ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 20ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 20th instalment date
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696
Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
ವಾಯುಭಾರ ಕುಸಿತಗೊಂಡ ಹಿನ್ನೆಲೆ ರಾಜ್ಯದ ಈ ಜಿಲ್ಲೆಗಳಲ್ಲಿ ಏ.29 ರವರೆಗೂ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗು ಹಾಗೂ ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಕಲಬುರಗಿ ಜಿಲ್ಲೆಯಲ್ಲಿ ಇಂದು ಭಾರಿ ಮಳೆಯಾಗಲಿದೆ.
ನಾಳೆ ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ದಾವಣಗೆರೆ, ತುಮಕೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ.
ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ, ಗದಗ, ಧಾರವಾಡ, ಕೊಪ್ಪಳ, ರಾಯಚೂರು, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ, ದಾವಣಗೆರೆ, ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಏ.29 ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ವಿಜಯಪುರ, ಕೊಪ್ಪಳ, ಯಾದಗಿರಿ, ಕಲಬುರ್ಗಿ, ಹಾಸನ, ಮೈಸೂರು, ಕೊಡಗು, ತುಮಕೂರು, ಮಂಡ್ಯ, ಚಿಕ್ಕಮಂಗಳೂರು, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ ಚಿಕ್ಕಬಳ್ಳಾಪುರದಲ್ಲಿ ಏ.29 ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಕಾಸರಗೋಡು ತನಕವೂ ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿಯ ಗಾಳಿಯ ಒತ್ತಡ ಹೆಚ್ಚಿದ್ದರೆ ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮಳೆಯ ಸಾಧ್ಯತೆಗಳವೆ.
ಈಗಿನಂತೆ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಎಪ್ರಿಲ್ 27ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 27ರ ನಂತರ ಮಳೆ ಹೆಚ್ಚಾಗುವ ಲಕ್ಷಣಗಳಿವೆ. ಅಲ್ಲಿಯತನಕ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಕೊಪ್ಪಳ, ಹಾವೇರಿ ಜಿಲ್ಲೆಯಲ್ಲೂ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈಗಿನಂತೆ ಉತ್ತರ ಒಳನಾಡಿನಲ್ಲಿ ಅನಿರೀಕ್ಷಿತ ಮಳೆಯಾಗುತ್ತಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಎಪ್ರಿಲ್ 27ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.
15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
]]>ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಕೂಡಲೇ ಜನರ ಖಾತೆಗೆ ಜಮೆ ಮಾಡುವಂತೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಮೂರು ತಿಂಗಳಿನಿಂದ ಜಮಾ ಆಗಿಲ್ಲ ಎಂಬುದು ನನ್ನ ಗಮನದಲ್ಲಿದೆ.3 ತಿಂಗಳ ಹಣ ಒಟ್ಟಿಗೆ ಜಮಾ ಮಾಡಲಿದ್ದೇವೆ ಎಂದು ತಿಳಿಸಿದರು.
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
2023ರ ಮುಂಗಾರು ಹಂಗಾಮಿನಲ್ಲಿ ತೊಗರಿ ನೆಟೆರೋಗದಿಂದ ನಷ್ಟಗೊಂಡ ರಾಜ್ಯದ ರೈತರಿಗೆ ಸರ್ಕಾರವು ₹233 ಕೋಟಿ ಪರಿಹಾರ ವಿತರಿಸಿದೆ. ಕಲಬುರಗಿ, ಯಾದಗಿರಿ, ವಿಜಯಪುರ ಹಾಗೂ ಬೀದರ್ ಜಿಲ್ಲೆಗಳ ರೈತರಿಗೆ ಈ ಸಹಾಯ ಲಭ್ಯವಾಗಿದ್ದು, ಕೃಷಿ ಚಟುವಟಿಕೆ ಪುನಶ್ಚೇತನಗೊಳ್ಳಲು ಇದು ಮಹತ್ವದ ಹೆಜ್ಜೆಯಾಗಿದೆ.
ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ನಿಮಗೆಲ್ಲಾ ತಿಳಿದಿರುವಂತೆ ಭೂಮಿಗೂ, ಬೆಳೆಗಾರರಿಗೂ ಮಮತೆಯ ಮಾಮರವಾದ ತೋಟಗಳ ನಿರ್ಮಾಣಕ್ಕೆ ಅನ್ನದಾತರೊಂದಿಗೆ ತನ್ನ ಇತಿಮಿತಿಯಲ್ಲಿ ಮಿಡಿಯುವುದು, ತುಡಿಯುವುದು ಹಾಗೂ ಮಳೆ ಆಶ್ರಿತ ಅಲ್ಪಾವಧಿ ಬೆಳೆಗಳ ರೈತರೂ ತಮ್ಮ ಜಮೀನಿನಲ್ಲಿ ತಮಗಾಗಿ ಹತ್ತಾರು ಹಣ್ಣಿನ ಗಿಡಮರಗಳನ್ನ ಬೆಳೆಸುವಂತೆ ಪ್ರೇರೇಪಿಸುವುದು *ಪೂಚಂತೇ ಪರಪಂಚ* ದ ಧ್ಯೇಯ.
ಸದ್ಯ ಗಿಡ ನೆಟ್ಟು ಬೆಳೆಸಲು ಸಕಾಲ. ತಮ್ಮ ಕನಸಿನ ತೋಟದ ನಿರ್ಮಾಣಕ್ಕೆ ನೈಸರ್ಗಿಕ ಆರೈಕೆಗೆ ಒಗ್ಗಿರುವ, ಬಿಸಿಲಲ್ಲಿ ನೊಂದಿರುವ, ಛಲದಿಂದ ಹಸಿರ ನಗು ಚೆಲ್ಲುತ್ತಿರುವ ಒಂದಷ್ಟು ವೈವಿಧ್ಯ ಗಿಡಗಳು ಪೂಚಂತೇ ಪರಪಂಚದಲ್ಲಿ ಲಭ್ಯ. ಆಸಕ್ತ ರೈತ ಬಾಂಧವರು ಗಮನಿಸಿ, ಆಲೋಚಿಸಿ, ಸಂಪರ್ಕಿಸಿ-
*ಪೂಚಂತೇ ಪರಪಂಚ*
ವಿಸ್ಮಯಗಳ ಅಕ್ಷಯ ಪಾತ್ರೆ!
ಬೆಳವಾಡಿ
ಅರಕಲಗೂಡು ತಾಲ್ಲೂಕು
ಹಾಸನ 573113
9591066583
1. *ಜಗದ್ವಿಖ್ಯಾತ ಬಿಜಾಪುರ ಕಾಗ್ಜಿ ನಿಂಬೆ ಹಣ್ಣಿನ ಗಿಡಗಳು* 50-100
2. ಹಿರಳಿಕಾಯಿ 70-100
3. ಕೊಡಗು ಕಿತ್ತಳೆ 100-110
4. ಮೋಸಂಬಿ 200-220
5. ನಾಗಪುರ ಕಿತ್ತಳೆ 200-210
6. ದೇವನಹಳ್ಳಿ ಚಕ್ಕೋತ 200-220
7. ಒಕ್ಕೂಟ ಭಾರತ ಸರ್ಕಾರದ ಜೀವ ವೈವಿಧ್ಯ ಇಲಾಖೆಯಿಂದ ಮಾನ್ಯತೆ ಪಡೆದಿರುವ *(NCS-TCP ಪ್ರಮಾಣೀಕೃತ)* ಪ್ರತಿಷ್ಠಿತ *Green Leaf* ಸಂಸ್ಥೆಯ ಅಂಗಾಂಶ ಕೃಷಿ ಏಲಕ್ಕಿ ಬಾಳೆ ಮತ್ತು ವಿಲಿಯಮ್ಸ್ ಪಚ್ಚ ಬಾಳೆ ಗಿಡಗಳು 23 & 15
8. ಜಾಯಿಕಾಯಿ 60-150
9. ದಾಲ್ಚಿನ್ನಿ 40-60
10. ಲವಂಗ 40-60
11. ಸರ್ವ ಸಾಂಬಾರು 100-120
12. ಸಿದ್ದು ಹಲಸು 250-300
13. ಚಂದ್ರ ಹಲಸು 150-180
14. ರಸಬಕ್ಕೆ 150-180
15. ಮಲ್ಲಪಾಳಂ ಹಲಸು 150-180
16. ಗೋಡಂಬಿ ಹಲಸು 150-180
17. ತಾಲಿಪಾರಂ ಹಲಸು 150-180
18. ವಿಯೆಟ್ನಾಂ ಅರ್ಲಿ ಹಲಸು 150-180
19. ಗಮ್ ಲೆಸ್ ಹಲಸು 150-180
20. ಆಲ್ ಟೈಂ ಹಲಸು 120-180
21. ಮಲ್ಲಿಕಾ ಮಾವು 130-150
22. ರಸಪುರಿ ಮಾವು 130-150
23. ತೋತಾಪುರಿ (ಗಿಣಿ) ಮಾವು 130-140
24. ಜೀರಿಗೆ ಮಿಡಿ ಮಾವು 130-150
25. ಅಲ್ಫಾನ್ಸೋ ಮಾವು 150-180
26. ಕೇಸರ್ ಮಾವು 150-180
27.ಜಂಭೂ ನೇರಳೆ (ಕಲ್ಕತ್ತಾ) 150-200
28.ಬಿಳಿ ನೇರಳೆ 120-150
29. ಪನ್ನೇರಳೆ 80-100
30. ವಾಟರ್ ಆಪಲ್ ಗ್ರೀನ್ 80-100
31. ವಾಟರ್ ಆಪಲ್ ರೆಡ್ 150-200
32. ಅಗಸೆ ಗಿಡ 8-10
33. PKM1 ನುಗ್ಗೆ 15
34. NMK GOLD ಸೀತಾಫಲ 70-100
35. ರಾಮಫಲ 60-80
36. ಲಕ್ಷ್ಮಣ ಫಲ 50-100
37. PKM1 ಹುಣಸೇ 150-200
38.ಸ್ಟಾರ್ ಫ್ರೂಟ್ 150-180
39. ಬೆಟ್ಟದ ನೆಲ್ಲಿಕಾಯಿ 80-150
40. ಕಿರು ನೆಲ್ಲಿಕಾಯಿ 50-70
41. ಎಗ್ ಫ್ರೂಟ್ 150-200
42. ಬೇಲದ ಹಣ್ಣು 90-120
43. ಸಿಹಿ ಅಮಟೆ 200-220
44. ಬಟರ್ ಫ್ರೂಟ್ 60-70
45. ಗೋಡಂಬಿ 100-150
46. ಸಿಹಿ ಹುಣಸೇ 120-150
47. ಬಿಳಿ ಸಪೋಟ 100
48. ಅಂಜೂರ 80-90
49. ಕ್ರಿಕೆಟ್ ಬಾಲ್ ಸಪೋಟ 160-200
50. ಬಾರ್ಬಡೋಸ್ ಚೆರ್ರಿ 120-150
51. ಅಲಹಾಬಾದ್ ಸಫೇದಾ ಸೀಬೆ 100-120
52. ಲಕ್ನೋ 49 ಸೀಬೆ 100-120
53. ಥೈವಾನ್ ಪಿಂಕ್ ಸೀಬೆ 80-120
54. ದಾಂಡೇಲಿ ತೇಗ 20-35
55. ಜೇನು ಕೃಷಿಗೆ ಪೂರಕ ಅಂಟುವಾಳ 30-50
*ಮತ್ತು ಇತ್ತಾದಿ...
ನೈಸರ್ಗಿಕ-ಸಾವಯವ ಕೃಷಿ ವಿಧಾನದಲ್ಲಿ... ಕೊಟ್ಟಿಗೆ ಗೊಬ್ಬರ, ಜೀವಾಮೃತ, ಹುಳಿ ಮಜ್ಜಿಗೆ, ಕೊಬ್ಬರಿ ಎಣ್ಣೆ-ಮೊಟ್ಟೆ ಇತ್ಯಾದಿಗಳ ಸಹಜ ಆರೈಕೆಯಲ್ಲಿ ಗಿಡಗಳು ಗಟ್ಟಿಮುಟ್ಟಾಗಿರುವವು. ಗಿಡಗಳ ಬೆಲೆಯೂ ಆ ಗಿಡಗಳ ಎತ್ತರ, ಬೆಳವಣಿಗೆ, ಕವರ್ ಅಳತೆ, ಆಯಸ್ಸು, ಮತ್ತು ತಳಿ ಆಧರಿಸಿ ವಿಭಿನ್ನವಾಗಿರುತ್ತದೆ.
ಆರಂಭಿಕ ನೈಸರ್ಗಿಕ ಕೃಷಿಕರಿಗೆ ಅನುಕೂಲವಾಗುವಂತೆ ಜೀವಾಮೃತ, ಹುಳಿ ಮಜ್ಜಿಗೆ ಮತ್ತು ಫಿಶ್ ಟಾನಿಕ್ ದೊರೆಯುವಂತೆ ವ್ಯವಸ್ಥೆ ಮಾಡಲಾಗಿದೆ. ಅವಶ್ಯಕತೆ ಇರುವವರು ಬಳಸಿಕೊಳ್ಳಿ.
*ಅಲ್ಪಾವಧಿ ಬೆಳೆಗಳೊಂದಿಗೆ ಸಾಕು ಜಂಜಾಟ, ನಿಖರ ಆದಾಯಕ್ಕೂ, ಸ್ವಾದಿಷ್ಟ ಹಣ್ಣು ಹಂಪಲಿಗೂ ಇರಲಿ ಒಂದಿಷ್ಟು ಸುಂದರ ತೋಟ❤️
2025 ನೇ ಸಾಲಿನ ಮಳೆ ನಕ್ಷತ್ರಗಳು(Male nakshatragalu)
1.ಅಶ್ವಿನಿ-
ದಿನಾಂಕ-14-4-2025
ಸಾಮಾನ್ಯ ಮಳೆ
ಗಾದೆ-ಅಶ್ವಿನಿ ಮಳೆ ಬಿದ್ದರೆ ಅರಿಶಿಣಕ್ಕೆ ಮೇಲು, ಅಶ್ವೀನಿ ಸನ್ಯಾಸಿನೀ,
2.ಭರಣಿ
ದಿನಾಂಕ-28-4-2025
ಸಾಮಾನ್ಯ ಮಳೆ
ಗಾದೆ-ಭರಣಿಯಲ್ಲಿ ಮಳೆಯಾದರೆ ಧರಣಿಯೆಲ್ಲಾ ಬೆಳೆ,ಭರಣಿ ಸುರಿದರೆ ಧರಣಿ ಬದುಕೀತು
3.ಕೃತಿಕಾ
ದಿನಾಂಕ-11-5-2025
ಸಾಮಾನ್ಯ ಮಳೆ
ಗಾದೆ-ಕೃತಿಕ ನಕ್ಷತ್ರ ಕಾದರೆ ಗದ್ದೆಗೆ ಒಳ್ಳೆಯದು
4.ರೋಹಿಣಿ-
ದಿನಾಂಕ-25-5-2025
ಉತ್ತಮ ಮಳೆ
ಗಾದೆ-ರೋಹಿಣಿ ಮಳೆ ಓಣಿಯೆಲ್ಲಾ ಕೆಸರು
5.ಮೃಗಶಿರ
ದಿನಾಂಕ-ಜೂನ್ 8 ರಿಂದ ಜೂನ್ 21ರವರೆಗೆ
ಉತ್ತಮ ಮಳೆ
ಗಾದೆ-ಮೃಗಶಿರೆಯಲ್ಲಿ ಮಿಸುಕಾಡದೆ ನೆರೆ ಬಂತು
6.ಆರಿದ್ರಾ
ದಿನಾಂಕ(ಜೂನ್ 22 ರಿಂದ ಜುಲೈ 4ರವರೆಗೆ)
ಉತ್ತಮ ಮಳೆ
ಗಾದೆ-ಆರಿದ್ರಾ ಮಳೆ ಆಗದೆ ಗುಡುಗಿದರೆ ಆರು ಮಳೆ ಆಗಲ್ಲ, ಆರಿದ್ರಾ ಮಳೆ ಆರದೆ ಹುಯ್ಯುತ್ತೇ, ಆರಿದ್ರಾ ಇಲ್ಲದಿದ್ದರೆ ದರಿದ್ರ ಖಂಡಿತ, ಅಮ್ಮನ ಮನಸ್ಸು ಬೆಲ್ಲದ ಹಾಗೆ, ಆರಿದ್ರಾ ಹನಿ ಕಲ್ಲಿನ ಹಾಗೆ.
7.ಪುನರ್ವಸು
ದಿನಾಂಕ-6-7-2025
ಉತ್ತಮ ಮಳೆ
ಗಾದೆ: ಪುನವ೯ಸು ಮಳೆ ಬಂದು ಪಂಚಾಂಗ ಓದಾಯ್ತು, ಎಳೆ ಕರು ರಾಸಾಯ್ತು.
8.ಪುಷ್ಯ
ದಿನಾಂಕ-20-7-2025
ಉತ್ತಮ ಮಳೆ
ಗಾದೆ: ಪುಷ್ಯ ಮಳೆ ಭಾಷೆ ಕೂಟ್ಟ ಮಳೆ (ತಪ್ಪಿಸುವುದಿಲ್ಲ) ಪುಷ್ಯದಲಿ ನೆಟ್ಟ ಗಿಡ ಪುಟುಗೋಸಿ ಆದೀತು.
9.ಆಶ್ಲೇಷ
ದಿನಾಂಕ-ಆಗಸ್ಟ್ 3 ರಿಂದ ಆಗಸ್ಟ್ 15ರವರೆಗೆ
ಗಾದೆ-ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ, ಅಸಲೆ ಮಳೆ ಬಿದ್ದು ಸಸಿಲೆ(ಸಣ್ಣ ಮೀನು) ಬೆಟ್ಟಕ್ಕೇರಿತು
10.ಮಘ
ದಿನಾಂಕ-ಆಗಸ್ಟ್ 17 ರಿಂದ ಆಗಸ್ಟ್ 29ರವರೆಗೆ
ಉತ್ತಮ ಮಳೆ
ಗಾದೆ-ಬಂದರೆ ಮಗೆ ಹೋದರೆ ಹೊಗೆ, ಬಂದರೆ ಮಘೆ ಇಲ್ಲದಿದ್ದರೆ ಧಗೆ, ಮಘೆ ಮಳೆ ಬಂದಷ್ಟು ಒಳ್ಳೇದು, ಮನೆಮಗ ಉಂಡಷ್ಟು ಒಳ್ಳೇದು.
11.ಹುಬ್ಬ
ದಿನಾಂಕ-31-8-2025
ಉತ್ತಮ ಮಳೆ
ಗಾದೆ-ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ. ಹುಬ್ಬೆ ಮಳೆ ಅಬ್ಬೇ ಹಾಲು ಉಂಡಂತೆ
12.ಉತ್ತರ
ದಿನಾಂಕ-13-09-2025
ಉತ್ತಮ ಮಳೆ
ಗಾದೆ-ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ
13.ಹಸ್ತ
ದಿನಾಂಕ-27-9-2025
ಉತ್ತಮ ಮಳೆ
14.ಚಿತ್ತ
ದಿನಾಂಕ-11-10-2025
ಉತ್ತಮ ಮಳೆ
ಗಾದೆ-ಕುರುಡು ಚಿತ್ತೆ ಎರಚಿದತ್ತ ಬೆಳೆ.
15.ಸ್ವಾತಿ
ದಿನಾಂಕ-24-10-2025
ಉತ್ತಮ ಮಳೆ
ಗಾದೆ-ಸ್ವಾತಿ ಮಳೆ ಮುತ್ತಿನ ಬೆಳೆ.
16.ವಿಶಾಖ
ದಿನಾಂಕ-6-11-2025
ಉತ್ತಮ ಮಳೆ
ಗಾದೆ-ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.
ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs ಪ್ರಾರಂಭಿಸಿದ್ದು,ಚಾನಲ್ subscribe ಮಾಡಿ ಮತ್ತು ಕೃಷಿ ಸಂಬಂದಿತ ಲೇಖನಗಳ ಮೂಲಕ ತಿಳಿಸಲು www.krushirushi.in website ಪ್ರಾರಂಬಿಸಿದ್ದು, ರೈತರು ಅದರ ಪ್ರಯೋಜನ ಪಡೆಯಲು ಈ ಕೆಳಗಿನ ಲಿಂಕ್ ಮೂಲಕ Whats app ನಲ್ಲಿ ಜಿಲ್ಲಾವಾರು Krushi Rushi group ಸೇರಬೆಕೆಂದು ಈ ಮೂಲಕ ವಿನಂತಿಸುಕೊಳ್ಳುತ್ತೇನೆ.
https://krushirushi.in/contact-us
ಇಂತಿ ನಿಮ್ಮ
ಶಿವನಗೌಡ ಪಾಟೀಲ
M.Sc(ಕೃಷಿ), ಕೀಟಶಾಸ್ತ್ರ
]]>
ಬೆಳೆ ಸಾಲ ಪಡೆಯುವ ಸಮಯ ಇದು ಈ ಸಲ ಬೆಳೆ ಸಾಲ ಪಡೆಯಲು ಫ್ರೂಟ್ಸ್ ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿದೆ. ಫ್ರೂಟ್ಸ್ (FID)ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇನ್ಫಾರ್ಮಶನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್. ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲ ತರಹದ ವಾಣಿಜ್ಯ ಬೆಳೆ ಆಹಾರ ಬೆಳೆಯನ್ನು ಒಳಗೊಂಡ ಎಲ್ಲ ವರ್ಗದ ಕೃಷಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.
ಏನಿದು ಫ್ರೂಟ್ಸ್ ನಂಬರ್
ಕೃಷಿಕ ತಮ್ಮ ಕೃಷಿ ಜಮೀನಿನ ಮಾಹಿತಿಯನ್ನು ಈ ಪೋರ್ಟಲ್ ನಲ್ಲಿ ನೋಂದಾಯಿಸಿದಾಗ ಆತನಿಗೆ FID( ಫಾರ್ಮರ್ ಐಡೆಂಟಿಟಿ) ನಂಬರ್ ದೊರೆಯುತ್ತದೆ. ಹೇಗೆ ಒಬ್ಬ ವ್ಯಕ್ತಿಗೆ ಆಧಾರ್ ಗುರುತಿನ ಚೀಟಿಯಾಗಿದೆಯೋ ಅಂತೆಯೇ ಕೃಷಿಕನಿಗೆ FID ಗುರುತಿನ ಚೀಟಿ ಇದ್ದಂತೆ. ಇದು ಕೃಷಿಕನ ಜಾಗದ ವಿವರ ಹಾಗೂ ತಾನು ಬೆಳೆದ ಬೆಳೆಗಳ ವಿವರವನ್ನು ಒಳಗೊಂಡ ಪೋರ್ಟಲ್ ಆಗಿದೆ. ಸರ್ಕಾರದಿಂದ ದೊರೆಯುವ ಕೃಷಿ ಸೌಲಭ್ಯ ಪಡೆದುಕೊಳ್ಳಲು ಕೃಷಿಕ ಇಲ್ಲಿ ಮಾಹಿತಿ ನೋಂದಾಯಿಸಿಕೊಳ್ಳಬೇಕಿದೆ.
ನಿಮ್ಮ FID ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/GetDetailsByAadhaar.aspx
ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.
FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?
ಸಮೀಪದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳ ಪೈಕಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟೀಕೃತ ಬ್ಯಾಂಕ್ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ,ಮೊಬೈಲ್ ನಂಬರ್ ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.
ಏಕೆ ನೋಂದಾಯಿಸಬೇಕು?
ಸರ್ಕಾರದ ಆದೇಶದಂತೆ ಈ ಪೋರ್ಟಲ್ಲಿ ಕೃಷಿಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದೆ ಇದ್ದರೆ ಆತನಿಗೆ ಬೆಳೆ ಸಾಲ, ಬೆಳೆ ವಿಮೆ,ಕೃಷಿಕನ ಮಕ್ಕಳಿಗೆ ಸಿಗುವ ವಿದ್ಯಾನಿಧಿ, ಕೃಷಿಗೆ ಪೂರಕವಾದ ಇತರೆ ಸೌಲಭ್ಯಗಳು ದೊರೆಯುವುದಿಲ್ಲ. ಈಗಾಗಲೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ರೈತ ಶಕ್ತಿ ಯೋಜನೆ ಅಡಿ ಪ್ರತಿಯೊಬ್ಬ ಕೃಷಿಕನಿಗೆ ಒಂದು ಎಕರೆಗೆ 250 ನಂತೆ ಗರಿಷ್ಠ 5 ಎಕರೆಗೆ 1,250 ಇಂಧನ ವೆಚ್ಚ ಕೃಷಿಕನ ಖಾತೆಗೆ ನೇರ ಜಮೆಗೊಳ್ಳಲಿದೆ. ಎಲ್ಲಾ ದಾಖಲೆಗಳಿದ್ದರೂ ಫ್ರೂಟ್ಸ್ ಪೋರ್ಟಲ್ ನಲ್ಲಿ ಹೆಸರು ನಮೂದಿಸದಿದ್ದರೆ ಸರ್ಕಾರದಿಂದ ಪಡೆಯುವ ಎಲ್ಲಾ ಸೌಲಭ್ಯಗಳಿಂದ ವಂಚಿತನಾಗುತ್ತಾನೆ.ಅದಕ್ಕಾಗಿ ಕೂಡಲೇ ಫ್ರೂಟ್ಸ್ ಪೋರ್ಟಲ್ ನಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಂಡು,ನಿಮ್ಮ FID ಪಡೆದುಕೊಳ್ಳಿ ಹಾಗೂ ಅದನ್ನು ಸರ್ಕಾರದ ಸೌಲತ್ತು ಪಡೆಯಲು ಬಳಸಿ
ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruits.karnataka.gov.
ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.
ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.
ಈ FID ಯನ್ನು ಪಿಎಂಕಿಸಾನ್,ಬೆಳೆಸಾಲ,ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತು ಪಡೆಯಲು ಬಳಸಬಹುದು
]]>ರೈತರು ತಮ್ಮ ಜಮೀನಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ ಪಡೆಯಲಾಗಿದೆ ಎಂಬುದನ್ನು ಚೆಕ್ ಮಾಡಲು ಕೇವಲ ಸರ್ವೇ ನಂಬರ್(Survey number) ನಮೂದಿಸಿದರೆ ಸಾಕು ಎಲ್ಲಾ ಇತಿಹಾಸ ತಿಳಿದುಕೊಳ್ಳಬಹುದು.
ಹೌದು ರೈತರು ಕೇವಲ ತಮ್ಮ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವೆ ನಂಬರ್ ನಲ್ಲಿ ಬರುವ ಜಮೀನಿನ ಮೇಲೆ ಎಷ್ಟು ಸಾಲ(Bele sala) ಇದೆ ಎಂಬುದನ್ನು ಚೆಕ್ ಮಾಡಬಹುದು ಇದಕ್ಕಾಗಿ ರೈತರ ಬಳಿ ಸ್ಮಾರ್ಟ್ಫೋನ್ ಇದ್ದರೆ ಸಾಕು ದೇಶದ ಯಾವುದೇ ಭಾಗದಲ್ಲಿ ಕುಳಿತಲ್ಲಿಯೇ ಮಾಹಿತಿ ಪಡೆಯಬಹುದು.
ಸಾಲ(crop loan status)ವಿವರ ಚೆಕ್ ಮಾಡುವುದು ಹೇಗೆ?
ರೈತರು ತಮ್ಮ ಮೊಬೈಲ್ ನಲ್ಲಿ ಸರ್ವೆ ನಂಬರ್ ನಮೂದಿಸಿ ಸಾಲದ ವಿವರದ ಇತಿಹಾಸ ತಿಳಿದುಕೊಳ್ಳಲು
https://landrecords.karnataka.gov.in/Service2/
ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಭೂಮಿ ತಂತ್ರಾಂಶ ತೆರೆದುಕೊಳ್ಳುತ್ತದೆ.
ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ
ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ
ನಂತರ view ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ
ಇದನ್ನೂ ಓದಿ
ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list - https://krushirushi.in/Bele-sala-manna-list-1427
ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್ ಹಿಸ್ಸಾ ನಂಬರ್ ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.
ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.
ಇದರೊಂದಿಗೆ 11ನೇ ಕಾಲಂನಲ್ಲಿ ಋಣಗಳು ಕಾಲಂ ಕೆಳಗಡೆ ಯಾವ ಬ್ಯಾಂಕಿನಿಂದಎಷ್ಟು ಸಾಲ ಪಡೆಯಲಾಗಿದೆ. ಎಂಬ ಮಾಹಿತಿ ಇರುತ್ತದೆ.
ಈ ಮಾಹಿತಿ ರೈತರಿಗೆ ತುಂಬಾ ಅನುಕೂಲವಾಗಿದೆ ಸರ್ವೇ ನಂಬರ್ ನಮೂದಿಸಿದರೆ ಸಾಕು ರೈತರು ದೇಶದ ಯಾವುದೇ ಮೂಲೆಯಿಂದಲೂ ಮಾಹಿತಿ ಪಡೆಯಬಹುದು. ಕೇವಲ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವ ಮಾಹಿತಿ ಎಲ್ಲವೂ ರೈತರಿಗೆ ಸಿಗಲಿದೆ.
ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರಲಿದ್ದು, ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಕಲ್ಲು ಜಿಲ್ಲೆಯ ಕೆಲವು ಕಡೆ ಗುಡಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಉತ್ತರಗಳ ನಾಡಿನ ಅನೇಕ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಸಹಿತ ಮಳೆಯಾಗುವ ಸಂಭವ ಇದೆ.
]]>ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 19ನೇ ಕಂತು ಡಿಸೆಂಬರ್ ತಿಂಗಳಲ್ಲಿ ಜಮಾ ಆಗಲಿದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 19th instalment date
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696
Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಯೋಜನೆಗಳ ಪಟ್ಟಿ ದೊರೆಯಲಿದೆ, ಅದರಲ್ಲಿ ನಿಮಗೆ ಬೇಕಾದ ಯೋಜನೆಯ ಮೇಲೆ ಕ್ಲಿಕ್ ಮಾಡಿ
ಉದಾಹರಣೆಗೆ ಗೃಹಲಕ್ಷ್ಮಿ ಯೋಜನೆಯ ಮೇಲೆ ಕ್ಲಿಕ್ ಮಾಡಿ(Gruhalakahmi)
ಈ ಕೆಳಗಿನಂತೆ ಇಲ್ಲಿಯವರೆಗೂ ಹಣ ಜಮಾ ಆಗಿರುವ ಮಾಹಿತಿ ತೋರಿಸುತ್ತದೆ.
ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರಲಿದ್ದು, ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಕಲ್ಲು ಜಿಲ್ಲೆಯ ಕೆಲವು ಕಡೆ ಗುಡಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು ಮತ್ತು ಉತ್ತರಗಳ ನಾಡಿನ ಅನೇಕ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಸಹಿತ ಮಳೆಯಾಗುವ ಸಂಭವ ಇದೆ. ಸೋಮವಾರ ಮತ್ತು ಮಂಗಳವಾರ 10ಕ್ಕೂ ಅಧಿಕ ಜಿಲ್ಲೆಗಳಿಗೆ ಯೆ ಲೆಅಲರ್ಟ್ ಘೋಷಿಸಲಾಗಿದೆ.
ಈಗಿನಂತೆ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗಿನ ಬಹುತೇಕ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಂಜೆ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಈಗಾಗಲೇ ಮೋಡ ವಾತಾವರಣ ಇದ್ದು, ಗದಗ, ಬಳ್ಳಾರಿ, ದಾವಣಗೆರೆ ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದೆ.
ದಕ್ಷಿಣ ಒಳನಾಡಿನ ಮೈಸೂರು, ಬೆಂಗಳೂರು ಹಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಇತರ ಭಾಗಗಳಲ್ಲಿಯೂ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
ರಾಜ್ಯದ ಮಹಿಳೆಯರಿಗೆ ಉಚಿತ ಸಾರಿಗೆ ಸೌಲಭ್ಯ ನೀಡುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ್ದ, ಐದು ಗ್ಯಾರಂಟಿಗಳ ಪೈಕಿ ಪ್ರಮುಖವಾದ ಶಕ್ತಿ ಯೋಜನೆಗೆ ಮತ್ತಷ್ಟು ಸೌಲಭ್ಯ ನೀಡಲು ಸರ್ಕಾರ ಮುಂದಾಗಿದೆ. ಇನ್ನು ಮುಂದೆ ಬಸ್ನಲ್ಲಿ ಪ್ರಯಾಣ ಮಾಡುವಾಗ ಆಧಾರ್ ಕಾರ್ಡ್ ತೆಗೆದುಕೊಂಡು ಹೋಗುವ ಅಗತ್ಯವಿಲ್ಲ.
ಶಕ್ತಿ ಯೋಜನೆಯ ಲಾಭವನ್ನು ಇನ್ನಷ್ಟು ಸರಳವಾಗಿ ಪಡೆಯಲು ಸರ್ಕಾರ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುವ ನಿರ್ಧಾರ ಕೈಗೊಂಡಿದೆ. ಈ ಸ್ಮಾರ್ಟ್ ಕಾರ್ಡ್ನ್ನು ಎರಡು ತಿಂಗಳೊಳಗೆ ರಾಜ್ಯದ ಎಲ್ಲಾ ಅರ್ಹ ಮಹಿಳೆಯರಿಗೆ ಉಚಿತವಾಗಿ ನೀಡಲಾಗುವುದು. ಈಗಾಗಲೇ ಈ ಕುರಿತ ಕಡತ ಹಣಕಾಸು ಇಲಾಖೆಗೆ ಹೋಗಿದ್ದು, ಕೇವಲ ಅನುಮತಿಯ ಬಾಕಿಯಿದೆ. ಸಾರಿಗೆ ಇಲಾಖೆ ಟೆಂಡರ್ ಕರೆಯಲು ಸಿದ್ಧತೆ ಮಾಡಿಕೊಂಡಿದೆ.
ಸ್ಮಾರ್ಟ್ ಕಾರ್ಡ್ ಪಡೆಯಲು ಮಹಿಳೆಯರು 'ಗ್ರಾಮ ಒನ್' ಅಥವಾ 'ಬೆಂಗಳೂರು ಒನ್' ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬೇಕು. ಅಲ್ಲದೆ, ಸೇವಾಸಿಂಧು ವೆಬ್ಸೈಟ್ ಬಳಸಿ ಆನ್ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸಿದ ನಂತರ ತಕ್ಷಣವೇ ಪ್ರಿಂಟ್ ಮಾಡಿದ ರಸೀದಿಯೇ ಸ್ಮಾರ್ಟ್ ಕಾರ್ಡ್ ಎಂದು ಪರಿಗಣಿಸಲಾಗುತ್ತದೆ. ಮಾಸಿಕ ಪಾಸ್ ಅಥವಾ ಕಾರ್ಡ್ ವಿತರಣೆ ಇಲ್ಲ. ಇದು ಶಾಶ್ವತ ಪಾಸ್ನಂತೆ ಕಾರ್ಯನಿರ್ವಹಿಸುತ್ತದೆ.
ಪ್ರಿಂಟ್ ಆದ ಮಾಹಿತಿಯುಳ್ಳ ದಾಖಲೆಯೇ ಸ್ಮಾರ್ಟ್ ಕಾರ್ಡ್ ಆಗಿರಲಿದೆ. ಮಾಸಿಕ ಪಾಸಿನಂತೆ ಪ್ರತ್ಯೇಕ ಪಾಸ್ ವಿತರಣೆ ಇರಲ್ಲ. ಅರ್ಜಿ ಸಲ್ಲಿಸಿದ ಕೂಡಲೇ ನೀಡಲಾಗುವ ಪ್ರಿಂಟ್ಔಟ್ ಅನ್ನು ಸ್ಮಾರ್ಟ್ ಕಾರ್ಡ್ ಎಂದು ಪರಿಗಣಿಸಲಾಗುತ್ತದೆ.ಸೇವಾಸಿಂಧು ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ. ಆಧಾರ್ ಕಾರ್ಡ್ನ್ನು ದಾಖಲೆಯಾಗಿ ಪರಿಗಣಿಸಿ ರಾಜ್ಯದ ಮಹಿಳೆಯರಿಗೆ ಸ್ಮಾರ್ಟ್? ಕಾರ್ಡ್ ವಿತರಣೆ ಮಾಡಲಾಗತ್ತದೆ. ಸೇವಾಕೇಂದ್ರದಲ್ಲಿಯೇ ಸ್ಮಾರ್ಟ್ಕಾರ್ಡ್ ಪ್ರಿಂಟ್ ಹಾಕಲಾಗುತ್ತದೆ.
ಅಲ್ಲದೇ, ಈ ಸ್ಮಾರ್ಟ್ ಕಾರ್ಡ್ನ್ನು ಕೇವಲ ಕರ್ನಾಟಕದ ನಿವಾಸಿಗಳಿಗಷ್ಟೇ ನೀಡಲಾಗುತ್ತದೆ. ಆಧಾರ್ ಕಾರ್ಡ್ನ ವಿಳಾಸ ಕರ್ನಾಟಕದೊಳಗೇ ಇರಬೇಕಾಗಿದೆ. ಶಕ್ತಿ ಯೋಜನೆಯ ಲಾಭ ಪಡೆಯಲು ಕೆಲವರು ಆಧಾರ್ ವಿಳಾಸ ಬದಲಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಆದರೆ ವಿಳಾಸ ಬದಲಿಸಿ ಸ್ಮಾರ್ಟ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಿದರೆ ಅದು ಅಂಗೀಕಾರವಾಗುವುದಿಲ್ಲ.
ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್
https://sevasindhu.karnataka.gov.in/Sevasindhu/Kannada?ReturnUrl=%2F
ಮೊದಲು "ಹೊಸ ಬಳಕೆದಾರರು ಇಲ್ಲಿ ನೊಂದಾಯಿಸಿ" ಮೇಲೆ ಕ್ಲಿಕ್ ಮಾಡಿ
ಮೊದಲ ಬಾರಿ ಲಾಗಿನ್ ಆಗುತ್ತಿದ್ದರೆ,New user? Register here ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ,captcha type ಮಾಡಿ,Next ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ Continue ಮೇಲೆ ಕ್ಲಿಕ್ ಮಾಡಿ
ನಂತರ Allow ಮೇಲೆ ಕ್ಲಿಕ್ ಮಾಡಿ
ನಂತರ ಇಮೇಲ್ ಐಡಿ ಅಥವಾ ಮೊಬೈಲ್ ನಂಬರ್ ಹಾಕಿ, ನಿಮಗೆ ಬೇಕಾದ Password ಹಾಕಿ, captcha ಟೈಪ್ ಮಾಡಿ, submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಸೇವಾ ಸಿಂಧು ಅಕೌಂಟ್ activate ಆಗುತ್ತದೆ. ನಂತರ login ಕ್ಲಿಕ್ ಮಾಡಿ.
ನಂತರ ನೊಂದಾಯಿತ ಬಳಕೆದಾರರು ಇಲ್ಲಿ ಲಾಗಿನ್ ಮಾಡಿ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಇಮೇಲ್ ಐಡಿ ಅಥವಾ ಮೊಬೈಲ್ ನಂಬರ್ ಹಾಕಿ, ಕ್ರಿಯೇಟ್ ಮಾಡಿದ ಪಾಸ್ವರ್ಡ್ ಹಾಕಿ ಕ್ಯಾಪ್ಚ ಟೈಪ್ ಮಾಡಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ
ನಂತರ Apply for services ಮೇಲೆ ಕ್ಲಿಕ್ ಮಾಡಿ
ನಂತರ view all available services ಮೇಲೆ ಕ್ಲಿಕ್ ಮಾಡಿದರೆ,758 ಸೇವೆಗಳು ದೊರೆಯುತ್ತವೆ.Search Box ನಲ್ಲಿ Shakthi bus pass ಎಂದು Type ಮಾಡಿ,ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ
ನಂತರ ಅರ್ಜಿ ನಮೂನೆ ತೆರೆಯುತ್ತದೆ ಅದರಲ್ಲಿ ಅರ್ಜಿದಾರರ ಮೊಬೈಲ್ ಸಂಖ್ಯೆ ಹಾಗೂ ಅರ್ಜಿ ಸಲ್ಲಿಸುವವರ ವಿವರಗಳನ್ನು ಭರ್ತಿ ಮಾಡಿ.
ನಂತರ ಕೆಳಗಿನ ಭಾಗದ ಘೋಷಣೆಯಲ್ಲಿ ಐ ಅಗ್ರಿ ಎಂಬ ಚೆಕ್ ಬಾಕ್ಸ್ ಮೇಲೆ ಚೆಕ್ ಮಾಡಿ.
ನಂತರ ವೆರಿಫಿಕೇಶನ್ ಕೋಡನ್ನು ನೋಂದಣಿ ಮಾಡಿ ಅರ್ಜಿಯನ್ನು ಸಲ್ಲಿಸಿ.
]]>ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ "2016-17 ರಿಂದ 2024-25" ರವರೆಗೆ ನಿಮಗೆ ಬೇಕಾದ ವರ್ಷ ಆಯ್ಕೆ ಮಾಡಿ ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಕೇಂದ್ರ ಸರ್ಕಾರ ಇತ್ತೀಚೆಗೆ ವಿಧವಾ ಪಿಂಚಣಿ ಯೋಜನೆಯಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ, ಇದು ಲಕ್ಷಾಂತರ ಮಹಿಳೆಯರಿಗೆ ಪರಿಹಾರವನ್ನು ತರುತ್ತದೆ. ಈ ಹೆಚ್ಚಳದೊಂದಿಗೆ, ಪಿಂಚಣಿ ಮೊತ್ತವನ್ನು ಗಮನಾರ್ಹವಾಗಿ ಹೆಚ್ಚಿಸಲಾಗಿದ್ದು, ಇದರಿಂದಾಗಿ ಮಹಿಳೆಯರು ಉತ್ತಮ ಆರ್ಥಿಕ ಸಹಾಯವನ್ನು ಪಡೆಯಬಹುದು.
ವಿಧವಾ ಪಿಂಚಣಿ ಯೋಜನೆಯಡಿಯಲ್ಲಿ ಪಡೆಯುವ ಮೊತ್ತವನ್ನು ಮಹತ್ತರವಾಗಿ ಹೆಚ್ಚಿಸಲಾಗಿದೆ. ಮೊದಲು ಈ ಯೋಜನೆಯಲ್ಲಿ ತಿಂಗಳಿಗೆ 500 ರಿಂದ 1000 ರೂಪಾಯಿಗಳವರೆಗೆ ಸಿಗುತ್ತಿತ್ತು ಆದರೆ ಈಗ ಅದನ್ನು ತಿಂಗಳಿಗೆ 2000 ರಿಂದ 3000 ಕ್ಕೆ ಹೆಚ್ಚಿಸಲಾಗಿದೆ. ಇದರರ್ಥ ಮಹಿಳೆಯರು ಮೊದಲಿಗಿಂತ ಹೆಚ್ಚಿನ ಆರ್ಥಿಕ ಸಹಾಯವನ್ನು ಪಡೆಯಲು ಸಾಧ್ಯವಾಗುತ್ತದೆ, ಆದರೂ ಪ್ರತಿ ರಾಜ್ಯ ಸರ್ಕಾರವನ್ನು ಅವಲಂಬಿಸಿ ಮೊತ್ತವು ಸ್ವಲ್ಪ ಬದಲಾಗಬಹುದು. ಆದರೆ ಕೇಂದ್ರ ಸರ್ಕಾರದ ಶಿಫಾರಸಿನ ನಂತರ, ಇದನ್ನು ಅನೇಕ ರಾಜ್ಯಗಳಲ್ಲಿ ಜಾರಿಗೆ ತರಲಾಗಿದ್ದು, ಇದು ಮಹಿಳೆಯರ ಜೀವನವನ್ನು ಸ್ವಲ್ಪ ಸುಲಭಗೊಳಿಸುತ್ತದೆ.
ಪ್ರಮುಖ ಬದಲಾವಣೆಗಳು
ಪಿಂಚಣಿ ಮೊತ್ತ ₹1000 ದಿಂದ ₹2000 ಕ್ಕೆ ಏರಿಕೆ.
ಈಗ ನೀವು ಪ್ರತಿ ತಿಂಗಳು ₹2000 ರಿಂದ ₹3000 ಪಡೆಯುತ್ತೀರಿ.
ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆ ನಿಯಮಗಳು.
ಈ ಯೋಜನೆಯ ಲಾಭವನ್ನು ಯಾರು ಪಡೆಯಬಹುದು
ಮಹಿಳೆಯ ವಯಸ್ಸು 18 ವರ್ಷಗಳು ಆಗಿರಬೇಕು.
ಮಹಿಳೆಯ ವಾರ್ಷಿಕ ಆದಾಯವು ಸರ್ಕಾರ ನಿಗದಿಪಡಿಸಿದ ಮಿತಿಗಿಂತ ಕಡಿಮೆಯಿರಬೇಕು.
ಮಹಿಳೆಗೆ ಬೇರೆ ಯಾವುದೇ ಸರ್ಕಾರಿ ಪಿಂಚಣಿ ಯೋಜನೆಯ ಲಾಭ ಸಿಗಬಾರದು
ಮಹಿಳೆಯ ಹೆಸರಿನಲ್ಲಿ ಯಾವುದೇ ದೊಡ್ಡ ಆಸ್ತಿ ಅಥವಾ ಕೃಷಿ ಭೂಮಿ ಇರಬಾರದು.
ಈ ಷರತ್ತುಗಳನ್ನು ಪೂರೈಸುವ ಮಹಿಳೆಯರು ಈ ಯೋಜನೆಯ ಲಾಭ ಪಡೆಯಬಹುದು.
ಪತಿಯ ಮರಣದ ನಂತರ ಆರ್ಥಿಕವಾಗಿ ದುರ್ಬಲರಾಗಿರುವ ಮತ್ತು ಉತ್ತಮ ಜೀವನ ನಡೆಸಲು ಸಹಾಯ ಬಯಸುವ ಮಹಿಳೆಯರಿಗಾಗಿ ಈ ಯೋಜನೆ ಇದೆ.
ಅರ್ಜಿ ಸಲ್ಲಿಸುವುದು ಹೇಗೆ?
ನೀವು ಈ ಯೋಜನೆಯ ಲಾಭ ಪಡೆಯಲು ಬಯಸಿದರೆ, ಅರ್ಜಿ ಸಲ್ಲಿಸುವುದು ತುಂಬಾ ಸುಲಭ. ನೀವು ಆನ್ಲೈನ್ ಮತ್ತು ಆಫ್ಲೈನ್ ಎರಡರಲ್ಲೂ ಅರ್ಜಿ ಸಲ್ಲಿಸಬಹುದು.
ರಾಜ್ಯಗಳಾದ್ಯಂತ ಪಿಂಚಣಿ ಮೊತ್ತ
ದೇಶದ ವಿವಿಧ ರಾಜ್ಯಗಳಲ್ಲಿ ಪಿಂಚಣಿ ಮೊತ್ತವು ಬದಲಾಗಬಹುದು. ಕೆಲವು ರಾಜ್ಯಗಳ ಪಿಂಚಣಿ ಮೊತ್ತದ ಬಗ್ಗೆ ಇಲ್ಲಿದೆ ಮಾಹಿತಿ
ರಾಜ್ಯ ಹಿಂದಿನ ಮೊತ್ತ (₹) ಹೊಸ ಮೊತ್ತ (₹)
ಉತ್ತರ ಪ್ರದೇಶ 500 1500₹
ಬಿಹಾರ 600 2000₹
ರಾಜಸ್ಥಾನ 750 2500₹
ಮಧ್ಯಪ್ರದೇಶ 1000 3000₹
ಹರಿಯಾಣ 1200 2500₹
ಮಹಾರಾಷ್ಟ್ರ 800 2000₹
ಕರ್ನಾಟಕ 900 2200₹
ಎಲ್ಲಾ ರೀತಿಯ ಪಿಂಚಣೆ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://dssp.karnataka.gov.in/dssp/villageWise_list_Of_beneficiaries.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಅಥವಾ ಪಟ್ಟಣ select ಮಾಡಿ, ಹೊಬಳಿ,ಗ್ರಾಮ select ಮಾಡಿ,Captch type ಮಾಡಿ, Search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿ ಪಿಂಚಣಿ ಪಡೆಯುವವರ ಹೆಸರು ಸಿಗಲಿದೆ
(ಸೂಚನೆ-Desktop mode open ಮಾಡಿಕೊಳ್ಳಿ)
Pension status-ಈ ತಿಂಗಳ ನಿಮ್ಮ ಪಿಂಚಣೆ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://dssp.karnataka.gov.in/dssp/Beneficiary_Status.aspx
ನಂತರ ನಿಮ್ಮ ಗ್ರಾಮದ ಪಟ್ಟಿಯಲ್ಲಿ ನಿಮ್ಮ beneficiary ID ಹಾಕಿ,captcha type ಮಾಡಿ search ಮೇಲೆ ಕ್ಲಿಕ್ ಮಾಡಿ
ನಂತರ click here to get payment details from SSP portal ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ beneficiary ID ಹಾಗೂ captcha code ಹಾಕಿ search ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ಇಲ್ಲಿಯವರೆಗೆ ಜಮಾ ಆದ ಪಿಂಚಣೆ ಹಣ ಮಾಹಿತಿ ದೊರೆಯಲಿದೆ
ಹೀಗೂ ಚೆಕ್ ಮಾಡಬಹುದು
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ pension ಮೇಲೆ ಕ್ಲಿಕ್ ಮಾಡಿ
ನಂತರ ಇಲ್ಲಿಯವರೆಗೂ ಜಮಾ ಆದ ಪಿಂಚಣೆ ಹಣ(pension amount)ಮಾಹಿತಿ ಸಿಗಲಿದೆ.
]]>
ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (crop Insurance) ಪರಿಹಾರ ಬಿಡುಗಡೆಯಾಗಿದೆ. ಡಿ.2ರಂದು ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ಸೋಮವಾರದಿಂದ ಅವರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಯಾಗುತ್ತದೆ. ಮಾವು, ಮೆಣಸು ಮತ್ತು ಶುಂಠಿ ಬೆಳೆದ 2226 ರೈತರ ಖಾತೆಗೆ ಈಗಾಗಲೇ ಬೆಳೆ ವಿಮೆ ಪರಿಹಾರ ಜಮೆ ಆಗಿದೆ. ಹಿಂದಿನ 2 ವರ್ಷಗಳಿಗಿಂತ ಈ ವರ್ಷ ಅಧಿಕವಾಗಿ ಬೆಳೆ ವಿಮೆ(bele vime) ಮೊತ್ತವು ರೈತರ ಖಾತೆಗೆ ಜಮೆ ಆಗುತ್ತಿದೆ.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಚಿನ್ನದ ಬೆಲೆ ಇವತ್ತೂ ಭಾರೀ ಪ್ರಮಾಣದಲ್ಲಿ ಏರಿಕೆ ಆಗಿದೆ. ನಿನ್ನೆ ಗ್ರಾಮ್ಗೆ 95 ರೂನಷ್ಟು ಏರಿದ್ದ ಚಿನ್ನದ ಬೆಲೆ (Gold rate today) ಇವತ್ತು ಗುರುವಾರ ಬರೋಬ್ಬರಿ 105 ರೂಗಳಷ್ಟು ಹೆಚ್ಚಳ ಕಂಡಿದೆ. ಎರಡು ದಿನದಲ್ಲಿ 200 ರೂನಷ್ಟು ಬೆಲೆ ಜಂಪ್ ಆಗಿದೆ. ಭಾರತ ಹಾಗೂ ಬಹುತೇಕ ಎಲ್ಲಾ ದೇಶಗಳಲ್ಲೂ ಸ್ವರ್ಣ ಬೆಲೆ ಸಿಕ್ಕಾಪಟ್ಟೆ ಏರಿದೆ. ಅಮೆರಿಕದಲ್ಲಿ ಒಂದು ಗ್ರಾಮ್ ಚಿನ್ನದ ಬೆಲೆ ಮೊದಲ ಬಾರಿಗೆ 100 ಡಾಲರ್ ಗಡಿ ದಾಟಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಏರಿಕೆ ಕಂಡಿಲ್ಲ. ಒಂದು ಗ್ರಾಮ್ ಬೆಳ್ಳಿ 100 ರೂ ಮತ್ತು 110 ರೂನಲ್ಲಿ ಬೆಲೆ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 89,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 97,310 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 89,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,000 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಣ ಹವಾಮಾನವಿರುತ್ತದೆ.
ಯಾದಗಿರಿ, ಬೀದರ್, ಕಲಬುರ್ಗಿ, ಗದಗ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 50-60 ಕಿ.ಮೀ.) ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ.
ಕೊಡಗು, ಮೈಸೂರು ಮತ್ತು ಹಾಸನ ಜಿಲ್ಲೆಗಳಲ್ಲಿ , ಚಿಕ್ಕಮಗಳೂರು, ಚಾಮರಾಜನಗರ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಜಿಲ್ಲೆ, ಯಾದಗಿರಿ, ಬೀದರ್, ಕಲಬುರ್ಗಿ, ಗದಗ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ, ಕೊಡಗು, ಮೈಸೂರು ಮತ್ತು ಹಾಸನ ಜಿಲ್ಲೆಗಳಲ್ಲಿ, ಚಿಕ್ಕಮಗಳೂರು, ಚಾಮರಾಜನಗರ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ತುಮಕೂರು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ (ಗಂಟೆಗೆ 40-50 ಕಿ.ಮೀ) ಮಳೆಯಾಗುವ ಸಾಧ್ಯತೆ ಇದೆ.
*ಕರಾವಳಿ ಕರ್ನಾಟಕದಲ್ಲಿ ಮುಖ್ಯವಾಗಿ ಒಣ ಹವಾಮಾನ ಇರುವ ಸಾಧ್ಯತೆ ಹೆಚ್ಚು . ಯಾದಗಿರಿ, ಬೀದರ್, ಕಲಬುರ್ಗಿ, ಗದಗ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ, ಕೊಡಗು, ಮೈಸೂರು ಮತ್ತು ಹಾಸನ ಜಿಲ್ಲೆಗಳಲ್ಲಿ, ಚಿಕ್ಕಮಗಳೂರು, ಚಾಮರಾಜನಗರ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ (40-50 ಕಿ.ಮೀ) ವೇಗದಲ್ಲಿ ಗಾಳಿಯೊಂದಿಗೆ ಹಗುರ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಏಪ್ರಿಲ್ 22, 2025 ರಂದು ಕರಾವಳಿ ಕರ್ನಾಟಕ ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ.
18.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸೆಖೆ ಸ್ವಲ್ಪ ಜಾಸ್ತಿಯೇ ಇರಲಿದೆ.
ಈಗಿನಂತೆ ಎಪ್ರಿಲ್ 20ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೊಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿಯಲಿದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ಎಪ್ರಿಲ್ 19 ಅಥವಾ 20 ರಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಒಳನಾಡಿನ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.
ಈಗಿನಂತೆ ಎಪ್ರಿಲ್ 20ರಿಂದ ದಕ್ಷಿಣ ಒಳನಾಡು ಹಾಗೂ 21 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
2025ನೇ ಸಾಲಿನ ಭಾರತೀಯ ಹವಾಮಾನ ಇಲಾಖೆಯ ಮುಂಗಾರು ಪ್ರಥಮ ಸುತ್ತಿನ ( ಜೂನ್ - ಸೆಪ್ಟೆಂಬರ್ ) ವರದಿ ಪ್ರಕಟಿಸಲಾಗಿದ್ದು, ರಾಜ್ಯದಲ್ಲಿ ಸಾಮಾನ್ಯ ಮುಂಗಾರು ಇರುವ ಸಾಧ್ಯತೆಗಳನ್ನು ಹೇಳುತ್ತಿದೆ.
]]> ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ 5ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದು. ಈಗಾಗಲೇ ರಾಜ್ಯದ ಮಹಿಳಾ ಮಣಿಯರ ಖಾತೆಗೆ ಸರ್ಕಾರ ಪ್ರತಿ ತಿಂಗಳು ಬಂದ 2000 ರೂ. ಹಣವನ್ನು ಜಮಾ ಮಾಡುತ್ತಿದೆ. ಈ ಗೃಹ ಲಕ್ಷ್ಮಿ ಹಣವನ್ನ ಕೂಡಿಟ್ಟು ಅನೇಕ ಮಹಿಳೆಯರು ಸದುಪಯೋಗ ಪಡಿಸಿಕೊಂಡಂತಹ ನಿರ್ದರ್ಶನಗಳು ನೋಡಿದ್ದೇವೆ.
ಇದೀಗ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಲಕ್ಷ್ಮಿ ಯೋಜನೆ ಹಣ ಬಂದಿಲ್ಲ ಎಂದು ಯಜಮಾನಿಯರ ಆರೋಪವಾಗಿತ್ತು.
ಈ ಕುರಿತಾಗಿ ಇದೀಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೊಂದು ಅಪ್ಡೇಟ್ ನೀಡಿದ್ದು,ಫೆಬ್ರವರಿ ತಿಂಗಳ ಬಳ ಏಪ್ರಿಲ್ ಎರಡನೇ ವಾರದಂದು ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ಹೇಳಿದ್ರು. ಇದೀಗ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಆದಷ್ಟು ಶೀಘ್ರದಲ್ಲಿ ಮಹಿಳೆಯವರ ಖಾತೆಗೆ ಜಮಾ ಆಗಲಿದೆ ಎಂದು ತಿಳಿದು ಬಂದಿದೆ.
ಈಗಾಗಲೇ ಜನವರಿ ತಿಂಗಳ ಗೃಹಲಕ್ಷ್ಮಿ ಹಣವನ್ನು ಕಳೆದ ಯುಗಾದಿ ಹಬ್ಬದ ಸಂದರ್ಭದಲ್ಲಿ ಮಹಿಳೆಯರ ಖಾತೆಗೆ ಜಮೆ ಮಾಡಲಾಗಿತ್ತು.ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಯಾವಾಗ ಜಮಾ ಆಗಲಿದೆ ಎಂದು ಮಹಿಳೆಯರು ಸರ್ಕಾರವನ್ನ ಪ್ರಶ್ನಿಸುತ್ತಿದ್ದಾರೆ. ಹಾಗಾಗಿ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಆದಷ್ಟು ಶೀಘ್ರದಲ್ಲಿ ಮಹಿಳೆಯವರ ಖಾತೆಗೆ ಗೃಹಲಕ್ಷ್ಮಿ ಹಣ ಜಮೆ ಆಗಲಿದೆ ಎಂದು ತಿಳಿದು ಬಂದಿದೆ.
Gruhalakshmi list-ಈ ಪಟ್ಟಿಯಲ್ಲಿರುವವರಿಗೆ ಜಮಾ ಫೆಬ್ರುವರಿ ತಿಂಗಳ ಗೃಹಲಕ್ಷ್ಮಿ ಹಣ
ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣ ಈಗಾಗಲೇ ಘಲಾನುಭವಿಗಳ ಖಾತೆಗೆ ಸಂದಾಯವಾಗಿದೆ. ಫೆಬ್ರವರಿ ತಿಂಗಳ ಹಣ ಕೂಡ ಬಿಡುಗಡೆಯಾಗಿದ್ದು, ಶೀಘ್ರವೇ ಜಮೆಯಾಗಲಿದೆ.” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸಿದ್ದಾರೆ.
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ 12,726
ಹೆಕ್ಟರ್ ಬೆಳೆ ನಾಶ ಆಗಿದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ ಬಹಳ ಕಡೆ ನಷ್ಟವಾಗಿದ್ದು, 12,726 ಹೆಕ್ಟರ್ ಬೆಳೆ ನಾಶ ಆಗಿದೆ. ಎನ್ಡಿಆರ್ಎಫ್ ಮೂಲಕ ಹಣ ನೀಡಿದರೆ ರೈತರಿಗೆ ಜಮಾ ಮಾಡಲಾಗುವುದು.
Bele parihara list-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
"ಭಾರತವು ನಾಲ್ಕು ತಿಂಗಳ ಮಾನ್ಸೂನ್ ಋತುವಿನಲ್ಲಿ (ಜೂನ್ ನಿಂದ ಸೆಪ್ಟೆಂಬರ್) ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ದೀರ್ಘಾವಧಿಯ ಸರಾಸರಿ 87 ಸೆಂ.ಮೀ.ನಷ್ಟು ಸಂಚಿತ ಮಳೆಯಾಗುವ ಅಂದಾಜು ಮಾಡಲಾಗಿದೆ" ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಖ್ಯಸ್ಥ ಮೃತ್ಯುಂಜಯ್ ಮೊಹಾಪಾತ್ರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಭಾರತದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಾನ್ಸೂನ್ ಮಳೆಗೆ ಸಂಬಂಧಿಸಿದ ಎಲ್ ನಿನೊ ಪರಿಸ್ಥಿತಿಗಳು ಈ ಬಾರಿ ಅಭಿವೃದ್ಧಿ ಹೊಂದುವ ಸಾಧ್ಯತೆ ಇಲ್ಲ. ದೇಶದ ಕೆಲವು ಭಾಗಗಳು ಈಗಾಗಲೇ ತೀವ್ರ ಶಾಖವನ್ನು ಎದುರಿಸುತ್ತಿವೆ ಮತ್ತು ಏಪ್ರಿಲ್ ನಿಂದ ಜೂನ್ ಅವಧಿಯಲ್ಲಿ ಗಮನಾರ್ಹವಾಗಿ ಹೆಚ್ಚಿನ ಸಂಖ್ಯೆಯ ಉಷ್ಣ ಅಲೆ ದಿನಗಳನ್ನು ನಿರೀಕ್ಷಿಸಲಾಗಿದೆ. ಇದು ವಿದ್ಯುತ್ ಗ್ರಿಡ್ಗಳನ್ನು ಒತ್ತಡಕ್ಕೆ ಒಳಪಡಿಸಬಹುದು ಮತ್ತು ನೀರಿನ ಕೊರತೆಗೆ ಕಾರಣವಾಗಬಹುದು ಎಂದು ಅವರು ಹೇಳಿದರು.
ಭಾರತದ ಕೃಷಿ ವಲಯಕ್ಕೆ ಮಾನ್ಸೂನ್ ನಿರ್ಣಾಯಕವಾಗಿದ್ದು, ಇದು ಸುಮಾರು ಶೇ. 42.3 ರಷ್ಟು ಜನಸಂಖ್ಯೆಯ ಜೀವನೋಪಾಯವನ್ನು ಬೆಂಬಲಿಸುತ್ತದೆ ಮತ್ತು ದೇಶದ ಜಿಡಿಪಿಗೆ ಶೇ. 18.2 ರಷ್ಟು ಕೊಡುಗೆ ನೀಡುತ್ತದೆ. ನಿವ್ವಳ ಸಾಗುವಳಿ ಪ್ರದೇಶದ ಶೇ.52ರಷ್ಟು ಭಾಗವು ಪ್ರಾಥಮಿಕ ಮಳೆ ವ್ಯವಸ್ಥೆಯನ್ನು ಅವಲಂಬಿಸಿದೆ.
ದೇಶಾದ್ಯಂತ ವಿದ್ಯುತ್ ಉತ್ಪಾದನೆಯ ಜೊತೆಗೆ ಕುಡಿಯುವ ನೀರಿಗೆ ನಿರ್ಣಾಯಕವಾಗಿರುವ ಜಲಾಶಯಗಳ ಮರುಪೂರಣಕ್ಕೂ ಇದು ನಿರ್ಣಾಯಕವಾಗಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಉಲ್ಲೇಖಿಸಿದೆ.
ಆದ್ದರಿಂದ, ಮಾನ್ಸೂನ್ ಋತುವಿನಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆಯು ರಾಷ್ಟ್ರಕ್ಕೆ ದೊಡ್ಡ ಪರಿಹಾರವಾಗಿದೆ. ಸಾಮಾನ್ಯ ಸಂಚಿತ ಮಳೆಯು ದೇಶಾದ್ಯಂತ ಮಳೆಯ ಏಕರೂಪದ ತಾತ್ಕಾಲಿಕ ಮತ್ತು ಪ್ರಾದೇಶಿಕ ವಿತರಣೆಯನ್ನು ಖಾತರಿಪಡಿಸುವುದಿಲ್ಲ, ಹವಾಮಾನ ಬದಲಾವಣೆಯು ಮಳೆ ನೀಡುವ ವ್ಯವಸ್ಥೆಯ ವ್ಯತ್ಯಾಸವನ್ನು ಮತ್ತಷ್ಟು ಹೆಚ್ಚಿಸುತ್ತದೆ.
ಹವಾಮಾನ ವಿಜ್ಞಾನಿಗಳು ಹೇಳುವಂತೆ ಮಳೆಗಾಲದ ದಿನಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ ಭಾರೀ ಮಳೆಯ ಘಟನೆಗಳು (ಅಲ್ಪಾವಧಿಯಲ್ಲಿ ಹೆಚ್ಚಿನ ಮಳೆ) ಹೆಚ್ಚುತ್ತಿವೆ, ಇದು ಆಗಾಗ್ಗೆ ಬರ ಮತ್ತು ಪ್ರವಾಹಗಳಿಗೆ ಕಾರಣವಾಗುತ್ತದೆ ಎಂದು ಹೇಳಿದೆ.
]]>
ರಾಜ್ಯ ಸರ್ಕಾರ ವಸತಿ ರಹಿತರಿಗೆ ಗುಡ್ ನ್ಯೂಸ್ ನೀಡಿದ್ದು, ಈ ವರ್ಷ 2.30 ಲಕ್ಷ ಮನೆಗಳ ನಿರ್ಮಾಣ ಮಾಡುವುದಾಗಿ ಘೋಷಿಸಿದೆ.
ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 1.80 ಲಕ್ಷ ಮನೆಗಳು ಮಂಜೂರಾಗಿದ್ದು, ಮೊದಲ ಹಂತದಲ್ಲಿ 36,789, ಎರಡನೇ ಹಂತದಲ್ಲಿ 39,843 ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗಿದೆ.
ಉಳಿದ 1.30 ಲಕ್ಷ ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ. ಮುಖ್ಯಮಂತ್ರಿಗಳ ವಸತಿ ಯೋಜನೆಯಡಿ 46 ಸಾವಿರ ಮನೆ ಸೇರಿ ಈ ವರ್ಷ 2.30 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವರಾದ ಜಮೀರ್ ಅಹಮದ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ಯೋಜನೆಯ ಹೆಸರು- ಪ್ರಧಾನ ಮಂತ್ರಿ ಆವಾಸ್ ( ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ವಸತಿ ಕಲ್ಪಿಸುವ ಯೋಜನೆ)
ಸಹಾಯಧನದ ಮೊತ್ತ
ಎಸ್ ಸಿ ಎಸ್ ಟಿ
ಕೇಂದ್ರದ ಪಾಲು -72,000
ರಾಜ್ಯದ ಪಾಲು-78,000
ಒಟ್ಟು -1,50,000
ಸಾಮಾನ್ಯ ವರ್ಗದವರಿಗೆ
ಕೇಂದ್ರದ ಪಾಲು-72,000
ರಾಜ್ಯದ ಪಾಲು-48,000
ಒಟ್ಟು -1,20,000
ಫಲಾನುಭವಿಯ ಸ್ವಸಹಾಯವಂತಿಕೆ
ಎಲ್ಲಾ ವರ್ಗದ ಫಲಾನುಭವಿಗಳಿಗೆ ಕನಿಷ್ಠ ಒಂದು ಲಕ್ಷ
ಈ ಯೋಜನೆ ಅಡಿಯಲ್ಲಿ ಒದಗಿಸಲಾಗುವ ಆರ್ಥಿಕ ಸಹಾಯದ ಜೊತೆಗೆ ಫಲಾನುಭವಿಯು ಕನಿಷ್ಠ 30,000 ಗಳನ್ನು ಅಥವಾ ತನ್ನ ಸಾಮರ್ಥ್ಯ ಹಾಗೂ ವಸತಿಯ ಅವಶ್ಯಕತೆಗೆ ಅನುಸಾರವಾಗಿ ಸಾಧ್ಯವಾದಷ್ಟು ಸ್ವಂತ ಉಳಿತಾಯ ಹೂಡಿಕೆ ಮಾಡಿ ಹೆಚ್ಚಿನ ಹಾಗೂ ಉತ್ತಮ ಸೌಲಭ್ಯಗಳನ್ನು ಹೊಂದಬಹುದು
ಡಿ ಆರ್ ಐ ಯಡಿ ಸಾಲ ಮತ್ತು ಬಡ್ಡಿಯ ದರ
ಈ ಯೋಜನೆಯಡಿ ಸ್ಥಳೀಯ ಬ್ಯಾಂಕಿನಿಂದ 20000 ವರೆಗೆ ನಾಲ್ಕು ಪರ್ಸೆಂಟ್ ವಾರ್ಷಿಕ ಬಡ್ಡಿ ದರದಲ್ಲಿ ಸಾಲವನ್ನು ಆಯ್ಕೆಯಾದ ಫಲಾನುಭವಿಗಳು ಪಡೆದುಕೊಳ್ಳಲು ಅವಕಾಶವಿರುತ್ತದೆ
ಫಲಾನುಭವಿಯ ಆಯ್ಕೆ
ಕೇಂದ್ರ ಸರ್ಕಾರದಿಂದ ನೀಡಲಾದ ಫಲಾನುಭವಿಗಳ ಪಟ್ಟಿಯಿಂದ ನಿಯಮಾನುಸಾರ ಗ್ರಾಮ ಸಭೆಯಲ್ಲಿ ಆಯ್ಕೆ ಮಾಡಿ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಪಟ್ಟಿಗೆ ಅನುಮೋದನೆ ಪಡೆಯಲಾಗುವುದು. ನಂತರ ಸಂಬಂಧಪಟ್ಟ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಯ ಅನುಮೋದನೆಯೊಂದಿಗೆ ನಿಗಮದ ಅನುಮೋದನೆ ನೀಡಲಾಗುವುದು.
ಯೋಜನೆಯ ಅನುಷ್ಠಾನ
ಪ್ರತಿ ವರ್ಷ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಗುರಿಗನುಗುಣವಾಗಿ ಗುರಿ ನಿಗದಿಪಡಿಸಲಾಗುವುದು
ಮೀಸಲಾತಿ-SC ST ಶೇಕಡ 60%
ಅಲ್ಪಸಂಖ್ಯಾತ ಶೇಕಡ 15%
ಸಾಮಾನ್ಯ ಶೇಕಡಾ 25%
ಜಿಪಿಎಸ್ ತಂತ್ರಜ್ಞಾನ ಅಳವಡಿಕೆ
2011 12 ನೇ ಸಾಲಿನಿಂದ ಜಿಪಿಎಸ್ ತಂತ್ರಜ್ಞಾನ ಅಳವಡಿಕೆ ಮಾಡಲಾಗುತ್ತಿದೆ
ಅವ್ಯವಹಾರವನ್ನು ತಡೆಗಟ್ಟಲು ಹಾಗೂ ಸರ್ಕಾರದ ಹಣ ದುರುಪಯೋಗವಾಗದಂತೆ ನೋಡಿಕೊಂಡು ಫಲಾನುಭವಿಗಳಿಗೆ ವಸತಿ ಸೌಕರ್ಯವನ್ನು ಪಾರದರ್ಶಕತೆಯ ಮೂಲಕ ನೀಡಲು ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದೆ. ಈ ತಂತ್ರಜ್ಞಾನದ ಉಪಯೋಗಗಳು ಇಂತಿವೆ
ಪ್ರತಿ ಮನೆಯ ಪ್ರಗತಿ ಹಂತದ ಛಾಯಾಚಿತ್ರವನ್ನು ಜಿಪಿಎಸ್ ಕ್ಯಾಮೆರಾ ಮೂಲಕ ಸೆರೆ ಹಿಡಿಯುವುದು
ಒಮ್ಮೆ ವಸತಿ ಸೌಕರ್ಯ ಪಡೆದ ಫಲಾನುಭವಿಗಳ ಪುನರಾವರ್ತನೆಗೆ ತಡೆ
ಛಾಯಾಚಿತ್ರದ ಆಧಾರದ ಮೇಲೆ ಅನುದಾನ ಬಿಡುಗಡೆ
ಮಾಹಿತಿಗಾಗಿ ಎಲ್ಲಾ ಮನೆಗಳ ಛಾಯಾಚಿತ್ರಗಳು ನಿಗಮದ ವೆಬ್ ಸೈಟ್ ನಲ್ಲಿ ಲಭ್ಯ
ಹಣದ ದುರ್ಬಳಕೆಗೆ ತಡೆ
ಅರ್ಹತೆ ಮತ್ತು ಷರತ್ತುಗಳು
ಸಂಬಂಧಪಟ್ಟ ಗ್ರಾಮ ಪಂಚಾಯತ್ ವಾಸಿ ಆಗಿರಬೇಕು
ಮನೆ ನಿವೇಶನ ಹಕ್ಕು ಪತ್ರವನ್ನು ಹೆಂಡತಿ ಹೆಸರಿನಲ್ಲಿ ವಿತರಿಸಬೇಕು
ಬೇರೆ ಯಾವುದೇ ಯೋಜನೆ ಅಥವಾ ಇಲಾಖೆಯಿಂದ ಈಗಾಗಲೇ ವಸತಿ ಸೌಲಭ್ಯ ಪಡೆದಿರಬಾರದು
ಮನೆಗಳ ವಿಸ್ತೀರ್ಣ ಮತ್ತು ವಿನ್ಯಾಸ : ಕನಿಷ್ಠ 25 ಚದರ ಮೀಟರ್ ನೆಲಗಟ್ಟು ವಿಸ್ತೀರ್ಣ ಇರುವಂತೆ ಮನೆ ನಿರ್ಮಿಸಬೇಕು. ಇದಕ್ಕಾಗಿ ಯಾವುದೇ ನಕ್ಷೆ ಅಥವಾ ವಿನ್ಯಾಸ ನಿಗದಿಪಡಿಸಿರುವುದಿಲ್ಲ. ಆದರೆ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಮಣ್ಣು ಹವಾ ಗುಣ ಪರಿಸ್ಥಿತಿ ಸ್ಥಳೀಯವಾಗಿ ಲಭ್ಯವಿರುವ ಸಾಮಗ್ರಿಗಳ ಬಳಕೆ ಇತ್ಯಾದಿ ಅಂಶಗಳನ್ನು ಪರಿಗಣಿಸಿ ಪ್ರದೇಶವಾರು ಮತ್ತು ಬದಲಿ ವಿನ್ಯಾಸಗಳನ್ನು ಅನುಸರಿಸಬಹುದು ಮನೆ ನಿರ್ಮಾಣದ ಪ್ರತಿ ಹಂತದಲ್ಲಿಯೂ ಫಲಾನುಭವಿ ಸಕ್ರಿಯವಾಗಿ ಪಾಲ್ಗೊಂಡು ಒಳ್ಳೆಯ ಗುಣಮಟ್ಟದ ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಹೊಂದಬಹುದು.
ಒಟ್ಟಾರೆ ಆಗಿದ್ದಾಗೆ ಸರ್ಕಾರವು ವಸತಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಧಿಸಬಹುದಾದ ನಿಯಮ ಮತ್ತು ಷರತ್ತುಗಳನ್ನು ತಪ್ಪದೇ ಪಾಲಿಸಬೇಕು
ಮನೆ ನಿರ್ಮಾಣ ಮಾಡುವ ಕ್ರಮ
ಸ್ವಂತ ಫಲಾನುಭವಿಗಳಿಂದ
ಫಲಾನುಭವಿಯೇ ಸ್ವಂತ ತನ್ನ ಮನೆಯನ್ನು ಸ್ಥಳಿಯವಾಗಿ ಅನುಮೋದಿತ ನಕ್ಷೆಗಳನ್ನು ಗುಣವಾಗಿ ಕಟ್ಟಿಕೊಳ್ಳಬಹುದು( ಇದಕ್ಕಾಗಿ ಕಾಮಗಾರಿ ಆದೇಶ ಹೊರಡಿಸಿ ನಿಗದಿತ ಕಂತುಗಳಲ್ಲಿ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆ ಮೂಲಕ ನೀಡಲಾಗುವುದು ನಿರ್ಮಾಣ ಸಂಸ್ಥೆ ಮೂಲಕ ಮನೆ ನಿರ್ಮಾಣಕ್ಕೆ ಅವಕಾಶ ಇರುವುದಿಲ್ಲ )
ಮನೆ ನಿರ್ಮಾಣ ಅವಧಿ
ಕನಿಷ್ಠ ನಾಲ್ಕು ತಿಂಗಳ ಒಳಗಾಗಿ ಮನೆಯನ್ನು ಪೂರ್ಣಗೊಳಿಸುವುದು
ಒದಗಿಸಬೇಕಾದ ದಾಖಲೆಗಳು
ಫಲಾನುಭವಿಯಿಂದ
ವಸತಿಗಾಗಿ ನಿಗದಿತ ಅರ್ಜಿ
ನಿವೇಶನ ಅಥವಾ ಮನೆಯನ್ನು ಸಾಲ ತೀರುವವರೆಗೂ ನಿಗಮದ ಪರವಾಗಿ ಅಡಮಾನ ಪತ್ರ ಬರೆದು ಕೊಡಬೇಕು
ಜಾತಿ ಪ್ರಮಾಣ ಪತ್ರ ಅಥವಾ ಆದಾಯ ಪ್ರಮಾಣ ಪತ್ರ
ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಥವಾ ಕಾರ್ಯನಿರ್ವಹಣಾಧಿಕಾರಿ ಅಥವಾ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಿಂದ
ಗ್ರಾಮ ಪಂಚಾಯಿತಿ ಅಥವಾ ಇಲಾಖೆ ಯೋಜನೆಯ ಅಡಿಯಲ್ಲಿ ನಿಯಮಗಳನ್ನು ಪಾಲಿಸಿರುವ ಬಗ್ಗೆ ಹಾಗೂ ದಾಖಲೆಗಳನ್ನು ಪರಿಶೀಲಿಸಿ ಖಾತರಿಪಡಿಸಿಕೊಂಡ ಬಗ್ಗೆ ದೃಢೀಕರಣ ಪತ್ರ
ನಿಗದಿಪಡಿಸಿದ ನಮೂನೆಗಳಲ್ಲಿ ಪ್ರತಿ ತಿಂಗಳು ಅಥವಾ ವರ್ಷ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರಗತಿ ವರದಿಗಳನ್ನು ತಪ್ಪದೆ ಸಲ್ಲಿಸಬೇಕು
ವಸತಿ ಯೋಜನೆಯ ಯಶಸ್ವಿ ಅನುಷ್ಠಾನದ ಬಗ್ಗೆ ಸಂಬಂಧಿಸಿದ ಇತರೆ ಮಾಹಿತಿ ಇತ್ಯಾದಿ
ಹೆಚ್ಚಿನ ವಿವರಗಳಿಗೆ ಈ ಕೆಳಕಂಡವರನ್ನು ಸಂಪರ್ಕಿಸಿ
ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ
ನಂಬರ್ 1 2 3 4
ಐ ಟಿ ಪಾರ್ಕ್ 1ನೇ ಮಾಡಿ ನಾಲ್ಕನೇ ಮುಖ್ಯ ರಸ್ತೆ ಕೈಗಾರಿಕಾ ಪ್ರದೇಶ ರಾಜಾಜಿನಗರ-580044
ದೂರವಾಣಿ-23118888
ಇ-ಮೇಲ್ -[email protected]
ವೆಬ್ ಸೈಟ್ - http://ashraya.kar.nic.in/
ನಿಮ್ಮ ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜಿಲ್ಲಾ ಪಂಚಾಯತ್
ಆಯಾಯ ಸಂಬಂಧಿಸಿದ ಜಿಲ್ಲೆಗಳು
ಸಂಬಂಧಪಟ್ಟ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು
ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು
ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮತ್ತು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ.2, 2025 ಆಗಿರುತ್ತದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2024-25ನೇ ಸಾಲಿನ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಎಲೆಕ್ಟ್ರಿಕ್ ದ್ವಿಚಕ್ರ ವಾಹನ, ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಎಂದಿದೆ.
ಬೀದಿ ಬದಿ ವ್ಯಾಪಾರಸ್ಥರಿಗೆ ಇ-ವೆಂಡಿಂಗ್ ವಾಹನವನ್ನು ಖರೀದಿಸಲು ಆರ್ಥಿಕ ಸಹಾಯ ಮಾಡಲಾಗುತ್ತದೆ. ಮಾನ್ಯುಯಲ್ ವೆಂಡಿಂಗ್ ವಾಹನ ಹಾಗೂ ಎಲೆಕ್ಟ್ರಿಕಲ್ ಇ-ವೆಂಡಿಂಗ್ ವಾಹನ ಖರೀದಿಸಲು ಸಹಾಯಧನ ಮಾಡಲಾಗುತ್ತದೆ ಎಂದು ತಿಳಿಸಿದೆ.
ಇ-ವೆಂಡಿಂಗ್ ವಾಹನದ ಗರಿಷ್ಠ ಮೊತ್ತ ರೂ.1,50,000 ಆಗಿರುತ್ತದೆ. ಇದರಲ್ಲಿ ಶೇ.90ರಷ್ಟು ಬಿಬಿಎಂಪಿ ಸಹಾಯಧನವಾಗಿದ್ದರೇ, ಶೇ.10ರಷ್ಟು ಬಂಡವಾಳ ನೀಡಲು ಸಿದ್ಧರಿರುವ ಬೀದಿ ಬದಿಯ ವ್ಯಾಪಾರಿಗಳು ಇ-ವೆಂಡಿಂಗ್ ವಾಹನ ಖರೀದಿಸಲು ಅರ್ಜಿ ಸಲ್ಲಿಸಬಹುದಾಗಿದೆ ಎಂಬುದಾಗಿ ಹೇಳಿದೆ.
ಯಾವೆಲ್ಲಾ ವಾಹನ ಖರೀದಿಗೆ ಸಹಾಯಧನ?
ಮಾನ್ಯುಯಲ್ ವೆಂಡಿಂಗ್ ವಾಹನ
ಎಲೆಕ್ಟ್ರಿಕಲ್ ಇ-ವೆಂಡಿಂಗ್ ವಾಹನ
ತರಕಾರಿ ಇ-ವೆಂಡಿಂಗ್ ವಾಹನ, ಹೂ ಮಾರಾಟ ಇ-ವೆಂಡಿಂಗ್ ವಾಹನ, ಐಸ್ ಕ್ರೀಂ ಇ-ವೆಂಡಿಂಗ್ ವಾಹನ, ಪ್ರೂಟ್ಸ್ ಇ-ವೆಂಡಿಂಗ್ ವಾಹನ, ಪ್ರೂಟ್ ಜ್ಯೂಸ್ ಇ-ವೆಂಡಿಂಗ್ ವಾಹನ, ಪಾನಿಪೂರಿ ಮತ್ತು ಚಾಟ್ಸ್ ಇ-ವೆಂಡಿಂಗ್ ವಾಹನ, ಫಾಸ್ಟ್ ಪುಡ್ ಇ-ವೆಂಡಿಂಗ್ ವಾಹನ, ಬಟ್ಟೆ ಇ-ವೆಂಡಿಂಗ್ ವಾಹನ ಹಾಗೂ ಇತರೆ ಇ-ವೆಂಡಿಂಗ್ ವಾಹನ ಖರೀದಿಸಲು ಆರ್ಥಿಕ ನೆರವಿನ ಸಹಾಯಧನವನ್ನು ಬಿಬಿಎಂಪಿ ನೀಡಲಿದೆ.
ಅರ್ಜಿಯೊಂದಿಗೆ ಈ ದಾಖಲೆ ಸಲ್ಲಿಕೆ ಕಡ್ಡಾಯ
ವಾಸ ದೃಢೀಕರಣ ಪ್ರಮಾಣ ಪತ್ರ
ಆಧಾರ್ ಪ್ರತಿ
ವಯಸ್ಸಿನ ದೃಢೀಕರಣ ಪ್ರಮಾಣ ಪತ್ರ
ಪಡಿತರ ಚೀಟಿ
ವಾರ್ಷಿಕ ಆದಾಯ ಪ್ರಮಾಣ ಪತ್ರ ಮತ್ತು ಜಾತಿ ಪ್ರಮಾಣ ಪತ್ರ
ತೃತೀಯ ಲಿಂಗ ಎಂಬುದರ ಬಗ್ಗೆ ಸಂಬಂಧ ಪಟ್ಟ ಇಲಾಖೆಯ ಪ್ರಮಾಣ ಪತ್ರ
ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ
ಕಾರ್ಯಕ್ರಮಕ್ಕೆ ತಕ್ಕಂತೆ ಅಗತ್ಯವಾಗಿ ಬೇಕಾಗಿರುವ ದಾಖಲೆಗಳು.
ಈ ಮೇಲ್ಕಂಡ ದಾಖಲೆಗಳೊಂದಿಗೆ ಮಹಾನಗರ ಪಾಲಿಕೆ ಕಚೇರಿಗೆ ತೆರಳಿ, 2024-25ನೇ ಸಾಲಿನ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿ ನಮೂನೆಯನ್ನು ಪಡೆದು, ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಲ್ಲವೇ ಈ ಸುದ್ದಿಯ ಕೆಳಗಿರುವಂತ ಅರ್ಜಿಯನ್ನು ಭರ್ತಿ ಮಾಡಿ, ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬಹುದು. ಈ ಸಂಬಂಧದ ಹೆಚ್ಚಿನ ಮಾಹಿತಿಗಾಗಿ https://bbmp.gov.in/home ಇಲ್ಲಿಗೆ ಭೇಟಿ ನೀಡಿ ಪರಿಶೀಲಿಸಬಹುದಾಗಿದೆ.
]]>
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ(Pradan mantri kisan samman yojane)
ಅಡಿ ಅರ್ಹ ಎಲ್ಲ ರೈತರಿಗೆ ಸೌಲಭ್ಯ ನೀಡಲು ಕೇಂದ್ರ ಸರ್ಕಾರ ಸಿದ್ದವಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ್ ಹೇಳಿದರು.
ಲೋಕಸಭೆಯಲ್ಲಿ ಮಂಗಳವಾರ ಪ್ರಶೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಭೂ ರಹಿತರಿಗೆ ಈ ಸೌಲಭ್ಯ ನೀಡುವುದಿಲ್ಲ. ಆದರೆ, ತುಂಡು ಕೃಷಿ ಭೂಮಿಯನ್ನಾದರೂ ಹೊಂದಿರಬೇಕು ಎಂದು ವಿವರಿಸಿದರು.
'ಈ ಯೋಜನೆಯಡಿ ಕೇಂದ್ರ ಸರ್ಕಾರವು ಈವರೆಗೆ 19 ಕಂತುಗಳಲ್ಲಿ ₹3.68 ಲಕ್ಷ ಕೋಟಿ ಮೊತ್ತವನ್ನು ರೈತರ ಖಾತೆಗಳಿಗೆ ವರ್ಗಾವಣೆ ಮಾಡಿದೆ' ಎಂದರು.
ಯೋಜನೆಯ ಭಾಗವಾಗಿಲ್ಲದ ಎಲ್ಲ ಅರ್ಹ ರೈತರಿಗೆ ವಾರ್ಷಿಕ ₹6,000 ನಗದು ಪ್ರಯೋಜನ ನೀಡಲು ಸರ್ಕಾರ ಸಿದ್ಧವಾಗಿದೆ. ಅಂತಹ ರೈತರಿಗೆ ಹಿಂದಿನ ಕಂತುಗಳನ್ನು ನೀಡಲು ಸಿದ್ಧರಿದ್ದೇವೆ. ಅಂತಹ ರೈತರನ್ನು ಗುರುತಿಸಿ ಯೋಜನೆಯಲ್ಲಿ ಸೇರಿಸಲು ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಅವರು ಕೋರಿದರು.
ಪಿಎಂ ಕಿಸಾನ್(kisan samman) ಅರ್ಹತೆಯ ಮಾನದಂಡಗಳೇನು?
ಎಲ್ಲ ಅರ್ಹ ಫಲಾನುಭವಿಗಳು ಕನಿಷ್ಠ ಪ್ರಮಾಣದ ಭೂಮಿ ಹೊಂದಿರಬೇಕು. ಇ-ಕೆವೈಸಿ ಮಾಡಿಸಿಕೊಳ್ಳಬೇಕು ಮತ್ತು ಪಿಎಂ-ಕಿಸಾನ್ ಪೋರ್ಟಲ್ನಲ್ಲಿ ತಮ್ಮನ್ನು ನೋಂದಾಯಿಸಿಕೊಳ್ಳಬೇಕು ಎಂದು ಸಚಿವರು ಹೇಳಿದರು.
ನಿಧಿಯನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಮೂರು ಸಮಾನ ಕಂತುಗಳಲ್ಲಿ ವರ್ಗಾಯಿಸಲಾಗುತ್ತದೆ ಎಂದು ಅವರು ಹೇಳಿದರು.
ಇಲ್ಲಿಯವರೆಗೂ 19 ಕಂತುಗಳಲ್ಲಿ 3.68 ಲಕ್ಷ ಕೋಟಿ ಪಿಎಂ ಕಿಸಾನ್ ಹಣ ರೈತರ ಖಾತೆಗೆ
ಇದುವರೆಗೆ 3.68 ಲಕ್ಷ ಕೋಟಿ ರೂಪಾಯಿಗಳನ್ನು 19 ಕಂತುಗಳಲ್ಲಿ ದೇಶದಾದ್ಯಂತದ ರೈತರಿಗೆ ವಿತರಿಸಲಾಗಿದೆ
ನಿಮಗೇಷ್ಟು ಜಮಾ ಹೀಗೆ ಚೆಕ್ ಮಾಡಿ-Pmkisan beneficiary status
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಮೊದಲು know your status ಮೇಲೆ ಕ್ಲಿಕ್ ಮಾಡಿ
ನಂತರ know your register number ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ
ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 19 ಕಂತುಗಳ ಮಾಹಿತಿ ದೊರೆಯಲಿದೆ.
ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ
ನಂತರ update your details ಮೇಲೆ ಕ್ಲಿಕ್ ಮಾಡಿ
ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ
Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.
ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ
Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.
FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ ಕಾರಣ ಮತ್ತು ಪರಿಹಾರ
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
fruitspmk.gov.in ಪೋರ್ಟಲ್ ನಲ್ಲಿ |
|||
1 |
ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ |
ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು |
ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ (NIC) ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ. ಆ) ಸಮಸ್ಯಾತ್ಮಕ ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ. |
2 |
ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು |
ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ |
ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ |
3 |
ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು |
ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ |
ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ |
4 |
ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ |
ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ |
OPERATOR ಲಾಗಿನ್ (RSK, ADA office, JDA office) OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು |
5 |
01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ |
ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ |
ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ) |
6 |
Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು |
ಜಿಲ್ಲೆಗಳಲ್ಲಿ OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ |
AAO ಲಾಗಿನ್ (RSK, ADA office, JDA office) AAO ಲಾಗಿನ್ನಲ್ಲಿ ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ, ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
7 |
ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ |
ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ) |
AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ. |
8 |
PFMS rejected |
Aadhaar Number is not seeded in NPCI |
ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ |
Bank Name And IFSC Code are not related to each other |
ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ |
||
Bank Name is not as per PFMS Bank Master. |
|||
Beneficiary is rejected as Account Type is other than SB / SBA / JD |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ) |
||
Duplicate Beneficiary Name , Bank Account No and Bank Name not allowed for same scheme |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
IFSC Code either not present or currently inactive in tbl BankBranch |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
Incorrect Aadhaar Number |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
One or more mandatory tags values are missing. |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
||
Rejected by Bank, Account No does not exist in Bank/INVALID/CLOSED |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
9 |
Amount credited to Account Number-NA |
Aadhaar number based payment by GoI |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ. |
10 |
PAYMENT STOPPED BY STATE |
XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ |
ಕೇಂದ್ರ ಸರ್ಕಾರ |
11 |
Transaction failed |
ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ. |
12 |
ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ |
OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ |
ಕೇಂದ್ರ ಸರ್ಕಾರ |
13 |
ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು |
ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ. |
ಕೇಂದ್ರ ಸರ್ಕಾರ ದ pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ. |
ಚಿನ್ನದ ದರ (Gold Price) ಪ್ರತಿ 10 ಗ್ರಾಮ್ಗೆ 55 ಸಾವಿರ ರೂ.ಗೆ ಇಳಿಯುತ್ತದೆಯಂತೆ ಹೌದಾ? ಎಂಬ ಪ್ರಶ್ನೆಯನ್ನು ನೀವು ಕೇಳಿರಬಹುದು. ಆದರೆ ಮತ್ತೊಂದು ಕಡೆ ಮಾರುಕಟ್ಟೆಯಲ್ಲಿ ಈಗ 24 ಕ್ಯಾರಟ್ ಚಿನ್ನದ ದರ 95,670 ರೂ. ಎತ್ತರದ ಮಟ್ಟದಲ್ಲಿದೆ (Gold rates in India).
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ದರ ಏರುಗತಿಯಲ್ಲಿದ್ದು, ಪ್ರತಿ ಔನ್ಸಿಗೆ 3,100 ಡಾಲರ್ ಮೇಲಿದೆ. ಹಾಗಾದರೆ ವಾಸ್ತವವಾಗಿ ಏನಾಗುತ್ತಿದೆ? ಬಂಗಾರದ ದರ 55 ಸಾವಿರ ರೂ.ಗೆ ಇಳಿಯಲಿದೆ ಎಂದು ಹೇಳಿದವರು ಯಾರು? ಈ ಎಲ್ಲ ವಿವರಗಳನ್ನು ತಿಳಿದುಕೊಳ್ಳೋಣ.
ಭಾರತದಲ್ಲಿ ಬಂಗಾರ ಎಂದರೆ ಬಹುತೇಕ ಎಲ್ಲರಿಗೂ ಇಷ್ಟ. ಅದಕ್ಕೆ ಸಂಬಂಧಿಸಿ ಜಗತ್ತಿನ ಯಾವುದೇ ಭಾಗದಲ್ಲಿ ಸಣ್ಣ ಸುದ್ದಿಯಾದರೂ, ಕೋಟ್ಯಂತರ ಭಾರತೀಯರಿಗೆ ಹೇಗೋ ತಲುಪುತ್ತೆ. ಇತ್ತೀಚೆಗೆ ಅದೊಂದು ಸುದ್ದಿ ಹರಡಿದೆ. ಚಿನ್ನದ ದರ 55 ಸಾವಿರ ರೂ.ಗೆ ಇಳಿಯುತ್ತದೆಯಂತೆ ಎಂಬ ಅಂತೆ ಕಂತೆಗಳ ಸುದ್ದಿ ಮನೆಮನೆಗೂ ಮುಟ್ಟಿದೆ. ಆದರೆ ನೆನಪಿಡಿ ಸದ್ಯದ ಪರಿಸ್ಥಿತಿ ನೋಡಿದರೆ ಇಂತಹ ಸಾಧ್ಯತೆ ಕಡಿಮೆ. ಜತೆಗೆ ಅದೊಂದು ವದಂತಿಯಷ್ಟೇ. ಮಾತ್ರವಲ್ಲದೆ ಚಿನ್ನದ ದರ 1 ಲಕ್ಷ ರೂ. ಗಡಿ ದಾಟಲಿದೆ ಎಂಬ ವರದಿಗಳಿವೆ. ಆ ವರದಿಗಳು ವಾಸ್ತವವಕ್ಕೆ ಹತ್ತಿರದಲ್ಲಿದೆ ಎನ್ನಬಹುದು. ಏಕೆಂದರೆ ಈಗಾಗಲೇ ಚಿನ್ನದ ದರ 94-95 ಸಾವಿರ ರೂ.ಯ ಉನ್ನತ ಮಟ್ಟದಲ್ಲಿ ಇದೆ.
]]>ದಕ್ಷಿಣ ಕನ್ನಡ ಮತ್ತು ಉಡುಪಿ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗಲಿದೆ
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ , ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ
ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗಲಿದೆ. ದಾವಣಗೆರೆ, ಚಿತ್ರದುರ್ಗ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ (ಗಂಟೆಗೆ 40-50 ಕಿ.ಮೀ) ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಮೇಲೆ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಮಧ್ಯಂತರದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
]]>
ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ 12,726
ಹೆಕ್ಟರ್ ಬೆಳೆ ನಾಶ ಆಗಿದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ ಬಹಳ ಕಡೆ ನಷ್ಟವಾಗಿದ್ದು, 12,726 ಹೆಕ್ಟರ್ ಬೆಳೆ ನಾಶ ಆಗಿದೆ. ಎನ್ಡಿಆರ್ಎಫ್ ಮೂಲಕ ಹಣ ನೀಡಿದರೆ ರೈತರಿಗೆ ಜಮಾ ಮಾಡಲಾಗುವುದು.
Bele parihara list-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
Tahasildar varification ಸ್ಟೇಟಸ್ ನಲ್ಲಿ approved ಎಂದು ತೋರಿಸುತ್ತಿದ್ದರೆ ಮಾತ್ರ ವಾರದೊಳಗೆ ಬೆಳೆಹಾನಿ ಪರಿಹಾರ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ - https://krushirushi.in/Tahasildar-varification-status-approved-1634
]]>
ಮುಂಗಾರು ಮಳೆಯ ತೀವ್ರತೆ ಹೆಚ್ಚಳವಾಗಲು ಕಾರಣವಾಗುವ ಪೆಸಿಫಿಕ್ ಸಾಗರದ ಲಾ ನಿನಾ ಈಗಾಗಲೇ ಅಂತ್ಯಗೊಂಡಿದ್ದು, ಮುಂಗಾರು ಮಳೆ ಈ ಬಾರಿ ಸಾಮಾನ್ಯವಾಗಿರಲಿದೆ ಎಂದು ಅಮೆರಿಕದ ತಜ್ಞರು ಹೇಳಿದ್ದಾರೆ. ಹೀಗಾಗಿ ದೇಶದಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆಯ ಸಮಯದಲ್ಲಿ ಯಾವುದೇ ಅತಿವೃಷ್ಟಿಯ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ ಎನ್ನಲಾಗಿದೆ. ಅಲ್ಲದೇ ಹಿಂದೂ ಮಹಾಸಾಗರದಲ್ಲೂ ಮಾರುತಗಳ ಪರಿಸ್ಥಿತಿ ತಟಸ್ಥವಾಗಿರುವುದರಿಂದ ನೈಋತ್ಯ ಮುಂಗಾರು ಮಾರುತಗಳು ಈ ಬಾರಿ ಸಾಮಾನ್ಯವಾಗಿರಲಿವೆ ಎಂದು ಅವರು ಹೇಳಿದ್ದಾರೆ. 12 ವರ್ಷಗಳಲ್ಲಿ 2013, 2019 ಮತ್ತು 2024ರಲ್ಲಿ ಮಾತ್ರ ಪೆಸಿಫಿಕ್ ಸಾಗರದ ಎಲ್ನಿನೋ ಮತ್ತು ಲಾ ನಿನಾ ಪರಿಸ್ಥಿತಿಗಳು ತಟಸ್ಥವಾಗಿದ್ದವು ಎಂದು ತಿಳಿಸಿದ್ದಾರೆ.
ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆದರೆ ಅರಬ್ಬಿ ಸಮುದ್ರ ಕಡೆಯಿಂದ ಬೀಸುವ ಗಾಳಿಯ ಪ್ರಭಾವ ಹೆಚ್ಚಿರುವುದರಿಂದ ಮೋಡಗಳು ಪೂರ್ವಕ್ಕೆ ಅಂದರೆ ಒಳನಾಡು ಕಡೆ ಚಲಿಸುತ್ತಿದೆ.
ಮುನ್ಸೂಚನೆ ಇದ್ದರೂ ಮಳೆಯ ಸಾಧ್ಯತೆ ಕಡಿಮೆ ಇರಬಹುದು. ಚಲಿಸುವ ಮೋಡಗಳಿಂದ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಎಪ್ರಿಲ್ 13ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಅಲ್ಲಲ್ಲಿ ಸಾಮಾನ್ಯ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 13ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಬಳ್ಳಾರಿ ಜಿಲ್ಲೆಯಲ್ಲೂ ಮಳೆ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 13ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುವ ಲಕ್ಷಣಗಳಿವೆ.
ಟೈಮ್ಸ್ ಆಫ್ ಇಂಡಿಯಾ ವರದಿಯಂತೆ ಲಾನಿನಾ ಅವಧಿ ಮುಕ್ತಾಯದ ಹಂತದಲ್ಲಿದೆ.
ಪೆಸಿಫಿಕ್ ಸಾಗರದ ಮೇಲ್ಮೈ ಉಷ್ಣತೆ ತೀರ ಬಿಸಿಯೂ ಅಲ್ಲ ಅಥವಾ ತೀರ ತಣ್ಣನೆಯೂ ಅಲ್ಲದ ತಟಸ್ಥ ಸ್ಥಿತಿಗೆ ತಲಪುವ ನಿರೀಕ್ಷೆಯಿದೆ.
ಇದರಿಂದ 2025ನೇ ಸಾಲಿನ ನಮ್ಮ ಮುಂಗಾರು ಸಾಮಾನ್ಯವಿರುವ ಸಾಧ್ಯತೆ ಇದೆ.
ಕೇಂದ್ರ ಸರ್ಕಾರದ 15 ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ 2024-25 ನೇ ಸಾಲಿನಲ್ಲಿ ರಾಜ್ಯ ವಿಪತ್ತು ಪರಿಹಾರ ನಿಧಿಗೆ ಕೇಂದ್ರ ಸರ್ಕಾರದಿಂದ 2 ನೇ ಕಂತಿನ ಅನುದಾನ ರೂ. 366.00 ಕೋಟಿಗಳನ್ನು ಮೇಲೆ ಓದಲಾದ (7) ರ ಪತ್ರದಲ್ಲಿ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುತ್ತದೆ. ಮೇಲೆ ಓದಲಾದ (8) ರ ಹಿಂಬರಹದಲ್ಲಿ ಆರ್ಥಿಕ ಇಲಾಖೆಯು 2 ನೇ ಕಂತಿನ ರಾಜ್ಯದ ಪಾಲು ರೂ. 122.00 ಕೋಟಿಗಳನ್ನು ಬಿಡುಗಡೆ ಮಾಡಿರುತ್ತದೆ.
ವಿವತ್ತು ನಿರ್ವಹಣೆಯ ಸನ್ನದ್ಧತೆ ಮತ್ತು ಸಾಮರ್ಥ್ಯಾಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರದ ಗ್ರಹ ಮಂತ್ರಾಲಯವು ಹೊರಡಿಸಿರುವ ಮಾರ್ಗಸೂಚಿಗಳನ್ವಯ ವಿಪತ್ತು ನಿರ್ವಹಣೆಯ ಸನ್ನದ್ಧತೆ ಮತ್ತು ಸಾಮರ್ಥ್ಯಾಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ನಿರ್ದೇಶಕರು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್ಡಿಎಂಸಿ) ರವರಿಗೆ ಹಾಗೂ ನೈಸರ್ಗಿಕ ವಿಕೋಪಗಳನ್ನು ಪರಿಣಾಮಕಾರಿಯಾಗಿ ತಕ್ಷಣ ನಿಭಾಯಿಸಲು ಜಿಲ್ಲಾಧಿಕಾರಿಗಳ ಪಿಡಿ ಖಾತೆಗೆ ಅನುದಾನ ಬಿಡುಗಡೆ ಮಾಡುವುದು ಅವಶ್ಯಕವಾಗಿರುತ್ತದೆ.
ಬೆಳೆಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಈಗಾಗಲೇ ಮುಂಜಾನೆ ಉತ್ತಮ ಮಳೆಯಾಗಿದೆ. ಆದರೂ ಸಂಜೆ ಅಥವಾ ರಾತ್ರಿ ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ ಬೆಳ್ತಂಗಡಿ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆಯ ಮುನ್ಸೂಚನೆ ಇದೆ. ಆದರೆ ಗಾಳಿಯ ಪ್ರಭಾವ ಪ್ರಮುಖವಾಗಿದೆ. ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಭಾವ ಹೆಚ್ಚಿರುವುದರಿಂದ ಘಟ್ಟ ಪ್ರದೇಶದ ಮೋಡಗಳು ಪೂರ್ವಕ್ಕೆ ಅಂದರೆ ಬಂಗಾಳಕೊಲ್ಲಿಯ ಕಡೆ ಚಲಿಸುವ ಸಾಧ್ಯತೆಗಳಿವೆ. ಹೀಗೆ ಸಂಭವಿಸಿದರೆ ಮಳೆಯ ಸಾಧ್ಯತೆ ಕಡಿಮೆಯಾಗಬಹುದು.
ಈಗನಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿದೆ.
ಮಲೆನಾಡು : ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 12ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದರೂ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಪೂರ್ವಕ್ಕೆ ಚಲಿಸುವ ಮೋಡಗಳಿಂದ ಬಳ್ಳಾರಿ ತನಕವೂ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ದಿನ ಬಿಟ್ಟು ದಿನ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲದಿದ್ದರೂ, ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಗಳಿವೆ.
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ಭಾರತೀಯ ರಿಸರ್ವ್ ಬ್ಯಾಂಕ್ (Reserve bank India) ಮೇಲಾಧಾರ ರಹಿತ ಕೃಷಿ ಸಾಲದ ಮಿತಿಯನ್ನು.ಗೆ ಹೆಚ್ಚಿಸಿದೆ. ಈ ಕ್ರಮವು ಸಣ್ಣ ರೈತರಿಗೆ ಸಹಾಯ ಮಾಡುತ್ತದೆ ಮತ್ತು ಕೃಷಿ ವಲಯವನ್ನು ಬಲಪಡಿಸುತ್ತದೆ.
ರೈತರ ಮೇಲಿನ ಆರ್ಥಿಕ ಒತ್ತಡವನ್ನು ಕಡಿಮೆ ಮಾಡಲು ಮತ್ತು ಹೆಚ್ಚುತ್ತಿರುವ ಕೃಷಿ ಇನ್ಪುಟ್ ವೆಚ್ಚವನ್ನು ನಿಭಾಯಿಸಲು, ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) (RBI)ಅಸುರಕ್ಷಿತ ಕೃಷಿ ಸಾಲದ ಮಿತಿಯನ್ನು 1.6 ಲಕ್ಷ ರೂ.ಗಳಿಂದ 2 ಲಕ್ಷ ರೂ.ಗಳಿಗೆ ಹೆಚ್ಚಿಸಿದೆ.
ಜನವರಿ 1, 2025 ರಿಂದ ಜಾರಿಗೆ ಬರಲಿರುವ ಪರಿಷ್ಕೃತ ಮಿತಿಯು ದೇಶಾದ್ಯಂತ ಲಕ್ಷಾಂತರ ರೈತರಿಗೆ ಪ್ರಯೋಜನವನ್ನು ನೀಡುವ ನಿರೀಕ್ಷೆಯಿದೆ ಎಂದು ಕೃಷಿ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಕೃಷಿ ಕ್ಷೇತ್ರದ ಮೇಲೆ ಹಣದುಬ್ಬರದ ಒತ್ತಡಗಳು ಪರಿಣಾಮ ಬೀರುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರೈತ ಸಮುದಾಯದ ಶೇ. 86 ಕ್ಕಿಂತ ಹೆಚ್ಚು ಪಾಲನ್ನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರು ಸಾಲ ಪಡೆಯಲು ಕಷ್ಟಪಡುತ್ತಾರೆ. ಸಾಲದ ಮಿತಿಯನ್ನು ಹೆಚ್ಚಿಸುವ ಮೂಲಕ, ಸೀಮಿತ ಆಸ್ತಿಗಳನ್ನು ಹೊಂದಿರುವ ರೈತರಿಗೆ ನಿರ್ಣಾಯಕ ಜೀವನಾಡಿಯನ್ನು ಒದಗಿಸುವ ಮೂಲಕ, ಮೇಲಾಧಾರ ಹೊರೆಯಿಲ್ಲದೆ ಸಾಲದ ಪ್ರವೇಶವನ್ನು ಬಲಪಡಿಸುವ ಗುರಿಯನ್ನು ರಿಸರ್ವ್ ಬ್ಯಾಂಕ್ ಹೊಂದಿದೆ.
ಹೊಸ ಮಿತಿಯನ್ನು ಸಂಬಂಧಿತ ಚಟುವಟಿಕೆಗಳಿಗೆ ಸಾಲಗಳಿಗೆ ವಿಸ್ತರಿಸಲಾಗಿದೆ, ಇದು ರೈತರಿಗೆ ತಮ್ಮ ಆದಾಯದ ಹರಿವನ್ನು ವೈವಿಧ್ಯಗೊಳಿಸಲು ಅವಕಾಶಗಳನ್ನು ಒದಗಿಸುತ್ತದೆ. ಪರಿಷ್ಕೃತ ಮಿತಿಯೊಳಗೆ ಸಾಲಗಳಿಗೆ ಮೇಲಾಧಾರ ಮತ್ತು ಮಾರ್ಜಿನ್ ಅವಶ್ಯಕತೆಗಳನ್ನು ಮನ್ನಾ ಮಾಡುವಂತೆ ಬ್ಯಾಂಕುಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ರೈತರಿಗೆ ಸಕಾಲಿಕ ನೆರವು ದೊರೆಯುವಂತೆ ನೋಡಿಕೊಳ್ಳಲು ಪರಿಷ್ಕೃತ ಮಾರ್ಗಸೂಚಿಗಳ ಅನುಷ್ಠಾನವನ್ನು ತ್ವರಿತಗೊಳಿಸುವಂತೆ ರಿಸರ್ವ್ ಬ್ಯಾಂಕ್ ಬ್ಯಾಂಕುಗಳನ್ನು ಒತ್ತಾಯಿಸಿದೆ.
ಕಿಸಾನ್ ಕ್ರೆಡಿಟ್ ಕಾರ್ಡ್(Kisan credit card)
ಈ ಉಪಕ್ರಮದ ಪರಿಣಾಮವನ್ನು ಹೆಚ್ಚಿಸಲು, ಬ್ಯಾಂಕುಗಳು ರೈತರು ಮತ್ತು ತಮ್ಮ ಕಾರ್ಯಾಚರಣೆಯ ಕ್ಷೇತ್ರಗಳಲ್ಲಿನ ಇತರ ಪಾಲುದಾರರನ್ನು ಗುರಿಯಾಗಿಸಿಕೊಂಡು ಜಾಗೃತಿ ಅಭಿಯಾನಗಳನ್ನು ಪ್ರಾರಂಭಿಸುತ್ತವೆ. ಹಣಕಾಸಿನ ಬೆಂಬಲ ಕಾರ್ಯವಿಧಾನಗಳನ್ನು ಸುಧಾರಿಸುವತ್ತ ಗಮನ ಹರಿಸಲಾಗುವುದು, ವಿಶೇಷವಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಬಳಕೆಯನ್ನು ಹೆಚ್ಚಿಸುವುದು.
ಈ ಕ್ರಮವು ಮಾರ್ಪಡಿಸಿದ ಬಡ್ಡಿ ಸಬ್ಸಿಡಿ ಯೋಜನೆ (MISS) ನಂತಹ ಸರ್ಕಾರಿ ಉಪಕ್ರಮಗಳಿಗೆ ಅನುಗುಣವಾಗಿದೆ, ಇದು ತಕ್ಷಣದ ಪಾವತಿದಾರರಿಗೆ 4% ಸಬ್ಸಿಡಿ ಬಡ್ಡಿದರದಲ್ಲಿ 3 ಲಕ್ಷ ರೂ.ಗಳವರೆಗೆ ಸಾಲವನ್ನು ಒದಗಿಸುತ್ತದೆ. ಒಟ್ಟಾರೆಯಾಗಿ, ಈ ಕ್ರಮಗಳು ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ಮತ್ತು ಗ್ರಾಮೀಣ ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸಲು ವಿಶಾಲವಾದ ಕಾರ್ಯತಂತ್ರದ ಭಾಗವಾಗಿದೆ.
ರಿಸರ್ವ್ ಬ್ಯಾಂಕಿನ ಈ ನಿರ್ಧಾರವನ್ನು ಆರ್ಥಿಕ ಸೇರ್ಪಡೆಯತ್ತ ಒಂದು ಮಹತ್ವದ ಹೆಜ್ಜೆ ಎಂದು ತಜ್ಞರು ಶ್ಲಾಘಿಸಿದ್ದಾರೆ. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ, ಮೇಲಾಧಾರ ಅವಶ್ಯಕತೆಗಳನ್ನು ತೆಗೆದುಹಾಕುವುದು ಪರಿವರ್ತನಾತ್ಮಕವಾಗಿರುತ್ತದೆ, ಇದು ಅವರ ಕಾರ್ಯಾಚರಣೆಗಳಲ್ಲಿ ಹೆಚ್ಚಿನ ವಿಶ್ವಾಸ ಮತ್ತು ಹೂಡಿಕೆಯನ್ನು ಸಕ್ರಿಯಗೊಳಿಸುತ್ತದೆ ಎಂದು ಸರ್ಕಾರದ ಕೃಷಿ MSP ಸಮಿತಿಯ ಸದಸ್ಯ ಬಿನೋದ್ ಆನಂದ್ ಹೇಳಿದರು. ಹೆಚ್ಚಿದ ಸಾಲ ಮಿತಿಯು ಕೃಷಿ ವಲಯವನ್ನು ಬಲಪಡಿಸುವುದಲ್ಲದೆ, ಗ್ರಾಮೀಣ ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.
Bele sala status-ಸರ್ವೇ ನಂಬರ್ ಹಾಕಿ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಂದು ಮೊಬೈಲ್ ನಲ್ಲೇ ಚೆಕ್ ಮಾಡಿ-crop loan status
ರೈತರು ತಮ್ಮ ಜಮೀನಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ ಪಡೆಯಲಾಗಿದೆ ಎಂಬುದನ್ನು ಚೆಕ್ ಮಾಡಲು ಕೇವಲ ಸರ್ವೇ ನಂಬರ್(Survey number) ನಮೂದಿಸಿದರೆ ಸಾಕು ಎಲ್ಲಾ ಇತಿಹಾಸ ತಿಳಿದುಕೊಳ್ಳಬಹುದು.
ಹೌದು ರೈತರು ಕೇವಲ ತಮ್ಮ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವೆ ನಂಬರ್ ನಲ್ಲಿ ಬರುವ ಜಮೀನಿನ ಮೇಲೆ ಎಷ್ಟು ಸಾಲ(Bele sala) ಇದೆ ಎಂಬುದನ್ನು ಚೆಕ್ ಮಾಡಬಹುದು ಇದಕ್ಕಾಗಿ ರೈತರ ಬಳಿ ಸ್ಮಾರ್ಟ್ಫೋನ್ ಇದ್ದರೆ ಸಾಕು ದೇಶದ ಯಾವುದೇ ಭಾಗದಲ್ಲಿ ಕುಳಿತಲ್ಲಿಯೇ ಮಾಹಿತಿ ಪಡೆಯಬಹುದು.
ಸಾಲ(crop loan status)ವಿವರ ಚೆಕ್ ಮಾಡುವುದು ಹೇಗೆ?
ರೈತರು ತಮ್ಮ ಮೊಬೈಲ್ ನಲ್ಲಿ ಸರ್ವೆ ನಂಬರ್ ನಮೂದಿಸಿ ಸಾಲದ ವಿವರದ ಇತಿಹಾಸ ತಿಳಿದುಕೊಳ್ಳಲು
https://landrecords.karnataka.gov.in/Service2/
ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಭೂಮಿ ತಂತ್ರಾಂಶ ತೆರೆದುಕೊಳ್ಳುತ್ತದೆ.
ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ
ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ
ನಂತರ view ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ
ಇದನ್ನೂ ಓದಿ
ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list - https://krushirushi.in/Bele-sala-manna-list-1427
ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್ ಹಿಸ್ಸಾ ನಂಬರ್ ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.
ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.
ಇದರೊಂದಿಗೆ 11ನೇ ಕಾಲಂನಲ್ಲಿ ಋಣಗಳು ಕಾಲಂ ಕೆಳಗಡೆ ಯಾವ ಬ್ಯಾಂಕಿನಿಂದಎಷ್ಟು ಸಾಲ ಪಡೆಯಲಾಗಿದೆ. ಎಂಬ ಮಾಹಿತಿ ಇರುತ್ತದೆ.
ಈ ಮಾಹಿತಿ ರೈತರಿಗೆ ತುಂಬಾ ಅನುಕೂಲವಾಗಿದೆ ಸರ್ವೇ ನಂಬರ್ ನಮೂದಿಸಿದರೆ ಸಾಕು ರೈತರು ದೇಶದ ಯಾವುದೇ ಮೂಲೆಯಿಂದಲೂ ಮಾಹಿತಿ ಪಡೆಯಬಹುದು. ಕೇವಲ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವ ಮಾಹಿತಿ ಎಲ್ಲವೂ ರೈತರಿಗೆ ಸಿಗಲಿದೆ.
2024-25 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(Pradan mantri fasal bheema yojane) ಯೋಜನೆಯಡಿ ಒಟ್ಟು 21,786 ರೈತರಿಗೆ ರೂ. 30.05 ಕೋಟಿ ಬೆಳೆವಿಮೆ(Belevime) ಪರಿಹಾರ ಮಂಜೂರಾಗಿದ್ದು, ಹಂತ ಹಂತವಾಗಿ ರೈತರ ಖಾತೆಗೆ ಬೆಳೆವಿಮೆ ಪರಿಹಾರ ಜಮಾ ಆಗುವುದು ಎಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಅವರು ತಿಳಿಸಿದ್ದಾರೆ.
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಬೆಳೆವಿಮೆ ಹಣ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು, ಸಂಜೆ, ರಾತ್ರಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆದರೆ ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಜೆ ರಾತ್ರಿ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಸೆಖೆ, ಮೋಡ ಹಾಗೂ ಸಂಜೆ, ರಾತ್ರಿಯ ವೇಳೆ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಸಂಜೆಯ ನಂತರ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ಹೆಚ್ಚಿನ ಭಾಗಗಳಲ್ಲಿ ಸಂಜೆ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಲೆನಾಡು ಭಾಗಗಳಲ್ಲಿ ಸಂಜೆ, ರಾತ್ರಿಯ ವೇಳೆ ಮಳೆ ಮುಂದುವರಿಯುವ ಲಕ್ಷಣಗಳಿವೆ
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡಿನ ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಅಲ್ಲಲ್ಲಿ ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ ಕರಾವಳಿಯಲ್ಲಿ ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.
]]>*ಸಮಗ್ರ ಕೃಷಿ ತರಬೇತಿ*
ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ 13 ದಿನಗಳ ಹೈನುಗಾರಿಕೆ, ಕುರಿ ಸಾಕಾಣಿಕೆ, ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿಯನ್ನು ದಿನಾಂಕ 15.4.2025 ರಿಂದ 27.4.2025 ರ ವರೆಗೆ ಊಟ ವಸತಿಯೊಂದಿಗೆ ಉಚಿತವಾಗಿ ನೀಡಲಾಗುವುದು
ಆಸಕ್ತಿಯುಳ್ಳ ಅಭ್ಯರ್ಥಿಗಳು ಕೂಡಲೇ ಕೆಳಗಿನ ಸಂಖ್ಯೆಗೆ ಕರೆ ಮಾಡಿರಿ
9110865650
ತರಬೇತಿಯಲ್ಲಿ ಕಲಿಸುವ ವಿಷಯಗಳು::
1. ಹೈನುರಾಸುಗಳ ತಳಿಗಳು (Dairy breeds),ಕುರಿ ತಳಿಗಳು(Sheep breeds)
2. ರೋಗಗಳು ಮತ್ತು ಅದರ ಲಕ್ಷಣಗಳು(Disease and their symptoms)
3. ರೋಗಗಳನ್ನು ತಡೆಗಟ್ಟುವ ಕ್ರಮಗಳು(controlling measures)
4. ಕೃತಕ ಗರ್ಭಧಾರಣೆ (Artificial Insemination)
5. ಮೇವಿನ ವಿಷಯಗಳು(Fodder)
6. ಎರೆಹುಳು ಗೊಬ್ಬರ ತಯಾರಿಕೆ (Vermicompost)
7. ಎರೆಹುಳು ನಿರ್ವಹಣೆ(Vermicompost management)
8. ಸಾವಯುವ ಕೃಷಿ ಪದ್ಧತಿಯ ಅರಿವು (Importantance of organic farming)
9. ಸಮಯದ ನಿರ್ವಹಣೆ, ಸ್ವ ಉದ್ಯೋಗದ ಮಹತ್ವ, ಸಂವಹನ ಕೌಶಲ್ಯ, ಬ್ಯಾಂಕಿಂಗ್ ವಿಷಯ ಮತ್ತು ಇನ್ನೂ ಇತರೆ ವಿಷಯಗಳ ಬಗ್ಗೆ ತಿಳುವಳಿಕೆ ನೀಡಲಾಗುವುದು.(Bank and subsidy schemes) ಇನ್ನು ಇತರೆ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು
ಆಸಕ್ತರು ಕೂಡಲೇ ಕೆಳಗಡೆ ನಮೂದಿಸಿದ ಮೊಬೈಲ್ ನಂಬರ್ ಗೆ ಕರೆ ಮಾಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಿ
8660219375
ಬೆಳೆ ಪರಿಹಾರದಲ್ಲಿ(Bele parihara) ಬೆಳೆ ಸಮೀಕ್ಷೆ(crop survey) ದತ್ತಾಂಶ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿರುವ(Fruits portal) ಅಂಕಿ ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರ(crop loss compensation)ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ(DBT) ಪಾವತಿಯಾಗುವುದರಿಂದ, ರೈತರು ತಮ್ಮ ಜಮೀನಿನ ನಿಖರವಾದ ವಿಸ್ತೀರ್ಣವನ್ನು ಫ್ರುಟ್ಸ್ ತಂತ್ರಾಂಶದಲ್ಲಿ ಆಧಾರ್-ಪಹಣಿ ಜೋಡಣೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ಈ ಹಿಂದೆ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ನಷ್ಟ ವಿವರವನ್ನು ನಮೂದಿಸಿ, ಅದಕ್ಕನುಗುಣವಾಗಿ ಪರಿಹಾರ ಮೊತ್ತ ನೀಡುವ ವ್ಯವಸ್ಥೆ ಇತ್ತು. ಸರ್ಕಾರವು 2024-25 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರವನ್ನು ಬೆಳೆ ಸಮೀಕ್ಷೆ ಮತ್ತು ಫ್ರುಟ್ಸ್ ನಲ್ಲಿ ನೊಂದಣಿಯಾಗಿರುವ ಬೆಳೆ ಮತ್ತು ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಿರುವುದರಿಂದ, ರೈತರು ತಮ್ಮ ಜಮೀನಿನ ಯಾವುದೇ ಸರ್ವೆ ನಂಬರ್(Survey number) ಬಿಟ್ಟುಹೋಗದಂತೆ, ಎಲ್ಲಾ ಸರ್ವೆ ನಂಬರ್ಗಳನ್ನು ನೊಂದಣಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.
ಬೆಳೆಹಾನಿ ಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/FarmerDeclarationReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ select ಮಾಡಿ ವಿಕ್ಷಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ FID ಇರುವ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಸಿಗಲಿದೆ
FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?
ಬೆಳೆ ಸಾಲ ಪಡೆಯುವ ಸಮಯ ಇದು ಈ ಸಲ ಬೆಳೆ ಸಾಲ ಪಡೆಯಲು ಫ್ರೂಟ್ಸ್ ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿದೆ. ಫ್ರೂಟ್ಸ್ (FID)ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇನ್ಫಾರ್ಮಶನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್. ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲ ತರಹದ ವಾಣಿಜ್ಯ ಬೆಳೆ ಆಹಾರ ಬೆಳೆಯನ್ನು ಒಳಗೊಂಡ ಎಲ್ಲ ವರ್ಗದ ಕೃಷಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.
ಏನಿದು ಫ್ರೂಟ್ಸ್ ನಂಬರ್
ಕೃಷಿಕ ತಮ್ಮ ಕೃಷಿ ಜಮೀನಿನ ಮಾಹಿತಿಯನ್ನು ಈ ಪೋರ್ಟಲ್ ನಲ್ಲಿ ನೋಂದಾಯಿಸಿದಾಗ ಆತನಿಗೆ FID( ಫಾರ್ಮರ್ ಐಡೆಂಟಿಟಿ) ನಂಬರ್ ದೊರೆಯುತ್ತದೆ. ಹೇಗೆ ಒಬ್ಬ ವ್ಯಕ್ತಿಗೆ ಆಧಾರ್ ಗುರುತಿನ ಚೀಟಿಯಾಗಿದೆಯೋ ಅಂತೆಯೇ ಕೃಷಿಕನಿಗೆ FID ಗುರುತಿನ ಚೀಟಿ ಇದ್ದಂತೆ. ಇದು ಕೃಷಿಕನ ಜಾಗದ ವಿವರ ಹಾಗೂ ತಾನು ಬೆಳೆದ ಬೆಳೆಗಳ ವಿವರವನ್ನು ಒಳಗೊಂಡ ಪೋರ್ಟಲ್ ಆಗಿದೆ. ಸರ್ಕಾರದಿಂದ ದೊರೆಯುವ ಕೃಷಿ ಸೌಲಭ್ಯ ಪಡೆದುಕೊಳ್ಳಲು ಕೃಷಿಕ ಇಲ್ಲಿ ಮಾಹಿತಿ ನೋಂದಾಯಿಸಿಕೊಳ್ಳಬೇಕಿದೆ.
ನೋಂದಣಿ ಹೇಗೆ?
ಸಮೀಪದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳ ಪೈಕಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟೀಕೃತ ಬ್ಯಾಂಕ್ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ,ಮೊಬೈಲ್ ನಂಬರ್ ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.
ಏಕೆ ನೋಂದಾಯಿಸಬೇಕು?
ಸರ್ಕಾರದ ಆದೇಶದಂತೆ ಈ ಪೋರ್ಟಲ್ಲಿ ಕೃಷಿಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದೆ ಇದ್ದರೆ ಆತನಿಗೆ ಬೆಳೆ ಸಾಲ, ಬೆಳೆ ವಿಮೆ,ಕೃಷಿಕನ ಮಕ್ಕಳಿಗೆ ಸಿಗುವ ವಿದ್ಯಾನಿಧಿ, ಕೃಷಿಗೆ ಪೂರಕವಾದ ಇತರೆ ಸೌಲಭ್ಯಗಳು ದೊರೆಯುವುದಿಲ್ಲ. ಈಗಾಗಲೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ರೈತ ಶಕ್ತಿ ಯೋಜನೆ ಅಡಿ ಪ್ರತಿಯೊಬ್ಬ ಕೃಷಿಕನಿಗೆ ಒಂದು ಎಕರೆಗೆ 250 ನಂತೆ ಗರಿಷ್ಠ 5 ಎಕರೆಗೆ 1,250 ಇಂಧನ ವೆಚ್ಚ ಕೃಷಿಕನ ಖಾತೆಗೆ ನೇರ ಜಮೆಗೊಳ್ಳಲಿದೆ. ಎಲ್ಲಾ ದಾಖಲೆಗಳಿದ್ದರೂ ಫ್ರೂಟ್ಸ್ ಪೋರ್ಟಲ್ ನಲ್ಲಿ ಹೆಸರು ನಮೂದಿಸದಿದ್ದರೆ ಸರ್ಕಾರದಿಂದ ಪಡೆಯುವ ಎಲ್ಲಾ ಸೌಲಭ್ಯಗಳಿಂದ ವಂಚಿತನಾಗುತ್ತಾನೆ.ಅದಕ್ಕಾಗಿ ಕೂಡಲೇ ಫ್ರೂಟ್ಸ್ ಪೋರ್ಟಲ್ ನಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಂಡು,ನಿಮ್ಮ FID ಪಡೆದುಕೊಳ್ಳಿ ಹಾಗೂ ಅದನ್ನು ಸರ್ಕಾರದ ಸೌಲತ್ತು ಪಡೆಯಲು ಬಳಸಿ
ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruits.karnataka.gov.
ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.
ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.
ಈ FID ಯನ್ನು ಪಿಎಂಕಿಸಾನ್,ಬೆಳೆಸಾಲ,ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತು ಪಡೆಯಲು ಬಳಸಬಹುದು
]]>2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಇನ್ನು ಮೂರ್ನಾಲ್ಕು ದಿನಗಳೊಳಗೆ ಇನ್ಸುಟ್ ಸಬ್ಸಿಡಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ನ್ನು ದಿನಾಂಕ:01/03/2025 ರಿಂದ 20/03/2025 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 08/04/2025 ರಂದು ಮಧ್ಯಾಹ್ನ 12:30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ: 08/04/2025 ರ ಮಧ್ಯಾಹ್ನ 12.30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.
ಫಲಿತಾಂಶ ಚೆಕ್ ಮಾಡುವ ಡೈರೆಕ್ಟ್ ಲಿಂಕ್
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ Registration ನಂಬರ್ ಹಾಕಿ,Subject Select ಮಾಡಿ Submit ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಫಲಿತಾಂಶ ದೊರೆಯಲಿದೆ
2nd puc result 2025 website
gov
karresults.nic.in2025
karresults.nic.in or
2nd puc result 2025 karnataka link
karresults. nic. in 2025
pue.karnataka.gov.in
kea result 2025
kseeb 2nd puc result 2025
when was 2nd puc result
12 puc result
2nd pu result 2025
12 puc result 2025 karnataka
2nd puc result date 2025
karnataka 2nd puc results 2025
karresults-nic
karresults-nic-in sslc results
2nd puc 2025 result
karresults.nic.in, kseab.karnataka.gov.in
2025 2nd puc result date
pu results
puc 2 result 2025 karnataka
when 2nd puc result 2025
2nd puc result website
sslc result 2025 date in karnataka
karresult.nic.in 2025
karnataka 2nd puc result 2025 date
when is 2nd puc result 2025
kseab.karnataka.gov.in or karresults.nic.in
karnataka 2nd puc result 2025 website
karresults.nic.in or kseab.karnataka.gov.in
when is 2nd puc result
karresults.nic in
kseeb.kar.nic.in 2025
2nd puc result date
2nd puc result karnataka
https //karresults.nic.in 2024
karresults.nic.in and kseab.karnataka.gov.in.
2puc results 2025 karnataka
karresults-nic-in 2025 puc
https karresults-nic-in
karresults-nic-in 2025 1st puc
karresults nic in puc results 2025
karnataka.gov.in puc
https karresults nic in 2024 2nd puc
2nd puc karnataka result
karresults-nic-in 2025
karresults.nic.in 2nd puc 2025
2nd puc result 2025
https //karresults.nic.in 2025
2nd puc result 2025 link karnataka
kseab.karnataka.gov.in puc
karresults.nic.in
karresults
puc result 2025
www.karresults.nic.in 2025
karresults.nic.in 2025
kseab karnataka gov in 2025
puc result 2025 karnataka
karresults nic in puc
puc result
karresults-nic-in 2025 2nd puc
2nd puc result 2025 link
karnataka 2nd puc result 2025
kseab.karnataka.gov.in
2puc results 2025
second puc result 2025
2nd puc result
karresults nic in 2025 puc results
12 puc result 2025
https //karresults.nic.in
kar results.nic.in
karresults nic in
2nd puc result 2025 karnataka
www.kar.nic.in 2025
kseab
karresults.nic.in.
krresults.nic.in 2025
2nd puc result link
kseeb karnataka gov in
karresults.nic.in or kseab.karnataka.gov.in/english
kseeb
kseeb 2nd puc result
karresults nic karnataka 2nd puc results
https //kseab.karnataka.gov.in login
karresults nic in 2025
2nd puc result 2025 date and time
karnataka 2nd puc results
2nd puc results
karresults.nic
2nd puc result 2025 date
karresults-nic-in 2025 puc results
puc result 2025 link
https karresults nic in 2025
puc result 2025 karnataka link
karnataka 2nd puc result
www.karresults.nic.in
result of 2nd puc 2025
2 nd pu result
karresults.nic.in and kseab.karnataka.gov.in
karnataka examination result 2025
2puc results 2025 date
kseab.karnataka.gov.in/english
2nd puc result link 2025
puc results
karresults.nic.in or kseab.karnataka.gov.in/english.
karresults-nic-in 2024
karesults.nic.in 2025
puc
pu result 2025
kseab.karnataka.gov.in.
how to check 2nd puc result
kar.results.nic.in 2025
2nd pu result
kseeb-kar-nic-in
kar results.nic.in 2025
karnataka
karresults.nic.in,
https karresults-nic-in 2025
karnataka 2nd puc result 2025 link
kseab.karnataka.gov.in 2025
karresults.nic.in.2025
karnataka school examination and assessment board
karresults nic in 2025 link
kseab.karnataka.gov.in puc 2024-25
2nd puc results 2025
karresults. nic. in
karresults.nic.in 2nd puc
kar.nic.in 2025
karnataka puc results 2025 date
kar results
second puc result 2025 karnataka
karresult.nic.in
puc result 2025 date
karnataka puc result 2025
pu results 2025 karnataka
kseab.karnataka.gov.in/english.
2puc results
when is 2nd puc exam 2025
@karresults.nic.in
kseab karnataka gov in
kseeb.karnataka.gov.in
2nd puc result 2024
kar results nic in
live
karnataka puc result
12 puc result 2025 link
2puc result
karresults.nic.
2025 2nd puc result
2nd puc result 2025 time
karresults.nic.in:
karresults.nic.in 2025 puc results
https karresults-nic-in 2023
karresults nic in 2025 sslc results
karresults.nic.in 2025 puc results date
when is 2nd puc result 2025 in karnataka
puc 2 result 2025
karresults.nic.in. 2025
results
second puc result 2025 link
2puc results 2025 date karnataka
https karresults nic in 2025 2nd puc
puc results 2025
karnataka result 2nd puc 2025
2 puc result
karnic puc result 2025
ii puc results 2025
pu result
karnataka result
2nd puc
2nd puc result 2025 kannada
karresults.nic.in 2nd puc 2024
karresults.nic.in 2020 puc results date
when 2nd puc result 2025?
karnataka 2nd puc result 2025 check online
2nd puc result 2025 link karnataka online
nic
kar result
karnataka examination result
second puc result
puc result 2024
2nd year result
karnataka puc results 2025
2nd pu results
how to check 2nd puc result 2025
12th result date 2025 karnataka
kar result.nic.in
kseeb result 2025
puc result 2025 karnataka date
https//karresults.nic.in
www-karresults-nic-in 2025
puc result link
karresults nic
karnataka results
2nd pu result link
2pu result 2025
https//karresults.nic.in 2025
karresults.nic.in and pue.kar.nic.in
www.karresults.nic.in 2024
@karresults.nic.in:
second puc result 2025 date
karresults-nic-in 2025 link
karnataka result 2025
2nd puc result link 2025 karnataka
]]>ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣ ಈಗಾಗಲೇ ಘಲಾನುಭವಿಗಳ ಖಾತೆಗೆ ಸಂದಾಯವಾಗಿದೆ. ಫೆಬ್ರವರಿ ತಿಂಗಳ ಹಣ ಕೂಡ ಬಿಡುಗಡೆಯಾಗಿದ್ದು, ಶೀಘ್ರವೇ ಜಮೆಯಾಗಲಿದೆ.” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸಿದ್ದಾರೆ.
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂ
ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್ಲೈನ್(Gram one online application) ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಅನುಷ್ಟಾನಗೊಳಿಸುತ್ತಿದ್ದು ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆ.15 ಕಡೆಯ ದಿನವಾಗಿದ್ದು ಆಸಕ್ತಿವುಳ್ಳವರು ಅರ್ಜಿಗಳನ್ನು https://www.karnatakaone.gov.in/Public/GramOneFrachiseeTerms ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು ಹಾಗೂ ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಗ್ರಾಮಓನ್ ನಲ್ಲಿ ಸಿಗುವ ಸೇವೆಗಳು ಹಾಗೂ ಅದಕ್ಕೆ ಬೇಕಾದ ದಾಖಲೆಗಳ ಪಟ್ಟಿಯನ್ನು ಈ ಕೆಳಗಿನ PDF ಮೂಲಕ ಡೌನ್ಲೋಡ್ ಮಾಡಿಕೊಳ್ಳಿ
]]>ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ/ ಹಸುಗಳಿಗೆ ಘಟಕ ವೆಚ್ಚದ ಶೇ.50 ರಷ್ಟು ಅಥವಾ ಗರಿಷ್ಟ 1.25 ಲಕ್ಷ ರೂ. ಸಹಾಯಧನ
ಉಚಿತ ಹಾಲು ಕರೆಯುವ ಯಂತ್ರ,ರಬ್ಬರ್ ಮ್ಯಾಟ್,ಸೈಲೆಜ್ ಬ್ಯಾಗ್ ವಿತರಣೆಗೆ ಅರ್ಜಿ ಆಹ್ವಾನ-Free milking machine,cow mat,silage bag
2024-25 ನೇ ಸಾಲಿನಲ್ಲಿ ತಾಲ್ಲೂಕು ಪಂಚಾಯತ್ ಫಲಾನುಭವಿ ಆಧಾರಿತ ಕಾರ್ಯಕ್ರಮದಡಿಯಲ್ಲಿ ಹಾಲು ಕರೆಯುವ ಯಂತ್ರ(Milking machine), ರಬ್ಬರ್ ನೆಲಹಾಸು(Rubber mat) ಹಾಗೂ ಸೈಲೇಜ್ ಬ್ಯಾಗ್ಗಳನ್ನು(Silage bag) ವಿತರಿಸಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ(Vetarnary department)ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಾಲು ಕರೆಯುವ ಯಂತ್ರ ತಲಾ 1 ರಂತೆ, ರಬ್ಬರ್ ನೆಲಹಾಸು ತಲಾ 2 ರಂತೆ ಹಾಗೂ ಸೈಲೇಜ್ ಬ್ಯಾಗ್ ತಲಾ 100 ಕೆಜಿ ಸಾಮರ್ಥ್ಯದ 1 ಹಾಗೂ 500 ಕೆಜಿ ಸಾಮರ್ಥ್ಯದ 1 ಬ್ಯಾಗ್ ಅನ್ನು ನೀಡಲಾಗುತ್ತದೆ. ಸದರಿ ಫಲಾನುಭವಿಗಳ ಆಯ್ಕೆಯಲ್ಲಿ ರೋಸ್ಟರ್ ನಿಯಾಮಾನುಸಾರದ ಕ್ರಮ ವಹಿಸಲಿದ್ದು, ಆಸಕ್ತರು ತಮ್ಮ ಸ್ಥಳೀಯ ಪಶುವೈದ್ಯಾಧಿಕಾರಿಗಳಿಂದ/ಮುಖ್ಯ ಪಶುವೈದ್ಯಾಧಿಕಾರಿಗಳು ಇವರಿಂದ ಅರ್ಜಿ ನಮೂನೆಯನ್ನು ಪಡೆದು ಎಲ್ಲಾ ದಾಖಲಾತಿಗಳೊಂದಿಗೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಮುಖ್ಯ ಪಶು ವೈದ್ಯಾಧಿಕಾರಿಗಳ ಈ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು(Cow) ಅಥವಾ ಎಮ್ಮೆ(Buffelow) ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.
ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
Vetarnary department schemes 2025-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?
ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ
ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.
ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.
ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು
ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.
ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.
ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.
ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.
ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್ಗಳನ್ನಾಗಿ i ಮೇಲ್ದರ್ಜೆಗೇರಿಸಲಾಗುವುದು.
ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahvs.karnataka.gov.in/info-2/Schemes+&+Benefits/kn
National livestock mission 2024-ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಹೈನುಗಾರಿಕೆ,ಕುರಿ,ಕೋಳಿ,ಮೇಕೆ,ಹಂದಿ ಸಾಕಾಣೆಕೆಗೆ ಅರ್ಜಿ ಆಹ್ವಾನ
ಈ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಉದ್ಯಮಶೀಲತೆ, ಕುರಿ, ಮೇಕೆ, ಹಂದಿ ಸಾಕಾಣಿಕೆ ಮತ್ತು ರಸಮೇವು ಉತ್ಪಾದನೆ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ನೀಡುವ ಯೋಜನೆ ಜಾರಿಯಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಬಹುದಾಗಿದೆ.
National livestock mission
ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಹೊಸ
ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ
(ದನ/ಎಮ್ಮೆ, ಕುರಿ/ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗಾಗಿ)
ಕೇಂದ್ರ ಸರ್ಕಾರದ ಕಿಸಾನ್ ಕ್ರೇಡಿಟ್ ಕಾರ್ಡ್ ಯೋಜನೆಯನ್ವಯ (ಕೆ,ಸಿ,ಸಿ) ಈ ಕೆಳಗಿನ ಪಶುಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ ಭರಿಸಲು ರಾಷ್ಟಿçಕೃತ ಬ್ಯಾಂಕ್ / ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಹೊಸ ಕಿಸಾನ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಆಸಕ್ತ ರೈತಾಪಿ ವರ್ಗದವರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ, ಅರ್ಜಿ ನಮೂನೆಯನ್ನು ಪಡೆದು ಸಲ್ಲಿಸಬಹುದಾಗಿದೆ.
ಅವಶ್ಯಕ ದಾಖಲಾತಿಗಳು :-
1)ಆಧಾರ,
2)ಪಹಣಿ ಪತ್ರ
3)ಬ್ಯಾಂಕ್ಖಾತೆ ಸಂಖ್ಯೆ,
ಬ್ಯಾಂಕಿನ ಹೆಸರು, ಶಾಖೆ ಮತ್ತು ಐ.ಎಫ್.ಎಸ್.ಸಿ. ಕೊಡ್ ನೊಂದಿಗೆ ಬ್ಯಾಂಕ್ ಖಾತೆ ವಿವರಗಳು ಮತ್ತು
4)ಭಾವ ಚಿತ್ರ.
ಕ್ರ.ಸಂ |
ಘಟಕ |
ಸೌಲಭ್ಯಗಳ ವಿವರ |
|
ಹೈನುಗಾರಿಕೆ |
|
1 |
ಮಿಶ್ರತಳಿ ದನಗಳ ನಿರ್ವಹಣೆ (1+1) |
ಪ್ರತಿ ಹಸುವಿಗೆ ಗರಿಷ್ಠ ರೂ.14,000/-ರಂತೆ ಒಟ್ಟೂ ಎರಡು ಹಸುಗಳಿಗೆ ರೂ.28,000/-ಸಾಲ ಸೌಲಭ್ಯ |
|
ಆ. ಸುಧಾರಿತ ಎಮ್ಮೆಗಳ ನಿರ್ವಹಣೆ |
ಪ್ರತಿ ಎಮ್ಮೆಗೆ ಗರಿಷ್ಠ ರೂ.16,000/-ರಂತೆ ಒಟ್ಟೂ ಎರಡು ಎಮ್ಮೆಗಳಿಗೆ ರೂ.32.000/-ಸಾಲ ಸೌಲಭ್ಯ |
|
ಕುರಿ ಸಾಕಾಣಿಕೆ |
|
2 |
ಕುರಿಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.12,000/-ರಂತೆ ಸಾಲ ಸೌಲಭ್ಯ |
|
ಕುರಿಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.48,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (10) |
ರೂ. 13,000 ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (20) |
ರೂ. 26,000 ರಂತೆ ಸಾಲ ಸೌಲಭ್ಯ |
|
ಮೇಕೆ ಸಾಕಾಣಿಕೆ |
|
3 |
ಮೇಕೆಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 24,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,13,000/- ರಂತೆ ಸಾಲ ಸೌಲಭ್ಯ |
|
ಮೇಕೆಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 48,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,26,000/- ರಂತೆ ಸಾಲ ಸೌಲಭ್ಯ |
4 |
ಹಂದಿ ಸಾಕಾಣಿಕೆ (10) |
ರೂ,60,000 ರಂತೆ ಸಾಲ ಸೌಲಭ್ಯ |
|
ಕೋಳಿ ಸಾಕಾಣಿಕೆ |
|
5 |
ಮಾಂಸದ ಕೋಳಿ ಸಾಕಾಣಿಕೆ |
2000 ಕೋಳಿಗಳಿಗೆ ಗರಿಷ್ಠ ರೂ, 1,60,000/-ರ ವರೆಗೆ ಸಾಲ ಸೌಲಭ್ಯ |
|
ಮೊಟ್ಟೆ ಕೋಳಿ ಸಾಕಾಣಿಕೆ |
1000 ಕೋಳಿಗಳಿಗೆ ಗರಿಷ್ಠ ರೂ, 1,80,000/-ರ ವರೆಗೆ ಸಾಲ ಸೌಲಭ್ಯ |
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರು/ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ನಿರ್ದೇಶಕರಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಸಂಪರ್ಕಿಸಬಹುದಾಗಿದೆ.
ಈ ಮಾಹಿತಿ ನಿಮಗೆ ಉಪಯೋಗವಾಗಿದ್ದರೆ ಬೇರೆಯವರಿಗೂ ಹಂಚಿಕೊಳ್ಳಿ ಧನ್ಯವಾದಗಳು
]]>ರಾಜ್ಯದ 222 ಗ್ರಾಮ ಪಂಚಾಯಿತಿ ಉಪ ಚುನಾವಣೆ ದಿನಾಂಕ ಘೋಷಣೆ: ಮೇ 11ರಂದು ಮತದಾನ, 14ರಂದು ಫಲಿತಾಂಶ ಪ್ರಕಟ
ರಾಜ್ಯದ 222 ಗ್ರಾಮ ಪಂಚಾಯಿತಿಗಳ 260 ಸ್ಥಾನಗಳಿಗೆ ಉಪಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಲಾಗಿದೆ.
ಏಪ್ರಿಲ್ 22 ರಂದು ರಾಜ್ಯ ಚುನಾವಣಾ ಆಯೋಗದಿಂದ ಅಧಿಸೂಚನೆ ಪ್ರಕಟಿಸಲಾಗುವುದು. ಮೇ 11ರಂದು ಮತದಾನ, ಮೇ 14ರಂದು ಫಲಿತಾಂಶ ಪ್ರಕಟವಾಗಲಿದೆ.
ವಿವಿಧ ಕಾರಣಗಳಿಂದಾಗಿ ತೆರವಾಗಿರುವ 222 ಗ್ರಾಮ ಪಂಚಾಯಿತಿಗಳ 260 ಸ್ಥಾನಗಳಿಗೆ ಉಪಚುನಾವಣೆ ನಡೆಸಲಾಗುವುದು.
Voter ID-ನಿಮ್ಮ ಮೊಬೈಲ್ ನಲ್ಲೇ ಬದಲಾದ ಮೊಟರ್ ಐಡಿ ಡೌನ್ಲೊಡ್ ಮಾಡಿಕೊಳ್ಳುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-205
ಇದಕ್ಕಾಗಿ ಚುನಾವಣಾ ಆಯೋಗದಿಂದ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮೇ 11ರಂದು ಮತದಾನ, ಮೇ 14ರಂದು ಫಲಿತಾಂಶ ಪ್ರಕಟಿಸಲಾಗುವುದು. ಇದಕ್ಕೆ ಪೂರ್ವಭಾವಿಯಾಗಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಏಪ್ರಿಲ್ 22ರಂದು ಅಧಿಸೂಚನೆ ಹೊರಡಿಸಲಾಗುವುದು ಎನ್ನಲಾಗಿದೆ.
.Polling booth-ನಿಮ್ಮ ಮತಗಟ್ಟೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-207
ಕರ್ನಾಟಕದ ಮತದಾರರ ವಿವರ (Karnataka Voter Details)ಕರ್ನಾಟಕ ಒಟ್ಟು 5.3 ಕೋಟಿ ಮತದಾರರನ್ನು ಹೊಂದಿದ್ದು, ಇದರಲ್ಲಿ 2.62 ಕೋಟಿ ಪುರುಷ ಮತದಾರರು ಇದ್ದರೆ, 2.59 ಕೋಟಿ ಮಹಿಳಾ ಮತದಾರರು ಇದ್ದಾರೆ. ಮತದಾರರ ಲಿಂಗಾನುಪಾತ ಗಮನಿಸಿದರೆ ಪ್ರತಿ ಸಾವಿರ ಪುರುಷ ಮತದಾರರಿಗೆ 988 ಮಹಿಳಾ ಮತದಾರರಿದ್ದಾರೆ.
Voter list-ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ceo.karnataka.gov.in/draftroll_2023/
ನಂತರ ನಿಮ್ಮ ಜಿಲ್ಲೆಯನ್ನು ಕ್ಲಿಕ್ ಮಾಡಿ
ನಂತರ ನೀವು ಮತ ಹಾಕುವ ಬೂತ ಮೇಲೆ ಕ್ಲಿಕ್ ಮಾಡಿ
ಕೆಳಗೆ ಕಾಣುವ captch ಮೇಲೆ ಕ್ಲಿಕ್ ಮಾಡಿ Download ಮೇಲೆ ಕ್ಲಿಕ್ ಮಾಡಿದರೆ,ನಿಮ್ಮ ಬೂತನಲ್ಲಿರುವ ಎಲ್ಲಾ ಮತದಾರರ ಪಟ್ಟಿ ಸಿಗುತ್ತದೆ. ಇದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ.
ನಿಮ್ಮ ಹೆಸರು ಇಲ್ಲದಿದ್ದರೆ ಕೂಡಲೆ ನಿಮ್ಮ ಗ್ರಾಮ ಲೆಕ್ಕಾಧಿಕಾರಿಯನ್ನು ಸಂಪರ್ಕಿಸಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಸೇರಿಸಿ
ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs
http://krushirushi.in/Krushi-
ಇಂತಿ ನಿಮ್ಮ
ಶಿವನಗೌಡ ಪಾಟೀಲ
M.Sc(ಕೃಷಿ), ಕೀಟಶಾಸ್ತ್ರ
]]>
ಸೂಕ್ಷ್ಮ (ತುಂತುರು) ನೀರಾವರಿಗೆ(Micro irrigation)ಸಹಾಯಧನದಡಿ ಪರಿಕರಗಳನ್ನು ಪಡೆಯಲಿದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಿ, ಎಲ್ಲ ವರ್ಗದ ರೈತರಿಗೆ ಸಬ್ಸಿಡಿ ನವೀಕರಣ ಸೌಲಭ್ಯ ವಿಸ್ತರಿಸಿ ಆದೇಶಿಸಿದೆ. ಪರಿಶಿಷ್ಟ ಜಾತಿ, ಪಂಗಡಗಳ ರೈತ ಫಲಾನುಭವಿಗಳು ಏಳು ವರ್ಷಗಳ ನಂತರ ಅದೇ ಜಮೀನಿಗೆ ಸಹಾಯಧನ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು.
ಇದೀಗ ಇತರ ವರ್ಗಗಳ ರೈತರಿಗೂ ಸರ್ಕಾರ ವಿಸ್ತರಿಸಿದೆ. ಈ ಹಿಂದೆ ಇತರ ವರ್ಗದ ರೈತರಿಗೆ ಒಮ್ಮೆ ಮಾತ್ರ ಒಂದು ನಿರ್ದಿಷ್ಟ ಜಮೀನಿಗೆ ಹನಿ ನೀರಾವರಿ(Drip irrigation), ತುಂತುರು ನೀರಾವರಿ(Sprinkler irrigation)ಘಟಕ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಸಚಿವರ ಪ್ರಯತ್ನ ಫಲಪ್ರದ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ರಾಜ್ಯ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಎಲ್ಲ ಜಿಲ್ಲೆಗಳ ರೈತರು ಇತರೆ ವರ್ಗಗಳ ರೈತರಿಗೆ ವಿಧಿಸಿರುವ ನಿರ್ಬಂಧ ಸಡಿಲಿಸಲು ಪದೇಪದೆ ವಿನಂತಿಸಿದ್ದರು. ಈ ಮನವಿಯನ್ನು ಎನ್.ಚಲುವರಾಯಸ್ವಾಮಿ ಗಂಭೀರವಾಗಿ ಪರಿಗಣಿಸಿದ್ದರು. ನಿರಂತರ ಪ್ರಯತ್ನ ಕೊನೆಗೂ ಫಲಪ್ರದವಾಗಿದೆ. ಇತರೆ ವರ್ಗಗಳ ರೈತರ ಮೇಲಿನ ನಿರ್ಬಂಧ ಸಡಿಲಿಸಿ, ಏಳು ವರ್ಷಗಳ ನಂತರ ಮತ್ತದೇ ಜಮೀನಿಗೆ ಸಬ್ಸಿಡಿ ನವೀಕರಣದ ಅವಕಾಶದ ಆದೇಶ ಹೊರಬಿದ್ದಿದೆ. ಕೇಂದ್ರ ಸರ್ಕಾರವು ರಾಷ್ಟ್ರೀಯ ಕೃಷಿ ಯೋಜನೆಯಡಿ ಒಂಭತ್ತು ಘಟಕಗಳನ್ನು ಸೇರ್ಪಡೆಗೊಳಿಸಿ ಪ್ರಧಾನಮಂತ್ರಿ ರಾಷ್ಟ್ರೀಯ ವಿಕಾಸ ಯೋಜನೆ (ಪಿಎಂ-ಆರ್ಕೆವಿವೈ) ಎಂದು ಮರು ನಾಮಕರಣ ಮಾಡಿದೆ. ಇದರ ವ್ಯಾಪ್ತಿಗೆ ಒಳಪಡಿಸುವಂತೆ ರೈತರಿಗೆ ಸೌಲಭ್ಯ ಪಡೆಯಲು ಅವಕಾಶ ನೀಡಿ ಆದೇಶಿಸಿದೆ.
2.60 ಲಕ್ಷ ರೈತರಿಗೆ ಅನುಕೂಲ: ಪಿಎಂಕೆಎಸ್ಐ(PMKSY)ಮತ್ತು ಪಿಎಂಎಂಎಸ್(PMMS) ಯೋಜನೆಯಡಿ ಸೂಕ್ಷ್ಮ ನೀರಾವರಿ ಯೋಜನೆಗೆ 274 ಕೋಟಿ ರೂ. ಮೀಸಲಿರಿಸಲಾಗಿತ್ತು. ಇದರಿಂದ 2.60 ಲಕ್ಷ ರೈತರಿಗೆ ಅನುಕೂಲ ತಲುಪಲಿದೆ. ಅಲ್ಲದೆ ಟಾಪ್ಅಪ್ ಯೋಜನೆಯಡಿ ಸೂಕ್ಷ್ಮ ನೀರಾವರಿ ಪರಿಕರಗಳಿಗೆ ಆರ್ಥಿಕ ನೆರವು ಒದಗಿಸಲು 252 ಕೋಟಿ ರೂ. ಅನುದಾನವನ್ನು ನೀಡಲಾಗಿದೆ. ಸುಸ್ಥಿರ ಕೃಷಿ ಅಭಿವೃದ್ಧಿ, ಯಾಂತ್ರೀಕರಣ ಮತ್ತು ಡಿಜಿಟಿಲೀಕರಣ, ಪ್ರತಿ ಹನಿ ನೀರು ಪರಿಣಾಮಕಾರಿ ಬಳಕೆ ಮುಂತಾದ ಉದ್ದೇಶಗಳನ್ನು ಪಿಎಂ-ಆರ್ಕೆವಿವೈ ಒಳಗೊಂಡಿದೆ.
ವಿಸ್ತೃತ ಯೋಜನಾ ವರದಿ, ಮಣ್ಣಿನ ಆರೋಗ್ಯ ನಿರ್ವಹಣೆ, ಮಳೆಯಾಶ್ರಿತ ಪ್ರದೇಶದ ಅಭಿವೃದ್ಧಿ, ಕೃಷಿ ಅರಣ್ಯ, ಪಾರಂಪರಿಕ ಕೃಷಿ, ಕೃಷಿ ಯಾಂತ್ರೀಕರಣ, ಪ್ರತಿ ಹನಿಗೂ ಹೆಚ್ಚಿನ ಬೆಳೆ, ಬೆಳೆ ಉಳಿಕೆ ನಿರ್ವಹಣೆ, ಬೆಳೆ ವೈವಿಧ್ಯಕರಣ, ಕೃಷಿ ನವೋದ್ಯಮಗಳಿಗೆ ವೇಗವರ್ಧಕ ನಿಧಿ ಘಟಕಗಳನ್ನು ಈ ಯೋಜನೆಯಡಿ ವಿಲೀನಗೊಳಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 60:40 ಅನುಪಾತದಡಿ ಯೋಜನಾ ವೆಚ್ಚವನ್ನು ಭರಿಸಲಿದೆ. ಸೂಕ್ಷ್ಮ ನೀರಾವರಿಗೆ ಪ್ರೋತ್ಸಾಹಿಸಲೆಂದು ರೈತರಿಗೆ ಸಬ್ಸಿಡಿ ಸೌಲಭ್ಯ ಕಲ್ಪಿಸಲಾಗಿದೆ.
ಪಿಎಂ-ಆರ್ಕೆವಿವೈಯಡಿ(PM-RKVY) 2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರ 582.24 ಕೋಟಿ ರೂ. ಆರಂಭಿಕ ಹಂಚಿಕೆ ಮಾಡಿತ್ತು. ನಂತರ 761.89 ಕೋಟಿ ರೂ.ಗಳಿಗೆ ಏರಿಸಿದ್ದು, ಹೆಚ್ಚುವರಿ ಮೊತ್ತದ ಪೈಕಿ ಕೃಷಿ ಯಾಂತ್ರೀಕರಣ ಮತ್ತು ಉಳಿಕೆ ಬೆಳೆ ನಿರ್ವಹಣೆಗೆ 120 ಕೋಟಿ ರೂ., ಮಣ್ಣಿನ ಆರೋಗ್ಯ- 12 ಕೋಟಿ ರೂ., ವಿಸ್ತೃತ ಯೋಜನಾ ವರದಿ ಘಟಕಕ್ಕೆ 46.65 ಕೋಟಿ ರೂ. ಸೇರಿತ್ತು. ಯೋಜನೆಯಡಿ 526.75 ಕೋಟಿ ರೂ., 2024-25ನೇ ವರ್ಷಕ್ಕೆ ಹಂಚಿಕೆಯಾದ ಮೊತ್ತದಲ್ಲಿ 326.02 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.
ಸೂಕ್ಷ್ಮ ನೀರಾವರಿಗೆ ಸಬ್ಸಿಡಿ ಸೌಲಭ್ಯವೆಷ್ಟು?
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Aadhaar number/ಆಧಾರ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ Aadhaar number/ಆಧಾರ್ ಸಂಖ್ಯೆ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ನಿಮ್ಮ ಆಧಾರ್ ನಂಬರ್ ನ ಕೊನೆಯ 4 ಸಂಖ್ಯೆ ಒಂದೆೇ ಇರುವ ಎಲ್ಲಾ ರೈತರ ಪಟ್ಟಿ ಸಿಗಲಿದೆ.ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಲು Search ಬಾಕ್ಸನಲ್ಲಿ ನಿಮ್ಮ ಹೆಸರು ಹಾಕಿ Search ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಬೆಳೆಹಾನಿ ಪರಿಹಾರ ಜಮಾ ಮಾಹಿತಿ ಸಿಗಲಿದೆ.
FID based Belehani parihara-ನಿಮ್ಮ FID ನಂಬರ್ ಹಾಕಿ ನಿಮಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ಚೆಕ್ ಮಾಡಿ
ಮೊದಲು ನಿಮ್ಮ FID ನಂಬರ್ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/GetDetailsByAadhaar.aspx
ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.
ನಂತರ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Farmer ID/ರೈತರ ಗುರುತಿನ ಸಂಖ್ಯೆ (FID) ನಂಬರ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ FID ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮ್ಮ FID ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ
Mobile number based croploss compensation-ನಿಮ್ಮ ಮೊಬೈಲ್ ನಂಬರ್ ಹಾಕಿ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ
ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ
ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ
Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.
Survey number based croploss compensation-ನಿಮ್ಮ ಸರ್ವೆ ನಂಬರ್ ಹಾಕಿ ನಿಮ್ಮ ಸರ್ವೆ ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Survey number/ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,ಸರ್ವೆ ನಂಬರ್,ಸರ್ ನಾಕ್,ಹಿಸ್ಸಾ ನಂಬರ್ select ಮಾಡಿ Get data/ಪಡೆಯಿರಿ ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಸರ್ವೆ ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ.
ಇದನ್ನೂ ಓದಿ
Survey number based croploss compensation-ನಿಮ್ಮ ಸರ್ವೆ ನಂಬರ್ ಹಾಕಿ ನಿಮ್ಮ ಸರ್ವೆ ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-1269
ಸರ್ವೆ ನಂಬರ್ ವಾರು ಬೆಳೆಹಾನಿ ಪರಿಹಾರ ಜಮಾ ಮಾಡಲಾಗುತ್ತಿದೆ.
ನಿಮ್ಮ ಸರ್ವೆ ನಂಬರ್ ಹಾಕಿ ನಿಮ್ಮ ಸರ್ವೆ ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ಚೆಕ್ ಮಾಡಿ
ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆದರವು (arecanut rate) ಭರ್ಜರಿ ಏರಿಕೆ ಕಂಡಿದೆ. 55 ಸಾವಿರ ಗಡಿಯತ್ತ ದರ ಏರಿಕೆಯಾಗುತ್ತಿದೆ. ಇಂದು (ಏ.4) ಗರಿಷ್ಠ ಬೆಲೆ 54,629 ರೂ.ಗೆ ಏರಿಕೆಯಾಗಿದೆ.
ಅಡಿಕೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ (Channagiri) ವಹಿವಾಟಿನಲ್ಲಿ ಏ.4ರಂದು ರಾಶಿ ಅಡಿಕೆ ಗರಿಷ್ಠ ಬೆಲೆ ಕ್ವಿಂಟಲ್ ಗೆ 54,629. ಇದ್ದು, ಕನಿಷ್ಠ ಬೆಲೆ 50,512 ರೂ., ಸರಾಸರಿ ಬೆಲೆ 53,130 ರೂ.ಇದೆ.
ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಅದರಲ್ಲೂ ಏಪ್ರಿಲ್ ತಿಂಗಳಲ್ಲಿ ಇನ್ನಷ್ಟು ಬಿಸಿಲು ಏರಿಕೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬಿಸಿಲಿನ ತಾಪಮಾನ ಹೆಚ್ಚಳದಿಂದ ಅಡಿಕೆಗೆ ಹಲವು ರೋಗಗಳು ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಅಡಿಕೆ ತೋಟಗಳ ರಕ್ಷಣೆಗೆ ರೈತರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ.
ಜನವರಿ ಕೊನೆಯಲ್ಲಿ 52 ಸಾವಿರ ಒಳಗೆ ಇದ್ದ ದರ, ಫೆಬ್ರವರಿಯಲ್ಲಿ ಮತ್ತೆ 53 ಸಾವಿರ ಗಡಿ ದಾಟಿತ್ತು. ಮಾರ್ಚ್ ಮೊದಲ ವಾರದಲ್ಲಿ ಸ್ವಲ್ಪ ಇಳಿಕೆಯಾಗಿದ್ದು, ತಿಂಗಳ ಕೊನೆಯಲ್ಲಿ ಮತ್ತೆ 53 ಸಾವಿರ ಗಡಿ ದಾಟಿತ್ತು. ಇದೀಗ ಏಪ್ರಿಲ್ ನಲ್ಲಿ 55 ಸಾವಿರ ಗಡಿಯತ್ತ ಸಾಗುತ್ತಿದೆ. 2023 ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ ತಲುಪಿತ್ತು. ಕಳೆದ ವರ್ಷ (2024) ಮೇ ತಿಂಗಳಲ್ಲಿ ಗರಿಷ್ಠ 55 ಸಾವಿರ ತಲುಪಿತ್ತು.
]]>
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ, ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಏಳು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಏಳು ದಿನಗಳ ಕಾಲ ಕರ್ನಾಟಕದಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು ಏಪ್ರಿಲ್ 6 ರಂದು ಕರಾವಳಿ ಕರ್ನಾಟಕದ ಕೆಲವೆಡೆ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಉತ್ತರ ಒಳ ಕರ್ನಾಟಕದಲ್ಲಿಯೂ ಮಳೆ,ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿ 40-50 kmph ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ 40-50 ಕಿಮೀ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ
ದಕ್ಷಿಣ ಒಳ ಕರ್ನಾಟಕ ಭಾಗದ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ 30-40 kmph ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ 30-40 ಕಿ.ಮೀ ಗಾಳಿಯೊಂದಿಗೆ ಲಘು ಮಳೆ ಮಳೆಯಾಗುವ ಸಾಧ್ಯತೆಯಿದೆ.
ಏಪ್ರಿಲ್ 7ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಸಾಧ್ಯತೆ ಇದೆ. ಉತ್ತರ ಒಳ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ 30-40 kmph ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳ ಕರ್ನಾಟಕ ಭಾಗದ ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ (30-40 kmph) ಗಾಳಿಯೊಂದಿಗೆ ಲಘು ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ ಇದೆ
ಕರಾವಳಿ ಕರ್ನಾಟಕದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟೆ ಧಾರವಾಡ, ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ ಇದೆ.
ದಕ್ಷಿಣ ಒಳ ಕರ್ನಾಟಕ:ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಲಘು ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ.
ಏಪ್ರಿಲ್ 9 ರಂದು ಕರಾವಳಿ ಕರ್ನಾಟಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಅಂದೇ ಉತ್ತರ ಒಳ ಕರ್ನಾಟಕ: ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಧಾರವಾಡ, ಕಲಬುರ್ಗಿ, ಬಾಗಲಕೋಟೆ, ಬೆಳಗಾವಿ, ವಿಜಯಪುರ, ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆ ಲಘು ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ. ದಕ್ಷಿ ಣ ಒಳ ಕರ್ನಾಟಕದಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ.
ಏಪ್ರಿಲ್10 ರಂದು ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳ ಕರ್ನಾಟಕವಿಜಯಪುರ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್ 11ರಂದು ಕರಾವಳಿ ಕರ್ನಾಟಕ: ಕೆಲವೆಡೆ ಮಳೆಯಾಗುವ ಸಾಧ್ಯತೆ. ಉತ್ತರ ಒಳ ಕರ್ನಾಟಕ ವಿಜಯಪುರ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ. ದಕ್ಷಿಣ ಒಳ ಕರ್ನಾಟಕ: ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಎಲ್ಲಾ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಧಾರವಾಡ, ಬೆಳಗಾವಿ, ಹಾವೇರಿ ಜಿಲ್ಲೆಗಳ ಒಂದು ಅಥವಾ ಎರಡು ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ.
ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ.
]]>