Krushi Rushi News Website & Latest Posts https://krushirushi.in/rss/latest-posts Krushi Rushi News Website & Latest Posts en Copyright 2025 Krushi Rushi & All Rights Reserved Gruhalakshmi rejected list&ಈ ದಿನ ಒಟ್ಟಿಗೆ ಬಿಡುಗಡೆಯಾಗಲಿದೆ 3 ತಿಂಗಳ ಗೃಹಲಕ್ಷ್ಮಿ ಹಣ, ಆದರೆ ಈ ಪಟ್ಟಿಯಲ್ಲಿರುವವರಿಗಿಲ್ಲ ಗೃಹಲಕ್ಷ್ಮಿ ಹಣ https://krushirushi.in/Gruhalakshmi-rejected-list-1886 https://krushirushi.in/Gruhalakshmi-rejected-list-1886 Gruhalakshmi rejected list-ಈ ದಿನ ಒಟ್ಟಿಗೆ ಬಿಡುಗಡೆಯಾಗಲಿದೆ 3 ತಿಂಗಳ ಗೃಹಲಕ್ಷ್ಮಿ ಹಣ, ಆದರೆ ಈ ಪಟ್ಟಿಯಲ್ಲಿರುವವರಿಗಿಲ್ಲ ಗೃಹಲಕ್ಷ್ಮಿ ಹಣ

ಯಜಮಾನಿಯರಿಗೆ ಸಚಿವೆ ಲಕ್ಷ್ಮೀ 
ಹೆಬ್ಬಾಳ್ಳರ್‌ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ 8-10 ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೂ 8-10 ದಿನಗಳಲ್ಲಿ ಗೃಹ ಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡಲಾಗುವುದು. 


ನನಗೆ ಅಪಘಾತವಾಗಿ 40 ದಿನ ಆಸ್ಪತ್ರೆಯಲ್ಲಿ ಇದ್ದ ಕಾರಣ ಗೃಹ ಲಕ್ಷ್ಮಿ ಹಣ ಖಾತೆಗೆ ಹಾಕುವ ಪ್ರಕ್ರಿಯೆ ವಿಳಂಬವಾಗಿದೆ. ಇಷ್ಟು ದಿನ ವಿಳಂಬವಾಗಿದ್ದ ಹಣವನ್ನು 8-10 ದಿನದೊಳಗೆ ಮಹಿಳೆಯರ ಖಾತೆಗೆ ಜಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. 
ಗೃಹ ಲಕ್ಷ್ಮಿ ಹಣವನ್ನು ಹೊಸ ಪ್ಯಾಟರ್ನ್ ಮೂಲಕ ಹಾಕಲಾಗುತ್ತಿದೆ. ಬೆಂಗಳೂರು ಸುತ್ತಮುತ್ತಲ 5 ತಾಲೂಕು ಪಂಚಾಯಿತಿಗಳಿಗೆ ದುಡ್ಡು ಹಾಕಿದ್ದೇವೆ. ಅಲ್ಲಿಂದ ಸಿಡಿಪಿಒ ಮೂಲಕ ಹಣ ಬಿಡುಗಡೆ ಮಾಡಲಾಗಿದೆ. ಇನ್ನೂ ಸರಿಯಾಗಿ ಒಂದು ವಾರ, 10 ದಿನದೊಳಗೆ ಗೃಹ ಲಕ್ಷ್ಮಿ ಹಣ ಬಿಡುಗಡೆ ಮಾಡಲಾಗುವುದು ಎಂದು ಹೇಳಿದಾರೆ.

https://ahara.kar.nic.in/Home/EServices

ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ e-Ration Card ಮೇಲೆ ಕ್ಲಿಕ್ ಮಾಡಿ

ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ತಿಂಗಳು,ವರ್ಷ ಮೇಲೆ ಕ್ಲಿಕ್ ಮಾಡಿ,Go ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ರದ್ದಾದ ರೇಷನ್ ಕಾರ್ಡ್ ಪಟ್ಟಿ ದೊರೆಯಲಿದೆ

 

]]>
Fri, 21 Feb 2025 18:46:09 +0530 shivuagrico
Gruhalakshmi list&ಈ ಪಟ್ಟಿಯಲ್ಲಿರುವವರಿಗೆ ಈ ದಿನ ಒಟ್ಟಿಗೆ ಜಮಾ ಆಗಲಿದೆ 3 ತಿಂಗಳ ಗೃಹಲಕ್ಷ್ಮಿ ಅನ್ನಭಾಗ್ಯ ಹಣ https://krushirushi.in/Gruhalakshmi-list-1885 https://krushirushi.in/Gruhalakshmi-list-1885 Gruhalakshmi list-ಈ ಪಟ್ಟಿಯಲ್ಲಿರುವವರಿಗೆ ಒಟ್ಟಿಗೆ ಜಮಾ ಆಗಲಿದೆ 3 ತಿಂಗಳ ಗೃಹಲಕ್ಷ್ಮಿ ಅನ್ನಭಾಗ್ಯ ಹಣ

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಕೂಡಲೇ ಜನರ ಖಾತೆಗೆ ಜಮೆ ಮಾಡುವಂತೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 


ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಮೂರು ತಿಂಗಳಿನಿಂದ ಜಮಾ ಆಗಿಲ್ಲ ಎಂಬುದು ನನ್ನ ಗಮನದಲ್ಲಿದೆ.


ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

]]>
Fri, 21 Feb 2025 06:15:40 +0530 shivuagrico
Free vegetable seed kit&ರೈತರಿಗೆ ಉಚಿತವಾಗಿ 2 ಸಾವಿರ ಮೊತ್ತದ ತರಕಾರಿ ಬೀಜ ವಿತರಣೆಗೆ ಅರ್ಜಿ ಆಹ್ವಾನ https://krushirushi.in/Free-vegetable-seed-kit-1884 https://krushirushi.in/Free-vegetable-seed-kit-1884 Free vegetable seed kit-ರೈತರಿಗೆ ಉಚಿತವಾಗಿ 2 ಸಾವಿರ ಮೊತ್ತದ ತರಕಾರಿ ಬೀಜ  ವಿತರಣೆಗೆ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನಲ್ಲಿ ತರಕಾರಿ ಬೆಳೆಯಲು ಉತ್ತೇಜನ ನೀಡುವ ಉದ್ದೇಶದಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ರೈತರಿಗೆ ರೂ. 2000/- ಮೊತ್ತದ ತರಕಾರಿ ಬೀಜಗಳ ಕಿಟ್‌ನ್ನು ವಿತರಣೆ ಮಾಡಲಾಗುತ್ತಿದ್ದು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ಹಾಗೂ ಇತರೆ ರೈತರಿಂದ ಅರ್ಜಿ ಆಹ್ವಾನಿಸಿದೆ.


ಆಸಕ್ತ ರೈತರು ನಿಗದಿತ ನಮೂನೆ ಅರ್ಜಿಯನ್ನು ತೋಟಗಾರಿಕೆ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿ, ಆಧಾರ್‌ಕಾರ್ಡ್ ಜೇರಾಕ್ಸ್, ಬ್ಯಾಂಕ್ ಪಾಸ್ ಬುಕ್ ಜೇರಾಕ್ಸ್, ಜಾತಿ ಪ್ರಮಾಣ ಪತ್ರ(ಪ.ಜಾ/ಪ.ಪಂ.ದವರಿಗೆ ಮಾತ್ರ) ಗಳನ್ನು ಸಲ್ಲಿಸಿ ಫೆ. 11 ರಿಂದ ತರಕಾರಿ ಬೀಜಗಳ ಕಿಟ್‌ನ್ನು ಪಡೆಯುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Horticulture-department-schemes

ತೋಟಗಾರಿಕೆ ಇಲಾಖೆಯಿಂದ(Horticulture department schemes) ಸಣ್ಣ ಟ್ರ್ಯಾಕ್ಟ‌ರ್(Mini  tractor)
• ಡ್ರಾಗನ್ ಪೂಟ್(Dragon fruit), ಈರುಳ್ಳಿ ಶೇಖರಣಾ ಘಟಕಕ್ಕೆ (Onion storage)ಸಹಾಯಧನ
• ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ
ಹಾಗೂ ಎಲ್ಲಾ ವರ್ಗದ ರೈತರಿಗೆ ಹಸಿರು ಮನೆ(green house) ನಿರ್ಮಿಸಿಕೊಳ್ಳಲು, 9000 ಸಿಎಂಟಿ ಸಾಮರ್ಥ್ಯದ  ನೀರುಸಂಗ್ರಹಣಾ ಘಟಕ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.


ಎಲ್ಲಿ ಅರ್ಜಿ ಸಲ್ಲಿಸಬೇಕು

ಆಸಕ್ತ ಅರ್ಹ ರೈತರು ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ತಮ್ಮ ತಾಲ್ಲೂಕಿನ ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿ/ತೋಟಗರಿಕೆ ಇಲಾಖೆ (Horticulture department)ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಸಲ್ಲಿಸಬೇಕು.


ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

ಅರ್ಜಿದಾರರ ಅಧಾರ್ ಕಾರ್ಡ್‌ ಪ್ರತಿ.
• ಬ್ಯಾಂಕ್‌ ಪಾಸ್ ಬುಕ್ ಪ್ರತಿ.
• ಪೋಟೋ.
• ಪಹಣಿ/ಉತಾರ್/RTC.
ರೇಷನ್ ಕಾರ್ಡ ಪ್ರತಿ.
ಜಂಟಿ ಮಾಲೀಕರ ಖಾತೆಯಿದಲ್ಲಿ ಎಲ್ಲಾ ಮಾಲೀಕರ ಒಪ್ಪಿಗೆ ಪ್ರಮಾಣ ಪತ್ರ.


ಅನುದಾನ ಲಭ್ಯತೆ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ನಂತರ ಅರ್ಜಿದಾರರ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ(NHM);

ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ ನೀಡಲಾಗುತ್ತದೆ.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ(Pradna mantri krishi sinchayi yojane);

ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ(drip irrigation) ಅಳವಡಿಸಿಕೊಳ್ಳಲು ಶೇಕಡಾ 90% ರಷ್ಟು ಸಹಾಯಧನ (2 ಹೇಕ್ಟರ್‍ರವರೆಗೆ ಶೇಕಡಾ 90%) ಸಹಾಯಧನ.

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ (NAREGA)ಸಣ್ಣ, ಅತಿಸಣ್ಣ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ಅಡಿಕೆ ಹೊರತುಪಡಿಸಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶವಿದೆ.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಲ್ಲಿ(PMKVY) ಪರಿಶಿಷ್ಟ ಜಾತಿಯ ಅರ್ಹ ತೋಟಗಾರಿಕೆ ಬೆಳೆ ಹೊಂದಿರುವ ರೈತರಿಗೆ 9000 ಸಿಎಂಟಿ ಸಾಮಥ್ರ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ(NHM) ಸಮುದಾಯ ಕೃಷಿಹೊಂಡ(Farm pond), ಕೃಷಿಹೊಂಡ, ಪ್ಯಾಕ್‌ಹೌಸ್(Pack house), ಟ್ರ್ಯಾಕ್ಟರ್(Tractor) 20 ಪಿಟಿಒ ಎಚ್‌ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೆ ಫೈಬರ್ ದೋಟಿ(ಅಡಿಕೆ ಕಟಾವು ಮಾಡಲು) (Fiber doti)ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.


 ತಾಲ್ಲೂಕಿನ ಆಸಕ್ತ ರೈತರು ಅರ್ಜಿಯೊಂದಿಗೆ ತಮ್ಮ ಜಮೀನಿನ ಪಹಣಿ, ಆಧಾ‌ರ್ ಕಾರ್ಡ್ (Aadhaar card) ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಲ್ಲಾ ಪಂಚಾಯಿತಿ) ಕಚೇರಿಯಲ್ಲಿ ಹಾಗೂ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Horticulture department schemes-ತೋಟಗಾರಿಕೆ ಇಲಾಖೆಯಲ್ಲಿರುವ ವಿವಿಧ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆ(Horticulture department)ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳನ್ನು ಚೆಕ್ ಮಾಡಿ

https://horticulturedir.karnataka.gov.in/info-2/Facilities+available+to+farmers/kn



ಹೆಚ್ಚಿನ ಮಾಹಿತಿಗಾಗಿ  ತೋಟಗಾರಿಕೆ ಇಲಾಖೆ ಕಚೇರಿಯನ್ನು
ಸಂಪರ್ಕಿಸುವುದು. 

]]>
Thu, 20 Feb 2025 17:37:18 +0530 shivuagrico
Pension amount status check&ಪಿಂಚಣೆ ಹಣ 1200 ರಿಂದ 2000 ಕ್ಕೆ ಹೆಚ್ಚಳ,ಎಲ್ಲಾ ರೀತಿಯ ಪಿಂಚಣೆ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Pension-amount-status-check-1882 https://krushirushi.in/Pension-amount-status-check-1882 Pension amount status check-ಪಿಂಚಣೆ ಹಣ 1200 ರಿಂದ 2000 ಕ್ಕೆ ಹೆಚ್ಚಳ,ಎಲ್ಲಾ ರೀತಿಯ ಪಿಂಚಣೆ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಕೇಂದ್ರ ಸರ್ಕಾರ ಇತ್ತೀಚೆಗೆ ವಿಧವಾ ಪಿಂಚಣಿ ಯೋಜನೆಯಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ, ಇದು ಲಕ್ಷಾಂತರ ಮಹಿಳೆಯರಿಗೆ ಪರಿಹಾರವನ್ನು ತರುತ್ತದೆ. ಈ ಹೆಚ್ಚಳದೊಂದಿಗೆ, ಪಿಂಚಣಿ ಮೊತ್ತವನ್ನು ಗಮನಾರ್ಹವಾಗಿ ಹೆಚ್ಚಿಸಲಾಗಿದ್ದು, ಇದರಿಂದಾಗಿ ಮಹಿಳೆಯರು ಉತ್ತಮ ಆರ್ಥಿಕ ಸಹಾಯವನ್ನು ಪಡೆಯಬಹುದು.

ವಿಧವಾ ಪಿಂಚಣಿ ಯೋಜನೆಯಡಿಯಲ್ಲಿ ಪಡೆಯುವ ಮೊತ್ತವನ್ನು ಮಹತ್ತರವಾಗಿ ಹೆಚ್ಚಿಸಲಾಗಿದೆ. ಮೊದಲು ಈ ಯೋಜನೆಯಲ್ಲಿ ತಿಂಗಳಿಗೆ 500 ರಿಂದ 1000 ರೂಪಾಯಿಗಳವರೆಗೆ ಸಿಗುತ್ತಿತ್ತು ಆದರೆ ಈಗ ಅದನ್ನು ತಿಂಗಳಿಗೆ 2000 ರಿಂದ 3000 ಕ್ಕೆ ಹೆಚ್ಚಿಸಲಾಗಿದೆ. ಇದರರ್ಥ ಮಹಿಳೆಯರು ಮೊದಲಿಗಿಂತ ಹೆಚ್ಚಿನ ಆರ್ಥಿಕ ಸಹಾಯವನ್ನು ಪಡೆಯಲು ಸಾಧ್ಯವಾಗುತ್ತದೆ, ಆದರೂ ಪ್ರತಿ ರಾಜ್ಯ ಸರ್ಕಾರವನ್ನು ಅವಲಂಬಿಸಿ ಮೊತ್ತವು ಸ್ವಲ್ಪ ಬದಲಾಗಬಹುದು. ಆದರೆ ಕೇಂದ್ರ ಸರ್ಕಾರದ ಶಿಫಾರಸಿನ ನಂತರ, ಇದನ್ನು ಅನೇಕ ರಾಜ್ಯಗಳಲ್ಲಿ ಜಾರಿಗೆ ತರಲಾಗಿದ್ದು, ಇದು ಮಹಿಳೆಯರ ಜೀವನವನ್ನು ಸ್ವಲ್ಪ ಸುಲಭಗೊಳಿಸುತ್ತದೆ.

ಪ್ರಮುಖ ಬದಲಾವಣೆಗಳು

ಪಿಂಚಣಿ ಮೊತ್ತ ₹1000 ದಿಂದ ₹2000 ಕ್ಕೆ ಏರಿಕೆ.
ಈಗ ನೀವು ಪ್ರತಿ ತಿಂಗಳು ₹2000 ರಿಂದ ₹3000 ಪಡೆಯುತ್ತೀರಿ.
ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆ ನಿಯಮಗಳು.

ಈ ಯೋಜನೆಯ ಲಾಭವನ್ನು ಯಾರು ಪಡೆಯಬಹುದು

ಮಹಿಳೆಯ ವಯಸ್ಸು 18 ವರ್ಷಗಳು ಆಗಿರಬೇಕು.
ಮಹಿಳೆಯ ವಾರ್ಷಿಕ ಆದಾಯವು ಸರ್ಕಾರ ನಿಗದಿಪಡಿಸಿದ ಮಿತಿಗಿಂತ ಕಡಿಮೆಯಿರಬೇಕು.
ಮಹಿಳೆಗೆ ಬೇರೆ ಯಾವುದೇ ಸರ್ಕಾರಿ ಪಿಂಚಣಿ ಯೋಜನೆಯ ಲಾಭ ಸಿಗಬಾರದು
ಮಹಿಳೆಯ ಹೆಸರಿನಲ್ಲಿ ಯಾವುದೇ ದೊಡ್ಡ ಆಸ್ತಿ ಅಥವಾ ಕೃಷಿ ಭೂಮಿ ಇರಬಾರದು.
ಈ ಷರತ್ತುಗಳನ್ನು ಪೂರೈಸುವ ಮಹಿಳೆಯರು ಈ ಯೋಜನೆಯ ಲಾಭ ಪಡೆಯಬಹುದು.

ಪತಿಯ ಮರಣದ ನಂತರ ಆರ್ಥಿಕವಾಗಿ ದುರ್ಬಲರಾಗಿರುವ ಮತ್ತು ಉತ್ತಮ ಜೀವನ ನಡೆಸಲು ಸಹಾಯ ಬಯಸುವ ಮಹಿಳೆಯರಿಗಾಗಿ ಈ ಯೋಜನೆ ಇದೆ.

ಅರ್ಜಿ ಸಲ್ಲಿಸುವುದು ಹೇಗೆ

ನೀವು ಈ ಯೋಜನೆಯ ಲಾಭ ಪಡೆಯಲು ಬಯಸಿದರೆ, ಅರ್ಜಿ ಸಲ್ಲಿಸುವುದು ತುಂಬಾ ಸುಲಭ. ನೀವು ಆನ್‌ಲೈನ್ ಮತ್ತು ಆಫ್‌ಲೈನ್ ಎರಡರಲ್ಲೂ ಅರ್ಜಿ ಸಲ್ಲಿಸಬಹುದು.

ರಾಜ್ಯಗಳಾದ್ಯಂತ ಪಿಂಚಣಿ ಮೊತ್ತ

ದೇಶದ ವಿವಿಧ ರಾಜ್ಯಗಳಲ್ಲಿ ಪಿಂಚಣಿ ಮೊತ್ತವು ಬದಲಾಗಬಹುದು. ಕೆಲವು ರಾಜ್ಯಗಳ ಪಿಂಚಣಿ ಮೊತ್ತದ ಬಗ್ಗೆ ಇಲ್ಲಿದೆ ಮಾಹಿತಿ

ರಾಜ್ಯ ಹಿಂದಿನ ಮೊತ್ತ (₹) ಹೊಸ ಮೊತ್ತ (₹)
ಉತ್ತರ ಪ್ರದೇಶ 500 1500₹
ಬಿಹಾರ 600 2000₹
ರಾಜಸ್ಥಾನ 750 2500₹
ಮಧ್ಯಪ್ರದೇಶ 1000 3000₹
ಹರಿಯಾಣ 1200 2500₹
ಮಹಾರಾಷ್ಟ್ರ 800 2000₹
ಕರ್ನಾಟಕ 900 2200₹

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://dssp.karnataka.gov.in/dssp/villageWise_list_Of_beneficiaries.aspx

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಅಥವಾ ಪಟ್ಟಣ select ಮಾಡಿ, ಹೊಬಳಿ,ಗ್ರಾಮ select ಮಾಡಿ,Captch type ಮಾಡಿ, Search ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿ ಪಿಂಚಣಿ ಪಡೆಯುವವರ ಹೆಸರು ಸಿಗಲಿದೆ

(ಸೂಚನೆ-Desktop mode open ಮಾಡಿಕೊಳ್ಳಿ)

Pension status-ಈ ತಿಂಗಳ ನಿಮ್ಮ ಪಿಂಚಣೆ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://dssp.karnataka.gov.in/dssp/Beneficiary_Status.aspx

ನಂತರ ನಿಮ್ಮ ಗ್ರಾಮದ ಪಟ್ಟಿಯಲ್ಲಿ ನಿಮ್ಮ beneficiary ID ಹಾಕಿ,captcha type ಮಾಡಿ search ಮೇಲೆ ಕ್ಲಿಕ್ ಮಾಡಿ

ನಂತರ click here to get payment details from SSP portal ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ beneficiary ID ಹಾಗೂ captcha code ಹಾಕಿ search ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ಇಲ್ಲಿಯವರೆಗೆ ಜಮಾ ಆದ ಪಿಂಚಣೆ ಹಣ ಮಾಹಿತಿ ದೊರೆಯಲಿದೆ

ಹೀಗೂ ಚೆಕ್ ಮಾಡಬಹುದು

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ pension ಮೇಲೆ ಕ್ಲಿಕ್ ಮಾಡಿ

ನಂತರ ಇಲ್ಲಿಯವರೆಗೂ ಜಮಾ ಆದ ಪಿಂಚಣೆ ಹಣ(pension amount)ಮಾಹಿತಿ ಸಿಗಲಿದೆ.

]]>
Thu, 20 Feb 2025 13:16:23 +0530 shivuagrico
Annabhagya amount status check&ಇನ್ನು ಮುಂದೆ ಅನ್ನಭಾಗ್ಯ ಹಣ ಬದಲಾಗಿ 10 ಕೆಜಿ ಅಕ್ಕಿ,ಹಾಗಾದರೆ ಇಲ್ಲಿಯವರೆಗೂ ಜಮಾ ಆದ ಅನ್ನಭಾಗ್ಯ ಹಣ ಜಮಾ ಸ್ಟೇಟಸ್ ಚೆಕ್ ಮಾಡಿ https://krushirushi.in/Annabhagya-amount-status-check-1883 https://krushirushi.in/Annabhagya-amount-status-check-1883 Annabhagya amount status check-ಇನ್ನು ಮುಂದೆ ಅನ್ನಭಾಗ್ಯ ಹಣ ಬದಲಾಗಿ 10 ಕೆಜಿ ಅಕ್ಕಿ,ಹಾಗಾದರೆ ಇಲ್ಲಿಯವರೆಗೂ ಜಮಾ ಆದ ಅನ್ನಭಾಗ್ಯ ಹಣ ಜಮಾ ಸ್ಟೇಟಸ್ ಚೆಕ್ ಮಾಡಿ

ಅನ್ನಭಾಗ್ಯ ಯೋಜನೆಯಡಿ ಪಡಿತರ ಫಲಾನುಭವಿಗಳಿಗೆ ನೀಡುತ್ತಿರುವ ನೇರ ನಗದು ವರ್ಗಾವಣೆ ಯೋಜನೆಯಡಿ ನೀಡುತ್ತಿರುವ ಹಣದ ಬದಲಾಗಿ 5 ಕೆಜಿ ಅಕ್ಕಿಯನ್ನು ಇನ್ಮುಂದೆ ವಿತರಿಸುವುದಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಮಾಡಿದೆ.

ಈ ಬಗ್ಗೆ ಆಹಾರ, ನಾಗರರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ 05 ಕೆ.ಜಿ, ಆಹಾರ ಧಾನದೊಂದಿಗೆ, ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ 05 ಕೆ.ಜಿ, ಆಹಾರ ಧಾನ್ಯವನ್ನು ಸೇರಿಸಿ, ಪ್ರತಿ ತಿಂಗಳು ಪ್ರತಿ ಫಲಾನುಭವಿಗೆ ತಲಾ 10 ಕೆ.ಜಿ, ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸಲು ನಿರ್ಧರಿಸಲಾಗಿರುತ್ತದೆ ಎಂದಿದ್ದಾರೆ.

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ(e-status) ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ(DBT status) ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ಸೂಚನೆ-ಜಿಲ್ಲೆ select ಮಾಡುವಾಗ ತಪ್ಪಾಗಿ ಬೇರೆ ಜಿಲ್ಲೆ select ಮಾಡಿದರೆ ಈ ಕೆಳಗಿನಂತೆ No data found ಎಂದು ತೋರಿಸುತ್ತದೆ. ಅದಕ್ಕಾಗಿ ಸರಿಯಾದ ಜಿಲ್ಲೆಯನ್ನು select ಮಾಡಿ)

ನಂತರ ನೇರ ನಗದು ವರ್ಗಾವಣೆ ಸ್ಥಿತಿ (Status of DBT) ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್(Ration card number) ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ (Annabhagya amount)ಮೊತ್ತವನ್ನು ತೋರಿಸುತ್ತದೆ

ಹೀಗೂ ಚೆಕ್ ಮಾಡಬಹುದು

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಅನ್ನಭಾಗ್ಯ(Annabhagya)ಮೇಲೆ ಕ್ಲಿಕ್ ಮಾಡಿ

ನಂತರ ಇಲ್ಲಿಯವರೆಗೂ ಜಮಾ ಆದ ಅನ್ನಭಾಗ್ಯ ಹಣ(Annabhagya amount)ಮಾಹಿತಿ ಸಿಗಲಿದೆ.

]]>
Thu, 20 Feb 2025 11:27:03 +0530 shivuagrico
Input subsidy for croploss&ಈ 4 ಜಿಲ್ಲೆಯ ರೈತರಿಗೆ 233 ಕೋಟಿ ಬೆಳೆ ಪರಿಹಾರ ಬಿಡುಗಡೆ https://krushirushi.in/Input-subsidy-for-croploss-1881 https://krushirushi.in/Input-subsidy-for-croploss-1881 Input subsidy for croploss-ಈ 4 ಜಿಲ್ಲೆಯ ರೈತರಿಗೆ 233 ಕೋಟಿ ಬೆಳೆ ಪರಿಹಾರ ಬಿಡುಗಡೆ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.

2023ರ ಮುಂಗಾರು ಹಂಗಾಮಿನಲ್ಲಿ ತೊಗರಿ ನೆಟೆರೋಗದಿಂದ ನಷ್ಟಗೊಂಡ ರಾಜ್ಯದ ರೈತರಿಗೆ ಸರ್ಕಾರವು ₹233 ಕೋಟಿ ಪರಿಹಾರ ವಿತರಿಸಿದೆ. ಕಲಬುರಗಿ, ಯಾದಗಿರಿ, ವಿಜಯಪುರ ಹಾಗೂ ಬೀದರ್ ಜಿಲ್ಲೆಗಳ ರೈತರಿಗೆ ಈ ಸಹಾಯ ಲಭ್ಯವಾಗಿದ್ದು, ಕೃಷಿ ಚಟುವಟಿಕೆ ಪುನಶ್ಚೇತನಗೊಳ್ಳಲು ಇದು ಮಹತ್ವದ ಹೆಜ್ಜೆಯಾಗಿದೆ.

ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ input subsidy for croploss ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.

]]>
Thu, 20 Feb 2025 06:19:39 +0530 shivuagrico
Pmkisan 19th instalment&9.7 ಕೋಟಿ ರೈತರಿಗೆ ಪಿಎಂ ಕಿಸಾನ್ 19ನೇ ಕಂತು, ಯಾರಿಗೆಲ್ಲಾ ಸಿಗಲಿದೆ 19ನೇ ಕಂತು https://krushirushi.in/Pmkisan-19th-instalment-1880 https://krushirushi.in/Pmkisan-19th-instalment-1880 Pmkisan 19th instalment-9.7 ಕೋಟಿ ರೈತರಿಗೆ ಪಿಎಂ ಕಿಸಾನ್ 19ನೇ ಕಂತು, ಯಾರಿಗೆಲ್ಲಾ ಸಿಗಲಿದೆ 19ನೇ ಕಂತು

ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬ‌ರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 19ನೇ ಕಂತು ದೆಹಲಿ ಚುನಾವಣೆಗೂ ಮೊದಲು ಜನೇವರಿ ಕೊನೆಯ ವಾರ ಅಥವಾ ಫೆಬ್ರುವರಿ ಮೊದಲ ವಾರ ತಿಂಗಳಲ್ಲಿ ಜಮಾ ಆಗಲಿದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 19th instalment date

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

 ಇದನ್ನೂ ಓದಿ

ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696 

Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

ಇದನ್ನೂ ಓದಿ

ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list

https://krushirushi.in/Pmkisan-19th-instalment-ineligible-list-1732

]]>
Wed, 19 Feb 2025 18:46:19 +0530 shivuagrico
FID ಇದ್ದವರಿಗೆ ಮಾತ್ರ ಸಿಗಲಿದೆ ಬೆಳೆವಿಮೆ,ಬೆಳೆಹಾನಿ,ಸಬ್ಸಿಡಿ ಸಹಾಯಧನ, ಆಧಾರ್ ನಂಬರ್ ಹಾಕಿ ನಿಮ್ಮ ಎಫ್ಐಡಿ ತಿಳಿದುಕೊಳ್ಳಿ https://krushirushi.in/FID-1879 https://krushirushi.in/FID-1879 FID ಇದ್ದವರಿಗೆ ಮಾತ್ರ ಸಿಗಲಿದೆ ಬೆಳೆವಿಮೆ,ಬೆಳೆಹಾನಿ,ಸಬ್ಸಿಡಿ ಸಹಾಯಧನ, ಆಧಾರ್ ನಂಬರ್ ಹಾಕಿ ನಿಮ್ಮ ಎಫ್ಐಡಿ ತಿಳಿದುಕೊಳ್ಳಿ

ಬೆಳೆ ಸಾಲ ಪಡೆಯುವ ಸಮಯ ಇದು ಈ ಸಲ ಬೆಳೆ ಸಾಲ ಪಡೆಯಲು ಫ್ರೂಟ್ಸ್ ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿದೆ. ಫ್ರೂಟ್ಸ್ (FID)ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇನ್ಫಾರ್ಮಶನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್. ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲ ತರಹದ ವಾಣಿಜ್ಯ ಬೆಳೆ ಆಹಾರ ಬೆಳೆಯನ್ನು ಒಳಗೊಂಡ ಎಲ್ಲ ವರ್ಗದ ಕೃಷಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.

 ಏನಿದು ಫ್ರೂಟ್ಸ್ ನಂಬರ್


 ಕೃಷಿಕ ತಮ್ಮ ಕೃಷಿ ಜಮೀನಿನ ಮಾಹಿತಿಯನ್ನು ಈ ಪೋರ್ಟಲ್ ನಲ್ಲಿ ನೋಂದಾಯಿಸಿದಾಗ ಆತನಿಗೆ FID( ಫಾರ್ಮರ್ ಐಡೆಂಟಿಟಿ) ನಂಬರ್ ದೊರೆಯುತ್ತದೆ. ಹೇಗೆ ಒಬ್ಬ ವ್ಯಕ್ತಿಗೆ ಆಧಾರ್ ಗುರುತಿನ ಚೀಟಿಯಾಗಿದೆಯೋ ಅಂತೆಯೇ ಕೃಷಿಕನಿಗೆ FID ಗುರುತಿನ ಚೀಟಿ ಇದ್ದಂತೆ. ಇದು ಕೃಷಿಕನ ಜಾಗದ ವಿವರ ಹಾಗೂ ತಾನು ಬೆಳೆದ ಬೆಳೆಗಳ ವಿವರವನ್ನು ಒಳಗೊಂಡ ಪೋರ್ಟಲ್ ಆಗಿದೆ. ಸರ್ಕಾರದಿಂದ ದೊರೆಯುವ ಕೃಷಿ ಸೌಲಭ್ಯ ಪಡೆದುಕೊಳ್ಳಲು ಕೃಷಿಕ ಇಲ್ಲಿ ಮಾಹಿತಿ ನೋಂದಾಯಿಸಿಕೊಳ್ಳಬೇಕಿದೆ.



ನಿಮ್ಮ FID ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/GetDetailsByAadhaar.aspx 

ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.

FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?

 ಸಮೀಪದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳ ಪೈಕಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟೀಕೃತ ಬ್ಯಾಂಕ್‍ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ,ಮೊಬೈಲ್ ನಂಬರ್ ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.

 ಏಕೆ ನೋಂದಾಯಿಸಬೇಕು?


 ಸರ್ಕಾರದ ಆದೇಶದಂತೆ ಈ ಪೋರ್ಟಲ್ಲಿ ಕೃಷಿಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದೆ ಇದ್ದರೆ ಆತನಿಗೆ ಬೆಳೆ ಸಾಲ, ಬೆಳೆ ವಿಮೆ,ಕೃಷಿಕನ ಮಕ್ಕಳಿಗೆ ಸಿಗುವ ವಿದ್ಯಾನಿಧಿ, ಕೃಷಿಗೆ ಪೂರಕವಾದ ಇತರೆ ಸೌಲಭ್ಯಗಳು ದೊರೆಯುವುದಿಲ್ಲ. ಈಗಾಗಲೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ರೈತ ಶಕ್ತಿ ಯೋಜನೆ ಅಡಿ ಪ್ರತಿಯೊಬ್ಬ ಕೃಷಿಕನಿಗೆ ಒಂದು ಎಕರೆಗೆ 250 ನಂತೆ ಗರಿಷ್ಠ 5 ಎಕರೆಗೆ 1,250 ಇಂಧನ ವೆಚ್ಚ ಕೃಷಿಕನ ಖಾತೆಗೆ ನೇರ ಜಮೆಗೊಳ್ಳಲಿದೆ. ಎಲ್ಲಾ ದಾಖಲೆಗಳಿದ್ದರೂ ಫ್ರೂಟ್ಸ್ ಪೋರ್ಟಲ್  ನಲ್ಲಿ ಹೆಸರು ನಮೂದಿಸದಿದ್ದರೆ ಸರ್ಕಾರದಿಂದ ಪಡೆಯುವ ಎಲ್ಲಾ ಸೌಲಭ್ಯಗಳಿಂದ ವಂಚಿತನಾಗುತ್ತಾನೆ.ಅದಕ್ಕಾಗಿ ಕೂಡಲೇ ಫ್ರೂಟ್ಸ್ ಪೋರ್ಟಲ್ ನಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಂಡು,ನಿಮ್ಮ FID ಪಡೆದುಕೊಳ್ಳಿ ಹಾಗೂ ಅದನ್ನು ಸರ್ಕಾರದ ಸೌಲತ್ತು ಪಡೆಯಲು ಬಳಸಿ


ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruits.karnataka.gov.in/OnlineUserLogin.aspx 

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.

ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.

ಈ FID ಯನ್ನು ಪಿಎಂಕಿಸಾನ್,ಬೆಳೆಸಾಲ,ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತು ಪಡೆಯಲು ಬಳಸಬಹುದು

]]>
Wed, 19 Feb 2025 15:00:10 +0530 shivuagrico
Input subsidy for crop loss&ಕೇಂದ್ರದಿಂದ ಬಂದ 3450 ಕೋಟಿ ರೂಪಾಯಿ ಬೆಳೆ ಪರಿಹಾರ ನೇರ ರೈತರ ಖಾತೆಗೆ ಜಮಾ https://krushirushi.in/Input-subsidy-for-crop-loss-1878 https://krushirushi.in/Input-subsidy-for-crop-loss-1878 Input subsidy for crop loss-ಕೇಂದ್ರದಿಂದ ಬಂದ 3450 ಕೋಟಿ ರೂಪಾಯಿ ಬೆಳೆ ಪರಿಹಾರ ನೇರ ರೈತರ ಖಾತೆಗೆ ಜಮಾ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.

2023ರ ಮುಂಗಾರು ಹಂಗಾಮಿನಲ್ಲಿ ತೊಗರಿ ನೆಟೆರೋಗದಿಂದ ನಷ್ಟಗೊಂಡ ರಾಜ್ಯದ ರೈತರಿಗೆ ಸರ್ಕಾರವು ₹233 ಕೋಟಿ ಪರಿಹಾರ ವಿತರಿಸಿದೆ. ಕಲಬುರಗಿ, ಯಾದಗಿರಿ, ವಿಜಯಪುರ ಹಾಗೂ ಬೀದರ್ ಜಿಲ್ಲೆಗಳ ರೈತರಿಗೆ ಈ ಸಹಾಯ ಲಭ್ಯವಾಗಿದ್ದು, ಕೃಷಿ ಚಟುವಟಿಕೆ ಪುನಶ್ಚೇತನಗೊಳ್ಳಲು ಇದು ಮಹತ್ವದ ಹೆಜ್ಜೆಯಾಗಿದೆ.

ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ input subsidy for croploss ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.

]]>
Wed, 19 Feb 2025 06:24:34 +0530 shivuagrico
Male nakshatragalu&2025ನೇ ಸಾಲಿನ ಮಳೆ ನಕ್ಷತ್ರಗಳು,ಮಳೆ ದಿನಾಂಕ ಹಾಗೂ ಗಾದೆಮಾತುಗಳು https://krushirushi.in/Male-nakshatragalu-2025-1876 https://krushirushi.in/Male-nakshatragalu-2025-1876 Male nakshatragalu-2025ನೇ ಸಾಲಿನ ಮಳೆ ನಕ್ಷತ್ರಗಳು,ಮಳೆ ದಿನಾಂಕ ಹಾಗೂ ಗಾದೆಮಾತುಗಳು


2025 ನೇ ಸಾಲಿನ ಮಳೆ ನಕ್ಷತ್ರಗಳು(Male nakshatragalu)

1.ಅಶ್ವಿನಿ-

ದಿನಾಂಕ-14-4-2025

ಸಾಮಾನ್ಯ ಮಳೆ

ಗಾದೆ-ಅಶ್ವಿನಿ ಮಳೆ ಬಿದ್ದರೆ ಅರಿಶಿಣಕ್ಕೆ ಮೇಲು, ಅಶ್ವೀನಿ ಸನ್ಯಾಸಿನೀ,

2.ಭರಣಿ

ದಿನಾಂಕ-28-4-2025

ಸಾಮಾನ್ಯ ಮಳೆ

ಗಾದೆ-ಭರಣಿಯಲ್ಲಿ ಮಳೆಯಾದರೆ ಧರಣಿಯೆಲ್ಲಾ ಬೆಳೆ,ಭರಣಿ ಸುರಿದರೆ ಧರಣಿ ಬದುಕೀತು

3.ಕೃತಿಕಾ

ದಿನಾಂಕ-11-5-2025

ಸಾಮಾನ್ಯ ಮಳೆ

ಗಾದೆ-ಕೃತಿಕ ನಕ್ಷತ್ರ ಕಾದರೆ ಗದ್ದೆಗೆ ಒಳ್ಳೆಯದು

4.ರೋಹಿಣಿ-

ದಿನಾಂಕ-25-5-2025

ಉತ್ತಮ ಮಳೆ

 ಗಾದೆ-ರೋಹಿಣಿ ಮಳೆ ಓಣಿಯೆಲ್ಲಾ ಕೆಸರು

5.ಮೃಗಶಿರ

ದಿನಾಂಕ-ಜೂನ್ 8 ರಿಂದ ಜೂನ್ 21ರವರೆಗೆ

ಉತ್ತಮ ಮಳೆ

ಗಾದೆ-ಮೃಗಶಿರೆಯಲ್ಲಿ ಮಿಸುಕಾಡದೆ ನೆರೆ ಬಂತು

6.ಆರಿದ್ರಾ

ದಿನಾಂಕ(ಜೂನ್ 22 ರಿಂದ ಜುಲೈ 4ರವರೆಗೆ)

ಉತ್ತಮ ಮಳೆ

ಗಾದೆ-ಆರಿದ್ರಾ ಮಳೆ ಆಗದೆ ಗುಡುಗಿದರೆ ಆರು ಮಳೆ ಆಗಲ್ಲ, ಆರಿದ್ರಾ ಮಳೆ ಆರದೆ ಹುಯ್ಯುತ್ತೇ, ಆರಿದ್ರಾ ಇಲ್ಲದಿದ್ದರೆ ದರಿದ್ರ ಖಂಡಿತ, ಅಮ್ಮನ ಮನಸ್ಸು ಬೆಲ್ಲದ ಹಾಗೆ, ಆರಿದ್ರಾ ಹನಿ ಕಲ್ಲಿನ ಹಾಗೆ.

7.ಪುನರ್ವಸು

ದಿನಾಂಕ-6-7-2025

ಉತ್ತಮ ಮಳೆ

ಗಾದೆ: ಪುನವ೯ಸು ಮಳೆ ಬಂದು ಪಂಚಾಂಗ ಓದಾಯ್ತು, ಎಳೆ ಕರು ರಾಸಾಯ್ತು. 

8.ಪುಷ್ಯ

ದಿನಾಂಕ-20-7-2025

ಉತ್ತಮ ಮಳೆ

ಗಾದೆ: ಪುಷ್ಯ ಮಳೆ ಭಾಷೆ ಕೂಟ್ಟ ಮಳೆ (ತಪ್ಪಿಸುವುದಿಲ್ಲ)  ಪುಷ್ಯದಲಿ ನೆಟ್ಟ ಗಿಡ ಪುಟುಗೋಸಿ ಆದೀತು.

9.ಆಶ್ಲೇಷ

ದಿನಾಂಕ-ಆಗಸ್ಟ್ 3 ರಿಂದ ಆಗಸ್ಟ್ 15ರವರೆಗೆ

ಗಾದೆ-ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ, ಅಸಲೆ ಮಳೆ ಬಿದ್ದು ಸಸಿಲೆ(ಸಣ್ಣ ಮೀನು) ಬೆಟ್ಟಕ್ಕೇರಿತು

10.ಮಘ

ದಿನಾಂಕ-ಆಗಸ್ಟ್ 17 ರಿಂದ ಆಗಸ್ಟ್ 29ರವರೆಗೆ

ಉತ್ತಮ ಮಳೆ

ಗಾದೆ-ಬಂದರೆ ಮಗೆ ಹೋದರೆ ಹೊಗೆ, ಬಂದರೆ ಮಘೆ ಇಲ್ಲದಿದ್ದರೆ ಧಗೆ, ಮಘೆ ಮಳೆ ಬಂದಷ್ಟು ಒಳ್ಳೇದು, ಮನೆಮಗ ಉಂಡಷ್ಟು ಒಳ್ಳೇದು.

11.ಹುಬ್ಬ

ದಿನಾಂಕ-31-8-2025

ಉತ್ತಮ ಮಳೆ

ಗಾದೆ-ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ.  ಹುಬ್ಬೆ ಮಳೆ ಅಬ್ಬೇ ಹಾಲು ಉಂಡಂತೆ

12.ಉತ್ತರ

ದಿನಾಂಕ-13-09-2025

ಉತ್ತಮ ಮಳೆ

ಗಾದೆ-ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ

13.ಹಸ್ತ

ದಿನಾಂಕ-27-9-2025

ಉತ್ತಮ ಮಳೆ

14.ಚಿತ್ತ

ದಿನಾಂಕ-11-10-2025

ಉತ್ತಮ ಮಳೆ

ಗಾದೆ-ಕುರುಡು ಚಿತ್ತೆ ಎರಚಿದತ್ತ ಬೆಳೆ.

15.ಸ್ವಾತಿ

ದಿನಾಂಕ-24-10-2025

ಉತ್ತಮ ಮಳೆ

ಗಾದೆ-ಸ್ವಾತಿ ಮಳೆ ಮುತ್ತಿನ ಬೆಳೆ.

16.ವಿಶಾಖ

ದಿನಾಂಕ-6-11-2025

ಉತ್ತಮ ಮಳೆ

ಗಾದೆ-ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.

ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs  ಪ್ರಾರಂಭಿಸಿದ್ದು,ಚಾನಲ್ subscribe ಮಾಡಿ ಮತ್ತು ಕೃಷಿ ಸಂಬಂದಿತ ಲೇಖನಗಳ ಮೂಲಕ ತಿಳಿಸಲು www.krushirushi.in  website ಪ್ರಾರಂಬಿಸಿದ್ದು, ರೈತರು ಅದರ ಪ್ರಯೋಜನ ಪಡೆಯಲು  ಈ ಕೆಳಗಿನ ಲಿಂಕ್ ಮೂಲಕ Whats app ನಲ್ಲಿ ಜಿಲ್ಲಾವಾರು Krushi Rushi group ಸೇರಬೆಕೆಂದು ಈ ಮೂಲಕ ವಿನಂತಿಸುಕೊಳ್ಳುತ್ತೇನೆ.     

https://krushirushi.in/contact-us


ಇಂತಿ ನಿಮ್ಮ  

ಶಿವನಗೌಡ ಪಾಟೀಲ  

M.Sc(ಕೃಷಿ), ಕೀಟಶಾಸ್ತ್ರ

]]>
Tue, 18 Feb 2025 13:26:36 +0530 shivuagrico
Gruhalakshmi list&ಈ ಪಟ್ಟಿಯಲ್ಲಿರುವವರಿಗೆ ಈ ದಿನ ಒಟ್ಟಿಗೆ ಜಮಾ ಆಗಲಿದೆ 3 ತಿಂಗಳ ಗೃಹಲಕ್ಷ್ಮಿ ಅನ್ನಭಾಗ್ಯ ಹಣ https://krushirushi.in/Gruhalakshmi-list-1877 https://krushirushi.in/Gruhalakshmi-list-1877 Gruhalakshmi list-ಈ ಪಟ್ಟಿಯಲ್ಲಿರುವವರಿಗೆ ಒಟ್ಟಿಗೆ ಜಮಾ ಆಗಲಿದೆ 3 ತಿಂಗಳ ಗೃಹಲಕ್ಷ್ಮಿ ಅನ್ನಭಾಗ್ಯ ಹಣ

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಕೂಡಲೇ ಜನರ ಖಾತೆಗೆ ಜಮೆ ಮಾಡುವಂತೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 


ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಮೂರು ತಿಂಗಳಿನಿಂದ ಜಮಾ ಆಗಿಲ್ಲ ಎಂಬುದು ನನ್ನ ಗಮನದಲ್ಲಿದೆ.


ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

]]>
Tue, 18 Feb 2025 10:08:49 +0530 shivuagrico
Ayodya Ram Darshan free pass&ಕಿಲೊಮಿಟರ್ ಗಟ್ಟಲೇ ಸಾಲಿನಲ್ಲಿ ಕಾಯದೆ ಕೇವಲ 5 ರಿಂದ 10 ನಿಮಿಷದಲ್ಲಿ ಅಯೊದ್ಯಾ ರಾಮ ಮಂದಿರ ದರ್ಶನಕ್ಕೆ ಆನ್ಲೈನ್ ಬುಕ್ಕಿಂಗ್ ಹೀಗೆ ಮಾಡಿ https://krushirushi.in/Ayodya-Ram-Darshan-free-pass-1875 https://krushirushi.in/Ayodya-Ram-Darshan-free-pass-1875 Ayodya Ram Darshan free pass-ಕಿಲೊಮಿಟರ್ ಗಟ್ಟಲೇ ಸಾಲಿನಲ್ಲಿ ಕಾಯದೆ ಕೇವಲ 5 ರಿಂದ 10 ನಿಮಿಷದಲ್ಲಿ ಅಯೊದ್ಯಾ ರಾಮ ಮಂದಿರ ದರ್ಶನಕ್ಕೆ ಆನ್ಲೈನ್ ಬುಕ್ಕಿಂಗ್ ಹೀಗೆ ಮಾಡಿ

ಭಗವಾನ್ ಬಾಲರಾಮನ ದರ್ಶನ ಬಯಸುವ ಭಕ್ತರಿಗೆ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ವೆಬ್‌ಸೈಟ್‌ನಲ್ಲಿ ನಿರ್ದಿಷ್ಟ ಸಮಯದ ಸ್ಲಾಟ್‌ಗಳನ್ನು ಒದಗಿಸಿದೆ. ಇದರಂತೆ ನಿತ್ಯ ಬೆಳಿಗ್ಗೆ 6 ರಿಂದ 11:30 ರವರೆಗೆ ಮತ್ತು ಮಧ್ಯಾಹ್ನ 2 ರಿಂದ ಸಂಜೆ 9 ರವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರಲಿದೆ.ಆನ್ಲೈನ್ ಮೂಲಕ ಬುಕ್ಕಿಂಗ್ ಮಾಡಿದರೆ ಕಿಲೊಮಿಟರ್ ಗಟ್ಟಲೇ ಸಾಲಿನಲ್ಲ ಕಾಯದೆ ಕೇವಲ 5 ರಿಂದ 10 ನಿಮಿಷದಲ್ಲಿ ಅಯೊದ್ಯಾ ರಾಮ ಮಂದಿರ ದರ್ಶನ ಮಾಡಬಹುದು.

ಆರತಿಗೂ ಸಹ ಬುಕ್ಕಿಂಗ್ ಮಾಡಬಹುದು

ಬೆಳಗ್ಗೆ ಬಾಲರಾಮನ ಆರತಿ ಸಮಯ 6.30ಕ್ಕೆ ಇದ್ದು, ಜಾಗರಣ/ ಶೃಂಗಾರ ಎಂದು ನಮೂದಿಸಲಾಗಿದೆ. ಸಂಜೆ 7:30 ಕ್ಕೆ ಸಂಧ್ಯಾ ಆರತಿಯನ್ನು ಒಳಗೊಂಡಿದೆ. ಆಫ್‌ಲೈನ್‌ ಮತ್ತು ಆನ್‌ಲೈನ್ ಎರಡರಲ್ಲೂ 'ಆರತಿ' ಗಾಗಿ ಪಾಸ್‌ಗಳನ್ನು ಪಡೆಯಬಹುದು. ಆಫ್‌ಲೈನ್‌ ಪಾಸ್‌ಗಳು ಶ್ರೀ ರಾಮ ಜನ್ಮಭೂಮಿಯ ಶಿಬಿರ ಕಚೇರಿಯಲ್ಲಿ ಲಭ್ಯವಿದ್ದು, ಮಾನ್ಯ ಸರ್ಕಾರಿ ಗುರುತಿನ ಪುರಾವೆ ಒದಗಿಸುವ ಅಗತ್ಯವಿದೆ.

ಆನ್ಲೈಲ್ ಬುಕ್ಕಿಂಗ್ ಹೀಗೆ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://srjbtkshetra.org/

ನಂತರ click here to"Reserve your free passes for experiencing Aarti and Darshana of Ramalalla"

ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ Free Sugama Darshana ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ,Get OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Login ಮೇಲೆ ಕ್ಲಿಕ್ ಮಾಡಿ

ನಂತರ Select Devotees ಮೇಲೆ ಕ್ಲಿಕ್ ಮಾಡಿ,ನೀವು ಎಷ್ಟು ಜನ ದರ್ಶನ ಮಾಡಲು ಹೊಗುತ್ತಿದ್ದೀರಾ, ಅಷ್ಟು ಸಂಖ್ಯೆಯನ್ನು Select ಮಾಡಿ

ನಂತರ ನೀವು ದರ್ಶನ ಮಾಡಲು ಬಯಸುವ ದಿನಾಂಕವನ್ನು Select ಮಾಡಿ

ನಂತರ ದರ್ಶನದ ಸಮಯವನ್ನು select ಮಾಡಿ,Proceed ಮೇಲೆ ಕ್ಲಿಕ್ ಮಾಡಿ

(ಸೂಚನೆ-ನೀವು ದರ್ಶನ ಮಾಡುವ ದಿನಾಂಕದಿಂದ 15 ದಿನ ಮೊದಲೇ ಬುಕ್ಕಿಂಗ್ ಗೆ ಅವಕಾಶ ಇರುತ್ತದೆ.ರಾತ್ರಿ 12 ಗಂಟೆಯಿಂದ 1 ಗಂಟೆಯೊಳಗಡೆ ಬುಕ್ ಮಾಡುವವರಿಗೆ ಮಾತ್ರ ಅವಕಾಶ ಸಿಗಲಿದೆ)

ನಂತರ ನಿಮ್ಮ ವಯಕ್ತಿಕ ಮಾಹಿತಿಯನ್ನು ತುಂಬಿ(ಹೆಸರು,ವಯಸ್ಸು,ಲಿಂಗ,ಆಧಾರ್ ನಂಬರ್ ಹಾಕಿ), ಒಬ್ಬ ವ್ಯಕ್ತಿಯ passport size photo ಅಪ್ಲೊಡ್ ಮಾಡಿ,ಈ ಕೆಳಗಿನಂತೆ ನಿಮ್ಮ Free pass ಡೌನ್ಲೊಡ್ ಮಾಡಿಕೊಂಡು,ಅದನ್ನು ದೇವಸ್ಥಾನ ಪ್ರವೇಶಿಸುವ ಮೊದಲು ತೋರಿಸಿದರೆ ನಿಮಗೆ ಉಚಿತವಾಗಿ ಕೇವಲ 5 ರಿಂದ 10 ನಿಮಿಷದಲ್ಲಿ ಸುಗಮ ದರ್ಶನವಾಗಲಿದೆ.

(ಸೂಚನೆ-ವಯಸ್ಸಾದವರಿಗೆ ವಿಲ್ ಚೇರ್ ಸೌಲಭ್ಯವಿದ್ದು,ಬುಕ್ಕಿಂಗ್ ಮಾಡುವಾಗ select ಮಾಡಿದರೆ,150 ರೂಪಾಯಿಗೆ ವಿಲ್ ಚೇರ್ ದುಡಿಕೊಂಡು ಹೊಗಲು ಒಬ್ಬ ಸಹಾಯಕರನ್ನು ಒದಗಿಸುತ್ತಾರೆ)

]]>
Mon, 17 Feb 2025 18:02:33 +0530 shivuagrico
Bele vime&ಈ ಜಿಲ್ಲೆಯ 71,177 ರೈತರಿಗೆ 156.14 ಲಕ್ಷ ಬೆಳೆ ವಿಮೆ ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Bele-vime-1874 https://krushirushi.in/Bele-vime-1874 Bele vime-ಈ ಜಿಲ್ಲೆಯ 71,177 ರೈತರಿಗೆ 156.14 ಲಕ್ಷ ಬೆಳೆ ವಿಮೆ ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (crop Insurance) ಪರಿಹಾರ ಬಿಡುಗಡೆಯಾಗಿದೆ. ಡಿ.2ರಂದು ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ಸೋಮವಾರದಿಂದ ಅವರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಯಾಗುತ್ತದೆ. ಮಾವು, ಮೆಣಸು ಮತ್ತು ಶುಂಠಿ ಬೆಳೆದ 2226 ರೈತರ ಖಾತೆಗೆ ಈಗಾಗಲೇ ಬೆಳೆ ವಿಮೆ ಪರಿಹಾರ ಜಮೆ ಆಗಿದೆ. ಹಿಂದಿನ 2 ವರ್ಷಗಳಿಗಿಂತ ಈ ವರ್ಷ ಅಧಿಕವಾಗಿ ಬೆಳೆ ವಿಮೆ(bele vime) ಮೊತ್ತವು ರೈತರ ಖಾತೆಗೆ ಜಮೆ ಆಗುತ್ತಿದೆ.

ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Mon, 17 Feb 2025 17:57:22 +0530 shivuagrico
Bele parihara&ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ,ಪಟ್ಟಿಯಲ್ಲಿ ನಿಮಗೇಷ್ಟು ಜಮಾ ಚೆಕ್ ಮಾಡಿ https://krushirushi.in/Bele-parihara-1873 https://krushirushi.in/Bele-parihara-1873 Bele parihara-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.

ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

 

 

]]>
Sun, 16 Feb 2025 23:20:27 +0530 shivuagrico
Bele vime rejected list&ಬೆಳೆ ವಿಮೆ ತಿರಸ್ಕೃತಗೊಂಡ ಅರ್ಜಿಗಳ ಪಟ್ಟಿ ಬಿಡುಗಡೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಆಕ್ಷೇಪಣೆ ಸಲ್ಲಿಸಿ https://krushirushi.in/Bele-vime-rejected-list-1872 https://krushirushi.in/Bele-vime-rejected-list-1872 Bele vime rejected list-ಬೆಳೆ ವಿಮೆ ತಿರಸ್ಕೃತಗೊಂಡ ಅರ್ಜಿಗಳ ಪಟ್ಟಿ ಬಿಡುಗಡೆ

ಪ್ರಧಾನ ಮಂತ್ರಿ ಫಸಲ್ ಭೀಮಾ(Pradan mantri fasal bheema yojana) ಯೋಜನೆಯಡಿ 2023-24 ನೇ ಸಾಲಿನ ಮುಂಗಾರು(Kharif), ಹಿಂಗಾರು(Rabi) ಮತ್ತು ಬೇಸಿಗೆ(Summer) ಹಂಗಾಮುಗಳಲ್ಲಿ ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ, ಬೆಳೆ ಸಮೀಕ್ಷೆಯ(crop survey) ದತ್ತಾಂಶಗಳನ್ನು ಬೆಳೆ ನೋಂದಣಿಯಾದ ಪ್ರಸ್ತಾವನೆಗಳೊಂದಿಗೆ ಹೋಲಿಕೆ ಮಾಡಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನುಮೋದನೆಯಾದ ವಿನಾಯಿತಿಗಳನ್ನು ಅಳವಡಿಸಿ ತಾಳೆಯಾದ ಪ್ರಸ್ತಾವನೆಗಳಿಗೆ ಸಂರಕ್ಷಣೆ ತಂತ್ರಾಂಶದಲ್ಲಿ ವಿಮಾ ಪರಿಹಾರ ಲೆಕ್ಕಹಾಕಲಾಗಿದೆ. 

ತಾಳೆಯಾಗದೆ ಇರುವ ಪ್ರಸ್ತಾವನೆಗಳನ್ನು ಉಲ್ಲೇಖಿತ ಸರ್ಕಾರದ ಆದೇಶದಂತೆ ಸಂಬಂಧಪಟ್ಟ ತಾಲ್ಲೂಕು (ಕೃಷಿ/ತೋಟಗಾರಿಕೆ/ಬ್ಯಾಂಕ್) ಮಟ್ಟದ ಅಧಿಕಾರಿಗಳಿಗೆ ಪರಿಶೀಲಿಸಲು ಸಂರಕ್ಷಣೆ ತಂತ್ರಾಂಶದ ಮೂಲಕ ಕಳುಹಿಸಲಾಗಿತ್ತು. ತಾಲ್ಲೂಕು ಮಟ್ಟದ ಅಧಿಕಾರಿಗಳು ಸದರಿ ಪ್ರಸ್ತಾವನೆಗಳನ್ನು ಬೆಳೆ ಸಮೀಕ್ಷೆಯಲ್ಲಿ ದಾಖಲಾದ ಛಾಯಚಿತ್ರದೊಂದಿಗೆ ಪರಿಶೀಲಿಸಿ ಸಂಬಂಧಪಟ್ಟ ವಿಮಾ ಸಂಸ್ಥೆಯವರಿಗೆ Accept ಅಥವಾ Reject ಮಾಡಲು ಶಿಫಾರಸ್ಸು ಮಾಡಿರುತ್ತಾರೆ, ತದನಂತರ ವಿಮಾ ಸಂಸ್ಥೆಯವರು ಪ್ರಸ್ತಾವನೆಗಳನ್ನು ಮರುಪರಿಶೀಲಿಸಿ ಅಂತಿಮವಾಗಿ Accept ಅಥವಾ Reject ಮಾಡಿರುತ್ತಾರೆ.

ಪ್ರಸ್ತುತ ಸಂರಕ್ಷಣೆ ತಂತ್ರಾಂಶದನ್ವಯ ಮುಂಗಾರು ಹಂಗಾಮಿನಲ್ಲಿ Reject ಆದ 5356 ಪುಸ್ತಾವನೆಗಳು, ಹಿಂಗಾರು ಹಂಗಾಮಿನಲ್ಲಿ Reject ಆದ 2763 ಪ್ರಸ್ತಾವನೆಗಳು ಮತ್ತು ಬೇಸಿಗೆ ಹಂಗಾಮಿನಲ್ಲಿ 4 ಪ್ರಸ್ತಾವನೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 

ಪ್ರಸ್ತುತ ತಿರಸ್ಕೃತಗೊಂಡ(Crop insurance rejected list)ಪ್ರಸ್ತಾವನೆಗಳ ಕುರಿತು ತಾಲ್ಲೂಕು/ಹೋಬಳಿ ಮಟ್ಟದಲ್ಲಿ ರೈತರಿಗೆ ಮಾಹಿತಿಯನ್ನು ನೀಡಲು ಸೂಚಿಸಿದೆ ಹಾಗೂ ಸದರಿ ಪಟ್ಟಿಯನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ ಮತ್ತು ಜಿಲ್ಲೆಯ ಪ್ರಾದೇಶಿಕ ದಿನ ಪತ್ರಿಕೆಗಳಲ್ಲಿ ಪ್ರಕಟಿಸಲಾಗಿದೆ.

ಮಾಹಿತಿಯನ್ನು ಪ್ರಕಟಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ವಿಮಾ ಅರ್ಜಿ ತಿರಸ್ಕೃತಗೊಂಡ ಬಗ್ಗೆ ಆಕ್ಷೇಪಣೆಗಳನ್ನು ಪಡೆಯಬಹುದಾಗಿರುತ್ತದೆ. ಸಂಬಂಧಪಟ್ಟ ರೈತರು ಆಕ್ಷೇಪಣೆ ಇದ್ದಲ್ಲಿ ಮಾತ್ರ ಮನವಿಯನ್ನು ಸಲ್ಲಿಸಲು ಹಾಗೂ ಮರುಪರಿಶೀಲಿಸಲು, ಸದರಿ ಮನವಿಯೊಂದಿಗೆ ಬೆಳೆ ವಿಮೆಗೆ ನೋಂದಣಿಯಾಗಿರುವ ಬೆಳೆಯನ್ನು ಬೆಳೆದಿರುವ ಕುರಿತು ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಅಂತಹ ಮನವಿಗಳನ್ನು ತಾಲ್ಲೂಕು ಮಟ್ಟದ ಸಮಿತಿಯಲ್ಲಿ ಮಂಡಿಸಿ ಕೂಲಂಕುಷವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುವುದು. ತಾಲ್ಲೂಕು ಮಟ್ಟದ ಸಮಿತಿಯ ನಿರ್ಣಯವನ್ನು ರೈತ ಒಪ್ಪದಿದ್ದಲ್ಲಿ, ಜಿಲ್ಲಾ ಮಟ್ಟದ ಸಮಿತಿಗೆ ಮೇಲ್ಮನವಿ ಸಲ್ಲಿಸಬಹುದು. ಜಿಲ್ಲಾ ಮಟ್ಟದ ಸಮಿತಿಯ ನಿರ್ಧಾರವು ಅಂತಿಮವಾಗಿರುತ್ತದೆ. ಆಯಾ ತಾಲ್ಲೂಕಿನಲ್ಲಿ ಯಾವುದೇ ಆಕ್ಷೇಪಣೆಗಳು 15 ದಿನಗಳೊಳಗಾಗಿ ರೈತರಿಂದ ಬಂದಿಲ್ಲದಿದ್ದರೆ, ತಾಲ್ಲೂಕಿನ ಎಲ್ಲಾ ಪ್ರಸ್ತಾವನೆಗಳನ್ನು reject ಮಾಡುವುದು.

ತದನಂತರ, ತಾಲ್ಲೂಕು/ ಜಿಲ್ಲಾ ಸಮಿತಿಯ ನಡವಳಿಯನ್ವಯ ಸಂರಕ್ಷಣೆ ತಂತ್ರಾಂಶದಲ್ಲಿ PMFBY(loanee and Non Loanee proposals) ಅಧಿಕಾರಿಗಳ login ನಲ್ಲಿ ಹಾಗೂ PMFBY ತೋಟಗಾರಿಕೆ ಬೆಳೆಗಳನ್ನು (loanee and Non Loanee proposals) ತಾಲ್ಲೂಕು ಮಟ್ಟದ ತೋಟಗಾರಿಕೆ ಅಧಿಕಾರಿಗಳ login ನಲ್ಲಿ ಸಿಂಧುವಾದ ಪ್ರಸ್ತಾವನೆಗಳನ್ನು (accepted proposals) accept ಮಾಡುವುದು, ಉಳಿದ ಪ್ರಸ್ತಾವನೆಗಳನ್ನು reject ಮಾಡುವುದು. ಸಂರಕ್ಷಣೆ ತಂತ್ರಾಂಶದಲ್ಲಿ ಪ್ರಸ್ತಾವನೆಗಳನ್ನು accept ಅಥವ reject ಮಾಡುವಲ್ಲಿ ಜಾಗೃತತೆಯನ್ನು ವಹಿಸಲು ಸೂಚಿಸಿದೆ. 


ವಿಶೇಷ ಸೂಚನೆ: ಎಲ್ಲಾ ಹಂತದ ಸಭೆಗಳಲ್ಲಿ ವಿಮಾ ಸಂಸ್ಥೆ ಹಾಗೂ ತೋಟಗಾರಿಕೆ ಇಲಾಖೆ 
ಅಧಿಕಾರಿಯವರ ಉಪಸ್ಥಿತಿ ಹಾಗೂ ಕೈಗೊಳ್ಳುವ ನಿರ್ಧಾರಗಳಲ್ಲಿ ವಿಮಾ ಸಂಸ್ಥೆಯವರ ಸಹಮತಿ * ಅವಶ್ಯವಿರುತ್ತದೆ. ತಿರಸ್ಕೃತಗೊಂಡ ಪ್ರಸ್ತಾವನೆಗಳ ಕುರಿತು ಪ್ರಚಾರ ಪಡಿಸಿರುವ ಬಗ್ಗೆ, ಸಭೆಯ ನಡವಳಿಯ ಪ್ರತಿಯನ್ನು ಹಾಗೂ ಸಿಂಧುವಾದ ಪ್ರಸ್ತಾವನೆಗಳ (accepted proposals) ಅಗತ್ಯ ದಾಖಲೆಗಳನ್ನು ವಿಮಾ ಸಂಸ್ಥೆಯವರಿಗೆ ಒದಗಿಸತಕ್ಕದು. ಕೇಂದ್ರ ಕಛೇರಿಗೆ ತಿರಸ್ಕೃತಗೊಂಡ ಪ್ರಸ್ತಾವನೆಗಳ ಕುರಿತು ಪ್ರಚಾರ ಪಡಿಸಿರುವ ಬಗ್ಗೆ ಮತ್ತು ಸಭೆಯ ನಡವಳಿಯ ಪ್ರತಿಯನ್ನು ಸಲ್ಲಿಸಿದ ನಂತರ ಸಭೆಯ ನಡವಳಿಯಂತೆ ಪ್ರಸ್ತಾವನೆಗಳನ್ನು ಇತ್ಯರ್ಥಪಡಿಸಲು ವಿಮಾ ಸಂಸ್ಥೆಯವರಿಗೆ ಸೂಚಿಸಲಾಗುವುದು. 


ತಾಲ್ಲೂಕು/ಜಿಲ್ಲಾ ಮಟ್ಟದ ಸಮಿತಿಯ ಸಭೆಗಳಲ್ಲಿ ಆಕ್ಷೇಪಿಸಿದ ಪ್ರಸ್ತಾವನೆಗಳನ್ನು ಪರಿಶೀಲಿಸಲು ಗಮನಿಸಬೇಕಾದ ಅಂಶಗಳು ಈ ಕೆಳಕಂಡಂತಿದೆ, 
1) 2023-24ರ ಪಹಣಿ ಪತ್ರಿಕೆಯಲ್ಲಿ (RTC) ವಿಮೆಗೆ ನೋಂದಾಯಿಸಿದ ಬೆಳೆ ನಮೂದಾಗಿರಬೇಕು. 
2) ಬೆಂಬಲ ಬೆಲೆ ಪ್ರಯೋಜನ ಪಡೆದಿದಲ್ಲಿ, ರಶೀದಿ ಪಡೆದು ಪರಿಶೀಲಿಸುವುದು. 
3) ವಿಮೆಗೆ ನೋಂದಾಯಿತ ಬೆಳೆಯ ಉತ್ಪನ್ನವನ್ನು APMC ಮಾರುಕಟ್ಟೆಗೆ ಮಾರಾಟ ಮಾಡಿದ್ದಲ್ಲಿ ಸದರಿ ದಾಖಲೆ ಪಡೆದು ಪರಿಶೀಲಿಸುವುದು.

ತಿರಸ್ಕೃತ ಗೊಂಡಿರುವ ಬೆಳೆ ವಿಮೆ ಪ್ರಸ್ತಾವನೆಗಳ ರೈತರ ಪಟ್ಟಿಯನ್ನು ಗ್ರಾಮ ಪಂಚಾಯತ್, ರೈತ ಸಂಪರ್ಕ ಕೇಂದ್ರ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಪ್ರದರ್ಶಿಸಲಾಗಿದೆ. ಸಂಬಂಧಪಟ್ಟ ರೈತರು ಆಕ್ಷೇಪಣೆ ಇದ್ದಲ್ಲಿ ಫೆಬ್ರವರಿ 27 ನೇ ದಿನಾಂಕ ಒಳಗಾಗಿ ರೈತ ಸಂಪರ್ಕ ಕೇಂದ್ರಕ್ಕೆ ಬೇಟಿ ಕೊಟ್ಟು ಆಕ್ಷೇಪಣೆ ಸಲ್ಲಿಸಿ.


ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "kharif" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-Proposal number ಎಂದರೆ ಬೆಳೆವಿಮೆ ಕಟ್ಟಿದ ರಶೀದಿಯಲ್ಲಿ 6 ಸಂಖ್ಯೆಯ acknowledgment number.ಒಂದು ವೇಳೆ ಬೆಳೆ ವಿಮೆ ಕಟ್ಟಿದ ರಶೀದಿ ಕಳೆದು ಹೊಗಿದ್ದರೆ ನಿಮ್ಮ ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಿ) 

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

ನಂತರ Select ಮೇಲೆ ಕ್ಲಿಕ್ ಮಾಡಿದರೆ,ಈ ಕೆಳಗಿನಂತೆ ಬೆಳೆವಿಮೆ ಕಂಪನಿಗೆ ನಿಮ್ಮ ಅರ್ಜಿ ಸಲ್ಲಿಕೆಯಾಗಿರುವುದನ್ನು ತೋರಿಸುತ್ತದೆ.ಒಂದು ವೇಳೆ ಅರ್ಜಿ ತಿರಸ್ಕೃತಗೊಂಡಿದ್ದರೆ Application rejected ಎಂದು ತೋರಿಸುತ್ತದೆ.ಹಾಗೇನಾದರು ಅರ್ಜಿ ತಿರಸ್ಕೃತಗೊಂಡಿದ್ದರೆ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಬೇಟಿ ಕೊಟ್ಟು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅದೇ ರೀತಿ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಬೆಳೆ ವಿಮೆ ತಿರಸ್ಕೃತ ಪಟ್ಟಿಯನ್ನು(Bele vime rejected list) ಲಗತ್ತಿಸಲಾಗಿದ್ದು,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಆಕ್ಷೇಪಣೆ ಸಲ್ಲಿಸಿ.

]]>
Sun, 16 Feb 2025 17:43:53 +0530 shivuagrico
Bele vime&ಈ ಜಿಲ್ಲೆಯ 2.03 ಲಕ್ಷ ರೈತರಿಗೆ 76.94 ಕೋಟಿ ಬೆಳೆವಿಮೆ ಹಣ ಜಮಾ, ನಿಮ್ಮ ಜಮಾ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ https://krushirushi.in/Bele-vime-1870 https://krushirushi.in/Bele-vime-1870 Bele vime-ಈ ಜಿಲ್ಲೆಯ 2.03 ಲಕ್ಷ ರೈತರಿಗೆ 76.94 ಕೋಟಿ ಬೆಳೆವಿಮೆ ಹಣ ಜಮಾ, ನಿಮ್ಮ ಜಮಾ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ಪ್ರಸಕ್ತ ಸಾಲಿನ ಬೆಳೆ ವಿಮೆ ಸ್ಥಳೀಯ ವಿಕೋಪದಡಿ ಜಿಲ್ಲೆಯ ಒಟ್ಟು 2,03,720 ರೈತರಿಗೆ ₹76.94 ಕೋಟಿ ಪರಿಹಾರ ರೈತರ ಬ್ಯಾಂಕ್‌ ಖಾತೆಗಳಿಗೆ ಜಮೆಯಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ತಿಳಿಸಿದ್ದಾರೆ.


ರೈತರು ಬ್ಯಾಂಕ್‌ಗಳಿಗೆ ಭೇಟಿ ನೀಡಿ ತಮ್ಮ ಖಾತೆಗೆ ಪರಿಹಾರ ಹಣ ಜಮೆಯಾಗಿರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಕೋರಿದ್ದಾರೆ.


ರೈತರು ಬ್ಯಾಂಕ್‌ಗಳಿಗೆ ಭೇಟಿ ನೀಡಿ ತಮ್ಮ ಖಾತೆಗೆ ಪರಿಹಾರ ಹಣ ಜಮೆಯಾಗಿರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಕೋರಿದ್ದಾರೆ.

ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

Crop insurance:2024-25ನೇ ಸಾಲಿನ ಬೆಳೆ ವಿಮೆ ಹಣ ಜಮಾ ಪ್ರಾರಂಭ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

2024-25ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ತುಂಬಿನ ಬೆಳೆಹಾನಿ ಆಗಿರುವ ಹಾಗೂ ಅರ್ಜಿ ಸಲ್ಲಿಸಿರುವ ರೈತರಿಗೆ ಸ್ಥಳಿಯ ಗಂಡಾಂತರದಡಿ(localised calamity) ಇನ್ಸುರೆನ್ಸ್ ಕಂಪನಿಯರು ವಿಮಾದಾರರ ಖಾತೆಗೆ ಬೆಳೆ ವಿಮೆ ಹಣ ಬಿಡುಗಡೆ ಮಾಡಿದ್ದಾರೆ.

ಹಾಗಾಗರೆ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

ಇದನ್ನೂ ಓದಿ

ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list

https://krushirushi.in/Pmkisan-19th-instalment-ineligible-list-1732

]]>
Sun, 16 Feb 2025 06:23:38 +0530 shivuagrico
Pmkisan 19th instalment eligibility status check&ಪಿಎಂ ಕಿಸಾನ್ 19ನೇ ಕಂತಿನ ಅರ್ಹತೆ ಸ್ಟೇಟಸ್ ಚೆಕ್ ಮಾಡಿ, ತಪ್ಪಾಗಿದ್ದರೆ ಕೂಡಲೇ ಹೀಗೆ ಸರಿಪಡಿಸಿಕೊಳ್ಳಿ https://krushirushi.in/Pmkisan-19th-instalment-eligibility-status-check-1869 https://krushirushi.in/Pmkisan-19th-instalment-eligibility-status-check-1869 Pmkisan 19th instalment eligibility status check-ಪಿಎಂ ಕಿಸಾನ್ 19ನೇ ಕಂತಿನ ಅರ್ಹತೆ ಸ್ಟೇಟಸ್ ಚೆಕ್ ಮಾಡಿ, ತಪ್ಪಾಗಿದ್ದರೆ ಕೂಡಲೇ ಹೀಗೆ ಸರಿಪಡಿಸಿಕೊಳ್ಳಿ

ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬ‌ರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 19ನೇ ಕಂತು ಫೆಬ್ರುವರಿ 24ರಂದು ಬಿಡುಗಡೆ ಆಗಲಿದೆ . ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.


ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ-Pmkisan beneficiary status 

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/

ಮೊದಲು know your status ಮೇಲೆ ಕ್ಲಿಕ್ ಮಾಡಿ

ನಂತರ know your register number ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ

ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 19 ಕಂತುಗಳ ಮಾಹಿತಿ ದೊರೆಯಲಿದೆ.

ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ

ನಂತರ update your details ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ

 Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.

ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ

Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.

FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ  ಕಾರಣ ಮತ್ತು ಪರಿಹಾರ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

fruitspmk.gov.in ಪೋರ್ಟಲ್ ನಲ್ಲಿ

1

ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ

ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು                                                                     ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು

ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ  (NIC)                     ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ.            ಆ) ಸಮಸ್ಯಾತ್ಮಕ  ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ.

2

ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು

ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ

ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ    ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ

3

ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು

 ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ

ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ   ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ

4

ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ

ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ

OPERATOR ಲಾಗಿನ್ (RSK, ADA office, JDA office)  OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು

5

01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ

ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ

ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ)

6

Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು

ಜಿಲ್ಲೆಗಳಲ್ಲಿ  OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ

AAO ಲಾಗಿನ್  (RSK, ADA office, JDA office)  AAO ಲಾಗಿನ್ನಲ್ಲಿ  ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ,  ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

7

ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ

ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ)

AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ.

8

PFMS rejected

Aadhaar Number is not seeded in NPCI

ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ

Bank Name And IFSC Code are not related to each other

ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ

Bank Name is not as per PFMS Bank Master.

Beneficiary is rejected as Account Type is other than SB / SBA / JD

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ)

Duplicate Beneficiary Name , Bank Account No and Bank Name not allowed for same scheme

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

IFSC Code  either not present or currently inactive in tbl BankBranch

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

Incorrect Aadhaar Number

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

One or more mandatory tags values are missing.

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

Rejected by Bank, Account No does not exist in Bank/INVALID/CLOSED

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

9

Amount credited to Account Number-NA

Aadhaar number based payment by GoI

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ.

10

PAYMENT STOPPED BY STATE

 XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳಿದ್ದರೆ ಕೇಂದ್ರ ಕಚೇರಿ ಮಾಹಿತಿ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

11

Transaction failed

ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ.

12

ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ

OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳ   ಮಾಹಿತಿಯನ್ನು ಕೇಂದ್ರ ಕಚೇರಿಗೆ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

13

ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು

ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ.

ಕೇಂದ್ರ ಸರ್ಕಾರ ದ   pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ.

]]>
Sat, 15 Feb 2025 17:29:18 +0530 shivuagrico
Bele samikshe status&ಬೆಳೆ ಸಮಿಕ್ಷೆ ಆಕ್ಷೇಪಣೆಗೆ ಇಂದು ಕೊನೆಯ ದಿನಾಂಕ, ಬೆಳೆ ಸಮಿಕ್ಷೆ ಸರಿಯಾಗಿ ಆದ ಬೆಳೆಗಳಿಗೆ ಮಾತ್ರ ಬೆಳೆವಿಮೆ ಬೆಳೆಹಾನಿ ಹಣ,ನಿಮ್ಮ ಬೆಳೆ ಸಮಿಕ್ಷೆ ಸರಿಯಾಗಿ ಆಗಿದೆಯಾ ಚೆಕ್ ಮಾಡಿಕೊಳ್ಳಿ https://krushirushi.in/Bele-samikshe-status-1871 https://krushirushi.in/Bele-samikshe-status-1871 Bele samikshe status-ಬೆಳೆ ಸಮಿಕ್ಷೆ ಸರಿಯಾಗಿ ಆದ ಬೆಳೆಗಳಿಗೆ ಮಾತ್ರ ಬೆಳೆವಿಮೆ ಬೆಳೆಹಾನಿ ಹಣ,ನಿಮ್ಮ ಬೆಳೆ ಸಮಿಕ್ಷೆ ಸರಿಯಾಗಿ ಆಗಿದೆಯಾ ಚೆಕ್ ಮಾಡಿಕೊಳ್ಳಿ-crop insurance status 

ಬೆಳೆ ಸಮೀಕ್ಷೆ(Bele samikshe) ಮೂಲಕ ಸಂಗ್ರಹಿಸಲಾದ ಬೆಳೆ
ಮಾಹಿತಿ ಕುರಿತು ಆಕ್ಷೇಪಣೆ ಸಲ್ಲಿಸಲು ಫೆಬ್ರುವರಿ 15ರವರೆಗೆ  ರವರೆಗೆ ಅವಕಾಶ ಕಲ್ಪಿಸಲಾಗಿದೆ. ರೈತರು ಬೆಳೆ ದರ್ಶಕ ಮೊಬೈಲ್ ಆ್ಯಪ್(Bele darshaka App)ಅಥವಾ ಬೆಳೆ ಸಮೀಕ್ಷೆ ತಂತ್ರಾಂಶದ(Crop survey portal) ಮೂಲಕ ಆಕ್ಷೇಪಣೆ ಸಲ್ಲಿಸಬಹುದು. 

ಬೆಳೆ ಸಮೀಕ್ಷೆ ದತ್ತಾಂಶವನ್ನು ಬೆಳೆವಿಮೆ(Bele vime), ಬೆಂಬಲ ಬೆಲೆ ಯೋಜನೆಯಡಿ(MSP) ಬೆಳೆ ಮಾರಾಟ ಮಾಡಲು, ಬೆಳೆ ನಷ್ಟ ಪರಿಹಾರ(bele hani) ಹಾಗೂ ಇತರ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಳಕೆ ಮಾಡಲಾಗುವುದು. ಆದ್ದರಿಂದ ರೈತರು ತಾವು ಬೆಳೆದ ಬೆಳೆ ಹಾಗೂ ಬೆಳೆ ಸಮೀಕ್ಷೆಯಲ್ಲಿ (crop survey)ದಾಖಲಾದ ಬೆಳೆಯು ಒಂದೇ ಇರುವ ಕುರಿತು ಬೆಳೆ ದರ್ಶಕ ಮೊಬೈಲ್ ಆ್ಯಪ್ ಮೂಲಕ ಖಾತ್ರಿಪಡಿಸಿಕೊಳ್ಳಬೇಕು. ಒಂದು ವೇಳೆ ಭಿನ್ನವಾಗಿದ್ದಲ್ಲಿ, ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ. ನಂತರದ ಆಕ್ಷೇಪಣೆ ಸ್ವೀಕರಿಸಲಾಗುವುದಿಲ್ಲ.

ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಗೂಗಲ್ ಪ್ಲೇ ಸ್ಟೋರ್ ಮೂಲಕ ಅಥವಾ https://play.google.com/store/apps/details?id=com.crop.offcskharif_2021  ಲಿಂಕ್ ಮೇಲೆ ಕ್ಲಿಕ್ ಮಾಡಿ bele Darshaka application ಇನ್ಸ್ ಸ್ಟಾಲ್ ಮಾಡಿಕೊಳ್ಳಬಹುದು. 

ನಂತರ ರೈತ select ಮಾಡಿ

 ನಂತರ ವರ್ಷ,ಋುತು, ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿ.

ನಂತರ ಸರ್ವೇ ನಂಬರ್ ಹಾಕಿ,ಹಿಸ್ಸಾಆಯ್ಕೆ ಮಾಡಿ,ಸಮೀಕ್ಷೆಯ  ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿ

ನಂತರ ಬೆಳೆವಿವರ ವೀಕ್ಷಿಸಿ ಮೇಲೆ ಕ್ಲಿಕ್ ಮಾಡಿ

ನಂತರ photo ಮೇಲೆ ಕ್ಲಿಕ್ ಮಾಡಿದರೆ ನೀವು ಬೆಳೆದ ಬೆಳೆ ಹಾಗೂ ಫೋಟೊ ಅಪ್ಲೊಡ್ ಸರಿಯಾಗಿರುವುದನ್ನು ಪರಿಕ್ಷೀಸಿ.

ಬೆಳೆ ಸಮಿಕ್ಷೆ ಸರಿಯಾಗಿರದಿದ್ದರೆ,ಫೆಬ್ರುವರಿ 15ರೊಳಗೆ ಆಕ್ಷೇಪಣೆ ಸಲ್ಲಿಸಿದರೆ, ಪುನಃ ಬೆಳೆ ಸಮಿಕ್ಷೆ ಮಾಡಿ ಸರಿಪಡಿಸಲು ಅವಕಾಶವಿರುತ್ತದೆ.

ಏನಿದು ಬೆಳೆ ದರ್ಶಕ ಆ್ಯಪ್?

ಈ ಅಪ್ಲಿಕೇಶನ್ ಮಾಡಿದ ಉದ್ದೇಶ ಬೆಳೆ ಸಮೀಕ್ಷೆಯನ್ನು (Crop survey)ನೋಡಲು.. ಇದರಲ್ಲಿ ನೀವು ಅಪ್‌ಲೋಡ್ ಮಾಡಿದ ಚಿತ್ರಗಳನ್ನು ಮತ್ತು ಸಮೀಕ್ಷೆ ಮಾಡಿದ ಸರ್ವೇಯರ್ ವಿವರಗಳನ್ನು ನೋಡಬಹುದು.

ತಮ್ಮ ಮೊಬೈಲ್ ಮೂಲಕ ಬೆಳೆಗಳ ಸಮೀಕ್ಷೆ(Bele samikshe) ಮಾಡಬಹುದು. ಅಥವಾ ನೆರೆಯ ಖಾಸಗಿ ವ್ಯಕ್ತಿಗಳ (Private resident) ಮೊಬೈಲ್ ಮೂಲಕ ಜಮೀನುಗಳ ಸಮೀಕ್ಷೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ನಿಮ್ಮ ಜಮೀನಿನ ಸರ್ವೆ ನಂಬರ್(Survey number) ಮತ್ತು ಜಮೀನಿನ ಫೊಟೋ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ತಿಳಿಯಲು ಮೊಬೈಲ್ ನಲ್ಲಿ Bele darshak app ಮೂಲಕ ಕ್ಷಣಾರ್ಧದಲ್ಲಿ  ನೋಡಬಹುದು. ಒಂದು ವೇಳೆ ತಪ್ಪಾಗಿದ್ದಲ್ಲಿ ಆಕ್ಷೇಪಣೆ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬಹುದು. 

ಬೆಳೆ ದರ್ಶಕ್ ಆ್ಯಪ್(bele darshaka app) ಇನ್ಸ್ ಸ್ಟಾಲ್ ಮಾಡಿಕೊಂಡ ನಂತರ ವರ್ಷ, ಋತು, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್ ಇನ್ನಿತರ ಮಾಹಿತಿ ನಮೂದಿಸಬೇಕು. ಬೆಳೆ ದರ್ಶಕ್ ಆ್ಯಪ್(Bele darshaka application) ಮೂಲಕ ಜಮೀನಿನಲ್ಲಿ ಬೆಳೆ ಸಮೀಕ್ಷೆ (Bele samikshe)ಪ್ರಕಾರ ದಾಖಲಾಗಿರುವ ಬೆಳೆ ವಿವರಗಳು ಮತ್ತು ವಿಸ್ತೀರ್ಣದ ಮಾಹಿತಿ ಪಡೆಯಬಹುದು. ಬೆಳೆ ಸಮೀಕ್ಷೆ (Crop survey)ಸಮಯದಲ್ಲಿ ತೆಗೆಯಲಾದ ಜಿಪಿಎಸ್ ಆಧಾರಿತ (GPS Photo)ಛಾಯಾಚಿತ್ರಗಳನ್ನು ವೀಕ್ಷಿಸಬಹುದು. ಅಲ್ಲದೆ ರೈತರ ಜಮೀನಿನ ಬೆಳೆ ಸಮೀಕ್ಷೆ ಮಾಡಿದವರ ಹೆಸರು ಮತ್ತು ಮೊಬೈಲ್ ಸಂಖ್ಯೆಯ ವಿವರ, (Mobile number)ರೈತರು ಬೆಳೆ ಸಮೀಕ್ಷೆ ಪ್ರಕಾರ ದಾಖಲಿಸಿದ ಮಾಹಿತಿಯನ್ನು ನೋಡಬಹುದು.

 ಒಂದು ವೇಳೆ ಮಾಹಿತಿ ತಪ್ಪಾಗಿದ್ದರೆ ಆಕ್ಷೇಪಣೆ ಸಲ್ಲಿಸಬಹುದು.ಮೇಲ್ವಿಚಾರಕರು ಸೂಕ್ತ ಬೆಳೆಗಳನ್ನು ದಾಖಲಿಸಿ ರೈತರ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸುತ್ತಾರೆ. ಇನ್ನೇಕೆ ತಡ ಒಮ್ಮೆ ನಿಮ್ಮ ಬೆಳೆ ಸಮೀಕ್ಷೆಯಲ್ಲಿ ಎಲ್ಲಾ ಸರ್ವೆ ನಂಬರ್, ಮಾಹಿತಿ ಹಾಗೂ ಫೋಟೋ ಸರಿಯಾಗಿ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಬೇಟಿ ಕೊಡಿ

]]>
Sat, 15 Feb 2025 06:14:01 +0530 shivuagrico
AO AAO online application&ಕೃಷಿ ಇಲಾಖೆಯಲ್ಲಿ 945 ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ನಾಳೆ ಕೊನೆಯ ದಿನಾಂಕ,ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ https://krushirushi.in/AO-AAO-online-application-1867 https://krushirushi.in/AO-AAO-online-application-1867 AO AAO online application-ಕೃಷಿ ಇಲಾಖೆಯಲ್ಲಿ 945 ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ನಾಳೆ ಕೊನೆಯ ದಿನಾಂಕ,ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

ರಾಜ್ಯ ಸರ್ಕಾರಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಉತ್ತಮ ಅವಕಾಶ ಕಾದು ಕುಳಿತಿದೆ. ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಲೋಕಸೇವಾ ಆಯೋಗ ಇದೀಗ ಕೊನೆಯ ದಿನಾಂಕವನ್ನು ವಿಸ್ತರಿಸಿದೆ (KSDA Recruitment 2025). 


ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ (Agricultural Officers, Assistant Agricultural Officers) ಸೇರಿ ಒಟ್ಟು 945 ಹುದ್ದೆಗಳಿವೆ. ಈ ಮೊದಲು ಅಪ್ಪೆ ಮಾಡಲು ಫೆ. 1 ಕೊನೆಯ ದಿನ ಎಂದು ಹೇಳಲಾಗಿತ್ತು. ಆದರೆ ಕೆಲವು ಅಭ್ಯರ್ಥಿಗಳು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆ ದಿನಾಂಕವನ್ನು ಫೆ. 15ರವರೆಗೆ ವಿಸ್ತರಿಸಲಾಗಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು 

ಕೃಷಿ ಇಲಾಖೆಯಲ್ಲಿ 128 ಕೃಷಿ ಅಧಿಕಾರಿ ಹುದ್ದೆಗೆ ಹಾಗೂ 817 ಸಹಾಯಕ ಕೃಷಿ ಅಧಿಕಾರಿ ಸೇರಿ ಒಟ್ಟು 945 ಹುದ್ದೆ ಭರ್ತಿಗೆ ಕೆಪಿಎಸ್‌ಸಿ ನೇಮಕ ಪ್ರಕ್ರಿಯೆ ಕೈಗೊಂಡಿದೆ. ಹುದ್ದೆಗಳ ವರ್ಗೀಕರಣವನ್ನು ಕೆಳಗಿನಂತೆ ಗಮನಿಸಬಹುದು.
ಹುದ್ದೆಗಳ ವರ್ಗೀಕರಣ ಮಾಹಿತಿ 

ಕೃಷಿ ಅಧಿಕಾರಿಗಳು 86 RPC + 42HK :128 ಒಟ್ಟು
ಸಹಾಯಕ ಕೃಷಿ ಅಧಿಕಾರಿಗಳು 586 RPC + 231 HK : 817 ಒಟ್ಟು
ಕೃಷಿ ಇಲಾಖೆಯಲ್ಲಿ ಭರ್ತಿ ಮಾಡುವ ಒಟ್ಟು ಹುದ್ದೆಗಳ ಸಂಖ್ಯೆ 945

ಅರ್ಜಿ ಪ್ರಕ್ರಿಯೆಗೆ ನಿಗದಿತ ದಿನಾಂಕಗಳು

ಅಧಿಸೂಚನೆ ಬಿಡುಗಡೆ ಆದ ದಿನಾಂಕ 20-09-2024
ಆನ್‌ಲೈನ್‌ ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ 03-01-2025
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 15-02-2025

ಕೃಷಿ ಅಧಿಕಾರಿ / ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಆನ್‌ಲೈನ್‌ ಅರ್ಜಿ ಸಲ್ಲಿಕೆ ವಿಧಾನ

  • - ಕೆಪಿಎಸ್‌ಸಿ ವೆಬ್‌ಸೈಟ್‌ http://www.kpsc.kar.nic.in ಗೆ ಭೇಟಿ ನೀಡಿ.
  • - ಆಯೋಗದ ಮುಖಪುಟದಲ್ಲಿ 'Apply Online for Various Notifications' ಎಂದಿರುವಲ್ಲಿ ಕ್ಲಿಕ್ ಮಾಡಿ.
  • - ಕೆಪಿಎಸ್‌ಸಿ'ಯ ಮತ್ತೊಂದು ವೆಬ್‌ಪೇಜ್‌ ತೆರೆಯುತ್ತದೆ.
  • - 'Agriculture Officer and Asst.Agriculture Officer in the Dept.of Agriculture(RPC and HK)' ಎಂದಿರುವ ಲಿಂಕ್ ಕ್ಲಿಕ್ ಮಾಡಿ.
  • - ಅಪ್ಲಿಕೇಶನ್‌ ಪೋರ್ಟಲ್ ತೆರೆಯುತ್ತದೆ. ಸ್ಕ್ರಾಲ್‌ ಡೌನ್‌ ಮಾಡಿ.
  • - 'New Registration' ಎಂದಿರುವ ಬಟನ್‌ ಮೇಲೆ ಕ್ಲಿಕ್ ಮಾಡಿ.
  • - ಈ ಹಂತದಲ್ಲಿ ತೆರೆಯುವ ವೆಬ್‌ಪೇಜ್‌ನಲ್ಲಿ ಕೇಳಲಾದ ಮಾಹಿತಿ ನೀಡಿ ರಿಜಿಸ್ಟ್ರೇಷನ್‌ ಪಡೆಯಿರಿ. ನಂತರ ಮತ್ತೆ ಲಾಗಿನ್‌ ಆಗಿ ಅರ್ಜಿ ಹಾಕಿ.
  • - ಈಗಾಗಲೇ ಕೆಪಿಎಸ್‌ಸಿ ವೆಬ್‌ನಲ್ಲಿ ರಿಜಿಸ್ಟ್ರೇಷನ್‌ ಮಾಡಿದ್ದಲ್ಲಿ, ಯೂಸರ್ ನೇಮ್, ಪಾಸ್‌ವರ್ಡ್‌ ನೀಡಿ ಲಾಗಿನ್ ಆಗಲು 'Login' ಎಂದಿರುವಲ್ಲಿ ಕ್ಲಿಕ್ ಮಾಡಿ.
  • - ಈ ಹಂತದಲ್ಲಿ ಅಗತ್ಯ ವಿವರಗಳನ್ನು ನೀಡಿ ಅರ್ಜಿ ಸಲ್ಲಿಸಿ. ಈ ಹಂತದಲ್ಲಿ ಓಟಿಆರ್‌ನಲ್ಲಿ ನೀಡಿದ ಯಾವುದೇ ದಾಖಲೆ, ಮಾಹಿತಿ ನೀಡುವ ಅಗತ್ಯ ಇರುವುದಿಲ್ಲ. ಕೆಲವು ಇತರೆ ಡೀಟೇಲ್ಸ್‌ ನೀಡಬೇಕಾಗುತ್ತದೆ.
  • - ಶುಲ್ಕ ಪಾವತಿ ನಂತರ, ಮುಂದಿನ ರೆಫರೆನ್ಸ್‌ಗಾಗಿ ಅರ್ಜಿ ಪ್ರಿಂಟ್ ತೆಗೆದುಕೊಳ್ಳಿ.

ಕೃಷಿ ಅಧಿಕಾರಿ / ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ವಿದ್ಯಾರ್ಹತೆ ವಿವರ
  • ಶೇಕಡ.85 ರಷ್ಟು ಹುದ್ದೆಗಳಿಗೆ - ಬಿಎಸ್ಸಿ (ಕೃಷಿ) ಅಥವಾ ಬಿಎಸ್ಸಿ (ಆನರ್ಸ್‌) ಕೃಷಿ
  • ಶೇಕಡ.15 ರಷ್ಟು ಹುದ್ದೆಗಳಿಗೆ ಕೆಳಗಿನ ವಿದ್ಯಾರ್ಹತೆ ಪರಿಗಣಿಸಲಾಗುವುದು.
  • ಬಿ.ಟೆಕ್ - ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ ಅಥವಾ
  • ಬಿ.ಟೆಕ್ - ಆಹಾರ ತಂತ್ರಜ್ಞಾನ ಅಥವಾ
  • ಬಿ.ಎಸ್ಸಿ - ಕೃಷಿ ಜೈವಿಕ ತಂತ್ರಜ್ಞಾನ ಅಥವಾ
  • ಬಿ.ಟೆಕ್ - ಜೈವಿಕ ತಂತ್ರಜ್ಞಾನ ಅಥವಾ
  • ಬಿಎಸ್ಸಿ - ಅಗ್ರಿಕಲ್ಚರ್ ಇಂಜಿನಿಯರಿಂಗ್ ಅಥವಾ
  • ಬಿಎಸ್ಸಿ - ಕೃಷಿ ಮಾರುಕಟ್ಟೆ ಮತ್ತು ಸಹಕಾರ ಅಥವಾ
  • ಬಿಎಸ್ಸಿ ಆನರ್ಸ್- ಕೃಷಿ ಮಾರಾಟ ಮತ್ತು ಸಹಕಾರ ಅಥವಾ
  • ಬಿಎಸ್ಸಿ ಆನರ್ಸ್‌ - ಅಗ್ರಿ ಬಿಸಿನೆಸ್ ಮ್ಯಾನೇಜ್ಮೆಂಟ್ ಅಥವಾ
  • ಬಿ.ಟೆಕ್ ಅಗ್ರಿಕಲ್ಚರ್ ಇಂಜಿನಿಯರಿಂಗ್


ಕೃಷಿ ಅಧಿಕಾರಿ / ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ವೇತನ ಶ್ರೇಣಿ ವಿವರ

  • ಕೃಷಿ ಅಧಿಕಾರಿ ಹುದ್ದೆಗಳಿಗೆ ವೇತನ ಶ್ರೇಣಿ : Rs.43,100-83,900.
  • ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ವೇತನ ಶ್ರೇಣಿ : Rs.40,900- 78,200.


ಕೃಷಿ ಇಲಾಖೆ ಹುದ್ದೆಗಳಿಗೆ ವರ್ಗಾವಾರು ನಿಗದಿತ ಕನಿಷ್ಠ, ಗರಿಷ್ಠ ವಯಸ್ಸಿನ ಅರ್ಹತೆಗಳು

  • ಕನಿಷ್ಠ-18 ವರ್ಷಗಳು.
  • ಸಾಮಾನ್ಯ ಅರ್ಹತೆಯವರಿಗೆ ಗರಿಷ್ಠ 38 ವರ್ಷಗಳು.
  • ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅರ್ಹತೆಯವರಿಗೆ ಗರಿಷ್ಠ 41 ವರ್ಷಗಳು.
  • ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1- ಅರ್ಹತೆಯವರಿಗೆ ಗರಿಷ್ಠ 43 ವರ್ಷಗಳು.


ಕೃಷಿ ಇಲಾಖೆ ಹುದ್ದೆಗಳಿಗೆ ಅರ್ಜಿ ಶುಲ್ಕ ವಿವರ

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600.
  • ಇತರೆ ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.300.
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.


ನೋಟಿಫಿಕೇಶನ್‌ ಹಾಗೂ ಇತರೆ ಹೆಚ್ಚಿನ ಮಾಹಿತಿಗಳಿಗಾಗಿ https://www.kpsc.kar.nic.in/notification.html  ವೆಬ್‌ಸೈಟ್‌ಗೆ ಭೇಟಿ ನೀಡಿರಿ.

ಇದನ್ನೂ ಓದಿ

ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list

https://krushirushi.in/Pmkisan-19th-instalment-ineligible-list-1732

]]>
Fri, 14 Feb 2025 18:10:03 +0530 shivuagrico
Input subsidy for croploss&ರಾಜ್ಯ ಸರ್ಕಾರದಿಂದ ಬೆಳೆ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Input-subsidy-for-croploss-1866 https://krushirushi.in/Input-subsidy-for-croploss-1866 Input subsidy for croploss-ರಾಜ್ಯ ಸರ್ಕಾರದಿಂದ ಬೆಳೆ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲಾಗಿದೆ.

ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ input subsidy for croploss ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.

]]>
Thu, 13 Feb 2025 22:34:09 +0530 shivuagrico
FID&ಸರ್ಕಾರದ ಸಬ್ಸಿಡಿ ಸವಲತ್ತು,ಬೆಳೆಸಾಲ ಹಾಗೂ ಬೆಳೆವಿಮೆಗೆ ಎಫ್ ಐಡಿ ಕಡ್ಡಾಯ,ಆಧಾರ್ ನಂಬರ್ ಹಾಕಿ ನಿಮ್ಮ FID ತಿಳಿದುಕೊಳ್ಳಿ https://krushirushi.in/FID-1865 https://krushirushi.in/FID-1865 FID-ಸರ್ಕಾರದ ಸಬ್ಸಿಡಿ ಸವಲತ್ತು,ಬೆಳೆಸಾಲ ಹಾಗೂ ಬೆಳೆವಿಮೆಗೆ ಎಫ್ ಐಡಿ ಕಡ್ಡಾಯ,ಆಧಾರ್ ನಂಬರ್ ಹಾಕಿ ನಿಮ್ಮ FID  ತಿಳಿದುಕೊಳ್ಳಿ

ಬೆಳೆ ಸಾಲ ಪಡೆಯುವ ಸಮಯ ಇದು ಈ ಸಲ ಬೆಳೆ ಸಾಲ ಪಡೆಯಲು ಫ್ರೂಟ್ಸ್ ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿದೆ. ಫ್ರೂಟ್ಸ್ (FID)ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇನ್ಫಾರ್ಮಶನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್. ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲ ತರಹದ ವಾಣಿಜ್ಯ ಬೆಳೆ ಆಹಾರ ಬೆಳೆಯನ್ನು ಒಳಗೊಂಡ ಎಲ್ಲ ವರ್ಗದ ಕೃಷಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.

 ಏನಿದು ಫ್ರೂಟ್ಸ್ ನಂಬರ್


 ಕೃಷಿಕ ತಮ್ಮ ಕೃಷಿ ಜಮೀನಿನ ಮಾಹಿತಿಯನ್ನು ಈ ಪೋರ್ಟಲ್ ನಲ್ಲಿ ನೋಂದಾಯಿಸಿದಾಗ ಆತನಿಗೆ FID( ಫಾರ್ಮರ್ ಐಡೆಂಟಿಟಿ) ನಂಬರ್ ದೊರೆಯುತ್ತದೆ. ಹೇಗೆ ಒಬ್ಬ ವ್ಯಕ್ತಿಗೆ ಆಧಾರ್ ಗುರುತಿನ ಚೀಟಿಯಾಗಿದೆಯೋ ಅಂತೆಯೇ ಕೃಷಿಕನಿಗೆ FID ಗುರುತಿನ ಚೀಟಿ ಇದ್ದಂತೆ. ಇದು ಕೃಷಿಕನ ಜಾಗದ ವಿವರ ಹಾಗೂ ತಾನು ಬೆಳೆದ ಬೆಳೆಗಳ ವಿವರವನ್ನು ಒಳಗೊಂಡ ಪೋರ್ಟಲ್ ಆಗಿದೆ. ಸರ್ಕಾರದಿಂದ ದೊರೆಯುವ ಕೃಷಿ ಸೌಲಭ್ಯ ಪಡೆದುಕೊಳ್ಳಲು ಕೃಷಿಕ ಇಲ್ಲಿ ಮಾಹಿತಿ ನೋಂದಾಯಿಸಿಕೊಳ್ಳಬೇಕಿದೆ.



ನಿಮ್ಮ FID ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/GetDetailsByAadhaar.aspx 

ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.

FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?

 ಸಮೀಪದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳ ಪೈಕಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟೀಕೃತ ಬ್ಯಾಂಕ್‍ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ,ಮೊಬೈಲ್ ನಂಬರ್ ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.

 ಏಕೆ ನೋಂದಾಯಿಸಬೇಕು?


 ಸರ್ಕಾರದ ಆದೇಶದಂತೆ ಈ ಪೋರ್ಟಲ್ಲಿ ಕೃಷಿಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದೆ ಇದ್ದರೆ ಆತನಿಗೆ ಬೆಳೆ ಸಾಲ, ಬೆಳೆ ವಿಮೆ,ಕೃಷಿಕನ ಮಕ್ಕಳಿಗೆ ಸಿಗುವ ವಿದ್ಯಾನಿಧಿ, ಕೃಷಿಗೆ ಪೂರಕವಾದ ಇತರೆ ಸೌಲಭ್ಯಗಳು ದೊರೆಯುವುದಿಲ್ಲ. ಈಗಾಗಲೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ರೈತ ಶಕ್ತಿ ಯೋಜನೆ ಅಡಿ ಪ್ರತಿಯೊಬ್ಬ ಕೃಷಿಕನಿಗೆ ಒಂದು ಎಕರೆಗೆ 250 ನಂತೆ ಗರಿಷ್ಠ 5 ಎಕರೆಗೆ 1,250 ಇಂಧನ ವೆಚ್ಚ ಕೃಷಿಕನ ಖಾತೆಗೆ ನೇರ ಜಮೆಗೊಳ್ಳಲಿದೆ. ಎಲ್ಲಾ ದಾಖಲೆಗಳಿದ್ದರೂ ಫ್ರೂಟ್ಸ್ ಪೋರ್ಟಲ್  ನಲ್ಲಿ ಹೆಸರು ನಮೂದಿಸದಿದ್ದರೆ ಸರ್ಕಾರದಿಂದ ಪಡೆಯುವ ಎಲ್ಲಾ ಸೌಲಭ್ಯಗಳಿಂದ ವಂಚಿತನಾಗುತ್ತಾನೆ.ಅದಕ್ಕಾಗಿ ಕೂಡಲೇ ಫ್ರೂಟ್ಸ್ ಪೋರ್ಟಲ್ ನಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಂಡು,ನಿಮ್ಮ FID ಪಡೆದುಕೊಳ್ಳಿ ಹಾಗೂ ಅದನ್ನು ಸರ್ಕಾರದ ಸೌಲತ್ತು ಪಡೆಯಲು ಬಳಸಿ


ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruits.karnataka.gov.in/OnlineUserLogin.aspx 

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.

ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.

ಈ FID ಯನ್ನು ಪಿಎಂಕಿಸಾನ್,ಬೆಳೆಸಾಲ,ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತು ಪಡೆಯಲು ಬಳಸಬಹುದು

]]>
Thu, 13 Feb 2025 17:30:02 +0530 shivuagrico
Bele vime&ಈ ಜಿಲ್ಲೆಯ 71,177 ರೈತರಿಗೆ 156.14 ಲಕ್ಷ ಬೆಳೆ ವಿಮೆ ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Bele-vime-1864 https://krushirushi.in/Bele-vime-1864 Bele vime-ಈ ಜಿಲ್ಲೆಯ 71,177 ರೈತರಿಗೆ 156.14 ಲಕ್ಷ ಬೆಳೆ ವಿಮೆ ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (crop Insurance) ಪರಿಹಾರ ಬಿಡುಗಡೆಯಾಗಿದೆ. ಡಿ.2ರಂದು ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ಸೋಮವಾರದಿಂದ ಅವರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಯಾಗುತ್ತದೆ. ಮಾವು, ಮೆಣಸು ಮತ್ತು ಶುಂಠಿ ಬೆಳೆದ 2226 ರೈತರ ಖಾತೆಗೆ ಈಗಾಗಲೇ ಬೆಳೆ ವಿಮೆ ಪರಿಹಾರ ಜಮೆ ಆಗಿದೆ. ಹಿಂದಿನ 2 ವರ್ಷಗಳಿಗಿಂತ ಈ ವರ್ಷ ಅಧಿಕವಾಗಿ ಬೆಳೆ ವಿಮೆ(bele vime) ಮೊತ್ತವು ರೈತರ ಖಾತೆಗೆ ಜಮೆ ಆಗುತ್ತಿದೆ.

ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Thu, 13 Feb 2025 06:33:42 +0530 shivuagrico
Pmkisan 19th instalment date announced&ಪಿಎಂ ಕಿಸಾನ್ 19ನೇ ಕಂತಿನ ಬಿಡುಗಡೆ ದಿನಾಂಕದ ಅಧಿಕೃತ ಮಾಹಿತಿ ಪ್ರಕಟ, ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 19ನೇ ಕಂತು https://krushirushi.in/Pmkisan-19th-instalment-date-announced-1863 https://krushirushi.in/Pmkisan-19th-instalment-date-announced-1863 Pmkisan 19th instalment date announced-ಪಿಎಂ ಕಿಸಾನ್ 19ನೇ ಕಂತಿನ ಬಿಡುಗಡೆ ದಿನಾಂಕದ ಅಧಿಕೃತ ಮಾಹಿತಿ ಪ್ರಕಟ, ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 19ನೇ ಕಂತು

ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬ‌ರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 19ನೇ ಕಂತು ದೆಹಲಿ ಚುನಾವಣೆಗೂ ಮೊದಲು ಜನೇವರಿ ಕೊನೆಯ ವಾರ ಅಥವಾ ಫೆಬ್ರುವರಿ ಮೊದಲ ವಾರ ತಿಂಗಳಲ್ಲಿ ಜಮಾ ಆಗಲಿದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 19th instalment date

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

 ಇದನ್ನೂ ಓದಿ

ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696 

Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

ಇದನ್ನೂ ಓದಿ

ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list

https://krushirushi.in/Pmkisan-19th-instalment-ineligible-list-1732

]]>
Wed, 12 Feb 2025 18:43:49 +0530 shivuagrico
Free vegetable seed kit&ರೈತರಿಗೆ ಉಚಿತವಾಗಿ 2 ಸಾವಿರ ಮೊತ್ತದ ತರಕಾರಿ ಬೀಜ ವಿತರಣೆಗೆ ಅರ್ಜಿ ಆಹ್ವಾನ https://krushirushi.in/Free-vegetable-seed-kit-1862 https://krushirushi.in/Free-vegetable-seed-kit-1862 Free vegetable seed kit-ರೈತರಿಗೆ ಉಚಿತವಾಗಿ 2 ಸಾವಿರ ಮೊತ್ತದ ತರಕಾರಿ ಬೀಜ  ವಿತರಣೆಗೆ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನಲ್ಲಿ ತರಕಾರಿ ಬೆಳೆಯಲು ಉತ್ತೇಜನ ನೀಡುವ ಉದ್ದೇಶದಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ರೈತರಿಗೆ ರೂ. 2000/- ಮೊತ್ತದ ತರಕಾರಿ ಬೀಜಗಳ ಕಿಟ್‌ನ್ನು ವಿತರಣೆ ಮಾಡಲಾಗುತ್ತಿದ್ದು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ಹಾಗೂ ಇತರೆ ರೈತರಿಂದ ಅರ್ಜಿ ಆಹ್ವಾನಿಸಿದೆ.


ಆಸಕ್ತ ರೈತರು ನಿಗದಿತ ನಮೂನೆ ಅರ್ಜಿಯನ್ನು ತೋಟಗಾರಿಕೆ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿ, ಆಧಾರ್‌ಕಾರ್ಡ್ ಜೇರಾಕ್ಸ್, ಬ್ಯಾಂಕ್ ಪಾಸ್ ಬುಕ್ ಜೇರಾಕ್ಸ್, ಜಾತಿ ಪ್ರಮಾಣ ಪತ್ರ(ಪ.ಜಾ/ಪ.ಪಂ.ದವರಿಗೆ ಮಾತ್ರ) ಗಳನ್ನು ಸಲ್ಲಿಸಿ ಫೆ. 11 ರಿಂದ ತರಕಾರಿ ಬೀಜಗಳ ಕಿಟ್‌ನ್ನು ಪಡೆಯುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Horticulture-department-schemes

ತೋಟಗಾರಿಕೆ ಇಲಾಖೆಯಿಂದ(Horticulture department schemes) ಸಣ್ಣ ಟ್ರ್ಯಾಕ್ಟ‌ರ್(Mini  tractor)
• ಡ್ರಾಗನ್ ಪೂಟ್(Dragon fruit), ಈರುಳ್ಳಿ ಶೇಖರಣಾ ಘಟಕಕ್ಕೆ (Onion storage)ಸಹಾಯಧನ
• ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ
ಹಾಗೂ ಎಲ್ಲಾ ವರ್ಗದ ರೈತರಿಗೆ ಹಸಿರು ಮನೆ(green house) ನಿರ್ಮಿಸಿಕೊಳ್ಳಲು, 9000 ಸಿಎಂಟಿ ಸಾಮರ್ಥ್ಯದ  ನೀರುಸಂಗ್ರಹಣಾ ಘಟಕ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.


ಎಲ್ಲಿ ಅರ್ಜಿ ಸಲ್ಲಿಸಬೇಕು

ಆಸಕ್ತ ಅರ್ಹ ರೈತರು ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ತಮ್ಮ ತಾಲ್ಲೂಕಿನ ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿ/ತೋಟಗರಿಕೆ ಇಲಾಖೆ (Horticulture department)ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಸಲ್ಲಿಸಬೇಕು.


ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

ಅರ್ಜಿದಾರರ ಅಧಾರ್ ಕಾರ್ಡ್‌ ಪ್ರತಿ.
• ಬ್ಯಾಂಕ್‌ ಪಾಸ್ ಬುಕ್ ಪ್ರತಿ.
• ಪೋಟೋ.
• ಪಹಣಿ/ಉತಾರ್/RTC.
ರೇಷನ್ ಕಾರ್ಡ ಪ್ರತಿ.
ಜಂಟಿ ಮಾಲೀಕರ ಖಾತೆಯಿದಲ್ಲಿ ಎಲ್ಲಾ ಮಾಲೀಕರ ಒಪ್ಪಿಗೆ ಪ್ರಮಾಣ ಪತ್ರ.


ಅನುದಾನ ಲಭ್ಯತೆ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ನಂತರ ಅರ್ಜಿದಾರರ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ(NHM);

ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ ನೀಡಲಾಗುತ್ತದೆ.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ(Pradna mantri krishi sinchayi yojane);

ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ(drip irrigation) ಅಳವಡಿಸಿಕೊಳ್ಳಲು ಶೇಕಡಾ 90% ರಷ್ಟು ಸಹಾಯಧನ (2 ಹೇಕ್ಟರ್‍ರವರೆಗೆ ಶೇಕಡಾ 90%) ಸಹಾಯಧನ.

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ (NAREGA)ಸಣ್ಣ, ಅತಿಸಣ್ಣ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ಅಡಿಕೆ ಹೊರತುಪಡಿಸಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶವಿದೆ.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಲ್ಲಿ(PMKVY) ಪರಿಶಿಷ್ಟ ಜಾತಿಯ ಅರ್ಹ ತೋಟಗಾರಿಕೆ ಬೆಳೆ ಹೊಂದಿರುವ ರೈತರಿಗೆ 9000 ಸಿಎಂಟಿ ಸಾಮಥ್ರ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ(NHM) ಸಮುದಾಯ ಕೃಷಿಹೊಂಡ(Farm pond), ಕೃಷಿಹೊಂಡ, ಪ್ಯಾಕ್‌ಹೌಸ್(Pack house), ಟ್ರ್ಯಾಕ್ಟರ್(Tractor) 20 ಪಿಟಿಒ ಎಚ್‌ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೆ ಫೈಬರ್ ದೋಟಿ(ಅಡಿಕೆ ಕಟಾವು ಮಾಡಲು) (Fiber doti)ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.


 ತಾಲ್ಲೂಕಿನ ಆಸಕ್ತ ರೈತರು ಅರ್ಜಿಯೊಂದಿಗೆ ತಮ್ಮ ಜಮೀನಿನ ಪಹಣಿ, ಆಧಾ‌ರ್ ಕಾರ್ಡ್ (Aadhaar card) ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಲ್ಲಾ ಪಂಚಾಯಿತಿ) ಕಚೇರಿಯಲ್ಲಿ ಹಾಗೂ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Horticulture department schemes-ತೋಟಗಾರಿಕೆ ಇಲಾಖೆಯಲ್ಲಿರುವ ವಿವಿಧ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆ(Horticulture department)ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳನ್ನು ಚೆಕ್ ಮಾಡಿ

https://horticulturedir.karnataka.gov.in/info-2/Facilities+available+to+farmers/kn



ಹೆಚ್ಚಿನ ಮಾಹಿತಿಗಾಗಿ  ತೋಟಗಾರಿಕೆ ಇಲಾಖೆ ಕಚೇರಿಯನ್ನು
ಸಂಪರ್ಕಿಸುವುದು. 

]]>
Wed, 12 Feb 2025 06:59:33 +0530 shivuagrico
PM Suryaghar yojane&ಪ್ರಧಾನಮಂತ್ರಿ ಸೂರ್ಯಘರ್ ಮುಫ್ತ್ ಬಿಜ್ಲಿ ಯೋಜನೆ, ವಿದ್ಯುತ್ ಉತ್ಪಾದಿಸಿ,ಮಾರಾಟ ಮಾಡಿ,ಹಣ ಗಳಿಸಿ https://krushirushi.in/PM-Suryaghar-yojane-1861 https://krushirushi.in/PM-Suryaghar-yojane-1861 PM Suryaghar yojane-ಪ್ರಧಾನಮಂತ್ರಿ ಸೂರ್ಯಘರ್ ಮುಫ್ತ್ ಬಿಜ್ಲಿ ಯೋಜನೆ, ವಿದ್ಯುತ್ ಉತ್ಪಾದಿಸಿ,ಮಾರಾಟ ಮಾಡಿ,ಹಣ ಗಳಿಸಿ


"PM Surya Ghar Yojana" ಈ ಯೋಜನೆಯಡಿ ಸರ್ಕಾರ ಜನರಿಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲು ಯೋಜನೆ ರೂಪಿಸುತ್ತಿದೆ, ಇದಕ್ಕಾಗಿ ನಿಜವಾದ ಸಬ್ಸಿಡಿಯನ್ನು ನೀಡಲಾಗುವುದು ಅದನ್ನು ನೇರವಾಗಿ ಜನರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುವುದು ಎನ್ನಲಾಗಿದೆ.

2024ರ ಫೆಬ್ರುವರಿಯಲ್ಲಿ ಆರಂಭವಾದ ಪಿಎಂ ಸೂರ್ಯಘರ್ ಮುಫ್ತ್ ಬಿಜಿಲಿ ಉಚಿತ ವಿದ್ಯುತ್ ಯೋಜನೆ ಅಡಿಯಲ್ಲಿ ಜನರ ಮನೆಗಳ ಮೇಲ್ಛಾವಣಿಯಲ್ಲಿ ಸೋಲಾರ್ ಘಟಕಗಳನ್ನು ಸ್ಥಾಪಿಸುವ ಮೂಲಕ ವಿದ್ಯುತ್​ ಸ್ವಾಲಂಬನೆ ಸಾಧಿಸುವ ಗುರಿ ಹೊಂದಲಾಗಿದ್ದು, ಅದಕ್ಕಾಗಿ ಸಬ್ಸಿಡಿ ಮೊತ್ತದ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ಪ್ರಧಾನಮಂತ್ರಿ ಸೂರ್ಯ ಘರ್ ಮುಕ್ತ ವಿದ್ಯುತ್ ಯೋಜನೆಯಡಿಯಲ್ಲಿನ ಸಬ್ಸಿಡಿ ಮಾಹಿತಿಯನ್ನು ಬೆಸ್ಕಾಂ (BESCOM) ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. 5 ವರ್ಷ ಪಾವತಿಯನ್ನು ಮಾಡಿ, 20 ವರ್ಷ ಯಾವುದೇ ಹಣ ಪಾವತಿಸದೇ, ವಿದ್ಯುತ್ ಅನ್ನು ಬಳಸಿಕೊಳ್ಳಬಹುದು ಎಂದು ತಿಳಿಸಿದೆ.

ರೂಫ್ ಟಾಪ್ ಸೋಲಾರ್ ಪ್ಲ್ಯಾಂಟ್ ಹಾಕಿಸಿಕೊಳ್ಳಲು ತಗಲುವ ಖರ್ಚು ಮತ್ತು ಅದರಿಂದಾಗುವ ಉಳಿತಾಯದ ಬಗ್ಗೆಯೂ ಬೆಸ್ಕಾಂ ವಿವರಣೆಯನ್ನು ನೀಡಿದೆ. ಇದಕ್ಕೆ ವಾರ್ಷಿಕ 7% ನಲ್ಲಿ ಬ್ಯಾಂಕ್ ಲೋನ್ ಕೂಡಾ ಲಭ್ಯವಿದೆ. ಹತ್ತು ವರ್ಷದವರೆಗೆ ಇಎಂಐ ಕಟ್ಟುವ ಅವಕಾಶವೂ ಇದೆ ಎಂದು ಬೆಸ್ಕಾಂ ತನ್ನ ಎಕ್ಸ್ ಅಕೌಂಟ್ ನಲ್ಲಿ ಮಾಹಿತಿ ನೀಡಿದೆ.

ಒಂದು ಕಿಲೋವ್ಯಾಟ್ ಸೋಲಾರ್ ಫಲಕ ಹಾಕಲು 10 X 10 ಜಾಗ ಸಾಕು ಮತ್ತು ಪ್ಲ್ಯಾಂಟಿನ ಮೊತ್ತ ಐದು ವರ್ಷದ ನಿರ್ವಹಣಾ ವೆಚ್ಚವೂ ಒಳಗೊಂಡಂತೆ ಸೇರಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ಹೇಳಿದೆ. ಲೇಟೆಸ್ಟ್ ವಿದ್ಯುತ್ ಬಿಲ್ ಮತ್ತು ಆಧಾರ್ ಕಾರ್ಡಿನ ಕಾಪಿಯೊಂದಿಗೆ ಇದಕ್ಕೆ ಅರ್ಜಿ ಸಲ್ಲಿಸಬಹುದು.

ಮನೆಬಳಕೆಯ ನಂತರ ಉಳಿಯುವ ವಿದ್ಯುತ್ ಅನ್ನು ಮಾರಾಟ ಮಾಡುವ ಮೂಲಕ, ತಿಂಗಳು ತಿಂಗಳು ಹಣವನ್ನೂ ಸಹ ಸಂಪಾದಿಸಬಹುದು ಎಂದು ಬೆಸ್ಕಾಂ ಹೇಳಿದೆ. 1, 2 ಮತ್ತು 3 ಕಿಲೋವ್ಯಾಟ್ ಸಾಮರ್ಥ್ಯದ ಸೋಲಾರ್ ಪ್ಲ್ಯಾಂಟ್ ಅಳವಡಿಸಬಹುದಾಗಿದೆ.

ಸಬ್ಸಿಡಿ ಮೊತ್ತದ ವಿವರ ಹೀಗಿದೆ :

  • 1ಕಿಲೋವ್ಯಾಟ್ : 30 ಸಾವಿರ ರೂಪಾಯಿ.
  • 2ಕಿಲೋವ್ಯಾಟ್ : 60 ಸಾವಿರ ರೂಪಾಯಿ.
  • 3 ಕಿಲೋವ್ಯಾಟ್ : 78 ಸಾವಿರ ರೂಪಾಯಿ.
  • ವಸತಿ ಸಮುಚ್ಚಯಗಳಿಗಾದರೆ, 500 ಕಿಲೋವ್ಯಾಟ್ ವರೆಗಿನ ಸಾಮರ್ಥ್ಯದ ಪ್ಲ್ಯಾಂಟಿಗೆ 18 ಸಾವಿರ ರೂಪಾಯಿ ಸಬ್ಸಿಡಿ.
  1. 101 – 200 ಯುನಿಟ್ ಬಳಕೆಯಾಗುತ್ತಿದ್ದರೆ, 1 ಕಿಲೋವ್ಯಾಟ್ ಸೋಲಾರ್ ಪ್ಲ್ಯಾಂಟ್ ಹಾಕಿಕೊಂಡರೆ, ಅದರ ವೆಚ್ಚ 60 ರಿಂದ 80 ಸಾವಿರ ರೂಪಾಯಿ, ಇದರಿಂದ ವಾರ್ಷಿಕ ಉಳಿತಾಯದ ಮೊತ್ತ 9,600 ರೂಪಾಯಿ.
  2. 101 – 200 ಯುನಿಟ್ ಬಳಕೆಯಾಗುತ್ತಿದ್ದರೆ, 2 ಕಿಲೋವ್ಯಾಟ್ ಸೋಲಾರ್ ಪ್ಲ್ಯಾಂಟ್ ಹಾಕಿಕೊಂಡರೆ, ಅದರ ವೆಚ್ಚ 1.2 ಲಕ್ಷದಿಂದ 1.6ಲಕ್ಷದವರೆಗೆ, ಇದರಿಂದ ವಾರ್ಷಿಕ ಉಳಿತಾಯದ ಮೊತ್ತ 21,600 ರೂಪಾಯಿ.
  3. 201 – 300 ಯುನಿಟ್ ಬಳಕೆಯಾಗುತ್ತಿದ್ದರೆ, 3 ಕಿಲೋವ್ಯಾಟ್ ಸೋಲಾರ್ ಪ್ಲ್ಯಾಂಟ್ ಹಾಕಿಕೊಂಡರೆ, ಅದರ ವೆಚ್ಚ 1.8 ಲಕ್ಷದಿಂದ 2.4 ಲಕ್ಷದವರೆಗೆ, ಇದರಿಂದ ವಾರ್ಷಿಕ ಉಳಿತಾಯದ ಮೊತ್ತ 36,000 ರೂಪಾಯಿ.

ಇದರ ಪ್ರಯೋಜನೆಗಳೇನು?

  • ವಿದ್ಯುತ್​ ಬಿಲ್​ನಲ್ಲಿ ಉಳಿತಾಯ
  • ಹೆಚ್ಚುವರಿ ವಿದ್ಯುತ್​ ಅನ್ನು ಬೆಸ್ಕಾಂಗೆ ಮಾರಾಟ ಮಾಡುವ ಮೂಲಕ ಆದಾಯ ಗಳಿಸಬಹುದು.
  • ಪರಿಸರ ಸ್ನೇಹಿ ವಿದ್ಯುತ್​ ವ್ಯವಸ್ಥೆ
  • ಈ ವ್ಯವಸ್ಥೆ ಪಡೆಯಲು ಬೇಕಿರುವ ದಾಖಲೆಗಳು ವಿದ್ಯುತ್​ ಬಿಲ್ ಮತ್ತು ಆಧಾರ್ ಕಾರ್ಡ್ ಮಾತ್ರ.

ಅರ್ಜಿ ಸಲ್ಲಿಕೆ ಹೇಗೆ?

ಇದಕ್ಕೆ ಯಾರೂ ಬೇಕಾದರೂ ಅರ್ಜಿ ಸಲ್ಲಿಕೆ ಮಾಡಬಹುದು. ಸಬ್ಸಿಡಿ ಪಡೆಯಲು ಗರಿಷ್ಠ ಪೇಲೋಡ್ ಶೇಕಡಾ 85 ರಷ್ಟು ಮೀರಿರಬಾರದು ಅಷ್ಟೇ. ಅರ್ಜಿ ಸಲ್ಲಿಸಲು ಕೇಂದ್ರ ಸರ್ಕಾರದ ಅಧಿಕೃತ ಪಿಎಂ ಘರ್ ಮುಕ್ತ್ ಬಿಜಿಲಿ ಯೋಜನೆ ಅಧಿಕೃತ ವೆಬ್‌ಸೈಟ್(https://www.pmsuryaghar.gov.in/) ಮೂಲಕ ಸುಲಭವಾಗಿ ಸಲ್ಲಿಕೆ ಮಾಡಬಹುದು.

ಯೋಜನೆ ಲಾಭ ಪಡೆಯಲು ಬಯಸಿದವರು ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್ ಆಗಿ ಕೆಲ ಅಗತ್ಯ ಮಾಹಿತಿ ಹಾಗೂ ದಾಖಲೆ ಸಲ್ಲಿಸಬೇಕು. ಪ್ರಮುಖವಾಗಿ ವಿದ್ಯುತ್ ಗ್ರಾಹಕರ ಸಂಖ್ಯೆ, ಮೊಬೈಲ್ ಸಂಖ್ಯೆ, ಇಮೇಲ್, ವಿದ್ಯುತ್ ವಿತರಣಾ ಕಂಪನಿ ಸೇರಿದಂತೆ ಅಗತ್ಯ ಮಾಹಿತಿ ದಾಖಲಿಸಿ ರೂಫ್ ಟಾಪ್ ಸೋಲಾರ್ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬೇಕು.

DISCOMನಲ್ಲಿ ಅದಿಕೃತಗೊಳಿಸಿರುವ ಡೀಲರ್‌ನಿಂದ ಸೋಲಾರ್ ಪ್ಯಾನಲ್ ಖರೀದಿಸಿ ಅಳವಡಿಸಿಕೊಳ್ಳಬೇಕು. ಅಳವಡಿಕೆ ಬಳಿಕ ನಿಮ್ಮ ಸೋಲಾರ್ ಘಟಕದ ವಿವರಗಳೊಂದಿಗೆ ನೆಟ್ ಮೀಟರ್‌ಗೆ ಮನವಿ ಸಲ್ಲಿಸಬೇಕು. ಈ ಎಲ್ಲಾ ಪರಿಶೀಲನೆ ಬಳಿಕ ಕಮಿಷನಿಂಗ್ ವರದಿ ಬರಲಿದೆ. ಈ ವರದಿ ಬಳಿಕ ಬ್ಯಾಂಕ್ ಖಾತೆ ವಿವರ, ರದ್ದು ಮಾಡಿರುವ ಚೆಕ್ ಸೇರಿದಂತೆ ಇತರ ಮಾಹಿತಿಗಳನ್ನು ನೀಡಬೇಕು. ಈ ವೇಳೆ ನೀವು ನೀಡಿದ ಬ್ಯಾಂಕ್ ಖಾತೆಗೆ ಯೋಜನೆಯ ಸಬ್ಸಿಡಿ ಮೊತ್ತವನ್ನು ಕೇಂದ್ರ ಸರ್ಕಾರ ಜಮೆ ಮಾಡಲಿದೆ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು, ಮೊದಲ ಐದು ವರ್ಷದಲ್ಲೇ ಹಾಕಿದ ಬಂಡವಾಳ ವಾಪಸ್ ಬರುತ್ತದೆ. ಬಳಕೆಯ ನಂತರ ಉಳಿದ ವಿದ್ಯುತ್ ಅನ್ನು ಆಯಾಯ ವಿದ್ಯುತ್ ಪೂರೈಕೆ ಕಂಪೆನಿಗಳಿಗೆ ಮಾರಾಟ ಮಾಡುವ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಸೂರ್ಯಘರ್ ಯೋಜನೆಗೆ ಈ ಲಿಂಕ್ ಮೂಲಕ https://pmsuryaghar.gov.in ನೋಂದಾಯಿಸಿಕೊಳ್ಳಬಹುದು ಹಾಗೂ ಬೆಸ್ಕಾಂನ ಸೋಲಾರ್ ಸಹಾಯವಾಣಿ ಸಂಖ್ಯೆ 080-22340816 ಕ್ಕೆ ಕರೆ ಮಾಡಬಹುದು.

ಪಿಎಂ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸುವ ಕ್ರಮ

ಪಿಎಂ ಸೂರ್ಯ ಘರ್ ಯೋಜನೆಗೆಂದು ಪೋರ್ಟಲ್ ಸಿದ್ಧಪಡಿಸಲಾಗಿದೆ. ಅಲ್ಲಿ ನೊಂದಾಯಿಸಿಕೊಳ್ಳಬೇಕು. ಅದರ ಲಿಂಕ್ ಇಲ್ಲಿದೆ: www.pmsuryaghar.gov.in  

ನಂತರ Apply for rooftop solar ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಡಿಸ್ಕಾಂ ಕಂಪನಿ ಆಯ್ಕೆ ಮಾಡಿ

ನಂತರ ವಿದ್ಯುತ್ ಬಿಲ್​ನ ಕನ್ಸೂಮರ್ ನಂಬರ್, ಮೊಬೈಲ್ ನಂಬರ್ ಮತ್ತು ಇಮೇಲ್ ನಮೂದಿಸಿ,Captcha code ಹಾಕಿ Submit ಮೇಲೆ ಕ್ಲಿಕ್ ಮಾಡಿ

Register ಆದ ನಂತರ ಕನ್ಸೂಮರ್ ನಂಬರ್ ಮತ್ತು ಮೊಬೈಲ್ ನಂಬರ್ ಬಳಸಿ ಲಾಗಿನ್ ಆಗಿರಿ.

ಲಾಗಿನ್ ಆದ ಬಳಿಕ ರೂಫ್​ಟಾಪ್ ಸೋಲಾರ್ ಅಪ್ಲಿಕೇಶನ್ ಫಾರ್ಮ್ ಅನ್ನು ಭರ್ತಿ ಮಾಡಿ ಸಲ್ಲಿಸಬೇಕು.

ಇದಕ್ಕೆ ಅನುಮೋದನೆ ಸಿಗುವವರೆಗೂ ಕಾಯಬೇಕು. ಅನುಮೋದನೆ ದೊರೆತ ಬಳಿಕ ನೊಂದಾಯಿತ ಮಾರಾಟಗಾರರು ನಿಮ್ಮ ಮನೆಗೆ ಬಂದು ಸೌರ ಘಟಕವನ್ನು ಸ್ಥಾಪಿಸುತ್ತಾರೆ.

ಇದಾದ ಬಳಿಕ ನೆಟ್ ಮೀಟರ್​ಗೆ ಅರ್ಜಿ ಸಲ್ಲಿಸಬೇಕು.

ನೆಟ್ ಮೀಟರ್ ಇನ್ಸ್​ಟಾಲ್ ಆಗಿ ಡಿಸ್ಕಾಂ ಅಧಿಕಾರಿಗಳಿಂದ ಪರಿಶೀಲನೆ ಆದ ಬಳಿಕ ಕಮಿಷನಿಂಗ್ ಸರ್ಟಿಫಿಕೇಟ್ ಸಿಗುತ್ತದೆ.

ಬಳಿಕ ಪಿಎಂ ಸೂರ್ಯಘರ್ ಪೋರ್ಟಲ್​ಗೆ ಹೋಗಿ ಮತ್ತೆ ಲಾಗಿನ್ ಆಗಿ, ನಿಮ್ಮ ಬ್ಯಾಂಕ್ ಖಾತೆ ವಿವರ ನೀಡಿ. ಕ್ಯಾನ್ಸಲ್ ಮಾಡಿದ ಚೆಕ್​ನ ಸ್ಕ್ಯಾನ್ಡ್ ಕಾಪಿಯನ್ನು ಅಪ್​ಲೋಡ್ ಮಾಡಿ. ಇದು ಕೊನೆಯ ಪ್ರಕ್ರಿಯೆ. ಇದು ಮುಗಿದ ಬಳಿಕ 30 ದಿನದೊಳಗೆ ನಿಮ್ಮ ಬ್ಯಾಂಕ್ ಖಾತೆಗೆ ಸರ್ಕಾರದಿಂದ ಸಬ್ಸಿಡಿ ಹಣ ಬಂದು ಸೇರುತ್ತದೆ.

]]>
Tue, 11 Feb 2025 17:25:42 +0530 shivuagrico
Input subsidy for crop loss&ಕೇಂದ್ರದಿಂದ ಬಂದ 3450 ಕೋಟಿ ರೂಪಾಯಿ ಬೆಳೆ ಪರಿಹಾರ ನೇರ ರೈತರ ಖಾತೆಗೆ ಜಮಾ https://krushirushi.in/Input-subsidy-for-crop-loss-1859 https://krushirushi.in/Input-subsidy-for-crop-loss-1859 Input subsidy for crop loss-ಕೇಂದ್ರದಿಂದ ಬಂದ 3450 ಕೋಟಿ ರೂಪಾಯಿ ಬೆಳೆ ಪರಿಹಾರ ನೇರ ರೈತರ ಖಾತೆಗೆ ಜಮಾ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.

2023ರ ಮುಂಗಾರು ಹಂಗಾಮಿನಲ್ಲಿ ತೊಗರಿ ನೆಟೆರೋಗದಿಂದ ನಷ್ಟಗೊಂಡ ರಾಜ್ಯದ ರೈತರಿಗೆ ಸರ್ಕಾರವು ₹233 ಕೋಟಿ ಪರಿಹಾರ ವಿತರಿಸಿದೆ. ಕಲಬುರಗಿ, ಯಾದಗಿರಿ, ವಿಜಯಪುರ ಹಾಗೂ ಬೀದರ್ ಜಿಲ್ಲೆಗಳ ರೈತರಿಗೆ ಈ ಸಹಾಯ ಲಭ್ಯವಾಗಿದ್ದು, ಕೃಷಿ ಚಟುವಟಿಕೆ ಪುನಶ್ಚೇತನಗೊಳ್ಳಲು ಇದು ಮಹತ್ವದ ಹೆಜ್ಜೆಯಾಗಿದೆ.

ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ input subsidy for croploss ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.

]]>
Tue, 11 Feb 2025 07:06:53 +0530 shivuagrico
Aadhar ration card link&ಆಧಾರ್ ರೇಷನ್ ಕಾರ್ಡ್ ಲಿಂಕ್ ಮಾಡದಿದ್ದರೆ ರದ್ದಾಗಲಿದೆ ನಿಮ್ಮ ರೇಷನ್ ಕಾರ್ಡ್,ಹೀಗೆ ಮಾಡಿ ಆಧಾರ್ ರೇಷನ್ ಕಾರ್ಡ್ ಲಿಂಕ್ https://krushirushi.in/Aadhar-ration-card-link-1858 https://krushirushi.in/Aadhar-ration-card-link-1858 Aadhaar ration card link-ಆಧಾರ್ ರೇಷನ್ ಕಾರ್ಡ್ ಲಿಂಕ್ ಮಾಡದಿದ್ದರೆ ರದ್ದಾಗಲಿದೆ ನಿಮ್ಮ ರೇಷನ್ ಕಾರ್ಡ್,ಹೀಗೆ ಮಾಡಿ ಆಧಾರ್ ರೇಷನ್ ಕಾರ್ಡ್ ಲಿಂಕ್

ಕೇಂದ್ರ ಸರ್ಕಾರವು ಮತ್ತೆ ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ಲಿಂಕ್ ಮಾಡುವ ಗಡುವನ್ನು ವಿಸ್ತರಣೆ ಮಾಡಿದೆ. ಪ್ರಸ್ತುತ ಎಲ್ಲ ಪ್ರಮುಖ ದಾಖಲೆಗಳಿಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವುದನ್ನು ಸರ್ಕಾರವು ಕಡ್ಡಾಯಗೊಳಿಸುತ್ತಿದೆ. ಆಧಾರ್ ಲಿಂಕ್ ಮಾಡದಿದ್ದರೆ ದಾಖಲೆಗಳು ನಿಷ್ಕ್ರೀಯವಾಗಲಿದೆ ಎಂದು ವರದಿಯು ಆಗಿದೆ. ಇನ್ನು ನಮ್ಮ ಪ್ರಮುಖ ದಾಖಲೆಗಳಲ್ಲಿ ರೇಷನ್ ಕಾರ್ಡ್ ಕೂಡಾ ಒಂದಾಗಿದೆ.

ಸರ್ಕಾರದಿಂದ ಸಬ್ಸಿಡಿ ಆಧಾರಿತವಾಗಿ ಅಕ್ಕಿ, ಧಾನ್ಯ, ಸೀಮೆ ಎಣ್ಣೆಯನ್ನು ರೇಷನ್ ಕಾರ್ಡ್ ಮೂಲಕ ಪಡೆಯಲು ಸಾಧ್ಯವಾಗುತ್ತದೆ. ಸುಮಾರು ಐದು ದಶಕಗಳ ಹಿಂದೆಯೇ ಈ ರೇಷನ್ ಕಾರ್ಡ್ ಅನ್ನು ಅಂದಿನ ಸರ್ಕಾರವು ಪರಿಚಯಿಸಿದೆ. ಈಗ ರೇಷನ್ ಕಾರ್ಡ್‌ಗೆ ನೀವು ಆಧಾರ್ ಲಿಂಕ್ ಮಾಡಬೇಕಾಗಿದೆ. ಹಲವು ದಶಕಗಳ ಹಿಂದೆ ಪರಿಚಯಿಸಲ್ಪಟ್ಟ ರೇಷನ್ ಕಾರ್ಡ್ ಇಂದಿಗೂ ಕೂಡಾ ಅತೀ ಪ್ರಮುಖವಾದ ದಾಖಲೆಯಾಗಿದೆ.

ರೇಷನ್ ಕಾರ್ಡ್ ಮೂಲಕ ನಾವು ಅಗತ್ಯ ಆಹಾರ ಧಾನ್ಯಗಳನ್ನು ಕಡಿಮೆ ದರದಲ್ಲಿ ಪಡೆಯಲು ಸಾಧ್ಯವಾಗುವುದು ಮಾತ್ರವಲ್ಲದೆ, ಇದು ನಾವು ಭಾರತ ದೇಶದ ಪ್ರಜೆ ಎಂಬುವುದಕ್ಕೆ ಸಾಕ್ಷಿ ಕೂಡಾ ಹೌದು. ಈಗ ಕೇಂದ್ರ ಸರ್ಕಾರವು ರೇಷನ್ ಕಾರ್ಡ್‌ಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವ ಗಡುವನ್ನು ವಿಸ್ತರಣೆ ಮಾಡಿದೆ.

Aadhaar Ration Card link:ಆಧಾರ್ ಜೊತೆ ರೇಷನ್ ಕಾರ್ಡ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/Home/EServices

ಮೊದಲು ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ, ಇ-ಪಡಿತರ ಚೀಟಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ "ಯುಐಡಿ ಲಿಂಕ್ ಮಾಡಿ" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ

ನಂತರ UID linking for RC members ಮೇಲೆ ಕ್ಲಿಕ್ ಮಾಡಿ

ನಂತರ ಆಧಾರ್ ನಂಬರ್ Select ಮಾಡಿ,ಆಧಾರ್ ನಂಬರ್ ಹಾಕಿ,Go ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ,Go ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಆಧಾರ್ ನಂಬರ್ ರೇಷನ್ ಕಾರ್ಡ್ ಗೆ ಲಿಂಕ್ ಆಗುತ್ತದೆ.

ಆಫ್ ಲೈನ್ ಮೂಲಕ ನಿಮ್ಮ ಆಧಾರ್ ಕಾರ್ಡ್ ಅನ್ನು ಪಡಿತರ ಚೀಟಿಗೆ ಲಿಂಕ್ ಮಾಡಲು ಈ ಕೆಳಗಿನ ಹಂತಗಳನ್ನು ಅನುಸರಿಸಿ:

ಹಂತ 1: ಹತ್ತಿರದ PDS ಕೇಂದ್ರ ಅಥವಾ ಪಡಿತರ ಅಂಗಡಿ/ಸ್ಥಳೀಯ ಪಡಿತರ ಕಚೇರಿಗೆ ಭೇಟಿ ನೀಡಿ

ಹಂತ 2: ನಿಮ್ಮ ಎಲ್ಲಾ ಕುಟುಂಬ ಸದಸ್ಯರ ಆಧಾರ್ ಕಾರ್ಡ್‌ನ ನಕಲುಗಳ ಜೊತೆಗೆ ನಿಮ್ಮ ಪಡಿತರ ಚೀಟಿಯ ನಕಲು ಪ್ರತಿಗಳನ್ನು ತೆಗೆದುಕೊಳ್ಳಬೇಕು. ಅಲ್ಲದೆ, ಕುಟುಂಬದ ಮುಖ್ಯಸ್ಥರ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ತೆಗೆದುಕೊಳ್ಳಿ.

ಹಂತ 3: ನಿಮ್ಮ ಬ್ಯಾಂಕ್ ಖಾತೆಯು ಆಧಾರ್‌ನೊಂದಿಗೆ ಲಿಂಕ್ ಮಾಡದಿದ್ದರೆ, ನಿಮ್ಮ ಬ್ಯಾಂಕ್ ಪಾಸ್‌ಬುಕ್‌ನ ನಕಲನ್ನು ಸಹ ನೀವು ಸಲ್ಲಿಸಬೇಕಾಗುತ್ತದೆ.

ಹಂತ 4: ಈ ಎಲ್ಲಾ ದಾಖಲೆಗಳನ್ನು ನಿಮ್ಮ ಆಧಾರ್‌ನ ಪ್ರತಿಯೊಂದಿಗೆ PDS ಅಂಗಡಿಯಲ್ಲಿ ಸಲ್ಲಿಸಿ.

ಹಂತ 5: ಪಡಿತರ ಅಂಗಡಿಯಲ್ಲಿ ಲಭ್ಯವಿರುವ ಪ್ರತಿನಿಧಿಯು ಮೊದಲ ಬಾರಿಗೆ ಆಧಾರ್ ದೃಢೀಕರಣಕ್ಕಾಗಿ ಫಿಂಗರ್‌ಪ್ರಿಂಟ್ ದೃಢೀಕರಣಕ್ಕಾಗಿ ನಿಮ್ಮನ್ನು ಕೇಳಬಹುದು.

ದಾಖಲೆಗಳನ್ನು ಸಲ್ಲಿಸಿದ ನಂತರ, ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ SMS ಅಧಿಸೂಚನೆಯನ್ನು ಕಳುಹಿಸಲಾಗುತ್ತದೆ. ಎರಡು ಡಾಕ್ಯುಮೆಂಟ್‌ಗಳನ್ನು ಯಶಸ್ವಿಯಾಗಿ ಲಿಂಕ್ ಮಾಡಿದಾಗ ನೀವು ಇನ್ನೊಂದು SMS ಅಧಿಸೂಚನೆಯನ್ನು ಸ್ವೀಕರಿಸುತ್ತೀರಿ.

ಆಗ ನೀವು ಸಂಪೂರ್ಣವಾಗಿ ಆಫ್ ಲೈನ್ ಮೂಲಕ ration card ಆಧಾರ್ ಕಾರ್ಡ್ ಗೆ ಲಿಂಕ್ ಮಾಡುವದು ಪೂರ್ಣವಾಗುತ್ತದೆ.

ರೇಷನ್ ಕಾರ್ಡ್ ಆಧಾರ್ ಲಿಂಕ್ ಮಾಡಲು ಅಪ್ಲೋಡ್ ಮಾಡಬೇಕಾದ ದಾಖಲೆಗಳನ್ನು ಕೆಳಗೆ ನೀಡಲಾಗಿದೆ:


ಮೂಲ ಪಡಿತರ ಚೀಟಿಯ ನಕಲು ಪ್ರತಿ
ನಿಮ್ಮ ಎಲ್ಲಾ ಕುಟುಂಬ ಸದಸ್ಯರ ಆಧಾರ್ ಕಾರ್ಡ್‌ನ ಫೋಟೋಕಾಪಿಗಳು
ಕುಟುಂಬದ ಮುಖ್ಯಸ್ಥರ ಆಧಾರ್ ಕಾರ್ಡ್‌ನ ಫೋಟೋಕಾಪಿ
ಬ್ಯಾಂಕ್ ಪಾಸ್ ಬುಕ್ ನ ಪ್ರತಿ
ಕುಟುಂಬದ ಮುಖ್ಯಸ್ಥನ ಎರಡು ಪಾಸ್‌ಪೋರ್ಟ್ ಅಳತೆಯ ಫೋಟೋಗಳು.

]]>
Mon, 10 Feb 2025 21:08:55 +0530 shivuagrico
Bele parihara&ಇಲ್ಲಿಯವರೆಗೂ 3 ಹಂತಗಳಲ್ಲಿ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ,ಪಟ್ಟಿಯಲ್ಲಿ ನಿಮಗೇಷ್ಟು ಜಮಾ ಚೆಕ್ ಮಾಡಿ https://krushirushi.in/Bele-parihara-1857 https://krushirushi.in/Bele-parihara-1857 Bele parihara-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.

ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

 

 

]]>
Mon, 10 Feb 2025 07:07:50 +0530 shivuagrico
Bembala bele&ಈ ಬೆಳೆಯನ್ನು ಪ್ರತಿ ಕ್ವಿಂಟಲ್ ಗೆ 8 ಸಾವಿರ ರೂಪಾಯಿ ಬೆಂಬಲ ಬೆಲೆಗೆ ಖರೀದಿಸಲು ಪ್ರಾರಂಭಿಸಿದ ರಾಜ್ಯ ಸರ್ಕಾರ https://krushirushi.in/Bembala-bele- https://krushirushi.in/Bembala-bele- Bembala bele-ಈ ಬೆಳೆಯನ್ನು ಪ್ರತಿ ಕ್ವಿಂಟಲ್ ಗೆ 8 ಸಾವಿರ ರೂಪಾಯಿ ಬೆಂಬಲ ಬೆಲೆಗೆ ಖರೀದಿಸಲು ಪ್ರಾರಂಭಿಸಿದ ರಾಜ್ಯ ಸರ್ಕಾರ


ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್‌ಗೆ 8 ಸಾವಿರ ರೂ.ವಿನಂತೆ ತೊಗರಿ ಖರೀದಿಸಲು ರಾಜ್ಯದಲ್ಲಿ 330 ತೊಗರಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. 


ರಾಜ್ಯದ ಪ್ರಮುಖ ತೊಗರಿ ಬೆಳೆಯುವ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಅಂದಾಜು 330 ಖರೀದಿ ಕೇಂದ್ರಗಳು ಪ್ರಾರಂಭಿಸಲಾಗಿದೆ. 


ರೈತರು ತಮ ಹತ್ತಿರದ ಪಿಎಸಿಎಸ್/ಎಫ್‌ಪಿಒ/ಟಿಅಪಿಸಿಎಂಎಸ್ ಗಳಿಗೆ ಭೇಟಿ ನೀಡಿ ನೊಂದಣಿ ಮಾಡಿಕೊಂಡು ಬೆಂಬಲ ಬೆಲೆ ಯೋಜನೆಯ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನದ ಸುದುಪಯೋಗ ಪಡೆದುಕೊಳ್ಳುವಂತೆ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2024-25ನೇ ಸಾಲಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ಸಂಭಂಧಿಸಿದಂತೆ, ಕೇಂದ್ರ ಸರ್ಕಾರದ ಬೆಂಬಲ ಬೆಲೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದ ಪ್ರೋತಾಹಧನ 450 ರೂ. ಪ್ರತಿ ಕ್ವಿಂಟಾಲಗೆ, ಸೇರಿ ಒಟ್ಟು 8,000 ರೂ. ಪ್ರತಿ ಕ್ವಿಂಟಾಲ ರಂತೆ ತೊಗರಿ ಖರೀದಿಸಲು ಅವರು ಭರವಸೆ ನೀಡಿದ್ದರು. 


ಈ ಸಂಬಂಧ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದು, ಆರ್ಥಿಕ ಇಲಾಖೆಯೂ ಸಹ ಸಹಮತಿ ನೀಡಿದೆ. ಇದಕ್ಕೆ ಸಂಬಂಧಿಸಿದ ಇಲಾಖೆಗೆ ತಕ್ಷಣದಿಂದ ಅಷ್ಠಾನಗೊಳಿಸಲು ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

]]>
Sun, 09 Feb 2025 19:14:07 +0530 shivuagrico
Input subsidy for croploss&ಈ 4 ಜಿಲ್ಲೆಯ ರೈತರಿಗೆ 233 ಕೋಟಿ ಬೆಳೆ ಪರಿಹಾರ ಬಿಡುಗಡೆ https://krushirushi.in/Input-subsidy-for-croploss-1855 https://krushirushi.in/Input-subsidy-for-croploss-1855 Input subsidy for croploss-ಈ 4 ಜಿಲ್ಲೆಯ ರೈತರಿಗೆ 233 ಕೋಟಿ ಬೆಳೆ ಪರಿಹಾರ ಬಿಡುಗಡೆ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.

2023ರ ಮುಂಗಾರು ಹಂಗಾಮಿನಲ್ಲಿ ತೊಗರಿ ನೆಟೆರೋಗದಿಂದ ನಷ್ಟಗೊಂಡ ರಾಜ್ಯದ ರೈತರಿಗೆ ಸರ್ಕಾರವು ₹233 ಕೋಟಿ ಪರಿಹಾರ ವಿತರಿಸಿದೆ. ಕಲಬುರಗಿ, ಯಾದಗಿರಿ, ವಿಜಯಪುರ ಹಾಗೂ ಬೀದರ್ ಜಿಲ್ಲೆಗಳ ರೈತರಿಗೆ ಈ ಸಹಾಯ ಲಭ್ಯವಾಗಿದ್ದು, ಕೃಷಿ ಚಟುವಟಿಕೆ ಪುನಶ್ಚೇತನಗೊಳ್ಳಲು ಇದು ಮಹತ್ವದ ಹೆಜ್ಜೆಯಾಗಿದೆ.

ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ input subsidy for croploss ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.

]]>
Sat, 08 Feb 2025 22:46:01 +0530 shivuagrico
Ayodya Ram Darshan free pass&ಕಿಲೊಮಿಟರ್ ಗಟ್ಟಲೇ ಸಾಲಿನಲ್ಲಿ ಕಾಯದೆ ಕೇವಲ 5 ರಿಂದ 10 ನಿಮಿಷದಲ್ಲಿ ಅಯೊದ್ಯಾ ರಾಮ ಮಂದಿರ ದರ್ಶನಕ್ಕೆ ಆನ್ಲೈನ್ ಬುಕ್ಕಿಂಗ್ ಹೀಗೆ ಮಾಡಿ https://krushirushi.in/Ayodya-Ram-Darshan-free-pass-1854 https://krushirushi.in/Ayodya-Ram-Darshan-free-pass-1854 Ayodya Ram Darshan free pass-ಕಿಲೊಮಿಟರ್ ಗಟ್ಟಲೇ ಸಾಲಿನಲ್ಲಿ ಕಾಯದೆ ಕೇವಲ 5 ರಿಂದ 10 ನಿಮಿಷದಲ್ಲಿ ಅಯೊದ್ಯಾ ರಾಮ ಮಂದಿರ ದರ್ಶನಕ್ಕೆ ಆನ್ಲೈನ್ ಬುಕ್ಕಿಂಗ್ ಹೀಗೆ ಮಾಡಿ

ಭಗವಾನ್ ಬಾಲರಾಮನ ದರ್ಶನ ಬಯಸುವ ಭಕ್ತರಿಗೆ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ವೆಬ್‌ಸೈಟ್‌ನಲ್ಲಿ ನಿರ್ದಿಷ್ಟ ಸಮಯದ ಸ್ಲಾಟ್‌ಗಳನ್ನು ಒದಗಿಸಿದೆ. ಇದರಂತೆ ನಿತ್ಯ ಬೆಳಿಗ್ಗೆ 6 ರಿಂದ 11:30 ರವರೆಗೆ ಮತ್ತು ಮಧ್ಯಾಹ್ನ 2 ರಿಂದ ಸಂಜೆ 9 ರವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರಲಿದೆ.ಆನ್ಲೈನ್ ಮೂಲಕ ಬುಕ್ಕಿಂಗ್ ಮಾಡಿದರೆ ಕಿಲೊಮಿಟರ್ ಗಟ್ಟಲೇ ಸಾಲಿನಲ್ಲ ಕಾಯದೆ ಕೇವಲ 5 ರಿಂದ 10 ನಿಮಿಷದಲ್ಲಿ ಅಯೊದ್ಯಾ ರಾಮ ಮಂದಿರ ದರ್ಶನ ಮಾಡಬಹುದು.

ಆರತಿಗೂ ಸಹ ಬುಕ್ಕಿಂಗ್ ಮಾಡಬಹುದು

ಬೆಳಗ್ಗೆ ಬಾಲರಾಮನ ಆರತಿ ಸಮಯ 6.30ಕ್ಕೆ ಇದ್ದು, ಜಾಗರಣ/ ಶೃಂಗಾರ ಎಂದು ನಮೂದಿಸಲಾಗಿದೆ. ಸಂಜೆ 7:30 ಕ್ಕೆ ಸಂಧ್ಯಾ ಆರತಿಯನ್ನು ಒಳಗೊಂಡಿದೆ. ಆಫ್‌ಲೈನ್‌ ಮತ್ತು ಆನ್‌ಲೈನ್ ಎರಡರಲ್ಲೂ 'ಆರತಿ' ಗಾಗಿ ಪಾಸ್‌ಗಳನ್ನು ಪಡೆಯಬಹುದು. ಆಫ್‌ಲೈನ್‌ ಪಾಸ್‌ಗಳು ಶ್ರೀ ರಾಮ ಜನ್ಮಭೂಮಿಯ ಶಿಬಿರ ಕಚೇರಿಯಲ್ಲಿ ಲಭ್ಯವಿದ್ದು, ಮಾನ್ಯ ಸರ್ಕಾರಿ ಗುರುತಿನ ಪುರಾವೆ ಒದಗಿಸುವ ಅಗತ್ಯವಿದೆ.

ಆನ್ಲೈಲ್ ಬುಕ್ಕಿಂಗ್ ಹೀಗೆ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://srjbtkshetra.org/

ನಂತರ click here to"Reserve your free passes for experiencing Aarti and Darshana of Ramalalla"

ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ Free Sugama Darshana ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ,Get OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Login ಮೇಲೆ ಕ್ಲಿಕ್ ಮಾಡಿ

ನಂತರ Select Devotees ಮೇಲೆ ಕ್ಲಿಕ್ ಮಾಡಿ,ನೀವು ಎಷ್ಟು ಜನ ದರ್ಶನ ಮಾಡಲು ಹೊಗುತ್ತಿದ್ದೀರಾ, ಅಷ್ಟು ಸಂಖ್ಯೆಯನ್ನು Select ಮಾಡಿ

ನಂತರ ನೀವು ದರ್ಶನ ಮಾಡಲು ಬಯಸುವ ದಿನಾಂಕವನ್ನು Select ಮಾಡಿ

ನಂತರ ದರ್ಶನದ ಸಮಯವನ್ನು select ಮಾಡಿ,Proceed ಮೇಲೆ ಕ್ಲಿಕ್ ಮಾಡಿ

(ಸೂಚನೆ-ನೀವು ದರ್ಶನ ಮಾಡುವ ದಿನಾಂಕದಿಂದ 15 ದಿನ ಮೊದಲೇ ಬುಕ್ಕಿಂಗ್ ಗೆ ಅವಕಾಶ ಇರುತ್ತದೆ.ರಾತ್ರಿ 12 ಗಂಟೆಯಿಂದ 1 ಗಂಟೆಯೊಳಗಡೆ ಬುಕ್ ಮಾಡುವವರಿಗೆ ಮಾತ್ರ ಅವಕಾಶ ಸಿಗಲಿದೆ)

ನಂತರ ನಿಮ್ಮ ವಯಕ್ತಿಕ ಮಾಹಿತಿಯನ್ನು ತುಂಬಿ(ಹೆಸರು,ವಯಸ್ಸು,ಲಿಂಗ,ಆಧಾರ್ ನಂಬರ್ ಹಾಕಿ), ಒಬ್ಬ ವ್ಯಕ್ತಿಯ passport size photo ಅಪ್ಲೊಡ್ ಮಾಡಿ,ಈ ಕೆಳಗಿನಂತೆ ನಿಮ್ಮ Free pass ಡೌನ್ಲೊಡ್ ಮಾಡಿಕೊಂಡು,ಅದನ್ನು ದೇವಸ್ಥಾನ ಪ್ರವೇಶಿಸುವ ಮೊದಲು ತೋರಿಸಿದರೆ ನಿಮಗೆ ಉಚಿತವಾಗಿ ಕೇವಲ 5 ರಿಂದ 10 ನಿಮಿಷದಲ್ಲಿ ಸುಗಮ ದರ್ಶನವಾಗಲಿದೆ.

(ಸೂಚನೆ-ವಯಸ್ಸಾದವರಿಗೆ ವಿಲ್ ಚೇರ್ ಸೌಲಭ್ಯವಿದ್ದು,ಬುಕ್ಕಿಂಗ್ ಮಾಡುವಾಗ select ಮಾಡಿದರೆ,150 ರೂಪಾಯಿಗೆ ವಿಲ್ ಚೇರ್ ದುಡಿಕೊಂಡು ಹೊಗಲು ಒಬ್ಬ ಸಹಾಯಕರನ್ನು ಒದಗಿಸುತ್ತಾರೆ)

]]>
Sat, 08 Feb 2025 18:37:57 +0530 shivuagrico
Washing powder Nirma&ಒಂದು ಕಾಲದಲ್ಲಿ ಮನೆಮಾತಾಗಿದ್ದ ವಾಷಿಂಗ್ ಪೌಡರ್ ನಿರ್ಮಾ ಕಥೆ ಏನಾಯ್ತು? https://krushirushi.in/Washing-powder-Nirma-1853 https://krushirushi.in/Washing-powder-Nirma-1853 Washing powder Nirma-ಒಂದು ಕಾಲದಲ್ಲಿ ಮನೆಮಾತಾಗಿದ್ದ ವಾಷಿಂಗ್ ಪೌಡರ್ ನಿರ್ಮಾ ಕಥೆ ಏನಾಯ್ತು?

ಅದು 1969ನೇ ವರ್ಷ. ಅಂದು ಗುಜರಾತಿನ ಇಪ್ಪತ್ತನಾಲ್ಕು ವರ್ಷದ ಯುವಕನೊಬ್ಬ ತನ್ನ ಸೈಕಲ್‌ನಲ್ಲಿ ಮನೆಯಲ್ಲಿ ತಯಾರಿಸಿದ ವಾಷಿಂಗ್ ಪೌಡರ್ ಅನ್ನು ಮಾರಾಟ ಮಾಡಲು ಪ್ರಾರಂಭಿಸಿದನು. ಮನೆ ಮನೆಗೆ ಹೋಗಿ ತನ್ನ ವ್ಯವಹಾರ ಮಾಡುತ್ತಿದ್ದನು. ಅಂದು ಅವನು ಪ್ರಾರಂಭಿಸಿದ ವ್ಯಾಪಾರ, ನಂತರದ ದಿನಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಒಂದು ದೊಡ್ಡ ಬ್ರಾಂಡ್​ ಆಗಿ ಬೆಳೆಯಿತು.
ಲಾಭದಾಯಕತೆಯ ಉತ್ತುಂಗಕ್ಕೇರಿತು. ಆದರೆ, ಆ ಬ್ರಾಂಡ್​ ಮೌಲ್ಯ ಒಂದು ದಿನ ದಿಢೀರನೇ ಕುಸಿಯಿತು. ದಶಕಗಳಿಂದ ಭಾರತೀಯ ಗೃಹಿಣಿಯರ ನೆಚ್ಚಿನ ವಾಷಿಂಗ್ ಪೌಡರ್ ಆಗಿ ಉಳಿದಿದ್ದ 'ನಿರ್ಮಾ'ದ ಕಥೆ ಇದು. ನಿರ್ಮಾಗೆ ಏನಾಯಿತು? ನಿರ್ಮಾವನ್ನು ನಾಶಮಾಡಿದ್ದು ಯಾರು? ಈ ಕುರಿತಾದ ಒಂದು ಮಾಹಿತಿ ಇಲ್ಲಿದೆ.

ಕರ್ಸನ್ ಭಾಯ್ ಪಟೇಲ್ ಎಂಬ ಯುವಕ ಗುಜರಾತಿನ ಸರ್ಕಾರಿ ಸಂಸ್ಥೆಯಲ್ಲಿ ರಸಾಯನಶಾಸ್ತ್ರಜ್ಞನಾಗಿ ಕೆಲಸ ಮಾಡುತ್ತಿದ್ದ. ಅಲ್ಲಿ ಸಿಗುತ್ತಿರುವ ಸಂಬಳ ತನ್ನ ಕುಟುಂಬವನ್ನು ನೋಡಿಕೊಳ್ಳಲು ಸಾಕಾಗುವುದಿಲ್ಲ ಎಂದು ಅರಿತುಕೊಂಡಾಗ, ಕರ್ಸನ್ ಭಾಯ್ ಪಟೇಲ್ ಸ್ವಂತ ಉದ್ಯಮ ಆರಂಭಿಸುವ ಬಗ್ಗೆ ಯೋಚಿಸಿದರು. ರಸಾಯನಶಾಸ್ತ್ರದಲ್ಲಿ ಪದವಿ ಪಡೆದಿದ್ದ ಕರ್ಸನ್, ಅದೇ ಮಾರ್ಗದಲ್ಲಿ ಹೋಗುವುದು ಉತ್ತಮ ಎಂದು ಭಾವಿಸಿದರು. ಆದ್ದರಿಂದ ಅವರು ವಾಷಿಂಗ್ ಸೋಡಾ ಮತ್ತು ಇತರ ಕೆಲವು ರಾಸಾಯನಿಕಗಳನ್ನು ಬೆರೆಸಿ ವಾಷಿಂಗ್ ಪೌಡರ್ ತಯಾರಿಸಿದರು.

ಹಲವು ಬಾರಿ ವಿಫಲವಾದ ನಂತರ, ಅವರು ಪರಿಣಾಮಕಾರಿ ಉತ್ಪನ್ನವನ್ನು ತಯಾರಿಸಿದರು. ಬಳಿಕ ತಮ್ಮ ವಾಷಿಂಗ್ ಪೌಡರ್‌ಗೆ ನಿರ್ಮಾ(NIRMA) ಎಂದು ಹೆಸರಿಸಿದರು. ಅಲ್ಲದೆ, ಆ ಪೌಡರ್​ ತುಂಬಾ ಅಗ್ಗವಾಗಿತ್ತು ಮತ್ತು ಉತ್ತಮ ಫಲಿತಾಂಶಗಳನ್ನು ಸಹ ನೀಡಿತು. ಕರ್ಸನ್ ಭಾಯ್ ತಮ್ಮ ಒಂದು ವರ್ಷದ ಮಗಳು ನಿರುಪಮಾ ಹೆಸರಿನಿಂದ ನಿರ್ಮಾ ಎಂಬ ಪದವನ್ನು ತನ್ನ ಪ್ರಾಡಕ್ಟ್​ಗೆ ಇಟ್ಟರು. ಮುಂದೆ ಇದೇ ಹೆಸರು ಪ್ರಸಿದ್ಧಿಯಾಯಿತು.

ಪ್ಲಾಸ್ಟಿಕ್ ಚೀಲಗಳಲ್ಲಿ ವಾಷಿಂಗ್ ಪೌಡರ್ ತುಂಬಿಸಿ, ಸೈಕಲ್‌ಗಳಲ್ಲಿ ಮನೆ ಮನೆಗೆ ಹೋಗುತ್ತಿದ್ದರು. ಆ ಸಮಯದಲ್ಲಿ, ಸಾಮಾನ್ಯ ಜನರು ಬಟ್ಟೆ ಒಗೆಯಲು ಹಳದಿ ಸೋಪ್ ಬಾರ್‌ಗಳನ್ನು ಬಳಸುತ್ತಿದ್ದರು. ಆದರೆ, ಇವು ಕಠಿಣ ಕಲೆಗಳನ್ನು ತೆಗೆದುಹಾಕಲು ಸೂಕ್ತವಾಗಿರಲಿಲ್ಲ. ಅವರ ಬಳಿಗೆ ಬಂದ ನಿರ್ಮಾ ಬಹಳ ಬೇಗನೆ ಯಶಸ್ಸು ಗಳಿಸಿತು. ಎಲ್ಲ ಕಡೆ ನಿರ್ಮಾದ್ದೇ ಮಾತಾಗಿತ್ತು.

ಆ ಸಮಯದಲ್ಲಿ ಡಿಟರ್ಜೆಂಟ್ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಹೊಂದಿದ್ದ ಸರ್ಫ್, ನಿರ್ಮಾದ ಆಗಮನದಿಂದ ನಡುಗಿತು. ಸರ್ಫ್ ಅನ್ನು ಕೆಜಿಗೆ 15 ರೂ.ಗೆ ಮಾರಾಟ ಮಾಡಲಾಗುತ್ತಿತ್ತು. ಆ ಸ್ಥಳದಲ್ಲಿ ನಿರ್ಮಾ ಕೇವಲ 3.50 ರೂ.ಗೆ ಗ್ರಾಹಕರನ್ನು ತಲುಪಿತು. ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾದಂತೆ, ಕರ್ಸನ್ ಭಾಯ್ ಅಹಮದಾಬಾದ್‌ನಲ್ಲಿ ಒಂದು ಸಣ್ಣ ಉತ್ಪಾದನಾ ಘಟಕವನ್ನು ಪ್ರಾರಂಭಿಸಿದರು. ಕಂಪನಿ ಬೆಳೆಯುತ್ತಾ ಹೋಯಿತು. ಭಾರತೀಯ ಜಾಹೀರಾತಿನಲ್ಲಿ ಇಂದಿಗೂ ಸೂಪರ್ ಹಿಟ್ ಎನಿಸಿಕೊಂಡಿರುವ 'ವಾಷಿಂಗ್ ಪೌಡರ್ ನಿರ್ಮಾ' ಹಾಡು ಕೂಡ ಹೊರಹೊಮ್ಮಿತು. ನಿರ್ಮಾ ಪೌಡರ್ ಗುಜರಾತ್‌ನಿಂದ ಭಾರತದಾದ್ಯಂತ ದಿನಸಿ ಅಂಗಡಿಗಳಲ್ಲಿ ತನ್ನ ಸ್ಥಾನವನ್ನು ಕಂಡುಕೊಂಡಿತು. ಉತ್ತಮವಾಗಿ ವ್ಯವಹಾರವನ್ನು ನಡೆಸಿತು. ನಿರ್ಮಾ ವಾಷಿಂಗ್ ಪೌಡರ್ ಮಾರುಕಟ್ಟೆಯ 60 ಪ್ರತಿಶತವನ್ನು ವಶಪಡಿಸಿಕೊಂಡಿತು.

ನಿರ್ಮಾದಲ್ಲಿ ಶೇ. 65 ರಷ್ಟು ವಾಷಿಂಗ್ ಸೋಡಾ ಇತ್ತು. ಇದು ಗುಜರಾತ್‌ನ ಸ್ಥಳೀಯ ಮಾರುಕಟ್ಟೆಗಳಲ್ಲಿ ಸುಲಭವಾಗಿ ಲಭ್ಯವಿತ್ತು. ಆದರೆ, ಪುಡಿಯಲ್ಲಿ ಬಿಳಿಚುವಿಕೆ ಅಥವಾ ಸುಗಂಧ ದ್ರವ್ಯ ಇರಲಿಲ್ಲ. ಇದು ಅದರ ಪ್ರತಿಸ್ಪರ್ಧಿಗಳಿಗೆ ನಿಜವಾದ ಟ್ರಂಪ್ ಕಾರ್ಡ್ ಆಗಿತ್ತು. ಅದರ, ಪ್ರಮುಖ ಪ್ರತಿಸ್ಪರ್ಧಿ ಸರ್ಫ್‌ನ ಪೋಷಕ ಕಂಪನಿಯಾದ HLL, ನಿರ್ಮಾದ ದೌರ್ಬಲ್ಯಗಳು ಏನೆಂದು ಕಂಡುಹಿಡಿಯಲು ವ್ಯಾಪಕ ಸಂಶೋಧನೆ ನಡೆಸಿತು. 'ಸ್ಟಿಂಗ್' ಎಂದು ಕರೆಯಲ್ಪಡುವ ಅವರ ರಹಸ್ಯ ಕಾರ್ಯಾಚರಣೆಯನ್ನು ನಿರ್ಮಾವನ್ನು ದುರ್ಬಲಗೊಳಿಸಲು ಡಿಸೈನ್​ ಮಾಡಲಾಗಿತ್ತು.

ನಿರ್ಮಾ ಬಳಕೆದಾರರು ವಾಸನೆ ಬರುವ ಬಟ್ಟೆಗಳು ಮತ್ತು ಕೈಗಳಲ್ಲಿ ಅಲರ್ಜಿಯ ಪ್ರತಿಕ್ರಿಯೆಗಳಂತಹ ಕೆಲವು ಅತೃಪ್ತಿಗಳನ್ನು ಎದುರಿಸುತ್ತಿದ್ದರು. ಇದನ್ನು ಕಂಡುಕೊಂಡ HLL, ಆ ಸಮಸ್ಯೆಗಳನ್ನು ಎತ್ತಿ ತೋರಿಸುವ ಜಾಹೀರಾತು ಅಭಿಯಾನವನ್ನು ನಡೆಸಿತು. ಅವರು ತಮ್ಮ ಹೊಸ ಡಿಟರ್ಜೆಂಟ್‌ಗಳಲ್ಲಿ ಸುಗಂಧ ಮತ್ತು ಕಡಿಮೆ ಬೆಲೆಗಳನ್ನು ಸಹ ಪರಿಚಯಿಸಿದರು. ವೀಲ್, ಘಾಟಿ ಮತ್ತು ಏರಿಯಲ್ ಈ ರೀತಿ ರೂಪುಗೊಂಡ ಬ್ರಾಂಡ್​ಗಳಾಗಿದ್ದವು. ನಿಧಾನವಾಗಿ, ನಿರ್ಮಾದ ಮಾರುಕಟ್ಟೆ ಪಾಲು ಕುಸಿಯಿತು. ಕಂಪನಿಯು ಹಲವಾರು ಹಂತಗಳಲ್ಲಿ ಮತ್ತೆ ಲಾಭ ಗಳಿಸಲು ಪ್ರಯತ್ನಿಸಿತು, ಆದರೆ ಯಶಸ್ವಿಯಾಗಲಿಲ್ಲ.

ಅಂತಿಮವಾಗಿ, ನಿರ್ಮಾ ಸೋಪ್ ಪೌಡರ್ ತಯಾರಿಕೆಯಿಂದ ಹಿಂದೆ ಸರಿಯಿತು. ಆದಾಗ್ಯೂ, ಅದು ಸೋಡಾ ಬೂದಿ ಮತ್ತು ಸಿಮೆಂಟ್ ಉತ್ಪಾದನೆ ಮತ್ತು ಶಿಕ್ಷಣ ಕ್ಷೇತ್ರದತ್ತ ತಿರುಗಿತು. ಇದು ಈ ಕ್ಷೇತ್ರಗಳಲ್ಲಿ ಯಶಸ್ಸನ್ನು ಸಾಧಿಸಿತು. ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ನಂಬರ್ ಒನ್ ಆಗುವುದಕ್ಕಿಂತ ಹೆಚ್ಚಿನ ಪ್ರಯತ್ನ ಬೇಕಾಗುತ್ತದೆ ಎಂಬುದನ್ನು ನಿರ್ಮಾ ಕಥೆ ಸ್ಪಷ್ಟಪಡಿಸುತ್ತದೆ.

]]>
Sat, 08 Feb 2025 06:51:17 +0530 shivuagrico
Aadhar not linked bele vime farmers list&ಆಧಾರ್ ಲಿಂಕ್ ಆಗದ ಬೆಳೆ ವಿಮೆ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿದರೆ ಬೆಳೆಪರಿಹಾರ ಜಮಾ https://krushirushi.in/Aadhar-not-linked-bele-vime-farmers-list-1852 https://krushirushi.in/Aadhar-not-linked-bele-vime-farmers-list-1852 Aadhar not linked bele vime farmers list-ಆಧಾರ್ ಲಿಂಕ್ ಆಗದ ಬೆಳೆ ವಿಮೆ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿದರೆ ಬೆಳೆವಿಮೆ ಜಮಾ

ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/AadharNotSeededReport.aspx

ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿದರೆ ನಿಮಗೆ pdf download ಮಾಡಿಕೊಂಡು ನಿಮ್ಮ ಹೆಸರು ಚೆಕ್ ಮಾಡಿ

ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ

ಇದನ್ನೂ ಓದಿ

ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list

https://krushirushi.in/Pmkisan-19th-instalment-ineligible-list-1732

]]>
Fri, 07 Feb 2025 06:32:47 +0530 shivuagrico
AO AAO online application date extended&ಕೃಷಿ ಇಲಾಖೆಯಲ್ಲಿ 945 ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ,ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ https://krushirushi.in/AO-AAO-online-application-date-extended-1851 https://krushirushi.in/AO-AAO-online-application-date-extended-1851 AO AAO online application date extended-ಕೃಷಿ ಇಲಾಖೆಯಲ್ಲಿ 945 ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ,ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ 

ರಾಜ್ಯ ಸರ್ಕಾರಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಉತ್ತಮ ಅವಕಾಶ ಕಾದು ಕುಳಿತಿದೆ. ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಲೋಕಸೇವಾ ಆಯೋಗ ಇದೀಗ ಕೊನೆಯ ದಿನಾಂಕವನ್ನು ವಿಸ್ತರಿಸಿದೆ (KSDA Recruitment 2025). 


ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ (Agricultural Officers, Assistant Agricultural Officers) ಸೇರಿ ಒಟ್ಟು 945 ಹುದ್ದೆಗಳಿವೆ. ಈ ಮೊದಲು ಅಪ್ಪೆ ಮಾಡಲು ಫೆ. 1 ಕೊನೆಯ ದಿನ ಎಂದು ಹೇಳಲಾಗಿತ್ತು. ಆದರೆ ಕೆಲವು ಅಭ್ಯರ್ಥಿಗಳು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆ ದಿನಾಂಕವನ್ನು ಫೆ. 15ರವರೆಗೆ ವಿಸ್ತರಿಸಲಾಗಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು 

ಕೃಷಿ ಇಲಾಖೆಯಲ್ಲಿ 128 ಕೃಷಿ ಅಧಿಕಾರಿ ಹುದ್ದೆಗೆ ಹಾಗೂ 817 ಸಹಾಯಕ ಕೃಷಿ ಅಧಿಕಾರಿ ಸೇರಿ ಒಟ್ಟು 945 ಹುದ್ದೆ ಭರ್ತಿಗೆ ಕೆಪಿಎಸ್‌ಸಿ ನೇಮಕ ಪ್ರಕ್ರಿಯೆ ಕೈಗೊಂಡಿದೆ. ಹುದ್ದೆಗಳ ವರ್ಗೀಕರಣವನ್ನು ಕೆಳಗಿನಂತೆ ಗಮನಿಸಬಹುದು.
ಹುದ್ದೆಗಳ ವರ್ಗೀಕರಣ ಮಾಹಿತಿ 

ಕೃಷಿ ಅಧಿಕಾರಿಗಳು 86 RPC + 42HK :128 ಒಟ್ಟು
ಸಹಾಯಕ ಕೃಷಿ ಅಧಿಕಾರಿಗಳು 586 RPC + 231 HK : 817 ಒಟ್ಟು
ಕೃಷಿ ಇಲಾಖೆಯಲ್ಲಿ ಭರ್ತಿ ಮಾಡುವ ಒಟ್ಟು ಹುದ್ದೆಗಳ ಸಂಖ್ಯೆ 945

ಅರ್ಜಿ ಪ್ರಕ್ರಿಯೆಗೆ ನಿಗದಿತ ದಿನಾಂಕಗಳು

ಅಧಿಸೂಚನೆ ಬಿಡುಗಡೆ ಆದ ದಿನಾಂಕ 20-09-2024
ಆನ್‌ಲೈನ್‌ ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ 03-01-2025
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 15-02-2025

ಕೃಷಿ ಅಧಿಕಾರಿ / ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಆನ್‌ಲೈನ್‌ ಅರ್ಜಿ ಸಲ್ಲಿಕೆ ವಿಧಾನ

  • - ಕೆಪಿಎಸ್‌ಸಿ ವೆಬ್‌ಸೈಟ್‌ http://www.kpsc.kar.nic.in ಗೆ ಭೇಟಿ ನೀಡಿ.
  • - ಆಯೋಗದ ಮುಖಪುಟದಲ್ಲಿ 'Apply Online for Various Notifications' ಎಂದಿರುವಲ್ಲಿ ಕ್ಲಿಕ್ ಮಾಡಿ.
  • - ಕೆಪಿಎಸ್‌ಸಿ'ಯ ಮತ್ತೊಂದು ವೆಬ್‌ಪೇಜ್‌ ತೆರೆಯುತ್ತದೆ.
  • - 'Agriculture Officer and Asst.Agriculture Officer in the Dept.of Agriculture(RPC and HK)' ಎಂದಿರುವ ಲಿಂಕ್ ಕ್ಲಿಕ್ ಮಾಡಿ.
  • - ಅಪ್ಲಿಕೇಶನ್‌ ಪೋರ್ಟಲ್ ತೆರೆಯುತ್ತದೆ. ಸ್ಕ್ರಾಲ್‌ ಡೌನ್‌ ಮಾಡಿ.
  • - 'New Registration' ಎಂದಿರುವ ಬಟನ್‌ ಮೇಲೆ ಕ್ಲಿಕ್ ಮಾಡಿ.
  • - ಈ ಹಂತದಲ್ಲಿ ತೆರೆಯುವ ವೆಬ್‌ಪೇಜ್‌ನಲ್ಲಿ ಕೇಳಲಾದ ಮಾಹಿತಿ ನೀಡಿ ರಿಜಿಸ್ಟ್ರೇಷನ್‌ ಪಡೆಯಿರಿ. ನಂತರ ಮತ್ತೆ ಲಾಗಿನ್‌ ಆಗಿ ಅರ್ಜಿ ಹಾಕಿ.
  • - ಈಗಾಗಲೇ ಕೆಪಿಎಸ್‌ಸಿ ವೆಬ್‌ನಲ್ಲಿ ರಿಜಿಸ್ಟ್ರೇಷನ್‌ ಮಾಡಿದ್ದಲ್ಲಿ, ಯೂಸರ್ ನೇಮ್, ಪಾಸ್‌ವರ್ಡ್‌ ನೀಡಿ ಲಾಗಿನ್ ಆಗಲು 'Login' ಎಂದಿರುವಲ್ಲಿ ಕ್ಲಿಕ್ ಮಾಡಿ.
  • - ಈ ಹಂತದಲ್ಲಿ ಅಗತ್ಯ ವಿವರಗಳನ್ನು ನೀಡಿ ಅರ್ಜಿ ಸಲ್ಲಿಸಿ. ಈ ಹಂತದಲ್ಲಿ ಓಟಿಆರ್‌ನಲ್ಲಿ ನೀಡಿದ ಯಾವುದೇ ದಾಖಲೆ, ಮಾಹಿತಿ ನೀಡುವ ಅಗತ್ಯ ಇರುವುದಿಲ್ಲ. ಕೆಲವು ಇತರೆ ಡೀಟೇಲ್ಸ್‌ ನೀಡಬೇಕಾಗುತ್ತದೆ.
  • - ಶುಲ್ಕ ಪಾವತಿ ನಂತರ, ಮುಂದಿನ ರೆಫರೆನ್ಸ್‌ಗಾಗಿ ಅರ್ಜಿ ಪ್ರಿಂಟ್ ತೆಗೆದುಕೊಳ್ಳಿ.

ಕೃಷಿ ಅಧಿಕಾರಿ / ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ವಿದ್ಯಾರ್ಹತೆ ವಿವರ
  • ಶೇಕಡ.85 ರಷ್ಟು ಹುದ್ದೆಗಳಿಗೆ - ಬಿಎಸ್ಸಿ (ಕೃಷಿ) ಅಥವಾ ಬಿಎಸ್ಸಿ (ಆನರ್ಸ್‌) ಕೃಷಿ
  • ಶೇಕಡ.15 ರಷ್ಟು ಹುದ್ದೆಗಳಿಗೆ ಕೆಳಗಿನ ವಿದ್ಯಾರ್ಹತೆ ಪರಿಗಣಿಸಲಾಗುವುದು.
  • ಬಿ.ಟೆಕ್ - ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ ಅಥವಾ
  • ಬಿ.ಟೆಕ್ - ಆಹಾರ ತಂತ್ರಜ್ಞಾನ ಅಥವಾ
  • ಬಿ.ಎಸ್ಸಿ - ಕೃಷಿ ಜೈವಿಕ ತಂತ್ರಜ್ಞಾನ ಅಥವಾ
  • ಬಿ.ಟೆಕ್ - ಜೈವಿಕ ತಂತ್ರಜ್ಞಾನ ಅಥವಾ
  • ಬಿಎಸ್ಸಿ - ಅಗ್ರಿಕಲ್ಚರ್ ಇಂಜಿನಿಯರಿಂಗ್ ಅಥವಾ
  • ಬಿಎಸ್ಸಿ - ಕೃಷಿ ಮಾರುಕಟ್ಟೆ ಮತ್ತು ಸಹಕಾರ ಅಥವಾ
  • ಬಿಎಸ್ಸಿ ಆನರ್ಸ್- ಕೃಷಿ ಮಾರಾಟ ಮತ್ತು ಸಹಕಾರ ಅಥವಾ
  • ಬಿಎಸ್ಸಿ ಆನರ್ಸ್‌ - ಅಗ್ರಿ ಬಿಸಿನೆಸ್ ಮ್ಯಾನೇಜ್ಮೆಂಟ್ ಅಥವಾ
  • ಬಿ.ಟೆಕ್ ಅಗ್ರಿಕಲ್ಚರ್ ಇಂಜಿನಿಯರಿಂಗ್


ಕೃಷಿ ಅಧಿಕಾರಿ / ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ವೇತನ ಶ್ರೇಣಿ ವಿವರ

  • ಕೃಷಿ ಅಧಿಕಾರಿ ಹುದ್ದೆಗಳಿಗೆ ವೇತನ ಶ್ರೇಣಿ : Rs.43,100-83,900.
  • ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ವೇತನ ಶ್ರೇಣಿ : Rs.40,900- 78,200.


ಕೃಷಿ ಇಲಾಖೆ ಹುದ್ದೆಗಳಿಗೆ ವರ್ಗಾವಾರು ನಿಗದಿತ ಕನಿಷ್ಠ, ಗರಿಷ್ಠ ವಯಸ್ಸಿನ ಅರ್ಹತೆಗಳು

  • ಕನಿಷ್ಠ-18 ವರ್ಷಗಳು.
  • ಸಾಮಾನ್ಯ ಅರ್ಹತೆಯವರಿಗೆ ಗರಿಷ್ಠ 38 ವರ್ಷಗಳು.
  • ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅರ್ಹತೆಯವರಿಗೆ ಗರಿಷ್ಠ 41 ವರ್ಷಗಳು.
  • ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1- ಅರ್ಹತೆಯವರಿಗೆ ಗರಿಷ್ಠ 43 ವರ್ಷಗಳು.


ಕೃಷಿ ಇಲಾಖೆ ಹುದ್ದೆಗಳಿಗೆ ಅರ್ಜಿ ಶುಲ್ಕ ವಿವರ

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600.
  • ಇತರೆ ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.300.
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.


ನೋಟಿಫಿಕೇಶನ್‌ ಹಾಗೂ ಇತರೆ ಹೆಚ್ಚಿನ ಮಾಹಿತಿಗಳಿಗಾಗಿ https://www.kpsc.kar.nic.in/notification.html  ವೆಬ್‌ಸೈಟ್‌ಗೆ ಭೇಟಿ ನೀಡಿರಿ.

ಇದನ್ನೂ ಓದಿ

ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list

https://krushirushi.in/Pmkisan-19th-instalment-ineligible-list-1732

]]>
Thu, 06 Feb 2025 20:20:03 +0530 shivuagrico
Pmkisan 19th instalment eligibility status check&ಪಿಎಂ ಕಿಸಾನ್ 19ನೇ ಕಂತಿನ ಅರ್ಹತೆ ಸ್ಟೇಟಸ್ ಚೆಕ್ ಮಾಡಿ, ತಪ್ಪಾಗಿದ್ದರೆ ಕೂಡಲೇ ಹೀಗೆ ಸರಿಪಡಿಸಿಕೊಳ್ಳಿ https://krushirushi.in/pmkisan-19th-instalment-eligibility-status-check-1850 https://krushirushi.in/pmkisan-19th-instalment-eligibility-status-check-1850 Pmkisan 19th instalment eligibility status check-ಪಿಎಂ ಕಿಸಾನ್ 19ನೇ ಕಂತಿನ ಅರ್ಹತೆ ಸ್ಟೇಟಸ್ ಚೆಕ್ ಮಾಡಿ, ತಪ್ಪಾಗಿದ್ದರೆ ಕೂಡಲೇ ಹೀಗೆ ಸರಿಪಡಿಸಿಕೊಳ್ಳಿ

ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬ‌ರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 19ನೇ ಕಂತು ಫೆಬ್ರುವರಿ 24ರಂದು ಬಿಡುಗಡೆ ಆಗಲಿದೆ . ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.


ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ-Pmkisan beneficiary status 

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/

ಮೊದಲು know your status ಮೇಲೆ ಕ್ಲಿಕ್ ಮಾಡಿ

ನಂತರ know your register number ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ

ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 19 ಕಂತುಗಳ ಮಾಹಿತಿ ದೊರೆಯಲಿದೆ.

ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ

ನಂತರ update your details ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ

 Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.

ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ

Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.

FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ  ಕಾರಣ ಮತ್ತು ಪರಿಹಾರ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

fruitspmk.gov.in ಪೋರ್ಟಲ್ ನಲ್ಲಿ

1

ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ

ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು                                                                     ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು

ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ  (NIC)                     ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ.            ಆ) ಸಮಸ್ಯಾತ್ಮಕ  ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ.

2

ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು

ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ

ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ    ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ

3

ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು

 ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ

ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ   ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ

4

ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ

ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ

OPERATOR ಲಾಗಿನ್ (RSK, ADA office, JDA office)  OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು

5

01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ

ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ

ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ)

6

Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು

ಜಿಲ್ಲೆಗಳಲ್ಲಿ  OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ

AAO ಲಾಗಿನ್  (RSK, ADA office, JDA office)  AAO ಲಾಗಿನ್ನಲ್ಲಿ  ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ,  ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

7

ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ

ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ)

AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ.

8

PFMS rejected

Aadhaar Number is not seeded in NPCI

ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ

Bank Name And IFSC Code are not related to each other

ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ

Bank Name is not as per PFMS Bank Master.

Beneficiary is rejected as Account Type is other than SB / SBA / JD

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ)

Duplicate Beneficiary Name , Bank Account No and Bank Name not allowed for same scheme

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

IFSC Code  either not present or currently inactive in tbl BankBranch

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

Incorrect Aadhaar Number

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

One or more mandatory tags values are missing.

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

Rejected by Bank, Account No does not exist in Bank/INVALID/CLOSED

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

9

Amount credited to Account Number-NA

Aadhaar number based payment by GoI

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ.

10

PAYMENT STOPPED BY STATE

 XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳಿದ್ದರೆ ಕೇಂದ್ರ ಕಚೇರಿ ಮಾಹಿತಿ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

11

Transaction failed

ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ.

12

ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ

OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳ   ಮಾಹಿತಿಯನ್ನು ಕೇಂದ್ರ ಕಚೇರಿಗೆ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

13

ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು

ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ.

ಕೇಂದ್ರ ಸರ್ಕಾರ ದ   pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ.

]]>
Wed, 05 Feb 2025 21:17:51 +0530 shivuagrico
Kisan credit card 2025&ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ 5 ಲಕ್ಷಕ್ಕೆ ಹೆಚ್ಚಳ,ನಿಮ್ಮ ಕಾರ್ಡ್ ನಲ್ಲಿ ಎಷ್ಟು ಸಾಲ ಪಡೆಯಬಹುದು ಹೀಗೆ ಚೆಕ್ ಮಾಡಿ https://krushirushi.in/Kisan-credit-card-2025 https://krushirushi.in/Kisan-credit-card-2025 Kisan credit card 2025-ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಬೆಳೆ ಸಾಲ


ಕಷ್ಟದಲ್ಲಿರುವ ರೈತರಿಗೆ ಆರ್ಥಿಕ ನೆರವು ಒದಗಿಸಲು ಕೇಂದ್ರ ಸರ್ಕಾರ ಮಹತ್ವದ ಯೋಜನೆಗಳನ್ನು ಪರಿಚಯ ಮಾಡಿರುವುದು ಎಲ್ಲರಿಗೂ ಗೊತ್ತೇ ಇದೆ. ಈ ಪೈಕಿ ರೈತರಿಗೆ ವಿಶೇಷ ಕಿಸಾನ್ ಕ್ರೆಡಿಟ್ ಕಾರ್ಡ್ ಸ್ಕೀಮ್ ಕೂಡ ಒಂದು.ಕಿಸಾನ್ ಕ್ರೆಡಿಟ್ ಕಾರ್ಡ್ (kisan credit card) ನೀಡುವ ಮುಖ್ಯ ಉದ್ದೇಶ ದೇಶದ ಕೋಟ್ಯಾಂತರ ರೈತರಿಗೆ ಹಣಕಾಸಿನ ನೆರವು ಒದಗಿಸುವುದು.

ಕೃಷಿ ಸಾಲ ಪಡೆಯುವುದು ಹೇಗೆ?(How to get loan through Kisan credit card) 

ದೇಶದ ರೈತರು ಕಿಸಾನ್ ಕ್ರೆಡಿಟ್ ಕಾರ್ಡ್‌ ಮೂಲಕ ಕೃಷಿ ಸಾಲ ಪಡೆಯಬಹುದು. ಅದರಲ್ಲೂ ಸರಿಯಾದ ಸಮಯದಲ್ಲಿ ಲೋನ್ ರೀ ಪೇಮೆಂಟ್ ಮಾಡಿದವರಿಗೆ ಬಡ್ಡಿಯಲ್ಲಿ ಸಬ್ಸಿಡಿ ಕೂಡ ಸಿಗಲಿದೆ. ಯಾವುದೇ ಜಾಮೀನು ಇಲ್ಲದೆ ಬರೋಬ್ಬರಿ 1.60 ಲಕ್ಷದವರೆಗೆ ಸಾಲ ನೀಡಲಾಗುತ್ತದೆ. ಇದಕ್ಕೆ ವಿಮೆ ಕೂಡ ಮಾಡಿಸಬಹುದು.

ಕಿಸಾನ್ ಕ್ರೆಡಿಟ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸುವುದು ಹೇಗೆ?(How to apply for Kisan credit card)

ರೈತರು ಯಾವುದೇ ಬ್ಯಾಂಕ್‌ನಲ್ಲಿ ಬೇಕಾದ್ರೂ ಕಿಸಾನ್ ಕ್ರೆಡಿಟ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಬಹುದು. ಆದರೆ, ಒಂದು ಕಂಡೀಷನ್ ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಮಾತ್ರ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲಾಗುತ್ತದೆ.ನೀವು ಪಡೆಯುವ ಬೆಳೆಸಾಲವನ್ನು ಕಿಸಾನ್ ಕ್ರೇಡಿಟ್ ಕಾರ್ಡ್ ಮೂಲಕ ನೀಡಲಾಗುತ್ತದೆ.

ಕ್ರೆಡಿಟ್ ಕಾರ್ಡನ್ನು ಯಾರು ಪಡೆಯಬಹುದು?(Kisan credit card eligibility)

ರೈತರು ಯಾರು ಬೇಕಾದ್ರೂ ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಬಹುದು. ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿ ರೂ. 3,00,000 ಇರಲಿದೆ. ಕ್ರೆಡಿಟ್ ಸ್ಕೋರ್ ಚೆನ್ನಾಗಿದ್ರೆ ಹೆಚ್ಚು ಸಾಲು ಕೂಡ ಸಿಗುತ್ತದೆ.

ಕಿಸಾನ್ ಕ್ರೆಡಿಟ್ ಕಾರ್ಡ್ ಬಡ್ಡಿ ದರ ಎಷ್ಟು?(kisan credit card interest) 

ಬಡ್ಡಿ ದರ ಕೇವಲ ಶೇ. 7 ರಷ್ಟಿದೆ, ಅದರಲ್ಲೂ 3 ರಷ್ಟು ಬಡ್ಡಿ ರಿಯಾಯಿತಿ ಇದೆ.

Kisan credit card loan-ನಿಮ್ಮ ಕಿಸಾನ್ ಕ್ರೆಡಿಟ್ ಕಾರ್ಡ್ ನಲ್ಲಿ ಎಷ್ಟು ಸಾಲ ಇದೆ? ಇನ್ನೂ ಎಷ್ಟು ಸಾಲ ಪಡೆಯಬಹುದು ಹೀಗೆ ಚೆಕ್ ಮಾಡಿ

 ರೈತರು ತಮ್ಮ ಮೊಬೈಲ್ ನಲ್ಲಿ ಸರ್ವೆ ನಂಬರ್ ನಮೂದಿಸಿ ಸಾಲದ ವಿವರದ ಇತಿಹಾಸ ತಿಳಿದುಕೊಳ್ಳಲು 

https://landrecords.karnataka.gov.in/Service2/

 ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಭೂಮಿ ತಂತ್ರಾಂಶ ತೆರೆದುಕೊಳ್ಳುತ್ತದೆ. 

 ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ

  ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ

ನಂತರ view ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ

ಇದನ್ನೂ ಓದಿ

ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list - https://krushirushi.in/Bele-sala-manna-list-1427 

 ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್(Survey number) ಹಿಸ್ಸಾ ನಂಬರ್(Hissa number) ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್(Survey number) ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.

ಸರ್ವೆ ನಂಬರಿನಲ್ಲಿ(Survey number) ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.

  ಇದರೊಂದಿಗೆ 11ನೇ ಕಾಲಂನಲ್ಲಿ ಋಣಗಳು ಕಾಲಂ ಕೆಳಗಡೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ(crop loan) ಪಡೆಯಲಾಗಿದೆ.  ಎಂಬ ಮಾಹಿತಿ ಇರುತ್ತದೆ.ಕಿಸಾನ್ ಕ್ರೆಡಿಟ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಪಡೆಯಲು ಅವಕಾಶ ಇರುವುದರಿಂದ,ಸಾಲದ ವಿವರ ನೊಡಿಕೊಂಡು ಉಳಿದ ಸಾಲ ಪಡೆಯಬಹುದು.

ಇದನ್ನೂ ಓದಿ

Waqf board property-ಸರ್ವೆ ನಂಬರ್ ಹಾಕಿ ನಿಮ್ಮ ಪಹಣೆ ನಿಮ್ಮ ಹೆಸರಿನಲ್ಲಿದೆಯೊ ಅಥವಾ ಬೇರೆಯವರ ಹೆಸರಿನಲ್ಲಿದೆಯೊ ಚೆಕ್ ಮಾಡಿಕೊಳ್ಳಿ - https://krushirushi.in/Waqf-board-property-1672 

]]>
Wed, 05 Feb 2025 18:47:12 +0530 shivuagrico
Input subsidy for croploss&ಈ ಜಿಲ್ಲೆಯ ರೈತರಿಗೆ 233 ಕೋಟಿ ಬೆಳೆ ಪರಿಹಾರ ಬಿಡುಗಡೆ https://krushirushi.in/Input-subsidy-for-croploss-1848 https://krushirushi.in/Input-subsidy-for-croploss-1848 Input subsidy for croploss-ಈ ಜಿಲ್ಲೆಯ ರೈತರಿಗೆ 233 ಕೋಟಿ ಬೆಳೆ ಪರಿಹಾರ ಬಿಡುಗಡೆ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.

2023ರ ಮುಂಗಾರು ಹಂಗಾಮಿನಲ್ಲಿ ತೊಗರಿ ನೆಟೆರೋಗದಿಂದ ನಷ್ಟಗೊಂಡ ರಾಜ್ಯದ ರೈತರಿಗೆ ಸರ್ಕಾರವು ₹233 ಕೋಟಿ ಪರಿಹಾರ ವಿತರಿಸಿದೆ. ಕಲಬುರಗಿ, ಯಾದಗಿರಿ, ವಿಜಯಪುರ ಹಾಗೂ ಬೀದರ್ ಜಿಲ್ಲೆಗಳ ರೈತರಿಗೆ ಈ ಸಹಾಯ ಲಭ್ಯವಾಗಿದ್ದು, ಕೃಷಿ ಚಟುವಟಿಕೆ ಪುನಶ್ಚೇತನಗೊಳ್ಳಲು ಇದು ಮಹತ್ವದ ಹೆಜ್ಜೆಯಾಗಿದೆ.

ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ input subsidy for croploss ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.

]]>
Wed, 05 Feb 2025 06:29:14 +0530 shivuagrico
Bele sala status&ಸರ್ವೇ ನಂಬರ್ ಹಾಕಿ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಂದು ಮೊಬೈಲ್ ನಲ್ಲೇ ಚೆಕ್ ಮಾಡಿ&crop loan status https://krushirushi.in/Bele-sala-status-1843 https://krushirushi.in/Bele-sala-status-1843 Bele sala status-ಸರ್ವೇ ನಂಬರ್ ಹಾಕಿ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಂದು ಮೊಬೈಲ್ ನಲ್ಲೇ ಚೆಕ್ ಮಾಡಿ-crop loan status 

ರೈತರು ತಮ್ಮ ಜಮೀನಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ ಪಡೆಯಲಾಗಿದೆ ಎಂಬುದನ್ನು ಚೆಕ್ ಮಾಡಲು ಕೇವಲ ಸರ್ವೇ ನಂಬರ್(Survey number) ನಮೂದಿಸಿದರೆ ಸಾಕು ಎಲ್ಲಾ ಇತಿಹಾಸ ತಿಳಿದುಕೊಳ್ಳಬಹುದು.

 ಹೌದು ರೈತರು ಕೇವಲ ತಮ್ಮ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವೆ ನಂಬರ್ ನಲ್ಲಿ ಬರುವ ಜಮೀನಿನ ಮೇಲೆ ಎಷ್ಟು ಸಾಲ(Bele sala) ಇದೆ ಎಂಬುದನ್ನು ಚೆಕ್ ಮಾಡಬಹುದು ಇದಕ್ಕಾಗಿ ರೈತರ ಬಳಿ ಸ್ಮಾರ್ಟ್ಫೋನ್ ಇದ್ದರೆ ಸಾಕು ದೇಶದ ಯಾವುದೇ ಭಾಗದಲ್ಲಿ ಕುಳಿತಲ್ಲಿಯೇ ಮಾಹಿತಿ ಪಡೆಯಬಹುದು.

 ಸಾಲ(crop loan status)ವಿವರ ಚೆಕ್ ಮಾಡುವುದು ಹೇಗೆ?

 ರೈತರು ತಮ್ಮ ಮೊಬೈಲ್ ನಲ್ಲಿ ಸರ್ವೆ ನಂಬರ್ ನಮೂದಿಸಿ ಸಾಲದ ವಿವರದ ಇತಿಹಾಸ ತಿಳಿದುಕೊಳ್ಳಲು 

https://landrecords.karnataka.gov.in/Service2/

 ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಭೂಮಿ ತಂತ್ರಾಂಶ ತೆರೆದುಕೊಳ್ಳುತ್ತದೆ. 

 ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ

  ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ

ನಂತರ view ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ

ಇದನ್ನೂ ಓದಿ

ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list - https://krushirushi.in/Bele-sala-manna-list-1427 

 ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್ ಹಿಸ್ಸಾ ನಂಬರ್ ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.

 ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.

  ಇದರೊಂದಿಗೆ 11ನೇ ಕಾಲಂನಲ್ಲಿ ಋಣಗಳು ಕಾಲಂ ಕೆಳಗಡೆ ಯಾವ ಬ್ಯಾಂಕಿನಿಂದಎಷ್ಟು ಸಾಲ ಪಡೆಯಲಾಗಿದೆ.  ಎಂಬ ಮಾಹಿತಿ ಇರುತ್ತದೆ.


 ಈ ಮಾಹಿತಿ ರೈತರಿಗೆ ತುಂಬಾ ಅನುಕೂಲವಾಗಿದೆ ಸರ್ವೇ ನಂಬರ್ ನಮೂದಿಸಿದರೆ ಸಾಕು ರೈತರು ದೇಶದ ಯಾವುದೇ ಮೂಲೆಯಿಂದಲೂ ಮಾಹಿತಿ ಪಡೆಯಬಹುದು. ಕೇವಲ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವ ಮಾಹಿತಿ ಎಲ್ಲವೂ ರೈತರಿಗೆ ಸಿಗಲಿದೆ.

]]>
Tue, 04 Feb 2025 18:31:44 +0530 shivuagrico
Yashsvini yojane 2025&5 ಲಕ್ಷದವರೆಗೆ ಉಚಿತ ಚಿಕಿತ್ಸೆಯ ಯಶಸ್ವಿನಿ ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ https://krushirushi.in/Yashsvini-yojane-2025-1846 https://krushirushi.in/Yashsvini-yojane-2025-1846 Yashsvini yojane 2025-5 ಲಕ್ಷದವರೆಗೆ ಉಚಿತ ಚಿಕಿತ್ಸೆಯ ಯಶಸ್ವಿನಿ ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

ರಾಜ್ಯದ ಜನತೆಗೆ ಸಂತಸದ ಸುದ್ದಿ. 2025-26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಸಹಕಾರ ಇಲಾಖೆ ಮಾರ್ಚ 31ರವರೆಗೆ ಅವಕಾಶ ಕಲ್ಪಿಸಿದೆ. 

ಗ್ರಾಮೀಣ ಪ್ರದೇಶದ ಒಂದು ಕುಟುಂಬದಲ್ಲಿ ನಾಲ್ಕು ಜನರಿದ್ದರೆ ಆ ಕುಟುಂಬ 500 ರೂಗಳ ವಂತಿಗೆ ಭರಿಸಬೇಕು. ನಾಲ್ಕಕ್ಕಿಂತ ಹೆಚ್ಚು ಸದಸ್ಯರಿದ್ದರೆ ತಲಾ 100 ರೂಗಳ ಹೆಚ್ಚುವರಿ ವಂತಿಗೆ ನೀಡಬೇಕು. ನಗರ ಪ್ರದೇಶದ ಒಂದು ಕುಟುಂಬದಲ್ಲಿ ನಾಲ್ಕು ಜನರಿದ್ದರೆ 1,000 ರೂಗಳು ಹಾಗೂ ಅದಕ್ಕಿಂತ ಹೆಚ್ಚು ಜನರಿದ್ದರೆ ತಲಾ 200 ರೂಗಳು ನಿಗದಿ ಮಾಡಲಾಗಿದೆ. 


ಪರಿಶಿಷ್ಟ ಜಾತಿ ಮತ್ತು ಪಂಗಡದ ಸದಸ್ಯರಿಗೆ ಉಚಿತ ಸದಸ್ಯತ್ವ 
ಪರಿಶಿಷ್ಟ ಜಾತಿ ಮತ್ತು ಪಂಗಡದ ಸದಸ್ಯರು ಉಚಿತವಾಗಿ ಸದಸ್ಯತ್ವ ಪಡೆಯಬಹುದು. ಈ ಯೋಜನೆ ಅಡಿ 1650 ವಿವಿಧ ಚಿಕಿತ್ಸೆಗಳು, 478 ಐಸಿಯು ಚಿಕಿತ್ಸೆಗಳು ಸೇರಿ ಒಟ್ಟು 2,128 ಚಿಕಿತ್ಸೆಗಳಿಗೆ ನಗದುರಹಿತ ಸೌಲಭ್ಯ ದೊರಕಲಿದೆ. 

Yashsvini yojane-ಯಶಸ್ವಿನಿ ಯೋಜನೆಯಡಿ ಉಚಿತವಾಗಿ ಸಿಗಲಿವೆ ಈ ಸೌಲಭ್ಯಗಳು

2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ಸಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ಹೊಸ ಸದಸ್ಯರ ನೋಂದಣಿಗೆ ಅವಕಾಶ ನೀಡಲಾಗಿದೆ.

ದಿನಾಂಕ 1/1/2024 ರಿಂದ ಯಶಸ್ವಿನಿ ನೊಂದಣೆ ಆರಂಭಗೊಂಡಿದ್ದು ದಿನಾಂಕ 01-04-2025 ರಿಂದ 31/3/2026 ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ.


ಸಹಕಾರ ಸಂಘದ ಸದಸ್ಯರು ಆದಷ್ಟು ಬೇಗ ಗ್ರಾಮಾಂತರ ಸಹಕಾರ ಸಂಘಗಳ ಗರಿಷ್ಟ 4 ಸದಸ್ಯರ ಕುಟುಂಬಕ್ಕೆ ವಾರ್ಷಿಕ ರೂ.500, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ. 100 ಹಾಗೂ ನಗರದ 4 ಸದಸ್ಯರ ಕುಟಂಬಕ್ಕೆ ವಾರ್ಷಿಕ ರೂ.1000 ನಿಗದಿ ಮಾಡಿದ್ದು, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.200 ಗಳಂತೆ ಮೊತ್ತ ಪಾವತಿಸಿ ನೊಂದಣಿ ಮಾಡಿಕೊಳ್ಳಬೇಕು.
ಯಶಸ್ವಿನಿ ಯೋಜನೆಯಲ್ಲಿ ಮುಖ್ಯವಾಗಿ ಹೃದಯಕ್ಕೆ ಸಂಬAಧಿಸಿದ ರೋಗಗಳು ಹಾಗೂ ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬಂಧಿಸಿದ, ಕಣ್ಣಿನ, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬಂಧಿಸಿದ ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯವಿರುತ್ತದೆ.

ಈ ಯೋಜನೆಯಡಿಯಲ್ಲಿ ಒಂದು ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು ರೂ.5 ಲಕ್ಷಕ್ಕೆ ನಿಗದಿಪಡಿಸಿಲಾಗಿರುತ್ತದೆ. ಸಹಕಾರ ಸಂಘದ ಸದಸ್ಯರಿಗೆ ರಾಜ್ಯದ ಯಶಸ್ವಿನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸೌಲಭ್ಯಗಳನ್ನು ನೀಡಲು ನಿರ್ಧರಿಸಿದ್ದು, ಫಲಾನುಭವಿಗಳು ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ನೆಟ್‌ವರ್ಕ್ ಆಸ್ಪತ್ರೆಗಳ ಮಾಹಿತಿಯನ್ನು ಮತ್ತು ಯೋಜನೆ ಅನ್ವಯವಾಗಿರುವುದನ್ನು ಆಸ್ಪತ್ರೆಗಳಲ್ಲಿ ಖಚಿತ ಪಡೆಸಿಕೊಂಡು ಚಿಕಿತ್ಸೆ ಪಡೆಯತಕ್ಕದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸದಸ್ಯರು ಚಿಕಿತ್ಸೆ ಪಡೆಯುವಾಗ ಪ್ರತಿಯೊಬ್ಬರು ತಮ್ಮ ಜಾತಿ ಪ್ರಮಾಬದ ಆರ್‌ಡಿ ನಂಬರ್‌ ತರುವುದು ಕಡ್ಡಾಯವಾಗಿದೆ.


ಈ ಕೆಳಕಂಡ ಸೌಲಭ್ಯಗಳನ್ನು ಯಶಸ್ಮಿನಿ ಸದಸ್ಯರಿಗೆ ಒದಗಿಸಲಾಗುವುದು.

ಎ) ಪ್ರಸ್ತುತ ಯಶಸ್ಸಿನಿ ಯೋಜನೆಯಡಿಯಲ್ಲಿ ಟ್ರಸ್ಟ್ ಗುರ್ತಿಸಿದ 1650 ವಿವಿಧ ಚಿಕಿತ್ಸೆಗಳು ಮತ್ತು 478 ICU ಚಿಕಿತ್ಸೆಗಳೂ ಸೇರಿದಂತೆ ಒಟ್ಟು 2128 ಚಿಕಿತ್ಸೆಗಳನ್ನು ಅಳವಡಿಸಿಕೊಳ್ಳಲಾಗಿದೆ.

ಬಿ) ರೋಗಿಗಳಿಗೆ ಸದರಿ ಚಿಕಿತ್ಸಾ ಸೌಲಭ್ಯಗಳನ್ನು ರಾಜ್ಯದಲ್ಲಿ ನೋಂದಾಯಿಸಿದ ಯಶಸ್ಸಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಒದಗಿಸಲಾಗುವುದು. ನೆಟ್ವರ್ಕ್ ಆಸ್ಪತ್ರೆಗಳನ್ನು ಹೊರತುವಡಿಸಿ ಇತರೆ ಆಸ್ಪತ್ರೆಗಳಲ್ಲಿ ಯಶಸ್ವಿನಿ ಯೋಜನೆಯ ಸೇವೆ ಲಭ್ಯವಿರುವುದಿಲ್ಲ. ಯಶಸ್ಸಿನಿ ಯೋಜನೆಯಡಿ ಫಲಾನುಭವಿ ಚಿಕಿತ್ಸೆ ಪಡೆಯುವ ಮೊದಲು ಆಸ್ಪತ್ರೆಯು ಯೋಜನೆಗೆ ಒಳಪಟ್ಟಿರುವ ಬಗ್ಗೆ, ಖಾತ್ರಿ ಪಡಿಸಿಕೊಂಡು ನಂತರ ಚಿಕಿತ್ಸೆ ಪಡೆಯತಕ್ಕದ್ದು.

ಸಿ) ಯೋಜನೆಯಲ್ಲಿ ಒಳವಡದ ಚಿಕಿತ್ಸೆಗಳ ಮತ್ತು ಟ್ರಸ್ಟ್ ಅಂಗೀಕರಿಸದ ಆಸ್ಪತ್ರೆಗಳಲ್ಲಿ ಪಡೆದಂತಹ ಚಿಕಿತ್ಸೆಗಳಿಗೆ ಯಶಸ್ವಿನಿ ಟ್ರಸ್ಟ್ ಜವಾಬ್ದಾರರಾಗುವುದಿಲ್ಲ ಹಾಗೂ ಯಾವುದೇ ಕಾರಣಕ್ಕೂ ಆಸ್ಪತ್ರೆಗಳಿಗಾಗಲಿ ಅಥವಾ ಫಲಾನುಭವಿಗಳಿಗಾಗಲಿ ಚಿಕಿತ್ಸಾ ವೆಚ್ಚವನ್ನು ಪಾವತಿಸಲಾಗುವುದಿಲ್ಲ.

ಡಿ) ಎರಡು ಜೀವಂತ ಮಕ್ಕಳು ಅಥವಾ ಎರಡು ಹೆರಿಗೆಗೆ ಮಾತ್ರ ಯಶಸ್ವಿನಿ ಯೋಜನೆಯಲ್ಲಿ ಸೌಲಭ್ಯ ದೊರೆಯುತ್ತದೆ.

ಇ) ಯಶಸ್ವಿನಿ ಯೋಜನೆಯ ಪ್ರೋಟೋಕಾಲ್ ಪ್ರಕಾರ ಯಶಸ್ವಿನಿ ಫಲಾನುಭವಿಗಳು ಜನರಲ್ ವಾರ್ಡನಲ್ಲಿ ಮಾತ್ರ ಚಿಕಿತ್ಸೆ ವಡೆಯಲು ಅರ್ಹರಿರುತ್ತಾರೆ. ಒಂದು ವೇಳೆ ಯೋಜನೆಯಡಿ ನಿಗದಿಪಡಿಸಿರುವ ಜನರಲ್ ವಾರ್ಡ್ ಬದಲಾಗಿ ಉನ್ನತ(Semi Special Ward Or Special Ward)ನಲ್ಲಿ ಚಿಕಿತ್ಸೆ ಪಡೆಯಲು ಇಚ್ಚಿಸಿದಲ್ಲಿ ಸದರಿ ಫಲಾನುಭವಿಗಳಿಗೆ ಯೋಜನೆಯಡಿ ನಿಗದಿ ಪಡಿಸಿರುವಂತೆ ಜನರಲ್ ವಾರ್ಡಗೆ ಅನ್ವಯಿಸುವ ಚಿಕಿತ್ಸೆಯ ವೆಚ್ಚವನ್ನು ಮಾತ್ರ ಭರಿಸಲಾಗುವುದು. ಉನ್ನತ ವಾರ್ಡ್/ಸ್ಪೆಷಲ್ ವಾರ್ಡಿಗೆ ಆಗುವ ಹೆಚ್ಚುವರಿ ವ್ಯತ್ಯಾಸದ ಚಿಕಿತ್ಸಾ ಮೊತ್ತವನ್ನುಸದರಿ ಫಲಾನುಭವಿಗಳೇ ಭರಿಸತಕ್ಕದ್ದು.

ಎಫ್) ಯಶಸ್ವಿನಿ ಯೋಜನೆಯ ವ್ಯಾಕೇಜಿನಲ್ಲಿ Implants ಅಗತ್ಯವಿರುವ ಕಡೆ Implants ơ. (Ex. Knee replacement, Lens in cataract Surgery) ವೇಳೆ ಫಲಾನುಭವಿಗಳು ಉನ್ನತ Implants ಅಥವಾ Lens ನಡೆಯಲು ಸ್ವ ಇಚ್ಛೆಯಿಂದ ಒಪ್ಪಿಗೆ ಸೂಚಿಸಿದ್ದಲ್ಲಿ, ಅಂತಹ ಉನ್ನತ Implants ಮತ್ತು Lens ಗೆ ತಗಲುವ ವ್ಯತ್ಯಾಸದ ಹೆಚ್ಚುವರಿ ಮೊತ್ತವನ್ನು ಅಂತ ಫಲಾನುಭವಿಗಳೇ ಭರಿಸಿ ಚಿಕಿತ್ಸೆಯನ್ನು ವಡೆಯತಕ್ಕದ್ದು.

ಜಿ) ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಯಶಸ್ಸಿನಿ ಸದಸ್ಯರಿಗೆ ಹೊರ ರೋಗಿ ಚಿಕಿತ್ಸೆಗೆ (OPD) ಗರಿಷ್ಠ ರೂ.200/-ಗಳನ್ನು (ಮೂರು ತಿಂಗಳ ಅವಧಿಗೆ) ಮಿತಿ ನಿಗಧಿಪಡಿಸಿದ್ದು, ಈ ಪೈಕಿ ರೂ.100/- ಗಳನ್ನು ಯಶಸ್ವಿನಿ ಟ್ರಸ್ಟ್ ವತಿಯಿಂದ ವಾವತಿಸಲಾಗುವುದು.

17. ಸದಸ್ಯರ ನೋಂದಣಿಗೆ ಮಾರ್ಗಸೂಚಿಗಳು, ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳ ಯಾದಿ, ಶಸ್ತ್ರಚಿಕಿತ್ಸೆಗಳ ಯಾದಿ ಇವುಗಳನ್ನು ಸಹಕಾರ ಇಲಾಖೆಯ ಸಹಕಾರ ಸಿಂಧು ವೆಬ್‌ಸೈಟ್‌ನಲ್ಲಿ/ಟ್ರಸ್ಟ ವೆಬ್‌ಸೈಟ್‌ನಲ್ಲೂ ಅಪ್‌ಲೋಡ್ ಮಾಡಲಾಗುವುದು.

18. ಸದಸ್ಯರು ಕಡ್ಡಾಯವಾಗಿ ಮೊಬೈಲ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಒದಗಿಸತಕ್ಕದು.

ಇದನ್ನೂ ಓದಿ

Parihara payment-ಮೊದಲ ಕಂತಿನ ಬೆಳೆ ಹಾನಿ ಪರಿಹಾರವಾಗಿ 13.2 ಕೋಟಿ ಇನ್ಪುಟ್‌ ಸಬ್ಸಿಡಿ ಬಿಡುಗಡೆ,ಆಧಾರ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Parihara-payment-1698 

]]>
Mon, 03 Feb 2025 19:04:03 +0530 shivuagrico
pmkisan 19th instalment ineligible list&ಅನರ್ಹರಿಂದ 335 ಕೋಟಿ ಪಿಎಂ ಕಿಸಾನ್ ಹಣ ವಾಪಸ್, ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗಿಲ್ಲ 19ನೇ ಕಂತು https://krushirushi.in/pmkisan-19th-instalment-ineligible-list-1842 https://krushirushi.in/pmkisan-19th-instalment-ineligible-list-1842 ಅನರ್ಹರಿಂದ 335 ಕೋಟಿ ಪಿಎಂ ಕಿಸಾನ್ ಹಣ ವಾಪಸ್, ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗಿಲ್ಲ 19ನೇ ಕಂತು-pmkisan 19th instalment ineligible list


ವರ್ಷದಲ್ಲಿ ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆಯ (ಪಿಎಂ-ಕಿಸಾನ್) ಫಲಾನುಭವಿಗಳ ಸಂಖ್ಯೆ(pmkisan 19th instalment ineligible list) ಐದು ಲಕ್ಷದಿಂದ ಆರು ಲಕ್ಷದಷ್ಟು ಕುಸಿತವಾಗಿದೆ.


ಲೋಕಸಭೆಯಲ್ಲಿ ಮೈಸೂರು ಸಂಸದ ಯದುವೀ‌ರ್ ಒಡೆಯ‌ರ್ ಮಂಗಳವಾರ ಕೇಳಿದ ಪ್ರಶ್ನೆಗೆ ಕೃಷಿ ಖಾತೆ ರಾಜ್ಯ ಸಚಿವ ರಾಮನಾಥ್ ಠಾಕೂರ್ ನೀಡಿರುವ ಉತ್ತರದಲ್ಲಿ ಈ ಮಾಹಿತಿ ಇದೆ.


13ನೇ ಕಂತಿನವರೆಗೆ (2023ರ ಮಾರ್ಚ್) ರಾಜ್ಯದ ಫಲಾನುಭವಿಗಳ ಸಂಖ್ಯೆ 49 ಲಕ್ಷದಷ್ಟು ಇತ್ತು. 14ನೇ ಕಂತಿನಲ್ಲೂ ಫಲಾನುಭವಿಗಳ ಸಂಖ್ಯೆ 49.34 ಲಕ್ಷ ಆಗಿತ್ತು. 15ನೇ ಕಂತಿನಲ್ಲಿ ಈ ಸಂಖ್ಯೆ 43.78 ಲಕ್ಷಕ್ಕೆ ಕುಸಿಯಿತು. ಆ ಬಳಿಕ ಸಂಖ್ಯೆಯಲ್ಲಿ ಗಣನೀಯ ಏರಿಕೆ ಆಗಿಲ್ಲ.


ಪಿಎಂ- ಕಿಸಾನ್ ಯೋಜನೆಯಡಿ ಕೃಷಿಕರಿಗೆ ವಾರ್ಷಿಕ ₹6 ಸಾವಿರ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ಈ ಮೊತ್ತವನ್ನು ₹8 ಸಾವಿರ ಅಥವಾ ₹12 ಸಾವಿರಕ್ಕೆ ಏರಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

Pmkisan 19th instalment ineligible list-ಪಿಎಂ ಕಿಸಾನ್ 19ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

ಇದನ್ನೂ ಓದಿ

 ಪಿಎಂ ಕಿಸಾನ್ ಸಮ್ಮಾನ ನಿಧಿ 12,000 ಕ್ಕೆ ಏರಿಕೆಗೆ ಪ್ರಸ್ತಾವನೆ, ಯಾರಿಗೆಲ್ಲಾ ಸಿಗಲಿದೆ 19ನೇ ಕಂತು ಹೀಗೆ ಚೆಕ್ ಮಾಡಿ-Pmkisan 19th instalment - https://krushirushi.in/Pmkisan-19th-instalment-1731 

]]>
Sun, 02 Feb 2025 22:00:49 +0530 shivuagrico
Bele vime&ಈ ಜಿಲ್ಲೆಯ 71,177 ರೈತರಿಗೆ 156.14 ಲಕ್ಷ ಬೆಳೆ ವಿಮೆ ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Bele-vime-1847 https://krushirushi.in/Bele-vime-1847 Bele vime-ಈ ಜಿಲ್ಲೆಯ 71,177 ರೈತರಿಗೆ 156.14 ಲಕ್ಷ ಬೆಳೆ ವಿಮೆ ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (crop Insurance) ಪರಿಹಾರ ಬಿಡುಗಡೆಯಾಗಿದೆ. ಡಿ.2ರಂದು ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ಸೋಮವಾರದಿಂದ ಅವರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಯಾಗುತ್ತದೆ. ಮಾವು, ಮೆಣಸು ಮತ್ತು ಶುಂಠಿ ಬೆಳೆದ 2226 ರೈತರ ಖಾತೆಗೆ ಈಗಾಗಲೇ ಬೆಳೆ ವಿಮೆ ಪರಿಹಾರ ಜಮೆ ಆಗಿದೆ. ಹಿಂದಿನ 2 ವರ್ಷಗಳಿಗಿಂತ ಈ ವರ್ಷ ಅಧಿಕವಾಗಿ ಬೆಳೆ ವಿಮೆ(bele vime) ಮೊತ್ತವು ರೈತರ ಖಾತೆಗೆ ಜಮೆ ಆಗುತ್ತಿದೆ.

ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Sat, 01 Feb 2025 21:55:09 +0530 shivuagrico
Union budget 2025&ರೈತರಿಗೆ ಭರ್ಜರಿ ನ್ಯೂಸ್ ಕೊಟ್ಟ ಮೋದಿ ಸರ್ಕಾರ https://krushirushi.in/Union-budget-2025-1845 https://krushirushi.in/Union-budget-2025-1845 Union budget 2025-ರೈತರಿಗೆ ಭರ್ಜರಿ ನ್ಯೂಸ್ ಕೊಟ್ಟ ಮೋದಿ ಸರ್ಕಾರ


 ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಎರಡನೇ ಪೂರ್ಣ ಬಜೆಟ್ ಮಂಡನೆಯಾಗಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಇಂದು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಜೆಟ್‌ ನಲ್ಲಿ ಕೇಂದ್ರ ಸರ್ಕಾರ ರೈತರಿಗೆ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ.

ಇಂದು ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವದ ನಿರ್ಮಲಾ ಸೀತಾರಾಮನ್ ಅವರು, ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಬಡವರು, ಯುವಜನತೆಗೆ, ರೈತರಿಗೆ ಬಜೆಟ್ ಮಂಡನೆ ಮಾಡಲಾಗುವುದು, 100 ಕಡಿಮೆ ಕಡಿಮೆ ಇಳುವರಿ ಇರುವ ಜಿಲ್ಲೆಗಳಿಗೆ ಹೊಸ ಯೋಜನೆ ಘೋಷಣೆ. ಪ್ರಧಾನಿ ಧನ್ ಧಾನ್ಯ ಕೃಷಿ ಯೋಜನೆ ಜಾರಿಗೆ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ.

ರೈತರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಕಿಸಾನ್ ಕ್ರೆಡಿಟ್ ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಮುಂದಿನ ಐದು ವರ್ಷ ಸುಖ ಭಾರತಕ್ಕಾಗಿ ಬಜೆಟ್ ಮಂಡನೆ ಮಾಡಲಾಗುತ್ತಿದ್ದು ದೇಶ ಕೇವಲ ಮಣ್ಣಿಗೆ ಮಾತ್ರವಲ್ಲ ಜನರಿಗಾಗಿ ದೇಶ. ಭಾರತದ ಅರ್ಥವ್ಯವಸ್ಥೆ ವೇಗದ ಗತಿಯಲ್ಲಿ ಬೆಳೆಯುತ್ತಿದೆ. ಯುವಕರು ರೈತರು ಮಧ್ಯಮ ವರ್ಗಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ ವಿಕಸಿತ ಭಾರತವೇ ನಮ್ಮ ಸರ್ಕಾರದ ಮೊದಲ ಗುರಿಯಾಗಿದೆ. ರೈತರಿಗಾಗಿ ಕಿಸಾನ್ ಕಾರ್ಡ್ ಸಾಲಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಅಲ್ಲದೆ ರೈತರಿಗಾಗಿ ಮೂರು ಯೂರಿಯಾ ಪ್ಲಾಂಟ್ ನಿರ್ಮಾಣ ಮಾಡಲಾಗುತ್ತದೆ. ಇನ್ನೂ ರಾಷ್ಟ್ರೀಯ ಕೃಷಿ ಮಾರುಕಟ್ಟೆ ಸಂಸ್ಥೆಗಳಾದ ಎನ್​ಎಎಫ್​ಇಇ, ಎನ್​ಸಿಸಿಎಫ್ ಇತ್ಯಾದಿ ಸಂಸ್ಥೆಗಳೊಂದಿಗೆ ರೈತರು ಒಪ್ಪಂದ ಮಾಡಿಕೊಂಡು, ಬೇಳೆಕಾಳುಗಳನ್ನು ಮಾರಬಹುದು. ಇದರಿಂದ ರೈತರಿಗೆ ಸುಲಭ ಮಾರುಕಟ್ಟೆ ಸಿಕ್ಕಂತಾಗುತ್ತದೆ.

2047ಕ್ಕೆ ಬಡತನ ಮುಕ್ತ ಭಾರತ ಕಟ್ಟುವ ಸಂಕಲ್ಪವಾಗಿದೆ. ಹೀಗಾಗಿ ಯುವಕರು ಬಡವ ಮಹಿಳೆ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ವಿಕಾಸಿತ್ ಭಾರತ ಗುರಿಯತ್ತ ಭಾರತ ಮುಂದುವರೆದಿದೆ. ಭಾರತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ದೇಶವಾಗಿದೆ. ಸಣ್ಣ ಮತ್ತು ಅತಿ ಸಣ್ಣ ವಲಯಗಳನ್ನು ಕೇಂದ್ರೀಕರಿಸಿದೆ. ರಫ್ತು ಪ್ರೋತ್ಸಾಹ ಹೂಡಿಕೆ ಮೇಲೆ ಗಮನ ಹರಿಸಿದೆ.

ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ. ಬಜೆಟ್ ಯುವಕರು, ಬಡ ಮಹಿಳೆಯರಿಗೆ ಆಧ್ಯತೆ ನೀಡಲಾಗುವುದು. 5 ಲಕ್ಷ SC-ST ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 5 ವರ್ಷಗಳ ಸಾಲ ನೀಡುವ ಹೊಸ ಯೋಜನೆಯನ್ನು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ

]]>
Sat, 01 Feb 2025 14:12:02 +0530 shivuagrico
FID based bele parihara&FID ಇದ್ದವರಿಗೆ ಮಾತ್ರ 3000 ರೂಪಾಯಿ ಬೆಳೆ ಪರಿಹಾರ,ನಿಮ್ಮ FID ನಂಬರ್ ಹಾಕಿ ಬೆಳೆಹಾನಿ ಪರಿಹಾರ ಚೆಕ್ ಮಾಡಿ https://krushirushi.in/FID-based-bele-parihara-1844 https://krushirushi.in/FID-based-bele-parihara-1844 FID based bele parihara-FID ಇದ್ದವರಿಗೆ ಮಾತ್ರ ಬೆಳೆಹಾನಿ ಪರಿಹಾರ,ನಿಮ್ಮ FID ಹಾಕಿ ಬೆಳೆಹಾನಿ ಪರಿಹಾರ ಚೆಕ್ ಮಾಡಿ

ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರ ಮೇಲೆ (FRUITS ID) ಪ್ರೊಟ್ಸ್ ಐಡಿ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನವನ್ನು ಜಮೆ ಮಾಡಲಾಗಿದೆ. ಬಾಕಿ ಉಳಿದ ಅರ್ಹ ರೈತರಿಗೆ ಹಂತ ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯ ಹಂತದಲ್ಲಿದ್ದು ತುರ್ತಾಗಿ ಕ್ರಮಕೈಗೊಳ್ಳಲಾಗುವುದು.


ಈಗಾಗಲೇ ಅನುಮೊದನೆ ನೀಡಿರುವ ರೈತರ ಮಾಹಿತಿಯ ಪಟ್ಟಿಯನ್ನು ನಾಡ ಕಚೇರಿಗಳು, ಗ್ರಾಮ ಪಂಚಾಯತಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಶೀಲ್ದಾರ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ.


ಬೆಳೆ ಹಾನಿ ಪರಿಹಾರ ಪಡೆದುಕೊಳ್ಳಲು (FRUITS ID) ಪ್ರೊಟ್ಸ್ ಐಡಿ ಕಡ್ಡಾಯವಾಗಿರುವುದರಿಂದ ಇದುವರೆಗೂ ಪ್ರೊಟ್ಸ್ ಐಡಿ ಮಾಡಿಸಿಕೊಳ್ಳದೇ ಇರುವ ರೈತರು ನಿಗದಿತ ಅವಧಿಯಲ್ಲಿ ತಮ್ಮ ಆಧಾರ್, ಬ್ಯಾಂಕ್‌ ಖಾತೆಯ ವಿವರ ಹಾಗೂ ಪಹಣಿ ಮಾಹಿತಿಯನ್ನುಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ (FRUITS ID) ಪ್ರೊಟ್ಸ್ ಐಡಿ ಸೃಜಿಸಿಕೊಳ್ಳಬಹುದು. (FRUITS ID) ಪ್ರೊಟ್ಸ್ ಐಡಿ ಇಲ್ಲದ ರೈತರು ಬೆಳೆ ಪರಿಹಾರ ಪಡೆಯಲು ಸಾಧ್ಯಾವಾಗುವುದಿಲ್ಲವೆಂದು ಅವರು ತಿಳಿಸಿದ್ದಾರೆ.

ಮೊದಲು ನಿಮ್ಮ FID ನಂಬರ್ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/GetDetailsByAadhaar.aspx 

ನಂತರ ನಿಮ್ಮ ಆಧಾರ್ ನಂಬರ್/Aadhaar number ಹಾಕಿ,search ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.

ನಂತರ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service92/

 ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ

ನಂತರ Farmer ID/ರೈತರ ಗುರುತಿನ ಸಂಖ್ಯೆ (FID) ನಂಬರ್ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ FID ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮ್ಮ FID ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ

]]>
Sat, 01 Feb 2025 08:29:57 +0530 shivuagrico
Bele samikshe status&ಬೆಳೆ ಸಮಿಕ್ಷೆ ಆಕ್ಷೇಪಣೆಗೆ ಫೆಬ್ರುವರಿ 15ಕೊನೆಯ ದಿನಾಂಕ,ನಿಮ್ಮ ಆಕ್ಷೇಪಣೆ ಹೀಗೆ ಸಲ್ಲಿಸಿ https://krushirushi.in/Bele-samikshe-status-1841 https://krushirushi.in/Bele-samikshe-status-1841 Bele samikshe status-ಬೆಳೆ ಸಮಿಕ್ಷೆ ಸರಿಯಾಗಿ ಆದ ಬೆಳೆಗಳಿಗೆ ಮಾತ್ರ ಬೆಳೆವಿಮೆ ಬೆಳೆಹಾನಿ ಹಣ,ನಿಮ್ಮ ಬೆಳೆ ಸಮಿಕ್ಷೆ ಸರಿಯಾಗಿ ಆಗಿದೆಯಾ ಚೆಕ್ ಮಾಡಿಕೊಳ್ಳಿ-crop insurance status 

ಬೆಳೆ ಸಮೀಕ್ಷೆ(Bele samikshe) ಮೂಲಕ ಸಂಗ್ರಹಿಸಲಾದ ಬೆಳೆ
ಮಾಹಿತಿ ಕುರಿತು ಆಕ್ಷೇಪಣೆ ಸಲ್ಲಿಸಲು ನ. 20ರವರೆಗೆ ಅವಕಾಶ ಕಲ್ಪಿಸಲಾಗಿದೆ. ರೈತರು ಬೆಳೆ ದರ್ಶಕ ಮೊಬೈಲ್ ಆ್ಯಪ್(Bele darshaka App)ಅಥವಾ ಬೆಳೆ ಸಮೀಕ್ಷೆ ತಂತ್ರಾಂಶದ(Crop survey portal) ಮೂಲಕ ಆಕ್ಷೇಪಣೆ ಸಲ್ಲಿಸಬಹುದು. 

ಬೆಳೆ ಸಮೀಕ್ಷೆ ದತ್ತಾಂಶವನ್ನು ಬೆಳೆವಿಮೆ(Bele vime), ಬೆಂಬಲ ಬೆಲೆ ಯೋಜನೆಯಡಿ(MSP) ಬೆಳೆ ಮಾರಾಟ ಮಾಡಲು, ಬೆಳೆ ನಷ್ಟ ಪರಿಹಾರ(bele hani) ಹಾಗೂ ಇತರ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಳಕೆ ಮಾಡಲಾಗುವುದು. ಆದ್ದರಿಂದ ರೈತರು ತಾವು ಬೆಳೆದ ಬೆಳೆ ಹಾಗೂ ಬೆಳೆ ಸಮೀಕ್ಷೆಯಲ್ಲಿ (crop survey)ದಾಖಲಾದ ಬೆಳೆಯು ಒಂದೇ ಇರುವ ಕುರಿತು ಬೆಳೆ ದರ್ಶಕ ಮೊಬೈಲ್ ಆ್ಯಪ್ ಮೂಲಕ ಖಾತ್ರಿಪಡಿಸಿಕೊಳ್ಳಬೇಕು. ಒಂದು ವೇಳೆ ಭಿನ್ನವಾಗಿದ್ದಲ್ಲಿ, ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ. ನಂತರದ ಆಕ್ಷೇಪಣೆ ಸ್ವೀಕರಿಸಲಾಗುವುದಿಲ್ಲ.

ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಗೂಗಲ್ ಪ್ಲೇ ಸ್ಟೋರ್ ಮೂಲಕ ಅಥವಾ https://play.google.com/store/apps/details?id=com.crop.offcskharif_2021  ಲಿಂಕ್ ಮೇಲೆ ಕ್ಲಿಕ್ ಮಾಡಿ bele Darshaka application ಇನ್ಸ್ ಸ್ಟಾಲ್ ಮಾಡಿಕೊಳ್ಳಬಹುದು. 

ನಂತರ ರೈತ select ಮಾಡಿ

 ನಂತರ ವರ್ಷ,ಋುತು, ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿ.

ನಂತರ ಸರ್ವೇ ನಂಬರ್ ಹಾಕಿ,ಹಿಸ್ಸಾಆಯ್ಕೆ ಮಾಡಿ,ಸಮೀಕ್ಷೆಯ  ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿ

ನಂತರ ಬೆಳೆವಿವರ ವೀಕ್ಷಿಸಿ ಮೇಲೆ ಕ್ಲಿಕ್ ಮಾಡಿ

ನಂತರ photo ಮೇಲೆ ಕ್ಲಿಕ್ ಮಾಡಿದರೆ ನೀವು ಬೆಳೆದ ಬೆಳೆ ಹಾಗೂ ಫೋಟೊ ಅಪ್ಲೊಡ್ ಸರಿಯಾಗಿರುವುದನ್ನು ಪರಿಕ್ಷೀಸಿ.

ಬೆಳೆ ಸಮಿಕ್ಷೆ ಸರಿಯಾಗಿರದಿದ್ದರೆ,ಫೆಬ್ರುವರಿ 15ರೊಳಗೆ ಆಕ್ಷೇಪಣೆ ಸಲ್ಲಿಸಿದರೆ, ಪುನಃ ಬೆಳೆ ಸಮಿಕ್ಷೆ ಮಾಡಿ ಸರಿಪಡಿಸಲು ಅವಕಾಶವಿರುತ್ತದೆ.

ಏನಿದು ಬೆಳೆ ದರ್ಶಕ ಆ್ಯಪ್?

ಈ ಅಪ್ಲಿಕೇಶನ್ ಮಾಡಿದ ಉದ್ದೇಶ ಬೆಳೆ ಸಮೀಕ್ಷೆಯನ್ನು (Crop survey)ನೋಡಲು.. ಇದರಲ್ಲಿ ನೀವು ಅಪ್‌ಲೋಡ್ ಮಾಡಿದ ಚಿತ್ರಗಳನ್ನು ಮತ್ತು ಸಮೀಕ್ಷೆ ಮಾಡಿದ ಸರ್ವೇಯರ್ ವಿವರಗಳನ್ನು ನೋಡಬಹುದು.

ತಮ್ಮ ಮೊಬೈಲ್ ಮೂಲಕ ಬೆಳೆಗಳ ಸಮೀಕ್ಷೆ(Bele samikshe) ಮಾಡಬಹುದು. ಅಥವಾ ನೆರೆಯ ಖಾಸಗಿ ವ್ಯಕ್ತಿಗಳ (Private resident) ಮೊಬೈಲ್ ಮೂಲಕ ಜಮೀನುಗಳ ಸಮೀಕ್ಷೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ನಿಮ್ಮ ಜಮೀನಿನ ಸರ್ವೆ ನಂಬರ್(Survey number) ಮತ್ತು ಜಮೀನಿನ ಫೊಟೋ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ತಿಳಿಯಲು ಮೊಬೈಲ್ ನಲ್ಲಿ Bele darshak app ಮೂಲಕ ಕ್ಷಣಾರ್ಧದಲ್ಲಿ  ನೋಡಬಹುದು. ಒಂದು ವೇಳೆ ತಪ್ಪಾಗಿದ್ದಲ್ಲಿ ಆಕ್ಷೇಪಣೆ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬಹುದು. 

ಬೆಳೆ ದರ್ಶಕ್ ಆ್ಯಪ್(bele darshaka app) ಇನ್ಸ್ ಸ್ಟಾಲ್ ಮಾಡಿಕೊಂಡ ನಂತರ ವರ್ಷ, ಋತು, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್ ಇನ್ನಿತರ ಮಾಹಿತಿ ನಮೂದಿಸಬೇಕು. ಬೆಳೆ ದರ್ಶಕ್ ಆ್ಯಪ್(Bele darshaka application) ಮೂಲಕ ಜಮೀನಿನಲ್ಲಿ ಬೆಳೆ ಸಮೀಕ್ಷೆ (Bele samikshe)ಪ್ರಕಾರ ದಾಖಲಾಗಿರುವ ಬೆಳೆ ವಿವರಗಳು ಮತ್ತು ವಿಸ್ತೀರ್ಣದ ಮಾಹಿತಿ ಪಡೆಯಬಹುದು. ಬೆಳೆ ಸಮೀಕ್ಷೆ (Crop survey)ಸಮಯದಲ್ಲಿ ತೆಗೆಯಲಾದ ಜಿಪಿಎಸ್ ಆಧಾರಿತ (GPS Photo)ಛಾಯಾಚಿತ್ರಗಳನ್ನು ವೀಕ್ಷಿಸಬಹುದು. ಅಲ್ಲದೆ ರೈತರ ಜಮೀನಿನ ಬೆಳೆ ಸಮೀಕ್ಷೆ ಮಾಡಿದವರ ಹೆಸರು ಮತ್ತು ಮೊಬೈಲ್ ಸಂಖ್ಯೆಯ ವಿವರ, (Mobile number)ರೈತರು ಬೆಳೆ ಸಮೀಕ್ಷೆ ಪ್ರಕಾರ ದಾಖಲಿಸಿದ ಮಾಹಿತಿಯನ್ನು ನೋಡಬಹುದು.

 ಒಂದು ವೇಳೆ ಮಾಹಿತಿ ತಪ್ಪಾಗಿದ್ದರೆ ಆಕ್ಷೇಪಣೆ ಸಲ್ಲಿಸಬಹುದು.ಮೇಲ್ವಿಚಾರಕರು ಸೂಕ್ತ ಬೆಳೆಗಳನ್ನು ದಾಖಲಿಸಿ ರೈತರ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸುತ್ತಾರೆ. ಇನ್ನೇಕೆ ತಡ ಒಮ್ಮೆ ನಿಮ್ಮ ಬೆಳೆ ಸಮೀಕ್ಷೆಯಲ್ಲಿ ಎಲ್ಲಾ ಸರ್ವೆ ನಂಬರ್, ಮಾಹಿತಿ ಹಾಗೂ ಫೋಟೋ ಸರಿಯಾಗಿ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಬೇಟಿ ಕೊಡಿ

]]>
Fri, 31 Jan 2025 20:17:25 +0530 shivuagrico
National horticulture fair 2025&ಮೂರು ದಿನಗಳ ರಾಷ್ಟ್ರೀಯ ತೋಟಗಾರಿಕಾ ಮೇಳ, ತೋಟಗಾರಿಕೆ ಮೇಳದಲ್ಲಿ ಏನೆಲ್ಲ ಇರಲಿದೆ? https://krushirushi.in/National-horticulture-fair-2025 https://krushirushi.in/National-horticulture-fair-2025 National horticulture fair 2025-ಮೂರು ದಿನಗಳ ರಾಷ್ಟ್ರೀಯ ತೋಟಗಾರಿಕಾ ಮೇಳ, ತೋಟಗಾರಿಕೆ ಮೇಳದಲ್ಲಿ ಏನೆಲ್ಲ ಇರಲಿದೆ?


ರಾಜ್ಯ ರಾಜಧಾನಿ ಬೆಂಗಳೂರಿನ ಹೆಸರಘಟ್ಟದಲ್ಲಿರುವ ಭಾರತೀಯ ಕೃಷಿ ಸಂಶೋಧನಾ ಪರಿಷತ್ (ICAR) ಮತ್ತು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಗಳು (IIHR) ತೋಟಗಾರಿಕೆ ಮತ್ತು ಸಂಬಂಧಿತ ವಲಯಗಳ ಎಲ್ಲ ಪ್ರಮುಖ ಇಲಾಖೆಗಳ ಸಂಸ್ಥೆಗಳ ಸಹಕಾರದಲ್ಲಿ 'ಭಾರತೀಯ ತೊಟಗಾರಿಕೆ ಮೇಳ 2025' ಅನ್ನು ಹಮ್ಮಿಕೊಂಡಿದೆ.

ಐಐಎಚ್‌ಆರ್ ಮತ್ತು ಐಸಿಎಆರ್ ವತಿಯಿಂದ ಮುಂದಿನ ತಿಂಗಳು ಫೆಬ್ರವರಿ 27ರಿಂದ ಮಾರ್ಚ್ 01ರವರೆಗೆ ಬೃಹತ್ "ರಾಷ್ಟ್ರೀಯ ತೋಟಗಾರಿಕಾ ಮೇಳ - 2025" ಹಮ್ಮಿಕೊಂಡಿದೆ. 'ವಿಕಸಿತ ಭಾರತಕ್ಕಾಗಿ ತೋಟಗಾರಿಕೆ - ಪೋಷಣೆ, ಸಬಲೀಕರಣ ಮತ್ತು ಜೀವನೋಪಾಯ' ಶಿರ್ಷಿಕೆಯಡಿ ಕಾರ್ಯಕ್ರಮವು ಹೆಸರಘಟ್ಟದ ಸಂಸ್ಥೆಯ ವಿಶಾಲ ಪ್ರದೇಶದಲ್ಲಿ ನಡೆಯಲಿದೆ. ಲಕ್ಷಾಂತರ ರೈತರು, ಸಾರ್ವಜನಿಕರು, ತೋಟಗಾರಿಕೆ ಬೆಳಗಾರರು ಆಗಮಿಸಲಿದ್ದಾರೆ ಎಂದು ಐಐಎಚ್‌ಆರ್ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ತೋಟಗಾರಿಕೆ ಮೇಳದಲ್ಲಿ ಏನೆಲ್ಲ ಇರಲಿದೆ?

ರಾಷ್ಟ್ರೀಯ ತೋಟಗಾರಿಕಾ ಮೇಳದಲ್ಲಿ ಪೌಷ್ಟಿಕಾಂಶದಿಂದ ಸಮೃದ್ಧವಾಗಿರುವ ಬೆಳೆಗಳು ಮತ್ತು ಪ್ರಭೇದಗಳ ಮೂಲಕ ಪೌಷ್ಟಿಕಾಂಶವನ್ನು ಸುಧಾರಿಸುವ ಪ್ರಭೇದಗಳು ಮತ್ತು ತಂತ್ರಜ್ಞಾನಗಳನ್ನು ಪ್ರದರ್ಶನ ಇರಲಿದೆ. ಪೌಷ್ಟಿಕಾಂಶ ಬೆಳೆಗಳ ಉತ್ತೇಜನ ಮೇಲೆ ಮೇಳೆ ಕೇಂದ್ರೀಕರಿಸುತ್ತದೆ. ಅಗತ್ಯವಿರುವ ರೈತರನ್ನು ತೋಟಗಾರಿಕಾ ಬೆಳೆಗಳ ವಿವಿಧ ಅಂಶಗಳ ಕುರಿತು ಅಗತ್ಯ ಆಧಾರಿತ ಮಾಹಿತಿ / ತಂತ್ರಜ್ಞಾನಗಳು ಮತ್ತು ಕಾರ್ಯಕ್ರಮ ಮೂಲಕ ಸಬಲೀಕರಣಗೊಳಿಸುವ ಪ್ರಯತ್ನ ಇದಾಗಿದೆ.

ಆಗಮಿಸುವ ರೈತರಿಗೆ, ಸಣ್ಣ ಬೆಳೆಗಾರರಿಗೆ, ಆರ್ಥಿಕವಾಗಿ ಹಿಂದುಳಿದ ಸಣ್ಣ ರೈತರಿಗೆ ಸೂಕ್ತ ತಂತ್ರಜ್ಞಾನಗಳ ಮೇಲೆ ಮತ್ತು ಸಾಮಾಜಿಕವಾಗಿ, ಆರ್ಥಿಕವಾಗಿ ಹೊಂದಿಕೊಳ್ಳುವ ಮತ್ತು ಪರಿಸರಕ್ಕೆ ಸುರಕ್ಷಿತವಾದ ತೋಟಗಾರಿಕಾ ಬೆಳೆಗಳಲ್ಲಿ ಉತ್ಪಾದಕತೆ ಕುರಿತು ತಿಳಿಸಲಾಗುವುದು. ಆದಾಯ ಹೆಚ್ಚಸಲು ಮತ್ತು ಬೆಳೆಗಾರರ ಜೀವನೋಪಾಯ ಸುಧಾರಣೆ ಮೇಲೆ ಸಂಸ್ಥೆ ಗಮನ ಕೇಂದ್ರೀಕರಿಸಿದೆ.

ಸಂಸ್ಥೆಯು ಬೆಳೆ ಉತ್ಪಾದನೆ, ಬೆಳೆ ರಕ್ಷಣೆ, ಕೊಯ್ಲಿನ ನಂತರದ ನಿರ್ವಹಣೆ, ಮೌಲ್ಯವರ್ಧನೆ, ಯಂತ್ರೋಪಕರಣಗಳು ಮತ್ತು ತೋಟಗಾರಿಕಾ ಬೆಳೆಗಳಲ್ಲಿ IIHR ಮತ್ತು ICAR ಅಭಿವೃದ್ಧಿಪಡಿಸಿದ 250ಕ್ಕೂ ಹೆಚ್ಚು ಪ್ರಭೇದಗಳು ಮತ್ತು ತಂತ್ರಜ್ಞಾನಗಳ ಪ್ರದರ್ಶನ ಮೇಳದಲ್ಲಿ ಇರಲಿದೆ.

ತೋಟಗಾರಿಕೆ ಸಂಸ್ಥೆಯು ಅಭಿವೃದ್ಧಿಪಡಿಸಿದ ಪ್ರಭೇದಗಳು ಫಲ, ಪುಷ್ಪ, ತರಕಾರಿ, ಔಷಧ ಬೆಳೆಗಳ ಮತ್ತು ತಂತ್ರಜ್ಞಾನಗಳ ನೇರ ಪ್ರದರ್ಶನ ನಡೆಯಲಿದೆ. ಮಾರಾಟಕ್ಕೂ ಅವಕಾಶ ಇದೆ. ನಗರ ತೋಟಗಾರಿಕೆಗಾಗಿ ಲಂಬ ಕೃಷಿ ಮತ್ತು ತಾರಸಿ ಕೃಷಿ, ವಿವಿಧ ತೋಟಗಾರಿಕೆ ಬೆಳೆಗಳ ಸಂರಕ್ಷಿತ ಕೃಷಿಯ ಕುರಿತು ಶ್ರೇಷ್ಠತಾ ಕೇಂದ್ರ ಸೌಲಭ್ಯ ಹೊಂದಿರುತ್ತದೆ.

250ಕ್ಕೂ ಹೆಚ್ಚು ಮಳಿಗೆಗಳು

ಅಣಬೆ ಉತ್ಪಾದನೆಯ ಕೌಶಲ್ಯ ಆಧಾರಿತ ಕಾರ್ಯಗಾರಗಳು, ತೋಟಗಾರಿಕೆ ಮತ್ತು ಇತರ ಸಂಬಂಧಿತ ಉದ್ಯಮಗಳಲ್ಲಿ ನವೀನ ತಂತ್ರಜ್ಞಾನಗಳ ಕುರಿತು 250ಕ್ಕೂ ಹೆಚ್ಚು ಮಳಿಗೆಗಳು, ವಿವಿಧ ತೋಟಗಾರಿಕೆ ಬೆಳೆಗಳಲ್ಲಿನ ಕ್ಷೇತ್ರ ಆಧಾರಿತ ಸಮಸ್ಯೆಗಳ ಕುರಿತು ಸಮಾಲೋಚನೆ ಮತ್ತು ಸಲಹೆ ಸೌಲಬ್ಯಗಳು ಹೊಂದಿರಲಿವೆ. ವಿವಿಧ ಫಲ, ಪುಷ್ಪ, ತರಕಾರಿ, ಔಷದ ಬೆಳೆಗಳ ಹೊಸ ಪ್ರಭೇದಗಳ ಮತ್ತು ಮಿಶ್ರತಳಿಗಳ ಬೀಜಗಳು, ಪ್ರಕ್ರಿಯೆ ಉತ್ಪನ್ನಗಳು, ಸಸಿ ಸಾಮಗ್ರಿಗಳು, ಉಪಕರಣಗಳು ಮತ್ತು ಯಂತ್ರೋಪಕರಣಗಳು ಇತ್ಯಾದಿಗಳ ಮಾರಾಟದ ಅವಕಾಶ ಇರಲಿದೆ. ಬೆಳಗಾರರು, ರೈತರು ಇದರ ಸೌಲಭ್ಯ ಪಡೆದುಕೊಳ್ಳಬಹುದು.

ಮಳಿಗೆ ಕಾಯ್ದಿರಿಸಲು ಹೀಗೆ ಮಾಡಿ

ಬೆಂಗಳೂರು ತೋಟಗಾರಿಕೆ ಮೇಳದಲ್ಲಿ ಮಳಿಗೆ ಹಾಕಲು ಬಯಸುವವರು, ಅವುಗಳನ್ನು ಕಾಯ್ದಿರಿಸಲು ಡಾ. ಎಂ. ತಂಗಮ್, ಪ್ರಧಾನ ವಿಜ್ಞಾನಿ ಮತ್ತು ಅಧ್ಯಕ್ಷರು, ಪ್ರದರ್ಶನ ಸಮಿತಿ (ಇ-ಮೇಲ್: [email protected] ) ಅಥವಾ ಮೊಬೈಲ್ ಸಂಖ್ಯೆ 9423057269 ಅಥವಾ ಸೊಸೈಟಿ ಫಾರ್ ಪ್ರಮೋಷನ್ ಆಫ್ ಹಾರ್ಟಿಕಲ್ಚರ್ IIHA ಮತ್ತು ICAR ಬೆಂಗಳೂರು ಇಲ್ಲಿಗೆ ಸಂಪರ್ಕ ಕಲ್ಪಿಸಬೇಕು ಎಂದು ತಿಳಿಸಲಾಗಿದೆ..

]]>
Fri, 31 Jan 2025 19:10:41 +0530 shivuagrico
Bele vime amount&ಈ ಜಿಲ್ಲೆಯ 2.03 ಲಕ್ಷ ರೈತರಿಗೆ 76.94 ಕೋಟಿ ಬೆಳೆವಿಮೆ ಹಣ ಜಮಾ, ನಿಮ್ಮ ಜಮಾ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ https://krushirushi.in/Bele-vime-amount-1839 https://krushirushi.in/Bele-vime-amount-1839 Bele vime amount-ಈ ಜಿಲ್ಲೆಯ 2.03 ಲಕ್ಷ ರೈತರಿಗೆ 76.94 ಕೋಟಿ ಬೆಳೆವಿಮೆ ಹಣ ಜಮಾ, ನಿಮ್ಮ ಜಮಾ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ಪ್ರಸಕ್ತ ಸಾಲಿನ ಬೆಳೆ ವಿಮೆ ಸ್ಥಳೀಯ ವಿಕೋಪದಡಿ ಜಿಲ್ಲೆಯ ಒಟ್ಟು 2,03,720 ರೈತರಿಗೆ ₹76.94 ಕೋಟಿ ಪರಿಹಾರ ರೈತರ ಬ್ಯಾಂಕ್‌ ಖಾತೆಗಳಿಗೆ ಜಮೆಯಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ತಿಳಿಸಿದ್ದಾರೆ.


ರೈತರು ಬ್ಯಾಂಕ್‌ಗಳಿಗೆ ಭೇಟಿ ನೀಡಿ ತಮ್ಮ ಖಾತೆಗೆ ಪರಿಹಾರ ಹಣ ಜಮೆಯಾಗಿರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಕೋರಿದ್ದಾರೆ.


ರೈತರು ಬ್ಯಾಂಕ್‌ಗಳಿಗೆ ಭೇಟಿ ನೀಡಿ ತಮ್ಮ ಖಾತೆಗೆ ಪರಿಹಾರ ಹಣ ಜಮೆಯಾಗಿರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಕೋರಿದ್ದಾರೆ.

ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

Crop insurance:2024-25ನೇ ಸಾಲಿನ ಬೆಳೆ ವಿಮೆ ಹಣ ಜಮಾ ಪ್ರಾರಂಭ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

2024-25ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ತುಂಬಿನ ಬೆಳೆಹಾನಿ ಆಗಿರುವ ಹಾಗೂ ಅರ್ಜಿ ಸಲ್ಲಿಸಿರುವ ರೈತರಿಗೆ ಸ್ಥಳಿಯ ಗಂಡಾಂತರದಡಿ(localised calamity) ಇನ್ಸುರೆನ್ಸ್ ಕಂಪನಿಯರು ವಿಮಾದಾರರ ಖಾತೆಗೆ ಬೆಳೆ ವಿಮೆ ಹಣ ಬಿಡುಗಡೆ ಮಾಡಿದ್ದಾರೆ.

ಹಾಗಾಗರೆ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

ಇದನ್ನೂ ಓದಿ

ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list

https://krushirushi.in/Pmkisan-19th-instalment-ineligible-list-1732

]]>
Mon, 27 Jan 2025 06:49:29 +0530 shivuagrico
Union budget 2025&ಕೇಂದ್ರ ಬಜೇಟ್ 2025ರಲ್ಲಿ ಪಿಎಂ ಕಿಸಾನ್ ಹಣ ಹೆಚ್ಚಳ ಸೇರಿದಂತೆ ರೈತರಿಗೆ ಸಿಗಲಿವೆ ಈ ಕೊಡುಗೆಗಳು https://krushirushi.in/Union-budget-2025-1838 https://krushirushi.in/Union-budget-2025-1838 Union budget 2025-ಕೇಂದ್ರ ಬಜೇಟ್ 2025ರಲ್ಲಿ ಪಿಎಂ ಕಿಸಾನ್ ಹಣ ಹೆಚ್ಚಳ ಸೇರಿದಂತೆ ರೈತರಿಗೆ ಸಿಗಲಿವೆ ಈ ಕೊಡುಗೆಗಳು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ 3.0 ಸರ್ಕಾರ ರೈತರಿಗೆ ಯಾವ ಕೊಡುಗೆ ನೀಡಲಿದೆ ಎಂದು ಚರ್ಚೆಗಳು ನಡೆಯುತ್ತಿವೆ. ಹೊಸ ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗುತ್ತಿದೆ. ಬಜೆಟ್‌ನಲ್ಲಿ ಕೃಷಿ ವಲಯಕ್ಕೆ ಸಿಗುವ ಭರವಸೆಗಳೇನು?, ರೈತರ ಕಲ್ಯಾಣಕ್ಕಾಗಿ ಸರ್ಕಾರ ಯಾವ ಯಾವ ಘೋಷಣೆಗಳನ್ನು ಮಾಡಲಿದೆ?ಎಂದು ಕಾದು ನೋಡಬೇಕಿದೆ.

ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಕೇಂದ್ರ ಬಜೆಟ್ 2025-26 ಮಂಡಿಸಲಿದ್ದಾರೆ. ರೈತರ ಹಿತಾಸಕ್ತಿ ಕಾಪಾಡಲು ಈಗಾಗಲೇ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿರುವ ಸರ್ಕಾರ, ಬಜೆಟ್‌ನಲ್ಲಿಯೂ ಹೊಸ ಘೋಷಣೆ ಮಾಡಲಿದೆ ಎಂದು ಅಂದಾಜಿಸಲಾಗಿದೆ.

ಪ್ರಮುಖವಾಗಿ ಬಜೆಟ್‌ನಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳ ಮಿತಿಯನ್ನು ಹೆಚ್ಚಿಸಲಿದ್ದಾರೆ. ಜಿಎಸ್‌ಟಿ ಕಡಿಮೆ ಮಾಡಲಿದ್ದಾರೆ ಮತ್ತು ಕೃಷಿ ಕ್ಷೇತ್ರಕ್ಕೆ ಹೆಚ್ಚುವರಿ ಅನುದಾನವನ್ನು ನೀಡುವ ನಿರೀಕ್ಷೆ ಇದೆ.

PM Kisan Samman: ಪಿಎಂ ಕಿಸಾನ್ ಸಮ್ಮಾನ್ ನಿಧಿ ಹಣ 12,000ಕ್ಕೆ ಏರಿಕೆ 

ರೈತರ ಕಲ್ಯಾಣಕ್ಕೆ ಆದ್ಯತೆ: ರೈತರ ಆದಾಯವನ್ನು ಹೆಚ್ಚಿಸಬೇಕು, ಅವರ ಕಲ್ಯಾಣಕ್ಕೆ ಆದ್ಯತೆ ನೀಡಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಗುರಿಯಾಗಿದೆ. ಆದ್ದರಿಂದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ.

ಸರ್ಕಾರ 2025-26ನೇ ಸಾಲಿನ ಬಜೆಟ್‌ನಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್‌ ಮಿತಿಯನ್ನು 3 ರಿಂದ 5 ಲಕ್ಷಕ್ಕೆ ಏರಿಕೆ ಮಾಡುವ ನಿರೀಕ್ಷೆ ಇದೆ. ಇದರಿಂದಾಗಿ ರೈತರು ಕೃಷಿ ಕ್ಷೇತ್ರದ ಮೇಲೆ ಹೆಚ್ಚಿನ ಹೂಡಿಕೆ ಮಾಡಲು ಅನುಕೂಲವಾಗಲಿದೆ.

ರೈತರಿಗೆ ಅನುಕೂಲ ಮಾಡಿಕೊಡಲು ಬಜೆಟ್‌ನಲ್ಲಿ ಬಿತ್ತನೆ ಬೀಜ, ರಸಗೊಬ್ಬರದ ಮೇಲಿನ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕಡಿಮೆ ಮಾಡುವ ನಿರೀಕ್ಷೆ ಇದೆ. ಜಿಎಸ್‌ಟಿ ಕಡಿಮೆ ಮಾಡಿದರೆ ದರಗಳು ಕಡಿಮೆಯಾಗಲಿದ್ದು, ರೈತರ ಹಣವೂ ಉಳಿತಾಯವಾಗಲಿದೆ.

ಹಿಂದಿನ ಬಜೆಟ್‌ನಲ್ಲಿ ಕೃಷಿ ಕ್ಷೇತ್ರ, ಕೃಷಿ ಸಂಬಂಧಿತ ಯೋಜನೆಗಳಿಗೆ ಸರ್ಕಾರ 65,529 ಕೋಟಿ ರೂ. ಅನುದಾನ ಮೀಸಲಿಟ್ಟಿತ್ತು. ಈ ಬಾರಿ ಬಜೆಟ್‌ನಲ್ಲಿ ಇದನ್ನು ಶೇ 5 ರಿಂದ 7ರಷ್ಟು ಹೆಚ್ಚಳ ಮಾಡುವ ನಿರೀಕ್ಷೆ ಇದ್ದು, ಇದರಿಂದಾಗಿ ಹೆಚ್ಚಿನ ಅನುದಾನ ಲಭ್ಯವಾಗಲಿದೆ.

ಕೇಂದ್ರ ಸರ್ಕಾರ ರೈತರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಪ್ರಮುಖ ಯೋಜನೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ. ಈ ಯೋಜನೆಯಡಿ ರೈತರಿಗೆ ನೀಡುವ ಹಣಕಾಸಿನ ಬೆಂಬಲವನ್ನು ಹೆಚ್ಚಳ ಮಾಡುವ ನಿರೀಕ್ಷೆ ಇದೆ.

ಯೋಜನೆಯಡಿ ಕೃಷಿಯೋಗ್ಯ ಭೂಮಿ ಹೊಂದಿರುವ ರೈತ ಕುಟುಂಬಗಳಿಗೆ ಹಣಕಾಸಿನ ನೆರವು ನೀಡಲಾಗುತ್ತದೆ. ಸದ್ಯ ಯೋಜನೆಯಡಿ ರೂ. 6000 ಅನ್ನು ವಾರ್ಷಿಕವಾಗಿ ಮೂರು ಸಮಾನ ಕಂತುಗಳಲ್ಲಿ ರೂ. 2000 ದಂತೆ ನೇರವಾಗಿ ರೈತರ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತಿದೆ. ಇದನ್ನು 12,000 ರೂ.ಗಳಿಗೆ ಏರಿಕೆ ಮಾಡಲಾಗುತ್ತದೆ ಎಂದು ನಿರೀಕ್ಷೆ ಮಾಡಲಾಗಿದೆ.

2024ರ ಆಗಸ್ಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 'ಕೃಷಿ ಮೂಲಸೌಕರ್ಯ ನಿಧಿ' ಅಡಿಯಲ್ಲಿ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿತ್ತು. ದೇಶದಲ್ಲಿ ಕೃಷಿ ಮೂಲಸೌಕರ್ಯವನ್ನು ಹೆಚ್ಚಿಸಲು ಮತ್ತು ಬಲಪಡಿಸಲು ಮತ್ತು ರೈತ ಸಮುದಾಯವನ್ನು ಬೆಂಬಲಿಸಲು ಕೃಷಿ ಮೂಲಸೌಕರ್ಯ ನಿಧಿ ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸಲು ಸರ್ಕಾರವು ಹಲವು ಕ್ರಮಗಳನ್ನು ಘೋಷಿಸಿತ್ತು.

]]>
Sun, 26 Jan 2025 18:18:46 +0530 shivuagrico
Pmkisan 19th instalment date&ಗಣರಾಜ್ಯೊತ್ಸವದ ದಿನ ರೈತರಿಗೆ ಸಿಹಿಸುದ್ದಿ ಕೊಟ್ಟ ಕೇಂದ್ರ ಸರ್ಕಾರ,ಪಿಎಂ ಕಿಸಾನ್ 19ನೇ ಕಂತು ಬಿಡುಗಡೆ ದಿನಾಂಕ ಪ್ರಕಟ https://krushirushi.in/Pmkisan-19th-instalment-date-1837 https://krushirushi.in/Pmkisan-19th-instalment-date-1837 Pmkisan 19th instalment date-ಗಣರಾಜ್ಯೊತ್ಸವದ ದಿನ ರೈತರಿಗೆ ಸಿಹಿಸುದ್ದಿ ಕೊಟ್ಟ ಕೇಂದ್ರ ಸರ್ಕಾರ,ಪಿಎಂ ಕಿಸಾನ್ 19ನೇ ಕಂತು ಬಿಡುಗಡೆ ದಿನಾಂಕ ಪ್ರಕಟ

ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬ‌ರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 19ನೇ ಕಂತು ದೆಹಲಿ ಚುನಾವಣೆಗೂ ಮೊದಲು ಜನೇವರಿ ಕೊನೆಯ ವಾರ ಅಥವಾ ಫೆಬ್ರುವರಿ ಮೊದಲ ವಾರ ತಿಂಗಳಲ್ಲಿ ಜಮಾ ಆಗಲಿದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 19th instalment date

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

 ಇದನ್ನೂ ಓದಿ

ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696 

Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

ಇದನ್ನೂ ಓದಿ

ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list

https://krushirushi.in/Pmkisan-19th-instalment-ineligible-list-1732

]]>
Sat, 25 Jan 2025 21:56:31 +0530 shivuagrico
Mobile canteen vehicle subsidy&ತಿಂಗಳಿಗೆ ಲಕ್ಷ ಲಕ್ಷ ದುಡಿಯುವ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ 5 ಲಕ್ಷ ಸಹಾಯಧನ https://krushirushi.in/Mobile-canteen-vehicle-subsidy-1836 https://krushirushi.in/Mobile-canteen-vehicle-subsidy-1836 Mobile canteen vehicle subsidy-ತಿಂಗಳಿಗೆ ಲಕ್ಷ ಲಕ್ಷ ದುಡಿಯುವ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ 5 ಲಕ್ಷ ಸಹಾಯಧನ

ಪ್ರವಾಸೊದ್ಯಮ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಉದ್ಯಮಶೀಲತೆ ತರಬೇತಿ ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ ಎಸ್‌ಎಸ್‌ಎಲ್ಸಿ ಉತ್ತೀರ್ಣರಾಗಿರಬೇಕು.

ಯೋಜನೆಯ ಘಟಕ ವೆಚ್ಚ

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಇಲಾಖೆಯ ಸಹಾಯಧನ ಘಟಕ ವೆಚ್ಚದಲ್ಲಿ ಶೇ.70 ರಷ್ಟು ಗರಿಷ್ಠ ರೂ.5 ಲಕ್ಷ ಮಾತ್ರ. ಫಲಾನುಭವಿಯ ವಂತಿಗೆ ವಾಹನದ ಒಟ್ಟು ವೆಚ್ಚದ ಶೇ.5 ರಷ್ಟು. ಹಣಕಾಸು ಸಂಸ್ಥೆಗಳು, ಬ್ಯಾಂಕ್ ಸಾಲ - ವಾಹನದ ಒಟ್ಟು ವೆಚ್ಚದಲ್ಲಿ ಉಳಿದ ಮೊತ್ತ.

ಅರ್ಹತೆ

ಅರ್ಜಿದಾರರು ಬಳ್ಳಾರಿ ಜಿಲ್ಲೆಯ ನಿವಾಸಿಯಾಗಿರಬೇಕು. ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ವಯಸ್ಸು 20 ರಿಂದ 45 ವರ್ಷದೊಳಗಿರಬೇಕು. ಅಭ್ಯರ್ಥಿಗಳು ಲಘು ವಾಹನ ಚಾಲನಾ ಪರವಾನಗಿ ಪಡೆದಿರಬೇಕು. ನಗರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ ರೂ.2 ಲಕ್ಷ ಮೀರಬಾರದು. ಗ್ರಾಮಾಂತರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ ರೂ.1.50 ಲಕ್ಷ ಮೀರಬಾರದು. ಯಾವುದೇ ಸರ್ಕಾರಿ ಇಲಾಖೆಯಲ್ಲಿ ಅಥವಾ ನಿಗಮ ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರಬಾರದು.

ಬೇಕಾದ ದಾಖಲೆಗಳು:

ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಇತ್ತೀಚಿನ ಭಾವಚಿತ್ರದೊಂದಿಗೆ ದ್ವಿಪ್ರತಿಯಲ್ಲಿ ಸಲ್ಲಿಸಬೇಕು. ಆಧಾರ್ಕಾರ್ಡ್ ಪ್ರತಿ ಕಡ್ಡಾಯವಾಗಿ ಸಲ್ಲಿಸಬೇಕು.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರುವ ಬಗ್ಗೆ ತಹಶೀಲ್ದಾರರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಪ್ರತಿ ಸಲ್ಲಿಸಬೇಕು. ಖಾಯಂ ಲಘುವಾಹನ ಚಾಲನಾ ಪರವಾನಗಿ ಪತ್ರದ ಪ್ರತಿ ಸಲ್ಲಿಸಬೇಕು.

ವಿದ್ಯಾರ್ಹತೆಯ ಬಗ್ಗೆ ಕನಿಷ್ಠ ಎಸ್‌ಎಸ್‌ಎಲ್ಸಿ ಯಲ್ಲಿ ಉತ್ತೀರ್ಣರಾಗಿರುವ ಅಂಕಪಟ್ಟಿಯ ಪ್ರತಿ ಸಲ್ಲಿಸಬೇಕು. ಅರ್ಜಿದಾರನು ಯಾವುದೇ ಸರ್ಕಾರಿ ಇಲಾಖೆ, ನಿಗಮ, ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರದ ಬಗ್ಗೆ ಸ್ವಯಂ ಪ್ರಮಾಣೀಕರಿಸಿ, ರೂ.50/-ರ ಬೆಲೆಯ ಛಾಪಾಕಾಗದ (ಅಫಿಡೇವಿಟ್)ದಲ್ಲಿ ನಮೂನೆ-3ರಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕು. ಮೇಲಿನ ಎಲ್ಲಾ ದಾಖಲಾತಿಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಸಬೇಕು.

ಅರ್ಜಿಗಳನ್ನು ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಕಚೇರಿಯಲ್ಲಿ ಪಡೆದುಕೊಂಡು ಭರ್ತಿ ಮಾಡಿ ಇದೇ ಕಚೇರಿಗೆ ಜ.31 ರೊಳಗೆ ಸಲ್ಲಿಸಬೇಕು.


ಹೆಚ್ಚಿನ ಮಾಹಿತಿಗಾಗಿ ದೂ.08394-295640 ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

]]>
Sat, 25 Jan 2025 18:07:03 +0530 shivuagrico
Gruhalakshmi 16th instalment&ಗೃಹಲಕ್ಷ್ಮಿ 16ನೇ ಕಂತಿನ ಹಣ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ https://krushirushi.in/Gruhalakshmi-16th-instalment-1835 https://krushirushi.in/Gruhalakshmi-16th-instalment-1835 Gruhalakshmi 16th instalment-ಗೃಹಲಕ್ಷ್ಮಿ 16ನೇ ಕಂತಿನ ಹಣ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ಬರುತ್ತಿರುವ ಎರಡು ಸಾವಿರ ರೂಪಾಯಿ 16 ನೇ ಕಂತಿನ ಹಣ ಜನವರಿ 14 ರಿಂದ ಬ್ಯಾಂಕ್ ಖಾತೆಗೆ ನೇರವಾಗಿ ಜಮೆಯಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

]]>
Fri, 24 Jan 2025 23:11:23 +0530 shivuagrico