಪೀಡಿತ ಎಂದು ಘೋಷಿಸಬಹುದಾಗಿತ್ತು. ಆದರೆ ಈಗಿನ ನಿಯಮದಂತೆ ಶೇ.60ರಷ್ಟು ಮಳೆ ಕೊರತೆಯಾಗಿರಬೇಕು ಮತ್ತು ಹಿಂದಿನ ಮೂರು ವಾರಗಳ ಕಾಲ ಮಳೆ ಬಂದಿರಲೇಬಾರದು ಸಡಿಲಗೊಳಿಸುವಂತೆ ಕೇಂದ್ರ ಸರಕಾರಕ್ಕೆ ನಮ್ಮ ಸಿಎಂ ಪತ್ರ ಬರೆದಿದ್ದರು. ತಿದ್ದುಪಡಿ ಸೂಕ್ತ ಎಂದು ಅಧಿಕಾರಿಗಳು ಅನೌಪಚಾರಿಕವಾಗಿ ಹೇಳಿದ್ದರೂ ಸದ್ಯಕ್ಕೆ ತಿದ್ದುಪಡಿ ಬಗ್ಗೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಈಗಿರುವ ಮಾನದಂಡಗಳ ಪ್ರಕಾರ ಶೇ. 60ರಷ್ಟು ಮಳೆ ಕೊರತೆ ಇರಬೇಕು. ರಾಜ್ಯದ ಸರಾಸರಿ ಮಳೆ ಕೊರತೆಯು ಶೇ. 28ರಷ್ಟಿದೆ. ಈಗಲೂ ಮಾನದಂಡ ತಿದ್ದುಪಡಿಗೆ ನಮ್ಮ ಒತ್ತಾಯವಿದೆ. ಬೆಳೆ ಸಮೀಕ್ಷೆ ವರದಿ ಬರುವ ವೇಳೆಗೆ ಇನ್ನಷ್ಟು ತಾಲೂಕುಗಳು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿದರೂ ಆಚ್ಚರಿಯಿಲ್ಲ ಎಂದರು.

ಜೂ. 1ರಿಂದ ಆ. 21ರ ವರೆಗೆ ರಾಜ್ಯಾದ್ಯಂತ 487 ಮಿ.ಮೀ. ಮಳೆ, ವಾಡಿಕೆಗಿಂತ ಶೇ. 23ರಷ್ಟು ಕೊರತೆ
– ಜೂನ್‌ನಲ್ಲಿ ಶೇ. 56ರಷ್ಟು ಕೊರತೆ, ಜುಲೈಯಲ್ಲಿ ಶೇ. 30ರಷ್ಟು ಹೆಚ್ಚಿಗೆ ಮಳೆ, ಆಗಸ್ಟ್‌ನಲ್ಲಿ ಶೇ. 50ರಷ್ಟು ಕೊರತೆ
– ಮುಂಗಾರು ಅವಧಿಯಲ್ಲಿ 83.35 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಗುರಿ, 51.87 ಲಕ್ಷ ಹೆಕ್ಟೇರ್‌ನಲ್ಲಷ್ಟೇ ಬಿತ್ತನೆ
– ಮಳೆ ಮತ್ತು ತೇವಾಂಶ ಕೊರತೆಯಿಂದ ನಾಲ್ಕು ಜಿಲ್ಲೆ ಹೊರತುಪಡಿಸಿ ಉಳಿದೆಡೆ ಒಣಗುವ ಸ್ಥಿತಿಯಲ್ಲಿ ಬೆಳೆ
– ಆಲಮಟ್ಟಿ ಬಿಟ್ಟು ಉಳಿದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ
– ಕಾವೇರಿ ಜಲಾನಯನ ಪ್ರದೇಶದಲ್ಲಿ 15 ದಿನಕ್ಕೊಮ್ಮೆ ಬೆಳೆಗಳಿಗೆ ನೀರು, 3 ತಿಂಗಳಿಗೆ ಸಾಕಾಗುವಷ್ಟೇ ನೀರಿದೆ.
– ನೀರಾವರಿ ಆಶ್ರಿತ ಬೆಳೆ ಬದಲು ಖುಷ್ಕಿ ಬೆಳೆ ಬೆಳೆಯಲು ರೈತರಿಗೆ ಸಲಹೆ
– 1.50 ಕೋಟಿ ಟನ್‌ ಮೇವು ಲಭ್ಯ, 28 ವಾರಗಳಿಗೆ ಸಾಕಾಗುವಷ್ಟು ಮೇವು ದಾಸ್ತಾನು
– 147 ಗ್ರಾಮಗಳಿಗೆ 161 ಖಾಸಗಿ ಕೊಳವೆಬಾವಿ ಹಾಗೂ 18 ಗ್ರಾಮಗಳಿಗೆ 24 ಟ್ಯಾಂಕರ್‌ ಮೂಲಕ ಕುಡಿಯುವ ನೀರು ಪೂರೈಕೆ

ಪ್ರಸ್ತುತ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಒಟ್ಟು 520 ಕೋಟಿ ರೂ. ಲಭ್ಯ

ರಾಜ್ಯದ 120 ತಾಲೂಕುಗಳಲ್ಲಿ ಮಳೆ ಕೊರತೆ ಇದೆ. ಕೇಂದ್ರದ ಬರ ಕೈಪಿಡಿಯ ಮಾನದಂಡ ತಿದ್ದುಪಡಿಗೆ ಈಗಲೂ ನಮ್ಮ ಒತ್ತಾಯವಿದೆ. ಈಗಿರುವ ಮಾನದಂಡದ ಪ್ರಕಾರ, ಬರಪೀಡಿತ ಪ್ರದೇಶಗಳನ್ನು ಘೋಷಿಸಲು ತಯಾರಿ ಮಾಡಿಕೊಳ್ಳುತ್ತಿದ್ದೇವೆ. 10 ದಿನದಲ್ಲಿ ಬೆಳೆ ನಷ್ಟ ಸಮೀಕ್ಷೆಯ ವರದಿ ಬರಲಿದ್ದು, ಅನಂತರ ನಿರ್ಣಯ ಕೈಗೊಳ್ಳಲಾಗುವುದು.
– ಕೃಷ್ಣ ಬೈರೇಗೌಡ, ಕಂದಾಯ ಸಚಿವ

ಮುಂಗಾರು ಹಂಗಾಮಿನಲ್ಲಿ ಒಟ್ಟು 82.35 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು. 51.87 ಲಕ್ಷ ಹೆಕ್ಟೇರ್‌ (ಶೇ. 89)ನಲ್ಲಿ ಬಿತ್ತನೆಯಾಗಿದ್ದು, ಮಳೆ ಮತ್ತು ತೇವಾಂಶದ ಕೊರತೆಯಿಂದ ಹಲವೆಡೆ ಬೆಳೆ ಒಣಗುವ ಸ್ಥಿತಿ ತಲುಪಿವೆ. ಈಗಿರುವ ಪರಿಸ್ಥಿತಿ ಮುಂದುವರಿದರೆ ಸಹಜವಾಗಿ ಆಹಾರದ ಕೊರತೆಯೂ ಎದುರಾಗಬಹುದು. ಸಮೀಕ್ಷೆ ವರದಿ ಅನಂತರ ಬರದ ಬಗ್ಗೆ ತೀರ್ಮಾನ ಕೈಗೊಳ್ಳಲು ಸಾಧ್ಯ.
– ಎನ್‌. ಚಲುವರಾಯಸ್ವಾಮಿ, ಕೃಷಿ ಸಚಿವ

Gruhalakshmi amount-1.10 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿ ಬಿಡುಗಡೆ ಮಾಡಿದ ಡಿಕೆ ಶಿವಕುಮಾರ

ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಭಾರತದ ಅತಿದೊಡ್ಡ ಕಾರ್ಯಕ್ರಮವೇ ಗೃಹಲಕ್ಷ್ಮಿ. ಸುಮಾರು 1.10 ಕೋಟಿ ಹೆಣ್ಣು ಮಕ್ಕಳು ಅರ್ಜಿ ಸಲ್ಲಿಸಿದ್ದು ಎಲ್ಲರ ಖಾತೆಗೂ 2 ಸಾವಿರ ಹಣ ಸೇರಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಆ. 30 ರಂದು ಮೈಸೂರಿನಲ್ಲಿ ನಡೆಯುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನಾ ಸಮಾರಂಭದಲ್ಲಿ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರು ಭಾಗವಹಿಸಲಿದ್ದು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ ಭಾಗದ ಹೆಣ್ಣು ಮಕ್ಕಳು ನೇರವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಈ ಕಾರ್ಯಕ್ರಮ 10,400 ಜಾಗಗಳಲ್ಲಿ 6 ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯತಿಗಳಲ್ಲಿ, ಮೂರು ಪಂಚಾಯಿತಿಗಳಿಗೆ ಒಂದು ಕಡೆಯಂತೆ, ವಾರ್ಡ್‌ಗಳಲ್ಲಿ ಒಂದು ಕಡೆ, ಬೆಂಗಳೂರಿನ 198 ವಾರ್ಡ್‌ಗಳಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗಲಿದೆ. ಜೂಮ್ ಆನ್‌ಲೈನ್‌ ವೇದಿಕೆಯಲ್ಲೂ ಪ್ರಸಾರವಾಗಲಿದೆ ಎಂದು ಹೇಳಿದರು.

ಇಡೀ ದೇಶದಲ್ಲೇ ವಿನೂತನವಾದ ಕಾರ್ಯಕ್ರಮ ಇದಾಗಿದೆ. ಪಂಚಾಯಿತಿ ಮಟ್ಟದ ಒಂದಷ್ಟು ಜನ ಹೆಣ್ಣು ಮಕ್ಕಳು ರಾಷ್ಟ್ರೀಯ ನಾಯಕರ ಜೊತೆ ನೇರವಾಗಿ ಸಂವಾದ ಮಾಡಬಹುದು. ಮೈಸೂರಿನಲ್ಲಿ ಇರುವ ವೇದಿಕೆಯ ಅಳತೆಯಷ್ಟೇ 140 ಅಡಿಯ ಪರದೆಯ ವ್ಯವಸ್ಥೆ ಮಾಡಿದ್ದು ಆ ಪರದೆಯಲ್ಲಿ ಎಲ್ಲಾ ಪಂಚಾಯಿತಿಗಳ ವೀಕ್ಷಕರನ್ನು ತೋರಿಸಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಯ ಫಲಾನುವಭವಿಗಳು ಮನೆಯ ಮುಂದೆ " ನಾ ನಾಯಕಿ", "ಗೃಹಲಕ್ಷ್ಮೀ" ಎಂದು ರಂಗೋಲಿ ಹಾಕಿ ಸಂಭ್ರಮಿಸುವ ಕಾರ್ಯಕ್ರಮವೂ ಇದೆ ಎಂದಿದ್ದಾರೆ.

ಪ್ರತಿ ಯಜಮಾನಿಯ ಮನೆಗೆ ಹೋಗಿ ಅಧಿಕಾರಿಗಳು ಖುದ್ದಾಗಿ ಆಹ್ವಾನ ಪತ್ರಿಕೆ ನೀಡುತ್ತಾರೆ. ಯಾವುದೇ ಪಕ್ಷದ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಇದು ಪಕ್ಷಾತೀತ ಕಾರ್ಯಕ್ರಮ. ಎಲ್ಲಾ ಪಕ್ಷದ ಶಾಸಕರು ಸಂಭ್ರಮದಿಂದ ಭಾಗವಹಿಸಬಹುದು. 5 ಜಿಲ್ಲೆಗಳ ಮಹಿಳೆಯರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಪಿಡಿಓಗಳು, ಅಂಗನವಾಡಿ ಕಾರ್ಯಕರ್ತರು ಅರ್ಜಿ ಹಾಕಿದ ಮಹಿಳೆಯರಲ್ಲಿ ಪಂಚಾಯಿತಿವಾರು ಆಯ್ಕೆಮಾಡಿ ಕರೆದುಕೊಂಡು ಬರುವ ವ್ಯವಸ್ಥೆ ಮಾಡಲಾಗಿದೆ ಎಂದರು.

ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಅಗಸ್ಟ 30ರಂದು 2000 ರೂಪಾಯಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಈ ಪಟ್ಚಿಯಲ್ಲಿ ಮನೆಯಜಮಾನಿ ಎಂದು ಇರುವವರಿಗೆ ಸಿಗಲಿದೆ 2000 ರೂಪಾಯಿ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ನಿಮ್ಮ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮನೆಯಜಮಾನಿ ಯಾರೆಂದು ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/FCS/MyRationCard?ServiceId=1036&Type=TABLE&DepartmentId=1010

ನಂತರ ಜಿಲ್ಲೆಯನ್ನು ಆಯ್ಕೆ ಮಾಡಿ,ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ,submit ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ನಿಮ್ಮ ಕುಟುಂಬದ ಮನೆ ಯಜಮಾನಿ ಯಾರೆಂಬುದನ್ನು ತೋರಿಸುತ್ತದೆ.

ಇದನ್ನೂ ಓದಿ


Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ

ಇದನ್ನೂ ಓದಿ

Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ

https://youtu.be/2YougfZyKUQ 

Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197 

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253 

]]>
Sun, 27 Aug 2023 14:32:37 +0530 shivuagrico
Male munsuchane&ಈ ಜಿಲ್ಲೆಗಳಲ್ಲಿ ಅಗಸ್ಟ್ 24ರ ನಂತರ ಮಳೆ https://krushirushi.in/Krushirushi-1000-559 https://krushirushi.in/Krushirushi-1000-559 ಕರ್ನಾಟಕದಾದ್ಯಂತ ಮತ್ತೆ ಮುಂಗಾರು ಚುರುಕಾಗುವ ಲಕ್ಷಣಗಳು ಕಂಡು ಬರುತ್ತಿವೆ. ಈಗಾಗಲೇ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಿದ್ದು, ಈ ಮಳೆ ಮುಂದಿನ ನಾಲ್ಕು ದಿನ ಮುಂದುವರಿಯಲಿದೆ. ನಂತರ ಉತ್ತರ ಒಳನಾಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆ ಹೆಚ್ಚಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಒಟ್ಟಾರೆ ಆಗಸ್ಟ್‌ಇ 28ರವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಶನಿವಾರ ಕರಾವಳಿ ಮೂರು ಜಿಲ್ಲೆಗಳು ಯೆಲ್ಲೋ ಅಲರ್ಟ್ ಪಡೆದಿದ್ದು, ಇಂದು ಅಲ್ಲಿ ಕಡಿಮೆ ಮಳೆಯಾಗಿದೆ. ಆಗಸ್ಟ್ 24ರವರೆಗೆ ಕರಾವಳಿ ಭಾಗದಲ್ಲಿ ಸಾಧಾರಣದಿಂದ ವ್ಯಾಪಕ ಮಳೆ ಮುಂದುವರಿಯಲಿದೆ. ಈ ವೇಳೆ ಒಳನಾಡು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ, ಕೆಲವೆಡೆ ಜೋರು ಮಳೆ ನಿರೀಕ್ಷೆ ಇದೆ.

ಶನಿವಾರ ಹುಬ್ಬಳ್ಳಿ, ಹಾವೇರಿ, ರಾಣಿಬೆನ್ನೂರು, ದಾವಣಗೆರೆಯಲ್ಲಿ ಸಾಧಾರಣವಾಗಿ ಮಳೆ ಆಗಿದ್ದು, ಚಿತ್ರದುರ್ಗ ಭಾಗದಲ್ಲಿ ತಂತುರು ಮಳೆ ದಾಖಲಾಯಿತು. ಎಲ್ಲೆಡೆ ಬಿಸಿಲಿನ ವಾತಾವರಣೆ ಮರೆಯಾಗಿ ಚಳಿ ಹಾಗೂ ತಂಪು ವಾತಾವಣರ ಕಂಡು ಬಂದಿದೆ.

ಉತ್ತರ ಕರ್ನಾಟಕಕ್ಕೆ ಆ.24ರಿಂದ ಮಳೆ ಏರಿಕೆ

ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಈಗಲೂ ಕೆಲವೆಡೆ ಬಿಸಿಲಿನ ಕಾವಿದ್ದು, ಶನಿವಾರ ಅಲ್ಲಲ್ಲಿ ಮಳೆ ಬಿದ್ದಿದೆ. ಆಗಸ್ಟ್ 24ರ ನಂತರ ಇದೇ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮುಂಗಾರು ಮಳೆ ಚುರುಕುಗೊಳ್ಳಲಿದೆ. ಉತ್ತರ ಕರ್ನಾಟಕ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಈ ತಿಂಗಳಾಂತ್ಯಕ್ಕೆ ಮಳೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ದಾವಣಗೆರೆ ಜಿಲ್ಲೆಗಳ ವಿವಿಧೆಡೆ ಸಾಧಾರಣ ಮಳೆ ಕಂಡು ಬರಲಿದೆ. ಎರಡು ದಿನದ ನಂತರ ಇಲ್ಲಿ ಮಳೆ ತುಸು ಇಳಿಕೆ ಆಗುವ ಲಕ್ಷಣಗಳು ಇವೆ.

ಸಾಧಾರಣ ಮಳೆ ನಿರೀಕ್ಷೆ

ಇನ್ನು ಮುಂದಿನ 24 ಗಂಟೆಯಲ್ಲಿ ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಹಲವು ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ಗುಡುಗು ಸಹಿತ ಸುರಿಯುವ ನಿರೀಕ್ಷೆಗಳು ಇವೆ. ಇದಲ್ಲದೇ ಭಾರಿ ಮಳೆ ಮುನ್ನೆಚ್ಚರಿಕೆ ಸದ್ಯಕ್ಕೆ ಇಲ್ಲದಾಗಿದ್ದು, ಕರಾವಳಿಯ ಮೀನುಗಾರರಿಗೆ ಯಾವುದೇ ಮುನ್ನೆಚ್ಚರಿಕೆ ನೀಡಲಾಗಿಲ್ಲ.

ಇನ್ನೂ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಕಂಡು ಬರಲಿದೆ. ಕೆಲವು ಕಡೆಗಳಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಇನ್ನು ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಕಂಡು ಬರಲಿದೆ ಎಂದು KSNDMC ಮಾಹಿತಿ ನೀಡಿದೆ.

ಇದನ್ನೂ ಓದಿ

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ


2023 ನೇ ಸಾಲಿನ ಮಳೆ ನಕ್ಷತ್ರಗಳು(Male nakshatragalu)

1.ಅಶ್ವಿನಿ-

ದಿನಾಂಕ-14-4-2023

ಸಾಮಾನ್ಯ ಮಳೆ

ಗಾದೆ-ಅಶ್ವಿನಿ ಮಳೆ ಬಿದ್ದರೆ ಅರಿಶಿಣಕ್ಕೆ ಮೇಲು, ಅಶ್ವೀನಿ ಸನ್ಯಾಸಿನೀ,

2.ಭರಣಿ

ದಿನಾಂಕ-28-4-2023

ಸಾಮಾನ್ಯ ಮಳೆ

ಗಾದೆ-ಭರಣಿಯಲ್ಲಿ ಮಳೆಯಾದರೆ ಧರಣಿಯೆಲ್ಲಾ ಬೆಳೆ,ಭರಣಿ ಸುರಿದರೆ ಧರಣಿ ಬದುಕೀತು

3.ಕೃತಿಕಾ

ದಿನಾಂಕ-11-5-2023

ಸಾಮಾನ್ಯ ಮಳೆ

ಗಾದೆ-ಕೃತಿಕ ನಕ್ಷತ್ರ ಕಾದರೆ ಗದ್ದೆಗೆ ಒಳ್ಳೆಯದು

4.ರೋಹಿಣಿ-

ದಿನಾಂಕ-25-5-2023

ಉತ್ತಮ ಮಳೆ

 ಗಾದೆ-ರೋಹಿಣಿ ಮಳೆ ಓಣಿಯೆಲ್ಲಾ ಕೆಸರು

5.ಮೃಗಶಿರ

ದಿನಾಂಕ-ಜೂನ್ 8 ರಿಂದ ಜೂನ್ 21ರವರೆಗೆ

ಉತ್ತಮ ಮಳೆ

ಗಾದೆ-ಮೃಗಶಿರೆಯಲ್ಲಿ ಮಿಸುಕಾಡದೆ ನೆರೆ ಬಂತು

6.ಆರಿದ್ರಾ

ದಿನಾಂಕ(ಜೂನ್ 22 ರಿಂದ ಜುಲೈ 4ರವರೆಗೆ)

ಉತ್ತಮ ಮಳೆ

ಗಾದೆ-ಆರಿದ್ರಾ ಮಳೆ ಆಗದೆ ಗುಡುಗಿದರೆ ಆರು ಮಳೆ ಆಗಲ್ಲ, ಆರಿದ್ರಾ ಮಳೆ ಆರದೆ ಹುಯ್ಯುತ್ತೇ, ಆರಿದ್ರಾ ಇಲ್ಲದಿದ್ದರೆ ದರಿದ್ರ ಖಂಡಿತ, ಅಮ್ಮನ ಮನಸ್ಸು ಬೆಲ್ಲದ ಹಾಗೆ, ಆರಿದ್ರಾ ಹನಿ ಕಲ್ಲಿನ ಹಾಗೆ.

7.ಪುನರ್ವಸು

ದಿನಾಂಕ-6-7-2023

ಉತ್ತಮ ಮಳೆ

ಗಾದೆ: ಪುನವ೯ಸು ಮಳೆ ಬಂದು ಪಂಚಾಂಗ ಓದಾಯ್ತು, ಎಳೆ ಕರು ರಾಸಾಯ್ತು. 

8.ಪುಷ್ಯ

ದಿನಾಂಕ-20-7-2023

ಉತ್ತಮ ಮಳೆ

ಗಾದೆ: ಪುಷ್ಯ ಮಳೆ ಭಾಷೆ ಕೂಟ್ಟ ಮಳೆ (ತಪ್ಪಿಸುವುದಿಲ್ಲ)  ಪುಷ್ಯದಲಿ ನೆಟ್ಟ ಗಿಡ ಪುಟುಗೋಸಿ ಆದೀತು.

9.ಆಶ್ಲೇಷ

ದಿನಾಂಕ-ಆಗಸ್ಟ್ 3 ರಿಂದ ಆಗಸ್ಟ್ 15ರವರೆಗೆ

ಗಾದೆ-ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ, ಅಸಲೆ ಮಳೆ ಬಿದ್ದು ಸಸಿಲೆ(ಸಣ್ಣ ಮೀನು) ಬೆಟ್ಟಕ್ಕೇರಿತು

10.ಮಘ

ದಿನಾಂಕ-ಆಗಸ್ಟ್ 17 ರಿಂದ ಆಗಸ್ಟ್ 29ರವರೆಗೆ

ಉತ್ತಮ ಮಳೆ

ಗಾದೆ-ಬಂದರೆ ಮಗೆ ಹೋದರೆ ಹೊಗೆ, ಬಂದರೆ ಮಘೆ ಇಲ್ಲದಿದ್ದರೆ ಧಗೆ, ಮಘೆ ಮಳೆ ಬಂದಷ್ಟು ಒಳ್ಳೇದು, ಮನೆಮಗ ಉಂಡಷ್ಟು ಒಳ್ಳೇದು.

11.ಹುಬ್ಬ

ದಿನಾಂಕ-31-8-2023

ಉತ್ತಮ ಮಳೆ

ಗಾದೆ-ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ.  ಹುಬ್ಬೆ ಮಳೆ ಅಬ್ಬೇ ಹಾಲು ಉಂಡಂತೆ

12.ಉತ್ತರ

ದಿನಾಂಕ-13-09-2023

ಉತ್ತಮ ಮಳೆ

ಗಾದೆ-ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ

13.ಹಸ್ತ

ದಿನಾಂಕ-27-9-2023

ಉತ್ತಮ ಮಳೆ

14.ಚಿತ್ತ

ದಿನಾಂಕ-11-10-2023

ಉತ್ತಮ ಮಳೆ

ಗಾದೆ-ಕುರುಡು ಚಿತ್ತೆ ಎರಚಿದತ್ತ ಬೆಳೆ.

15.ಸ್ವಾತಿ

ದಿನಾಂಕ-24-10-2023

ಉತ್ತಮ ಮಳೆ

ಗಾದೆ-ಸ್ವಾತಿ ಮಳೆ ಮುತ್ತಿನ ಬೆಳೆ.

16.ವಿಶಾಖ

ದಿನಾಂಕ-6-11-2023

ಉತ್ತಮ ಮಳೆ

ಗಾದೆ-ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.

ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs ಪ್ರಾರಂಭಿಸಿದ್ದು,ಚಾನಲ್ subscribe ಮಾಡಿ ಮತ್ತು ಕೃಷಿ ಸಂಬಂದಿತ ಲೇಖನಗಳ ಮೂಲಕ ತಿಳಿಸಲು www.krushirushi.in  website ಪ್ರಾರಂಬಿಸಿದ್ದು, ರೈತರು ಅದರ ಪ್ರಯೋಜನ ಪಡೆಯಲು  ಈ ಕೆಳಗಿನ ಲಿಂಕ್ ಮೂಲಕ Whats app ನಲ್ಲಿ ಜಿಲ್ಲಾವಾರು Krushi Rushi group ಸೇರಬೆಕೆಂದು ಈ ಮೂಲಕ ವಿನಂತಿಸುಕೊಳ್ಳುತ್ತೇನೆ.     

http://krushirushi.in/Krushi-Rushi-80


ಇಂತಿ ನಿಮ್ಮ  

ಶಿವನಗೌಡ ಪಾಟೀಲ  

M.Sc(ಕೃಷಿ), ಕೀಟಶಾಸ್ತ್ರ

]]>
Mon, 21 Aug 2023 07:08:29 +0530 shivuagrico
Male nakshatra&2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ https://krushirushi.in/Krushirushi-1000-261 https://krushirushi.in/Krushirushi-1000-261 Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ


2023 ನೇ ಸಾಲಿನ ಮಳೆ ನಕ್ಷತ್ರಗಳು(Male nakshatragalu)

1.ಅಶ್ವಿನಿ-

ದಿನಾಂಕ-14-4-2023

ಸಾಮಾನ್ಯ ಮಳೆ

ಗಾದೆ-ಅಶ್ವಿನಿ ಮಳೆ ಬಿದ್ದರೆ ಅರಿಶಿಣಕ್ಕೆ ಮೇಲು, ಅಶ್ವೀನಿ ಸನ್ಯಾಸಿನೀ,

2.ಭರಣಿ

ದಿನಾಂಕ-28-4-2023

ಸಾಮಾನ್ಯ ಮಳೆ

ಗಾದೆ-ಭರಣಿಯಲ್ಲಿ ಮಳೆಯಾದರೆ ಧರಣಿಯೆಲ್ಲಾ ಬೆಳೆ,ಭರಣಿ ಸುರಿದರೆ ಧರಣಿ ಬದುಕೀತು

3.ಕೃತಿಕಾ

ದಿನಾಂಕ-11-5-2023

ಸಾಮಾನ್ಯ ಮಳೆ

ಗಾದೆ-ಕೃತಿಕ ನಕ್ಷತ್ರ ಕಾದರೆ ಗದ್ದೆಗೆ ಒಳ್ಳೆಯದು

4.ರೋಹಿಣಿ-

ದಿನಾಂಕ-25-5-2023

ಉತ್ತಮ ಮಳೆ

 ಗಾದೆ-ರೋಹಿಣಿ ಮಳೆ ಓಣಿಯೆಲ್ಲಾ ಕೆಸರು

5.ಮೃಗಶಿರ

ದಿನಾಂಕ-ಜೂನ್ 8 ರಿಂದ ಜೂನ್ 21ರವರೆಗೆ

ಉತ್ತಮ ಮಳೆ

ಗಾದೆ-ಮೃಗಶಿರೆಯಲ್ಲಿ ಮಿಸುಕಾಡದೆ ನೆರೆ ಬಂತು

6.ಆರಿದ್ರಾ

ದಿನಾಂಕ(ಜೂನ್ 22 ರಿಂದ ಜುಲೈ 4ರವರೆಗೆ)

ಉತ್ತಮ ಮಳೆ

ಗಾದೆ-ಆರಿದ್ರಾ ಮಳೆ ಆಗದೆ ಗುಡುಗಿದರೆ ಆರು ಮಳೆ ಆಗಲ್ಲ, ಆರಿದ್ರಾ ಮಳೆ ಆರದೆ ಹುಯ್ಯುತ್ತೇ, ಆರಿದ್ರಾ ಇಲ್ಲದಿದ್ದರೆ ದರಿದ್ರ ಖಂಡಿತ, ಅಮ್ಮನ ಮನಸ್ಸು ಬೆಲ್ಲದ ಹಾಗೆ, ಆರಿದ್ರಾ ಹನಿ ಕಲ್ಲಿನ ಹಾಗೆ.

7.ಪುನರ್ವಸು

ದಿನಾಂಕ-6-7-2023

ಉತ್ತಮ ಮಳೆ

ಗಾದೆ: ಪುನವ೯ಸು ಮಳೆ ಬಂದು ಪಂಚಾಂಗ ಓದಾಯ್ತು, ಎಳೆ ಕರು ರಾಸಾಯ್ತು. 

8.ಪುಷ್ಯ

ದಿನಾಂಕ-20-7-2023

ಉತ್ತಮ ಮಳೆ

ಗಾದೆ: ಪುಷ್ಯ ಮಳೆ ಭಾಷೆ ಕೂಟ್ಟ ಮಳೆ (ತಪ್ಪಿಸುವುದಿಲ್ಲ)  ಪುಷ್ಯದಲಿ ನೆಟ್ಟ ಗಿಡ ಪುಟುಗೋಸಿ ಆದೀತು.

9.ಆಶ್ಲೇಷ

ದಿನಾಂಕ-ಆಗಸ್ಟ್ 3 ರಿಂದ ಆಗಸ್ಟ್ 15ರವರೆಗೆ

ಗಾದೆ-ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ, ಅಸಲೆ ಮಳೆ ಬಿದ್ದು ಸಸಿಲೆ(ಸಣ್ಣ ಮೀನು) ಬೆಟ್ಟಕ್ಕೇರಿತು

10.ಮಘ

ದಿನಾಂಕ-ಆಗಸ್ಟ್ 17 ರಿಂದ ಆಗಸ್ಟ್ 29ರವರೆಗೆ

ಉತ್ತಮ ಮಳೆ

ಗಾದೆ-ಬಂದರೆ ಮಗೆ ಹೋದರೆ ಹೊಗೆ, ಬಂದರೆ ಮಘೆ ಇಲ್ಲದಿದ್ದರೆ ಧಗೆ, ಮಘೆ ಮಳೆ ಬಂದಷ್ಟು ಒಳ್ಳೇದು, ಮನೆಮಗ ಉಂಡಷ್ಟು ಒಳ್ಳೇದು.

11.ಹುಬ್ಬ

ದಿನಾಂಕ-31-8-2023

ಉತ್ತಮ ಮಳೆ

ಗಾದೆ-ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ.  ಹುಬ್ಬೆ ಮಳೆ ಅಬ್ಬೇ ಹಾಲು ಉಂಡಂತೆ

12.ಉತ್ತರ

ದಿನಾಂಕ-13-09-2023

ಉತ್ತಮ ಮಳೆ

ಗಾದೆ-ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ

13.ಹಸ್ತ

ದಿನಾಂಕ-27-9-2023

ಉತ್ತಮ ಮಳೆ

14.ಚಿತ್ತ

ದಿನಾಂಕ-11-10-2023

ಉತ್ತಮ ಮಳೆ

ಗಾದೆ-ಕುರುಡು ಚಿತ್ತೆ ಎರಚಿದತ್ತ ಬೆಳೆ.

15.ಸ್ವಾತಿ

ದಿನಾಂಕ-24-10-2023

ಉತ್ತಮ ಮಳೆ

ಗಾದೆ-ಸ್ವಾತಿ ಮಳೆ ಮುತ್ತಿನ ಬೆಳೆ.

16.ವಿಶಾಖ

ದಿನಾಂಕ-6-11-2023

ಉತ್ತಮ ಮಳೆ

ಗಾದೆ-ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.

ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs  ಪ್ರಾರಂಭಿಸಿದ್ದು,ಚಾನಲ್ subscribe ಮಾಡಿ ಮತ್ತು ಕೃಷಿ ಸಂಬಂದಿತ ಲೇಖನಗಳ ಮೂಲಕ ತಿಳಿಸಲು www.krushirushi.in  website ಪ್ರಾರಂಬಿಸಿದ್ದು, ರೈತರು ಅದರ ಪ್ರಯೋಜನ ಪಡೆಯಲು  ಈ ಕೆಳಗಿನ ಲಿಂಕ್ ಮೂಲಕ Whats app ನಲ್ಲಿ ಜಿಲ್ಲಾವಾರು Krushi Rushi group ಸೇರಬೆಕೆಂದು ಈ ಮೂಲಕ ವಿನಂತಿಸುಕೊಳ್ಳುತ್ತೇನೆ.     

http://krushirushi.in/Krushi-Rushi-80


ಇಂತಿ ನಿಮ್ಮ  

ಶಿವನಗೌಡ ಪಾಟೀಲ  

M.Sc(ಕೃಷಿ), ಕೀಟಶಾಸ್ತ್ರ

]]>
Thu, 01 Jun 2023 12:22:48 +0530 shivuagrico